ಬೆಂಗಳೂರು: ಇದೇ ಡಿಸೆಂಬರ್ 21ರಂದು ರಾಮಾಚಾರಿ ಅಭಿಮಾನಿಗಳಿಗೆ ರಾಕಿಂಗ್ ನ್ಯೂಸ್ ಕೊಡಲು ಡೈರೆಕ್ಟರ್ ಪ್ರಶಾಂತ್ ನೀಲ್ ನಿರ್ಧರಿಸಿದ್ದಾರೆ. ಯೆಸ್ ಈ ಕುರಿತು ಪೋಸ್ಸ್ ಮಾಡಿರುವ ಪ್ರಶಾಂತ್ ನೀಲ್ ಡಿಸೆಂಬರ್ 21, 2020, ಬೆಳಗ್ಗೆ 10.08 ನಿಮಿಷಕ್ಕಾಗಿ ಕಾಯ್ತಿರಿ ಎಂದು ಹೇಳಿದ್ದಾರೆ. ಕೆಜಿಎಫ್ ಚಾಪ್ಟರ್ -1 ತೆರೆ ಕಂಡು ಡಿಸೆಂಬರ್ 21ಕ್ಕೆ ಮೂರು ವರ್ಷವಾಗಲಿದೆ. ಅಂದುಕೊಂಡಂತೆ ಆಗಿದ್ರೆ ಕೆಜಿಎಫ್ ಇಡೀ ದೇಶದಾದ್ಯಂತ ಅಬ್ಬರಿಸುತ್ತಿತ್ತು. ಕೊರೊನಾದಿಂದ ಶೂಟಿಂಗ್ ಸ್ಥಗಿತಗೊಂಡ ಹಿನ್ನೆಲೆ ಸಿನಿಮಾ ರಿಲೀಸ್ …
Read More »ಗರ್ಭಿಣಿಯನ್ನು 7 ಕಿಲೋ ಮೀಟರ್ ವೆರೆಗೆ ಸ್ವಯಂ ಸೇವಕರು ಹೊತ್ತುಕೊಂಡು ಹೋಗಿ, ಅಂಬುಲೆನ್ಸ್ ಗೆ ತಲುಪಿಸಿರುವ ಘಟನೆ
ಹೈದರಾಬಾದ್: ಹೆರಿಗೆ ನೋವಿನಿಂದ ಬಳಲುತ್ತಿರುವ ಗರ್ಭಿಣಿಯನ್ನು 7 ಕಿಲೋ ಮೀಟರ್ ವೆರೆಗೆ ಸ್ವಯಂ ಸೇವಕರು ಹೊತ್ತುಕೊಂಡು ಹೋಗಿ, ಅಂಬುಲೆನ್ಸ್ ಗೆ ತಲುಪಿಸಿರುವ ಘಟನೆ ಆಂಧ್ರ ಪ್ರದೇಶದ ವಿಜಯನಗರಂ ಜಿಲ್ಲೆಯ ಬೊಂಡಪಲ್ಲಿ ಪ್ರದೇಶದಲ್ಲಿ ನಡೆದಿದೆ. ಬುಡಕಟ್ಟು ಸಮುದಾಯದ ತುಂಬು ಗರ್ಭಿಣಿಯೊಬ್ಬರಿಗೆ ನಿನ್ನೆ ಸಂಜೆ ಸುಮಾರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಕೂಡಲೇ ಮಹಿಳೆಯ ಪತಿ ಕಾಮೇಶ್ 108 ಗೆ ಕರೆಮಾಡಿದ್ದಾರೆ. ಆದರೆ ಇವರು ಇರುವಲ್ಲಿಗೆ ಅಂಬುಲೆನ್ಸ್ ಬರಲು ಸರಿಯಾದ ಮಾರ್ಗ ಇರಲಿಲ್ಲ. ನಂತರ …
Read More »ಗೋಕಾಕದ ಕೆ,ಎಲ್,ಇ,ಆಂಗ್ಲ ಮಾದ್ಯಮ ಶಾಲಾ ಆವರಣದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಬೆಳಗಾವಿ ಜಿಲ್ಲಾ ಘಟಕ
ಗೋಕಾಕದ ಕೆ,ಎಲ್,ಇ,ಆಂಗ್ಲ ಮಾದ್ಯಮ ಶಾಲಾ ಆವರಣದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಬೆಳಗಾವಿ ಜಿಲ್ಲಾ ಘಟಕ ಮತ್ತು ಗೋಕಾಕ ತಾಲೂಕಾ ಘಟಕದ ಸಂಯುಕ್ತ ಆಶ್ರಯದಲ್ಲಿ ಎಸ್,ಎಸ್,ಎಲ್,ಸಿ, ಮತ್ತು ಪಿ,ಯು,ಸಿ,ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವೀರಶೈವ ಲಿಂಗಾಯತ ರಾಷ್ಟ್ರಿಯ ಉಪಾದಕ್ಷರಾದ ಪ್ರಭಾಕರ ಕೊರೆ ಮಾತನಾಡಿ,ನೂರು ವರ್ಷದಲ್ಲಿ ಶಿಕ್ಷಣ ವಂಚಿತರಾದವರು ಇವತ್ತು ಪ್ರತಿ ಹಳ್ಳಿ ಹಳ್ಳಿಯಲ್ಲೂ ಸಾವಿರಾರು ವಿದ್ಯಾರ್ಥಿಗಳಿಗೆ ಬೇದ ,ವರ್ಣ ಇಲ್ಲದೆ ಪ್ರತಿ ಸಮಾಜದವರಿಗೆ ಕೆ,ಎಲ್,ಇ,ಶಿಕ್ಷಣ ಸಂಸ್ಥೆ ಶಿಕ್ಷಣ …
Read More »ಜನೆವರಿ 6ರಿಂದ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ
ಬೆಂಗಳೂರು – ಕೊರೋನಾ ಹಿನ್ನೆಲೆಯಲ್ಲಿ ಸ್ಥಗಿತವಾಗಿದ್ದ ಶಾಲೆಗಳನ್ನು ಆರಂಭಿಸುವ ಕುರಿತಂತೆ ರಾಜ್ಯ ಸರಕಾರ ಇಂದು ಪ್ರಮುಖ ನಿರ್ಧಾರ ತೆಗೆದುಕೊಂಡಿದೆ. ಜನೆವರಿ 6ರಿಂದ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಹಾಗೆಯೇ 6ರಿಂದ 9ನೇ ತರಗತಿಯವರೆಗೆ ವಿದ್ಯಾಗಮ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಶಿಕ್ಷಣ ಸಚಿವ ಸುರೇಶ ಕುಮಾರ ಸಭೆಯ ನಂತರ ಈ ಕುರಿತು ಮಾಹಿತಿ ನೀಡಿದರು. ತರಗತಿಗಳ ಅವಧಿ ಮತ್ತಿತರ ವಿಷಯಗಳ …
Read More »ಗೋವಾದಲ್ಲಿ ನಕಾರಾತ್ಮಕ ಅಭಿಪ್ರಾಯ ಹೊಂದಿದವರಿಗೆ ಮತ್ತು ದೇಶ ವಿರೋಧಿ ಶಕ್ತಿಗಳಿಗೆ ಜಾಗ ಇಲ್ಲ: ಪ್ರಮೋದ್ ಸಾವಂತ್
ಪಣಜಿ,ಡಿ.10-ಗೋವಾದಲ್ಲಿ ನಕಾರಾತ್ಮಕ ಅಭಿಪ್ರಾಯ ಹೊಂದಿದವರಿಗೆ ಮತ್ತು ದೇಶ ವಿರೋಧಿ ಶಕ್ತಿಗಳಿಗೆ ಜಾಗ ಇಲ್ಲ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಗುಡುಗಿದ್ದಾರೆ. ಗೋವಾ ವಿಮೋಚನಾ ದಿನದ ವಾರ್ಷಿಕೋತ್ಸವದ ಸಂದರ್ಭದಲ್ಲಿ ಮಾತನಾಡಿದ ಅವರು, ದ್ವಿಪಥ ರೈಲ್ವೆ ಹಳಿ ಯೋಜನೆಗೆ ವಿರೋಸುತ್ತಿರುವವರ ವಿರುದ್ಧ ಹರಿಹಾಯ್ದಿದ್ದಾರೆ. ಗೋವಾ ರಾಜ್ಯದವರು ಆಶಾವಾದಿಗಳು. ಅವರ ನಡುವೆ ನಕಾರಾತ್ಮಕ ಭಾವನೆ ಉಳ್ಳವರಿಗೆ, ವಿಛಿದ್ರಕಾರಿ ಮನೋಭಾವವುಳ್ಳವರಿಗೆ ಜಾಗವಿಲ್ಲ ಎಂದಿದ್ದಾರೆ. ಗೋವಾಕ್ಕೆ ಕಲ್ಲಿದ್ದಲು ಸಾಗಾಣಿಕೆ ಸಲುವಾಗಿ ರೈಲ್ವೆ ಹಳಿಗಳನ್ನು ದ್ವಿಪಥಕ್ಕೆ ಪರಿವರ್ತಿಸುವ ಕಾಮಗಾರಿಯನ್ನು …
Read More »ಟ್ವಿಟ್ಟರ್ ನಲ್ಲಿ ಸಿದ್ದು ವಿರುದ್ಧ ಕುಮ್ಮಿ ಕಿಡಿ….
ಬೆಂಗಳೂರು,ಡಿ.19- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ಒಳ ಒಪ್ಪಂದಗಳ ಜನಕ ಎಂದು ಆರೋಪಿಸಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಪ್ರಾದೇಶಿಕ ಪಕ್ಷ ಕಟ್ಟಿ ನಿಮ್ಮ ಸಾಮಥ್ರ್ಯದ ಮೇಲೆ 10 ಸ್ಥಾನ ಗೆದ್ದು ತೋರಿಸಿ ಎಂದು ಸವಾಲು ಹಾಕಿದ್ದಾರೆ. ಸರಣಿ ಟ್ವೀಟ್ ಮೂಲಕ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಅವರು, ರಾಜಕೀಯ ಒಳ ಒಪ್ಪಂದದ ಬಗ್ಗೆ ಮಾತನಾಡಬೇಡಿ. ತಾವು ರಾಜಕೀಯ ಒಳ ಒಪ್ಪಂದಗಳ ಜನಕ ಎಂಬುದು ಯಾವಾಗಲೋ ಸಾಬೀತಾಗಿದೆ. ಇನ್ನೆಂದೂ …
Read More »ಖಡಕ್ ಸೂಚನೆ ಹಿನ್ನೆಲೆ, ಅಂಕಲಗಿ ಪುಡಾರಿ ರಾಜು ತಳವಾರ್ ಅರೆಸ್ಟ್
ಗೋಕಾಕ: ಬಿಜೆಪಿ ಮುಖಂಡ ರಾಜು ತಳವಾರ ಹಾಗೂ ಕುಟುಂಬಸ್ಥರಿಂದ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಕಲಗಿಯ ಬಿಜೆಪಿ ಮುಖಂಡ ರಾಜು ತಳವಾರನನ್ನ ಬಂಧಿಸಲಾಗಿದೆ. ಗೋಕಾಕ ಡಿವೈಎಸ್ಪಿ ನೇತೃತ್ವದ ತಂಡ ರಾಜು ತಳವಾರನನ್ನ ಹೆಡೆಮುರಿ ಕಟ್ಟಿದ್ದು, ರಾಜು ತಳವಾರನನ್ನ ಕೂಡಲೇ ಬಂಧಿಸುವಂತೆ ಬೆಳಗಾವಿ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ನಿನ್ನೆಯಷ್ಟೇ ಖಡಕ್ ಸೂಚನೆ ನೀಡಿದ್ದರು. ಕ್ಷುಲ್ಲಕ ಕಾರಣಕ್ಕೆ ಚಿಕ್ಕುಗೋಳ ಕುಟುಂಬಸ್ಥರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ರಾಜು ತಳವಾರ ಆಂಡ್ ಗ್ಯಾಂಗ್ …
Read More »ಗೋಕಾಕ: ಅಧಿಕಾರಿಗಳಿಗೆ ದೂರು ನೀಡಿ ತಂಗಿ ಬಾಲ್ಯ ವಿವಾಹ ತಡೆದ ಅಣ್ಣ
ಗೋಕಾಕ : ಅಧಿಕಾರಿಗಳಿಗೆ ದೂರು ನೀಡಿ ಅಣ್ಣನೇ ತಂಗಿಯ ಬಾಲ್ಯ ವಿವಾಹವನ್ನು ತಡೆದಿರುವ ಘಟನೆ ಗೋಕಾಕ ತಾಲ್ಲೂಕಿನ ಕೊಣ್ಣೂರು ಗ್ರಾಮದಲ್ಲಿ ನಡೆದಿದೆ. ಅತ್ತೆ, ಮಾವ ವಿದ್ಯಾಭ್ಯಾಸ ಕಲಿಸೋದಾಗಿ ಹೇಳಿ ನನ್ನ ತಂಗಿ ರಾಧಿಕಾಳನ್ನು ಇಟ್ಟುಕೊಂಡಿದ್ದರು. ಒತ್ತಾಯ ಪೂರ್ವಕವಾಗಿ ತಂಗಿಗೆ ಮದುವೆ ಮಾಡ್ತಿದ್ದರು ಎಂದು ರಾಧಿಕಾ ಅಣ್ಣ ರಾಜು ಮಗೆನ್ನವರ್ ಆರೋಪಿಸಿದ್ದಾನೆ. ರಮೇಶ್ ಕೆಂಪಣ್ಣ ಮೊದಗಿ ಹಾಗೂ ರಾಧಿಕಾ ಮಲ್ಲೇಶ ಮಗೆನ್ನವರ್ ಅವರು, ರಮೇಶ್(24) ಹಾಗೂ ರಾಧಿಕಾಗೆ(16)ಗೆ ಮದುವೆಗೆ ಏರ್ಪಾಡು ಮಾಡಿದ್ದರು. ಈ …
Read More »ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಹೇಗಾದರೂ ಮಾಡಿ, ಜನರನ್ನು ಮೋಸಗೊಳಿಸಿ ಗೆಲ್ಲಬೇಕೆಂಬ ಕುತಂತ್ರ ನಡೆಸಿರುವ ಕೆಲವು ಕುತಂತ್ರಿ ಅಭ್ಯರ್ಥಿಗಳು ಮಾಟ-ಮಂತ್ರ ನಡೆಸಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ.
ಗೋಕಾಕ ತಾಲೂಕಿನ ತಪಸಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಮ್ಮನಕೋಲ ಗ್ರಾಮದಲ್ಲಿ ವಾಮಾಚಾರ ನಡೆಸಿದ್ದಾರೆ. ಗ್ರಾಮದ ವಾರ್ಡ್ ವಿರೋಧಿ ಬಣದ ಅಭ್ಯರ್ಥಿಗಳ ಮನೆ ಎದುರು ಲಿಂಬೆ ಹಣ್ಣು, ತೆಂಗಿನಕಾಯಿ, ಗುಲಾಲು, ದಾರ ಹೀಗೆ ಅನೇಕ ವಸ್ತುಗಳನ್ನು ಇಟ್ಟು ವಾಮಾಚಾರ ನಡೆಸಿದ್ದಾರೆ. ಇದೊಂದು ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಿಸಿದ್ದು, ಜನರು ವಾಮಾಚಾರ ಮಾಡಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸುಮಾರು 15-20 ವರ್ಷಗಳಿಂದ ರಾಜಕಾರಣ ನಡೆಸಿರುವವರು ಇಂಥ ವಾಮಾಚಾರ ಮಾಡಿಸಿದ್ದು, ಇಂಥ ರಾಜಕಾರಣದಿಂದ ಗ್ರಾಮದ …
Read More »ನಾವಣೆ: ಬಿಜೆಪಿಯನ್ನು ಗೆಲ್ಲಿಸಲು ಸಚಿವ ರಮೇಶ್ ಜಾರಕಿಹೊಳಿ ಪಣ ಲೋಕಸಭೆಯ ನಂತರ ಸಚಿವರ ಮುಂದಿನ ಗುರಿ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ
ಬೆಳಗಾವಿ: ಲೋಕಸಭಾ ಉಪ ಚುನಾವಣಾ ಪ್ರಚಾರದ ಅಖಾಡಕ್ಕೆ ಧುಮುಕಿರುವ ಜಲಸಂಪನ್ಮೂಲ ಮತ್ತು ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು, ಜಿಲ್ಲೆಯ ಮರಾಠಾ ಸಮುದಾಯದ ಪ್ರಮುಖ ಮುಖಂಡರ ಸಭೆ ನಡೆಸಿದರು. ಗೋಕಾಕ್ ನಗರದಲ್ಲಿರುವ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ವಾಡಿಕೆಗಿಂತಾ ಹೆಚ್ಚಿನ ಮತದಾನ ಮಾಡಿ ಬಿಜೆಪಿ ಅಭ್ಯರ್ಥಿಯನ್ನು ಲೋಕಸಭೆಗೆ ಆಯ್ಕೆಮಾಡಬೇಕು. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಮತ್ತಷ್ಟು ಸುಭದ್ರ ಪಡಿಸಬೇಕು ಎಂದು ಸಚಿವರು ಕರೆ ನೀಡಿದರು. ಬೆಳಗಾವಿ ಜಿಲ್ಲೆಯಾದ್ಯಂತ ಬಿಜೆಪಿಯು …
Read More »
Laxmi News 24×7