Breaking News

ಅಕ್ಕ ಪಕ್ಕದ ಮನೆಗಳಿಂದ ಕದ್ದ ಹತ್ತಾರು ಶೂಗಳನ್ನು ಮಾರುತ್ತಿದ್ದ ದಂಪತಿ,

ಹೈದರಾಬಾದ್​: ಅಕ್ಕ ಪಕ್ಕದ ಮನೆಗಳಿಂದ ಕದ್ದ ಹತ್ತಾರು ಶೂಗಳನ್ನು ಬಿಚ್ಚುತ್ತಿದ್ದಾಗ ಜೋಡಿಯೊಂದು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಈ ದಂಪತಿ ಸಮೀಪದ ಮನೆ ಹಾಗೂ ದೇವಾಲಯಗಳಿಂದ ಶೂ ಕದ್ದು ಸ್ಥಳೀಯ ಮಾರುಕಟ್ಟೆಗಳಲ್ಲಿ ಬೀದಿ ವ್ಯಾಪಾರಿಗಳಿಗೆ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗಿದೆ. ಮನೆಯಲ್ಲಿ ಶೂ ಕಳವಾಗುತ್ತಿದ್ದಂತೆ ಸ್ಥಳೀಯರು ಅನುಮಾನಗೊಂಡು ದಂಪತಿಯ ಮನೆಯಲ್ಲಿ ಶೋಧ ನಡೆಸಿದಾಗ ಅನೇಕ …

Read More »

ದರ್ಶನ್ ಜೊತೆ ಸಹಚರರಿಗೂ ಬಿಗ್ ರಿಲೀಫ್

ದರ್ಶನ್ ಜೊತೆ ಸಹಚರರಿಗೂ ಬಿಗ್ ರಿಲೀಫ್ ಜೂನ್​ನಲ್ಲಿ ರೇಣುಕಾ ಸ್ವಾಮಿ ಕೊಲೆ ನಡೆಯಿತು. ಈ ಪ್ರಕರಣದಲ್ಲಿ ಒಟ್ಟೂ 17 ಮಂದಿ ಅರೆಸ್ಟ್ ಆಗಿದ್ದರು. ಈ ಪೈಕಿ ಕೆಲವರಿಗೆ ಈಗಾಗಲೇ ಜಾಮೀನು ಸಿಕ್ಕಿದೆ. ಆದರೆ, ದರ್ಶನ್ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಕೆಲವರು ಇನ್ನೂ ಜೈಲಿನಲ್ಲೇ ಇದ್ದರು. ಈ ಅವರೆಲ್ಲರಿಗೂ ಜಾಮೀನು ಸಿಕ್ಕಿದೆ. ಈ ಪ್ರಕರಣದಲ್ಲಿ ಕೋರ್ಟ್ ಆದೇಶ ಹೊರಡಿಸಿದೆ. ಇದು ಬಿಗ್ ರಿಲೀಫ್ ಕೊಟ್ಟಿದೆ.

Read More »

ಪುಷ್ಪ 2’ ಗೆಲುವಿನ ಖುಷಿಯಲ್ಲಿ ಇದ್ದ ಅಲ್ಲು ಅರ್ಜುನ್ ಅವರು, ಈಗ ಜೈಲು ಪಾಲಾಗಿದ್ದಾರೆ.

ಪುಷ್ಪ 2’ ಪ್ರೀಮಿಯರ್ ವೇಳೆ ಹೈದರಾಬಾದ್​​ನ ಸಂಧ್ಯಾ ಥಿಯೇಟರ್​​​ ಬಳಿ ಉಂಟಾದ ಕಾಲ್ತುಳಿತದಲ್ಲಿ ಮಹಿಳೆ ನಿಧನ ಹೊಂದಿದ್ದಳು. ಈ ಪ್ರಕರಣದಲ್ಲಿ ಅಲ್ಲು ಅರ್ಜುನ್ ಕೂಡ ಆರೋಪಿ ಆಗಿದ್ದು, ಅವರಿಗೆ ಸಂಕಷ್ಟ ಹೆಚ್ಚುತ್ತಿದೆ. ಅಲ್ಲು ಅರ್ಜುನ್ ಅವರನ್ನು ಇಂದು (ಡಿಸೆಂಬರ್ 13) ಮುಂಜಾನೆ ಬಂಧಿಸಿದ್ದು ಸಾಕಷ್ಟು ಸಂಚಲನ ಸೃಷ್ಟಿ ಮಾಡಿತ್ತು. ಈ ಬೆನ್ನಲ್ಲೇ ಅವರನ್ನು ಪೊಲೀಸರು ಕೋರ್ಟ್​ಗೆ ಹಾಜರು ಪಡಿಸಿದ್ದಾರೆ. ಅವರನ್ನು, 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ನಾಂಪಲ್ಲಿ ಕೋರ್ಟ್‌ …

Read More »

ಬೆಳಗಾವಿ ಬಿಮ್ಸ್ ನಲ್ಲಿ ಬಾಣಂತಿಯರ ಸಾವು ಪ್ರಕರಣ ಹೆರಿಗೆ ವಾಡ್೯ಗೆ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ್ ಭೇಟಿ

ಬೆಳಗಾವಿ ಬಿಮ್ಸ್ ನಲ್ಲಿ ಬಾಣಂತಿಯರ ಸಾವು ಪ್ರಕರಣ ಹೆರಿಗೆ ವಾಡ್೯ಗೆ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ್ ಭೇಟಿ ಬಿಮ್ಸ್ ನಿರ್ದೇಶಕರಿಂದ ಬಾಣಂತಿಯರ ಮೃತಪಟ್ಟ ಬಗ್ಗೆ ಮಾಹಿತಿ ಪಡೆಯುತ್ತಿರುವ ಸಚಿವ ಶರಣ ಪ್ರಕಾಶ ಪಾಟೀಲ್ ಸಚಿವ ಶರಣ ಪ್ರಕಾಶ ಪಾಟೀಲ್ ಗೆ ಸಾಥ್ ನೀಡಿದ ಸಚಿವೆ ಹೆಬ್ಬಾಳ್ಕರ್ ಹಾಗೂ ಶಾಸಕ ಸೇಠ್ ಮೆಡಿಕಲ್ ಮಾಫಿಯಾದ ಬಗ್ಗೆಯೂ ಸಚಿವ ಶರಣ ಪ್ರಕಾಶ ಪಾಟೀಲ್ ಮಾಹಿತಿ ಪಡೆಯುತ್ತಿದ್ದಾರೆ. ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ …

Read More »

ಮದ್ಯಪಾನ ಮಾಡಿ ಆಸ್ಪತ್ರೆಗೆ ಬಂದಿದ್ದ ವೈದ್ಯಾಧಿಕಾರಿ ಅಮಾನತು

ಬಳ್ಳಾರಿ, ಡಿಸೆಂಬರ್​ 13: ಮದ್ಯಪಾನ (Alcohol) ಮಾಡಿ ಆಸ್ಪತ್ರೆಗೆ (Hospital) ಬರುತ್ತಿದ್ದ ಸಿರಗುಪ್ಪ (Siraguppa) ತಾಲೂಕು ವೈದ್ಯಾಧಿಕಾರಿ ಈರಣ್ಣ ಅವರನ್ನು ಅಮಾನತು ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ವೈದ್ಯ ಈರಣ್ಣ ಅವರು ಆಸ್ಪತ್ರೆಗೆ ಕುಡಿದು ಬಂದು ಸಿಬ್ಬಂದಿ ಮತ್ತು ಸಾರ್ವಜನಿಕರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದರು. ಪ್ರಸಾರ ಮಾಡಿತ್ತು. ಬಳ್ಳಾರಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯ ಈರಣ್ಣ ವಿರುದ್ಧ ತನಿಖೆ ನಡೆಸಿ, ವರದಿ ಸಲ್ಲಿಸುವಂತೆ …

Read More »

ಕೊನೆಗೂ ಮಾಜಿ ಸಿಎಂ ನಿಜಲಿಂಗಪ್ಪ ಮನೆ ಖರೀದಿಸಿದ ಕರ್ನಾಟಕ ಸರ್ಕಾರ

ಡಿಸೆಂಬರ್ 13: ಎಐಸಿಸಿ ಮಾಜಿ ಅಧ್ಯಕ್ಷ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ ನಿಜಲಿಂಗಪ್ಪ ಅವರ ಚಿತ್ರದುರ್ಗದ ನಿವಾಸವನ್ನು ಕೊನೆಗೂ ಕರ್ನಾಟಕ ಸರ್ಕಾರ ಖರೀದಿ ಮಾಡಿದೆ. ಮಾರುಕಟ್ಟೆ ಮೌಲ್ಯಕ್ಕಿಂತಲೂ ಸುಮಾರು 1 ಕೋಟಿ ರೂ. ಕಡಿಮೆ ಮೊತ್ತಕ್ಕೆ ಸರ್ಕಾರ, ನಿಜಲಿಂಗಪ್ಪ ನಿವಾಸವನ್ನು ಖರೀದಿ ಮಾಡಿದ ಬಗ್ಗೆ ವರದಿಯಾಗಿದೆ. ನಿಜಲಿಂಗಪ್ಪ ಅವರು ಬದುಕಿ, ಬಾಳಿರುವ ಚಿತ್ರದುರ್ಗದ ಮನೆಯ ಖರೀದಿಗೆ ಸರ್ಕಾರ ಉತ್ಸಾಹ ತೋರದ್ದರಿಂದ ಇತ್ತೀಚೆಗೆ ಕೆಲವು ದಿನಗಳ ಹಿಂದೆ ಅವರ ಮಗ ಎಸ್​ಎನ್​ ಕಿರಣಶಂಕರ್ …

Read More »

ಇಂದು ದರ್ಶನ್​ ಜಾಮೀನು ತೀರ್ಪು ಪ್ರಕಟ

ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿ 130 ದಿನಗಳ ಮೇಲಾಗಿದ್ದವು. ಆ ಬಳಿಕ ಅವರು ಬೆನ್ನು ನೋವಿನ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರ ಬಂದು ಆಸ್ಪತ್ರೆ ಸೇರಿದ್ದಾರೆ. ಕಳೆದ ಒಂದೂವರೆ ತಿಂಗಳಿಂದ ಅವರು ಆಸ್ಪತ್ರೆಯಲ್ಲೇ ಇದ್ದಾರೆ. ಈ ಕೇಸ್​ನ ಕಾರಣದಿಂದ ಅವರು ಒಪ್ಪಿಕೊಂಡ ಸಿನಿಮಾಗಳು ಸಂಕಷ್ಟದಲ್ಲಿ ಇವೆ. ಇಂದು (ಡಿಸೆಂಬರ್ 13) ಅವರಿಗೆ ಪ್ರಮುಖ ದಿನ ಆಗಲಿದೆ. ದರ್ಶನ್​ಗೆ ಜಾಮೀನು …

Read More »

ಪಂಚಮಸಾಲಿ 2A ಮೀಸಲಾತಿ ಕಿಚ್ಚು ಬೆಳಗಾವಿ ಅಧಿವೇಶನವನ್ನೂ ಬಿಟ್ಟಿಲ್ಲ.

ಬೆಳಗಾವಿ, ಡಿಸೆಂಬರ್ 13: ಪಂಚಮಸಾಲಿ 2ಎ ಮೀಸಲಾತಿ ಹೋರಾಟಗಾರರ ಮೇಲೆ ನಡೆದ ಲಾಠಿಚಾರ್ಜ್ ವಿಚಾರವಾಗಿ ಚರ್ಚೆ ನಡೆಸುವಂತೆ ವಿಧಾನಸಭೆಯಲ್ಲಿ ಬಿಜೆಪಿ ನಾಯಕರು ಗುರುವಾರ ಪಟ್ಟು ಹಿಡಿದರು. ವಿಧಾನಪರಿಷತ್‌ನಲ್ಲೂ ಇದೇ ರೀತಿ ನಡೆಯಿತು. ಇದೇ ವೇಳೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಲಾಠಿಚಾರ್ಜ್ ಮಾಡಿದ್ದನ್ನು ಸರ್ಮಥಿಸಿಕೊಂಡರು. ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಬಂದವರನ್ನು ಬಿಟ್ಟು ಬಿಡಬೇಕಿತ್ತಾ ಎಂದು ಪ್ರಶ್ನಿಸಿದರು. ಗೃಹ ಸಚಿವರ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹೋರಾಟ ಮಾಡುವುದು ತಪ್ಪಲ್ಲ. ಹಿಂದೆ …

Read More »

ಮುಗಿಯದ ಇ-ಖಾತಾ ಸಂಕಷ್ಟ, ಸರ್ವರ್​ ಸಮಸ್ಯೆ,

ಡಿಸೆಂಬರ್​ 13: ರಾಜಧಾನಿ ಬೆಂಗಳೂರಲ್ಲಿ (Bengaluru) ಆಸ್ತಿ ಮಾರಾಟ, ಖರೀದಿ ಸೇರಿದಂತೆ ಇತರೆ ಕೆಲಸಗಳಿಗೆ ಇ-ಖಾತಾ (E-Khata) ಕಡ್ಡಾಯಗೊಳಿಸಲಾಗಿದೆ. ಇತ್ತ, ಇ-ಖಾತಾ ಪಡೆಯೋಕೆ ಪ್ರತಿ ವಾರ್ಡ್​ನ ಬಿಬಿಎಂಪಿ ಕಚೇರಿಗಳಲ್ಲಿ ಅವಕಾಶ ಕಲ್ಪಿಸಿದ್ದರೂ, ಬೆಂಗಳರು ಒನ್ ಕೇಂದ್ರಗಳಲ್ಲಿ ಇ-ಖಾತಾ ಪಡೆಯಲು ಅವಕಾಶ ನೀಡಿದ್ದರೂ ಜನರಿಗೆ ಮಾತ್ರ ಸಮಸ್ಯೆ ತಪ್ಪದಂತಾಗಿದೆ.   ದಾಖಲೆಗಳು ಸರಿಯಿದ್ದರೆ ಸರ್ವರ್ ಇರಲ್ಲ, ಸರ್ವರ್ ಸರಿಯಿದ್ದರೆ ದಾಖಲೆ ಇಲ್ಲ ಎಂಬ ಸಂದಿಗ್ದ ಪರಿಸ್ಥಿತಿಗೆ ಸಿಲುಕಿರುವ ಜನರು ಇ-ಖಾತಾ ಪಡೆಯೋಕೆ ಪರದಾಡುತ್ತಿದ್ದಾರೆ.ಸದ್ಯ …

Read More »

ಬಿಎಂಟಿಸಿ ಆರ್ಥಿಕ ಕುಸಿತಕ್ಕೆ ಕಾರಣ ಬಹಿರಂಗ

ಡಿಸೆಂಬರ್​ 13: ಪ್ರಯಾಣ ದರ ಹೆಚ್ಚಿಸದಿದ್ದಕ್ಕೆ ಮತ್ತು ಕರ್ನಾಟಕ ಸರ್ಕಾರವು (Karnataka Government) ಆರ್ಥಿಕ ನೆರವು ನೀಡದೆ ಇರುವುದರಿಂದ ಬೆಂಗಳೂರು ಮಹಾನಗರ ಸಾರಿಗೆ (BMTC)ಯ ಆರ್ಥಿಕ ಪರಿಸ್ಥಿತಿ ಸುಧಾರಿಸಿಲ್ಲ. ಇದು ಬಿಎಂಟಿಸಿ ಆರ್ಥಿಕವಾಗಿ ಕುಸಿಯಲು ಕಾರಣವಾಗಿದೆ ಎಂದು ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾಲೆಕ್ಕ ಪರಿಶೋಧಕರ (ಸಿಎಜಿ) ವರದಿ ಬಯಲು ಮಾಡಿದೆ.ಬಿಎಂಟಿಸಿಯ ಕಾರ್ಯನಿರ್ವಹಣೆಯ ಕಾರ್ಯಕ್ಷಮತೆಯ ಸಿಎಜಿ ವರದಿ ಗುರುವಾರ ವಿಧಾನಸಭೆಯಲ್ಲಿ ಮಂಡನೆಯಾಯಿತು. ಹಿರಿಯ ನಾಗರೀಕರು, ವಿದ್ಯಾರ್ಥಿಗಳು ಸೇರಿದಂತೆ ಇನ್ನಿತರ ಪ್ರಯಾಣಿಕರಿಗೆ ರಿಯಾಯಿತಿ …

Read More »