ಗದಗ: ಚೊಚ್ಚಲ ಹೆರಿಗೆ 108 ವಾಹನದಲ್ಲೇ ಆಗಿದ್ದು, ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷಿಸಿದರೂ ಅಂಬುಲೆನ್ಸ್ ಚಾಲಕ ಸಮಯಪ್ರಜ್ಞೆಯಿಂದ ಹೆರಿಗೆ ಮಾಡಿಸಿ ಜೀವ ಉಳಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಜಿಲ್ಲೆಯ ಶಿರಹಟ್ಟಿಯ 108 ಅಂಬುಲೆನ್ಸ್ ವಾಹನ ಚಾಲಕ ಮಹೇಶ್ ಮಾರನಬಸರಿ ಈ ಸಾಹಸ ಮಾಡಿದ್ದಾರೆ. ಅಂಬುಲೆನ್ಸ್ ವಾಹನದಲ್ಲಿ ನರ್ಸಿಂಗ್ ಸ್ಟಾಫ್ ಇಲ್ಲದಿದ್ದರೂ ವಾಹನದಲ್ಲೇ ಹೆರಿಗೆ ಮಾಡಿಸಿ ಚಾಲಕ 2 ಜೀವ ಉಳಿಸಿದ್ದಾರೆ. 108 ವಾಹನದಲ್ಲಿ ಚಾಲಕ ಒಬ್ಬನೇ ಇದ್ದು, ಹೆರಿಗೆ ಮಾಡಿಸಿಕೊಂಡು ಕ್ಲೀನಿಂಗ್ …
Read More »ಕೊರಾನಾ ಪೊಸಿಟಿವ ನಿರ್ಲಕ್ಷ ತೊರುತ್ತಿರುವ ಅಧಿಕಾರಿಗಳು….?
ಗೋಕಾಕ ತಾಲೂಕಿನ ಕೊಣ್ಣೂರಲ್ಲಿ ಮೃತ ಮಹಿಳೆಗೆ ಕೊರಾನಾ ದೃಡ್ಡಪಟ್ಟ ಹಿನ್ನೆಲೆಯಲ್ಲಿ ಅವರ ಮನೆಯ ಸುತ್ತಮುತ್ತ 100 ಮಿಟರ ಸಂಪೂರ್ಣ ಜಾಗೆಯನ್ನು ಕೊಣ್ಣೂರ ಪುರಸಭೆ ,ಆರೋಗ್ಯ ಇಲಾಖೆ ಹಾಗೂ ಪೋಲಿಸ ಇಲಾಖೆಯವರು ಸೇರಿ ಸಿಲಡೌನ್ ಮಾಡಿದ್ದಾರೆ, ಆದರೆ ಮೃತ ಮಹಿಳೆಯ ಮೃ ಹೊಂದುವ ಮೊದಲು ಅವರ ಜೊತೆ ಇದ್ದರೆನ್ನಲಾದ ಕೆಲವು ವ್ಯಕ್ತಿಗಳನ್ನು ಅಧಿಕಾರಿಗಳು ತಪಾಸಣೆ ಮಾಡದೆ ಹೊಮ್ ಕ್ವಾರಂಟೈನ್ ಮಾಡಲು ಹಿಂದೇಟು ಹಾಕುತಿದ್ದಾರೆ.ಇದರಿಂದ ಕೇರಿಯಲ್ಲಿರುವ ಜನರು ಭಯಬೀತರಾಗಿ ತಮ್ಮ …
Read More »ಅಲ್ಲಿನ ಜನ ಹೆಣದ ಜೊತೆ ಬದುಕ್ತಾರೆ!
ಈ ಜಗತ್ತೊಂದು ವಿಸ್ಮಯಗಳ ಸಂತೆ. ಇವತ್ತಿನ ಜನ ವಿಜ್ಞಾನ ಮತ್ತು ಆವಿಷ್ಕಾರಗಳತ್ತ ಕಣ್ಣರಳಿಸಿ ನೋಡ್ತಾರೆ. ಅವಕ್ಕಾಗಿಸುವಂತಹ ಅಪಾದಮಸ್ತಕ ಅಚ್ಚರಿಯಿಂದ ನೋಡುವ ಅನೇಕರಿಗೆ ಈ ಜಗತ್ತಿನಲ್ಲಿರೋ ಚಿತ್ರವಿಚಿತ್ರ ನಂಬಿಕೆಗಳು, ಆಚರಣೆಗಳೇನಾದರೂ ತಿಳಿದರೆ ಕಂಗಾಲೆದ್ದು ಹೋಗ್ತಾರೆ. ವಿಶ್ವದ ನಾನಾ ದೇಶಗಳ, ನಾನಾ ಭಾಗಗಳಲ್ಲಿ ಆಚರಿಸಲ್ತಡುತ್ತಿರೋ ಆಚರಣೆಗಳಿವೆಯಲ್ಲಾ? ಅದುವೇ ಒಂದು ಅಧ್ಯಯನಯೋಗ್ಯ ವಿಚಾರ. ಅಂಥವುಗಳಲ್ಲಿ ಕೆಲ ವಿಚಾರಗಳು ಸಿಲ್ಲಿ ಅನ್ನಿಸಿದರೆ ಮತ್ತೆ ಕೆಲ ವಿಚಾರಗಳನ್ನ ಅರಗಿಸಿಕೊಳ್ಳಲು ಸಾಧ್ಯವಾಗೋದೇ ಇಲ್ಲ. ಜಗತ್ತಿನಲ್ಲಿ ಪ್ರದೇಶದಿಂದ ಪ್ರದೇಶಕ್ಕೆ ಆಚಾರ …
Read More »ಜುಲೈ 13 ರಂದು ಮೌಢ್ಯ ವಿರುದ್ದ ವಿಭಿನ್ನ ರೀತಿಯ ಹೋರಾಟ:ಸತೀಶ ಜಾರಕಿಹೊಳಿ
ಬೆಳಗಾವಿ: ಜುಲೈ 13 ರಂದು ಮೌಢ್ಯ ವಿರುದ್ದ ವಿಭಿನ್ನ ರೀತಿಯ ಹೋರಾಟದ ಕಾರ್ಯಕ್ರಮವೊಂದನ್ನು ಹಮ್ಮಿಕೊಂಡಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾನವ ಬಂಧುತ್ವ ವೇದಿಕೆ ಸಂಸ್ಥಾಪಕ ಸತೀಶ ಜಾರಕಿಹೊಳಿ ಹೇಳಿದ್ರು. ಮೌಢ್ಯ ವಿರೋಧ ಕಾರ್ಯಕ್ರಮದ ವಿಚಾರವಾಗಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜು. 13 ರಂದು ಬೆಳಗ್ಗೆ 11 ಗಂಟೆಗೆ ಸದಾಶಿವನಗರ ಬುದ್ದ, ಬಸವ, ಅಂಬೇಡ್ಕರ್ ಶಾಂತಿಧಾಮದಲ್ಲಿ ವಿನೂತನ ಕಾರ್ಯಕ್ರಮ ನಡೆಯಲಿದೆ. ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಈ …
Read More »ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ಕೈ ಮೀರುತ್ತಿದೆ: ಸಿಎಂ ಬಿಎಸ್ವೈ
ಬೆಂಗಳೂರು-ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ಕೈ ಮೀರಿಹೋಗಿರುವ ಆಘಾತಕಾರಿ ವಿಷಯವನ್ನು ಖುದ್ದು ಮುಖ್ಯಮಂತ್ರಿ ಯಡಿಯೂರಪ್ಪನವರೇ ಬಹಿರಂಗಪಡಿಸಿದ್ದಾರೆ. ಕೆಲವು ಜಿಲ್ಲೆಗಳಲ್ಲಿ ಕೊರೊನಾ ಸೋಂಕು ನಮ್ಮ ಕೈ ಮೀರುವ ಹಂತಕ್ಕೆ ಬಂದಿದೆ. ಆದರೂ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಎಲ್ಲರೂ ಇದನ್ನು ತಡೆಯಲು ಸರ್ವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹಾಗೂ ಸಾವಿನ ಸಂಖ್ಯೆ ಏರಿಕೆಯಾಗುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಈ ಹೇಳಿಕೆ ಜನತೆಯಲ್ಲಿ ಇನ್ನಷ್ಟು ಆತಂಕ …
Read More »ಕುಕ್ಕರ್ ಬಂದ್ ಮಾಡೋದು.. ಚಾಲು ಮಾಡೋದು.. ಎಲ್ಲಾ ನಿಮ್ಮ ಕಡೆನೇ ಇದೆ,ಇಬ್ಬರನ್ನೂ ಕರೆದುಕೊಂಡು ಹೋಗಿ ಹೋಗಿ ಆಣೆ ಮಾಡಿಸಿ,: ಸತೀಶ್ ಜಾರಕಿಹೊಳಿ
ಬೆಳಗಾವಿ- ಶಾಸಕಿ ಹೆಬ್ಬಾಳ್ಕರ್ – ಸಚಿವ ರಮೇಶ ಜಾರಕಿಹೊಳಿ ನಡುವೆ ನಡೆಯುತ್ತಿರುವ ಕುಕ್ಕರ್ ವಾರ್ ವಿಚಾರವಾಗಿ ಪ್ರತಿಕ್ರಿಯೆ ನೀಡಲು ಕೆಪಿಸಿಸಿ ಕಾರ್ಯಾಧ್ಯಕ್ಷ,ಶಾಸಕ ಸತೀಶ್ ಜಾರಕಿಹೊಳಿ ನಿರಾಕರಿಸಿದ್ದಾರೆ. ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಕುಕ್ಕರ್ ಬಂದ್ ಮಾಡೋದು.. ಚಾಲು ಮಾಡೋದು.. ಎಲ್ಲಾ ನಿಮ್ಮ ಕಡೆನೇ ಇದೆ,ಇಬ್ಬರನ್ನೂ ಕರೆದುಕೊಂಡು ಹೋಗಿ ಹೋಗಿ ಆಣೆ ಮಾಡಿಸಿ, ಸಂವಾದ ಮಾಡ್ಸಿ.. ಯಾರು ಸುಳ್ಳು ಹೇಳ್ತಾರೋ ನೋಡಬೇಕಲ್ಲ, ಎಲ್ಲಿ ಆಣೆ ಪ್ರಮಾಣ ಮಾಡಲು …
Read More »ಈಗ 30 ದಿನಗಳ ಕಾಲ ರಜೆ ಬಂದಿರುವ ಯೋಧ 14 ದಿನಗಳ ಕಾಲ ಒಂಟಿಯಾಗಿ ಕ್ವಾರಂಟೈನ್ ನಲ್ಲಿ
ಗದಗ: ಇವರ ಹೆಸರು ಪ್ರಕಾಶ್ ಹೈಗರ್, ಗದಗ ಜಿಲ್ಲೆಯ ವಿಚಿತ್ರ ಹೆಸರು ಹೊಂದಿರುವ ಅಂತೂರು ಬೆಂತೂರು ಗ್ರಾಮದವರು. ಭಾರತೀಯ ಸೇನೆಯಲ್ಲಿರುವ ಇವರು ಅರುಣಾಚಲ ಪ್ರದೇಶದಲ್ಲಿ ಸೇವೆಯಲ್ಲಿದ್ದು, ಒಂದು ತಿಂಗಳ ರಜೆಯ ಮೇಲೆ ತವರಿಗೆ ಬಂದಿದ್ದಾರೆ. ಬರುವದಕ್ಕೂ ಮೊದಲು ತಾವು ಕೋವಿಡ್-19 ಪರೀಕ್ಷೆ ಮಾಡಿಸಿಕೊಂಡು, ನೆಗೆಟಿವ್ ಆಗಿರುವ ಕುರಿತು ಸರ್ಟಿಫಿಕೇಟ್ ಕೂಡ ತೆಗೆದುಕೊಂಡು ತಮ್ಮ ಗ್ರಾಮಕ್ಕೆ ಆಗಮಿಸಿದ್ದಾರೆ. ಎರಡು ವರುಷಗಳ ನಂತರ ತಮ್ಮ 15 ಸದಸ್ಯರ ಅವಿಭ್ಯಕ್ತ ಕುಟುಂಬ ಸೇರುತ್ತಿರುವ ಅವರು …
Read More »ಕಾನ್ಪುರ್ ಎನ್ಕೌಂಟರ್- ಆರೋಪಿ ವಿಕಾಸ್ ದುಬೆಯ ಮತ್ತಿಬ್ಬರು ಸಹಚರರ ಎನ್ಕೌಂಟರ್
ಲಕ್ನೋ: ಪೊಲೀಸ್ ಕಸ್ಟಡಿಯಲ್ಲಿರುವ ಉತ್ತರ ಪ್ರದೇಶದ ಕಾನ್ಪುರದ ಪೊಲೀಸ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಿಕಾಸ್ ದುಬೆಯ ಮತ್ತಿಬ್ಬರು ಸಹಚರರನ್ನು ಪೊಲೀಸರು ಎನ್ಕೌಂಟರ್ ಮಾಡಿದ್ದಾರೆ. ಆರೋಪಿ ವಿಕಾಸ್ ದುಬೆಯ ಅನುಚರರಾದ ಪ್ರಭಾತ್ ಮಿಶ್ರಾ, ಭವನ್ ಶುಕ್ಲಾರನ್ನು ಇಂದು ಪೊಲೀಸರು ಕಾನ್ಪುರಕ್ಕೆ ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು. ಮಾರ್ಗದ ನಡುವೆ ಪೊಲೀಸರಿಂದ ಪಿಸ್ತೂಲ್ ಕಸಿದುಕೊಂಡಿದ್ದ ಆರೋಪಿಗಳು ಪೊಲೀಸರ ಮೇಲೆ ದಾಳಿ ಮಾಡಲು ಯತ್ನಿಸಿದ್ದರು. ಕೂಡಲೇ ಎಚ್ಚೆತ್ತುಕೊಂಡ ಪೊಲೀಸರು ಶೂಟೌಟ್ ಮಾಡಿದ್ದ …
Read More »ರಾಜ್ಯದ ಹಲವೆಡೆ ಭಾರಿ ಮಳೆ………………..
ಬೆಂಗಳೂರು, ಜು.9- ಕೊಡಗು, ಮಂಗಳೂರು, ಕಾರವಾರ ಸೇರಿದಂತೆ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಕೆಲ ಭಾಗಗಳಲ್ಲಿ ಗುಡ್ಡ ಕುಸಿಯುವ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ತಿಂಗಳ ಆರಂಭದಿಂದ ಮುಂಗಾರು ಮಳೆ ಚುರುಕುಗೊಂಡಿದ್ದು, ರೈತರು ಸಂತಸಗೊಂಡಿದ್ದಾರೆ. ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆ ಒಂದೇ ಸಮನೆ ಸುರಿಯುತ್ತಿದ್ದು, ಕೃಷಿ ಚಟುವಟಿಕೆಗೆ ಸಹಕಾರಿಯಾಗಿದೆ. ದಕ್ಷಿಣ ಕನ್ನಡ, ಮಂಗಳೂರು, ಬೆಳ್ತಂಗಡಿ, ಉಡುಪಿ, ಕುಮಟ, ಕಾರವಾರ, ಶಿರಸಿ, ಸಾಗರ ಹಾಗೂ …
Read More »ಮದುವೆಯಾಗಲಿದ್ದ ಯುವಕನಿಗೆ ಕೋವಿಡ್ ಪಾಸಿಟಿವ್………….
ಯಾದಗಿರಿ,ಜು.9- ಇಷ್ಟು ದಿನ ಮಹಾರಾಷ್ಟ್ರದ ಕಂಟಕ ಅನುಭವಿಸುತ್ತಿದ್ದ ಯಾದಗಿರಿಗೆ ಈಗ ಬೆಂಗಳೂರಿನ ಕಂಟಕ ಕೂಡ ಎದುರಾಗಿದೆ. ಬೆಂಗಳೂರಿನಿಂದ ತನ್ನ ಮದುವೆ ಸಲುವಾಗಿ ಜಿಲ್ಲೆಗೆ ಬಂದ ಯುವಕನಿಗೆ ಕೊರೊನಾ ಪಾಸಿಟಿವ್ ಬಂದಿದೆ. ಜಿಲ್ಲೆಯ ಶಹಾಪುರ ತಾಲೂಕಿನ ಹಳ್ಳಿಯೊಂದರ ಯುವಕನಿಗೆ ಕೊರೊನಾ ದೃಢಪಟ್ಟಿದೆ. ಕೊರೊನಾ ಪಾಸಿಟಿವ್ ಬಂದ ಯುವಕನ ಮದುವೆ ಇದೇ ತಿಂಗಳ 13ಕ್ಕೆ ನಿಗದಿಯಾಗಿತ್ತು. ಹೀಗಾಗಿ ಕಳೆದ ತಿಂಗಳ ಜೂನ್ 29 ರಂದು ಬೆಂಗಳೂರಿನಿಂದ ಯಾದಗಿರಿಗೆ ಬಂಧಿದ್ದಾನೆ.ಬೆಂಗಳೂರಿನಿಂದ ಬರುವಾಗಲೇ ಯುವಕನ ಆರೋಗ್ಯ …
Read More »