ಗೋಕಾಕ : ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಗೊಕಾಕ ನಗರಕ್ಕೆ ಆಗಮಿಸಿದ್ದ ರಮೇಶ ಅಣ್ಣಾ ಜಾರಕಿಹೊಳಿ ಅವರಿಗೆ ಗೋಕಾಕ ತಾಲೂಕಿನ ಕುರುಬರ ವತಿಯಿಂದ ಸನ್ಮಾನಿಸಿ ಟಗರು ಕೊಡಲಾಯಿತು ………. ಅದೇ ಸಂದಭ೯ದಲ್ಲಿ ಬೆಳಗಾವಿ ಸುವರ್ಣ ಸೌದದ ಆವರಣದಲ್ಲಿ ದೇಶ ಪ್ರೇಮಿ ಕ್ರಾಂತಿಯ ಜ್ಯೋತಿ ಹಚ್ಚಿದ ಕ್ರಾಂತೀವಿರ ಸಂಗೊಳ್ಳಿ ರಾಯಣ್ಣನ ಬೃಹತ್ ಪ್ರತಿಮೆಯನ್ನು ಪ್ರತಿಸ್ಟಾಪಿಸಬೆಕೆಂದು ಕ್ರಾಂತೀವಿರ ಸಂಗೊಳ್ಳಿ ರಾಯಣ್ಣ ಸೇನೆಯ ವತಿಯಿಂದ ಹಾಗೂ ಸಮಾಜದ ಯುವಕರು ಹಾಗೂ ರಾಯಣ್ಣನ ಅಭಿಮಾನಿಗಳು ಮನವಿಯನ್ನು …
Read More »ಸುಂದರ್ ರಾಜ್ಗೆ ಸಾಂತ್ವನ ಹೇಳಿದ ಟಿ.ಎನ್.ಸೀತಾರಾಮ್ – ಮೇಘನಾಗೆ ನೀನು ಮಾತ್ರ ಧೈರ್ಯ ನೀಡಬಲ್ಲೆ ಸುಂದರ್
ಬೆಂಗಳೂರು: ಎಲ್ಲರ ಪ್ರೀತಿಯ ಸ್ಯಾಂಡಲ್ವುಡ್ ನಟ ಚಿರಂಜೀವಿ ಸರ್ಜಾ ಅವರ ನಿಧನಕ್ಕೆ ಅನೇಕರು ಸಂತಾಪ ಸೂಚಿಸಿದ್ದಾರೆ. ಅಳಿಯ ಅಗಲಿಕೆ, ಪ್ರೀತಿಯ ಮಗಳ ದುಃಖವನ್ನು ಕಂಡು ಹಿರಿಯ ನಟ ಸುಂದರ್ ರಾಜ್ ಕಣ್ಣೀರಾಗಿದ್ದಾರೆ. ಅವರಿಗೆ ನಿರ್ದೇಶಕ ಟಿ.ಎನ್.ಸೀತಾರಾಮ್ ಅವರು ಸಾಂತ್ವನ ಹೇಳಿದ್ದಾರೆ. ತಮ್ಮ ಫೇಸ್ಬುಕ್ನಲ್ಲಿ ಚಿರಂಜೀವಿ ಸರ್ಜಾ ಫೋಟೋವನ್ನು ಪೋಸ್ಟ್ ಮಾಡಿರುವ ಟಿ.ಎನ್.ಸೀತಾರಾಮ್, ‘ಪ್ರೀತಿಯ ಸುಂದರ್ ರಾಜ’ ಎಂದು ಮಾತುಗಳನ್ನು ಆರಂಭಿಸಿದ್ದಾರೆ. “ಈ ಕ್ಷಣದಲ್ಲಿ ಎಲ್ಲ ಬಗೆಯ ಸಾಂತ್ವನದ ಮಾತುಗಳೂ ಕೂಡ …
Read More »ಖರ್ಗೆಯವರನ್ನು ಅಭ್ಯರ್ಥಿಯಾಗಿಸಿದ್ದೇವೆ, ಕಾಂಗ್ರೆಸ್ನಿಂದ ಎರಡನೇ ಅಭ್ಯರ್ಥಿ ಹಾಕಲ್ಲ; ಸಿದ್ದರಾಮಯ್ಯ
ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ನಿಂದ ಮಲ್ಲಿಕಾರ್ಜುನ ಖರ್ಗೆ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದು, ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಎಲ್ಲಾ ಶಾಸಕರು, ಎಂಎಲ್ಸಿಗಳು ಸಭೆಗೆ ಬಂದಿದ್ದರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆ ಬಳಿಕ ಅಧ್ಯಕ್ಷ ಡಿ.ಕೆ ಶಿವಕುಮಾರ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ‘ಬಿ’ ಫಾರಂ ನೀಡಿದರು. ಆನಂತರ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಖರ್ಗೆಯವರನ್ನು ನಾವು ಅಭ್ಯರ್ಥಿಯಾಗಿಸಿದ್ದೇವೆ. ಕಾಂಗ್ರೆಸ್ನಿಂದ ಎರಡನೇ ಅಭ್ಯರ್ಥಿ ಹಾಕಲ್ಲ …
Read More »ಮಂತ್ರಾಲಯದಲ್ಲಿ ಇಂದು ತೆರೆಯದ ದ್ವಾರ ಬಾಗಿಲು- ನಿರಾಸೆಯಿಂದ ಮರಳಿದ ಭಕ್ತರು
ರಾಯಚೂರು: 75 ದಿನಗಳ ಬಳಿಕ ರಾಜ್ಯದಲ್ಲಿ ಧಾರ್ಮಿಕ ಸ್ಥಳಗಳ ಪ್ರವೇಶಕ್ಕೆ ಭಕ್ತರಿಗೆ ಅವಕಾಶ ನೀಡಲಾಗಿದೆ. ಆದರೆ ರಾಯಚೂರಿನಲ್ಲಿ ದೇವಾಲಯಗಳಲ್ಲಿ ಪ್ರವೇಶ ಮುಕ್ತವಾಗಿದ್ದರೂ ಭಕ್ತರ ಸಂಖ್ಯೆ ಅತ್ಯಂತ ವಿರಳವಾಗಿದೆ. ಇತ್ತ ಮಂತ್ರಾಲಯದಲ್ಲಿ ಅಗತ್ಯ ಸಿದ್ಧತೆಯ ಕೊರತೆ ಹಿನ್ನೆಲೆ ಮಠ ಮಹಾದ್ವಾರವನ್ನ ತೆರೆದಿಲ್ಲ. ಮಂತ್ರಾಲಯ ಮಠದ ಮಹಾದ್ವಾರವನ್ನು ತೆರೆಯದೆ ಇರುವುದರಿಂದ ಗುರು ರಾಘವೇಂದ್ರ ಸ್ವಾಮಿಗಳ ದರ್ಶನ ಭಾಗ್ಯ ಇಂದು ಭಕ್ತರಿಗೆ ಸಿಕ್ಕಿಲ್ಲ. ಕೇಂದ್ರ ಹಾಗೂ ಆಂಧ್ರ ಸರ್ಕಾರದ ಸೂಚನೆ ಹಿನ್ನೆಲೆ ಇಂದಿನಿಂದ ದರ್ಶನಕ್ಕೆ …
Read More »ಎರಡೂವರೆ ತಿಂಗಳ ಬಳಿಕ ಬಹುತೇಕ ದೇವಾಲಯಗಳು ಓಪನ್
ಮಂಗಳೂರು/ಉಡುಪಿ: ಕೊರೊನಾ ಆತಂಕದಿಂದ ಕಳೆದ ಎರಡೂವರೆ ತಿಂಗಳಿಂದ ಲಾಕ್ ಆಗಿದ್ದ ದೇವಾಲಯಗಳನ್ನ ತೆರೆಯಲು ಸರ್ಕಾರ ಅನುಮತಿ ನೀಡಿದ್ದು, ಎರಡೂವರೆ ತಿಂಗಳ ಬಳಿಕ ಬಹುತೇಕ ದೇವಾಲಯಗಳು ಇಂದು ಮುಂಜಾನೆಯಿಂದಲೇ ಓಪನ್ ಆಗಿವೆ. ಮಂಗಳೂರಿನಾದ್ಯಂತ ಇಂದು ದೇವಸ್ಥಾನಗಳು ಓಪನ್ ಆಗಿವೆ. ಮಂಗಳೂರಿನ ಕದ್ರಿ ಮಂಜುನಾಥಸ್ವಾಮಿ, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ, ಗಣಪತಿ ದೇವಸ್ಥಾನ ಮತ್ತು ಮಂಗಳಾದೇವಿ ದೇವಸ್ಥಾನ ಓಪನ್ ಆಗಿವೆ. ಬೆಳಗ್ಗೆ 6 ಗಂಟೆಯಿಂದ ದೇವಸ್ಥಾನಗಳಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಧರ್ಮಸ್ಥಳ …
Read More »ಕೊರೋನಾ ವಾರಿಯರ್ಸ್ ಸನ್ಮಾನ ಸಮಾರಂಭಗಳು ನಡೆಯುತ್ತಿವೆ. ಈ ಸಮಾರಂಭಕ್ಕೆ ನೇಕಾರರ ಬಳಿ ಸೀರೆಗಳನ್ನು:
ಬೆಳಗಾವಿ :ಕೊರೋನಾ ವೈರಸ್ ಮಾಹಾಮಾರಿಯಿಂದ ಇಡೀ ದೇಶವನ್ನು ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ಲಾಕ್ ಡೌನ್ ನಿಂದ ಬಹುತೇಕ ಎಲ್ಲಾ ಉದ್ಯಮಗಳ ಮೇಲೆ ಎಫೆಕ್ಟ್ ತಟ್ಟಿದೆ. ಅತಿ ಹೆಚ್ಚು ಬೆಳಗಾವಿಯ ನೇಕಾರರಿಗೆ ಇದರಿಂದ ತೊಂದರೆಯಾಗಿದ್ದು, ಇನ್ನಿಲ್ಲದ ಸಂಕಷ್ಟ ಎದುರಾಗಿದೆ. ಕಷ್ಟದಲ್ಲಿ ಇರುವ ನೇಕಾರರಿಗೆ ನೆರವಾಗಲು ಎಲ್ಲಾ ಶಾಸಕರಿಗೆ ಬೆಳಗಾವಿ ದಕ್ಷಿಣ ಕ್ಷೇತ್ರ ಶಾಸಕ ಅಭಯ ಪಾಟೀಲ್ ಪತ್ರ ಬರೆದಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 50 ಸಾವಿರಕ್ಕೂ ಹೆಚ್ಚು ಕುಟುಂಬಗಳು ನೇಕಾರಿಕೆ ನಂಬಿಕೊಂಡು …
Read More »ಬದುಕು ಬರುಡಾದ ನೇಕಾರನ ಕುಟುಂಬ – ಮನೆಯ ಆಧಾರಸ್ಥಂಭ ಅನಾರೋಗ್ಯಕ್ಕೆ ತುತ್ತಾದ ಮೇಲೆ ಜಿಡ್ಡುಗಟ್ಟಿದ ಕೈಮಗ್ಗ
ಗದಗ(ಜೂ.08): ಗದಗನ ಬೆಟಗೇರಿನಲ್ಲಿ ಸುಮಾರು 51 ವರ್ಷದ ದುರವಾಸಪ್ಪ ಶ್ಯಾಗಾವಿ ಎಂಬ ನೇಕಾರ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಮನೆಗೆ ಆಧಾರವಾಗಿದ್ದ ವ್ಯಕ್ತಿ ಹಾಸಿಗೆ ಹಿಡಿದ ಮೇಲೆ ಜೀವನವೆಂಬ ಚಕ್ಕಡಿ ಚಕ್ರವೊಂದು ಮುರಿದು ಬಿದ್ದಂತಾಗಿದೆ. ಲಾಕ್ಡೌನ್ ವೇಳೆ ಈ ವ್ಯಕ್ತಿ ತನ್ನ ಎರಡು ಕಿಡ್ನಿ ಹಾಗೂ ಹೃದಯ ರೋಗ ಕಾಯಿಲೆಯಿಂದ ಬಳಲುತ್ತಾ ನೆಲಕಚ್ಚಿದ್ದಾನೆ. ಈ ಕುಟುಂಬದಲ್ಲಿ ಒಟ್ಟು 7 ಜನ ಸದಸ್ಯರಿದ್ದು, ಮನೆಗೆ ಇವರೇ ಆಧಾರ. ದುಡಿಯುವ ಕೈ ಕಟ್ ಆದಮೇಲೆ ಯಾರಾದ್ರೂ …
Read More »ಕೋವಿಡ್-19 ವಿರುದ್ದ ಹೋರಾಟ: ಸಿಎಂ ಪರಿಹಾರ ನಿಧಿಗೆ ಹರಿದು ಬಂದ ಒಟ್ಟು ಹಣವೆಷ್ಟು ಗೊತ್ತೇ?
ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ವೈರಸ್ ಆರ್ಭಟ ಮುಂದುವರಿದಿದೆ. ಇದರ ವಿರುದ್ಧ ಹೋರಾಡಲು ಇಡೀ ರಾಜ್ಯ ಹೆಣಗುತ್ತಿದೆ. ವೈದ್ಯರು, ಪೊಲೀಸರು, ಆರೋಗ್ಯ ಇಲಾಖೆ ಸಿಬ್ಬಂದಿ ಸೇರಿದಂತೆ ಹಲವರು ಹಗಲು ರಾತ್ರಿಯೆನ್ನದೇ ಕೊರೋನಾ ವೈರಸ್ ತಡೆಗೆ ಹೋರಾಡುತ್ತಿದ್ದಾರೆ. ಹೀಗೆಯೇ ಕೋವಿಡ್-19 ನಿಯಂತ್ರಣಕ್ಕೆ ತರಲು ಉದ್ಯಮಿಗಳು, ಸಿನಿಮಾ ನಟರು ತಮ್ಮ ಕೈಲಾದ ಆರ್ಥಿಕ ನೆರವು ನೀಡುತ್ತಿದ್ದಾರೆ. ಹೀಗೆ ಇದುವರೆಗೂ ರಾಜ್ಯದ ಸಿಎಂ ಪರಿಹಾರ ನಿಧಿಗೆ 267 ಕೋಟಿ ರೂ. ಹರಿದು ಬಂದಿದೆ. ಸಿಎಂ ಪರಿಹಾರ …
Read More »ಇಷ್ಟೊತ್ತಿಗೆ ಗುಡ್ನ್ಯೂಸ್ ಕೊಡ್ಬೇಕಿತ್ತು ಅಂತ ಪರಿಮಳ ನಾನು ಮಾತಾಡಿಕೊಂಡ್ವಿ: ಜಗ್ಗೇಶ್
ಬೆಂಗಳೂರು: ಚಿರು ಮೇಘನಾಳನ್ನು ತುಂಬಾ ಇಷ್ಟ ಪಡುತ್ತಿದ್ದ. ಅವರ ಮದುವೆಗೆ ಪೋಷಕರನ್ನು ಒಪ್ಪಿಸಿ ನಾನೇ ಮದುವೆ ಮಾಡಿಸಿದ್ದೆ ಎಂದು ಜಗ್ಗೇಶ್, ಚಿರಂಜೀವಿ ಮದುವೆ ಮಾಡಿಸಿದ ಘಟನೆ ನೆನಪಿಸಿಕೊಂಡು ಕಂಬನಿ ಮಿಡಿದಿದ್ದಾರೆ. ನಟ ಜಗ್ಗೇಶ್ ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಚಿರಂಜೀವಿ ಮತ್ತು ಮೇಘನಾ ಮದುವೆಯ ಸಂದರ್ಭದಲ್ಲಿ ನಡೆದುದ್ದನ್ನು ಹಂಚಿಕೊಂಡಿದ್ದಾರೆ. ಪೋಸ್ಟ್ ನಲ್ಲಿ ಏನಿದೆ? ಒಂದು ದಿನ ರಾತ್ರಿ 11ಗಂಟೆಗೆ ನನಗೆ ಕರೆಬಂತು. ನಾನು ಸಿಟ್ಟಿನಿಂದ ಯಾರು ಅಂದೆ?, ಆಗ …
Read More »ಮನುಷ್ಯನ ಹುಟ್ಟು ಆಕಸ್ಮಿಕವಾದದ್ದು, ಸಾವು ಅನಿವಾರ್ಯ.: ಡಿಕೆ ಶಿವಕುಮಾರ್ ಕಂಬನಿ
ಬೆಂಗಳೂರು: ಮನುಷ್ಯನ ಹುಟ್ಟು ಆಕಸ್ಮಿಕವಾದದ್ದು, ಸಾವು ಅನಿವಾರ್ಯ. ಈ ಮರಣ ಎಂಬುದು ಯಾರ ಕೈಯಲ್ಲೂ ಇಲ್ಲ. ಯಮ ನಮಗೆ ಯಾವ ಕಾರಣಕ್ಕೂ ಕರುಣೆ ತೋರಿಸಲ್ಲ ಎಂಬುದಕ್ಕೆ ಇದೇ ಸಾಕ್ಷಿ ಎಂದು ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಅಕಾಲಿಕ ಮರಣಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಂಬನಿ ಮಿಡಿದಿದ್ದಾರೆ. ಭಾನುವಾರ ರಾತ್ರಿಯೇ ಚಿರು ಅಂತಿಮ ದರ್ಶನ ಪಡೆದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆರೋಗ್ಯವಾಗಿರುವಂತಹ ಒಬ್ಬ ಯುವಕ ಇಂದು ನಮ್ಮೊಂದಿಗಿಲ್ಲ …
Read More »