Breaking News

‘ಆತ್ಮನಿರ್ಭರ’ ಪ್ಯಾಕೇಜ್‍ಗೆ ಕೇಂದ್ರ ಸಂಪುಟ ಸಮ್ಮತಿ

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದ 20 ಲಕ್ಷ ಕೋಟಿ ರೂಪಾಯಿ ಮೊತ್ತದ ವಿಶೇಷ ಪ್ಯಾಕೇಜ್‍ಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಇವತ್ತು ಅನುಮೋದನೆ ನೀಡಿದೆ. ಪ್ರಧಾನಿ ನಿವಾಸದಲ್ಲಿ ನಡೆದ ಸಂಪುಟ ಸಭೆಯಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು, ರೈತರು, ಬೀದಿ ಬದಿ ವ್ಯಾಪಾರಿಗಳಿಗೆ ನೆರವಾಗೋ ಪ್ಯಾಕೇಜ್‍ಗೆ ಒಪ್ಪಿಗೆ ನೀಡಲಾಯಿತು. ರೈತರು ಉತ್ಪನ್ನಗಳನ್ನು ಅವರ ಇಚ್ಛಿತ ಸ್ಥಳಗಳಲ್ಲಿ ಮಾರಾಟ ಮಾಡಲು ಅವಕಾಶ ಮಾಡಿಕೊಡುವ ಎಂಪಿಎಂಸಿ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ …

Read More »

ದೈಹಿಕವಾಗಿ ಬಳಸಿಕೊಂಡು ಪ್ರಿಯಕರ ಮೋಸ – ಸೆಲ್ಫಿ ವಿಡಿಯೋದಲ್ಲೇ ನಟಿ ಆತ್ಮಹತ್ಯೆ

ಬೆಂಗಳೂರು: ಪ್ರಿಯಕರನಿಂದ ಮೋಸ ಹೋದ ಸ್ಯಾಂಡಲ್‍ವುಡ್‍ನ ಕಿರುತೆರೆ ನಟಿಯೊಬ್ಬರು ಸೆಲ್ಫಿ ವಿಡಿಯೋ ಮಾಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ತಾವರೆಕೆರೆಯ ಕೃಷ್ಣಮೂರ್ತಿ ಲೇಔಟ್‍ನಲ್ಲಿ ನಡೆದಿದೆ. ಚಂದನಾ (29) ಆತ್ಮಹತ್ಯೆ ಮಾಡಿಕೊಂಡ ಯುವತಿ. ಇದೇ ಮೇ 28 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಯುವಕನ ಮೋಸಕ್ಕೆ ಬಲಿಯಾದ ನಟಿ ಸೆಲ್ಫಿ ವಿಡಿಯೋದಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. https://youtu.be/OYEMtBeW6b0 ಮೃತ ಚಂದನಾ ಮತ್ತು ಪ್ರಿಯಕರ …

Read More »

ಕೊರೊನಾ ದೃಢಪಟ್ಟ ಐವರ ಫೋನ್ ಸ್ವಿಚ್ ಆಫ್- ಆತಂಕದಲ್ಲಿ ಉಡುಪಿ ಜನ………….

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಮಹಾಸ್ಫೋಟ ಸಂಭವಿಸಿದ್ದು, ಇಂದು ಒಂದೇ ದಿನ 73 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಜಿಲ್ಲೆಯ ಕೊರೊನಾ ಪೀಡಿತರ ಸಂಖ್ಯೆ 260ಕ್ಕೆ ಏರಿಕೆಯಾಗಿದೆ. ಜಿಲ್ಲೆಯ 73 ಸೋಂಕಿತರ ಪೈಕಿ 68 ಜನರನ್ನು ಪತ್ತೆ ಮಾಡಲಾಗಿದೆ. ಕೋವಿಡ್-19 ದೃಢಪಟ್ಟಿರುವ ಐದು ಮಂದಿ ಫೋನ್ ಸ್ವಿಚ್ ಆಫ್ ಮಾಡಿರುವುದು ಆತಂಕಕ್ಕೆ ಕಾರಣವಾಗಿದೆ. ಫೋನ್ ಸ್ವಿಚ್ ಆಫ್ ಮಾಡಿದ ಸೋಂಕಿತರನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ …

Read More »

ಒಂದ್ಕಡೆ ಸೈಕ್ಲೋನ್, ಮತ್ತೊಂದು ಕಡೆ ಮುಂಗಾರು- ವರುಣನ ಆರ್ಭಟ……….

ಬೆಂಗಳೂರು: ರಾಜ್ಯದ ಉತ್ತರ ಒಳನಾಡು, ಕರಾವಳಿ ಭಾಗದಲ್ಲಿ 3 ದಿನ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ. ಈಗಾಗಲೇ ಕರಾವಳಿ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ನಿನ್ನೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ವರ್ಷಧಾರೆಯಾಗಿದೆ. ಅರಬ್ಬಿ ಸಮುದ್ರದಲ್ಲಿ ಎದ್ದಿರುವ ನಿಸರ್ಗ ಚಂಡಮಾರುತ ಮತ್ತಷ್ಟು ಆತಂಕ ಸೃಷ್ಟಿಸುತ್ತಾ ಅನ್ನೋ ಆತಂಕ ಮನೆ ಮಾಡಿದೆ. ದಾವಣಗೆರೆಯ ಹರಿಹರ ಸೇರಿ ಹಲವೆಡೆ ವರುಣನ ಆರ್ಭಟ ಜೋರಾಗಿತ್ತು. ದಾವಣಗೆರೆಯ ಹೆಮ್ಮನಬೇತೂರು ಗ್ರಾಮದ ರಸ್ತೆಗಳಲ್ಲಿ ನದಿಯಂತೆ ನೀರು …

Read More »

ಕದ್ದ ಬೈಕಿನಲ್ಲೇ ಊರಿಗೆ ಬಂದು ನಂತ್ರ ಕೊರಿಯರ್ ಮಾಡಿದ ಖತರ್ನಾಕ್ ಕಳ್ಳ………..

ಚೆನ್ನೈ: ಯುವಕನೊಬ್ಬ ಬೈಕ್ ಕದ್ದು, ಅದರ ಮಾಲೀಕರಿಗೆ ಗೊತ್ತಾದ ಬಳಿಕ ಯಾವುದೇ ತೊಂದರೆ ಬೇಡ ಎಂದು ಅದನ್ನು ಕೊರಿಯರ್ ಮಾಡಿದ ವಿಚಿತ್ರ ಘಟನೆಯೊಂದು ತಮಿಳುನಾಡಿನಲ್ಲಿ ನಡೆದಿದೆ. ಸುಲುರ್ ನಿವಾಸಿ ವಿ ಸುರೇಶ್ ಕುಮಾರ್(34) ಎಂಬಾತನ ಬೈಕ್ ಪಾರ್ಕ್ ಮಾಡಿದ್ದ ಸ್ಥಳದಿಂದ ಮೇ 18ರಿಂದ ಕಾಣೆಯಾಗಿತ್ತು. ಈ ಹಿನ್ನೆಲೆಯಲ್ಲಿ ಸುರೇಶ್ ಸುಲುರ್ ಪೊಲೀಸರ ಬಳಿ ಪ್ರಕರಣ ದಾಖಲಿಸಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದನು. ಅಂತೆಯೇ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸದ್ಯ ಕೋವಿಡ್ 19 ವಿರುದ್ಧ …

Read More »

ಭಾನುವಾರ ದಾಖಲೆ ಬರೆದಿದ್ದ ಕೊರೊನಾ ವೈರಸ್ ಇಂದು ಸೆಂಚುರಿ ಬಾರಿಸಿದೆ.

ಬೆಂಗಳೂರು: ಭಾನುವಾರ ದಾಖಲೆ ಬರೆದಿದ್ದ ಕೊರೊನಾ ವೈರಸ್ ಇಂದು ಸೆಂಚುರಿ ಬಾರಿಸಿದೆ. ಇವತ್ತು 187 ಮಂದಿಗೆ ಕೊರೊನಾ ತಗುಲಿದ್ದು, ಸೋಂಕಿತರ ಸಂಖ್ಯೆ 3408ಕ್ಕೇರಿಕೆಯಾಗಿದೆ. ಇಂದು ಪತ್ತೆಯಾದ ಬಹುತೇಕ ಸೋಂಕಿತರು ಅಂತಾರಾಜ್ಯ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ.   ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ಪ್ರಕಾರ, ಬೆಂಗಳೂರು 28, ಕಲಬುರಗಿ 24, ಮಂಡ್ಯ 15, ಉಡುಪಿ 73, ಹಾಸನ 16, ಬೀದರ್ 2, ಚಿಕ್ಕಬಳ್ಳಾಪುರ 5, ದಕ್ಷಿಣ ಕನ್ನಡ 4, ವಿಜಯಪುರ …

Read More »

ರಾಜ್ಯಸಭಾ ಚುನಾವಣೆ ಜೂನ್ 19ಕ್ಕೆ ನಿಗದಿ

ನವದೆಹಲಿ: ಕೊರೊನಾ ವೈರಸ್‍ನಿಂದಾಗಿ ಮುಂದೂಡಿಕೆಯಾಗಿದ್ದ ರಾಜ್ಯಸಭಾ ಚುನಾವಣೆ ಜೂನ್ 29ರಂದು ನಿಗದಿಯಾಗಿದೆ. ಆಂಧ್ರಪ್ರದೇಶ, ಗುಜರಾತ್, ಜಾರ್ಖಂಡ್, ಮಧ್ಯಪ್ರದೇಶ, ಮಣಿಪುರ, ಮೇಘಾಲಯ ಮತ್ತು ರಾಜಸ್ಥಾನ ರಾಜ್ಯಗಳ ಒಟ್ಟು 18 ರಾಜ್ಯಸಭಾ ಸ್ಥಾನಗಳಿಗೆ ಜೂನ್ 19ರಂದು ಚುನಾವಣೆ ನಡೆಯಲಿದೆ. ಮತ ಎಣಿಕೆಯೂ ಅಂದು ಸಂಜೆ 5 ಗಂಟೆಗೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮಾರ್ಚ್ 26ರಂದು ರಾಜ್ಯಸಭೆಗೆ ಚುನಾವಣೆ ನಡೆಯಬೇಕಿತ್ತು. ಆದರೆ ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿತ್ತು. ಈ …

Read More »

ಯಾವ ನೌಕರರು ಹೆದರುವ ಅವಶ್ಯಕತೆ ಇಲ್ಲಾ ಎಂದು ಸಾರಿಗೆ ಸಚಿವ ಹಾಗೂ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ

ಬಳ್ಳಾರಿ: ಕಳೆದ ಎರಡು ತಿಂಗಳ ಲಾಕ್ ಡೌನ್‍ನಿಂದಾಗಿ ಸಾರಿಗೆ ಇಲಾಖೆ ಸಾಕಷ್ಟು ನಷ್ಟ ಅನುಭವಿಸಿದೆ. ಆದರೆ ಆ ನಷ್ಟವನ್ನು ಸರಿದೂಗಿಸಲು ಸದ್ಯಕ್ಕೆ ಕಷ್ಟ ಸಾಧ್ಯ. ಹೀಗಾಗಿ ಸಾರಿಗೆ ನೌಕರರನ್ನು ಕೆಲಸದಿಂದ ತೆಗೆದು ಹಾಕುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಆದರೆ ಅದು ಶುದ್ಧ ಸುಳ್ಳು. ಯಾವ ನೌಕರರು ಹೆದರುವ ಅವಶ್ಯಕತೆ ಇಲ್ಲಾ ಎಂದು ಸಾರಿಗೆ ಸಚಿವ ಹಾಗೂ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ಬಳ್ಳಾರಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರಿಗೆ …

Read More »

ಬಿಜೆಪಿಯಲ್ಲಿ ಯಾವ ಗದ್ದಲವೂ ಇಲ್ಲ, ಗೊಂದಲವೂ …….: ಡಾ.ಪ್ರಭಾಕರ ಕೋರೆ

ರಾಜ್ಯಸಭೆ ಸದಸ್ಯ ಡಾ.ಪ್ರಭಾಕರ ಕೋರೆ ಹೇಳಿಕೆ ಬಿಜೆಪಿಯಲ್ಲಿ ಯಾವ ಗದ್ದಲವೂ ಇಲ್ಲ, ಗೊಂದಲವೂ ಇಲ್ಲ ಯಾವುದೇ ಚುನಾವಣೆ ನಡೆದರೂ ದೊಡ್ಡ ಪಕ್ಷದಲ್ಲಿ ಟಿಕೆಟ್‍ಗಾಗಿ ಆಕಾಂಕ್ಷಿಗಳಿರುವುದು ಸಹಜ ಟಿಕೆಟ್ ಕೇಳುವುದು ತಪ್ಪಲ್ಲ, ಅಷ್ಟಕ್ಕೂ ಇನ್ನೂ ರಾಜ್ಯ ಸಭೆ ಚುನಾವಣೆಗೆ ನೋಟಿಫಿಕೇಶನ್ ಕೂಡ ಜಾರಿಗೊಂಡಿಲ್ಲ ಬೆಳಗಾವಿಯಲ್ಲಿ ಹೇಳಿಕೆ ನೀಡಿದ ರಾಜ್ಯಸಭೆ ಸದಸ್ಯ ಡಾ.ಪ್ರಭಾಕರ ಕೋರೆಟಿಕೆಟ್ ವಿಷಯದಲ್ಲಿ ಪಕ್ಷ ಮುಕ್ತವಾಗಿ ನಿರ್ಣಯ ಕೈಗೊಳ್ಳುತ್ತೆ ಉಮೇಶ ಕತ್ತಿ ಅವರು ಶಾಸಕ ಮಿತ್ರರನ್ನು ಊಟಕ್ಕೆ ಕರೆದಿದ್ದರು ಅದು …

Read More »

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ರಾಜ್ಯಾಧ್ಯಕ್ಷರಾದ ಶ್ರೀ ಪಿ.ಕೃಷ್ಣೇಗೌಡರ ಹುಟ್ಟು ಹಬ್ಬದ ನಿಮಿತ್ಯವಾಗಿ ಶಿಂಧಿಕುರಬೇಟ ಗ್ರಾಮದ ಸರಕಾರಿ ಆಸ್ಪತ್ರೆಯ ಅವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ

ಘಟಪ್ರಭಾ :ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ರಾಜ್ಯಾಧ್ಯಕ್ಷರಾದ ಶ್ರೀ ಪಿ.ಕೃಷ್ಣೇಗೌಡರ ಮತ್ತು ಘಟಪ್ರಭಾ ಗ್ರಾಮ ಘಟಕ ಅಧ್ಯಕ್ಷರಾದ ಬಸವರಾಜ. ಹುಬ್ಬಳ್ಳಿ ಹಾಗೂ ಅರಬಾಂವಿ ಅಧ್ಯಕ್ಷರಾದ ಆನಂದ.ಪೂಜೇರಿ ಇವರ ಹುಟ್ಟು ಹಬ್ಬದ ನಿಮಿತ್ಯವಾಗಿ ಶಿಂಧಿಕುರಬೇಟ ಗ್ರಾಮದ ಸರಕಾರಿ ಆಸ್ಪತ್ರೆಯ ಅವರಣದಲ್ಲಿ ಸಸಿ ನಡುವ ಕಾರ್ಯಕ್ರಮ ಮತ್ತು ರೋಗಿಗಳಿಗೆ ಹಾಲು ಬಿಸ್ಕೆಟ್ ಹಂಚಲಾಯಿತ್ತು. ಈ ಸಂದರ್ಭದಲ್ಲಿ ಮುಖ್ಯ ವೈದ್ಯಾಧಿಕಾರಿ ಪ್ರವೀಣ,ಕರಗಾಂವಿ ಗೋಕಾಕ ತಾಲೂಕಾಧ್ಯಕ್ಷರು ಸಂತೋಷ. ಕಂಡ್ರಿ,ತಾಲೂಕಾಉಪಾಧ್ಯಕ್ಷರು ಮಾರುತಿ.ಚೌಕಾಶಿ ಶಿಂಧಿಕುರಬೇಟ ಗ್ರಾಮದ ಅಧ್ಯಕ್ಷರು …

Read More »