ಬೆಂಗಳೂರು: ಚಿತ್ರೀಕರಣ ನಡೆಯುತ್ತಿದ್ದ ವೇಳೆ ಹೃದಯಾಘಾತವಾಗಿ ಖ್ಯಾತ ಹಿರಿಯ ನಟ ರಾಕ್ಲೈನ್ ಸುಧಾಕರ್ ವಿಧಿವಶರಾಗಿದ್ದಾರೆ. ಇವರ ಅಗಲಿಗೆ ನಟ ಧನಂಜಯ್ ಸಂತಾಪ ಸೂಚಿಸಿದ್ದಾರೆ. ನಟ ಧನಂಜಯ್ ಇನ್ಸ್ಟಾಗ್ರಾಂನಲ್ಲಿ ಅವರ ಜೊತೆಗಿರುವ ಫೋಟೋವೊಂದನ್ನು ಪೋಸ್ಟ್ ಮಾಡಿ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ. “ಪ್ರೀತಿಯ ಸುಬ್ಬಿ, ಸಿಕ್ಕಾಗಲೆಲ್ಲ ನಗಿಸುತ್ತ, ಬದುಕಿನ ಫಿಲಾಸಫಿಗಳ ನಿನ್ನದೇ ರೀತಿಯಲ್ಲಿ ಅದ್ಭುತವಾಗಿ ಹೇಳುತ್ತ, ಪ್ರೀತಿಯಿಂದ ತಬ್ಬಿ ಒಳ್ಳೆಯದೆ ಆಗುತ್ತದೆ ಎಂದು ಹರಸುತ್ತಿದ್ದೆ. ನಿನ್ನಗಲಿಕೆಯ ನೋವು ಹೇಳತೀರದು. ಶಾಂತಿಯಿಂದ ನಿದ್ರಿಸು …
Read More »ಕೊರೊನಾ ಊಹೆಗೆ ನಿಲುಕದ ವೈರಸ್- ಮತ್ತೆ ಲಾಕ್ಡೌನ್ ಸುಳಿವು ನೀಡಿದ ಸಿಟಿ ರವಿ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರಿಂದ ಲೋಕಲ್ ಲಾಕ್ಡೌನ್ ಮಾತು ಕೇಳಿ ಬಂದಿದೆ. ಇದರ ಬೆನ್ನಲ್ಲೇ ಸಚಿವ ಸಿಟಿ ರವಿ ಅವರು ಮತ್ತೆ ಲಾಕ್ಡೌನ್ ಮಾಡುವ ಕುರಿತ ಸುಳಿವನ್ನು ನೀಡಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಸಿಟಿ ರವಿ, ಕೊರೊನಾ ನಮ್ಮ ಊಹೆಗೂ ನಿಲುಕದ ವೈರಸ್ ಆಗಿದ್ದು, ಈ ಬಗ್ಗೆ ಯೋಚನೆ ಮಾಡಬೇಕಾದ ಸ್ಥಿತಿ ಬಂದಿದೆ ಎಂದು ತಿಳಿಸಿದರು ಸದ್ಯ ಆರೋಗ್ಯವಾಗಿದ್ದ ಕೇಂದ್ರ ಸಚಿವರು ವಿಧಿವಶರಾಗಿದ್ದು, ರಾಜ್ಯ, ದೇಶಕ್ಕೆ ದೊಡ್ಡ …
Read More »ಸಿನಿ ಕಲಾವಿದರಾದ ರಾಕ್ಲೈನ್ ಸುಧಾಕರ್ ಅವರು ಇಂದು ಮೇಕಪ್ ಹಚ್ಚಿರುವಾಗಲೇ ಹೃದಯಘಾತದಿಂದ ನಮ್ಮನ್ನೆಲ್ಲಾ ಅಗಲಿದ್ದಾರೆ.
ಬೆಂಗಳೂರು: ಹೃದಯಾಘಾತವಾಗಿ ಸ್ಯಾಂಡಲ್ವುಡ್ನ ಹಿರಿಯ ನಟ ರಾಕ್ಲೈನ್ ಸುಧಾಕರ್ ವಿಧಿವಶರಾಗಿದ್ದಾರೆ ಇತ್ತೀಚೆಗಷ್ಟೆ ನಟ ರಾಕ್ಲೈನ್ ಸುಧಾಕರ್ ಕೊರೊನಾ ಟೆಸ್ಟ್ ಮಾಡಿಸಿದ್ದು, ಪಾಸಿಟಿವ್ ಬಂದಿತ್ತು. ಬಳಿಕ ಆಸ್ಪತ್ರೆಗೆ ದಾಖಲಾಗಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ನಂತರ ಸಿನಿಮಾ ಕೆಲಸಗಳಲ್ಲಿ ಸುಧಾಕರ್ ಸಕ್ರಿಯರಾಗಿದ್ದರು. ಇಂದು ಸಹ ಸುಧಾಕರ್ ಚಿತ್ರೀಕರಣಕ್ಕೆ ಹಾಜರಾಗಿದ್ದರು. ಆದರೆ ಸುಧಾಕರ್ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಸಿಂಪಲ್ ಸುನಿ ನಿರ್ದೇಶಿಸುತ್ತಿರುವ ಸಿನಿಮಾ ಶೂಟಿಂಗ್ ವೇಳೆ ಹೃದಯಾಘಾತವಾಗಿ …
Read More »ಆರೋಗ್ಯ ಕಾಪಾಡಿಕೊಳ್ಳಿ ಅಂದ್ರೆ ನಾನು ಜನ ಸೇವಕ ಅಂತಿದ್ರು- ಗೆಳೆಯನ ನೆನೆದು ಪ್ರಭಾಕರ್ ಕೋರೆ ಕಂಬನಿ
ಬೆಳಗಾವಿ: ಕೇಂದ್ರ ಸಚಿವ ಸುರೇಶ್ ಅಂಗಡಿ ನಾನು ಉತ್ತಮ ಸ್ನೇಹಿತರಾಗಿದ್ದೆವು, ಕೊರೊನಾ ಬಳಿಕ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಮಾಸ್ಕ್ ಹಾಕಿಕೊಳ್ಳಿ ಎಂದು ಹೇಳುತ್ತಿದ್ದೆ. ಆದರೆ ಅವರು ನಾನು ಜನರ ಸೇವೆ ಮಾಡಲು ಬಂದವನು ಎನ್ನುತ್ತಿದ್ದರು ಎಂದು ಸುರೇಶ್ ಅಂಗಡಿ ಅಗಲಿಕೆ ಕುರಿತು ರಾಜ್ಯಸಭಾ ಸದಸ್ಯ, ಅವರ ಆಪ್ತ ಸ್ನೇಹಿತ ಪ್ರಭಾಕರ್ ಕೋರೆ ಕಂಬನಿ ಮಿಡಿದಿದ್ದಾರೆ. ಸುರೇಶ್ ಅಂಗಡಿಯವರ ಬೆಳಗಾವಿ ನಿವಾಸಕ್ಕೆ ದಂಪತಿ ಸಮೇತ ಭೇಟಿ ನೀಡಿ ಅವರ ತಾಯಿ …
Read More »ದೇಶದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಆದರಿಂದ ಲೋಕಲ್ ಲಾಕ್ಡೌನ್ ಮಾಡುವುದಾಗಿ ಘೋಷಿಸಿದ್ದಾರೆ.
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದನ್ನ ನಿಯಂತ್ರಣಕ್ಕೆ ತರುವುದು ಅತಿಮುಖ್ಯವಾಗಿದೆ. ಹಾಗಾಗಿ ಈ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತೊಂದು ಯೋಜನೆಯನ್ನ ಹಾಕಿಕೊಂಡಿದ್ದು, ಲೋಕಲ್ ಲಾಕ್ಡೌನ್ ಮಾಡುವುದಾಗಿ ಘೋಷಿಸಿದ್ದಾರೆ. ಹೌದು, ಕೊರೊನಾ ಸೋಂಕು ನಿಯಂತ್ರಣ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯಿಂದ ಟ್ವೀಟ್ ಮಾಡಿದ್ದು, 1-2 ದಿನಗಳ ಲೋಕಲ್ ಲಾಕ್ಡೌನ್ ಮಾಡಲಾಗುವುದು ಎಂದಿದ್ದಾರೆ. ಈ ಲೋಕಲ್ ಲಾಕ್ಡೌನ್ ಕೊರೊನಾ ನಿಯಂತ್ರಿಸುವಲ್ಲಿ ಇದು ಎಷ್ಟು ಪ್ರಭಾವಶಾಲಿಯಾಗಲಿದೆ …
Read More »ಅಥಣಿ ಪಟ್ಟಣದಲ್ಲಿ ನೂತನವಾಗಿ ನಿರ್ಮಾಣ ಬಸ್ ನಿಲ್ದಾಣದ ಪರಸ್ಥಿತಿ
ಅಥಣಿ : ಪಟ್ಟಣದಲ್ಲಿ ಇತ್ತಿಚೆಗೆ ಕಟ್ಟಿದ ಬಸ ನಿಲ್ದಾಣದ ಕಾಮಗಾರಿಯು ಅವೈಜ್ಞಾನಿಕವಾಗಿದೆ . ಏಕೆಂದರೆ ಸತತ ಮೂರು ದಿನದಿಂದ ಪ್ರತಿನಿತ್ಯ ಸುರಿಯುತ್ತಿರುವ ಮಳೆಗೆ ಶೌಚಾಲಯದಲ್ಲಿ ಮೋಳಕಾಲಿನ ವರೆಗೂ ನೀರು ನಿಂತು ಯಾರು ಹೋಗದಂತಾಗಿದೆ . ಅದಕ್ಕೆ ನೀರು ಹೋರ ಹೋಗಲು ಯಾವುದೆ ದಾರಿ ಇಲ್ಲದೆ ಬಂದ ನೀರೆಲ್ಲಾ ಶೌಚಾಲದಯ ಮೂಲಕವೆ ಹೋಗಬೇಕಾ ಅನಿವಾರ್ಯತೆ ಎದುರಾಗಿದೆ . ಇದರಿಂದಾಗಿ ಹಲವಾರು ಗಂಟೆಗಳವರೆಗೂ ಯಾರು ಶೌಚಾಲದ ಒಳಗೆ ಹೋಗದಂತಾಗಿತ್ತು ಮತ್ತು ಹೋಗಬೇಕಾದರು …
Read More »ಅಥಣಿ ಪೊಲೀಸರ ಭರ್ಜರಿ ಕಾರ್ಯಾಚರಣೆ 18 ಕೆಜಿ ಗಾಂಜಾ ವಶ ಆರೋಪಿ ಬಂಧನ.
ಅಥಣಿ : ಪರ್ಮಿಷನ್ ಇಲ್ಲದೇ ಅಕ್ರಮವಾಗಿ ಗಾಂಜಾ ಮಾದಕ ಪದಾರ್ಥವನ್ನು ತನ್ನ ಜಮೀನದಲ್ಲಿ ಬೆಳೆಸಿ ಅವುಗಳನ್ನು ಕಿತ್ತು ಮಾರಾಟ ಮಾಡುವ ಸಲುವಾಗಿ ತನ್ನ ಮನೆಯ ಮುಂದೆ ಇಟ್ಟು ಕೊಂಡಾಗ ದಾಳಿ ಮಾಡಿ ಅಥಣಿ ಪೊಲೀಸರು ಕಾರ್ಯಾಚರಣೆ ನಡೆಸಿ 18 ಕೆಜಿ ಗಾಂಜಾ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ಧಾರೆ. ಅಥಣಿ ತಾಲ್ಲೂಕಿನ ಆರೋಪಿ ಕರೆಪ್ಪ ಶ್ರೀಪಣ್ಣ ಐನಾಪೂರೆ @ ದೇವಕತೆ ಸಾ || ಹಣಮಾಪೂರ ಹಾಲಿ ಮದಬಾವಿ ಕುಂಬಾರ ಗುತ್ತಿ ಸದರಿ ಆರೋಪಿತನು ತನ್ನ ಸ್ವಂತ ಪಾಯ್ದೆಗೊಸ್ಕರ ಯಾವುದೇ …
Read More »ಕೊನೆಯ ಬಾರಿ ಮಗನ ಮುಖ ನೋಡಲಾಗದೆ, ಸುರೇಶ್ ಅಂಗಡಿ ತಾಯಿಯ ಆಕ್ರಂದನ
ಬೆಳಗಾವಿ: ಕೇಂದ್ರ ಸಚಿವ ಸುರೇಶ್ ಅಂಗಡಿ ನಿನ್ನೆ ಕೊರೊನಾದಿಂದ ನಿಧನರಾಗಿದ್ದು, ಮೃತರ ಕುಟುಂಬಕ್ಕೆ ದೊಡ್ಡ ಆಘಾತವಾಗಿದೆ. ಸುರೇಶ್ ಸಂಗಡಿ ತಾಯಿ ಸೋಮವ್ವ ಅವರ ಆಕ್ರಂದನ ಮುಗಿಲು ಮುಟ್ಟಿದ್ದು ಕೊನೆಯ ಬಾರಿ ಮಗನ ಮುಖ ನೋಡಲು ಅವಕಾಶ ಸಿಗದೆ ತೀವ್ರ ದುಃಖ ಅನುಭವಿಸುತ್ತಿದ್ದಾರೆ. ಸೋಮವ್ವ ಮಗನ ಸಾವಿನ ಸುದ್ದಿ ಕೇಳಿ ನಿನ್ನೆಯೇ ಕೆ.ಕೆ ಕೊಪ್ಪದಿಂದ ಬೆಳಗಾವಿ ನಿವಾಸಕ್ಕೆ ಆಗಮಿಸಿದ್ದಾರೆ. ಆದ್ರೆ ಏಮ್ಸ್ ಆಸ್ಪತ್ರೆಯಲ್ಲಿರುವ ಅಂಗಡಿ ಅವರ ಪಾರ್ಥಿವ ಶರೀರವನ್ನು ಬೆಳಗಾವಿಗೆ ತರುವುದು …
Read More »ಕರ್ನಾಟಕದ ಬೌದ್ಧ ಭಿಕ್ಕುಗಳಿಗೆ ಚೀನಾದಿಂದ ಲಂಚ!
ನವದೆಹಲಿ: ಭಾರತದಲ್ಲಿ ನೆಲೆಯೂರಿರುವ ಟಿಬೆಟಿಯನ್ ಧರ್ಮಗುರು ದಲೈಲಾಮಾ ಹಾಗೂ ಅವರ ಸಹಚರರ ಕುರಿತು ಮಾಹಿತಿ ಸಂಗ್ರಹಿಸಲು, ಲಾಮಾ ಉತ್ತರಾಧಿಕಾರಿ ಸ್ಥಾನಕ್ಕೆ ಚೀನಾ ಮೂಲದ ವ್ಯಕ್ತಿಯ ಪರ ಬೆಂಬಲ ಗಳಿಸಲು ದೇಶದ ವಿವಿಧೆಡೆ ನೆಲೆಸಿರುವ ಬೌದ್ಧ ಭಿಕ್ಕುಗಳಿಗೆ ಚೀನಾ ಭರ್ಜರಿ ಲಂಚ ನೀಡುತ್ತಿರುವ ಸಂಗತಿ ಬೆಳಕಿಗೆ ಬಂದಿದೆ. ಮೈಸೂರು ಜಿಲ್ಲೆಯ ಬೈಲಕುಪ್ಪೆ ಹಾಗೂ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದಲ್ಲಿರುವ ಟಿಬೆಟಿಯನ್ ಶಿಬಿರದಲ್ಲಿರುವ ಬೌದ್ಧ ಸನ್ಯಾಸಿಗಳಿಗೆ ಲಕ್ಷಾಂತರ ರು. ಹಣವನ್ನು ಚೀನಾ ಸಂದಾಯ …
Read More »ಬಿಜೆಪಿ ಪೌರೋಹಿತ್ಯದಲ್ಲಿ ಶಶಿಕಲಾ-ಅಣ್ಣಾಡಿಎಂಕೆ ವಿಲೀನ?
ಚೆನ್ನೈ : ತಮಿಳುನಾಡಿನ ದಿವಂಗತ ಮುಖ್ಯಮಂತ್ರಿ ಜಯಲಲಿತಾ ಅವರ ಗೆಳತಿ ವಿ.ಕೆ. ಶಶಿಕಲಾ ಅವರು ಬೆಂಗಳೂರು ಜೈಲಿನಿಂದ 2021ರ ಜನವರಿಯಲ್ಲಿ ಬಿಡುಗಡೆ ಆಗುವುದು ಖಚಿತವಾಗುತ್ತಿದ್ದಂತೆಯೇ, ರಾಜ್ಯ ರಾಜಕೀಯದಲ್ಲಿ ಹೊಸ ಚಟುವಟಿಕೆಗಳು ಗರಿಗೆದರಿವೆ. ಅಣ್ಣಾ ಡಿಎಂಕೆ ಪಕ್ಷ ಹಾಗೂ ಅಣ್ಣಾ ಡಿಎಂಕೆ ತೊರೆದಿದ್ದ ಶಶಿಕಲಾ ಅವರ ನಡುವೆ ಸಂಧಾನಕ್ಕೆ ಬಿಜೆಪಿ ಯತ್ನಿಸುತ್ತಿದ್ದು, ಉಭಯ ಬಣಗಳ ವಿಲೀನಕ್ಕೆ ಪ್ರಕ್ರಿಯೆಗೆ ಕೈಹಾಕಿದೆ. ಅಣ್ಣಾ ಡಿಎಂಕೆಯಿಂದ ಹೊರಬಂದು ಎಂಎಂಎಂಕೆ ಪಕ್ಷ ಸ್ಥಾಪಿಸಿರುವ ಶಶಿಕಲಾ ಬಂಧು ಟಿಟಿವಿ …
Read More »
Laxmi News 24×7