Breaking News

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ 2 ಕೋಟಿ ಮರಾಠ ಅಭಿವೃದ್ಧಿ ನಿಗಮಕ್ಕೆ 50 ಕೋಟಿ ಕನ್ನಡಕ್ಕಿಂತ ಮರಾಠಿನೇ ಮುಖ್ಯನಾ?

ಬೆಂಗಳೂರು: ಉಪ ಚುನಾವಣೆ ಗೆಲ್ಲಲು ಬಿಜೆಪಿ ಮರಾಠಿ ಮಂತ್ರ ಜಪಿಸುತ್ತಿದ್ದು, ರಾಜ್ಯದಲ್ಲಿ ಸರ್ಕಾರ ಘೋಷಿಸಿರುವ ಮರಾಠ ಅಭಿವೃದ್ಧಿ ನಿಗಮ ಕರುನಾಡಿನಲ್ಲಿ ಕಿಚ್ಚು ಹೊತ್ತಿಸಿದೆ. ಬಿಎಸ್‍ವೈ ಸರ್ಕಾರ ಶಿರಾ ಬೈ ಎಲೆಕ್ಷನ್ ಗೆಲ್ಲಲು ಕಾಡುಗೊಲ್ಲ ಸಮುದಾಯದ ಅಭಿವೃದ್ಧಿ ನಿಗಮ ರಚಿಸಿ, 50 ಕೋಟಿ ಮೀಸಲಿರಿಸಿತ್ತು. ಎರಡು ದಿನಗಳ ಹಿಂದೆ ಮಠ ಮಾನ್ಯಗಳಿಗೆ 88 ಕೋಟಿ ರೂಪಾಯಿಯ ಹೊಳೆ ಹರಿಸಿತ್ತು. ಬೆಳಗಾವಿ ಲೋಕಸಭೆ ಉಪ ಚುನಾವಣೆ ಮತ್ತು ಬಸವಕಲ್ಯಾಣ ವಿಧಾನಸಭೆ ಉಪಚುನಾವಣೆ ಗೆಲ್ಲುವ …

Read More »

ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆಯುವ ಹಾಸನಾಂಬೆ ದೇವಾಲಯದ ದರ್ಶನಕ್ಕೆ ಇಂದು ಕಡೆಯ ದಿನ

ಹಾಸನ: ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆಯುವ ಹಾಸನಾಂಬೆ ದೇವಾಲಯದ ದರ್ಶನಕ್ಕೆ ಇಂದು ಕಡೆಯ ದಿನಾಗಿದ್ದು ಬಾಗಿಲು ಹಾಕಲು ಕ್ಷಣಗಣನೆ ಆರಂಭವಾಗಿದೆ. ಇಂದು ಮಧ್ಯಾಹ್ನ 12:30ರ ನಂತರ ದೇವಾಲಯದ ಬಾಗಿಲು ಹಾಕಲಾಗುತ್ತೆ. ಬಾಗಿಲು ಹಾಕುವಾಗ ಹಚ್ಚಿಸಿಟ್ಟ ದೀಪ ಒಂದು ವರ್ಷದ ನಂತರ ಬಾಗಿಲು ತೆರೆದಾಗಲೂ ಬೆಳಗುತ್ತಿರುತ್ತದೆ. ದೇವರಿಗೆ ಮುಡಿಸಿದ ಹೂವು ವರ್ಷ ಕಳೆದರೂ ಬಾಡುವುದಿಲ್ಲ ಎಂಬ ನಂಬಿಕೆಯಿದೆ. ಈ ಹಿನ್ನೆಲೆಯಲ್ಲಿ ಪ್ರತಿ ವರ್ಷ ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯುತ್ತಿದ್ದರು. ಆದರೆ …

Read More »

ಮಂತ್ರಾಲಯದ ಗುರುರಾಘವೇಂದ್ರ ಸ್ವಾಮಿಗಳ ಅಪ್ಪಟ ಭಕ್ತ: ನಟ ಜಗ್ಗೇಶ್

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಜಗ್ಗೇಶ್ ಅವರು ಮಂತ್ರಾಲಯದ ಗುರುರಾಘವೇಂದ್ರ ಸ್ವಾಮಿಗಳ ಅಪ್ಪಟ ಭಕ್ತ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಪ್ರತಿ ದಿನ ರಾಯರ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಅಂತೆಯೇ ಇದೀಗ ರಾಯರು ಹಾಗೂ ಜಗ್ಗೇಶ್ ನಡುವೆ ನಡೆದ ಮರೆಯಲಾರದ ಸತ್ಯ ಘಟನೆಯೊಂದು ಅಭಿಮಾನಿಗಳೊಂದಿಗೆ ಶೇರ್ ಮಾಡಿಕೊಂಡಿದ್ದಾರೆ. ಈ ಸಂಬಂಧ ಇನ್‍ಸ್ಟಾದಲ್ಲಿ ಬರೆದುಕೊಂಡಿರುವ ನವರಸ ನಾಯಕ, ನೆನೆದವರ ಮನದಲ್ಲಿ ಗುರುರಾಯ ಎಂದು ಶೀರ್ಷಿಕೆ ಕೊಟ್ಟು ಸ್ನೇಹಿತರೆ ಇಂದು ನನ್ನ ರಾಯರ …

Read More »

ನಾಳೆಯಿಂದ ಕಾಲೇಜ್ ಓಪನ್

ಬೆಂಗಳೂರು: ಕೊರೊನಾ ವೈರಸ್ ಮಧ್ಯೆ ನಾಳೆಯಿಂದ ಕಾಲೇಜ್ ಓಪನ್ ಆಗಲಿದೆ. ಬರೋಬ್ಬರಿ 8 ತಿಂಗಳ ಬಳಿಕ ಡಿಗ್ರಿ, ಪಿಜಿ, ಡಿಪ್ಲೋಮಾ, ಎಂಜಿನಿಯರಿಂಗ್ ಕಾಲೇಜ್ ಆರಂಭವಾಗಲಿದೆ. ಕಾಲೇಜ್ ಶುರು ಮಾಡಲು ಸರ್ಕಾರ ಏನು ಸಿದ್ಧತೆ ನಡೆಸಿದೆ?, ಮಾರ್ಗಸೂಚಿ ಏನು ಎಂಬುದರ ಬಗ್ಗೆ ಅದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ. ಕಾಲೇಜು ಪ್ರಾರಂಭಕ್ಕೆ ಶಿಕ್ಷಣ ಇಲಾಖೆ ಕಠಿಣ ನಿಯಮ ಜಾರಿಗೆ ತಂದಿದೆ. ಈಗಾಗಲೇ ಕಾಲೇಜುಗಳಿಗೆ ಮಾರ್ಗಸೂಚಿಗಳ ವಿವರ ಕೂಡ ನೀಡಿದೆ. ಮಾರ್ಗಸೂಚಿ ಏನು..? ಕಾಲೇಜ್‍ಗೆ …

Read More »

ಪಚುನಾವಣೆ ಘೋಷಣೆಗೂ ಮುನ್ನವೇ ಮಸ್ಕಿ ಕ್ಷೇತ್ರಕ್ಕೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್

ರಾಯಚೂರು: ಉಪಚುನಾವಣೆ ಘೋಷಣೆಗೂ ಮುನ್ನವೇ ಮಸ್ಕಿ ಕ್ಷೇತ್ರಕ್ಕೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ನೆನೆಗುದಿಗೆ ಬಿದ್ದಿರುವ ಕ್ಷೇತ್ರದ ಯೋಜನೆಗಳಿಗೆ ಅನುದಾನ ಬಿಡುಗಡೆಯಾಗಿದ್ದು, ಒಟ್ಟು 110 ಕೋಟಿ ರೂಪಾಯಿಯ ಯೋಜನೆಗಳಿಗೆ ಮಂಜೂರು ಮಾಡಲಾಗಿದೆ. ಮಸ್ಕಿ ನಾಲಾ ಯೋಜನೆಯ ಕಾಲುವೆ ಅಧುನೀಕರಣ, ನೀರಾವರಿ ಇಲಾಖೆಯ ರಸ್ತೆಗಳು, ಲೋಕೊಪಯೋಗಿ ಇಲಾಖೆ, ಬಿಆರ್ ಜಿಎಫ್ ಯೋಜನೆಯಲ್ಲಿ ಅನುದಾನ ನಿಡಲಾಗಿದೆ. ಅನುದಾನ ಬಿಡುಗಡೆಯ ಬಗ್ಗೆ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಮಾಹಿತಿ ನೀಡಿದ್ದಾರೆ. ಈ ಮೂಲಕ …

Read More »

14 ದಿನದ ಮಗುವನ್ನು ತಾಯಿಯೇ ಮೂರನೇ ಮಹಡಿಯಿಂದ ಎಸೆದು ಕೊಂದಿರುವ ಭಯಾನಕ ಘಟನೆ

ಹೈದರಾಬಾದ್: 14 ದಿನದ ಮಗುವನ್ನು ತಾಯಿಯೇ ಮೂರನೇ ಮಹಡಿಯಿಂದ ಎಸೆದು ಕೊಂದಿರುವ ಭಯಾನಕ ಘಟನೆ ಆಂಧ್ರ ಪ್ರದೇಶದ ಫತೇನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ.ಲಾವಣ್ಯ ಮಗುವನ್ನ ಎಸೆದ ತಾಯಿ. 2016ರಲ್ಲಿ ಲಾವಣ್ಯ ಮದುವೆ ನೇತಾಜಿನಗರದ ವೇಣುಗೋಪಾಲ್ ಜೊತೆ ಮದುವೆಯಾಗಿತ್ತು. ಕೌಟುಂಬಿಕ ಕಲಹ ಹಿನ್ನೆಲೆ ಎರಡನೇ ಮಗುವಿನ ತಾಯಿಯಾಗುವ ವೇಳೆ ತವರು ಸೇರಿದ್ದಳು. ತವರು ಮನೆ ಸೇರಿದ ಕೆಲ ದಿನಗಳಲ್ಲೇ ಲಾವಣ್ಯ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು ಮೂರನೇ …

Read More »

ಪಟಾಕಿ ಹಚ್ಚಲು ಹೋಗಿ ಮಕ್ಕಳ ಕಣ್ಣಿಗೆ ಹಾನಿ

HOSPITAL

ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮದಲ್ಲಿ ನಿಷೇಧವಿದ್ದರೂ ಪಟಾಕಿ ಹಚ್ಚಲು ಹೋಗಿ ಮಕ್ಕಳ ಕಣ್ಣಿಗೆ ಹಾನಿಯಾಗಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಪಟಾಕಿ ಹಚ್ಚಲು ಹೋಗಿ ಮೂರು ಮಕ್ಕಳ ಕಣ್ಣಿಗೆ ಗಾಯಗಳಾಗಿದ್ದು, ರಾತ್ರೋ ರಾತ್ರಿ ಬೆಂಗಳೂರಿನ ಬೇರೆ ಬೇರೆ ನಿವಾಸಿಗಳಾದ ಮೂವರು ಮಕ್ಕಳು ಮಿಂಟೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಮೂರು ಜನರು ಕೂಡ 10 ರಿಂದ 11 ವರ್ಷದ ಒಳಗಿನವರಾಗಿದ್ದಾರೆ.

Read More »

ಸರ್ಕಾರಿ  ಕ್ವಾರ್ಟರ್ಸ್ ಅನೈತಿಕ ಚಟುವಟಿಕೆಗಳ ತಾಣ,ವಸತಿ ನಿಲಯಕ್ಕೆ ಮಹಿಳೆಯನ್ನ ಕರೆಸಿಕೊಂಡು ಪತ್ನಿಗೆ ಸಿಕ್ಕಿಬಿದ್ದಿರುವ ಘಟನೆ

ಚಿಕ್ಕಮಗಳೂರು: ಉಪವಲಯ ಅರಣ್ಯಾಧಿಕಾರಿ ವಸತಿ ನಿಲಯಕ್ಕೆ ಮಹಿಳೆಯನ್ನ ಕರೆಸಿಕೊಂಡು ಪತ್ನಿಗೆ ಸಿಕ್ಕಿಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗಬ್ಬಲ್ ನಲ್ಲಿ ನಡೆದಿದೆ.ಚಂದನ್ ಸಿಕ್ಕಿಬಿದ್ದ ಕೊಪ್ಪ ವಿಭಾಗದ ಉಪವಲಯ ಅರಣ್ಯಧಿಕಾರಿ. ಚಂದನ್ ಸರ್ಕಾರಿ ಕ್ವಾರ್ಟರ್ಸ್ ಗೆ ಮಹಿಳೆಯನ್ನ ಕರೆಸಿಕೊಂಡಿದ್ದರು. ಇನ್ನು ವಿಷಯ ತಿಳಿಯುತ್ತಿದ್ದಂತೆ ಚಂದನ್ ಪತ್ನಿ ಮತ್ತು ಗ್ರಾಮಸ್ಥರು ಕ್ವಾರ್ಟರ್ಸ್ ಗೆ ಮುತ್ತಿಗೆ ಹಾಕಿ ಅಧಿಕಾರಿಯನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಸರ್ಕಾರಿ  ಕ್ವಾರ್ಟರ್ಸ್ ಅನೈತಿಕ ಚಟುವಟಿಕೆಗಳ ತಾಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿ …

Read More »

ಜಾರಕಿಹೋಳಿ ಕುಟುಂಬ, ಕತ್ತಿ ಕುಟುಂಬ ಹಾಗು ಲಕ್ಷಣ ಸವದಿ ಈ ಮೂವರು ಇಡಿ ಬೆಳಗಾವಿ ಜಿಲ್ಲೆಯನ್ನೇ ತಮ್ಮ ಹಿಡಿತದಲ್ಲಿ ಇಟ್ಟುಕೊಂಡ ನಾಯಕರು.

ಚಿಕ್ಕೋಡಿ: ಜಾರಕಿಹೋಳಿ ಕುಟುಂಬ, ಕತ್ತಿ ಕುಟುಂಬ ಹಾಗು ಲಕ್ಷಣ ಸವದಿ ಈ ಮೂವರು ಇಡಿ ಬೆಳಗಾವಿ ಜಿಲ್ಲೆಯನ್ನೇ ತಮ್ಮ ಹಿಡಿತದಲ್ಲಿ ಇಟ್ಟುಕೊಂಡ ನಾಯಕರು. ಹಾಗಾಗಿಯೇ ಜನ ಇವರನ್ನ ಜಿಲ್ಲೆಯ ಸಾಹುಕಾರರು ಎಂದೇ ಕರೆಯುತ್ತಾರೆ. ಜಿಲ್ಲೆಯಲ್ಲಿ ತಮ್ಮದೆ ಆದ ಹಿಡಿತ ಹೊಂದಿರುವ ಈ ಮೂವರು ನಾಯಕರು ತಮ್ಮದೆ ರಾಜಕೀಯ ಲೆಕ್ಕಾಚಾರಗಳನ್ನ ಹಾಕಿ ರಾಜಕೀಯ ಮಾಡುತ್ತ ಬಂದಿದ್ದಾರೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯೂ ಅಷ್ಟೇ. ಈ ಮೂವರು ನಾಯಕರು ಒಂದೇ ಪಕ್ಷದಲ್ಲಿ ಇದ್ದರೂ …

Read More »

ಹಾಸನಾಂಬೆ ದೇವಿ ದರ್ಶನಕ್ಕೆ ಕೊನೆಯ ದಿನವಾಗಿದ್ದು, ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹಾಸನಾಂಬೆ ದರ್ಶನ ಪಡೆದಿದ್ದಾರೆ.

ಹಾಸನ : ಇಂದು ಹಾಸನಾಂಬೆ ದೇವಿ ದರ್ಶನಕ್ಕೆ ಕೊನೆಯ ದಿನವಾಗಿದ್ದು, ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹಾಸನಾಂಬೆ ದರ್ಶನ ಪಡೆದಿದ್ದಾರೆ. ಇಂದು ಬೆಳಗ್ಗೆ 6.45 ರ ಸುಮಾರಿಗೆ ಪತ್ನಿ ಜೊತೆ ಹಾಸನಾಂಬೆ ದೇಗುಲಕ್ಕೆ ಆಗಮಿಸಿದ ಅವರು, ದೀಪಾವಳಿ ಹಬ್ಬದ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇನ್ನು ಇಂದು ಹಾಸನಾಂಬೆ ದರ್ಶನಕ್ಕೆ ಕೊನೆಯ ದಿನವಾಗಿದೆ. ಈ ಬಾರಿ ನವೆಂಬರ್ 5 ರಿಂದ ದೇವಾಲಯದ ಬಾಗಿಲು ತೆರೆಯಲಾಗಿದ್ದು, ಇಂದು ಮಧ್ಯಾಹ್ನ 12 …

Read More »