ದೇಶದೆಲ್ಲೆಡೆ ಇಂದು ನಮ್ಮನ್ನು ಕಾಯುತ್ತಿರುವ ವೈದ್ಯರಿಗಾಗಿ ಚಪ್ಪಾಳೆ

: ದೇಶದೆಲ್ಲೆಡೆ ಇಂದು ನಮ್ಮನ್ನು ಕಾಯುತ್ತಿರುವ ವೈದ್ಯರಿಗಾಗಿ ಚಪ್ಪಾಳೆ ತಟ್ಟಿ ಅವರಿಗೆ ಪ್ರೋತ್ಸಾಹದ ಮಹಾಮಳೆಯೇ ಸುರಿದಿದೆ. ಇಂದು ಸಂಜೆ ಐದು ಗಂಟೆಗೆ ಸರಿಯಾಗಿ ದೇಶದಾದ್ಯಂತ ಜನರು ಮಹಡಿ ಹಾಗೂ ರಸ್ತೆಯಲ್ಲಿ ನಿಂತು ನಮ್ಮನ್ನು ಕಾಯುತ್ತಿರುವ ವೈದ್ಯರು ಹಾಗೂ ನಮ್ಮನ್ನು ಸುರಕ್ಷಿತವಾಗಿ ಡುತ್ತಿರುವ ಪೊಲೀಸರು ಹಾಗೂ ವೈದ್ಯಕೀಯ ಸಿಬ್ಬಂದಿಗಳು ಪತ್ರಕರ್ತರಿಗೆ ಅಭಿಮಾನದ ಹೊಳೆಯನ್ನೇ ಹರಿಸಿ ಚಪ್ಪಾಳೆ ತಟ್ಟಿ, ಜಾಗತ ಬಾರಿಸಿ, ಶಂಖ ಊದಿ, ತಟ್ಟೆ ಚಮಚ ಗಳಿಂದ ಸಡ್ಡು ಮಾಡುತ್ತಾ ತಮ್ಮ …

Read More »

ಹೈದರಾಬಾದ್:ಸತತವಾಗಿ ಸೆಕ್ಸ್ ಮಾಡಿದರೆ ಕೊರೊನಾ ವೈರಸ್ ತಡೆಯಬಹುದು ಎಂದು ಬರೆದಕೊಂಡಿದ್ದಾರೆ. ಶ್ರೀರೆಡ್ಡಿ

; ಹೈದರಾಬಾದ್: ಟಾಲಿವುಡ್ ನಟಿ ಶ್ರೀ ರೆಡ್ಡಿ ಹಾಗೂ ವಿವಾದಗಳಿಗೂ ಎಲ್ಲಿದ ನಂಟು. ದೇಶಾದ್ಯಂತ ನಟ-ನಟಿಯರು, ಸೆಲೆಬ್ರಿಟಿಗಳು ಮಾರಣಾಂತಿಕ ಕೊರೊನಾ ವೈರಸ್ ಬಗ್ಗೆ ಜನ ಜಾಗೃತಿ ಮೂದಿಸುತ್ತಿದ್ದರೆ ನಟಿ ಶ್ರೀ ರೆಡ್ಡಿ ಕೊರೊನಾ ತಡೆಗೆ ವಿವಾದಾತ್ಮಕ ಸಲಹೆಯೊಂದನ್ನು ನೀಡಿದ್ದಾಳೆ ಶ್ರೀರೆಡ್ಡಿ ತಮ್ಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ವೊಂದನ್ನು ಮಾಡಿದ್ದು, ಸತತವಾಗಿ ಸೆಕ್ಸ್ ಮಾಡಿದರೆ ಕೊರೊನಾ ವೈರಸ್ ತಡೆಯಬಹುದು ಎಂದು ಬರೆದಕೊಂಡಿದ್ದಾರೆ. ಶ್ರೀರೆಡ್ಡಿ ಅವರ ಈ ಪೋಸ್ಟ್ ನೋಡಿದ ನೆಟ್ಟಿಗರು ಹಿಗ್ಗಾಮುಗ್ಗಾ ಟ್ರೋಲ್ …

Read More »

ಇಂದು ದೇಶಾದ್ಯಂತ ಜನತಾ ಕರ್ಫ್ಯೂ, ಎಲ್ಲೆಲ್ಲಿ ಏನೇನಾಯ್ತು..? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ಮಹಾ ಮಾರಿ ಕೊರೋನಾ ಸೋಂಕು ಹಬ್ಬವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಕರೆಕೊಟ್ಟಿದ್ದ ಜನತಾ ಕಪ್ರ್ಯೂ ( ಸ್ವಯಂ ನಿರ್ಬಂಧ) ಗೆ ರಾಜ್ಯದಲ್ಲೆಡೆ ನಿರೀಕ್ಷೆಗೂ ಮೀರಿದ ಬೆಂಬಲ ವ್ಯಕ್ಯವಾಗಿದೆ. ಇಂದು ಬೆಳಗಿನಿಂದಲೇ ಸಾರ್ವಜನಿಕ ಸ್ಥಳಗಳಲ್ಲಿ ಜನಸಂಚಾರವಿಲ್ಲದಂತಾಗಿದೆ. ಜನತಾ ಕರ್ಫ್ಯೂಗೆ ರಾಜ್ಯಾದ್ಯಂತ ಬೆಂಬಲ ವ್ಯಕ್ತವಾಗಿದೆ. ರಾಜ್ಯದಲ್ಲಿ ಜನತಾ ಕರ್ಫ್ಯೂಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಎಲ್ಲಾ ಅಂಗಡಿ ಮುಂಗಟ್ಟು ಬಂದ್ ಮಾಡಿದ್ದಾರೆ. ಬೆಳಗ್ಗೆ 7 …

Read More »

ಮಾರ್ಚ್ 31ರವರೆಗೆ ಸಂಪೂರ್ಣ ಲಾಕ್ ಡೌನ್ ಆಗಲಿವೆ. ಬೆಳಗಾವಿ ಸೇರಿದಂತೆ 9 ಜಿಲ್ಲೆಗಳು..

ದೇಶಾದ್ಯಂತ ಮಹಾಮಾರಿ ಕೊರೊನಾ ವೈರಸ್ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಈ ನಡುವೆ ರಾಜ್ಯದಲ್ಲೂ ದಿನದಿಂದ ದಿನಕ್ಕೆ ಸೋಂಕು ಹೆಚ್ಚುತ್ತಿರುವುದರಿಂದ ಕೇಂದ್ರದ ಸೂಚನೆ ಮೇರೆ ಕರ್ನಾಟಕದ 9 ಜಿಲ್ಲೆಗಳು ಮಾರ್ಚ್ 31ರವರೆಗೆ ಸಂಪೂರ್ಣ ಲಾಕ್ ಡೌನ್ ಆಗಲಿವೆ. ರಾಜ್ಯಾದ್ಯಂತ ಕೊರೊನಾ ವೈರಸ್ ಭೀತಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ನಾಳೆಯಿಂದ ಮಾರ್ಚ್ 31ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮೈಸೂರು, ಕೊಡಗು, ಮಂಗಳೂರು, ಧಾರವಾಡ, ಕಲಬುರಗಿ …

Read More »

ಕೊರೋನಾ: ಲಸಿಕೆ ಸಂಶೋಧನೆ ಯಶಸ್ವಿ ಹಂತ ತಲುಪಿದೆ,ಶುಭ ಸುದ್ದಿ ಪ್ರಕಟಿಸಿದ ಡೊನಾಲ್ಡ್ ಟ್ರಂಪ್

ಕೊರೋನಾ: ಲಸಿಕೆ ಸಂಶೋಧನೆ ಯಶಸ್ವಿ ಹಂತ ತಲುಪಿದೆ,ಶುಭ ಸುದ್ದಿ ಪ್ರಕಟಿಸಿದ ಡೊನಾಲ್ಡ್ ಟ್ರಂಪ್ ವಾಷಿಂಗ್ಟನ್: ಜಗತ್ತಿನ ಎಲ್ಲ ದೇಶಗಳು ಭಯದಿಂದ ಬೊಬ್ಬೆ ಹೊಡೆಯುವಂತೆ ಮಾಡಿರುವ ಕೊರೊನಾ ವೈರಸ್ ವಿರುದ್ಧ ಹೋರಾಡಲು ವಿಶ್ವದ ಎಲ್ಲ ದೇಶಗಳ ಮುಖ್ಯಸ್ಥರು ಕೈಜೋಡಿಸುತ್ತಿದ್ದಾರೆ. ಕೊರೊನಾ ವೈರಸ್ ಮಹಾಮಾರಿಗೆ ಔಷಧಿ ಕಂಡುಹಿಡಿಯುವ ಪ್ರಯತ್ನ ಮುಂದುವರಿಸಿದ್ದಾರೆ. ಈ ನಿಟ್ಟಿನಲ್ಲಿ ಜಗತ್ತಿನ ಜನರು ನೆಮ್ಮದಿಯ ನಿಟ್ಟುಸಿರುವ ಬಿಡುವಂತಹ ಸುದ್ದಿಯೊಂದನ್ನು ಅಮೆರಿಕಾ ನೀಡಿದೆಕೊರೊನಾ ವೈರಸ್ ಗೆ ಪ್ರತಿರೋಧ ಒಡ್ಡುವಂತಹ ಲಸಿಕೆಯೊಂದರ ಸಂಶೋಧನಾ …

Read More »

; ಬೆಂಗಳೂರು: ವಿದೇಶಗಳಿಂದ ವಾಪಸ್ ಆಗುತ್ತಿರುವವರಿಂದ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ

; ಬೆಂಗಳೂರು: ವಿದೇಶಗಳಿಂದ ವಾಪಸ್ ಆಗುತ್ತಿರುವವರಿಂದ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಈ ನಡುವೆ ದುಬೈನಿಂದ ಇಂದು 195 ಕನ್ನಡಿಗರನ್ನು ರಾಜ್ಯಕ್ಕೆ ಕರೆತರಲಾಗಿದ್ದು, ಅವರಲ್ಲಿ 6 ಜನರಲ್ಲಿ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ ವಿಶೇಷ ವಿಮಾನದ ಮೂಲಕ ದುಬೈನಲ್ಲಿರುವ 195 ಕನ್ನಡಿಗರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆತರಲಾಗಿದೆ. ಇಂದು ಬೆಳಗ್ಗೆ 195 ಜನರು ವಿಮಾನ ನಿಲ್ದಾಣ ತಲುಪಿದ್ದಾರೆ. ಥರ್ಮಲ್ ಸ್ಕ್ರೀನಿಂಗ್ ವೇಳೆ ಅವರಲ್ಲಿ 6 ಜನರಿಗೆ ಕೊರೋನಾ ಲಕ್ಷಣಗಳು …

Read More »

ನಾಳೆ ರಾಜ್ಯಾದ್ಯಂತ ಸಾರಿಗೆ ಸೇವೆ ಬಂದ್ ನಾ

ನಾಳೆ ರಾಜ್ಯಾದ್ಯಂತ ಸಾರಿಗೆ ಸೇವೆ ಬಂದ್ ನಾಳೆಯಿಂದ ಮಾರ್ಚ್‌ 31ರವರೆಗೆ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮಂಗಳೂರು ಕಲಬುರ್ಗಿ ಮೈಸೂರು ಧಾರವಾಡ ಚಿಕ್ಕಬಳ್ಳಾಪುರ ಕೊಡಗು ಮತ್ತು ಬೆಳಗಾವಿ ಅಗತ್ಯ ಸೇವೆಗಳು ಹೊರತುಪಡಿಸಿ ವಾಣಿಜ್ಯ ಚಟುವಟಿಕೆಗಳು ಲಾಕ್‌ ಡೌನ್

Read More »

ಕೋವಿಡ್ 19 ತಡೆಗೆ ಸಿಎಂ ತುರ್ತು ಸಭೆ: ಮಹತ್ವದ ನಿರ್ಣಯಗಳನ್ನು ಕೈಗೊಂಡ ಬಿಎಸ್‍ವೈ

ಬೆಂಗಳೂರು: ಇಂದು ಬೆಳಗ್ಗೆ 6 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕೋವಿಡ್ 19 ಕುರಿತಂತೆ ಖ್ಯಾತ ವೈದ್ಯ ಡಾ. ದೇವಿ ಶೆಟ್ಟಿ ಹಾಗೂ ಟಾಸ್ಕ್ ಫೋರ್ಸ್ ನ ಸಚಿವರೊಂದಿಗೆ ತುರ್ತು ಸಭೆ ನಡೆಸಿದರು. ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರು ಸಹ ಭಾಗವಹಿಸಿದ್ದರು. ಕೊರೊನಾ ನಿಯಂತ್ರಣಕ್ಕೆ ತರಲು ಈ ತುರ್ತು ಸಭೆಯಲ್ಲಿ ಹಲವು …

Read More »

ಜನತಾ ಕರ್ಫ್ಯೂ ವಿರೋಧಿಸಿ ಮನೆ ಹೊರಗೆ ಕೂತ ವಾಟಾಳ್

ಬೆಂಗಳೂರು: ಇಡೀ ವಿಶ್ವವೇ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸಕ್ಕೆ ಆತಂಕಕ್ಕೊಳಗಾಗಿದೆ. ಇತ್ತ ಭಾರತದಲ್ಲೂ ಹರಡುತ್ತಿರುವ ಕೊರೊನಾ ವೈರಸ್ ಸೋಂಕಿಗೆ ಕಡಿವಾಣ ದೇಶಾದ್ಯಂತ ‘ಜತನಾ ಕರ್ಫ್ಯೂ’ ಜಾರಿಯಾಗಿದೆ. ಇದಕ್ಕೇ ರಾಜ್ಯದ ಜನತೆ ಕೂಡ ಸಾಥ್ ಕೊಟ್ಟಿದ್ದಾರೆ. ಆದ್ರೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಮಾತ್ರ ವಿರೋಧ ವ್ಯಕ್ತಪಡಿಸಿದ್ದಾರೆ ತಮ್ಮ ಮನೆ ಗೇಟ್ ಮುಂದೆ ಖುರ್ಚಿ ಹಾಕಿಕೊಂಡು ಕುಳಿತು, ನಾನು ಮನೆ ಒಳಗೆ ಇರಲ್ಲ ಹೊರಗೆ ಇರ್ತಿನಿ ಎಂದು ಮುಖಕ್ಕೆ ಮಾಸ್ಕ್ ಧರಿಸಿ …

Read More »

ಕುಂದಾ ನಗರಿಯಲ್ಲಿ ಜನತಾ ಕರ್ಫ್ಯೂ ಗೆ ಬೆಂಬಲಿಸಿದ ಜನ್.

ಬೆಳಗಾವಿ: ದಿನನಿತ್ಯ ಜನಜಂಗುಳಿಯಿಂದ ಬಣಗುಡುತ್ತಿದ್ದ ಕುಂದಾನಗರಿ ಜನತಾ ಕರ್ಫ್ಯೂ ಜಾರಿ ಹಿನ್ನೆಲೆ ಭಾನುವಾರ ಸಂಪೂರ್ಣ ಸ್ಥಬ್ದವಾದ ದೃಶ್ಯ ಕಂಡು ಬಂದಿತು. . ನಗರದ ಪ್ರಮುಖ ಬೀದಿಗಳು ಜನರಿಲ್ಲದೆ ಶಾಂತವಾಗಿತ್ತು. ಬಸ್ ಸಂಚಾರ, ಅಟೋ, ಖಾಸಗಿ ವಾಹನ ಸಂಚಾರ ಸಂಪೂರ್ಣ ಸ್ಥಬ್ದವಾಗಿತ್ತು. ಪ್ರಯಾಣಿಕರಿಲ್ಲದೇ ಕೇಂದ್ರ ಬಸ್ ನಿಲ್ದಾಣ ಬಿಕೋ ಎನ್ನುತ್ತಿತ್ತು. ಇನ್ನು ದಿನನಿತ್ಯದ ಅಂಗಡಿ ಮುಗಟ್ಟು, ಹೊಟೇಲ್, ಬೀದಿ ಬದಿ ವ್ಯಾಪಾರಸ್ಥರು ಜನತಾ ಕರ್ಫ್ಯೂಗೆ ಬೆಂಬಲಿಸಿ ಅಂಗಡಿಗಳ ಬಾಗಿಲು ಹಾಕಿದ ದೃಶ್ಯ …

Read More »