Breaking News

ಬಿಜೆಪಿಯಲ್ಲಿ ಯಾವ ಗದ್ದಲವೂ ಇಲ್ಲ, ಗೊಂದಲವೂ …….: ಡಾ.ಪ್ರಭಾಕರ ಕೋರೆ

ರಾಜ್ಯಸಭೆ ಸದಸ್ಯ ಡಾ.ಪ್ರಭಾಕರ ಕೋರೆ ಹೇಳಿಕೆ ಬಿಜೆಪಿಯಲ್ಲಿ ಯಾವ ಗದ್ದಲವೂ ಇಲ್ಲ, ಗೊಂದಲವೂ ಇಲ್ಲ ಯಾವುದೇ ಚುನಾವಣೆ ನಡೆದರೂ ದೊಡ್ಡ ಪಕ್ಷದಲ್ಲಿ ಟಿಕೆಟ್‍ಗಾಗಿ ಆಕಾಂಕ್ಷಿಗಳಿರುವುದು ಸಹಜ ಟಿಕೆಟ್ ಕೇಳುವುದು ತಪ್ಪಲ್ಲ, ಅಷ್ಟಕ್ಕೂ ಇನ್ನೂ ರಾಜ್ಯ ಸಭೆ ಚುನಾವಣೆಗೆ ನೋಟಿಫಿಕೇಶನ್ ಕೂಡ ಜಾರಿಗೊಂಡಿಲ್ಲ ಬೆಳಗಾವಿಯಲ್ಲಿ ಹೇಳಿಕೆ ನೀಡಿದ ರಾಜ್ಯಸಭೆ ಸದಸ್ಯ ಡಾ.ಪ್ರಭಾಕರ ಕೋರೆಟಿಕೆಟ್ ವಿಷಯದಲ್ಲಿ ಪಕ್ಷ ಮುಕ್ತವಾಗಿ ನಿರ್ಣಯ ಕೈಗೊಳ್ಳುತ್ತೆ ಉಮೇಶ ಕತ್ತಿ ಅವರು ಶಾಸಕ ಮಿತ್ರರನ್ನು ಊಟಕ್ಕೆ ಕರೆದಿದ್ದರು ಅದು …

Read More »

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ರಾಜ್ಯಾಧ್ಯಕ್ಷರಾದ ಶ್ರೀ ಪಿ.ಕೃಷ್ಣೇಗೌಡರ ಹುಟ್ಟು ಹಬ್ಬದ ನಿಮಿತ್ಯವಾಗಿ ಶಿಂಧಿಕುರಬೇಟ ಗ್ರಾಮದ ಸರಕಾರಿ ಆಸ್ಪತ್ರೆಯ ಅವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ

ಘಟಪ್ರಭಾ :ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ರಾಜ್ಯಾಧ್ಯಕ್ಷರಾದ ಶ್ರೀ ಪಿ.ಕೃಷ್ಣೇಗೌಡರ ಮತ್ತು ಘಟಪ್ರಭಾ ಗ್ರಾಮ ಘಟಕ ಅಧ್ಯಕ್ಷರಾದ ಬಸವರಾಜ. ಹುಬ್ಬಳ್ಳಿ ಹಾಗೂ ಅರಬಾಂವಿ ಅಧ್ಯಕ್ಷರಾದ ಆನಂದ.ಪೂಜೇರಿ ಇವರ ಹುಟ್ಟು ಹಬ್ಬದ ನಿಮಿತ್ಯವಾಗಿ ಶಿಂಧಿಕುರಬೇಟ ಗ್ರಾಮದ ಸರಕಾರಿ ಆಸ್ಪತ್ರೆಯ ಅವರಣದಲ್ಲಿ ಸಸಿ ನಡುವ ಕಾರ್ಯಕ್ರಮ ಮತ್ತು ರೋಗಿಗಳಿಗೆ ಹಾಲು ಬಿಸ್ಕೆಟ್ ಹಂಚಲಾಯಿತ್ತು. ಈ ಸಂದರ್ಭದಲ್ಲಿ ಮುಖ್ಯ ವೈದ್ಯಾಧಿಕಾರಿ ಪ್ರವೀಣ,ಕರಗಾಂವಿ ಗೋಕಾಕ ತಾಲೂಕಾಧ್ಯಕ್ಷರು ಸಂತೋಷ. ಕಂಡ್ರಿ,ತಾಲೂಕಾಉಪಾಧ್ಯಕ್ಷರು ಮಾರುತಿ.ಚೌಕಾಶಿ ಶಿಂಧಿಕುರಬೇಟ ಗ್ರಾಮದ ಅಧ್ಯಕ್ಷರು …

Read More »

ಬೆಳಗಾವಿಯಿಂದ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ- ಲಕ್ಷ್ಮಣ್ ಸವದಿ

ಬಳ್ಳಾರಿ: ಚರ್ಚೆ ಮಾಡಿದ ಮಾತ್ರಕ್ಕೆ ಭಿನ್ನಮತ ಇದೆ ಎಂದಲ್ಲ, ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿರುವುದು ಅವರ ವೈಯಕ್ತಿಕ ವಿಷಯ. ರಮೇಶ್ ಕತ್ತಿ ತಮ್ಮ ಬೇಡಿಕೆ ಹೇಳಿದ್ದಾರೆ. ಇದರಲ್ಲಿ ತಪ್ಪಿಲ್ಲ. ಬೆಳಗಾವಿಯಿಂದ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ ಎನ್ನುವ ಮೂಲಕ ಬೆಳಗಾವಿ ಶಾಸಕರ ಕುರಿತು ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ. ಕೆಲ ದಿನಗಳಿಂದ ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಶಾಸಕರ ಹೈ ಡ್ರಾಮಾ ಕುರಿತು ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ …

Read More »

ಬೆಳಗ್ಗೆ 5 ರಿಂದ ರಾತ್ರಿ 9 ಗಂಟೆಯವರೆಗೂ ಬಿಎಂಟಿಸಿ ಬಸ್ ಸಂಚಾರ……….

ಬೆಂಗಳೂರು: ನೈಟ್ ಕರ್ಫ್ಯೂ ಸಡಿಲ ಮಾಡಿದ ಹಿನ್ನೆಲೆಯಲ್ಲಿ ಇಂದಿನಿಂದ ಬಿಎಂಟಿಸಿ ಬಸ್ ಸಂಚಾರದ ಅವಧಿಯಲ್ಲಿ ಬದಲಾವಣೆಯಾಗಿದೆ. ಇದುವರೆಗೂ ಬೆಳಗ್ಗೆ 7 ಗಂಟೆಯಿಂದ ರಾತ್ರಿ 7 ಗಂಟೆಯವರೆಗೆ ಮಾತ್ರ ಬಿಎಂಟಿಸಿ ಬಸ್ ಸಂಚಾರಕ್ಕೆ ಅವಕಾಶ ಇತ್ತು. ಇಂದಿನಿಂದ ಬೆಳಗ್ಗೆ 5 ಗಂಟೆಯಿಂದ ರಾತ್ರಿ 9 ಗಂಟೆಯವರೆಗೂ ಬಿಎಂಟಿಸಿ ಬಸ್‍ಗಳು ಓಟಾಟ ಮಾಡಲಿವೆ. ಈ ಹಿಂದೆಯೇ ಎಂಡಿ ಶಿಖಾ ಅವರು ಬಸ್ ಸಂಚಾರ ಅವಧಿಯನ್ನು ವಿಸ್ತರಿಸುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. ಇದಕ್ಕೆ ಪೂರಕವಾಗಿ ಸರ್ಕಾರ …

Read More »

ಬಿಬಿಎಂಪಿ ಸಹಾಯಕ ಆಯುಕ್ತರೂ ಮೂವರು ಅಧಿಕಾರಿಗಳಿಗೆ ಕೊರೊನಾ ಸಾಧ್ಯತೆ..!

ಬೆಂಗಳೂರು, ಜೂ.1- ಕೊರೊನಾ ಸೋಂಕಿತ ಬಿಬಿಎಂಪಿ ಸದಸ್ಯನೊಂದಿಗೆ ಸಂಪರ್ಕವಿರಿಸಿಕೊಂಡಿದ್ದ ಪಾಲಿಕೆಯ ಸಹಾಯಕ ಆಯುಕ್ತರೊಬ್ಬರಿಗೂ ಸೋಂಕು ತಗುಲಿರುವುದು ದೃಢಪಟ್ಟಿದೆ. ಪಾಲಿಕೆ ಸದಸ್ಯನ ಪ್ರಾಥಮಿಕ ಸಂಪರ್ಕದಲ್ಲಿದ್ದ ಸಹಾಯಕ ಆಯುಕ್ತರನ್ನು ಕ್ವಾರಂಟೈನ್‍ಗೆ ಒಳಪಡಿಸಲಾಗಿತ್ತು. ಅವರ ಗಂಟಲ ದ್ರವ ಪರೀಕ್ಷೆಗೊಳಪಡಿಸಿದಾಗ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ. ಬಿಬಿಎಂಪಿ ಸದಸ್ಯನಿಂದ ಸೋಂಕು ತಗುಲಿರುವ ಅಧಿಕಾರಿ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಓಡಾಡಿದ್ದರು ಹಾಗೂ ವಾರ್‍ರೂಮ್‍ನಲ್ಲೂ ಕೆಲಸ ಮಾಡಿದ್ದರು. ಅಧಿಕಾರಿಯೊಂದಿಗೆ ಪ್ರಾಥಮಿಕ …

Read More »

ಬೇಹುಗಾರಿಕೆ : ಪಾಕ್ ರಾಯಭಾರಿ ಕಚೇರಿಯ ಇಬ್ಬರು ಅಧಿಕಾರಿಗಳ ಗಡಿಪಾರು..!

ನವದೆಹಲಿ/ಇಸ್ಲಾಮಾಬಾದ್, ಜೂ.1- ಬೇಹುಗಾರಿಕೆ ಆರೋಪದ ಮೇಲೆ ನವದೆಹಲಿಯಲ್ಲಿ ಇರುವ ಪಾಕಿಸ್ತಾನದ ರಾಯಭಾರಿ ಕಚೇರಿಯ ಇಬ್ಬರು ಅಧಿಕಾರಿಗಳನ್ನು ಕೇಂದ್ರ ಸರ್ಕಾರ ಗಡಿಪಾರು ಮಾಡಿದೆ. ಇದರ ಬೆನ್ನಲ್ಲೇ ಗೂಡಾಚಾರಿಕೆ ಆರೋಪವನ್ನು ತಳ್ಳಿ ಹಾಕಿರುವ ಪಾಕಿಸ್ತಾನ ಇಸ್ಲಾಮಾಬಾದ್‍ನಲ್ಲಿರುವ ಭಾರತದ ಹೈಕಮೀಷನರ್ ಕಚೇರಿಯ ಉನ್ನತ ಅಧಿಕಾರಿಗೆ ಸಮನ್ಸ್ ಜಾರಿಗೊಳಿಸಿದೆ. ಇದು ಉಭಯ ದೇಶಗಳ ನಡುವೆ ರಾಜತಾಂತ್ರಿಕ ಸಮರಕ್ಕೆ ಕಾರಣವಾಗಿದೆ. ಭಾರತದಲ್ಲಿ ಬೇಹುಗಾರಿಕೆ ಮಾಡುತ್ತಿದ್ದ ಆರೋಪದ ಮೇಲೆ ದೆಹಲಿಯ ಪಾಕಿಸ್ತಾನ ರಾಯಭಾರಿ ಕಚೇರಿಯ ವೀಸಾ ವಿಭಾಗದಲ್ಲಿ ಕಾರ್ಯ …

Read More »

ಕೊರೊನಾ ಸೋಂಕಿನ ವಿರುದ್ಧ ನಾವು ಯಶಸ್ವಿಯಾಗಿ ಹೋರಾಡಿ ಜಯಗಳಿಸಲಿದ್ದೇವ : ಪ್ರಧಾನಿ ಮೋದಿ

ನವದೆಹಲಿ: ವಿಶ್ವಾದ್ಯಂತ ಕಣ್ಣಿಗೆ ಕಾಣದ ಶತ್ರುವಿನಂತೆ ಅಟ್ಟಹಾಸ ಮೆರೆಯುತ್ತಿರುವ ಕೊರೊನಾ ಸೋಂಕಿನ ವಿರುದ್ಧ ನಾವು ಯಶಸ್ವಿಯಾಗಿ ಹೋರಾಡಿ ಜಯಗಳಿಸಲಿದ್ದೇವೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜೀವ್ ಗಾಂದಿ ಆರೋಗ್ಯ ವಿವಿಯ ಬೆಳ್ಳಿ ಮಹೋತ್ಸವ ಆಚರಣೆ ಸಮಾರಂಭವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ, ಮಾತನಾಡಿದ ಪ್ರಧಾನಿ ಮೋದಿ, ಕೊರೊನಾ ವಿರುದ್ಧದ ಯುದ್ಧದಲ್ಲಿ ನಾವು ಜಯಗಳಿಸುತ್ತೇವೆ. ವೈದ್ಯರು, ನರ್ಸ್, ಪೊಲೀಸರು ಸೇರಿದಂತೆ ಎಲ್ಲಾ ಕೊರೊನ ವಾರಿಯರ್ಸ್ ಹಗಲಿರುಳೆನ್ನದೇ ಶ್ರಮಿಸುತ್ತಿದ್ದಾರೆ. ಅವರೆಲ್ಲರಿಗೂ …

Read More »

ಕೊರೊನಾ ಸೋಂಕಿತ ಕಟಿಂಗ್ ಮಾಡಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲೆಯ ಸಲೂನ್ ಶಾಪ್ ಮಾಲೀಕರಲ್ಲಿ ಆತಂಕ

ಕೋಲಾರ: ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಸಲೂನ್ ಒಂದರಲ್ಲಿ ಕೊರೊನಾ ಸೋಂಕಿತ ಕಟಿಂಗ್ ಮಾಡಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲೆಯ ಸಲೂನ್ ಶಾಪ್ ಮಾಲೀಕರಲ್ಲಿ ಆತಂಕ ಹೆಚ್ಚಾಗಿದೆ. ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿಯ ಅಟ್ಟಹಾಸ ಮುಂದುವರಿದಿದ್ದು, ಜಿಲ್ಲೆಯಲ್ಲಿ ಈವರೆಗೆ 24 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದುವರೆಗೂ ಐವರು ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಕೋಲಾರ ಜಿಲ್ಲೆಗೆ ಹೊರ ರಾಜ್ಯ, ವಿದೇಶದಿಂದ ಬಂದವರಿಂದಲೇ ಕಂಟಕ ಎದುರಾಗುತ್ತಿದೆ. ಸದ್ಯಕ್ಕೆ ಮಲೇಷಿಯಾದಿಂದ ಬಂದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಕಂಡುಬಂದಿರುವುದು ಅಧಿಕಾರಿಗಳನ್ನು …

Read More »

ಟಿಕೆಟ್ ಯಾರಿಗೆ ಕೊಡಬೇಕು ಎಂಬುವುದನ್ನು ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ: ಪ್ರಭಾಕರಕೋರೆ

ಬೆಳಗಾವಿ: ದೊಡ್ಡ ಪಕ್ಷದಲ್ಲಿ ಆಕಾಂಕ್ಷಿಗಳು ಸಂಖ್ಯೆ ಹೆಚ್ಚು ಇರುವುದು ಸಾಮಾನ್ಯ. ಆದ್ರೆ ಟಿಕೆಟ್ ಯಾರಿಗೆ ಕೊಡಬೇಕು ಎಂಬುವುದನ್ನು ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದು ರಾಜ್ಯ ಸಭಾ ಸದಸ್ಯ ಪ್ರಭಾಕರ ಕೋರೆ ಹೇಳಿದ್ದಾರೆ. ಇಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಸಭಾ ಚುನಾವಣೆಗೆ ಅಧಿಸೂಚನೆ ಜಾರಿಯಾಗಿಲ್ಲ. ಬಿಜೆಪಿ ಪಕ್ಷದಲ್ಲಿ ತಂತ್ರಗಳು ನಡೆಯುವುದಿಲ್ಲ. ಪಕ್ಷದ ನಾಯಕರು ತೆಗೆದುಕೊಳ್ಳುವ ನಿರ್ಧಾರವೇ ಅಂತಿಮವಾಗಿರುತ್ತದೆ ಎಂದರು. ಬಿಜೆಪಿ ಅತೀ ದೊಡ್ಡ ಪಕ್ಷವಾಗಿದ್ದು, ಟಿಕೆಟ್ ಕೇಳುವವರ ಸಂಖ್ಯೆ ಹೆಚ್ಚು …

Read More »

ಕೊಳ್ಳೇಗಾಲದ ಸರ್ಕಾರಿ ಆಸ್ಪತ್ರೆಯಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಅವರ ಜನ್ಮ ದಿನ ಪ್ರಯುಕ್ತರಕ್ತದಾನ ಶಿಬಿರ

ಚಾಮರಾಜನಗರ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರ ಜನ್ಮ ದಿನ ಪ್ರಯುಕ್ತ ಕೊಳ್ಳೆಗಾಲದ ಸತೀಶ ಜಾರಕಿಹೊಳಿ ವಿಚಾರ ವೇದಿಕೆಯ ಕಾರ್ಯಕರ್ತರು ಸೋಮವಾರ ರಕ್ತದಾನ ಶಿಬಿರ ಏರ್ಡಿಸಿದ್ದರು. ಕೊಳ್ಳೇಗಾಲದ ಸರ್ಕಾರಿ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ರಾಜ್ಯ ಘಟಕದ ಅಧ್ಯಕ್ಷ ಶಿವು ಸಂಕರ, ಜಿಯಾ ಸುಲ್ತಾನ್, ಸಿದ್ದಪ್ಪಾ ನಾಯಕ, ನಿತೀನ್ ಸೇರಿದಂತೆ ಇತರರು ಇದ್ದರು. https://youtu.be/OYEMtBeW6b0

Read More »