Breaking News

ಕೆಎಲ್ ಇ ಸಂಸ್ಥೆಯ ಉಪಾಧ್ಯಕ್ಷ ರಾಜೇಂದ್ರ ಹಂಜಿ ನಿಧನಕ್ಕೆ ಕೆಪಿಸಿಸಿ  ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು  ಸಂತಾಪ

ಬೆಳಗಾವಿ    : ಕೆಎಲ್ ಇ ಸಂಸ್ಥೆಯ ಉಪಾಧ್ಯಕ್ಷ ರಾಜೇಂದ್ರ ಹಂಜಿ ನಿಧನಕ್ಕೆ ಕೆಪಿಸಿಸಿ  ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು  ಸಂತಾಪ ಸೂಚಿಸಿದ್ದಾರೆ.    ಪ್ರತಿಷ್ಠಿತ ಉದ್ಯಮಿಯಾಗಿರುವ ಹಂಜಿ ಅವರು ಶಿಕ್ಷಣ ಕ್ಷೇತ್ರದಲ್ಲಿಯೂ ಅಪಾರ ಕೊಡುಗೆ ನೀಡಿದ್ದಾರೆ. ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಆತ್ಮೀಯ ಸ್ನೇಹಿತ ಹಂಜಿ ನಮ್ಮನಲ್ಲಿದ್ದು, ಪ್ರತಿಭಾವಂತ ವ್ಯಕ್ತಿಯೊಬ್ಬರನ್ನು ಕಳೆದುಕೊಂಡಿದ್ದೇವೆ. ಇವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುವುದಾಗಿ ಸತೀಶ …

Read More »

ಮುಂಬರುವ ದಿನಗಳಲ್ಲಿ ಕೋವಿಡ್-೧೯ ಸೇರಿದಂತೆ ಯಾವುದೇ ಬಗೆಯ ಮರಣ ಪ್ರಕರಣಗಳು ಹೆಚ್ಚಾಗದಂತೆ ಎಚ್ಚರಿಕೆ ವಹಿಸಬೇಕು

ಬೆಳಗಾವಿ  -: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಮುಂಬರುವ ದಿನಗಳಲ್ಲಿ ಕೋವಿಡ್-೧೯ ಸೇರಿದಂತೆ ಯಾವುದೇ ಬಗೆಯ ಮರಣ ಪ್ರಕರಣಗಳು ಹೆಚ್ಚಾಗದಂತೆ ಎಚ್ಚರಿಕೆ ವಹಿಸಬೇಕು. ಸಕಾಲಕ್ಕೆ ಚಿಕಿತ್ಸೆ, ಅಂಬ್ಯುಲೆನ್ಸ್ ಹಾಗೂ ಊಟೋಪಹಾರ ಒದಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಸೂಚನೆ ನೀಡಿದರು. https://www.facebook.com/105350550949710/posts/182513749900056/?sfnsn=wiwspwa&extid=Jf6CE1WTyAcoaLRh&d=w&vh=e ಕೋವಿಡ್-೧೯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ನಗರದ ಪ್ರವಾಸಿಮಂದಿರದಲ್ಲಿ ಸೋಮವಾರ (ಜು.20) ನಡೆದ ಉನ್ನತಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ …

Read More »

ಬಾಳೆಹಣ್ಣಿಗೆ ವಿಷಹಾಕಿ 20ಕ್ಕೂ ಹೆಚ್ಚು ಹಸುಗಳನ್ನು ಕೊಂದಿರುವ ಆಘಾತಕಾರಿ ಘಟನೆ…?

ತೋಟದೊಳಗೆ ಬರುತ್ತಿವೆ ಎಂದು ಪಾಪಿಗಳು ಬಾಳೆಹಣ್ಣಿಗೆ ವಿಷಹಾಕಿ 20ಕ್ಕೂ ಹೆಚ್ಚು ಹಸುಗಳನ್ನು ಕೊಂದಿರುವ ಆಘಾತಕಾರಿ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ ನಡೆದಿದೆ. ಐಗೂರಿನ ಡಿಬಿಡಿ ಟಾಟಾ ಎಸ್ಟೇಟ್‍ನಲ್ಲಿ ಈ ಘಟನೆ ನಡೆದಿದ್ದು, ಎಸ್ಟೇಟ್ ಒಳಗೆ ಸ್ಥಳೀಯ ದನಗಳು ಹೋಗುತ್ತಿದ್ದರಿಂದ ಎಸ್ಟೇಟ್‍ನ ಮ್ಯಾನೇಜರ್ ಮತ್ತು ಸಿಬ್ಬಂದಿ ಸೇರಿ ಬಾಳೆಹಣ್ಣಿಗೆ ವಿಷ ಹಾಕಿ ಹಸುಗಳಿಗೆ ತಿನಿಸಿ ಕೊಂದಿದ್ದಾರೆ. ಈ ರೀತಿ ಕಳೆದ ಹಲವು ದಿನಗಳಿಂದ 20ಕ್ಕೂ ಹೆಚ್ಚು ಹಸುಗಳಿಗೆ ಹತ್ಯೆ ಮಾಡಿದ್ದಾರೆ ಎಂದು …

Read More »

ಬಹಿರ್ದೆಸೆಗೆ ತೆರಳಿದ್ದ ಮಹಿಳೆಯರನ್ನ ಕದ್ದು ಕದ್ದು ನೋಡ್ತಿದ್ದ ಕಾಮುಕನಿಗೆ ಧರ್ಮದೇಟು

ವಿಜಯಪುರ: ಬಹಿರ್ದೆಸೆಗೆ ತೆರಳಿದ್ದ ಮಹಿಳೆಯರ ಮೇಲೆ ಕಾಮುಕ ಕಣ್ಣು ಹಾಕಿದ್ದಕ್ಕೆ ಹಿಗ್ಗಾಮುಗ್ಗಾ ಧರ್ಮದೇಟು ತಿಂದ ಘಟನೆ ವಿಜಯಪುರದಲ್ಲಿ ನಡೆದಿದೆ. ಜಿಲ್ಲೆಯ ತಾಳಿಕೋಟೆ ತಾಲೂಕಿನ ಮಿಣಜಗಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಾಶಿನಾಥ ಧರ್ಮದೇಟು ತಿಂದ ಕಾಮುಕ. ಈತ ಗಿಡದ ಮೇಲೆ ಕುಳಿತು ಕದ್ದು ಕದ್ದು ಬಹಿರ್ದೆಸೆಗೆ ತೆರಳಿದ್ದ ಮಹಿಳೆಯರನ್ನ ನೋಡುತ್ತಿದ್ದನುಎಂದಿನಿಂತೆ ಭಾನುವಾರ ಕೂಡ ಕಾಮುಕ ಕಾಶಿನಾಥ ಬಹಿರ್ದೆಸೆಗೆ ತೆರಳಿದ್ದ ಮಹಿಳೆಯರನ್ನ ನೋಡುತ್ತಿದ್ದನು. ಆದರೆ ಈ ವೇಳೆ ಸಾರ್ವಜನಿಕರ ಕೈಯಲ್ಲಿ ರೆಡ್ …

Read More »

ಪೊಲೀಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಸೇರಿ 7 ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟ ಹೋಮ್ ಕ್ವಾರಂಟೈನ್ ವಿಧಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಸ್ ಪಿ ಸೇರಿದಂತೆ 7 ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕರ್ನಾಟಕದ ಸಿಂಗಂ ಖ್ಯಾತಿಯ ಪೊಲೀಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್, ಎಸ್ ಪಿ ಸೀಮಂತ್ ಕುಮಾರ್ ಗೆ ಹೋಂ ಕ್ವಾರಂಟೈನ್ ವಿಧಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ಕಚೇರಿಯನ್ನು ಒಂದು ವಾರ ಕಾಲ ಸೀಲ್ ಡೌನ್ ಮಾಡಲಾಗಿದೆ. ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು, ಎಸ್ ಪಿ ಪಿಎ …

Read More »

ಕೋವಿಡ್ ನಿಯಂತ್ರಣಕ್ಕೆ ಅರಣ್ಯ ಇಲಾಖೆಯಿಂದ ಜನಜಾಗೃತಿ

ಧಾರವಾಡ: ಕೋವಿಡ್ ಸರಪಳಿ ತುಂಡರಿಸಲು ಜನಜಾಗೃತಿಯೇ ಮುಖ್ಯವಾಗಿರುವದರಿಂದ ಜಿಲ್ಲಾಡಳಿತ ಹಾಗೂ ಅರಣ್ಯ ,ಅಬಕಾರಿ ಇಲಾಖೆಯ ಸಹಯೋಗದಲ್ಲಿ ಧಾರವಾಡ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಿವಿಧ ಜನಜಾಗೃತಿ ಚಟುವಟಿಕೆಗಳು ಜರುಗುತ್ತಿವೆ. ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗವು ಕಲಕೇರಿ, ದೇವಗಿರಿ ಹಾಗೂ ಬೆಣಚಿ ಗ್ರಾಮಗಳ ಅರಣ್ಯ ವಲಯ ಪ್ರದೇಶಗಳಲ್ಲಿ ಕೋವಿಡ್ ಜಾಗೃತಿ ಚಟುವಟಿಕೆಗಳನ್ನು ನಡೆಸಿದರು. ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್, ಬಳಸುವುದು, ಪರಸ್ಪರ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದರ ಮಹತ್ವವನ್ನು ಗ್ರಾಮಸ್ಥರಿಗೆ …

Read More »

ಆಯಂಬ್ಯುಲೆನ್ಸ್ ಸಿಗದೇ ಒಂದೂವರೆ ಗಂಟೆ ಕಾಲ ಬೀದಿಯಲ್ಲೇ ಜ್ವರದಿಂದ ತೀವ್ರವಾಗಿ ನರಳಿದ ಘಟನೆ

ವಿಜಯಪುರ: ಜಿಲ್ಲೆಯ ಆಲಮೇಲದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ವ್ಯಕ್ತಿಯೊಬ್ಬ ಆಯಂಬ್ಯುಲೆನ್ಸ್ ಸಿಗದೇ ಒಂದೂವರೆ ಗಂಟೆ ಕಾಲ ಬೀದಿಯಲ್ಲೇ ಜ್ವರದಿಂದ ತೀವ್ರವಾಗಿ ನರಳಿದ ಘಟನೆ ನಡೆದಿದೆ. ಶಂಕರ್ ಜಂಬಗಿ(50) ಜ್ವರದಿಂದ ನರಳಾಡಿದ ರೋಗಿ.   ಸ್ಥಳೀಯವಾಗಿ ಚಿಕಿತ್ಸೆ ಸಿಗದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಲು ಆಯಂಬ್ಯುಲೆನ್ಸ್​ಗಾಗಿ ಕಾದರೂ ಒಂದೂವರೆ ಗಂಟೆಗಳ ಕಾಲ ಆಯಂಬುಲೆನ್ಸ್ ಬಂದಿಲ್ಲ. ನಂತರ ಸ್ಥಳೀಯ ಯುವಕರು ಕರೆಮಾಡಿ ಆಯಂಬುಲೆನ್ಸ್ ಕರೆಸಿ ಪತ್ನಿ ಶೋಭಾ ಜೊತೆ ರೋಗಿಯನ್ನ ಸಿಂದಗಿ …

Read More »

ಗೋಕಾಕದಲ್ಲಿ ಇರುವ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಟ್ರೀಟ್ಮೆಂಟ್ ನೀಡಲು ಸಿದ್ಧರಾಗುತ್ತಿದ್ದಾರೆ.

ಗೋಕಾಕ : ದೇಶ ಹಾಗೂ ರಾಜ್ಯಾದ್ಯಂತ ಉಲ್ಬಣಗೊಂಡಿರುವ ಕೋವಿಡ್ 19 ಸಾಂಕ್ರಾಮಿಕ ರೋಗವನ್ನು ಎದುರಿಸಲು ಗೋಕಾಕ ತಾಲೂಕಿನ ಸ್ಥಳೀಯ ಕೆಲ ಖಾಸಗಿ ವೈದ್ಯಕೀಯ ಸಂಸ್ಥೆಗಳಲ್ಲಿ ಐಸೋಲೇಶನ್ ವಾರ್ಡ್ಗಳನ್ನು ಸ್ಥಾಪಸಿ ಚಿಕಿತ್ಸೆ ನೀಡಬೇಕು ಎಂದು ಸರಕಾರದ ಆದೇಶವಿದೆ.1)ಆರೋಗ್ಯ ಆಧಾರ್ ಹಾಸ್ಪಿಟಲ ಗೋಕಾಕ 2)ಘೋಡಗೇರಿ ಆಸ್ಪತ್ರೆ ಗೋಕಾಕ 3)ಅಥರ್ವ ಅಥೋ ಹಾಸ್ಪಿಟಲ್ ಗೋಕಾಕ 4)ಕಪ್ಪಲಗುದ್ದಿ ಆಸ್ಪತ್ರೆ ಗೋಕಾಕ 5)ಗಂಗಾ ಹಾಸ್ಪಿಟಲ್ ಗೋಕಾಕ 6)ಜಯರತ್ನ ಹಾಸ್ಪಿಟಲ್ ಗೋಕಾಕ 7)ಕೆ ಎಲ್ ಇ ಹಾಸ್ಪಿಟಲ್ ಗೋಕಾಕ …

Read More »

ಅಪ್ರಾಪ್ತ ಬಾಲಕಿಯ ರೇಪ್, ಮರ್ಡರ್ ಆರೋಪ – ಸ್ಥಳೀಯರಿಂದ ಹೆದ್ದಾರಿಯಲ್ಲಿ ಪ್ರತಿಭಟನೆ

ಕೋಲ್ಕತ್ತಾ: ಅಪ್ರಾಪ್ತ ಬಾಲಕಿಯನ್ನು ರೇಪ್ ಮಾಡಿ ಮರ್ಡರ್ ಮಾಡಿದ್ದಾರೆ ಎಂದು ಆರೋಪಿಸಿರುವ ಪಶ್ಚಿಮ ಬಂಗಾಳದ ಚೋಪ್ರಾ ಗ್ರಾಮದವರು ಹೆದ್ದಾರಿಯನ್ನು ತಡೆದು ಪ್ರತಿಭಟನೆ ಮಾಡಿದ್ದಾರೆ. ಈಗ ತಾನೇ ಹತ್ತನೇ ತರಗತಿ ಪಾಸ್ ಆಗಿದ್ದ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾರೆ ಎಂದು ಸ್ಥಳೀಯರು ಮತ್ತು ಗ್ರಾಮಸ್ಥರು ಸೇರಿಕೊಂಡು ಕೋಲ್ಕತಾ ಮತ್ತು ಸಿಲಿಗುರಿ ನಡುವಿನ ನ್ಯಾಷನಲ್ ಹೈವೇ 32ನ್ನು ಬ್ಲಾಕ್ ಮಾಡಿದ್ದಾರೆ. ಜೊತೆಗೆ ಪೊಲೀಸ್ ವಾಹನ ಸೇರಿ ಮೂರು ಬಸ್ಸುಗಳಿಗೆ ಪ್ರತಿಭಟನಾಕರರು ಬೆಂಕಿ …

Read More »

ಕಲಬುರಗಿಲಾಕ್‍ಡೌನ್ ಅವಧಿಯನ್ನು ಮತ್ತೆ ಜು.27ರ ವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಶರತ್ ಬಿ. ರವಿವಾರ ಆದೇಶ

ಕಲಬುರಗಿ: ಕೊರೋನಾ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಜು.14 ರಿಂದ 20 ವರೆಗೆ ಕಲಬುರಗಿ ನಗರ & ಜಿಲ್ಲೆಯ ನಗರ-ಸ್ಥಳೀಯ ಸಂಸ್ಥೆಗಳ ಪ್ರದೇಶದಲ್ಲಿ ವಿಧಿಸಲಾಗಿದ್ದ ಸಂಪೂರ್ಣ ಲಾಕ್‍ಡೌನ್ ಅವಧಿಯನ್ನು ಮತ್ತೆ ಜು.27ರ ವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಶರತ್ ಬಿ. ರವಿವಾರ ಆದೇಶ ಹೊರಡಿಸಿದ್ದಾರೆ. ಲಾಕ್‍ಡೌನ್ ಸಂದರ್ಭದಲ್ಲಿ ಅನುಮತಿಸಲಾದ ಚಟುವಟಿಕೆಗಳು ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆ ವರೆಗೆ ತೆರೆದು ಮುಚ್ಚತಕ್ಕದು. ಆಸ್ಪತ್ರೆ ಮತ್ತು ಔಷಧಿ ಅಂಗಡಿಗಳಿಗೆ ಈ ಸಮಯದ ನಿರ್ಬಂಧ …

Read More »