Breaking News

ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾದ ರಮೇಶ್ ಜಾರಕಿಹೊಳಿ ಮನೆ ‘ಗೃಹಪ್ರವೇಶ…..? ‘

2018ರಲ್ಲಿ ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದ ದಿನದಿಂದ ಸದಾ ಒಂದಲ್ಲೊಂದು ಸುದ್ದಿಯಲ್ಲಿರುವ ಸಚಿವ ರಮೇಶ್ ಜಾರಕಿಹೊಳಿ ಇಟ್ಟಿರುವ ಇನ್ನೊಂದು ಹೆಜ್ಜೆ, ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಬೆಳಗಾವಿಯ ರಾಜಕೀಯದಲ್ಲಿ ಮೂಗು ತೂರಿಸುತ್ತಿದ್ದಾರೆ ಎನ್ನುವ ವಿಚಾರದಲ್ಲಿ ಆರಂಭವಾದ ಡಿ.ಕೆ.ಶಿವಕುಮಾರ್ ಮತ್ತು ರಮೇಶ್ ಜಾರಕಿಹೊಳಿ ನಡುವಿನ ದ್ವೇಷ ಈಗ ಇನ್ನೊಂದು ಮಜಲಿಗೆ ಬಂದು ನಿಂತಿದೆಯೇ ಎನ್ನುವ ಪ್ರಶ್ನೆ ಉದ್ಭವವಾಗಿದೆ. ಗೋಕಾಕ್ ಉಪ ಚುನಾವಣೆ ಬಳಿಕ ಮತ್ತೆ ಒಂದಾದ್ರಾ ಜಾರಕಿಹೊಳಿ ಬ್ರದರ್ಸ್? ಯಡಿಯೂರಪ್ಪನವರ …

Read More »

ಜಿಲ್ಲೆಯಲ್ಲಿ ಸೂರ್ಯಗ್ರಹಣದ ವೇಳೆ ನಡೆಯುವ ಮೌಢ್ಯಾಚರಣೆಯನ್ನು ಆಚರಿಸದಂತೆ ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ.

ಕಲಬುರಗಿ: ಜಿಲ್ಲೆಯಲ್ಲಿ ಸೂರ್ಯಗ್ರಹಣದ ವೇಳೆ ನಡೆಯುವ ಮೌಢ್ಯಾಚರಣೆಯನ್ನು ಆಚರಿಸದಂತೆ ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ. ನಾಳೆ ಸೂರ್ಯಗ್ರಹಣ ಸಂಭವಿಸಲಿದೆ. ಸೂರ್ಯಗ್ರಹಣದ ವೇಳೆ ಮಕ್ಕಳನ್ನು ಮಣ್ಣಲ್ಲಿ ಹೂತಿಟ್ಟರೆ ಅಂಗವಿಕಲತೆ ವಾಸಿಯಾಗುತ್ತೆ ಎಂಬ ನಂಬಿಕೆ ಇದೆ. ಕಳೆದ ವರ್ಷ ಈ ಆಚರಣೆ ನಡೆದಿದ್ದ ಕಾರಣದಿಂದ ಜಿಲ್ಲಾಧಿಕಾರಿಗಳು ಇನ್ನುಮುಂದೆ ಈ ರೀತಿ ಮೂಢನಂಬಿಕೆಯ ಆಚರಣೆ ಮಾಡದಂತೆ ಆದೇಶ ಹೊರಡಿಸಿದ್ದಾರೆ. ಒಂದು ವೇಳೆ ಆಚರಿಸುವುದು ಕಂಡುಬಂದರೆ ಅಂತಹವರ ವಿರುದ್ಧ ಕೇಸ್ ದಾಖಲಿಸುವುದಾಗಿ ಡಿಸಿ ಶರತ್,​​ …

Read More »

ಸಾಂಸ್ಥಿಕ ಕ್ವಾರಂಟೈನ್ ನಲ್ಲಿದ್ದ ಮಹಿಳೆಯರಿಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.

ಬೆಂಗಳೂರು: ಸಾಂಸ್ಥಿಕ ಕ್ವಾರಂಟೈನ್ ನಲ್ಲಿದ್ದ ಮಹಿಳೆಯರಿಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ಜೈಶಂಕರ್ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕ. ಮುಂಬೈನಿಂದ ಆಗಮಿಸಿದ ಮಹಿಳೆಯನ್ನು ಹೆಚ್.ಎಸ್.ಆರ್. ಲೇಔಟ್ ನಲ್ಲಿರೋ ಸರ್ಕಾರಿ ವಸತಿ ನಿಲಯದಲ್ಲಿ 7 ದಿನ ಕ್ವಾರಂಟೈನ್ ಮಾಡಲಾಗಿತ್ತು. ವಸತಿ ನಿಲಯದಲ್ಲಿ ಪುರುಷರು ಮತ್ತು ಮಹಿಳೆಯರಿಗೆ ಒಂದೇ ಶೌಚಾಲಯದ ವ್ಯವಸ್ಥೆಯಿದೆ. ಶೌಚಾಲಯಕ್ಕೆ ಹೋದ ಮಹಿಳೆಗೆ ಜೈಶಂಕರ್ ಲೈಂಗಿಕ ಕಿರುಕುಳ ನೀಡಿದ್ದಾನೆ. ಯುವತಿ ಶೌಚಾಲಯದಕ್ಕೆ ಹೊಗುತ್ತಿದ್ದಂತೆ ಹಿಂದಿನಿಂದ ಜೈಶಂಕರ ಬಾಗಿಲು …

Read More »

ಮಾಜಿ ಪ್ರಧಾನಿ ಹೆಚ್.ಡಿ.ದೇವಗೌಡ ಅವರು ಆಗ್ರಹಿಸಿದ್ದಾರೆ.

ಬೆಂಗಳೂರು: ಲಡಾಖ್ ಗಲ್ವಾನ್ ಕಣಿವೆಯಲ್ಲಿ ನಡೆದ ಹಿಂಸಾತ್ಮಕ ಸಂಘರ್ಷದ ವಾಸ್ತವ ಸಂಗತಿಯನ್ನು ಅರಿತುಕೊಳ್ಳಲು ಸಮ ಗ್ರ ತನಿಖೆಯಾಗಬೇಕು ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವಗೌಡ ಅವರು ಆಗ್ರಹಿಸಿದ್ದಾರೆ. ದೇವೇಗೌಡರು ತಮ್ಮ ಅಭಿಪ್ರಾಯವನ್ನು ಪ್ರಕಟಣೆ ಮೂಲಕ ಹೊರಹಾಕಿದ್ದಾರೆ. ಲಡಾಖ್ ನಲ್ಲಿ ಗಲ್ವಾನ್ ಕಣಿವೆಯಲ್ಲಿ ನಡೆದ ಘಟನೆಯಿಂದ ದೇಶದ ಜನರು ದಿಗ್ಬ್ರಮೆ ಗೊಂಡಿದ್ದಾರೆ. ಅಲ್ಲಿನ ವಾಸ್ತವ ಸಂಗತಿ ಏನು ಎಂಬುವುದರ ಬಗ್ಗೆ ತಿಳಿಯಲು ಸಮಗ್ರ ತನಿಖೆ ಅವಶ್ಯಕತೆ ಇದೆ ಎಂದು ತಿಳಿಸಿದ್ದಾರೆ. ಇಲ್ಲಿಯವರೆಗೂ ಮಾಧ್ಯಮದವರಿಂದ …

Read More »

ನಿಮ್ಮ ಮನೆ ಮಹಡಿಗಳಿಂದಲೇ ನೋಡಿ ಸಂಭ್ರಮಿಸುವಂತೆ ಮಾನವ ಬಂಧುತ್ವ ವೇದಿಕೆ ಕರ್ನಾಟಕ ಕರೆ ನೀಡಿದೆ.

ಬೆಳಗಾವಿ: ನಾಳೆ ವಿಶ್ವವು 2020 ನೇ ವರ್ಷದ ಮೊದಲ ಸೂರ್ಯಗ್ರಹಣ( Solar Eclipse) ಸಾಕ್ಷಿಯಾಗಲಿದೆ. ಈ ಹಿನ್ನೆಲೆ ಮೌಢ್ಯಕ್ಕೆ ಮೊರೆ ಹೋಗದೆ, ಚಂದ್ರನು ಸೂರ್ಯನನ್ನು ಸಂಪೂರ್ಣವಾಗಿ ಆವರಿಸುವ ಅದ್ಭುತ ದೃಶ್ಯವನ್ನು ನಿಮ್ಮ ಮನೆ ಮಹಡಿಗಳಿಂದಲೇ ನೋಡಿ ಸಂಭ್ರಮಿಸುವಂತೆ ಮಾನವ ಬಂಧುತ್ವ ವೇದಿಕೆ ಕರ್ನಾಟಕ ಕರೆ ನೀಡಿದೆ. ಅಂದು ಗ್ರಹಣವು ಉತ್ತುಂಗದಲ್ಲಿದ್ದಾಗ ಸೂರ್ಯನು ಹೊಳೆಯುವ ಕಂಕಣ ಅಥವಾ ಉಂಗುರದಂತೆ ಕಾಣುತ್ತಾನೆ. ಭಾಗಶಃ ಮತ್ತು ವಾರ್ಷಿಕ ಗ್ರಹಣಗಳಲ್ಲಿ ಸೂರ್ಯನ ಒಂದು ಭಾಗವನ್ನು ಮಾತ್ರ …

Read More »

ಪ್ರಧಾನಿ ಮೋದಿ ಅವರು ರಾಷ್ಟ್ರದ ಭೂಭಾಗವನ್ನು ಚೀನಾಗೆ ಬಿಟ್ಟುಕೊಡುವ ಮೂಲಕ ಚೀನಿಯರಿಗೆ ಶರಣಾಗಿದ್ದಾರೆ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಹೊಸದಿಲ್ಲಿ: ಪ್ರಧಾನಿ ಮೋದಿ ಅವರು ರಾಷ್ಟ್ರದ ಭೂಭಾಗವನ್ನು ಚೀನಾಗೆ ಬಿಟ್ಟುಕೊಡುವ ಮೂಲಕ ಚೀನಿಯರಿಗೆ ಶರಣಾಗಿದ್ದಾರೆ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಚೀನಾ-ಭಾರತದ ನಡುವೆ ಉಲ್ಬಣಿಸಿರುವ ಬಿಕ್ಕಟ್ಟು ಕುರಿತಂತೆ ಕರೆಯಲಾಗಿದ್ದ ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಒಂದಿಂಚನ್ನೂ ಶತ್ರು ರಾಷ್ಟ್ರಗಳಿಗೆ ಬಿಟ್ಟುಕೊಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ತಿಳಿಸಿದ್ದರು.   ಪ್ರಧಾನಿಗಳ ಈ ಹೇಳಿಕೆಯನ್ನೇ ಟ್ಯಾಗ್ ಮಾಡಿ ಟ್ವಿಟ್ ಮಾಡಿರುವ ರಾಹುಲ್‍ಗಾಂಧಿ ಅವರು ಚೀನಿಯರ ಆಕ್ರಮಣದಿಂದ ಕಂಗೆಟ್ಟು …

Read More »

ರಾಜ್ಯದಲ್ಲಿ ಕೊರೊನಾ ರೌದ್ರತೆ- ಸರ್ಕಾರಕ್ಕೆ ತಜ್ಞರ ‘ಸಪ್ತ’ ಪ್ರಶ್ನೆ…………

ಬೆಂಗಳೂರು: ಕೊರೊನಾ ಸೋಂಕಿತರು ಹೆಚ್ಚಾಗುವದರ ಜೊತೆಗೆ ಸಾವನ್ನಪ್ಪಿದವರ ಸಂಖ್ಯೆಯೂ ಶರವೇಗ ಪಡೆದುಕೊಳ್ಳುತ್ತಿದೆ. ಸರ್ಕಾರ ನಿರ್ಲಕ್ಷ್ಯ ಮತ್ತು ಗೊಂದಲದ ನಿರ್ಧಾರಗಳೇ ಈ ಸಂಖ್ಯೆ ಹೆಚ್ಚಳವಾಗಲು ಕಾರಣ ಎನ್ನಲಾಗುತ್ತಿದೆ. ಸರ್ಕಾರ ಮೊದಲಿನಿಂದಲೂ ತಜ್ಞರ ಸಲಹೆಗಳನ್ನು ನಿರ್ಲಕ್ಷ್ಯ ಮಾಡುತ್ತಾ ಬಂದಿದೆ ಎಂಬ ಆರೋಪಗಳು ಕೇಳಿ ಬಂದಿದೆ. ಶುಕ್ರವಾರದ ಬುಲೆಟಿನ್ ಬೆಂಗಳೂರಿಗರು ಬೆಚ್ಚಿ ಬೀಳುವಂತೆ ಮಾಡಿದೆ. ಶುಕ್ರವಾರ ಪತ್ತೆಯಾದ 138 ಪ್ರಕರಣಗಳಲ್ಲಿ ನಿಗೂಢ ಕೇಸ್ 41 ಆಗಿದೆ. ಅಂದರೆ ಇವರಿಗೆ ಸೋಂಕಿನ ಮೂಲವೇ ಇಲ್ಲ. ಇದು …

Read More »

ಕಾನ್ಫರೆನ್ಸ್​ ಮೂಲಕ ಈ ಸಭೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಗಾಲ್ವಾನ್​ ಕಣಿವೆಯಲ್ಲಿ ಭಾರತದ 20 ಸೈನಿಕರು

ನವದೆಹಲಿ : ಲಡಾಖ್ ಬಳಿಯ ಗಾಲ್ವಾನ್ ಕಣಿವೆಯಲ್ಲಿ ಕಳೆದ ಸೋಮವಾರ ಮತ್ತು ಮಂಗಳವಾರ ನಡೆದ ಸಂಘರ್ಷದಲ್ಲಿ ಚೀನಾ ಮತ್ತು ಭಾರತದ ಅನೇಕ ಸೈನಿಕರು ಪ್ರಾಣ ತೆತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಎರಡೂ ದೇಶಗಳ ಗಡಿ ಬಿಕ್ಕಟ್ಟಿನ ಬಗ್ಗೆ ಚರ್ಚಿಸಲು ಶಕ್ರವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ವಪಕ್ಷಗಳ ಸಭೆ ನಡೆಸಿದ್ದಾರೆ. ವಿಡಿಯೋ ಕಾನ್ಫರೆನ್ಸ್​ ಮೂಲಕ ಈ ಸಭೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಗಾಲ್ವಾನ್​ ಕಣಿವೆಯಲ್ಲಿ ಭಾರತದ 20 ಸೈನಿಕರು ಹುತಾತ್ಮರಾಗಿದ್ದು …

Read More »

ದಿನ ಕಳೆದಂತೆ ಕೊರೊನಾ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದ್ದು, ಹಣ ಉಳಿಸಲು ಕ್ವಾರಂಟೈನ್ ಮಾಡುವವರನ್ನು ಅಂಬುಲೆನ್ಸ್ ಗಳಲ್ಲಿ ಕುರಿ ತುಂಬಿದಂತೆ ತುಂಬಲಾಗುತ್ತಿದೆ.

ಬೆಂಗಳೂರು: ದಿನ ಕಳೆದಂತೆ ಕೊರೊನಾ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದ್ದು, ಹಣ ಉಳಿಸಲು ಕ್ವಾರಂಟೈನ್ ಮಾಡುವವರನ್ನು ಅಂಬುಲೆನ್ಸ್ ಗಳಲ್ಲಿ ಕುರಿ ತುಂಬಿದಂತೆ ತುಂಬಲಾಗುತ್ತಿದೆ. ಕೊರೊನಾ ಜೀವನದ ಅಂಗ, ನಾವು ಕೊರೊನಾ ಜೊತೆಯಲ್ಲಿಯೇ ಬದುಕಬೇಕು ಎಂದು ಹೇಳುವ ಸರ್ಕಾರ, ಇದೇ ರೀತಿ ವರ್ತಿಸುತ್ತಿದೆ. ದಿನ ಕಳೆದಂತೆ ಮಹಾಮಾರಿ ವಿಚಾರದಲ್ಲಿ ದಿವ್ಯ ನಿರ್ಲಕ್ಷ್ಯ ವಹಿಸುತ್ತಿದೆ. ಇದರಿಂದಾಗಿ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗುತ್ತಿದೆ. ಮಹಾರಾಷ್ಟ್ರದ ರೀತಿಯಾದರೆ ಏನು ಗತಿ ಎಂಬ ಆತಂಕ ಹುಟ್ಟಿಕೊಂಡಿದೆ. ಕ್ವಾರಂಟೈನ್ …

Read More »

ಕಾಲಾಯ ತಸ್ಮೈ ನಮಃ. ಯಾವ ಕಾಲದಲ್ಲಿ ಹೇಗೆ ಇರಬೇಕು ಹಾಗೆ ಇರಬೇಕು:ಯತ್ನಾಳ್,

ಬೆಂಗಳೂರು: ಕಾಲಾಯ ತಸ್ಮೈ ನಮಃ. ಯಾವ ಕಾಲದಲ್ಲಿ ಹೇಗೆ ಇರಬೇಕು ಹಾಗೆ ಇರಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸರ್ಕಾರದ ವಿರುದ್ಧ ಮಾರ್ಮಿಕವಾಗಿ ಅಸಮಾಧಾನ ಹೊರ ಹಾಕಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಶಾಸಕರು, ನಾನು ತಲೆ ಬಗ್ಗಿಸಿ ನಡೆಯುತ್ತಿದ್ದೇನೆ ಅಂದರೆ ಮುಂದೆ ಒಳ್ಳೆಯದು ಆಗುತ್ತೆ ಅಂತ ಅರ್ಥ. ಅನುದಾನ, ನಾಯಕತ್ವ, ಅಧಿಕಾರಿಗಳ ವರ್ಗದ ಬಗ್ಗೆ ಮಂತ್ರಿ ಆಗುವ ಬಗ್ಗೆ ಚರ್ಚೆ ಆಗಿಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕ್ಯಾಬಿನೆಟ್‍ನಲ್ಲಿ ಮಂತ್ರಿ ಆಗುವುದಿಲ್ಲ. …

Read More »