ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಆತಂಕಕಾರಿ ಸಂಗತಿ ಅಂದರೆ ಬೆಂಗಳೂರಿನಲ್ಲಿ ಹೊಸ ಹೊಸ ಏರಿಯಾಗಳಿಗೆ ಸೋಂಕು ಹಬ್ಬಲು ಶುರುವಾಗಿದೆ. ಈ ಮೂಲಕ ಗ್ರೀನ್ಝೋನ್, ಸೇಫ್ ಏರಿಯಾಗಳೆಂದು ಅನ್ನಿಸಿಕೊಂಡಿರುವ ಏರಿಯಾಗಳು ಕೊರೊನಾ ಅಡ್ಡಾಗಳಾಗಿ ಬದಲಾಗ್ತಾವಾ ಅನ್ನೋ ಆತಂಕ ಎದುರಾಗಿದೆ. ಇದುವರೆಗೂ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಒಂದು ಎರಡು ದಾಖಲಾಗುತ್ತಿದ್ದವು. ಆದರೆ ಸೋಮವಾರ ಬರೋಬ್ಬರಿ 8 ಪ್ರಕರಣಗಳು ದಾಖಲಾಗಿವೆ. ಅಂತರಾಜ್ಯ ಪ್ರಯಾಣ ಮಾಡಿದವರಲ್ಲಿ, ಅಂತರರಾಷ್ಟ್ರೀಯ …
Read More »ಲಾಕ್ ಡೌನ್ ನಿಂದ ಜನರು ಸಂಕಷ್ಟದಲ್ಲಿರು ಕಾರಣ ಮುಸ್ಲಿಮ್ ಬಾಂಧವರು ಈ ಬಾರಿ ಹೊಸ ಬಟ್ಟೆ ಖರೀದಿಗೆ ಮುಂದಾಗಲಿಲ್ಲ ಬದಲಾಗಿ ಅದೇ ಹಣವನ್ನು ಬಡವರಿಗೆ ದಾನ ಮಾಡಲಾಯಿತು.
ಮುಸ್ಲೀಮರ ಪವಿತ್ರ ಹಬ್ಬವಾದ ಈದುಲ್ ಫಿತ್ರ್ (ರಂಝಾನ್) ವಿಶೇಷ ಪ್ರಾರ್ಥನೆಯನ್ನು ಲಾಕ್ ಡೌನ್ ಹಿನ್ನಲೇ ಮನೆಗಳಲ್ಲಿ ನಡೆಸಲಾಯಿತು. ಮನೆಯಲ್ಲೇ ಈದುಲ್ ಫಿತ್ರ್ ನಮಾಝ್ ಆಚರಣೆ. ಮುಸ್ಲಿಮರ ಪವಿತ್ರ ಹಬ್ಬವಾದ ಈದುಲ್ ಫಿತ್ರ್ ( ರಂಝಾನ್ ) ಹಬ್ಬದ ವಿಶೇಷ ಪ್ರಾರ್ಥನೆ ಯನ್ನು ಲಾಕ್ ಡೌನ್ ಹಿನ್ನಲೆ ಮನೆಗಳಲ್ಲೇ ಆಚರಿಸಲಾಯಿತು. ಈದ್ ನಮಾಜ್ ವಿಶೇಷವಾಗಿ ಈದ್ಗಾ ಮೈದಾನದಲ್ಲಿ ಅಥವಾ ಮಸೀದಿಗಳಲ್ಲಿ ಆಚರಿಸುವ ಸಂಪ್ರದಾಯವಿದ್ದು, ಲಾಕ್ ಡೌನ್ ಕಾರಣ ಇದಕ್ಕೆ ಅವಕಾಶವಿರಲಿಲ್ಲ. …
Read More »ಸಂಜೆ ಆರೋಗ್ಯ ಹೆಲ್ತ್ ಬುಲೆಟಿನ್ ನಲ್ಲಿ ರಾಜ್ಯದಲ್ಲಿ 24 ಕೊರೊನಾ ಪಾಸಿಟಿವ್ ಕೇಸ್
ಬೆಂಗಳೂರು: ಸಂಜೆ ಆರೋಗ್ಯ ಹೆಲ್ತ್ ಬುಲೆಟಿನ್ ನಲ್ಲಿ ರಾಜ್ಯದಲ್ಲಿ 24 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, ಸೋಮವಾರ ಒಟ್ಟಾರೆ 93 ಕೊರೊನಾ ಪ್ರಕರಣಗಳು ದಾಖಲಾಗಿವೆ. ಸಂಜೆಯ ಜಿಲ್ಲಾವಾರು ವಿವರ ಬೆಂಗಳೂರು-2 ಹಾಸನ -1 ಉಡುಪಿ – 16 ಧಾರವಾಡ -1 ಕಲಬುರಗಿ- 2 ದಕ್ಷಿಣ ಕನ್ನಡ -1 ಉತ್ತರ ಕನ್ನಡ -1 https://youtu.be/PoGz3zwQdd8 ಮಧ್ಯಾಹ್ನ ರಾಜ್ಯದಲ್ಲಿ 69 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದವು, ಸಂಜೆ 24 ಒಟ್ಟು 93 ಕೊರೊನಾ …
Read More »ಸತೀಶ ಜಾರಕಿಹೊಳಿ ಅವರು ಇಂದು ತಮ್ಮ ಗೆಸ್ಟ್ ಹೌಸ್ ನಲ್ಲಿರುವ ಕ್ವಾರಂಟೈನ್ ನಿವಾಸಿಗಳ ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದರು.
ಯಮಕನಮರಡಿ ಕ್ಷೇತ್ರ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಸತೀಶ ಜಾರಕಿಹೊಳಿ ಅವರು ಇಂದು ತಮ್ಮ ಗೆಸ್ಟ್ ಹೌಸ್ ನಲ್ಲಿರುವ ಕ್ವಾರಂಟೈನ್ ನಿವಾಸಿಗಳ ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದರು. ಯಮಕನಮರಡಿ ಮತಕ್ಷೇತ್ರದ ದಡ್ಡಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಶಾಸಕರ ಆಲ್ದಾಳ್ ಗೆಸ್ಟ್ ಹೌಸ್ ಸೇರಿದಂತೆ 10 ರಿಂದ 14 ಸ್ಥಳಗಳಲ್ಲಿ ಕ್ವಾರಂಟೈನ್ ಕೇಂದ್ರ ತೆರೆಯಲಾಗಿದೆ. ಮಹಾರಾಷ್ಟ್ರ ಹಾಗೂ ಬೇರೆ ರಾಜ್ಯ ದಿಂದ ಬಂದ ಸಾವಿರಕ್ಕೂ ಹೆಚ್ಚು ಕಾರ್ಮಿಕರಿಗೆ ಆಸರೆ ಒದಗಿಸಲಾಗಿದೆ. ಕಳೆದ 9 …
Read More »ರಾಜ್ಯದಲ್ಲಿ ಗ್ರಾಮೀಣ ಪ್ರದೇಶಕ್ಕೂ ಲಗ್ಗೆಯಿಟ್ಟ ಹೆಮ್ಮಾರಿ ಕೊರೊನಾ..!
ತುಮಕೂರು/ಬೆಂಗಳೂರು, ಮೇ 25- ಮಹಾಮಾರಿ ಕೊರೊನಾ ಹಳ್ಳಿ ಹಳ್ಳಿಗೂ, ಗಲ್ಲಿ ಗಲ್ಲಿಗೂ ವಕ್ಕರಿಸಿದೆ. ನಗರ ಪ್ರದೇಶಗಳಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿದ್ದು, ಈಗ ಗ್ರಾಮೀಣ ಪ್ರದೇಶಗಳಿಗೂ ಕಾಲಿಟ್ಟಿದೆ. ಲಾಕ್ಡೌನ್ ನಿಯಮಗಳನ್ನು ಚಾಚೂತಪ್ಪದೆ ಕಡ್ಡಾಯವಾಗಿ ಪಾಲಿಸುತ್ತ ಕೊರೊನಾ ಸೋಂಕಿತರನ್ನಾಗಲಿ, ಶಂಕಿತರನ್ನಾಗಲಿ ಒಳಗೆ ಬಿಟ್ಟುಕೊಳ್ಳದೆ ಗ್ರಾಮಗಳಲ್ಲಿ ಅತಿ ಎಚ್ಚರಿಕೆಯಿಂದ ನಿಗಾ ವಹಿಸಿದ್ದ ಹಿನ್ನೆಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಗ್ರಾಮಾಂತರ ಪ್ರದೇಶದಲ್ಲಿ ಪತ್ತೆಯಾಗಿರಲಿಲ್ಲ. ಆದರೆ, ಲಾಕ್ಡೌನ್ ಸಡಿಲಿಕೆಯಾಗಿ ಹಳ್ಳಿಗಳಿಗೆ ಬರುವವರು, ಹೋಗುವವರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ …
Read More »ಇನ್ನೂ 2 ತಿಂಗಳು ‘ಸಂಡೆ ಲಾಕ್ಡೌನ್’ ಮುಂದುವರಿಕೆ..!
ಬೆಂಗಳೂರು, ಮೇ 25- ಕೊರೊನಾ ಸೋಂಕು ಒಬ್ಬರಿಂದ ಮತ್ತೊಬ್ಬರಿಗೆ ಹಬ್ಬುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಲ್ಲಿ ನಿನ್ನೆ ಪ್ರಾಯೋಗಿಕವಾಗಿ ಮೊದಲ ಭಾನುವಾರ ಲಾಕ್ಡೌನ್ ಗೆ ಸಾರ್ವಜನಿಕರಿಂದ ನಿರೀಕ್ಷೆಗೂ ಮೀರಿದ ಸ್ಪಂದನೆ ಸಿಕ್ಕಿರುವ ಹಿನ್ನಲೆಯಲ್ಲಿ ಇನ್ನೂ ಎರಡು ತಿಂಗಳ ಕಾಲ ಮುಂದುವರೆಸಲು ಸರ್ಕಾರ ತೀರ್ಮಾನಿಸಿದೆ. ನಿನ್ನೆ ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಮನೆಯಿಂದ ಆಚೆ ಬಾರದೆ ತಮಗೆ ತಾವೇ ದಿಗ್ಬಂಧನ ಹಾಕಿಕೊಂಡು, ಕೊರೊನಾ ನಿಯಂತ್ರಿಸಲು ಸರ್ಕಾರ ತೆಗೆದುಕೊಳ್ಳುವ ತೀರ್ಮಾನಕ್ಕೆ ನಮ್ಮ ಬೆಂಬಲವಿದೆ ಎಂಬ ಸಂದೇಶ ಸಾರಿದ್ದರು. …
Read More »(ರಂಜಾನ್) ಹಬ್ಬವನ್ನು ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ನಾಡಿನ ಮುಸಲ್ಮಾನ ಬಾಂಧವರು ಇಂದು ಸರಳವಾಗಿ ಆಚರಿಸಿದರು.
ಮೂವತ್ತು ದಿನಗಳ ಉಪವಾಸ ಮತ್ತು ಪ್ರಾರ್ಥನೆ ನಂತರ ಬಂದಿರುವ ಈದ್ ಉಲ್ ಫಿತರ್ (ರಂಜಾನ್) ಹಬ್ಬವನ್ನು ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ನಾಡಿನ ಮುಸಲ್ಮಾನ ಬಾಂಧವರು ಇಂದು ಸರಳವಾಗಿ ಆಚರಿಸಿದರು. ಮುಸಲ್ಮಾನ ಬಾಂಧವರು ಶ್ರದ್ಧೆ, ನಿಷ್ಠೆ, ಭಕ್ತಿಯಿಂದ ಪ್ರತಿ ವರ್ಷ ಪವಿತ್ರ ರಂಜಾನ್ ತಿಂಗಳಿನಲ್ಲಿ ಉಪವಾಸ ಆಚರಿಸಿ ಹಬ್ಬ ಮಾಡುವುದು ವಾಡಿಕೆ. ರಂಜಾನ್ ತಿಂಗಳಿನಲ್ಲಿ ಉಪವಾಸವೆಂದರೆ ಸೂರ್ಯೋದಯಕ್ಕೂ ಮುನ್ನ ಆಹಾರ ಸೇವನೆ ಮಾಡಿ ಬಳಿಕ 14 ಗಂಟೆಗೂ ಹೆಚ್ಚು ಕಾಲ ನೀರು …
Read More »ಘಟಪ್ರಭಾ ನದಿಯಲ್ಲಿ ಸೋಮವಾರ 4 ಮೊಸಳೆ ಮರಿಗಳು ಪ್ರತ್ಯಕ್ಷ………
ಬೆಳಗಾವಿ : ಜಿಲ್ಲೆಯ ಘಟಪ್ರಭಾ ನದಿಯಲ್ಲಿ ಸೋಮವಾರ 4 ಮೊಸಳೆ ಮರಿಗಳು ಪ್ರತ್ಯಕ್ಷವಾಗಿವೆ. ಇದರಿಂದ ಜನರು ಆಂತಕಗೊಂಡಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಮೊಸಳೆ ಮರಿ ತಾಯಿ ಹುಡುಕಾಟದಲ್ಲಿದ್ದಾರೆ. ಬೆಳಿಗ್ಗೆ ಯುವಕರು ಶಿವಗೊಂಡ ಅಂಗಡಿ ನದಿಗೆ ಈಜಲು ಹೋಗಿದ್ದಾರೆ. ಈ ಸಂದರ್ಭದಲ್ಲಿ ಮೊಸಳೆ ಮರಿಗಳು ಪ್ರತ್ಯಕ್ಷವಾಗಿವೆ. ಬಳಿಕ 2 ಮರಿಗಳನ್ನು ಸಂರಕ್ಷಿಸುವ ಮೂಲಕ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದಿರುವ ಅರಣ್ಯ ಇಲಾಖೆ ಸಿಬ್ಬಂದಿ ಹನುಮಂತ ಹನ್ನಮಣ್ಣವರ ಮೊಸಳೆ …
Read More »ಮಹೇಶ ಕುಮಟಳ್ಳಿ ಅವರಿಗೆ ಸದ್ಯದಲ್ಲಿ ಸಚಿವ ಸ್ಥಾನ ನೀಡುವ ಆಲೋಚನೆ ಇಲ್ಲ ಮುಂದಿನ ದಿನಗಳಲ್ಲಿ ಮಂತ್ರಿ ಮಾಡುವುದಾಗಿ ಭರವಸೆ
ಅಥಣಿ: ಶಾಸಕ ಮಹೇಶ ಕುಮಟಳ್ಳಿ ಅವರಿಗೆ ಸದ್ಯದಲ್ಲಿ ಸಚಿವ ಸ್ಥಾನ ನೀಡುವ ಆಲೋಚನೆ ಇಲ್ಲ ಅಂತಾ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ. ಅಥಣಿ ತಾಲೂಕಿನ ನೀರಾವರಿ ಕಾಮಗಾರಿ ಪರಿಶೀಲನೆ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಮಟಳ್ಳಿ ಅವರಿಗೆ ಸಚಿವ ಸ್ಥಾನ ನೀಡುವ ವಿಚಾರ ಸದ್ಯದಲ್ಲಿ ಇಲ್ಲ. ನಾವು ಅಥಣಿ ತಾಲೂಕು ನೀರಾವರಿ ಅಭಿವೃದ್ದಿಗೆ ಒತ್ತು ನೀಡುತ್ತಿದ್ದೇವೆ ಅಂತಾ ಸಮಜಾಯಿಷಿ ನೀಡಿ ಜಾರಿಕೊಂಡರು. ಜಮಖಂಡಿಯ ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ …
Read More »ಬ್ರೇಕಿಂಗ್ : ರಾಜ್ಯದಲ್ಲಿ ಇಂದು 69 ಮಂದಿಗೆ ಕೊರೋನಾ ಪಾಸಿಟಿವ್, 2158 ಕ್ಕೇರಿದ ಸೋಂಕಿತರ ಸಂಖ್ಯೆ..!
ಬೆಂಗಳೂರು, ಮೇ 25- ನಿನ್ನೆ ಭಾನುವಾರ ಸಂಪೂರ್ಣ ಲಾಕ್ಡೌನ್ ಮಾಡಿದ ಪರಿಣಾಮ ಕೊರೊನಾ ಸೋಂಕಿತರ ಪ್ರಮಾಣ ತಗ್ಗಿದೆ. ಆದರೆ, ಇದುವರೆಗೂ ಹಸಿರು ವಲಯದಲ್ಲಿ ಗುರುತಿಸಿಕೊಂಡಿದ್ದ ರಾಮನಗರಕ್ಕೆ ತಮಿಳುನಾಡು ನಂಜು ತಗುಲಿದ್ದು, 2 ವರ್ಷದ ಮಗುವಿಗೆ ಸೋಂಕು ಕಾಣಿಸಿಕೊಂಡಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಕೋವಿಡ್-19ನಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಇಂದು 69 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2158ಕ್ಕೆ ಏರಿಕೆಯಾಗಿದೆ.ಇಂದು ಒಂದೇ ದಿನ 26 ಮಂದಿ ರೋಗದಿಂದ ಗುಣಮುಖವಾಗುವುದರ …
Read More »