Breaking News

ಪ್ರಾಣಿ ಪಕ್ಷಿಗಳಿಗೆ ಆಹಾರ ಸಿಗುವಂತೆ ನೋಡಿಕೊಳ್ಳಿ: ಸಚಿವ ರಮೇಶ ಜಾರಕಿಹೊಳಿ ಜನತೆಗೆ ಮನವಿ

ಗೋಕಾಕ : ಒಂದೆಡೆ ಮಾರಕ ಕೊರೊನಾ ಸೋಂಕು ಅಟ್ಟಹಾಸ ಮುಂದುವರೆದರೆ ಮತ್ತೊಂದೆಡೆ ಬೇಸಿಗೆಯಿಂದ ಪ್ರಾಣಿ, ಪಕ್ಷಿಗಳು ಆಹಾರ ಸಿಗದೆ ಸಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಾಣಿ ಪಕ್ಷಿಗಳಿಗೆ ಆಹಾರ ಸಿಗುವಂತೆ ನೋಡಿಕೊಳ್ಳಬೇಕು ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಮಾರಕ‌ ಕೊರೊನಾ ಸೋಂಕು ಎಲ್ಲೆಡೆ ಭೀತಿ‌ ಹುಟ್ಟಿಸುತ್ತಿದೆ. ಬೇಸಿಗೆಯ ಬಿಸಿಲ ಬೇಗೆ ಮತ್ತು ಲಾಕ್ ಡೌನ್ ಪರಿಣಾಮಗಳಿಂದ ಬೆಕ್ಕುಗಳು, ನಾಯಿಗಳು, ಇತರ ಪಶುಗಳು ಹಾಗೂ ಪಕ್ಷಿಗಳು …

Read More »

ಜೀವದ ಹಂಗು ತೊರೆದು ದುಡಿಯುತ್ತಿರುವವೈದ್ಯರು, ಪೋಲಿಸರು , ಪೌರ ಕಾರ್ಮಿಕರು , ಆಶಾ-ಅಂಗನವಾಡಿ ಕಾರ್ಯಕರ್ತರು,ಹಾಗೂ ಮಾಧ್ಯಮ ಮಿತ್ರರಿಗೆ

ಗೋಕಾಕ್ : ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿರುವ ಕೊರೋನಾ ಮಹಾಮಾರಿಗೆ ವಿಶ್ವಾದ್ಯಂತ ಇದುವರೆಗೂ ಲಕ್ಷಕ್ಕೂ ಅಧಿಕ ಮಂದಿ ಪ್ರಾಣ ತೆತ್ತಿದ್ದಾರೆ. ನಮ್ಮ ದೇಶದಲ್ಲಿಯೂ 246 ಮಂದಿ ಜೀವ ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದ್ವಿಶತಕ ದಾಟಿದೆ. ಪರಿಸ್ಥಿತಿ ನಿಯಂತ್ರಿಸಲು ರಾಜ್ಯ ಸರ್ಕಾರ ಸಮರೋಪಾದಿಯಲ್ಲಿ ಬಿಗಿ ಕ್ರಮಗಳನ್ನು ಕೈಗೊಳ್ಳುತ್ತಿದೆ.  ಈ ಮಧ್ಯೆ ಮರಣ ಮೃದಂಗ ಬಾರಿಸುತ್ತಿರುವ ಕೊರೋನಾ ಸೋಂಕು ನಿವಾರಣೆಗಾಗಿ ಜೀವದ ಹಂಗು ತೊರೆದು ದುಡಿಯುತ್ತಿರುವವರನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು …

Read More »

ಆಶಾ ಕಾರ್ಯಕರ್ತೆಯರಿಗೆ ಐವತ್ತು ಲಕ್ಷ ರೂ ಗಳ ಜೀವ ವಿಮೆ ಮಾಡಿಸಿದಂತೆ,ಪತ್ರಕರ್ತರಿಗೆ, ಪೋಲೀಸರಿಗೆ ವಿಮೆ ಮಾಡಿಸಿ: ಸತೀಶ್ ಜಾರಕಿಹೊಳಿ

ಗೋಕಾಕ: ಕೇಂದ್ರ ಸರ್ಕಾರ ವೈದ್ಯಕೀಯ ಕ್ಷೇತ್ರ,ಪ್ಯಾರಾಮೆಡಿಕಲ್ ಆಶಾ ಕಾರ್ಯಕರ್ತೆಯರಿಗೆ ಐವತ್ತು ಲಕ್ಷ ರೂ ಗಳ ಜೀವ ವಿಮೆ ಮಾಡಿಸಿದಂತೆ,ಪತ್ರಕರ್ತರಿಗೆ, ಪೋಲೀಸರಿಗೆ ವಿಮೆ ಮಾಡಿಸಬೇಕೆಂದು ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ್ ಜಾರಕಿಹೊಳಿ ಒತ್ತಾಯಿಸಿದ್ದಾರೆ. ನಗರದ ಹಿಲ್ ಗಾರ್ಡನ್ ನಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಕೊರೋನಾ ಸೊಂಕು ಹರಡದಂತೆ ಪತ್ರಕರ್ತರು ಸಾಮಾಜಿಕವಾಗಿ ಜನಜಾಗೃತಿ ಮೂಡಿಸುತ್ತಿದ್ದು ಪೋಲೀಸರು ಜೀವದ ಹಂಗು ತೊರೆದು,ಅಹೋರಾತ್ರಿ ಶ್ರಮಿಸುತ್ತಿದ್ದು ಈ ಎರಡೂ ಕ್ಷೇತ್ರಗಳನ್ನು ವಿಮೆಗೆ ಒಳಪಡಿಸಬೇಕೆಂದು ಸತೀಶ್ ಜಾರಕಿಹೊಳಿ ಕೇಂದ್ರ …

Read More »

ಕೊರೋನಾ ಜೊತೆ ಹೋರಾಟಕ್ಕೆ ಇಳಿದಿರುವವರನ್ನು ಅಭಿನಂದಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ  : ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿರುವ ಕೊರೋನಾ ಮಹಾಮಾರಿಗೆ ವಿಶ್ವಾದ್ಯಂತ ಇದುವರೆಗೂ ಲಕ್ಷಕ್ಕೂ ಅಧಿಕ ಮಂದಿ ಪ್ರಾಣ ತೆತ್ತಿದ್ದಾರೆ. ನಮ್ಮ ದೇಶದಲ್ಲಿಯೂ 246 ಮಂದಿ ಜೀವ ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದ್ವಿಶತಕ ದಾಟಿದೆ. ಪರಿಸ್ಥಿತಿ ನಿಯಂತ್ರಿಸಲು ರಾಜ್ಯ ಸರ್ಕಾರ ಸಮರೋಪಾದಿಯಲ್ಲಿ ಬಿಗಿ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಮಧ್ಯೆ ಮರಣ ಮೃದಂಗ ಬಾರಿಸುತ್ತಿರುವ ಕೊರೋನಾ ಸೋಂಕು ನಿವಾರಣೆಗಾಗಿ ಜೀವದ ಹಂಗು ತೊರೆದು ದುಡಿಯುತ್ತಿರುವವರನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು …

Read More »

ಪ್ರಾಣಿ ಪಕ್ಷಿಗಳಿಗೆ ಆಹಾರ ಸಿಗುವಂತೆ ನೋಡಿಕೊಳ್ಳಬೇಕು:ಸಚಿವ ರಮೇಶ ಜಾರಕಿಹೊಳಿ

ಬೆಳಗಾವಿ:  ಒಂದೆಡೆ ಮಾರಕ ಕೊರೊನಾ ಸೋಂಕು ಅಟ್ಟಹಾಸ ಮುಂದುವರೆದರೆ ಮತ್ತೊಂದೆಡೆ ಬೇಸಿಗೆಯಿಂದ ಪ್ರಾಣಿ, ಪಕ್ಷಿಗಳು ಆಹಾರ ಸಿಗದೆ ಸಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಾಣಿ ಪಕ್ಷಿಗಳಿಗೆ ಆಹಾರ ಸಿಗುವಂತೆ ನೋಡಿಕೊಳ್ಳಬೇಕು ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಮಾರಕ‌ ಕೊರೊನಾ ಸೋಂಕು ಎಲ್ಲೆಡೆ ಭೀತಿ‌ ಹುಟ್ಟಿಸುತ್ತಿದೆ. ಬೇಸಿಗೆಯ ಬಿಸಿಲ ಬೇಗೆ ಮತ್ತು ಲಾಕ್ ಡೌನ್ ಪರಿಣಾಮಗಳಿಂದ ಬೆಕ್ಕುಗಳು, ನಾಯಿಗಳು, ಇತರ ಪಶುಗಳು ಹಾಗೂ ಪಕ್ಷಿಗಳು ನೀರು …

Read More »

ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಭಜರಂಗದಳ ಕಾರ್ಯಕರ್ತರಿಂದ ಕೊರೋನಾ ವಿರುದ್ಧ ಅರಿವು ಕಾರ್ಯಕ್ರಮ

ಘಟಪ್ರಭಾ ಗ್ರಾಮದಲ್ಲಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಂದ ಜನ ಜಾಗ್ರತೆ ಗೋಕಾಕ-ತಾಲೂಕಿನ ದುಪದಾಳ ಗ್ರಾಮದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಪಂಚಾಯತ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಸರ್ವೇಕ್ಷಣಾ ಘಟಕ ಬೆಳಗಾವಿ, ಹಾಗೂ ತಾಲೂಕಾ ವೈದ್ಯಾಧಿಕಾರಿಗಳು ಗೋಕಾಕ ಇವರ ನೇತ್ರತ್ವದಲ್ಲಿ ದೇಶದಲ್ಲಿ ಕೊರೋನ (ಕೋವಿಡ್19) ವೈರಸ್ ಹರಡಿದ್ದು,ಹಾಗೂಬೆಳಗಾವಿ ಜಿಲ್ಲೆಯ 10ಜನರಿಗೆ ಕೊರೋನ ಸೋಂಕು ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಸಲುವಾಗಿ ವೈರಸ್ …

Read More »

ಸೋಂಕು ನಿವಾರಣಾ ಸುರಂಗ ಮಾರ್ಗ ಉದ್ಘಾಟಿಸಿದ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ

ಇಲ್ಲಿನ ರೋಟರಿ ಸಂಸ್ಥೆ, ರೋಟರಿ ಸೇವಾ ಸಂಘ , ಇನ್ನರವ್ಹೀಲ ಸಂಸ್ಥೆ ಹಾಗೂ ನಗರಸಭೆ ಇವುಗಳ ಸಂಯುಕ್ತಾಶ್ರಯದಲ್ಲಿ ನಗರದ ಬಸವೇಶ್ವರ ವೃತ್ತದಲ್ಲಿ ಮಹಾಮಾರಿ ಕೊರೋನಾ ಸೋಂಕು ನಿಯಂತ್ರಣಗೋಳಿಸುವ ನಿಟ್ಟಿನಲ್ಲಿ ಸೋಂಕು ತೊಡೆದು ಹಾಕುವ ದ್ರಾವಣ ಸಿಂಪಡಣಾ ಸುರಂಗ ಮಾರ್ಗವನ್ನು ಶುಕಾರವಾರದಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಉದ್ಘಾಟಿಸಿದರು ನಂತರ ಮಾತನಾಡಿದ ಸಚಿವರು ಅಗತ್ಯ ವಸ್ತುಗಳಿಗೆ ಹೊರ ಬರುವವರು ಈ ಸುರಂಗ ಮಾರ್ಗದ ಮೂಲಕ ತೆರಳುವಂತೆ ಜಾಗೃತಿ ಮೂಡಿಸಬೇಕು . ಸಾಮಾಜಿಕ …

Read More »

ಮೂಡಲಗಿ ತಾಲೂಕಾಗಿ ಮರು ಘೋಷಣೆ : ಒಡೆದ ಗಾಜುಗಳ ಮೇಲೆ ಉರುಳು ಸೇವೆ ಗೈದು ಹರಕೆ ತಿರಿಸಿದ ಯುವಕ

ಮೂಡಲಗಿ : ಬೆಳಗಾವಿ ಜಿಲ್ಲೆಯ ಮೂಡಲಗಿ ಹೊಸ ತಾಲೂಕಾಗಿ ಮರು ಘೋಷಣೆಯಾದ ಪರಿಣಾಮ ಯುವಕನೋರ್ವ ಒಡೆದ ಗಾಜುಗಳ ಮೇಲೆ ಉರುಳು ಸೇವೆ ಮಾಡಿ ಹರಕೆ ತೀರಿಸಿದ ಘಟನೆ ನಡೆದಿದೆ ಮೂಡಲಗಿಯ ಯುವಕ ಸುರೇಶ ಬೆಳವಿ ಎಂಬುವವನೇ ಒಡೆದ ಗಾಜಿನ ಮೇಲೆ ಉರುಳು ಸೇವೆ ಮಾಡಿರುವ ಯುವಕ. ಈತ ಮೂಡಲಗಿ ತಾಲೂಕು ಕೇಂದ್ರವಾಗಿ ಘೋಷಣೆಯಾದ್ರೆ ಒಡೆದ ಗಾಜಿನ ಮೇಲೆ ಉರುಳು ಸೇವೆ ಮಾಡುತ್ತೇನೆಂದು ಹರಕೆ ಹೊತ್ತಿಕೊಂಡಿದ್ದನಂತೆ. ಅದರಂತೆ ಮೂಡಲಗಿ ತಾಲೂಕು ಕೆಂದ್ರವಾದ …

Read More »

ಜ್ಯೂಬಿಲಿಯೆಂಟ್ ಕಾರ್ಖಾನೆಯ ಮೊದಲ ಸೋಂಕಿತ ಡಿಸ್ಚಾರ್ಜ್ – ಆದ್ರೂ ಮನೆಗೆ ಹೋಗಲ್ಲ ಎಂದ

ಮೈಸೂರು: ಕೊರೊನಾ ಹಾಟ್‍ಸ್ಪಾಟ್ ಮೈಸೂರಲ್ಲಿ ಶರವೇಗದಲ್ಲಿ ಹರಡುತ್ತಿದೆ. ಕಳೆದ ಒಂದೇ ದಿನ ಕೊರೊನಾ ಪಾಸಿಟಿವ್ ಸಂಖ್ಯೆ 42ಕ್ಕೆ ಏರಿಕೆ ಆಗಿದೆ. ಇನ್ನೆರಡು ದಿನದಲ್ಲಿ 50ರ ಗಡಿ ದಾಟುವ ಸಾಧ್ಯತೆ ಇದೆ. ಹೀಗಾಗಿ ಅರಮನೆ ನಗರಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ನಡುವೆ ಮೊದಲು ಕೊರೊನಾ ಕದಡಿದ್ದ ಕೇಸ್ ನಂ.52 ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ. ಮೈಸೂರಿನಲ್ಲಿ ಮತ್ತೆ ಐವರಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಈ ಮೂಲಕ ಕೇವಲ ಮೈಸೂರಿನಲ್ಲಿಯೇ ಸೋಂಕಿತರ ಸಂಖ್ಯೆ …

Read More »

ಎಲ್ಲ ರಾಜ್ಯಗಳ ಸಿಎಂಗಳ ಜೊತೆ ಮೋದಿ ಸಭೆ- ನಿರ್ಧಾರವಾಗಲಿದೆ ಲಾಕ್‍ಡೌನ್ ಭವಿಷ್ಯ

ನವದೆಹಲಿ: ಕೊರೊನಾ ಸಂಕಷ್ಟಕ್ಕೆ ಸಿಲುಕಿ ದೇಶ ಬಡವ ಆಗಿದೆ. ಲಾಕ್ ಡೌನ್ ಇರುತ್ತೊ ತೆರವಾಗತ್ತೊ ಅನ್ನೊ ಗೊಂದಲದಲ್ಲಿ ಜನರಿದ್ದಾರೆ. ಇದೇ ವಿಚಾರ ಸಂಬಂಧ ಇಂದು ಪ್ರಧಾನಿ ಮೋದಿ ಎಲ್ಲ ರಾಜ್ಯಗಳ ಸಿಎಂಗಳ ಜೊತೆ ಚರ್ಚೆ ನಡೆಲಿದ್ದು ಇಂದಿನ ಸಭೆ ನಿರ್ಣಾಯಕವಾಗಿದ್ದು, ಈ ನಡುವೆ ಲಾಕ್ ಡೌನ್ ವಿಸ್ತರಣೆ ಅಧಿಕೃತ ಘೋಷಣೆ ನಾಳೆ ಆಗಬಹದು ಎನ್ನಲಾಗುತ್ತಿದೆ. ಕಳೆದೆರಡು ದಿನಗಳಿಂದ ದೇಶದಲ್ಲಿ ಕೊರೊನಾಗಿಂತ ಹೆಚ್ಚು ಚರ್ಚೆ ಆಗ್ತಿರೋದು ಲಾಕ್ ಡೌನ್ ಬಗ್ಗೆ. ಇನ್ನೇನು …

Read More »