Breaking News

ಶೂನ್ಯ ಅನುಭವದ ಅದಾನಿ ಕಂಪೆನಿಗೆ ರಕ್ಷಣಾ ಜಲಾಂತರ್ಗಾಮಿ ನೌಕೆ ತಯಾರಿಕಾ ಜವಾಬ್ಧಾರಿ

ನವದೆಹಲಿ(16-01-2019): 45,000 ಕೋಟಿ ರೂ.ಗಳ ರಕ್ಷಣಾ ಜಲಾಂತರ್ಗಾಮಿ ಯೋಜನೆಯಲ್ಲಿ ನರೇಂದ್ರ ಮೋದಿ ಸರ್ಕಾರವು ಕೈಗಾರಿಕೋದ್ಯಮಿ ಗೌತಮ್ ಅದಾನಿಯ ಕಂಪೆನಿ ಪರ ಒಲವು ತೋರುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಅದಾನಿ ಗ್ರೂಫ್ ಡಿಫೆನ್ಸ್ ಹಡಗುಗಳು ಅಥವಾ ಜಲಾಂತರ್ಗಾಮಿ ನೌಕೆಗಳನ್ನು ತಯಾರಿಸುವ ‘ಅನುಭವ’ ಹೊಂದಿಲ್ಲ. ಒಂದು ಷರತ್ತಿನ ಆಧಾರದ ಮೇಲೆ ಜಲಾಂತರ್ಗಾಮಿ ನೌಕೆಗಳನ್ನು ತಯಾರಿಕೆ ಗುತ್ತಿಗೆ ನೀಡಲು ಕೇಂದ್ರ ಮುಂದಾಗಿದೆ. ಸಾಮಾನ್ಯವಾಗಿ  ಇದರಲ್ಲಿ ವಿದ್ಯುತ್ ಸ್ಥಾವರವನ್ನು ಸ್ಥಾಪಿಸುವ ಮತ್ತು ನಡೆಸುವ ಅನುಭವವನ್ನು ಪರಿಗಣಿಸಲಾಗುತ್ತದೆ ಆದರೆ …

Read More »

ಪಟ್ಟಣದ ಎನ್ ಸಿ ಹೈಸ್ಕೂಲಿನಲ್ಲಿ ಹುಟ್ಟು ಹಬ್ಬದ ಆಚರಣೆಯ ಸಮಯದಲ್ಲಿ ಮಹಾಂತೇಶ ಕವಟಗಿಮಠ ಚಿಕ್ಕೋಡಿ ಹಣಬರ ಸಮಾಜದ ಶ್ರೀ ಕೃಷ್ಣ ಭವನಕ್ಕೆ ರೂ10ಲಕ್ಷ ಅನುದಾನ ನೀಡಿದರು.

ಚಿಕ್ಕೋಡಿ – ಪಟ್ಟಣದ ಎನ್ ಸಿ ಹೈಸ್ಕೂಲಿನಲ್ಲಿ ಹುಟ್ಟು ಹಬ್ಬದ ಆಚರಣೆಯ ಸಮಯದಲ್ಲಿ ಮಹಾಂತೇಶ ಕವಟಗಿಮಠ ಚಿಕ್ಕೋಡಿ ಹಣಬರ ಸಮಾಜದ ಶ್ರೀ ಕೃಷ್ಣ ಭವನಕ್ಕೆ ರೂ10ಲಕ್ಷ ಅನುದಾನ ನೀಡಿದರು. ಈ ಸಮಯದಲ್ಲಿ ಪಟ್ಟಣದ ಹಣಬರ ಸಮಾಜದ ಮುಖಂಡರಾದ ಬಿ ಆರ್ ಸಂಗಪ್ಪಗೋಳ, ಮಡಿಬಾಬಾ ಬಸರಗಿ, ಕುಮಾರ ಮದನಗೊಳ, ಸಂತೊಷ ಟವಳೆ, ಸಾಗರ ಮುಂಡೆ, ಮಹಾದೇವ ಕರೊಲೆ, ರಮೇಶ ಚೌಡನ್ನವರ, ಜಾನು ಅಮಾತೆ, ಸಿದ್ರಾಮ ಮುಂಡೆ, ನಂದಿಕುರಳಿ ಸರ್, ಚಂದು ನಾಯಿಕ, …

Read More »

ಕಾಂಗ್ರೆಸ್ ಹಿರಿಯ ಮುಖಂಡ ಸಿ.ಎಂ. ಇಬ್ರಾಹಿಂ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಹೊಗಳಿ, ಮಾಜಿ ಸಿಎಂ ಸಿದ್ದರಾಮಯ್ಯ ರನ್ನು ತೆಗಳುವ ಮೂಲಕ ಕುತೂಹಲಕ್ಕೆ ಕಾರಣರಾಗಿದ್ದಾರೆ.

ಕಾಂಗ್ರೆಸ್ ಹಿರಿಯ ಮುಖಂಡ ಸಿ.ಎಂ. ಇಬ್ರಾಹಿಂ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಹೊಗಳಿ, ಮಾಜಿ ಸಿಎಂ ಸಿದ್ದರಾಮಯ್ಯ ರನ್ನು ತೆಗಳುವ ಮೂಲಕ ಕುತೂಹಲಕ್ಕೆ ಕಾರಣರಾಗಿದ್ದಾರೆ.   ಸೊಲ್ಲಾಪುರ: ಕಾಂಗ್ರೆಸ್ ಹಿರಿಯ ಮುಖಂಡ ಸಿ.ಎಂ. ಇಬ್ರಾಹಿಂ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಹೊಗಳಿ, ಮಾಜಿ ಸಿಎಂ ಸಿದ್ದರಾಮಯ್ಯ ರನ್ನು ತೆಗಳುವ ಮೂಲಕ ಕುತೂಹಲಕ್ಕೆ ಕಾರಣರಾಗಿದ್ದಾರೆ. ಸೊಲ್ಲಾಪುರದಲ್ಲಿ ಮಾತನಾಡಿದ ಇಬ್ರಾಹಿಂ, ಯಡಿಯೂರಪ್ಪ ನನಗೆ ಆತ್ಮೀಯ ಸ್ನೇಹಿತರು. ನಮ್ಮಿಬರ ರೈಲು ಒಂದೇ, …

Read More »

ಕಡೋಲಕರ ನೇತೃತ್ವದ ತಂಡ ವನ್ಯಪ್ರಾಣಿಆರೋಪಿತರನ್ನುಬಂಧಿಸುವಲ್ಲಿ ಯಶಸ್ವಿಯಾಗಿದೆ.

ಖಾನಾಪುರ: ವನ್ಯಪ್ರಾಣಿಗಳನ್ನು ಹತ್ಯೆಗೈದು ಸ್ವಲಾಭಕ್ಕೆ ಬಳಸುತ್ತಿದ್ದ ಒಟ್ಟು ಆರು ಆರೋಪಿತರನ್ನು ಪ್ರತ್ಯೇಕ ಪ್ರಕರಣಗಳಲ್ಲಿ ಗೋಲಿಹಳ್ಳಿ ವಲಯ ಅರಣ್ಯಾಧಿಕಾರಿ ಶ್ರೀನಾಥ ಕಡೋಲಕರ ನೇತೃತ್ವದ ತಂಡ ಗುರುವಾರ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಕಿತ್ತೂರು ವಿಭಾಗದ ಉಪ ವಲಯ ಅರಣ್ಯಾಧಿಕಾರಿ ಸಿದ್ಧಲಿಂಗೇಶ್ವರ ಮಗದುಮ್ ಪ್ರಕರಣ ಪತ್ತೆ ಹಚ್ಚಿದ್ದು, ಕೊಲ್ಲಲಾದ ಜಿಂಕೆ ಹಾಗೂ ಬೈಕ್ ಮತ್ತು ಉಪಯೋಗಿಸಲಾದ ಆಯುಧ ಸಲಕರಣೆಗಳ ಸಹಿತ ಹಲವು ಆರೋಪಿತರನ್ನು ಸಿದ್ದಲಿಂಗೇಶ್ವರ ಮಗದುಮ ವಶಕ್ಕೆ ಪಡೆದಿದ್ದಾರೆ. ಕಿತ್ತೂರಿನ ಸೋಮವಾರ ಪೇಟೆಯ ಬಸವರಾಜ ಕೊಳೆಪ್ಪ …

Read More »

ಇ.ವ್ಹಿ.ಎಮ್. ವ್ಯವಸ್ಥೆಯನ್ನೇ ಸಂಶಯ ದೃಷ್ಠಿಯಿಂದ ನೋಡುವಂತಾಗಿದೆ

ಬೆಳಗಾವಿ: ಕೇಂದ್ರ ಮತ್ತು ರಾಜ್ಯ ಸರಕಾರಗಳು ಒಂದೇ ಪಕ್ಷಕ್ಕೆ ಸೇರಿದ್ದರೆ ಅಂತಹ ಸಂದರ್ಭಗಳಲ್ಲಿ ರಾಜ್ಯ ಸರಕಾರಕ್ಕೆ ಕೇಂದ್ರದಿಂದ ಹೆಚ್ಚಿನ ಸಹಕಾರ ಮತ್ತು ವಿಶೇಷ ಅನುಧಾನಗಳು ಸಿಗುತ್ತವೆ ಎಂಬ ಪ್ರತೀತಿ ಕರ್ನಾಟಕದ ಪಾಲಿಗೆ ಸುಳ್ಳಾಗಿದ್ದು, ಕರ್ನಾಟಕ ರಾಜ್ಯದ ಹೆಚ್ಚಿನ ಭಾಗ ಪ್ರವಾಹಕ್ಕೆ ಸಿಲುಕಿ ಸುಮಾರು 50 ಸಾವಿರ ಕೋಟಿ ರೂಪಾಯಿಗಳ ನಷ್ಟ ಅನುಭವಿಸಿ ಕೇಂದ್ರ ಸರಕಾರದಿಂದ ಮುಖ್ಯಮಂತ್ರಿಗಳು 38 ಸಾವಿರ ಕೋಟಿ ರೂಪಾಯಿಗಳ ಅನುಧಾನ ರೂಪದ ಸಹಾಯಧನ ಕೋರಿದ್ದರೂ ಸಹ ಇಲ್ಲಿಯ …

Read More »

ಮಹಾರಾಷ್ಟ್ರದ ಮಂತ್ರಿಯನ್ನೇ ಬಂಧಿಸಿನುಡಿದಂತೆ ನಡೆದಿದ್ದಾರೆ ಡಿಸಿ ಬೊಮ್ಮನಹಳ್ಳಿ

ನುಡಿದಂತೆ ನಡೆದಿದ್ದಾರೆ ಡಿಸಿ ಬೊಮ್ಮನಹಳ್ಳಿ ನೆಗೂ ಮಹಾರಾಷ್ಟ್ರದ ನಾಯಕರಿಗೆ ಲಗಾಮು ಹಾಕಿಸಿದ್ದಾರೆ . ಬೊಮ್ಮನಹಳ್ಳಿ ಮಹಾರಾಷ್ಟ್ರದ ಮಂತ್ರಿಯನ್ನೇ ಗಡಿಪಾರು ಮಾಡಿಸಿದ ಕೀರ್ತಿ ನಮ್ಮ ಹೆಮ್ಮೆಯ ಜಿಲ್ಲಾಧಿಕಾರಿ ಬೊಮ್ಮನಹಳ್ಳಿ ಅವರಿಗೆ ಸಲ್ಲುತ್ತದೆ . ಬೆಳಗಾವಿ- ಭಾಷೆಯ ನೆಪದಲ್ಲಿ ಮಹಾರಾಷ್ಟ್ರದ ನಾಯಕರನ್ನು ಬೆಳಗಾವಿಗೆ ಕರೆಯಿಸಿ ಅವರಿಂದ ಪ್ರಚೋದನಕಾರಿ ಭಾಷಣ ಬೆಳಗಾವಿಯಲ್ಲಿ ಮಾಡಿಸೋದು ಬೇಡ ,ಒಂದು ವೇಳೆ ಮಹಾರಾಷ್ಟ್ರದ ನಾಯಕರು ಬೆಳಗಾವಿಗೆ ಬಂದ್ರೆ ಅವರನ್ನು ಅರೆಸ್ಟ ಮಾಡಬೇಕಾಗುತ್ತದೆ ,ಅವರನ್ನು ಬೆಳಗಾವಿಗೆ ಕರೆಯಿಸಿದ ನಾಯಕರ ವಿರುದ್ಧವೂ …

Read More »

ಸಾಗರಮಾಲ ಯೋಜನೆಯು ದೇಶದ ಎಲ್ಲಾ ಬಂದರುಗಳನ್ನು ಆಧುನಿಕರಣಗೊಳಿಸಿ

ಸಾಗರಮಾಲ ಯೋಜನೆಯು ದೇಶದ ಎಲ್ಲಾ ಬಂದರುಗಳನ್ನು ಆಧುನಿಕರಣಗೊಳಿಸಿ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆಯುತ್ತಿರುವ ಬಂದ್‍ ಕುರಿತಾಗಿ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ಬೆಂಗಳೂರು ವಿಧಾನಸೌಧದಲ್ಲಿ ಸಾಗರಮಾಲಾ ಯೋಜನೆ ವಿರೋಧಿಸಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ,ಜಿ ಯವರ ಉಸ್ತುವಾರಿ ಜಿಲ್ಲೆಯಾದ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆಯುತ್ತಿರುವ ಬಂದ್‍ …

Read More »

ಮಹಾರಾಷ್ಟ್ರದ ಸಚಿವ ರಾಜೇಂದ್ರ ಪಾಟೀಲ (ಯಡ್ರಾವಕರ) ಅವರನ್ನು ಖಡೇ ಬಜಾರ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಳಗಾವಿ: ಮಹಾರಾಷ್ಟ್ರ ಏಕೀಕರಣ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ‘ಹುತಾತ್ಮರ ದಿನ’ ದ ಕಾಯ೯ಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಮಹಾರಾಷ್ಟ್ರದ ಸಚಿವ ರಾಜೇಂದ್ರ ಪಾಟೀಲ (ಯಡ್ರಾವಕರ) ಅವರನ್ನು ಖಡೇ ಬಜಾರ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುತಾತ್ಮಾ ವೃತ್ತದಲ್ಲಿಯೇ ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು, ಅವರನ್ನು ಮಹಾರಾಷ್ಟ್ರದ ಗಡಿಯಲ್ಲಿ ಬಿಟ್ಟು ಬರಲು ತೆರಳಿದ್ದಾರೆ. ಮಹಾರಾಷ್ಟ್ರದ ಸಚಿವ ಕಾಯ೯ಕ್ರಮದಲ್ಲಿ ಭಾಗವಹಿಸಿಲಿದ್ದಾರೆ ಎನ್ನುವ ಮುನ್ಸೂಚನೆ ಹಿನ್ನೆಲೆಯಲ್ಲಿ, ಬೆಳಗಾವಿ ಪೊಲೀಸರು ಬೆಳಿಗ್ಗೆಯಿಂದ ರಾಷ್ಟ್ರೀಯ ಮಹಾಮಾಗ೯ದಲ್ಲಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದರು. …

Read More »

ಟೆಂಪೋ ಗೆ ಬೈಕ್ ಡಿಕ್ಕಿ ಗೋಕಾಕ ಫಾಲ್ಸನ ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ

ಟೆಂಪೋ ಗೆ ಬೈಕ್ ಡಿಕ್ಕಿ ಗೋಕಾಕ ಫಾಲ್ಸನ ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ ಮರಡಿಮಠ್ ರಸ್ತೆ ಮೇಲ್ಮಟ್ಟಿ ಕ್ರಾಸ್ ಬಳಿ ಡಿಯೋ ಬೈಕ್ ಮೇಲೆ ಇದ್ದ ಇಬ್ಬರು ಸವಾರರು ಗೋಕಾಕ ಫಾಲ್ಸ್ ಎದುರಿಗೆ ಬರುತ್ತಿರುವ ಟೆಂಪೋ ಗೆ ಡಿಕ್ಕಿ ಹೊಡೆದಿದ್ದು ದ್ವಿಚಕ್ರ ವಾಹನ ಮೇಲೆ ಇದ್ದ #ಮಹಾಂತೇಶ_ಪಾತ್ರೋಟ (27) #ಬಾಬು (28) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Read More »

ಒಂದೇ ವೇದಿಕೆಯಲ್ಲಿ ನಾಲ್ಕು ಗೌ.ಡಾಕ್ಟ್ರೇಟ್ ಪಡೆದದಾಖಲೆ. ಡಾ.ಅಂಬಿಕಾ ಹಂಚಾಟೆ

ಒಂದೇ ವೇದಿಕೆಯಲ್ಲಿ ನಾಲ್ಕು ಗೌ.ಡಾಕ್ಟ್ರೇಟ್ ಪಡೆದದಾಖಲೆ. ಡಾ.ಅಂಬಿಕಾ ಹಂಚಾಟೆ ರಾಜ್ಯದ ಅನೇಕ ವಿಶೇಷ ಪ್ರತಿಭೆಗಳನ್ನ ಗುರುತಿಸಿ ದಾಖಲೆಮಾಡುತ್ತಿರುವ ಕಾರ್ಯ ಸಾಹಸವೇ ಸರಿ. ಇಂತಹ ಇನ್ನೊವೆಟಿವ್ ಕಾರ್ಯಕ್ಕೆ ,ಮತ್ತು ಜನ ಮನ ಫೌಂಡೇಷನ್ ಎಂಬ ಸಂಸ್ಥೆಯನ್ನು ನಿರ್ಮಿಸಿ ಅವಾರ್ಡ್ ಆಫ್ ಹಾನರ್ ,ಸೂಪರ್ ಆಚೀವರ್ಸ್ ಸಿರೀಸ್ ,ರಾಜ್ಯ ಮಟ್ಟದ ಕವನ ಸ್ಪರ್ಧೆ ,ಶಿಕ್ಷಣ ಸ್ಫೂರ್ತಿ ಈ ಟ್ಯುಟರ್ ಸರ್ವಿಸ್ ಹೀಗೆ ಅನೇಕ ಪ್ರಾಜೆಕ್ಟ್ ಮೂಲಕ SO ಪ್ರಮಾಣೀಕೃತ 9001:2015 ರ ಅಡಿಯಲ್ಲಿ …

Read More »