ಕೊಪ್ಪಳ, ಅಕ್ಟೋಬರ್ 8: ದೇವಿಕ್ಯಾಂಪ್ನಿಂದ ಗಂಗಾವತಿಗೆ ಬೈಕ್ ನಲ್ಲಿ ಬರುತ್ತಿದ್ದ ಗಂಗಾವತಿ ಬಿಜೆಪಿ (BJP) ಯುವ ಮೋರ್ಚಾ ಅಧ್ಯಕ್ಷನ ಭೀಕರ ಹತ್ಯೆಯಾಗಿದೆ. ಕೊಪ್ಪಳ ಜಿಲ್ಲೆ ಗಂಗಾವತಿನಗರದಲ್ಲಿ ತಡರಾತ್ರಿ ಈ ಘಟನೆ ನಡೆದಿದ್ದು, ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಘಟನೆ ನಡೆದ ಸ್ಥಳಕ್ಕೆ ಧಾವಿಸಿರುವ ಡಿವೈಎಸ್ಪಿ ಸಿದ್ದನಗೌಡ ಪಾಟೀಲ್ ಪರಿಶೀಲನೆ ನಡೆಸಿದ್ದಾರೆ. ಗಂಗಾವತಿಯ ಹೆಚ್ಆರ್ಎಸ್ ಕಾಲೋನಿಯಲ್ಲಿ ದುಷ್ಕರ್ಮಿಗಳು ಬಳಸಿರುವ ಟಾಟಾ ಇಂಡಿಕಾ ಕಾರು ಪತ್ತೆಯಾಗಿದೆ. ನಡೆದಿದ್ದೇನು? ಕೊಪ್ಪಳ ಜಿಲ್ಲೆಯ ಗಂಗಾವತಿ ಯುವ ಮೋರ್ಚಾದ ಅಧ್ಯಕ್ಷ ವೆಂಕಟೇಶ್(31) ಕೊಲೆಯಾದ …
Read More »ಪತಿ – ಪತ್ನಿ ನಡುವೆ ಜಗಳ: ಗಂಡನ ಮೈಮೇಲೆ ಸುಡುವ ಎಣ್ಣೆ ಎರಚಿ ದುಷ್ಕೃತ್ಯ ಮೆರೆದ ಮಹಿಳೆ: ಪ್ರಕರಣ ದಾಖಲು
ಬೆಳಗಾವಿ: ಬೇರೆ ಮಹಿಳೆಯರ ಜೊತೆಗೆ ತನ್ನ ಗಂಡ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಅನುಮಾನಿಸಿ ಸುಡುವ ಎಣ್ಣೆ ಮೈಮೇಲೆ ಎರಚಿ ಮಹಿಳೆಯೊಬ್ಬರು ದುಷ್ಕೃತ್ಯ ಮೆರೆದಿರುವ ಘಟನೆ ಬೆಳಗಾವಿ ತಾಲೂಕಿನ ಮಚ್ಛೆ ಗ್ರಾಮದಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಸುಭಾಷ್, ಆಸ್ಪತ್ರೆಯಲ್ಲಿ ಚಿಕಿತ್ಸೆ: ಮಚ್ಛೆ ಗ್ರಾಮದ ಶ್ರೀರಾಮನಗರದ ನಿವಾಸಿ ಸುಭಾಷ ಪಾಟೀಲ ಗಂಭೀರವಾಗಿ ಗಾಯಗೊಂಡ ವ್ಯಕ್ತಿ. ಸುಭಾಷ ಪತ್ನಿ ವೈಶಾಲಿ ಕಾಯ್ದ ಎಣ್ಣೆ ಎರಚಿದ ಮಹಿಳೆ. ಸುಡುವ ಎಣ್ಣೆ ಮೈಮೇಲೆ ಬೀಳುತ್ತಿದ್ದಂತೆ ಹೊರಗೆ ಓಡಿ ಬಂದ …
Read More »ಬಿಗ್ಬಾಸ್ ಸ್ಪರ್ಧಾಳುಗಳು ಈಗಲ್ ಟನ್ ರೆಸಾರ್ಟ್ಗೆ
ರಾಮನಗರ: ಬಿಗ್ಬಾಸ್ ಕನ್ನಡ ಸೀಸನ್ – 12ರ ಶೋ ಆರಂಭವಾದ ಎರಡೇ ವಾರದಲ್ಲಿ ದೊಡ್ಡನೆಗೆ ಬೀಗ ಮುದ್ರೆ ಬಿದ್ದಿದೆ. ಬಿಗ್ಬಾಸ್ ಸ್ಪರ್ಧಾಳನ್ನು ಈಗಲ್ ಟನ್ ರೆಸಾರ್ಟ್ಗೆ ಸ್ಥಳಾಂತರ ಮಾಡಲಾಗಿದೆ. ಬಿಡದಿಯ ಕೈಗಾರಿಕಾ ಪ್ರದೇಶದಲ್ಲಿ ಬಿಗ್ ಬಾಸ್ ಮನೆಯಿದೆ. ಮಾಲಿನ್ಯ ನಿಯಂತ್ರಣ ಕಾಯ್ದೆಯ ಉಲ್ಲಂಘನೆ ಆರೋಪದಡಿ ಬಿಡದಿಯ ಬಳಿಯ ಜಾಲಿವುಡ್ ಸ್ಟುಡಿಯೋ & ಅಡ್ವೆಂಚರ್ಸ್ ಪಾರ್ಕ್ ಬಂದ್ಗೆ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿತ್ತು. ನಿತ್ಯ ಜಲಕ್ರೀಡೆಗೆ 2.50 ಲಕ್ಷ ಲೀಟರ್ ನೀರು …
Read More »ಹಿಲ್ ಗಾರ್ಡನ್ ಕಚೇರಿಯಲ್ಲಿ ಮಹಾಕಾವ್ಯ ರಾಮಾಯಣದ ಸೃಷ್ಟಿಕರ್ತ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿಯ ಜಯಂತಿ ಆಚರಣೆ
ಗೋಕಾಕದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿಯ ಜಯಂತಿ ಆಚರಣೆ ಗೋಕಾಕ: ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಹಾಕಾವ್ಯ ರಾಮಾಯಣದ ಸೃಷ್ಟಿಕರ್ತ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿಯ ಜಯಂತಿಯನ್ನ ಆಚರಿಸಲಾಯಿತು. ಶ್ರೀ ಮಹರ್ಷಿ ವಾಲ್ಮೀಕಿಯ ಅವರ ಭಾವಚಿತ್ರ ಪುಷ್ಪ ನಮನ ಸಲ್ಲಿಸಲಾಯಿತು. ಕಾಂಗ್ರೆಸ್ ಮುಖಂಡ ಶಿವು ಪಾಟೀಲ್ ಮಾತನಾಡಿ, ತಳಸಮುದಾಯದಲ್ಲಿ ಹುಟ್ಟಿದ ವಾಲ್ಮೀಕಿ ರಾಮಾಯಣದಂತಹ ಮಹಾಕಾವ್ಯ ರಚಿಸಿ ಮಹರ್ಷಿಗಳಾದರು. ಸಾಧನೆಗೆ ಜಾತಿ, ಕುಲ, ಧರ್ಮದ ಹಂಗಿಲ್ಲ, ಶ್ರದ್ಧೆ ಮತ್ತು ಪರಿಶ್ರಮವಿದ್ದರೆ ಯಾರು ಏನನ್ನೂ …
Read More »ಗೋಕಾಕ ತಾಲೂಕಾಡಳಿತ ವತಿಯಿಂದ ವಾಲ್ಮೀಕಿ ಜಯಂತಿ
ಗೋಕಾಕ ತಾಲೂಕಾಡಳಿತ ವತಿಯಿಂದ ನಗರದ ಶ್ರೀ ವಾಲ್ಮೀಕಿ ಮಂದಿರದಲ್ಲಿ ಹಮ್ಮಿಕೊಳ್ಳಲಾದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಕಾರ್ಯಕ್ರಮವನ್ನು ಉದ್ಘಾಟಿಸಿ, ವಾಲ್ಮೀಕಿ ಭಾವ ಚಿತ್ರಕ್ಕೆ ನಮನಗಳನ್ನು ಸಲ್ಲಿಸಲಾಯಿತು. ನಂತರ ಇಲ್ಲಿನ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಗೋಕಾಕ ಘಟಕದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಕಮಿಟಿ ಮತ್ತು ಸಮಸ್ತ ಕಾರ್ಮಿಕರ ವತಿಯಿಂದ ಜರುಗಿದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದೆ. ಬಳಿಕ ಕೊಣ್ಣೂರ ಪಟ್ಟಣದಲ್ಲಿ ಶ್ರೀ ಲಕ್ಷ್ಮೀ ದೇವಿಯ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ …
Read More »ಮಲ್ಲಿಕಾರ್ಜುನ ಖರ್ಗೆ ಅವರ ಅನಾರೋಗ್ಯದ ಹಿನ್ನೆಲೆ ನಿವಾಸಕ್ಕೆ ಭೇಟಿ
ಎಐಸಿಸಿ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ನಿವಾಸಕ್ಕೆ ಭೇಟಿ ನೀಡಿ, ಅವರ ಆರೋಗ್ಯವನ್ನು ವಿಚಾರಿಸಿ ಶೀಘ್ರ ಗುಣಮುಖರಾಗಲೆಂದು ಹಾರೈಸಿದೆ. ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯರಾದ ಶ್ರೀ ಮಾಣಿಕಂ ಠಾಗೂರ್ ಮತ್ತು ಕೆಪಿಸಿಸಿ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಶ್ರೀ ಅಲಿ ಗೊರವನಕೊಲ್ಲ ಅವರೂ ಜೊತೆಯಿದ್ದರು.
Read More »ಕರಾವಳಿ ಜಿಲ್ಲೆಗಳಲ್ಲಿ ವರುಣನ ಅಬ್ಬರ, ಉತ್ತರ ಕರ್ನಾಟಕ ಭಾಗದಲ್ಲಿ ಸಾಧಾರಣ ಮಳೆ
ಬೆಂಗಳೂರು, ಅಕ್ಟೋಬರ್ 07: ಕರ್ನಾಟಕದ ವಿವಿಧೆಡೆ ನಾಳೆ ಗಾಳಿ ಸಹಿತ ಉತ್ತಮ ಮಳೆ (Rain) ಆಗುವ ನಿರೀಕ್ಷೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ. ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ ರೆಡ್ ಅಲರ್ಟ್ ಹಿನ್ನಲೆ ಗಡಿ ಜಿಲ್ಲೆಗಳಲ್ಲೂ ಉತ್ತಮ ಮಳೆ ನಿರೀಕ್ಷೆ ಇದೆ. ಉಳಿದ ಜಿಲ್ಲೆಗಳಲ್ಲಿ ಭಾಶಶಃ ಮೋಡ ಕವಿದ ವಾತಾವರಣ ಅಥವಾ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ …
Read More »ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಆರೋಗ್ಯದಲ್ಲಿ ಏರುಪೇರು
ಬೆಂಗಳೂರು, (ಅಕ್ಟೋಬರ್ 07): ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ (Former PM HD Devegowda) ಅವರು ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ (Bengaluru) ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಚಿಕಿತ್ಸೆ ಮುಂದುವರೆಸಿದ್ದು, ಸದ್ಯ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎನ್ನಲಾಗಿದೆ. ಮಣಿಪಾಲ್ ಆಸ್ಪತ್ರೆಯಲ್ಲಿ ವೈದ್ಯರ ಚಿಕಿತ್ಸೆಗೆ ಹೆಚ್ಡಿ ದೇವೇಗೌಡರು ಸ್ಪಂದಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಚಳಿ ಜ್ವರ ಹಾಗೂ ಯೂರಿನ್ ಇನ್ಫೆಕ್ಷನ್ ನಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದ್ದು, ನಿನ್ನೆ (ಅಕ್ಟೋಬರ್ 06) ರಾತ್ರಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಡಾ ಸುದರ್ಶನ್ …
Read More »ಕೆಲವರು ಸ್ವಾರ್ಥಕ್ಕೋಸ್ಕರ ವೀರಶೈವ ಲಿಂಗಾಯತರನ್ನು ಬೇರೆ ಬೇರೆ ಮಾಡ್ತಿದ್ದಾರೆ: ಸಚಿವ ಖಂಡ್ರೆ
ಬೆಂಗಳೂರು: ಕೆಲವರು ತಮ್ಮ ಸ್ವಾರ್ಥಕ್ಕೋಸ್ಕರ ವೀರಶೈವ ಹಾಗು ಲಿಂಗಾಯತರನ್ನು ಬೇರೆ ಬೇರೆ ಮಾಡ್ತಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಆರೋಪಿಸಿದ್ದಾರೆ. ಬೆಂಗಳೂರಲ್ಲಿಂದು ಮಾತನಾಡಿದ ಅವರು, ವೀರಶೈವರು, ಲಿಂಗಾಯತರನ್ನು ಬೇರೆ ಬೇರೆ ಮಾಡಲು ಸಾಧ್ಯವಿಲ್ಲ. ಯಾವ ಶಕ್ತಿಯಿಂದಲೂ ಬೇರೆ ಬೇರೆ ಮಾಡಲು ಸಾಧ್ಯವಿಲ್ಲ. ಪೂಜ್ಯ ಮಾತೆ ಮಹಾದೇವಿ ಅವರು ಲಿಂಗಾಯತ ಪ್ರತ್ಯೇಕ ಧರ್ಮ ಅಂತ ಹೋರಾಟ ಮಾಡಿದರೆ ಮಾನ್ಯತೆ ಸಿಗಬಹುದು ಅಂತ ಹೊರಟಿದ್ದರು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನಿರ್ಣಯದ …
Read More »ಎರಡು ಪ್ರತ್ಯೇಕ ಅಪಘಾತದಲ್ಲಿ ನಾಲ್ವರು ಪಾದಯಾತ್ರಿಗಳು ಸಾವು
ಕೊಪ್ಪಳ: ತಾಲೂಕಿನ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿಗೆ ಪಾದಯಾತ್ರೆ ಹೊರಟಿದ್ದವರ ಮೇಲೆ ಸಿಂದಗಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ ಹರಿದಿರುವ ಪರಿಣಾಮ ಸ್ಥಳದಲ್ಲಿಯೇ ಮೂವರು ಮೃತಪಟ್ಟಿದ್ದು, ನಾಲ್ಕು ಜನರಿಗೆ ಗಾಯವಾಗಿದೆ. ಕೂಕನಪಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಮಂಗಳವಾರ ಈ ದುರ್ಘಟನೆ ನಡೆದಿದೆ. ಗದಗ ಜಿಲ್ಲೆಯ ರೋಣ ತಾಲೂಕಿನ ತಳ್ಳಿಹಾಳ ಗ್ರಾಮದ ಅನ್ನಪೂರ್ಣ(40), ಪ್ರಕಾಶ್(25) ಹಾಗೂ ಶರಣಪ್ಪ(19) ಮೃತಪಟ್ಟಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಇವರು ತಮ್ಮ …
Read More »
Laxmi News 24×7