ದಾವಣಗೆರೆ: ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಲೆ ಮಾಡಿಸಿದ ಪತ್ನಿ ಸೇರಿದಂತೆ ಕೊಲೆಗೆ ಸಹಾಯ ಮಾಡಿದ ಇನ್ನಿಬ್ಬರು ಆರೋಪಿಗಳನ್ನು ಚನ್ನಗಿರಿ ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಎಸ್ಪಿ ಉಮಾಪ್ರಶಾಂತ್ ಅವರು ಮಾತನಾಡಿದ್ದು, ಮೃತ ಲಿಂಗಪ್ಪ ಅವರ ತಾಯಿ ಯಲ್ಲಮ್ಮ ಎಂಬುವವರು 22 ಜನವರಿ 2024ಕ್ಕೆ ಮಗ ಮನೆಯಿಂದ ಹೋದವನು ಮನೆಗೆ ವಾಪಸ್ ಬಂದಿಲ್ಲ ಎಂದು ಠಾಣೆಗೆ ದೂರು ನೀಡಿದ್ದರು. ಅದಾದ ಮೇಲೆ ಆರೋಪಿ ಲಕ್ಷ್ಮಿ (ಲಿಂಗಪ್ಪನ ಹೆಂಡತಿ) ಅವರ ತಾಯಿ ಮಾಲಮ್ಮ …
Read More »ಒಂದು ತಿಂಗಳ ಅಂತರದಲ್ಲಿ ಮೂರನೇ ಬಾರಿಗೆ ಚಿಕ್ಕೋಡಿಯ 8 ಸೇತುವೆಗಳು ಜಲಾವೃತ
ಚಿಕ್ಕೋಡಿ(ಬೆಳಗಾವಿ): ವಾಡಿಕೆಯಂತೆ ಮಹಾರಾಷ್ಟ್ರ ಪಶ್ಚಿಮಘಟ್ಟದ ಹಾಗೂ ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಮಳೆ ಸುರಿಯುತ್ತಿದ್ದು, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿರುವ ಪಂಚ ನದಿಗಳು ಮೈದುಂಬಿ ಹರಿಯುತ್ತಿವೆ. ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾದ ಕಾರಣ ಕೆಳಹಂತದ ಎಂಟು ಸೇತುವೆಗಳು ಹಾಗೂ ನದಿ ಪಾತ್ರದ ಕೆಲವು ದೇವಸ್ಥಾನಗಳು ಜಲಾವೃತಗೊಂಡಿವೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ದತ್ತ ಮಂದಿರ ಕೃಷ್ಣಾ ನದಿ ನೀರಿನಿಂದ ಜಲಾವೃತಗೊಂಡಿದೆ. ಈ ಹಿನ್ನೆಲೆ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯ ಸ್ಥಗಿತಗೊಂಡಿದೆ. ನದಿ ಪಾತ್ರದ ಜಮೀನುಗಳಿಗೆ …
Read More »ಬೆಳಗಾವಿ ವಿಮಾನ ನಿಲ್ದಾಣಕ್ಕೆ “ಕಿತ್ತೂರು ರಾಣಿ ಚೆನ್ನಮ್ಮ ನಾಮಕರಣ ಮಾಡಿ
ಬೆಳಗಾವಿ ವಿಮಾನ ನಿಲ್ದಾಣಕ್ಕೆ “ಕಿತ್ತೂರು ರಾಣಿ ಚೆನ್ನಮ್ಮ ನಾಮಕರಣ ಮಾಡಿ; ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕೇಂದ್ರ ವಿಮಾನಯಾನ ಸಚಿವ ಕಿಂಜರಾಪು ರಾಮಮೋಹನ್ ನಾಯ್ಡುಗೆ ಭೇಟಿ ೨೦೧ನೇ ಕಿತ್ತೂರು ವಿಜಯೋತ್ಸವ ಹಿನ್ನೆಲೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ “ಕಿತ್ತೂರು ರಾಣಿ ಚೆನ್ನಮ್ಮ ನಾಮಕರಣ ಮಾಡಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಆಗ್ರಹ ಕೇಂದ್ರ ವಿಮಾನಯಾನ ಸಚಿವ ಕಿಂಜರಾಪು ರಾಮಮೋಹನ್ ನಾಯ್ಡುಗೆ ಭೇಟಿ ೨೦೧ನೇ ಕಿತ್ತೂರು ವಿಜಯೋತ್ಸವ ಹಿನ್ನೆಲೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ …
Read More »ಜಿಟಿ ಜಿಟಿ ಮಳೆ ತಂದ ಅವಾಂತರ… ತೊಗರಿ ಬೆಳೆ ನಾಶ…ಕಂಗಾಲಾದ ರೈತ
ಜಿಟಿ ಜಿಟಿ ಮಳೆ ತಂದ ಅವಾಂತರ… ತೊಗರಿ ಬೆಳೆ ನಾಶ…ಕಂಗಾಲಾದ ರೈತ ಇಳಕಲ್ಲ ತಾಲ್ಲೂಕಿನಲ್ಲಿ ಜಿಟಿ ಜಿಟಿ ಮಳೆ ತೊಗರಿ ಬೆಳೆ ನಾಶ ; ರೈತರು ಕಂಗಾಲು ತೀವ್ರ ತೇವಾಂಶದಿಂದ ತೊಗರಿಗೆ ರೋಗ ರೈತರಿಗೆ ಆರ್ಥಿಕ ನಷ್ಟ ಬಾಗಲಕೋಟೆ ಜಿಲ್ಲೆಯಲ್ಲಿ ಕಳೆದ 20 ದಿನಗಳಿಂದ ಜಿಟಿ ಜಿಟಿ ಮಳೆ ಹಾಗೂ ಮೋಡ ಮುಸುಕಿದ ವಾತಾವರಣದಿಂದಾಗಿ ಇಳಕಲ್ಲ ತಾಲ್ಲೂಕಿನ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿಶೇಷವಾಗಿ ತೊಗರಿ ಬೆಳೆದ ರೈತರಿಗೆ ಈ …
Read More »ಗಣೇಶೋತ್ಸವ ಮೆರವಣಿಗೆ ಮಾರ್ಗದ ಅಭಿವೃದ್ಧಿ… ಮಹಾನಗರ ಪಾಲಿಕೆಯ ಕಾರ್ಯಕ್ಕೆ ಮಹಾಪೌರ, ಶಾಸಕರಿಂದ ಚಾಲನೆ
ಗಣೇಶೋತ್ಸವ ಮೆರವಣಿಗೆ ಮಾರ್ಗದ ಅಭಿವೃದ್ಧಿ… ಮಹಾನಗರ ಪಾಲಿಕೆಯ ಕಾರ್ಯಕ್ಕೆ ಮಹಾಪೌರ, ಶಾಸಕರಿಂದ ಚಾಲನೆ ಗಣೇಶೋತ್ಸವ ಮೆರವಣಿಗೆ ಮಾರ್ಗದ ಅಭಿವೃದ್ಧಿ… ಬೆಳಗಾವಿ ಮಹಾನಗರ ಪಾಲಿಕೆಯಿಂದ ಕಾಮಗಾರಿ ರಸ್ತೆಯ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ 27 ಲಕ್ಷ ವಿಶೇಷ ಅನುದಾನದಲ್ಲಿ ಕಾಮಗಾರಿಆಗಸ್ಟ್ 27 ರಿಂದ ಆರಂಭಗೊಳ್ಳಲಿರುವ ಗಣೇಶೋತ್ಸವದ ಹಿನ್ನೆಲೆ ಮೆರವಣಿಗೆ ಮಾರ್ಗದ ಅಭಿವೃದ್ಧಿ ಕಾಮಗಾರಿಗೆ ಬೆಳಗಾವಿಯ ಮಹಾಪೌರರು ಮತ್ತು ಉತ್ತರ ಶಾಸಕರು ಚಾಲನೆಯನ್ನು ನೀಡಿದರು. ಬೆಳಗಾವಿಯ ಗಣೇಶೋತ್ಸವದ ಮೆರವಣಿಗೆ ಮಾರ್ಗದಲ್ಲಿ ಉಂಟಾದ ತೆಗ್ಗುಗಳನ್ನು ಮುಚ್ಚಿ …
Read More »ಶಾಲೆ ಮೇಲೆ ಉರುಳಿ ಬಿದ್ದ ಮರ, ಕೊಠಡಿ ಸಂಪೂರ್ಣ ಹಾನಿ ರಾತ್ರಿ ಮಳೆಯ ಅಬ್ಬರಕ್ಕೆ ಉರುಳಿ ಬಿದ್ದ ಬೃಹತ್ ಮರ
ಶಾಲೆ ಮೇಲೆ ಉರುಳಿ ಬಿದ್ದ ಮರ, ಕೊಠಡಿ ಸಂಪೂರ್ಣ ಹಾನಿ ರಾತ್ರಿ ಮಳೆಯ ಅಬ್ಬರಕ್ಕೆ ಉರುಳಿ ಬಿದ್ದ ಬೃಹತ್ ಮರ ಅದೃಷ್ಟವಶಾತ್ ವಿದ್ಯಾರ್ಥಿಗಳು ಹಾಜರಾಗುವ ಮೊದಲು ಸಂಭವಿಸಿದ ಅಪಘಾತ ಅರಣ್ಯ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದೌಡು ಕೂಡಲೇ ಕೊಠಡಿಗಳ ಅಭಿವೃದ್ಧಿ ಪಡಿಸಬೇಕೆಂದು ಆಗ್ರಹ ಖಾನಾಪೂರ ತಾಲೂಕಿನ ನಂದಗಡದ ಜೆಸಿಎಸ್ ಆವರಣದಲ್ಲಿರುವ ಉರ್ದು ಶಾಲೆಯಲ್ಲಿ ನಿನ್ನೆ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಶಾಲೆಯ ಒಂದು ಕೊಠಡಿಗೆ ಬೃಹತ್ …
Read More »ನರಸಿಂಹವಾಡಿಯ ದತ್ತ ಮಂದಿರ ಜಲಾವೃತ
ನರಸಿಂಹವಾಡಿಯ ದತ್ತ ಮಂದಿರ ಜಲಾವೃತ ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರೀ ಪ್ರಮಾಣದ ಮಳೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಕೊಲ್ಹಾಪೂರ ಜಿಲ್ಲೆಯ ಶಿರೋಳ ತಾಲೂಕಿನ ನರಸಿಂಹವಾಡಿ ಗ್ರಾಮದ ದತ್ತ ಮಂದಿರ ಜಲಾವೃತ ವಾಗಿದೆ. ಮಹಾರಾಷ್ಟ್ರದ, ಕರ್ನಾಟಕ ರಾಜ್ಯದ ಆರಾಧ್ಯದೈವ ಆಗಿರುವ ಪಂಚಗಂಗಾ ಹಾಗೂ ಕೃಷ್ಣಾ ನದಿ ಸಂಗಮ ಸ್ಥಾನದಲ್ಲಿರುವ ದತ್ತ ಮಂದಿರ ಜಲಾವೃತವಾಗಿದೆ.ಎದೆ ವರೆಗೂ ನೀರಿದ್ರೂ ದೇವಸ್ಥಾನಕ್ಕೆ ಭಕ್ತರು ಪ್ರದಕ್ಷಿಣೆ ಹಾಕುತ್ತಿದ್ದಾರೆ.
Read More »ಶೀಘ್ರದಲ್ಲಿ ಯಡೂರ ಫ್ರೌಢ ಶಾಲೆ ಆವರಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ:ಶಾಸಕ ಗಣೇಶ ಹುಕ್ಕೇರಿ
ಚಿಕ್ಕೋಡಿ: ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶೀಘ್ರದಲ್ಲಿ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದ ಸರ್ಕಾರಿ ಪ್ರೌಢ ಹಾಗೂ ಪ್ರಾಥಮಿಕ ಶಾಲೆ ಆವರಣದಲ್ಲಿ ಶುದ್ಧ ನೀರಿನ ಘಟಕ ಹಾಗೂ ಆಟದ ಮೈದಾನ ಅಭಿವೃದ್ಧಿ ಮಾಡಲಾಗುವುದು ಎಂದು ಶಾಸಕ ಗಣೇಶ ಹುಕ್ಕೇರಿ ಹೇಳಿದರು. ಅವರು ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದ ಗಣೇಶ ಮಂದಿರದ ಸಭಾಭವನದಲ್ಲಿ ಸರ್ಕಾರಿ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಸುರಕ್ಷಾ ಸಪ್ತಾಹ ಮಕ್ಕಳ ಸುರಕ್ಷಾ ಕ್ರಮಗಳು ಕಾರ್ಯಕ್ರಮದ ಅಧ್ಯಕ್ಷತೆಯನ್ನು …
Read More »ಆಲಮಟ್ಟಿ ಜಲಾಶಯದ ಅಧಿಕಾರಿಗಳಿಂದ ಹೈ ಅಲರ್ಟ್ ಘೋಷಣೆ*
ವಿಜಯಪುರ…ಆಲಮಟ್ಟಿ ಜಲಾಶಯದ ಅಧಿಕಾರಿಗಳಿಂದ ಹೈ ಅಲರ್ಟ್ ಘೋಷಣೆ* : ನೆರೆ ರಾಜ್ಯ ಮಹಾರಾಷ್ಡ್ರ ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದೆ. ಸಹ್ಯಾದ್ರಿ ಪರ್ವತ ಶ್ರೇಣಿಗಳಲ್ಲಿ ಅಬ್ಬರದ ಮಳೆ ಸುರಿಯುತ್ತಿದೆ. ಪರಿಣಾಮ ಹಲವೆಡೆ ರಾಜ್ಯದ ಹಲವೆಡೆ ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟ ಮೀರಿ ತುಂಬಿ ಹರಿಯುತ್ತಿವೆ. ಹೀಗಾಗಿ ಉತ್ತರ ಕರ್ನಾಟಕ ಜೀವನಾಡಿ ಕೃಷ್ಣಾ ನದಿಗೆ ಅಪಾರ ನೀರು ಹರಿದು ಬರುತ್ತಿದೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲ್ಲೂಕಿನ ಆಲಮಟ್ಟಿ ಜಲಾಶಯದ ಒಳಹರಿವು ಹೆಚ್ಚಿದ …
Read More »ಜಾತಿಮಠಗಳಿಂದ ಸಮಾಜ ಕಲುಷಿತ: ಸ್ಪಷ್ಟನೆ ನೀಡಿದ ರಂಭಾಪುರಿ ಶ್ರೀ
ಚಿಕ್ಕಮಗಳೂರು, ಜುಲೈ 29: ರಂಭಾಪುರಿ ಶ್ರೀ (rambhapuri swamiji) ಅವರ ಜಾತಿ ಮಠಗಳಿಂದ ಸಮಾಜ ಕಲುಷಿತ ಎಂಬ ಹೇಳಿಕೆ ಸದ್ಯ ಕರ್ನಾಟಕದಲ್ಲಿ (Karnataka) ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕನಕ, ವಾಲ್ಮೀಕಿ, ಮಾದರ, ಭೋವಿ ಹೀಗೆ ಹತ್ತಾರು ಗುರುಪೀಠಗಳ ಸ್ವಾಮೀಜಿಗಳು ಅವರ ಹೇಳಿಕೆಯನ್ನು ಖಂಡಿಸಿದ್ದಾರೆ. ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ರಂಭಾಪುರಿ ಶ್ರೀಗಳು ವಿಷಾದ ವ್ಯಕ್ತಪಡಿಸಿದ್ದು, ಇದು ನೋವಿನ ಸಂಗತಿ ಎಂದು ಹೇಳಿದ್ದಾರೆ. ಸದ್ಯ ಈ ಕುರಿತಾಗಿ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ರಂಭಾಪುರಿ ಪೀಠದಿಂದ ಮಾಧ್ಯಮ ಪ್ರಕಟಣೆ …
Read More »