ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ SSLC ಪರೀಕ್ಷೆ ಯಾವುದೇ ಅಡ್ಡಿ ಆತಂಕಗಳಿಲ್ಲದೇ ಸುಗಮವಾಗಿ ನಡೆಯಿತು. ಬೆಳಗಾವಿ ,ಹಾಗು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ ಒಟ್ಟು 2446 ವಿದ್ಯಾರ್ಥಿಗಳು ಗೈರಾಗಿದ್ದರು. ಬೆಳಗಾವಿ ಶೀಕ್ಷಣಿಕ ಜಿಲ್ಲೆಯಲ್ಲಿ 32,356 ವಿದ್ಯಾರ್ಥಿಗಳ ಹೆಸರು ನೊಂದಣಿಯಾಗಿತ್ತು,ಆದರೆ 31,568 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು,788 ಜನ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದರು. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ,40,436 ವಿದ್ಯಾರ್ಥಿಗಳ ಹೆಸರು ನೊಂದಣಿಯಾಗಿತ್ತು,ಅದರಲ್ಲಿ 38,778 ವಿದ್ಯಾರ್ಥಿಗಳು ಪರೀಕ್ಷೆ ಬರೆದರು,1658 ವಿದ್ಯಾರ್ಥಿಗಳು ಗೈರಾಗಿದ್ದರು . ಬೆಳಗಾವಿ,ಹಾಗೂ ಚಿಕ್ಕೋಡಿ ಶೈಕ್ಷಣಿಕ …
Read More »S.S.L.C. ಪರೀಕ್ಷೆ ಮುಗಿಸಿ ಬೈಕ್ನಲ್ಲಿ ತಮ್ಮೂರಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಲಾರಿ ಡಿಕ್ಕಿ
ಗದಗ: ಎಸ್ಎಸ್ಎಲ್ ಸಿ ಪರೀಕ್ಷೆ ಮುಗಿಸಿ ಬೈಕ್ನಲ್ಲಿ ತಮ್ಮೂರಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಲಾರಿ ಡಿಕ್ಕಿಯಾಗಿ ಮೂವರು ಗಂಭೀರ ಗಾಯವಾಗಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಬಳಿ ಸಂಭವಿಸಿದೆ. ಸಿದ್ದಪ್ಪ ತಳವಾರ, ಈರಣ್ಣ ಬಡಿಗೇರ ಹಾಗೂ ಮೈಲಾರಿ ಯಳವತ್ತಿ ಎಂಬ ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದ್ದು, ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಎಸ್ಎಸ್ಎಲ್ ಸಿ ಪರೀಕ್ಷೆ ನಿಮಿತ್ತ ಪಕ್ಕದ ಕಲಕೇರಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಮುಗಿಸಿದ ಮೂವರು ವಿದ್ಯಾರ್ಥಿಗಳು ಬೈಕ್ನಲ್ಲಿ …
Read More »ತಬ್ಬಲಿಗಳಿಗಾಗಿ ಹಿಕೆ ಹಳ್ಳಿ ಹಿರಿಯರು ಹಿರಿತನ,ಕೂಡ್ಲಿಗಿ ಪೊಲೀಸರು ರಕ್ಷಣೆ ತೋರಬೇಕು
-ಬಳ್ಳಾರಿ :ಜಿಲ್ಲೆ ಸಂಡೂರು ತಾಲೂಕು ಕೂಡ್ಲಿಗಿ ಪೊಲೀಸ್ ಠಾಣೆವ್ಯಾಪ್ತಿಯ ಹಿರೀಕೆರಿಯಾಗಿನಹಳ್ಳಿಯಲ್ಲಿ, ಕೆಲ ತಂಗಳ ಹಿಂದೆ ಜರುಗಿದೆ ಎನ್ನಲಾದ ಕೊಲೆಗೆ ಮೂರುಮಕ್ಕಳ ತಾಯಿ ಬಲಿಯಾಗಿದ್ದಾಳೆ.ಅವಳನ್ನು ಕೊಲೆಗೈದ ಪ್ರಮುಖ ಆರೋಪಿಯಂದು ಹೇಳಲಾಗುವ,ಅವಳ ಗಂಡ ಜೈಲುಪಾಲಾಗಿದ್ದಾನೆ ಹೀಗಾಹಿ ಅವಳ ಮೂವರು ಮಕ್ಕಳು ಅಕ್ಷರಸಃ ತಬ್ಬಲಿಯಾಗಿವೆ.ಸಧ್ಯ ಅವರನ್ನು ಮೃತಳ ತವರು ಮನೆಯವರೇ ಮೂವರು ಕಂರಮ್ಮಗಳನ್ನು ಲಾಲನೆ ಪಾಲನೆ ಮಾಡುತ್ತಿದ್ದಾರೆ.ಮೃತಳ ತಾಯಿಯೇ ಮಕ್ಕಳಿಗೆ ತಾಯಿಯಂತೆ ಪೋಷಣೆ ನೀಡುತ್ತಿದ್ದಾಳೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳ ತಂದೆ ರಂಗಪ್ಪ,ತಾಯಿರತ್ನಮ್ಮ,ಸಹೋದರ ನಾಗರಾಜ …
Read More »ಮಾಜಿ ಪ್ರಧಾನಿ ದೇವೇಗೌಡ ಹೊರಡಿಸಿರುವ ಪತ್ರಿಕಾ ಪ್ರಕಟಣೆ.
ಬೆಂಗಳೂರು (ಜೂನ್ 25); ರಾಜ್ಯದಲ್ಲಿ ಜೆಡಿಎಸ್ ಕಾರ್ಯಕರ್ತರಿಗೆ ಬಿಜೆಪಿ ಸಚಿವರುಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮನೆಯ ಎದುರು ಧರಣಿ ನಡೆಸಲು ಮುಂದಾಗಿದ್ದಾರೆ. ಜೂನ್.29 ರಂದು ಧರಣಿ ನಡೆಸಲಿರುವುದಾಗಿ ಸ್ವತಃ ಸಿಎಂ ಗೆ ಎಚ್ಚರಿಕೆ ಪತ್ರ ರವಾನಿಸಿದ್ದಾರೆ.ಸಿಎಂ ಗೆ ಪತ್ರ ಬರೆದಿರುವ ದೇವೇಗೌಡ, “ಸಚಿವ ಕೆ.ಸಿ. ನಾರಾಯಣಗೌಡ ಚುನಾವಣಾ ವೈಷಮ್ಯದ ಹಿನ್ನೆಲೆ ಕೆ.ಆರ್ ಪೇಟೆಯ ಜೆಡಿಎಸ್ ಕಾರ್ಯಕರ್ತ ಹೆಚ್.ಟಿ. …
Read More »ಕಳೆದ ತಿಂಗಳು ಪಾಕಿಸ್ತಾನದಲ್ಲಿ ಸಂಭವಿಸಿದ ವಿಮಾನ ದುರಂತಕ್ಕೆ ‘ಕೊರೋನಾ ವೈರಸ್’ ಕಾರಣ ಎಂಬ ಅಚ್ಚರಿಯ ಅಂಶ ಹೊರಬಿದ್ದಿದೆ.
ಇಸ್ಲಾಮಾಬಾದ್(ಜೂ.25): ಕಳೆದ ತಿಂಗಳು ಪಾಕಿಸ್ತಾನದಲ್ಲಿ ಸಂಭವಿಸಿದ ವಿಮಾನ ದುರಂತಕ್ಕೆ ‘ಕೊರೋನಾ ವೈರಸ್’ ಕಾರಣ ಎಂಬ ಅಚ್ಚರಿಯ ಅಂಶ ಹೊರಬಿದ್ದಿದೆ. ಪಾಕ್ ವಿಮಾನ ದುರಂತದಿಂದ ಅನೇಕರನ್ನು ಕಾಪಾಡಿದ ನಮಾಜ್! ಹೌದು, ಪಾಕಿಸ್ತಾನ ಅಂತಾರಾಷ್ಟ್ರೀಯ ವಿಮಾನಯಾನ ಸಂಸ್ಥೆ (ಪಿಐಎ)ಗೆ ಸೇರಿದ ವಿಮಾನ ಚಲಾಯಿಸುತ್ತಿದ್ದ ಪೈಲಟ್ಗಳು ಅತಿಯಾದ ವಿಶ್ವಾಸದಲ್ಲಿ ವಿಮಾನ ಚಲಾಯಿಸುತ್ತಲೇ ಕೆಲಸದ ಬಗ್ಗೆ ಗಮನ ಕೊಡದೆ ಕೊರೋನಾ ಬಗ್ಗೆ ಚರ್ಚೆಯಲ್ಲಿ ಮುಳುಗಿದ್ದರಿಂದಲೇ ಈ ವಿಮಾನ ದುರಂತ ಸಂಭವಿಸಿದೆ ಎಂದು ಪಾಕಿಸ್ತಾನ ವಿಮಾನಯಾನ ಸಚಿವ …
Read More »ಕೊರೋನಾವೈರಸ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಬಾಷ್ ತನ್ನದೇ ಆದ ವಿಶಿಷ್ಟ ರೀತಿಯ ಮಾಸ್ಕ್(ರಕ್ಷಣಾ ಮುಖಗವಸು) ವಿನ್ಯಾಸಗೊಳಿಸಿದೆ..?
ಬೆಂಗಳೂರು(ಜೂ.25): ಕೊರೋನಾವೈರಸ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಬಾಷ್ ತನ್ನದೇ ಆದ ವಿಶಿಷ್ಟ ರೀತಿಯ ಮಾಸ್ಕ್(ರಕ್ಷಣಾ ಮುಖಗವಸು) ವಿನ್ಯಾಸಗೊಳಿಸಿದೆ. ಸಂಪೂರ್ಣ ಸ್ವಯಂಚಾಲಿತ ರಕ್ಷಣಾ ಮಾಸ್ಕ್ ಉತ್ಪಾದನಾ ವ್ಯವಸ್ಥೆಯನ್ನು ಬಾಷ್ ತನ್ನ ಬೆಂಗಳೂರಿನ ನಾಗನಾಥಪುರದಲ್ಲಿರುವ ಘಟಕದಲ್ಲಿ ಆರಂಭಿಸಿದೆ. ಇದರೊಂದಿಗೆ ದಿನಕ್ಕೆ 1,00,000 ದಷ್ಟು ಮಾಸ್ಕ್ ಗಳನ್ನು ಉತ್ಪಾದಿಸುವ ಗುರಿಯನ್ನು ಬಾಷ್ ಹೊಂದಿದೆ. ಈ ಮೂಲಕ ಭಾರತದಲ್ಲಿ ದೊಡ್ಡ ಮಟ್ಟದ ಸಮುದಾಯಕ್ಕೆ ಸುರಕ್ಷತೆಯನ್ನು ಒದಗಿಸುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದೆ. ಈ ಮಾಸ್ಕ್ ತಯಾರಿಕೆಯಿಂದ ಮಾರುಕಟ್ಟೆಯಲ್ಲಿ ಮಾಸ್ಕ್ …
Read More »ಜುಲೈ1 ರಿಂದ 15 ರವರೆಗೆ ತನಕ ನಡೆಯಬೇಕಿದ್ದ ಸಿಬಿಎಸ್ಇಯ ಹತ್ತನೇ ಹಾಗೂ ಹನ್ನೆರಡನೇ ತರಗತಿಯ ಬಾಕಿ ಉಳಿದಿರುವ ಪರೀಕ್ಷಗಳನ್ನು ರದ್ದುಗೊಳಿಸುತ್ತಿರುವುದಾಗಿ ಸಿಬಿಎಸ್ಇ ಮಂಡಳಿ ಸಪ್ರೀಂಕೋರ್ಟ್ಗೆ ತಿಳಿಸಿದೆ.
ನವದೆಗಹಲಿ(ಜೂ.25): ಜುಲೈ1 ರಿಂದ 15 ರವರೆಗೆ ತನಕ ನಡೆಯಬೇಕಿದ್ದ ಸಿಬಿಎಸ್ಇಯ ಹತ್ತನೇ ಹಾಗೂ ಹನ್ನೆರಡನೇ ತರಗತಿಯ ಬಾಕಿ ಉಳಿದಿರುವ ಪರೀಕ್ಷಗಳನ್ನು ರದ್ದುಗೊಳಿಸುತ್ತಿರುವುದಾಗಿ ಸಿಬಿಎಸ್ಇ ಮಂಡಳಿ ಸಪ್ರೀಂಕೋರ್ಟ್ಗೆ ತಿಳಿಸಿದೆ. ದೇಶಾದ್ಯಂತ ಕೊರೋನಾ ವೈರಸ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ ಈ ನಿಟ್ಟಿನಲ್ಲಿ ಜುಲೈ1 ರಿಂದ 15 ರವರೆಗೆ ತನಕ ನಡೆಯಬೇಕಿದ್ದ ಪರೀಕ್ಷೆಗಳನ್ನು ಸದ್ಯಕ್ಕೆ ರದ್ದುಗೊಳಿಸುತ್ತಿರುವುದಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸುಪ್ರೀಂಗೆ ತಿಳಿಸಿದ್ದಾರೆ. ವಿದ್ಯಾರ್ಥಿಗಳಿಗೆ ಒಂದು ಅವಕಾಶ ನೀಡಲಾಗುತ್ತದೆ. ಮುಂದಿನ ದಿನಾಂಕದಂದು …
Read More »ಜಿಲ್ಲಾ ಪಂಚಾಯ್ತಿ ವಿರೋಧ ಪಕ್ಷದ ನಾಯಕ ಮರಿಲಿಂಗಪ್ಪ ಕರ್ನಾಳ್ ಮೇಲೆ ಹಾಡಹಗಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ ಘಟನೆ ಬುಧವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಕೂಗಳತೆ ದೂರದಲ್ಲೇ ನಡೆದಿದೆ.
ಯಾದಗಿರಿ(ಜೂ.25): ಜಿಲ್ಲಾ ಪಂಚಾಯ್ತಿ ವಿರೋಧ ಪಕ್ಷದ ನಾಯಕ ಮರಿಲಿಂಗಪ್ಪ ಕರ್ನಾಳ್ ಮೇಲೆ ಹಾಡಹಗಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ ಘಟನೆ ಬುಧವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಕೂಗಳತೆ ದೂರದಲ್ಲೇ ನಡೆದಿದೆ. ಚಿತ್ತಾಪೂರ ರಸ್ತೆತಲ್ಲಿರುವ ಬುದ್ಧ ಬಸವ ನಗರದಲ್ಲಿ ಈ ಘಟನೆ ಜರುಗಿದ್ದು, ಗಂಭೀರ ಗಾಯಗೊಂಡ ಮರಿಲಿಂಗಪ್ಪ ಅವರನ್ನು ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುರಪುರ ಶಾಸಕ …
Read More »ಮುಂದಿನ ತಿಂಗಳು ಜುಲೈ 1 ರಿಂದ 15 ವರೆಗೆ ನಡೆಯಬೇಕಿದ್ದ ಸಿಬಿಎಸ್ಇ 10 ಮತ್ತು 12 ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಿ ಸಿಬಿಎಸ್ಇ ಬೋರ್ಡ್ ಆದೇಶ ಹೊರಡಿಸಿದೆ.
ಹೊಸದಿಲ್ಲಿ: ಮುಂದಿನ ತಿಂಗಳು ಜುಲೈ 1 ರಿಂದ 15 ವರೆಗೆ ನಡೆಯಬೇಕಿದ್ದ ಸಿಬಿಎಸ್ಇ 10 ಮತ್ತು 12 ತರಗತಿಯ ಪರೀಕ್ಷೆಗಳನ್ನು ರದ್ದುಗೊಳಿಸಿ ಸಿಬಿಎಸ್ಇ ಬೋರ್ಡ್ ಆದೇಶ ಹೊರಡಿಸಿದೆ. ಕೊರೊನಾ ಸೋಂಕು ಭೀತಿ ಲಾಕ್ ಡೌನ್ ಜಾರಿದ ಹಿನ್ನೆಲೆ ಹಲವು ಬಾರಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಜುಲೈ ನಲ್ಲಿ ಪರೀಕ್ಷೆ ನಡೆಸಲು ಬೋರ್ಡ್ ತಯಾರಿ ನಡೆಸಿತ್ತು. ಒಟ್ಟು 36 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗಾಗಿ ತಯಾರಿ ನಡೆಸಿದ್ದರು. ಸದ್ಯ ಇದೀಗ ದಿಢೀರ್ ಪರೀಕ್ಷೆ ರದ್ದು …
Read More »ರಾಕೆಟ್ಗಳು, ಉಪಗ್ರಹಗಳು ಮತ್ತು ಉಡಾವಣಾ ಸೇವೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಖಾಸಗಿ ಸಂಸ್ಥೆಗಳಿಗೂ ಅವಕಾಶ ನೀಡಲಾಗುವುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ತಿಳಿಸಿದೆ.
ಹೊಸದಿಲ್ಲಿ: ರಾಕೆಟ್ಗಳು, ಉಪಗ್ರಹಗಳು ಮತ್ತು ಉಡಾವಣಾ ಸೇವೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಖಾಸಗಿ ಸಂಸ್ಥೆಗಳಿಗೂ ಅವಕಾಶ ನೀಡಲಾಗುವುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ತಿಳಿಸಿದೆ. ದೆಹಲಿಯಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಇಸ್ರೋ ಅಧ್ಯಕ್ಷ ಕೆ.ಶಿವನ್, ನಮ್ಮ ಸಂಸ್ಥೆಯ ಬಾಹ್ಯಾಕಾಶ ಯೋಜನೆಗಳಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸಲು ಮುಕ್ತ ಅವಕಾಶ ನೀಡಲಾಗುವುದು ಎಂದು ತಿಳಿಸಿದರು. ನಿನ್ನೆಯಷ್ಟೆ ಕೇಂದ್ರ ಸಚಿವ ಸಂಪುಟ ಇಸ್ರೋದ ಬಾಹ್ಯಾಕಾಶ ಯೋಜನೆಗಳು ಮತ್ತು ಇತರ ಚಟುವಟಿಕೆಗಳಲ್ಲಿ ಖಾಸಗಿ ಸಂಸ್ಥೆಗಳು ಸಹಭಾಗಿತ್ವ …
Read More »