Breaking News

ಕ್ಯಾಸಿನೋ ಪಾರ್ಟಿಯಲ್ಲಿ ಸಂಜನಾ ನೃತ್ಯ – ಸಂಜನಾ ನೃತ್ಯಕ್ಕೆ ವಿಶೇಷ ಪ್ರಚಾರ

ಬೆಂಗಳೂರು: ನಾನು ಸಿನಿಮಾ ಈವೆಂಟ್‍ಗಾಗಿ ಶ್ರೀಲಂಕಾಕ್ಕೆ ಹೋಗಿದ್ದೆ ಅಷ್ಟೇ. ಅದು ಬಿಟ್ಟರೆ ನನಗೂ ಶ್ರೀಲಂಕಾಕ್ಕೂ ಯಾವುದೇ ನಂಟಿಲ್ಲ ಎಂದು ನಟಿ ಸಂಜನಾ ಸಿಸಿಬಿ ಪೊಲೀಸರು ಮುಂದೆ ಹೇಳುತ್ತಿದ್ದಾರೆ. ಆದರೆ ಇದೀಗ ನಟಿ ಸಂಜನಾ ಕ್ಯಾಸಿನೋದಲ್ಲಿ ಡ್ಯಾನ್ಸ್ ಮಾಡಿರುವ ವಿಡಿಯೋ ಸಿಸಿಬಿ ಪೊಲೀಸರಿಗೆ ಲಭ್ಯವಾಗಿದೆ ನಟಿ ಸಂಜನಾ ಕೊಲಂಬೋದಲ್ಲಿ ‘ಆಕ್ಸಿಜನ್’ ಡ್ಯಾನ್ಸ್ ಕೂಡ ಮಾಡಿದ್ದಾರೆ. ಕೊಲಂಬೋದ ಅನೇಕ ಕ್ಯಾಸಿನೋಗಳಲ್ಲಿ ನಟಿ ಸಂಜನಾ ಡ್ಯಾನ್ಸ್ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಡಿಸೆಂಬರ್, ಜನವರಿಯಲ್ಲಿ …

Read More »

ಈ ಡ್ರಗ್ಸ್ ದಂಧೆಯಲ್ಲಿ ಜಮೀರ್ ಇರುವುದು ನೂರಕ್ಕೆ ನೂರು ಸತ್ಯ,32 ಮಂದಿ ರಾಜಕಾರಣಿಗಳು ಡ್ರಗ್ಸ್ ಮಾಫಿಯಾದಲ್ಲಿ: ಮುತಾಲಿಕ್

ಮಂಡ್ಯ: ನಮ್ಮ ರಾಜ್ಯದಲ್ಲಿ 32 ಮಂದಿ ರಾಜಕಾರಣಿಗಳು ಡ್ರಗ್ಸ್ ಮಾಫಿಯಾದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್, ಈ ಬಗ್ಗೆ ನನಗೆ ಮಾಹಿತಿ ಇದೆ. ಸಂಪೂರ್ಣ ಮಾಹಿತಿ ಸಮೇತ ನಾನು ಇನ್ನೊಂದು ವಾರದಲ್ಲಿ ಆ ಲಿಸ್ಟ್ ನ್ನು ಹೋಂ ಮಿನಿಸ್ಟರ್ ಗೆ ಕೊಡುತ್ತೇನೆ. ನಾನು ಹಿಟ್ ಅಂಡ್ ರನ್ ಕೆಲಸ ಮಾಡಲ್ಲ. ಆಧಾರ ಸಹಿತವಾಗಿ ನಾನು ಬರುತ್ತೇನೆ. ನಟ ನಟಿಯರ …

Read More »

ಟೈಗರ್ ಗ್ಯಾಂಗ್ ಬಗ್ಗೆ ಲಖನ ಜಾರಕಿಹೋಳಿ ಹೇಳಿದ್ದೇನು… ?

ಟೈಗರ್ ಗ್ಯಾಂಗ್ ಬಗ್ಗೆ ಲಖನ ಜಾರಕಿಹೋಳಿ ಹೇಳಿದ್ದೇನು… ? ಗೋಕಾಕ:ಸುಮಾರು ದಿನಗಳಿಂದ ಸುದ್ದಿ ಯಲ್ಲಿರುವ ಟೈಗರ್ ಗ್ಯಾಂಗ್ ಬಗ್ಗೆ ಇವತ್ತು ಲಕ್ಷ್ಮಿ ನ್ಯೂಸ್ ವಾಹಿನಿ ಜೊತೆ ಮಾತನಾಡಿದ ಚಿಕ್ಕ ಸಾಹುಕಾರರು ಇಬ್ಬರು ಸಹೋದರರ ಪರ ಹೇಳಿಕೆ ನೀಡಿದ್ದಾರೆ. ಬೆಳಗಾವಿ ಯಲ್ಲಿ ನನ್ನ ಅಣ್ಣಾ ರಮೇಶ್ ಜಾರಕಿಹೊಳಿ ಹಾಗೂ ಸತೀಶ್ ಜಾರಕಿಹೊಳಿ ಅವರು ಹೇಳಿದ್ದು ಸರಿಯಿದೆ ಈ ಒಂದು ಟೈಗರ್ ಗ್ಯಾಂಗ್ ಮುಂಚೆ ಇದ್ದಿದ್ದೇ ಬೇರೆ, ಇದು ಬೇರೆ ಯಾವುದೋ ಬಿಲ್ಲಿ …

Read More »

ವಾಚ್‍ಮ್ಯಾನ್ ಆಗ್ಲಿಲ್ಲ, ಇನ್ನೂ ಆಸ್ತಿ ಬರ್ದು ಕೊಡ್ತೀರಾ -ಜಮೀರ್‌ಗೆ ಟಾಂಗ್ ನೀಡಿ ಟ್ವೀಟ್

ಮೈಸೂರು: ವಾಚ್‍ಮ್ಯಾನ್ ಆಗುತ್ತೇನೆ ಎಂದು ಆಗಲಿಲ್ಲ. ಇನ್ನೂ ಆಸ್ತಿ ಬರ್ದು ಕೊಡುತ್ತೀರಾ ಎಂದು ಬಿಜೆಪಿ ಶಾಸಕ ರಾಮದಾಸ್ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಅವರನ್ನು ಕುಟುಕಿದ್ದಾರೆ ಸದ್ಯ ರಾಜ್ಯದಲ್ಲಿ ಬೀರುಗಾಳಿಯಂತೆ ಬೀಸುತ್ತಿರುವ ಡ್ರಗ್ ಪ್ರಕರಣದಲ್ಲಿ ಜಮೀರ್ ಅವರು ಕೊಲಂಬೋಗೆ ಹೋಗಿ ಬಂದಿದ್ದಾರೆ ಎಂಬ ಆರೋಪ ಬಂದಿದೆ. ಈ ವಿಚಾರವಾಗಿ ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ್ದ ಜಮೀರ್ ಅವರು, ನನ್ನ ಮೇಲೆ ಕೇಳಿ ಬಂದಿರುವ ಆರೋಪ ಸಾಬೀತಾದರೆ ನಾನು ನನ್ನೆಲ್ಲ ಆಸ್ತಿಯನ್ನು …

Read More »

ಜಮೀರ್ ಆಸ್ತಿಯನ್ನು ಸರ್ಕಾರಕ್ಕೆ ಕೊಡಿಸುತ್ತಿದ್ದೇನೆ:ಫೈಲ್ ಹಿಡಿದು ಸಿಸಿಬಿ ಕಚೇರಿಗೆ ಸಂಬರಗಿ ಪ್ರಶಾಂತ್ ಸಂಬರಗಿ

ಬೆಂಗಳೂರು: ಶಾಸಕ ಜಮೀರ್ ಅಹಮ್ಮದ್ ಅವರ ಆಸ್ತಿಯನ್ನು ಸರ್ಕಾರಕ್ಕೆ ಕೊಡಿಸುತ್ತೇನೆ ಎಂದು ಉದ್ಯಮಿ ಮತ್ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ ಹಿನ್ನೆಲೆ ಪ್ರಶಾಂತ್ ಸಂಬರಿಗಿ ಇಂದು ವಿಚಾರಣೆಗೆ ಹಾಜಾರಾಗಿದ್ದಾರೆ. ಇದಕ್ಕೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸತ್ಯಕ್ಕೆ ಆಯಸ್ಸು ಜಾಸ್ತಿ ಇದೆ. ಇಂದು ಸತ್ಯದ ದೀಪ ಬೆಳಗುತ್ತಿದ್ದೇನೆ ಎಂದು ಹೇಳಿದ್ದಾರೆ.ತು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿಯವರು ಹೇಳಿದ್ದಾರೆ. ಸರ್ಕಾರಕ್ಕೆ ತೆರಿಗೆ ಕಟ್ಟುವ ನಾನು ಇವತ್ತು ಸರ್ಕಾರಕ್ಕೆ ಇನ್ನೊಂದು ಆದಾಯವನ್ನು ತಂದು …

Read More »

ಪರಿಹಾರದ ಚೆಕ್ ವಿತರಣೆ

ಬೆಳಗಾವಿ: ಬೆಂಕಿ ಆಕಸ್ಮಿಕದಿಂದ ಮನೆ ಕಳೆದುಕೊಂಡ ತಾಲ್ಲೂಕಿನ ಹಲಗಾ ಗ್ರಾಮದ ಐದು ಕುಟುಂಬಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಪರಿಹಾರ ಮಂಜೂರು ಮಾಡಿಸಿದ್ದಾರೆ. ಐದು ತಿಂಗಳ ಹಿಂದೆ ಆಕಸ್ಮಿಕ ಬೆಂಕಿ ಅನಾಹುತಕ್ಕೆ ಐದು ಮನೆಗಳು ಆಹುತಿಯಾಗಿದ್ದವು. ಪ್ರತಿ ಕುಟುಂಬಕ್ಕೆ ತಲಾ ₹ 5 ಲಕ್ಷ ಮಂಜೂರಾಗಿದೆ. ಶಾಸಕರ ಅನುಪಸ್ಥಿತಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಯುವ ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ ಹಾಗೂ ಪಕ್ಷದ ಕಾರ್ಯಕರ್ತರು ಚೆಕ್‌ಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿದರು. …

Read More »

ನಿಮಗಾಗಿ ಸೇಫ್ಟಿ ಪ್ಯಾಡ್ ಖರೀದಿಸಬಹುದಾದ ಹುಡುಗನನ್ನು ಪಡೆಯಿರಿ, ಕಾಂಡೋಮ್ ಕೊಳ್ಳುವವನಲ್:ನಟಿ ಕಾವ್ಯ ಗೌಡಲ

ಬೆಂಗಳೂರು: ನಿಮಗಾಗಿ ಸೇಫ್ಟಿ ಪ್ಯಾಡ್ ಖರೀದಿಸಬಹುದಾದ ಹುಡುಗನನ್ನು ಪಡೆಯಿರಿ, ಆದರೆ ಕಾಂಡೋಮ್ ಕೊಳ್ಳುವವನಲ್ಲ ಎಂದು ‘ರಾಧಾರಮಣ’ ಸೀರಿಯಲ್ ಖ್ಯಾತಿಯ ನಟಿ ಕಾವ್ಯ ಗೌಡ ಹೇಳಿದ್ದಾರೆ. ನಟಿ ಕಾವ್ಯ ಗೌಡ ಇತ್ತೀಚೆಗೆ ಮಹಿಳೆಯರ ಮೇಲಿನ ದೌರ್ಜನ್ಯ ಕುರಿತು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ. “ಆತ್ಮೀಯ ಹುಡುಗಿಯರೇ, ನಿಮ್ಮ ಪ್ರೀತಿಯನ್ನು ಸಾಬೀತುಪಡಿಸಲು ನಿಮ್ಮ ಬಟ್ಟೆಗಳನ್ನು ಎಂದಿಗೂ ಬಿಚ್ಚಬೇಕಾಗಿಲ್ಲ. ಅದೇ ರೀತಿ ಮದುವೆಗೂ ಮುನ್ನ ಡೇಟಿಂಗ್ ಹೋಗುವುದು ಸರಿ. ಆದರೆ ಮಂಚಕ್ಕೆ ಹೋಗುವುದು ಸರಿಯಿಲ್ಲ. …

Read More »

75 ಸಾವಿರ ಲಂಚ ಕೇಳಿದ್ದಅಂಬೇಡ್ಕರ್ ಅಭಿವೃದ್ಧಿ ನಿಮಗದ ಸಿಬ್ಬಂದಿ ಅರೆಸ್ಟ್:

ಹಾವೇರಿ: ಜಿಲ್ಲಾಡಳಿತ ಭವನದಲ್ಲಿಯರುವ ಅಂಬೇಡ್ಕರ್ ಅಭಿವೃದ್ಧಿ ನಿಮಗದ ಕಚೇರಿ ಮೇಲೆ ಎಸಿಬಿ ಪೊಲೀಸರು ದಾಳಿ ನಡೆಸಿದ್ದು, ಓರ್ವರನ್ನು ಬಂಧಿಸಲಾಗಿದ್ದು,ಮೂವರಿಗೆ ಬಲೆ ಬಿಸಿದ್ದಾರೆ. ಸಹಾಯ ಧನದಲ್ಲಿ ಭೂ ಒಡೆತನ ಯೋಜನೆಯಲ್ಲಿ ಭೂಮಿ ಖರೀದಿಸುವ ಸಂಬ0ಧ ಅನುಮೋದನೆ ನೀಡಲು ೭೫ ಸಾವಿರ ಲಂಚ ಕೇಳಿದ್ದರು. ಇದರಿಂದ  ದೂರು ದಾಖಲಾಗಿರುವ ಹಿನ್ನೆಲೆ ೨೫ ಸಾವಿರ ಲಂಚ ಪಡೆಯುತ್ತಿದ್ದ ಪ್ರಥಮ ದರ್ಜೆಸಹಾಯಕ ತಿಪ್ಪೇಸ್ವಾಮಿ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ನಿಗಮದ ಜಿಲ್ಲಾ ವ್ಯವಸ್ಥಾಪಕ ವಸಂತಕುಮಾರ್, ಎಫ್ ಡಿಎ …

Read More »

ಮುಂಬೈ, ಗೋವಾದ ಹಲವೆಡೆ ಎನ್‍ಸಿಬಿ ದಾಳಿ ……………

ಮುಂಬೈ/ಪಣಜಿ, ಸೆ.12-ಬಾಲಿವುಡ್ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣದ ತನಿಖೆಯ ಭಾಗವಾಗಿ ಮಾದಕ ವಸ್ತುಗಳ ನಿಯಂತ್ರಣ ಮಂಡಳಿ (ಎನ್‍ಸಿಬಿ) ಅಧಿಕಾರಿಗಳ ತಂಡಗಳು ಇಂದು ಬೆಳಗ್ಗೆಯಿಂದ ಮುಂಬೈ ಮತ್ತು ಗೋವಾದ ವಿವಿಧೆಡೆ ಸರಣಿ ದಾಳಿಗಳನ್ನು ನಡೆಸಿದೆ. ಮುಂಬೈ ಮತ್ತು ಪಣಜಿಗಳ 10ಕ್ಕೂ ಹೆಚ್ಚು ಸ್ಥಳಗಳಲ್ಲಿ ಈ ದಾಳಿಗಳು ನಡೆದಿದ್ದು, ಚಿತ್ರತಾರೆಯರೂ ಸೇರಿದಂತೆ ಕೆಲವರನ್ನು ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಸುಶಾಂತ್‍ಗೆ ಡ್ರಗ್ಸ್ ಪೂರೈಸುತ್ತಿದ್ದ ಆರೋಪದ ಸಂಬಂಧ ಬಂಧಿತರಾದ ಚಿತ್ರನಟಿ …

Read More »

ಡ್ರಗ್ಸ್ ನಶೆಯಲ್ಲಿ ತೇಲಾಡುವ ಮತ್ತಷ್ಟು ನಟ-ನಟಿಯರ ಹೆಸರು ಬಾಯ್ಬಿಟ್ಟ ರಿಯಾ..!

ಮುಂಬೈ, ಸೆ.12-ಬಾಲಿವುಡ್ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣದ ತನಿಖೆ ತೀವ್ರಗೊಂಡಷ್ಟು ಹೊಸ ಹೊಸ ಸಂಗತಿಗಳು ಬೆಳಕಿಗೆ ಬರುತ್ತಿವೆ. ಸುಶಾಂತ್‍ಗೆ ಡ್ರಗ್ಸ್ ಪೂರೈಸುತ್ತಿದ್ದ ಆರೋಪದ ಸಂಬಂಧ ಬಂಧಿತರಾದ ಚಿತ್ರನಟಿ ರಿಯಾ ಚಕ್ರವರ್ತಿ ವಿಚಾರಣೆ ವೇಳೆ ಮಾದಕ ವಸ್ತು ನಿಯಂತ್ರಣ ಮಂಡಳಿ (ಎನ್‍ಸಿಬಿ) ಅಧಿಕಾರಿಗಳ ಮುಂದೆ ಮತ್ತಷ್ಟು ಸಂಗತಿಗಳನ್ನು ಬಹಿರಂಗಗೊಳಿಸಿದ್ದಾರೆ. ಬಾಲಿವುಡ್ ತಾರೆ ಮತ್ತು ಹಿರಿಯ ಅಭಿನೇತ ಸೈಫ್ ಅಲಿ ಖಾನ್ ಅವರ ಪುತ್ರಿ ಸಾರಾ ಅಲಿ ಖಾನ್, …

Read More »