Breaking News

ಬೆಂಗಳೂರು: ಶಲವ್ ಮಾಕ್‍ಟೇಲ್-2 ಕಥೆ ಕೇಳಿ ನಾನು ಥ್ರಿಲ್ ಆದೇ ಎಂದು ಸಂಗೀತ ನಿರ್ದೇಕ ರಘು ದೀಕ್ಷಿತ್ ಅವರು ಹೇಳಿದ್ದಾರೆ.

ಬೆಂಗಳೂರು: ಶಲವ್ ಮಾಕ್‍ಟೇಲ್-2 ಕಥೆ ಕೇಳಿ ನಾನು ಥ್ರಿಲ್ ಆದೇ ಎಂದು ಸಂಗೀತ ನಿರ್ದೇಕ ರಘು ದೀಕ್ಷಿತ್ ಅವರು ಹೇಳಿದ್ದಾರೆ. ಲವ್ ಮಾಕ್‍ಟೇಲ್ 2020ರ ಜನವರಿಯಲ್ಲಿ ತೆರೆಕಂಡು ಸೂಪರ್ ಹಿಟ್ ಆಗಿತ್ತು. ಈ ಚಿತ್ರದ ಯಶಸ್ಸಿನ ಬೆನ್ನಲೇ ಚಿತ್ರದ ನಿರ್ದೇಶಕ ಮತ್ತು ನಾಯಕ ನಟ ಡಾರ್ಲಿಂಗ್ ಕೃಷ್ಣ ಅವರು ಲವ್ ಮಾಕ್‍ಟೇಲ್ ಸಿನಿಮಾದ ಸಿಕ್ವೇಲ್ ಮಾಡುವುದಾಗಿ ಹೇಳಿಕೊಂಡಿದ್ದರು. ಈಗ ಲಾಕ್‍ಡೌನ್ ಸಮಯದಲ್ಲಿ ಈ ಚಿತ್ರದ ಕಥೆಯನ್ನು ಕೃಷ್ಣ ರೆಡಿ ಮಾಡಿದ್ದಾರೆ …

Read More »

ಕಳೆದ ಎರಡೂವರೆ ತಿಂಗಳುಗಳಿಂದ ಮುಚ್ಚಿದ್ದ ಹೋಟೆಲ್ ತೆರೆಯುವಂತೆ ಸರ್ಕಾರ ಸೂಚನೆ

ಬೆಂಗಳೂರು: ಕೊರೊನಾ ವೈರಸ್ ನಿಂದ ಕಳೆದ ಎರಡೂವರೆ ತಿಂಗಳುಗಳಿಂದ ಮುಚ್ಚಿದ್ದ ಹೋಟೆಲ್ ತೆರೆಯುವಂತೆ ಸರ್ಕಾರ ಸೂಚನೆ ನೀಡಿದೆ. ಕೊರೊನಾ ಭೀತಿಯಿಂದ ಹೋಟೆಲ್‍ಗಳು ಮುಚ್ಚಿದ್ದವು. ಆದರೆ ಇದರ ನಡುವೆ ಪಾರ್ಸೆಲ್ ನೀಡುವುದಕ್ಕೆ ಅನುಮತಿ ನೀಡಲಾಗಿತ್ತು. ಆದರೆ ಈಗ ಹಂತ ಹಂತವಾಗಿ ಲಾಕ್‍ಡೌನ್ ಅನ್ನು ಸಡಿಲಿಕೆ ಮಾಡುತ್ತಿದ್ದು, ಹೋಟೆಲ್ ಓಪನ್ ಮಾಡಲು ಅನುಮತಿ ನೀಡಲಾಗಿದೆ. ಜೊತೆಗೆ ಕೆಲ ಮಾರ್ಗ ಸೂಚಿಯನ್ನು ಸೂಚಿಸಲಾಗಿದೆ ಮಾರ್ಗಸೂಚಿ ಏನು? ಹೋಟೆಲ್‍ಗಳಲ್ಲಿ ಜನದಟ್ಟಣೆ ನಿಯಂತ್ರಣಕ್ಕೆ ಸರಿಯಾದ ವ್ಯವಸ್ಥೆ ಮಾಡಬೇಕು …

Read More »

ರಾತ್ರಿ ವೇಳೆ ಸಾಕು ಪ್ರಾಣಿಗಳನ್ನ ಬೇಟೆಯಾಡ್ತಿದ್ದ ಚಿರತೆ ಸೆರೆ

ವಿಜಯಪುರ: ರಾತ್ರಿ ವೇಳೆ ಸಾಕು ಪ್ರಾಣಿಗಳನ್ನ ಬೇಟೆಯಾಡುವ ಮೂಲಕ ಜಿಲ್ಲೆಯ ಜನರ ನಿದ್ದೆ ಕೆಡಿಸಿದ್ದ ಚಿರತೆ ಕೊನೆಗೂ ಬೋನಿ ಬಿದ್ದಿದೆ. ಜಿಲ್ಲೆಯ ಬಬಲೇಶ್ವರ ತಾಲೂಕಿನ ದೇವರಗೆಣ್ಣೂರು ಗ್ರಾಮದ ಹೊರವಲಯದಲ್ಲಿ ಚಿರತೆ ಬಲೆಗೆ ಬಿದ್ದಿದೆ. ಕಳೆದ ಒಂದು ವಾರದಿಂದ ಬಬಲೇಶ್ವರ ತಾಲೂಕಿನ ಬಬಲಾದಿ, ದೇವರಗೆಣ್ಣೂರು, ಗುಣದಾಳ ಸೇರಿದಂತೆ ಸುತ್ತಮುತ್ತಲ ಹಳ್ಳಿಗಳಲ್ಲಿ ಈ ಚಿರತೆಯ ಹಾವಳಿ ಹೆಚ್ಚಾಗಿತ್ತು. ಅಷ್ಟೇ ಅಲ್ಲದೇ ರಾತ್ರಿ ಹೊತ್ತು ಎಮ್ಮೆ, ಮೇಕೆ, ಸಾಕು ಪ್ರಾಣಿಗಳ ಬೇಟೆಯಾಡುವ ಮೂಲಕ ಜನರ …

Read More »

ಕಂಟೈನ್ಮೆಂಟ್ ಝೋನ್‍ಗಳನ್ನ ಹೊರತುಪಡಿಸಿ ಬೇರೆಡೆ ಶಾಪಿಂಗ್ ಮಾಲ್‍ಗಳನ್ನು ಓಪನ್ ಮಾಡಲು ಸರ್ಕಾರ ನಿರ್ಧಾರ ಮಾಡಿದೆ.

ಬೆಂಗಳೂರು: ಕಂಟೈನ್ಮೆಂಟ್ ಝೋನ್‍ಗಳನ್ನ ಹೊರತುಪಡಿಸಿ ಬೇರೆಡೆ ಶಾಪಿಂಗ್ ಮಾಲ್‍ಗಳನ್ನು ಓಪನ್ ಮಾಡಲು ಸರ್ಕಾರ ನಿರ್ಧಾರ ಮಾಡಿದೆ. ಕೊರೊನಾ ಭೀತಿಯಿಂದ ಕಳೆದ ಮೂರು ತಿಂಗಳಿಂದ ಶಾಪಿಂಗ್ ಮಾಲ್‍ಗಳನ್ನು ಕ್ಲೋಸ್ ಮಾಡಲಾಗಿದೆ. ದೇಶದಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಿದ್ದರೂ ಕೆಲ ಸಡಿಲಿಕೆಗಳನ್ನು ಮಾಡಲಾಗುತ್ತಿದೆ. ಇದರ ನಡುವೆ ಈಗ ಕಂಟೈನ್ಮೆಂಟ್ ಝೋನ್‍ಗಳಲ್ಲದೇ ಇರುವಂತಹ ಪ್ರದೇಶಗಳಲ್ಲಿನ ಶಾಪಿಂಗ್ ಮಾಲ್‍ಗಳನ್ನು ಓಪನ್ ಮಾಡಲು ಸರ್ಕಾರ ತೀರ್ಮಾನ ಮಾಡಿದೆ.   ಈ ಹಿಂದೆಯೇ ಜೂನ್ 8ರಿಂದ ಮಾಲ್‍ಗಳನ್ನು ಓಪನ್ ಮಾಡಲಾಗುವುದು …

Read More »

ತಬ್ಲಿಘಿ ಜಮಾತ್: 2,200 ವಿದೇಶಿಗರಿಗೆ 10 ವರ್ಷ ನಿಷೇಧ ವಿಧಿಸಿದ ಕೇಂದ್ರ ಸರ್ಕಾರ

ನವದೆಹಲಿ: ದೆಹಲಿಯ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ 2200 ಮಂದಿ ವಿದೇಶಿಯರಿಗೆ ಕೇಂದ್ರ ಸರ್ಕಾರ 10 ವರ್ಷಗಳ ನಿಷೇಧ ವಿಧಿಸಿದೆ. ಭಾರತದಲ್ಲಿ ಕೊರೊನಾ ಪ್ರಕರಣ ಆರಂಭಿಕವಾಗಿ ವರದಿಯಾಗುತ್ತಿದ್ದ ಸಂದರ್ಭದಲ್ಲಿ ತಬ್ಲಿಘಿ ಜಮಾತ್ ಧಾರ್ಮಿಕ ಸಭೆ ಇಡೀ ದೇಶಕ್ಕೆ ಶಾಕ್ ನೀಡಿತ್ತು. ದೇಶದ ಹಲವರು ರಾಜ್ಯಗಳಿಂದ ಆಗಮಿಸಿದ್ದ ಜಮಾತ್ ಸದಸ್ಯರಿಂದ ಸೋಂಕು ಹೆಚ್ಚಾಗಿ ಹರಡಿತ್ತು. ಭಾರತ ಮಾತ್ರವಲ್ಲದೇ ವಿದೇಶದಿಂದ ಆಗಮಿಸಿದ್ದ ಹಲವು ಪ್ರವಾಸಿಗರು ಕೂಡ ಸಭೆಯಲ್ಲಿ ಭಾಗಿಯಾಗಿದ್ದ ಮಾಹಿತಿ ಆ ಬಳಿಕ …

Read More »

ರಾತ್ರಿ ಬಸ್, ಕ್ಯಾಬ್, ಆಟೋ ಸಂಚಾರಕ್ಕೆ ಅನುಮತಿ,,,,,,,,,,,

ಬೆಂಗಳೂರು: ಇನ್ನು ಮುಂದೆ ರಾಜ್ಯದಲ್ಲಿ ಬಸ್, ಕ್ಯಾಬ್ ಮೂಲಕ ರಾತ್ರಿಯೂ ಸಂಚರಿಸಬಹುದು. ಕೋವಿಡ್ 19 ಲಾಕ್‍ಡೌನ್ ವೇಳೆ ಹೇರಲಾಗಿದ್ದ ರಾತ್ರಿಯ ಕರ್ಫ್ಯೂ ನಿರ್ಬಂಧವನ್ನು ಸಡಿಲಿಸಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಬಸ್, ಟ್ಯಾಕ್ಸಿಗಳಲ್ಲಿ ಕಂಟೈನ್ಮೆಂಟ್ ವಲಯ ಹೊರತು ಪಡಿಸಿ ಉಳಿದ ಕಡೆ ಸಂಚರಿಸಬಹುದು. ಪ್ರಯಾಣಿಕರು ಹೊಂದಿರುವಂತಹ ಬಸ್ ಟಿಕೆಟ್ ಆಧಾರದ ಮೇಲೆ ಬಸ್ ನಿಲ್ದಾಣಗಳಿಗೆ ಹೋಗಲು ಮತ್ತು ಬಸ್ ನಿಲ್ದಾಣದಿಂದ ಮನೆಗಳಿಗೆ …

Read More »

ಧಾರ್ಮಿಕ ಕ್ಷೇತ್ರಗಳಿಗೆ ಮಾರ್ಗಸೂಚಿ ಪ್ರಕಟಿಸಿದ ಕೇಂದ್ರ ಸರ್ಕಾರ……………..

ನವದೆಹಲಿ: ಕೇಂದ್ರ ಸರ್ಕಾರ ಎಲ್ಲಾ ಧಾರ್ಮಿಕ ಕ್ಷೇತ್ರಗಳಿಗೆ ಮಾರ್ಗಸೂಚಿಯನ್ನು ಪ್ರಕಟಿಸಿದ್ದು, ಕಂಟೈನ್ಮೆಂಟ್ ಝೋನ್‍ಗಳಲ್ಲಿ ಹೊರತುಪಡಿಸಿ ಉಳಿದೆಲ್ಲಾ ಧಾರ್ಮಿಕ ಸ್ಥಳಗಳನ್ನು ತೆರೆಯಲು ಅನುಮತಿ ನೀಡಿದೆ. ಜೂನ್ 8ರಿಂದ ಮಂದಿರ, ಮಸೀದಿ, ಚರ್ಚ್ ತೆರೆಯಲಿದೆ. ಕೇಂದ್ರದ ಮಾರ್ಗಸೂಚಿಯಂತೆ ಧಾರ್ಮಿಕ ಕ್ಷೇತಗಳಲ್ಲಿ ಪ್ರಸಾದ, ತೀರ್ಥ ನೀಡುವಂತಿಲ್ಲ ಎಂದು ತಿಳಿಸಿದ್ದು, 65 ವರ್ಷ ಮೇಲ್ಪಟ್ಟ ಹಾಗೂ 10 ವರ್ಷದೊಳಗಿನ ಮಕ್ಕಳನ್ನು ಧಾರ್ಮಿಕ ಕೇಂದ್ರಗಳಿಗೆ ಪ್ರವೇಶ ನಿಷೇಧ ಮಾಡಲಾಗಿದೆ. ಕಡ್ಡಾಯವಾಗಿ ಆರು ಅಡಿ ಅಂತರ ಕಾಯ್ದುಕೊಳ್ಳಬೇಕು. ಫೇಸ್ …

Read More »

ಹುಬ್ಬಳ್ಳಿ ರೈಲ್ವೆ ನಿಲ್ದಾಣ ಸದ್ಯದಲ್ಲೇ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್ ಫಾರ್ಮ್ ಹೊಂದಿರುವ ಹೆಗ್ಗಳಿಕೆಗೆ ಪಾತ್ರವಾಗಲಿದೆ.

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿ ರೈಲ್ವೆ ನಿಲ್ದಾಣ ಸದ್ಯದಲ್ಲೇ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್ ಫಾರ್ಮ್ ಹೊಂದಿರುವ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಈಗಿರುವ ಒಂದನೇ ಪ್ಲಾಟ್ ಫಾರ್ಮ್ 550 ಮೀಟರ್ ಉದ್ದವಿದ್ದು, ಅದನ್ನು 1,400 ಮೀಟರ್‍ಗೆ ಹೆಚ್ಚಿಸಲಾಗುತ್ತಿದ್ದು, ಹತ್ತು ಮೀಟರ್ ಅಗಲವಿರುತ್ತದೆ. ಈಗಿನ ತಪಾಸಣಾ ಕ್ಯಾರೇಜ್ ಮಾರ್ಗವನ್ನು ಪೂರ್ಣ ಪ್ಲಾಟ್ ಫಾರ್ಮ್ ಆಗಿ ಪರಿವರ್ತಿಸಲಾಗುತ್ತಿದೆ. ಈಗಾಗಲೇ ಕೆಲಸ ಆರಂಭವಾಗಿದ್ದು, ಈ ವರ್ಷದ ಅಂತ್ಯದ ವೇಳೆಗೆ ಕಾಮಗಾರಿ …

Read More »

ಗೋಕಾಕ: ಕೊರೋನಾ ಶಂಕೆ ಹಿನ್ನೆಲೆ ಇಲ್ಲಿನ ಲೋಕೊಪಯೋಗಿ ಕಚೇರಿ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಕ್ವಾರಂಟೈನ್ ಮಾಡಲಾಗಿದೆ.

ಗೋಕಾಕ: ಕೊರೋನಾ ಶಂಕೆ ಹಿನ್ನೆಲೆ ಇಲ್ಲಿನ ಲೋಕೊಪಯೋಗಿ ಕಚೇರಿ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಕ್ವಾರಂಟೈನ್ ಮಾಡಲಾಗಿದೆ. ಸುಮಾರು 14 ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಈಗಾಗಲೇ ಲೋಕೊಪಯೋಗಿ ಕಚೇರಿಯನ್ನು ಸಿಲ್ ಡೌನ್ ಮಾಡಲಾಗಿದ್ದು ಕೊರೋನಾ ಶಂಕೆವಿರುವ ಅಧಿಕಾರಿ ಮತ್ತು ಸಿಬ್ಬಂದಿಗಳ ಮೇಲೆ ತೀವ್ರ ನಿಗಾಃ ಇರಿಸಲಾಗಿದೆ.   ಲೊಕೋಪಯೋಗಿ ಇಲಾಖೆಯ ಎಸ್‌ಡಿಎ ಕಲ್ಲೊಳ್ಳಿ ಗ್ರಾಮದ ಸೋಂಕಿತನ ಸಂಪರ್ಕಕ್ಕೆ ಬಂದಿದ್ದಾನೆ. ಮುಂಬೈನಿಂದ ಬಂದ …

Read More »

ಶ್ರೀ ಮಹಾಲಕ್ಷ್ಮೀ ಸೋಸೈಟಿಯಿಂದ ಆಶಾ ಕಾರ್ಯಕರ್ತೆಯರಿಗೆ ಗೌರವ ಧನ

ಮೂಡಲಗಿ:-  ಕೊರೋನಾ ಲಾಕ್‍ಡೌನ್ ಸಮಯದಲ್ಲಿ ತಮ್ಮ ಜೀವ ಪಣಕ್ಕಿಟ್ಟು ವಾರಿಯರ್ಸಗಳಾಗಿ ಕಾರ್ಯ ನಿರ್ವಹಿಸಿದ ಆಶಾ ಕಾರ್ಯಕರ್ತೆಯರನ್ನು ಸ್ಥಳೀಯ ಶ್ರೀ ಮಹಾಲಕ್ಷ್ಮೀ ಕೋ-ಆಪ್ ಕ್ರೆಡಿಟ್ ಸೊಸಾಯಿಟಿ ವತಿಯಿಂದ ಮೂರು ಸಾವಿರ ಗೌರವ ಧನ ನೀಡಿ ಗೌರವಿಸಲಾಯಿತು. ಬ್ಯಾಂಕ್ ಸಭಾ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಆಶಾ ಕಾರ್ಯಕರ್ತೆಯರಾದ ಇಂದೂಮತಿ ರಾಜನಾಳ,ಮಹಾದೇವಿ ಹಣಬರ,ಸವಿತಾ ಪಾಲಬಾಂವಿ,ವಿಜಯಲಕ್ಷ್ಮೀ ರೇಳೆಕರ ಅವರನ್ನು ಸೊಸಾಯಿಟಿ ವತಿಯಿಂದ ಗೌರವ ಧನದ ಚೆಕ್ಕು ನೀಡಿ ಗೌರವಿಸಿದರು. ಸೊಸಾಯಿಟಿ ಅಧ್ಯಕ್ಷ ಎಸ್.ಆರ್.ಖಾನಟ್ಟಿ, ಉಪಾಧ್ಯಕ್ಷ …

Read More »