Breaking News

ಹೆಚ್ವು ಜನ ಸೇರಬಾರಬಾದು ಎನ್ನುವ ಸದುದ್ದೇಶದಿಂದ ಪ್ಲ್ಯಾಟಫಾರ್ಮ ಟಿಕೆಟ್ ದರವನ್ನು50rsಗೆ ಹೆಚ್ಚಿಸಿದೆ

ಬೆಳಗಾವಿ- ಕೊರೋನಾ ಸೊಂಕು ಹರಡದಂತೆ ರೈಲ್ವೆ ಇಲಾಖೆಯೂ ಹಲವಾರು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುತ್ತಿದೆ,ರೈಲು ನಿಲ್ಧಾಣಗಳಲ್ಲಿ ಜನಜಂಗುಳಿ ಯನ್ನು ನಿಯಂತ್ರಿಸಲು ಬೆಳಗಾವಿ ರೈಲು ನಿಲ್ಧಾಣದಲ್ಲಿ ಪ್ಲ್ಯಾಟಫಾರ್ಮ ಟಿಕೆಟ್ ದರವನ್ನು ಹೆಚ್ಚಿಸಿದೆ ಬೆಳಗಾವಿ,ಹುಬ್ಬಳ್ಳಿ, ಮತ್ತು ಬಳ್ಳಾರಿ ರೈಲು ನಿಲ್ಧಾಣಗಳಲ್ಲಿ ಪ್ಲ್ಯಾಟಫಾರ್ಮ ಟಿಕೆಟ್ ದರವನ್ನು ಮಾರ್ಚ 31ರವರೆಗೆ 50 ರೂ ಗೆ ಹೆಚ್ಚಿಸಿ ನೈಋತ್ಯ ರೈಲ್ವೆ ಇಲಾಖೆಯ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ರೈಲು ನಿಲ್ಧಾಣಗಳಲ್ಲಿ ಅನವಶ್ಯಕವಾಗಿ ಹೆಚ್ವು ಜನ ಸೇರಬಾರಬಾದು ಎನ್ನುವ ಸದುದ್ದೇಶದಿಂದ ಅಧಿಕಾರಿಗಳು …

Read More »

ಮಂಗಳಸೂತ್ರ ದೋಚಲು ಯತ್ನ,ಇಬ್ಬರು ಸರಗಳ್ಳರ ಅರೆಸ್ಟ್…

ಬೆಳಗಾವಿ- ಮಹಿಳೆಯೊಬ್ಬಳ ಮಂಗಳಸೂತ್ರ ದೋಚುವ ವಿಫಲ ಪ್ರಯತ್ನ ನಡೆಸಿ ಪರಾರಿಯಾಗಿದ್ದ ಇಬ್ಬರು ಸರಗಳ್ಳರನ್ನು ಕೇವಲ ನಾಲ್ಕು ತಾಸುಗಳಲ್ಲಿ ಪತ್ತೆ ಮಾಡಿ ಅವರನ್ನು ಬಂಧಿಸುವಲ್ಲಿ ಬೆಳಗಾವಿಯ ಕ್ಯಾಂಪ್ ಪೋಲೀಸರು ಯಶಸ್ವಿಯಾಗಿದ್ದಾರೆ ನಿನ್ನೆ ಸಂಜೆ ಗಣೇಶಪೂರದ ಡಿಫೆನ್ಸ ಕಾಲೋನಿ ಬಳಿ ರಾಜಶ್ರೀ ಏಕನಾಥ ಪಾಟೀಲ ಎಂಬ ಮಹಿಳೆಯ 50 ಗ್ರಾಮ ತೂಕದ ಮಂಗಳಸೂತ್ರ ದೋಚುವ ಪ್ರಯತ್ನ ಮಾಡಿದ್ದರು ರಾಜಶ್ರೀ ಪಾಟೀಲ ಇದಕ್ಕೆ ತೀವ್ರ ವಿರೋಧ ವ್ಯೆಕ್ತ ಪಡಿಸಿ ಸರಗಳ್ಳರಿಂದ ಬಚಾವ್ ಆಗಿದ್ದರು ಪ್ರಕರಣ …

Read More »

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ಮಾಸ್ಕ್ ಧರಿಸುವಂತೆ ಆದೇಶ ಹೊರಡಿಸಲಾಗಿದೆ. ಜೈಲಿನಲ್ಲಿ ಕೈದಿಗಳು 5000 ಮಾಸ್ಕ್ ಗಳನ್ನು ತಯಾರಿಸುತ್ತಿದ್ದಾರೆ.

ಆನೇಕಲ್: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ಮಾಸ್ಕ್ ಧರಿಸುವಂತೆ ಆದೇಶ ಹೊರಡಿಸಲಾಗಿದೆ. ಜೈಲಿನಲ್ಲಿ ಕೈದಿಗಳು 5000 ಮಾಸ್ಕ್ ಗಳನ್ನು ತಯಾರಿಸುತ್ತಿದ್ದಾರೆ. ಕೊರೊನಾ ವೈರಸ್ ಭೀತಿ ವಿಶ್ವದಾದ್ಯಂತ ಹರಡಿದ್ದು ಹೆಚ್ಚಿನ ಜನರು ಒಟ್ಟಿಗೆ ಇರುವಂತಹ ಜಾಗಗಳಲ್ಲಿ ಜಾಗರೂಕತೆಯಿಂದ ಇರುವಂತೆ ಸೂಚಿಸಲಾಗಿದೆ. ಅದರಂತೆಯೇ ಜೈಲುಗಳಲ್ಲಿಯೂ ಸಹ ಕೊರೊನಾ ವೈರಸ್ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಕೊರೊನಾ ವೈರಸ್ ಎಫೆಕ್ಟ್ ಹಿನ್ನೆಲೆ ಕೈದಿಗಳು ಎಲ್ಲರೂ ಮಾಸ್ಕ್ ಧರಿಸುವಂತೆ ಅಧಿಕಾರಿಗಳು …

Read More »

ಅಂಬೋಲಿ ಜಲಪಾತದದ ಬಳಿ ಕಾರು ಹೊತ್ತ ಉರಿದು ಕಾರಿನಲ್ಲಿದ್ದ ಮಹಿಳೆ ಸುಟ್ಟು ಭಸ್ಮವಾಗಿದ್ದು ಕಾರಿನ ಚಾಲಕ ಪಾರಾದ ಘಟನೆ ರಾತ್ರಿ 9 ಘಂಟೆ ನಡೆದಿದೆ

ಅಂಬೋಲಿ ಜಲಪಾತದದ ಬಳಿ ಕಾರು ಹೊತ್ತ ಉರಿದು ಕಾರಿನಲ್ಲಿದ್ದ ಮಹಿಳೆ ಸುಟ್ಟು ಭಸ್ಮವಾಗಿದ್ದು ಕಾರಿನ ಚಾಲಕ ಪಾರಾದ ಘಟನೆ ರಾತ್ರಿ 9 ಘಂಟೆ ನಡೆದಿದೆ ಪೀರನವಾಡಿ ಗ್ರಾಮದ ದುಂಡಪ್ಪಾ ಪದ್ಮನ್ನವರ ಮತ್ತು ಅವರ ಪತ್ನಿ ಸಾವಂತವಾಡಿಯಿಂದ ಬೆಳಗಾವಿಗೆ ಬರುತ್ತಿರುವಾಗ ಈ ದುರಂತ ಸಂಭವಿಸಿದೆ ಅಂಬೋಲಿ ಜಲಪಾತದದ ಬಳಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಾಗ ಕಾರು ಚಲಾತಿಸುತ್ತಿದ್ದ ದುಂಡಪ್ಪ ಕಾರಿನಿಂದ ಜಿಗಿದಿದ್ದಾನೆ ಕಾರಿನಲ್ಲಿದ್ದ ದುಂಡಪ್ಪನ ಪತ್ನಿ ಸೀಟ್ ಬೆಲ್ಟ್ ಧರಿಸಿದ್ದರಿಂದ ಕಾರಿನಿಂದ ಹೊರಗೆ …

Read More »

ನಾಲ್ವರನ್ನು ಬಲಿ ಪಡೆದಿದ್ದ ನರಭಕ್ಷಕ ಚಿರತೆಗಾಗಿ ಕೂಂಬಿಂಗ್ – ಕಾರ್ಯಾಚರಣೆ ವೇಳೆ ಮತ್ತೊಂದು ಚಿರತೆ ಸೆರೆ

ತುಮಕೂರು: ನಾಲ್ವರನ್ನ ಬಲಿ ತೆಗೆದುಕೊಂಡಿದ್ದ ನರಭಕ್ಷಕ ಚಿರತೆ ಸೆರೆಗಾಗಿ ಅರಣ್ಯ ಇಲಾಖೆ ಸಾಕಷ್ಟು ಕೂಂಬಿಂಗ್ ನಡೆಸ್ತಾನೆ ಇದೆ. ಆದರೆ ಆ ನರಭಕ್ಷಕ ಚಿರತೆ ಮಾತ್ರ ಸೆರೆ ಸಿಕ್ಕಿಲ್ಲ. ಈ ನಡುವೆ ತಾಲೂಕಿನ ಹಾಲನೂರು ಗ್ರಾಮದ ಸೇತುವೆ ಬಳಿ ಕಾಣಿಸಿಕೊಂಡ ಚಿರತೆಯನ್ನ ಅರಣ್ಯ ಇಲಾಖೆ ಯಶಸ್ವಿಗಾಗಿ ಸೆರೆ ಹಿಡಿದಿದೆ. ನರಭಕ್ಷರ ಚಿರತೆ ಸೆರೆಗಾಗಿ ನಾಲ್ಕು ಆನೆ, ನೂರಾರು ಅರಣ್ಯ ಸಿಬ್ಬಂದಿ, ಗ್ರಾಮಸ್ಥರು ಹಗಲು ರಾತ್ರಿ ನಿಂತರವಾಗಿ ಕಾರ್ಯಚರಣೆ ನಡೆಸುತ್ತಿದ್ದಾರೆ. ಆದರೂ ಚಾಲಾಕಿ …

Read More »

ಕಲಬುರಗಿಯಿಂದ ಅಣ್ಣಿಗೇರಿಗೆ ಬಂದ 21 ವರ್ಷದ ಯುವಕನಿಗೆ ಕೊರೊನಾ ವೈರಸ್ ಇರುವ ಶಂಕೆ

ಗದಗ: ಕಲಬುರಗಿಯಿಂದ ಅಣ್ಣಿಗೇರಿಗೆ ಬಂದ 21 ವರ್ಷದ ಯುವಕನಿಗೆ ಕೊರೊನಾ ವೈರಸ್ ಇರುವ ಶಂಕೆ ವ್ಯಕ್ತವಾಗುತ್ತಿದೆ. ಸದ್ಯ ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ಸೌಲಭ್ಯದೊಂದಿಗೆ ಯುವಕನ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ. ಕಲಬುರಗಿ ರೈಲ್ವೆ ನಿಲ್ದಾಣದಲ್ಲಿ ಕೆಲಸ ಮಾಡ್ತಿದ್ದ ಯುವಕನಿಗೆ ಕೆಮ್ಮು, ಶೀತ, ಜ್ವರ ಗಂಟಲು ಸಮಸ್ಯೆ ಕಾಣಿಸಿಕೊಂಡಿದೆ. ಹೀಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಮುಂದಾದ ವೇಳೆ ಖಾಸಗಿ ಆಸ್ಪತ್ರೆ ವೈದ್ಯರು ಗದಗ ಜಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.ಯುವಕ ಗದಗ …

Read More »

ಕಲಬುರಗಿಯಲ್ಲಿ ಪೆಟ್ರೋಲ್ ಬಂಕ್ ಬಂದ್ ಸುಳ್ಳು ಸುದ್ದಿ – ರಾತ್ರೋರಾತ್ರಿ ಬಂಕ್‍ಗಳಿಗೆ ಮುಗಿಬಿದ್ದ ಜನ್ರು

ಕಲಬುರಗಿ: ಕೊರೊನಾ ವೈರಸ್‍ಗೆ ಬೆಳಲಿ ಬೆಂಡಾಗಿರುವ ಕಲಬುರಗಿ ಜನತೆಗೆ ಕೆಲ ಕಿಡಿಕೇಡಿಗಳು, ಲೈಕ್ ಕಾಮೆಂಟ್‍ಗಾಗಿ ಸುಳ್ಳು ಸುದ್ದಿಗಳನ್ನು ಹರಿಬಿಡುತ್ತಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ ಆರೋಗ್ಯ ತುರ್ತು ಪರಿಸ್ಥಿತಿ ಜಾರಿಯಾಗಿದೆ. ಇದು ಪೆಟ್ರೋಲ್ ಬಂಕ್‍ಗಳಿಗೆ ಅನ್ವಯ ಆಗುವುದಿಲ್ಲ. ಆದರೆ ಕೆಲವರು ಪೆಟ್ರೋಲ್ ಬಂಕ್ ಬಂದ್ ಆಗುತ್ತೆ ಎಂದು ಮಂಗಳವಾರ ರಾತ್ರಿ ಸುಳ್ಳು ಸಂದೇಶ ಹರಿಬಿಟ್ಟಿದ್ದರು. ಈ ಸುಳ್ಳು ಸುದ್ದಿಯಿಂದ ಭಯಗೊಂಡ ಜನ ರಾತ್ರೋರಾತ್ರಿ ಬಂಕ್‍ಗಳಿಗೆ ಮುಗಿಬಿದ್ದರು. ಪರಿಣಾಮ ಕಲಬುರಗಿಯ ಬಂಕ್‍ಗಳ ಮುಂದೆ ಮಂಗಳವಾರ …

Read More »

ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಫುಟ್ ಪಾತ್ ಮೇಲೆ:

ಬಾಗಲಕೋಟೆ: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಫುಟ್ ಪಾತ್ ಮೇಲೆ ನಿಂತಿದ್ದವರ ಮೇಲೆ ಹರಿದ ಪರಿಣಾಮ ಮೂವರು ಸ್ಥಳದಲ್ಲಿಯೇ ಮೃತಪಟ್ಟ ದುರ್ಘಟನೆ ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ನಡೆದಿದೆ. ಕೆರೂರು ಪಟ್ಟಣದ ಲಕ್ಷ್ಮಣ ಹಾದಿಮನಿ (32), ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸುರೇಬಾನ ಗ್ರಾಮದ ಮಾನಂದಪ್ಪ ಕರಿ (17) ಹಾಗೂ ಹುಬ್ಬಳ್ಳಿಯ ಪೂಜಾ ಹಳಪೇಟೆ (22) ಮೃತ ದುರ್ದೈವಿಗಳು. ಗದಗ ಜಿಲ್ಲೆ ನರಗುಂದದ ನಿವಾಸಿ ಮಂಜುಳಾ ಜವಳಿ (16) ಹಾಗೂ …

Read More »

ಹುಬ್ಬಳ್ಳಿಯ ಕಿಮ್ಸ್ ಗೆ ಪಾಪು ನಾಮಕರಣ ಮಾಡಲು ಯತ್ನ- ಬಿ.ಸಿ.ಪಾಟೀಲ್ ಭರವಸೆ

ಹಾವೇರಿ: ನಾಡೋಜ ಪಾಟೀಲ ಪುಟ್ಟಪ್ಪನವರ ಹೆಸರನ್ನು ಉಳಿಸುವ ಸಲುವಾಗಿ ಅವರ ಹೆಸರನ್ನು ಹುಬ್ಬಳ್ಳಿ ಕಿಮ್ಸ್ ಗೆ ನಾಮಕರಣ ಮಾಡಲು ಸಿಎಂ ಜೊತೆ ಹಾಗೂ ಸಚಿವ ಸಂಪುಟ ಸಭೆಯದಲ್ಲಿ ಚರ್ಚೆ ಮಾಡುವೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಭರವಸೆ ನೀಡಿದರು. ಪಾಟೀಲ ಪುಟ್ಟಪ್ಪ ವಿಧಿವಶರಾದರ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಸರ್ಕಾರದ ಪರವಾಗಿ ಭಾಗಿಯಾಗಿ ಮಾತನಾಡಿದ ಅವರು, ಪಾಟೀಲ ಪುಟ್ಟಪ್ಪ ಕನ್ನಡದ ಗಟ್ಟಿಧ್ವನಿಯಾಗಿದ್ದರು. ಇಂದು ಆ ಗಟ್ಟಿ ಧ್ವನಿ ಸ್ಥಬ್ದವಾಗಿದೆ. ನಾನು ಸಚಿವನಾಗಬೇಕು ಎನ್ನುವ …

Read More »

ಕೊರೊನಾ ಎಫೆಕ್ಟ್- ನಿಖಿಲ್ ಕುಮಾರಸ್ವಾಮಿ ಮದುವೆ ಶಿಫ್ಟ್

ರಾಮನಗರ: ಮಹಾಮಾರಿ ಕೊರೊನಾ ವೈರಸ್ ದೇಶಾದ್ಯಂತ ವ್ಯಾಪಿಸಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿ ವಿವಾಹ ಕಾರ್ಯಕ್ರಮಕ್ಕೂ ಇದರ ಬಿಸಿ ತಟ್ಟಿದೆ. ಹೀಗಾಗಿ ವಿವಾಹ ಕಾರ್ಯಕ್ರಮವನ್ನು ರಾಮನಗರದಿಂದ ಬೆಂಗಳೂರಿನ ಅರಮನೆ ಮೈದಾನಕ್ಕೆ ಶಿಫ್ಟ್ ಮಾಡಲಾಗುತ್ತಿದೆ. ಮದುವೆಗಾಗಿ ಕಳೆದ 1 ತಿಂಗಳಿನಿಂದ ಮಾಡಲಾಗುತ್ತಿದ್ದ ಸ್ಥಳದ ಸಿದ್ಧತೆಯ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೆ ಈಗಾಗಲೇ ಹಾಕಿದ್ದ ಸೆಟ್, ಟೆಂಟ್ ಗಳ ತೆರವು ಸಹ ನಡೆಯುತ್ತಿದ್ದು, ಮದುವೆ ಸಿದ್ಧತೆಗಾಗಿ ತಂದಿದ್ದ ವಸ್ತುಗಳನ್ನು ಮರಳಿ ಸಾಗಿಸಲಾಗುತ್ತಿದೆ. …

Read More »