Breaking News

ಗೋವಾ ಪೊಲೀಸ್​ನನ್ನು ಬಂಧಿಸಿದ ಹುಬ್ಬಳ್ಳಿ ಪೊಲೀಸರು

ಡಿಸೆಂಬರ್​ 14: ನಟೋರಿಯಸ್ ಕ್ರಿಮಿನಲ್ ಜೊತೆಗೆ ಬಂದಿದ್ದ ಗೋವಾ (Goa) ಪೊಲೀಸ್​ನನ್ನು ಹಳೇ ಹುಬ್ಬಳ್ಳಿಯ ಪೊಲೀಸರು (Old Hubballi Police) ಬಂಧಿಸಿದ್ದಾರೆ. ಬಂಧಿತ ಅಮಿತ ನಾಯಕ್ ಗೋವಾ ಪೊಲೀಸ್ ಕ್ರೈಂ ಬ್ರಾಂಚ್​ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆರೋಪಿ ಸುಲೇಮಾನ್ ಸಿದ್ದಿಕಿ ಹೈದರಾಬಾದ್, ಪುಣೆ, ದೆಹಲಿ, ಗೋವಾ ರಾಜ್ಯಗಳ ಪೊಲೀಸರಿಗೆ ಬೇಕಾಗಿದ್ದಾನೆ. ಈತನ ವಿರುದ್ಧ ಕೊಲೆ, ಕೊಲೆ‌ ಯತ್ನ, ಬೆದರಿಕೆ, ವಂಚನೆ, ಭೂ ಮಾಫಿಯಾ ದಂಧೆ, ಸಾರ್ವಜನಿಕರನ್ನು ಹೆದರಿಸಿ ದುಡ್ಡು ಕೀಳುವುದು, ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿರುವ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

  ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಸುಲಧಾಳ ಗ್ರಾಮದ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ …

Read More »

ಮಾಧ್ಯಮ ಪ್ರತಿನಿಧಿಗಳ ಬಹುದಿನಗಳ ಆಶಯದಂತೆ ಬೆಳಗಾವಿಯಲ್ಲಿ ಸುಸಜ್ಜಿತ ಪತ್ರಿಕಾ ಭವನ ನಿರ್ಮಾಣ‌ ಮಾಡಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ

ಬೆಳಗಾವಿ, ಡಿ.13 : ಮಾಧ್ಯಮ ಪ್ರತಿನಿಧಿಗಳ ಬಹುದಿನಗಳ ಆಶಯದಂತೆ ಬೆಳಗಾವಿಯಲ್ಲಿ ಸುಸಜ್ಜಿತ ಪತ್ರಿಕಾ ಭವನ ನಿರ್ಮಾಣ‌ ಮಾಡಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು. ಇಲ್ಲಿನ ವಿಶ್ವೇಶ್ವರಯ್ಯ ನಗರದಲ್ಲಿ ಶುಕ್ರವಾರ(ಡಿ.12) ಪತ್ರಿಕಾ ಭವನ‌ ಹಾಗೂ ತೋಟಗಾರಿಕೆ ಇಲಾಖೆ‌ ಕಚೇರಿ ಕಟ್ಟಡಗಳ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಪತ್ರಿಕಾ ಭವನ ನಿರ್ಮಾಣಕ್ಕೆ ಅಗತ್ಯ ನಿವೇಶನವನ್ನು ಒದಗಿಸುವ ಮೂಲಕ ಅನೇಕ ದಿನಗಳ ಬೇಡಿಕೆಯನ್ನು ಈಡೇರಿಸಲಾಗಿದೆ. …

Read More »

ಅಲ್ಲು ಅರ್ಜುನ್ ಪರ ವಾದ ಮಂಡಿಸಿದ ನಿರಂಜನ್ ರೆಡ್ಡಿ ಪಡೆಯೋ ಸಂಭಾವನೆ ಇಷ್ಟೊಂದಾ?

ಅಲ್ಲು ಅರ್ಜುನ್ ಅವರು ಒಂದೇ ದಿನದಲ್ಲಿ ಎಲ್ಲವನ್ನೂ ನೋಡಿ ಬಂದರು. ‘ಪುಷ್ಪ 2’ ಯಶಸ್ಸಿನಲ್ಲಿದ್ದ ಅವರು ನಾನಾ ಕಡೆಗಳಿಗೆ ತೆರಳಿ ಸಕ್ಸಸ್ ಮೀಟ್​ನಲ್ಲಿ ಭಾಗಿ ಆಗುತ್ತಿದ್ದಾರೆ. ಹೀಗಿರುವಾಗಲೇ ಡಿಸೆಂಬರ್ 4ರಂದು ಹೈದರಾಬಾದ್​ನ ಸಂಧ್ಯಾ ಥಿಯೇಟರ್​ನಲ್ಲಿ ನಡೆದ ಕಾಲ್ತುಳಿತ ಘಟನೆಗೆ ಸಂಬಂಧಿಸಿ ಅವರು ಡಿಸೆಂಬರ್ 13ರಂದು ಬಂಧನಕ್ಕೆ ಒಳಗಾಗಿ, ಇಂದು (ಡಿಸೆಂಬರ್ 15) ಬಿಡುಗಡೆ ಹೊಂದಿದ್ದಾರೆ. ತೆಲಂಗಾಣ ಹೈಕೋರ್ಟ್ ಅಲ್ಲು ಅರ್ಜುನ್​ಗೆ ಮಧ್ಯಂತರ ಜಾಮೀನು ನೀಡಿದೆ. ರಾತ್ರಿ ಇಡೀ ಜೈಲಿನಲ್ಲೇ ಇದ್ದ …

Read More »

ಜಾಮೀನು ಸಿಕ್ಕರೂ ಜೈಲಿನಲ್ಲೇ ರಾತ್ರಿ ಕಳೆದ ಅಲ್ಲು ಅರ್ಜುನ್

ಸಂಧ್ಯಾ ಥಿಯೇಟರ್‌ನಲ್ಲಿ ಉಂಟಾದ ಕಾಲ್ತುಳಿತದಲ್ಲಿ ಮಹಿಳೆ ಮೃತಪಟ್ಟ ಘಟನೆಗೆ ಸಂಬಂಧಿಸಿ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿತ್ತು. ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದ ನಂತರ ಅವರು ಬಿಡುಗಡೆಯಾಗಿದ್ದಾರೆ. ಈ ಘಟನೆಯಿಂದ ಟಾಲಿವುಡ್‌ನಲ್ಲಿ ಆಕ್ರೋಶ ಹಾಗೂ ಚರ್ಚೆಗಳು ಹೆಚ್ಚಿವೆ. ಅಲ್ಲು ಅರ್ಜುನ್ ಅವರ ಬಂಧನವು ಅಭಿಮಾನಿಗಳಲ್ಲಿ ಕೋಪವನ್ನು ಹುಟ್ಟುಹಾಕಿದೆ.ಹೈದರಾಬಾದ್​ನ ಸಂಧ್ಯಾ ಥಿಯೇಟರ್​ನಲ್ಲಿ ಉಂಟಾದ ಕಾಲ್ತುಳಿತದಲ್ಲಿ ಮಹಿಳೆ ಮೃತಪಟ್ಟ ಪ್ರಕರಣದಲ್ಲಿ ಅಲ್ಲು ಅರ್ಜುನ್ ಅವರನ್ನು ಶುಕ್ರವಾರ (ಡಿಸೆಂಬರ್ 13) ಬಂಧನ ಮಾಡಲಾಯಿತು. ಈ ಬಂಧನದಿಂದ …

Read More »

ಕಳ್ಳ ನನ್ನ ಮಕ್ಕಳ ಬಗ್ಗೆ ಮಾತಾಡಲು ಬಂದಿಲ್ಲ

ಚಾಲೆಂಜಿಂಗ್ ಸ್ಟಾರ್’ ದರ್ಶನ್ ಅವರಿಗೆ ಚಿತ್ರರಂಗದಲ್ಲಿ ಹಲವರ ಜೊತೆ ಒಡನಾಟ ಇದೆ. ಅವರಿಗೆ ಇಂದು (ಡಿ.13) ಜಾಮೀನು ಸಿಕ್ಕಿದ್ದಕ್ಕೆ ಬಹುತೇಕ ಸೆಲೆಬ್ರಿಟಿಗಳಿಗೆ ಸಂತಸ ಆಗಿದೆ. ಸೋಶಿಯಲ್ ಮೀಡಿಯಾ ಮೂಲಕ ಹಲವರು ಸಂತಸ ವ್ಯಕ್ತಪಡಿಸಿದ್ದಾರೆ. ಕೆಲವು ಸೆಲೆಬ್ರಿಟಿಗಳು ಮಾಧ್ಯಮಗಳಿಗೂ ಪ್ರತಿಕ್ರಿಯೆ ನೀಡಿದ್ದಾರೆ. ಆದರೆ ನಟ ಪ್ರಕಾಶ್ ರಾಜ್ ಅವರು ಈ ಬಗ್ಗೆ ಮಾತನಾಡಲು ನಿರಾಕರಿಸಿದ್ದಾರೆ. ದರ್ಶನ್​ಗೆ ಜಾಮೀನು ಸಿಕ್ಕ ಬಳಿಕ ಆ ಬಗ್ಗೆ ಮಾಧ್ಯಮದವರು ಪ್ರಶ್ನೆ ಕೇಳಿದ್ದಕ್ಕೆ ತುಂಬ ವ್ಯಂಗ್ಯವಾಗಿ ಪ್ರಕಾಶ್ ರಾಜ್ ಅವರು …

Read More »

ದರ್ಶನ್ ಆ್ಯಂಡ್ ಗ್ಯಾಂಗ್‌ಗೆ ಜಾಮೀನು ಆದರೂ ದರ್ಶನ್‌ಗೆ ನೆಮ್ಮದಿ ಇಲ್ಲ. ಮತ್ತೆ ಜೈಲು ಸೇರುವ ಭೀತಿ?

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್‌ ಸೇರಿದಂತೆ ಇತರೆ ಏಳು ಆರೋಪಿಗಳಿಗೆ ಹೈಕೋರ್ಟ್ ಷರತ್ತು ಬದ್ದ ಜಾಮೀನು ನೀಡಿದೆ. ಹೀಗಾಗಿ 5 ತಿಂಗಳ ಜೈಲುವಾಸದ ಬಳಿಕ ರೇಣುಕಾಸ್ವಾಮಿ ಕೊಲೆ ಆರೋಪಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಇನ್ನು ಡಿಬಾಸ್​ಗೆ ಜಾಮೀನು ಸಿಕ್ಕಿರುವುದು ಅವರ ಕುಟುಂಬ, ಸ್ನೇಹಿತರು ಹಾಗೂ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ಎಲ್ಲೆಡೆ ಫ್ಯಾನ್ಸ್​ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ. ಆದ್ರೆ, ದರ್ಶನ್​ಗೆ ಮಾತ್ರ ಎರಡೆರಡು ಟೆನ್ಷನ್ ಶುರುವಾಗಿದೆ. …

Read More »

ಬಿಜೆಪಿ ಸರ್ಕಾರವಧಿಯಲ್ಲಿ ನಡೆದ ಕೋವಿಡ್ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ಎಫ್​ಐಆರ್ ದಾಖಲ

ಬೆಂಗಳೂರು, (ಡಿಸೆಂಬರ್ 13): ಈ ಹಿಂದಿನ ಬಿಜೆಪಿ ಸರ್ಕಾರವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ಎಫ್​ಐಆರ್ ದಾಖಲಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ಮುಖ್ಯ ಲೆಕ್ಕಾಧಿಕಾರಿ ಡಾ.ಎಂ.ವಿಷ್ಣುಪ್ರಸಾದ್ ಅವರ ದೂರು ಆಧರಿಸಿ ಬೆಂಗಳೂರಿನ ವಿಧಾನಸೌಧ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.  ಐವರು ವೈದ್ಯರು, ಲ್ಯಾಗ್​ ಎಕ್ಸ್​ಪರ್ಟ್​​ ಕಂಪನಿ‌ ಹಾಗೂ ಜನಪ್ರತಿನಿಧಿಗಳ‌ ವಿರುದ್ಧ ಎಫ್​ಐಆರ್ ದಾಖಲಾಗಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಪ್ರಕರಣದ ತನಿಖೆಗೆ SIT ರಚನೆ ಮಾಡುವ ಸಾಧ್ಯತೆ …

Read More »

ಮಾನ್ಯ ವೈದ್ಯಕೀಯ ಶಿಕ್ಷಣ ಸಚಿವರಾದ ಶ್ರೀ ಶರಣ ಪ್ರಕಾಶ್ ಪಾಟೀಲ ಅವರ ಉಪಸ್ಥಿತಿಯಲ್ಲಿ ಬೆಳಗಾವಿಯ ಜಿಲ್ಲಾ ಆಸ್ಪತ್ರೆಯಲ್ಲಿ (ಬಿಮ್ಸ) ಎಲ್ಲ ವಿಭಾಗಗಳ ಮುಖ್ಯಸ್ಥರ ಸಭೆ

ಮಾನ್ಯ ವೈದ್ಯಕೀಯ ಶಿಕ್ಷಣ ಸಚಿವರಾದ ಶ್ರೀ ಶರಣ ಪ್ರಕಾಶ್ ಪಾಟೀಲ ಅವರ ಉಪಸ್ಥಿತಿಯಲ್ಲಿ ಬೆಳಗಾವಿಯ ಜಿಲ್ಲಾ ಆಸ್ಪತ್ರೆಯಲ್ಲಿ (ಬಿಮ್ಸ) ಎಲ್ಲ ವಿಭಾಗಗಳ ಮುಖ್ಯಸ್ಥರ ಸಭೆ ನಡೆಸಿ, ಆಸ್ಪತ್ರೆಯ ಕುಂದು‌ಕೊರತೆಗಳನ್ನು ಆಲಿಸಲಾಯಿತು. ಬಾಣಂತಿಯರು ಹಾಗೂ ಹಸುಗೂಸುಗಳ ಬಗ್ಗೆ ಹೆಚ್ಚಿನ ನಿಗಾವಹಿಸಿ, ಬಿಮ್ಸ್ ಗೆ ಉತ್ತಮ ಹೆಸರು ತರಲು ಎಲ್ಲರೂ ಪ್ರಯತ್ನಿಸಬೇಕೆಂದು ಸೂಚನೆ ನೀಡಲಾಯಿತು. ಇದೇ ವೇಳೆ ಯಾವುದೇ ಸಮಸ್ಯೆಗಳು ಕಂಡು ಬಂದರೆ ಕೂಡಲೇ ಸರ್ಕಾರದ ಗಮನಕ್ಕೆ ತರಬೇಕು ಎಂದು‌ ಸಚಿವ ಶರಣ …

Read More »

ಅಕ್ಕ ಪಕ್ಕದ ಮನೆಗಳಿಂದ ಕದ್ದ ಹತ್ತಾರು ಶೂಗಳನ್ನು ಮಾರುತ್ತಿದ್ದ ದಂಪತಿ,

ಹೈದರಾಬಾದ್​: ಅಕ್ಕ ಪಕ್ಕದ ಮನೆಗಳಿಂದ ಕದ್ದ ಹತ್ತಾರು ಶೂಗಳನ್ನು ಬಿಚ್ಚುತ್ತಿದ್ದಾಗ ಜೋಡಿಯೊಂದು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಈ ದಂಪತಿ ಸಮೀಪದ ಮನೆ ಹಾಗೂ ದೇವಾಲಯಗಳಿಂದ ಶೂ ಕದ್ದು ಸ್ಥಳೀಯ ಮಾರುಕಟ್ಟೆಗಳಲ್ಲಿ ಬೀದಿ ವ್ಯಾಪಾರಿಗಳಿಗೆ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗಿದೆ. ಮನೆಯಲ್ಲಿ ಶೂ ಕಳವಾಗುತ್ತಿದ್ದಂತೆ ಸ್ಥಳೀಯರು ಅನುಮಾನಗೊಂಡು ದಂಪತಿಯ ಮನೆಯಲ್ಲಿ ಶೋಧ ನಡೆಸಿದಾಗ ಅನೇಕ …

Read More »