Breaking News

ಬ್ರಿಟನ್‍ನಿಂದ ರಾಜ್ಯಕ್ಕೆ 1638 ಜನರು ಹಿಂತಿರುಗಿದ್ದಾರೆ. ಇದರಲ್ಲಿ 14 ಜನರಿಗೆ ಕೊರೊನಾ ಪಾಸಿಟಿವ್

ಬೆಂಗಳೂರು,ಡಿ.26- ಬ್ರಿಟನ್ ದೇಶವನ್ನೇ ತಲ್ಲಣ್ಣಗೊಳಿಸಿರುವ ರೂಪಾಂತರಗೊಂಡ ಹೊಸ ಮಾದರಿಯ ಕೊರೊನಾ ಸೋಂಕು ಕರ್ನಾಟಕಕ್ಕೂ ಕಾಲಿಟ್ಟಿದೆಯೇ ಇಲ್ಲವೇ ಎಂಬುದು ನಾಳೆ ಬಹಿರಂಗಗೊಳ್ಳಲಿದೆ.  ಬ್ರಿಟನ್‍ನಿಂದ ಸ್ವದೇಶಕ್ಕೆ ಆಗಮಿಸಿರುವ 1638 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ನಾಳೆ ವರದಿ ಬಹಿರಂಗಗೊಳ್ಳಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಹೇಳಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ರಿಟನ್‍ನಿಂದ ರಾಜ್ಯಕ್ಕೆ 1638 ಜನರು ಹಿಂತಿರುಗಿದ್ದಾರೆ. ಇದರಲ್ಲಿ 14 ಜನರಿಗೆ …

Read More »

ಕಾರಿಗೆ ಲಾರಿ ಡಿಕ್ಕಿಕಾರು ನುಜ್ಜುಗುಜ್ಜಾಗಿದ್ದು, ಬೆಂಗಳೂರು ಮೂಲದ ನಂಬರಿನ ಕಾರು ಎಂಬುದು ತಿಳಿದು ಬಂದಿದೆ.

ಅಮರಾವತಿ: ತಿರುಪತಿಯಿಂದ ಬರುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ತಿರುಪತಿಯ ಚಂದ್ರಗಿರಿ ಮಂಡಲದ ನೇಂಡ್ರಗುಂಟನಲ್ಲಿ ನಡೆದಿದೆ. ಮೃತ ಮಹಿಳೆಯರಲ್ಲಿ ಇಬ್ಬರು ಕರ್ನಾಟಕದ ನಂಗಿಲಿ ಪ್ರದೇಶವದವರೆಂದು ಗುರುತಿಸಲಾಗಿದೆ. ಇನ್ನೋರ್ವ ಮಹಿಳೆ ಬಂಗಾರುಪಾಲೆಂನ ನಿವಾಸಿಯಾಗಿದ್ದಾರೆ. ಕಾರು ಮತ್ತು ಲಾರಿಯ ನಡುವೆ ಸಂಭವಿಸಿದ ಅತಘಾದಲ್ಲಿ ಈ ಮೂವರು ಸಾವನ್ನಪ್ಪಿದ್ದಾರೆ. ಮೂವರು ಮಹಿಳೆಯರು ತಿರುಮಲ ವೆಂಕಟೇಶ್ವರನ ದರ್ಶನ ಪಡೆದು ಕಾರಿನಲ್ಲಿ ಹಿಂತಿರುಗುತ್ತಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಮೃತ …

Read More »

ಬೆಂಗಳೂರು ಸೇಫ್ ಸಿಟಿ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಮಂಜೂರು ಮಾಡಿರುವ 619 ಕೋಟಿ ಹಗರಣ ಪ್ರಕರಣ ಹೊಸ ತಿರುವು

ಬೆಂಗಳೂರು: ಬೆಂಗಳೂರು ಸೇಫ್ ಸಿಟಿ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಮಂಜೂರು ಮಾಡಿರುವ 619 ಕೋಟಿ ಹಗರಣ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಈ ವಿಚಾರದಲ್ಲಿ ಹಸ್ತಕ್ಷೇಪ ಆರೋಪ ಎದುರಿಸುತ್ತಿರೋ ಐಪಿಎಸ್ ಅಧಿಕಾರಿ ಡಿ.ರೂಪಾ ತಮ್ಮ ಮೇಲಿನ ಎಲ್ಲಾ ಆರೋಪಗಳನ್ನು ಸಾರಾಸಗಟಾಗಿ ತಳ್ಳಿ ಹಾಕಿದ್ದಾರೆ. ಪ್ರತಿಕ್ರಿಯೆ ನೀಡಿರುವ ಐಪಿಎಸ್ ಅಧಿಕಾರಿ ಡಿ.ರೂಪಾ, ಜನರ ಹಣ ಮತ್ತು ಸರ್ಕಾರದ ಹಣ ಪೋಲಾಗಬಾರದೆಂದು ಕರೆಮಾಡಿದ್ದು ನಿಜ. ಇದರಲ್ಲಿ ಯಾವುದೇ ಹಿತಾಸಕ್ತಿಯೂ ಇರಲಿಲ್ಲ. ಕೆಲವೊಂದು ದಾಖಲೆಯ …

Read More »

ಮಾಗಡಿ ರಸ್ತೆಯ ಅಂಡರ್ ಪಾಸ್ ಮೇಲ್ಭಾಗದಲ್ಲಿ ವಿಷ್ಣುವರ್ಧನ್ ಪ್ರತಿಮೆ ಸ್ಥಳಾಂತರದ ಬಗ್ಗೆ ನಟ ಅನಿರುದ್ಧ್ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರು: ಮಾಗಡಿ ರಸ್ತೆಯ ಅಂಡರ್ ಪಾಸ್ ಮೇಲ್ಭಾಗದಲ್ಲಿ ವಿಷ್ಣುವರ್ಧನ್ ಪ್ರತಿಮೆ ಸ್ಥಳಾಂತರದ ಬಗ್ಗೆ ನಟ ಅನಿರುದ್ಧ್ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮದಜೊತೆ ಮಾತನಾಡಿದ ಅನಿರುದ್ಧ್, ಪ್ರತಿಷ್ಠಾಪನೆಯಾಗಿರುವ ಮೂರ್ತಿಯನ್ನ ರಾತ್ರೋ ರಾತ್ರಿ ಯಾರಿಗೂ ಹೇಳದೇ ತೆಗೆಯುವುದು ಎಷ್ಟು ಸೂಕ್ತ. ಈ ರೀತಿಯ ಕೆಲಸಗಳಿಂದ ಹಿರಿಯ ವ್ಯಕ್ತಿಗೆ ಅವಮಾನ ಮಾಡಿದಂತೆ ಆಗಲ್ವಾ? ಇದರಿಂದ ಅಭಿಮಾನಿಗಳಿಗೆ ದುಃಖ ಆಗುತ್ತೆ. ವಿಷ್ಣುವರ್ಧನ್ ಅಪ್ಪಾಜಿ ಪ್ರತಿಮೆಯನ್ನ ಯಾರು ತೆಗೆದ್ರು ಮತ್ತು ಯಾಕೆ ತೆಗೆದರು ಎಂದು ಬೇಸರ ವ್ಯಕ್ತಪಡಿಸಿದರು. : …

Read More »

ಮಾಗಡಿ ರಸ್ತೆಯ ಟೋಲ್‍ಗೇಟ್ ಅಂಡರ್‍ಪಾಸ್ ಮೇಲಿದ್ದ ನಟ ಸಾಹಸ ಸಿಂಹ ವಿಷ್ಣುವರ್ಧನ್ ಪ್ರತಿಮೆಯನ್ನ ರಾತ್ರೋ ರಾತ್ರಿ ತೆಗೆಯಲಾಗಿದೆ.

ಬೆಂಗಳೂರು: ಮಾಗಡಿ ರಸ್ತೆಯ ಟೋಲ್‍ಗೇಟ್ ಅಂಡರ್‍ಪಾಸ್ ಮೇಲಿದ್ದ ನಟ ಸಾಹಸ ಸಿಂಹ ವಿಷ್ಣುವರ್ಧನ್ ಪ್ರತಿಮೆಯನ್ನ ರಾತ್ರೋ ರಾತ್ರಿ ತೆಗೆಯಲಾಗಿದೆ. ವಿಷಯ ತಿಳಿದು ಸ್ಥಳದಲ್ಲಿ ಜಮಾಯಿಸಿರುವ ವಿಷ್ಣುವರ್ಧನ್ ಅಭಿಮಾನಿಗಳು ಆಕ್ರೋಶ ಹೊರ ಹಾಕಿದ್ದಾರೆ. ಮುನ್ನೇಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಟೋಲ್‍ಗೇಟ್ ಸರ್ಕಲ್ ಗೆ ಶ್ರೀ ಬಾಲ ಗಂಗಾಧರ ಸ್ವಾಮೀಜಿ ವೃತ್ತ ಅಂತ ಹೆಸರಿಡಲಾಗಿದೆ. ಹಾಗಾಗಿ ವಿಷ್ಣುವರ್ಧನ್ ಪ್ರತಿಮೆ ಸ್ಥಳದಲ್ಲಿ ಬಾಲಗಂಗಾಧರ ಸ್ವಾಮೀಜಿ ಸ್ಟ್ಯಾಚು ಇಡಲು ನಿರ್ಧರಿಸಲಾಗಿದೆ. ಹೀಗಾಗಿ ರಾತ್ರಿ …

Read More »

ತಾಯಿಯೇ ಮಗಳನ್ನು ಅಪಹರಿಸಿ ಪರಾರಿ

ಕಾರವಾರ: ತನಗೆ ಇಷ್ಟವಿಲ್ಲದೇ ಪ್ರೀತಿಸಿ ಮದುವೆಯಾಗಿದ್ದಕ್ಕೆ ತಾಯಿಯೇ ಮಗಳನ್ನು ಅಪಹರಿಸಿ ಪರಾರಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಇಂದು ವರದಿಯಾಗಿದೆ. ತಾಯಿಯಿಂದ ಅಪಹರಣಕ್ಕೊಳಗಾದ ಯುವತಿಯನ್ನು ರುತಿಕಾ ಎಂದು ಗುರುತಿಸಲಾಗಿದೆ. ಈಕೆಯ ತಾಯಿ ರೂಪ ಶಿರ್ಸಿಕರ್ ಆಗಿದ್ದು, ಶಿರಸಿ ನಗರದಲ್ಲಿ ಬ್ಯೂಟಿಪಾರ್ಲರ್ ನಡೆಸುತ್ತಿದ್ದಳು. ರುತಿಕಾ ಶಿರಸಿಯ ಬಸವೇಶ್ವರ ನಗರದ ಮಣಿಕಂಠ ಎಂಬ ಯುವಕನನ್ನು ಪ್ರೀತಿಸಿ ಕೆಲವು ದಿನದ ಹಿಂದೆ ವಿವಾಹವಾಗಿದ್ದಳು. ಈ ಬಗ್ಗೆ ತಾಯಿ ರೂಪ ಶಿರ್ಸಿಕರ್‍ಗೆ ಇಷ್ಟವಿರಲಿಲ್ಲ. ಮಗಳು ತನ್ನ …

Read More »

ಹೊಸವೈರಸ್ ಬಗ್ಗೆ ಯಾವುದೇ ಘೋಷಣೆ ಮಾಡದಂತೆ ರಾಜ್ಯಗಳಿಗೆ ಕೇಂದ್ರದಿಂದ ಕಟ್ಟಪ್ಪಣೆ

ಬೆಂಗಳೂರು,ಡಿ.26- ಬ್ರಿಟನ್‍ನಲ್ಲಿ ರೂಪಾಂತರಗೊಂಡ ಹೊಸ ಸ್ವರೂಪದ ಕೊರೊನಾ ವೈರಸ್ ಕಾಣಿಸಿಕೊಂಡರೂ ಅದನ್ನು ಅಧಿಕೃತವಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡದಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೂ ಕಟ್ಟಪ್ಪಣೆ ವಿಧಿಸಿದೆ.  ಯಾವುದೇ ವ್ಯಕ್ತಿಗೆ ಹೊಸ ಮಾದರಿಯ ಸೋಂಕು ವರದಿಯಲ್ಲಿ ಖಚಿತವಾದರೆ ಅದನ್ನು ತಕ್ಷಣವೇ ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್(ಐಸಿಎಂಆರ್‍ಗೆ) ಕಳುಹಿಸಿಕೊಡಬೇಕೆಂದು ಸೂಚನೆ ನೀಡಿದೆ. ಸ್ವತಃ ಪ್ರಧಾನಿ ಕಾರ್ಯಾಲಯದ ಅಧಿಕಾರಿಗಳೇ ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರು, ಮುಖ್ಯ ಕಾರ್ಯದರ್ಶಿಗಳು ಹಾಗೂ ಇಲಾಖೆ ಅಧಿಕಾರಿಗಳ ಜೊತೆ ದೂರವಾಣಿ …

Read More »

FDA, SDA ಅಬ್ಯರ್ಥಿಗಳ ಆದೇಶಕ್ಕೆ ಒಪ್ಪಿಗೆ ಸೂಚಿಸಲು ಅಬ್ಯರ್ಥಿಗಳಿಂದ ಸಚಿವರಿಗೆ ಮನವಿ

FDA, SDA ಅಬ್ಯರ್ಥಿಗಳ ಆದೇಶಕ್ಕೆ ಒಪ್ಪಿಗೆ ಸೂಚಿಸಲು ಅಬ್ಯರ್ಥಿಗಳಿಂದ ಸಚಿವರಿಗೆ ಮನವಿ 2017 ನೇ ಸಾಲಿನ ಎಸ್.ಡಿ.ಎ.ಹಾಗೂ ಎಫ್, ಡಿ,ಎ ಹುದ್ದೆಗಳಿಗೆ ನೇಮಕಾತಿ ಆದೇಶ ನೀಡಲು ಆರ್ಥಿಕ ಇಲಾಖೆಗೆ ಒಪ್ಪಿಗೆ ಸೂಚಿಸುವಂತೆ ಸಚಿವ ರಮೇಶ ಜಾರಕಿಹೊಳಿ ಅವರಿಗೆ SDA ಹಾಗೂ FDA ಅಭ್ಯರ್ಥಿಗಳು ಮನವಿ ಮಾಡಿಕೊಂಡರು. 2017 ನೇ ಸಾಲಿನ SDA ಹಾಗೂ FDA ಪರೀಕ್ಷೆಯಲ್ಲಿ ಆಯ್ಕೆಗೊಂಡು ನಿಯಮಾನುಸಾರ ಎಲ್ಲ ಮೂಲ ದಾಖಲಾತಿ ಪರಿಶೀಲನೆ ಪ್ರಕ್ರಿಯೆ ಮುಗಿದಿದ್ದು, ಹಾಗೂ ಆರ್ಥಿಕ …

Read More »

ಕೊಣ್ಣೂರಲ್ಲಿ ಪೋಲಿಸ ಇಲಾಖೆಯಿಂದ ಅಪರಾದ ತಡೆ ಕಾರ್ಯಕ್ರಮ

ಬೆಳಗಾವಿ ಜಿಲ್ಲೆಯಲ್ಲಿ ಅಪರಾದ ಮಾಸಾಚಾರಣೆ ತಡೆ ನಿಮಿತ್ಯವಾಗಿ ಗೋಕಾಕ ತಾಲೂಕಿನ ಕೊಣ್ಣೂರ ಉಪ ಪೋಲಿಸ್ ಠಾಣಾವತಿಯಿಂದ ASI ಟಿ,ಎಸ್,ದಳವಾಯಿ, ನೇತೃತ್ವದಲ್ಲಿ ಪೋಲಿಸ್ ಸಿಬ್ಬಂದಿಗಳಾದ ದುಂಡೇಶ ಅಂತರಗಟ್ಟಿ, ಸಂಜೀವ ಮಾನೆಪ್ಪಗೋಳ, ಮಹೇಶ ಕಾಂಬಳೆ ಹಾಗೂ ಸರದಾರ ಹಸರಂಗಿಯವರು ಉಪಸ್ಥಿತರಿದ್ದು ಸಾರ್ವಜನಿಕರಿಗೆ ಅಪರಾದ ಮಾಡುವುದರಿಂದ ಎನೆನು ಹಾನಿಯಾಗುತ್ತದೆ ಎಂದು ತಿಳುವಳಿಕೆ ನೀಡಿದರು, ಅದರಂತೆ ಕೊರಾನಾದ ಬಗ್ಗೆ ಎಲ್ಲರೂ ಮಾಸ್ಕ್ ದರಿಸಿ ,ಸಾಮಾಜಿಕ ಅಂತರ ಕಾಯ್ದುಕೊಳ್ಳಲು ತಿಳಿಸಿದರು.

Read More »

ಅವಸಾನದ ಅಂಚಿನಲ್ಲಿನ 5 ಸರ್ಕಾರಿ ಶಾಲೆಗಳನ್ನ ದತ್ತು ಪಡೆದ ಸಚಿವ ರಮೇಶ್ ಜಾರಕಿಹೊಳಿ

ಬೆಳಗಾವಿ :  ಗೋಕಾಕ್ ತಾಲ್ಲೂಕಿನ ಮಮದಾಪುರ ಗ್ರಾಮದಲ್ಲಿರುವ ಸರ್ಕಾರಿ  ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ಸೇರಿ ಒಟ್ಟು ಐದು ಶಾಲೆಗಳನ್ನು  ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರು ದತ್ತು‌ ಪಡೆದು, ಮಾನವೀಯತೆ ಮೆರೆದಿದ್ದಾರೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಗೋಕಾಕ್‌ ತಾಲ್ಲೂಕಿನಲ್ಲಿರುವ ಖನಗಾಂವ ಗ್ರಾಮದ ಕನ್ನಡ ಪ್ರಾಥಮಿಕ ಶಾಲೆ, ಮಮದಾಪೂರದ ಸರಕಾರಿ ಮಾದರಿ ಗಂಡು ಮಕ್ಕಳ ಶಾಲೆ, ಅಂಕಲಗಿಯ ಕನ್ನಡ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ, ಧುಪಧಾಳದ …

Read More »