ಬೆಂಗಳೂರು: ಮನುಷ್ಯನ ಹುಟ್ಟು ಆಕಸ್ಮಿಕವಾದದ್ದು, ಸಾವು ಅನಿವಾರ್ಯ. ಈ ಮರಣ ಎಂಬುದು ಯಾರ ಕೈಯಲ್ಲೂ ಇಲ್ಲ. ಯಮ ನಮಗೆ ಯಾವ ಕಾರಣಕ್ಕೂ ಕರುಣೆ ತೋರಿಸಲ್ಲ ಎಂಬುದಕ್ಕೆ ಇದೇ ಸಾಕ್ಷಿ ಎಂದು ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಅಕಾಲಿಕ ಮರಣಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಂಬನಿ ಮಿಡಿದಿದ್ದಾರೆ. ಭಾನುವಾರ ರಾತ್ರಿಯೇ ಚಿರು ಅಂತಿಮ ದರ್ಶನ ಪಡೆದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆರೋಗ್ಯವಾಗಿರುವಂತಹ ಒಬ್ಬ ಯುವಕ ಇಂದು ನಮ್ಮೊಂದಿಗಿಲ್ಲ …
Read More »‘ಅಣ್ಣ ಸದಾ ನನ್ನ ಜೊತೆಗಿರಬೇಕು, `ನನ್ನ ಫಾರ್ಮ್ ಹೌಸ್ನಲ್ಲೇ ಅಣ್ಣನ ಅಂತ್ಯಕ್ರಿಯೆಯಾಗ್ಲಿ’”ದೃವ ಸರ್ಜಾ
ಬೆಂಗಳೂರು: ಹೃದಯಾಘಾತದಿಂದ ಮೃತಪಟ್ಟ ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 1 ಗಂಟೆಗೆ ಕನಕಪುರ ರಸ್ತೆ ಬಳಿಯಿರೋ ಫಾರ್ಮ್ ಹೌಸ್ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ‘ಅಣ್ಣ ಸದಾ ನನ್ನ ಜೊತೆಗಿರಬೇಕು, `ನನ್ನ ಫಾರ್ಮ್ ಹೌಸ್ನಲ್ಲೇ ಅಣ್ಣನ ಅಂತ್ಯಕ್ರಿಯೆಯಾಗ್ಲಿ’ ಎಂದು ಸಹೋದರ ದೃವ ಸರ್ಜಾ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕನಕಪುರ ರಸ್ತೆ ಬಳಿಯಿ ನೆಲಗೂಳಿ ಗ್ರಾಮದಲ್ಲಿ ತಮ್ಮ ಧ್ರುವ ಸರ್ಜಾರ ಫಾರ್ಮ್ ಹೌಸ್ನಲ್ಲಿ ಅಂತ್ಯಕ್ರಿಯೆ …
Read More »ಚಿರು ಕೊರೊನಾ ಟೆಸ್ಟ್ ನೆಗೆಟಿವ್ – ಅಪೋಲೋ ವೈದ್ಯರಿಂದ ಮಾಹಿತಿ
ಬೆಂಗಳೂರು: ಇಂದು ಸಾವನ್ನಪ್ಪಿದ ನಟ ಚಿರಂಜೀವಿ ಸರ್ಜಾ ಅವರಿಗೆ ಕೊರೊನಾ ಸೋಂಕು ನೆಗಟಿವ್ ಬಂದಿದೆ ಎಂದು ಜಯನಗರದ ಸಾಗರ್ ಅಪೋಲೋ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ. ಇಂದು ಮಧ್ಯಾಹ್ನ 3.48ರ ಸುಮಾರಿಗೆ ಚಿರಂಜೀವಿ ಸರ್ಜಾ ಅವರು ಬೆಂಗಳುರಿನ ಅಪೊಲೋ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. ಈಗ ಈ ವಿಚಾರವಾಗಿ ಅಪೊಲೋ ಆಸ್ಪತ್ರೆ ವೈದ್ಯರು ಮೆಡಿಕಲ್ ವರದಿಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಮೂರು ಬಾರಿ ಸಿಪಿಆರ್ ಚಿಕಿತ್ಸೆಯಲ್ಲಿ ಯಶಸ್ವಿಯಾದರೂ ಚಿರು ಅವರಿಂದ ಸ್ಪಂದನೆ ಸಿಗಲಿಲ್ಲ …
Read More »ವಲಸೆ ಕಾಮಿರ್ಕರಿಗೆ ನೆರವಾದ ಸೋನ್ ಸೂದ ಬಿಜೆಪಿಯ ಕೈಗೊಂಬೆ – ಶಿವಸೇನೆ
ಮುಂಬೈ: ಮಹಾರಾಷ್ಟ್ರದಲ್ಲಿ ವಲಸೆ ಕಾಮಿರ್ಕರಿಗೆ ನೆರವಾದ ಸೋನ್ ಸೂದ್ ಅವರನ್ನು ಶಿವಸೇನೆ ವ್ಯಂಗ್ಯವಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತವಾಗಿದೆ. ಶಿವಸೇನೆಯ ಮುಖವಾಣಿ ಸಾಮ್ನಾದಲ್ಲಿ ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಕೊರೊನಾ ವೈರಸ್ ಲಾಕ್ಡೌನ್ ಸಮಯದಲ್ಲಿ ಹೊಸ ಮಹಾತ್ಮನ ಜನ್ಮವಾಗಿದೆ ಎಂದು ಬರೆದುಕೊಂಡಿದ್ದಾರೆ. ಸೋನ್ ಸೂದ್ ಲಕ್ಷಾಂತರ ವಲಸಿಗರನ್ನು ಕಳುಹಿಸಿಕೊಟ್ಟಿದ್ದಾರೆ ಎಂದು ವರದಿಯಾಗುತ್ತಿದೆ. ಮಹಾರಾಷ್ಟ್ರ ರಾಜ್ಯಪಾಲರು ಸೋನ್ ಸೂದ್ ಅವರ ಕಾರ್ಯವೈಖರಿಯನ್ನು ಶ್ಲಾಘಿಸಿದ್ದಾರೆ. ಇದನ್ನು ಗಮನಿಸಿದರೆ ರಾಜ್ಯ ಸರ್ಕಾರ ಮತ್ತು ಕೇಂದ್ರ …
Read More »ಮದ್ಯ ಪ್ರಿಯರಿಗೆ ಗುಡ್ ನ್ಯೂಸ್ ಕೊಟ್ಟ ಆಪ್ ಸರ್ಕಾರ…….
ನವದೆಹಲಿ: ಮದ್ಯ ಮಾರಾಟದ ಮೇಲೆ ಹೇರಿದ್ದ ಶೇಕಡಾ 70 ಕೊರೊನಾ ವಿಶೇಷ ಶುಲ್ಕವನ್ನು ದೆಹಲಿ ಸರ್ಕಾರ ಹಿಂಪಡೆದುಕೊಂಡಿದ್ದು, ಬುಧವಾರದಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮದ್ಯದ ಬೆಲೆಯಲ್ಲಿ ಭಾರೀ ಇಳಿಕೆಯಾಗಲಿದೆ. ಕೊರೊನಾ ವಿಶೇಷ ಶುಲ್ಕ ಹಿಂಪಡೆದುಕೊಂಡಿರುವ ಸರ್ಕಾರ ಶೇ.20ರಿಂದ 25ರಷ್ಟು ವ್ಯಾಟ್ ಟ್ಯಾಕ್ಸ್ ಹೇರಲು ನಿರ್ಧಾರ ತೆಗೆದುಕೊಂಡಿದೆ. ದೆಹಲಿಯಲ್ಲಿ ಇಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಈ ಎರಡು ಮಹತ್ವ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಲಾಕ್ಡೌನ್ ಅವಧಿಯಲ್ಲಿ …
Read More »ಆಸ್ಪತ್ರೆಯಲ್ಲಿಯೇ ರೋಗಿ ನೇಣಿಗೆ ಶರಣು- ವೈದ್ಯರ ವಿರುದ್ಧ ನಿಷ್ಕಾಳಜಿ ಆರೋಪ
ಗದಗ: ಲಿವರ್ ಸಮಸ್ಯೆ ಹಾಗೂ ಇತರೆ ಕಾಯಿಲೆಯಿಂದ ಬಳಲುತ್ತಿದ್ದ ರೋಗಿಯೋರ್ವ ನೇಣಿಗೆ ಶರಣಾಗಿರುವ ಘಟನೆ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ನಗರದ ಕಣ್ಯಾಳ ಅಗಸಿ ನಿವಾಸಿ ರಾಘವೇಂದ್ರ ಗೋಕಾಕ್ (34) ಆತ್ಮಹತ್ಯೆಗೆ ಶರಣಾದ ರೋಗಿ. ರಾಘವೇಂದ್ರ ಅನೇಕ ವರ್ಷಗಳಿಂದ ಲಿವರ್ ಹಾಗೂ ಇತರೆ ಕಾಯಿಲೆಗಳಿಂದ ಬಳಲುತ್ತಿದ್ದರು. ಕಳೆದ ಹತ್ತಾರು ದಿನಗಳಿಂದ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಮಾನಸಿಕ ಅಸ್ವಸ್ಥ ಎಂದುಕೊಂಡು ರಾಘವೇಂದ್ರ ಅವರಿಗೆ ಆಸ್ಪತ್ರೆಯ ಸಿಬ್ಬಂದಿ ಸರಿಯಾಗಿ ಚಿಕಿತ್ಸೆ ನೀಡುತ್ತಿರಲಿಲ್ಲ. ಇದರಿಂದ ಮನನೊಂದು …
Read More »ಮಂಡ್ಯ : ರಾತ್ರಿ ಮನೆಗೆ ಕಲ್ಲು ತೂರಾಟ ನಡೆಸಿ, ಮನೆಯೊಳಗಿದ್ದ ಯುವತಿಗೆ ಹಲ್ಲೆ ನಡಿಸಿ
ಮಂಡ್ಯ : ರಾತ್ರಿ ಮನೆಗೆ ಕಲ್ಲು ತೂರಾಟ ನಡೆಸಿ, ಮನೆಯೊಳಗಿದ್ದ ಯುವತಿಗೆ ಹಲ್ಲೆ ನಡಿಸಿ ಮಾನಭಂಗಕ್ಕೆ ಯತ್ನಿಸಿದ 6ಮಂದಿ ಆರೋಪಿಗಳ ಮೇಲೆ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಾಗಿರುವ ಘಟನೆ ತಾಲೂಕಿನ ಚುಜ್ಜಲಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚುಜ್ಜಲಕ್ಯಾತನಹಳ್ಳಿ ನಿವಾಸಿಗಳಾದ ರವೀಶ ಬಿನ್ ಲೇಟ್ ನಿಂಗರಾಜು, ಮಹೇಶ ಬಿನ್ ಬಸವರಾಜು, ಸತೀಶ ಬಿನ್ ಮಲ್ಲೇಶ, ಸತೀಶ ಬಿನ್ ಕಾಳೇಗೌಡ, ಬಸವರಾಜು ಬಿನ್ ಲೇಟ್ ಸಣ್ಣಕಾಳಪ್ಪನ ದೇವರಾಜು, ಪವನ್ ಬಿನ್ ದೇವರಾಜು, ವಾಸು …
Read More »ಸೋಮವಾರದಿಂದ ಪ್ರವಾಸಿಗ ವೀಕ್ಷಣೆಗೆ ಮೈಸೂರು ಅರಮನೆ ಲಭ್ಯ……….
ಮೈಸೂರು: ಕೊರೊನಾ ಹಿನ್ನೆಲೆಯ ಲಾಕ್ಡೌನ್ 5.0 ಸಡಿಲಿಕೆಯಾಗಿದ್ದು, ಸೋಮವಾರದಿಂದ ದೇವಸ್ಥಾನ, ಮಸೀದಿ ಮತ್ತು ಚರ್ಚ್ ತೆರೆಯುತ್ತಿವೆ. ಇದೀಗ ಮೈಸೂರಿನ ಪ್ರಮುಖ ಪ್ರವಾಸಿ ಕೇಂದ್ರವಾದ ಅರಮನೆ ಪುನರಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಅಂದರೆ ನಾಳೆಯಿಂದ ವಿಶ್ವವಿಖ್ಯಾತ ಮೈಸೂರು ಅರಮನೆ ರೀ ಓಪನ್ ಆಗಲಿದೆ. ಸೋಮವಾರದಿಂದ ಪ್ರವಾಸಿಗ ವೀಕ್ಷಣೆಗೆ ಮೈಸೂರು ಅರಮನೆ ಲಭ್ಯವಾಗಲಿದೆ. ಬೆಳಗ್ಗೆ 10 ಗಂಟೆಯಿಂದ ಅರಮನೆಗೆ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಸಾಮಾಜಿಕ ಅಂತರ, ಮಾಸ್ಕ್ ಧರಿಸೋದು ಕಡ್ಡಾಯವಾಗಿದೆ. ಇನ್ನೂ 10 …
Read More »ರಾಜ್ಯ ಪೊಲೀಸ್ ಮಹಾನಿರ್ದೇಶಕ(DGP) ಪ್ರವೀಣ್ ಸೂದ್ಗೆ ಇದೀಗ ಕೊರೊನಾ ಭೀತಿ ಎದುರಾಗಿದೆ.
ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕ(DGP) ಪ್ರವೀಣ್ ಸೂದ್ಗೆ ಇದೀಗ ಕೊರೊನಾ ಭೀತಿ ಎದುರಾಗಿದೆ. ಬಳ್ಳಾರಿಯ ಪೊಲೀಸ್ ಸಿಬ್ಬಂದಿಗೆ ಶನಿವಾರ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದ್ದು, ಇದರಿಂದಾಗಿ ಪ್ರವೀಣ್ ಸೂದ್ ಅವರಿಗೂ ಕೊರೊನಾ ಭೀತಿ ಎದುರಾಗಿದೆ. ಜಿಲ್ಲೆಯ ಹೊಸಪೇಟೆಯ ಮೂವರು ಪೊಲೀಸರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಎರಡು ದಿನಗಳ ಹಿಂದೆ ಪ್ರವೀಣ್ ಸೂದ್ ಬಳ್ಳಾರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. 40ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಇವರ …
Read More »ಸ್ಯಾಂಡಲ್ವುಡ್ ನಟ ಚಿರಂಜೀವಿ ಸರ್ಜಾ ಅವರ ಅಕಾಲಿಕ ಮರಣಕ್ಕೆ ನಿಧನಕ್ಕೆ ನಟಿ ರಮ್ಯಾ ಸಂತಾಪ….
ಬೆಂಗಳೂರು: ಸ್ಯಾಂಡಲ್ವುಡ್ ನಟ ಚಿರಂಜೀವಿ ಸರ್ಜಾ ಅವರ ಅಕಾಲಿಕ ಮರಣಕ್ಕೆ ನಿಧನಕ್ಕೆ ನಟಿ ರಮ್ಯಾ ಸಂತಾಪ ಸೂಚಿಸಿದ್ದಾರೆ. ಬೆಂಗಳೂರಿನ ಅಪೊಲೋ ಆಸ್ಪತ್ರೆಯಲ್ಲಿ ಚಿರಂಜೀವಿ ಸರ್ಜಾ ಅವರು ಇಂದು ಹೃದಯಾಘತದಿಂದ ಸಾವನ್ನಪ್ಪಿದ್ದಾರೆ. ಈ ಸುದ್ದಿಯಿಂದ ಇಡೀ ಚಂದನವನಕ್ಕೆ ಸಿಡಿಲು ಬಡಿದಂತೆ ಆಗಿದೆ. 25ಕ್ಕೂ ಹೆಚ್ಚಿನ ಸಿನಿಮಾದಲ್ಲಿ ನಟಿಸಿ ಮುಂದೆ ಒಳ್ಳೆಯ ಸಿನಿಮಾ ಮಾಡಬೇಕು ಎಂದು ಕನಸು ಕಂಡಿದ್ದ ಚಿರು ಸಾವಿಗೆ ಹಲವಾರು ನಟರು ಸಂತಾಪ ಸೂಚಿಸಿದ್ದಾರೆ. ಚಿರಂಜೀವಿ ಸರ್ಜಾ ಅವರೊಂದಿಗಿನ ಫೋಟೋವನ್ನು …
Read More »