ಆರ್ಮಿ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಸುಮಾರು 8,000 ಶಿಕ್ಷಕ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಿ ಆರ್ಜಿ ಸಲ್ಲಿಸಬಹುದಾಗಿ ತಿಳಿಸಿದೆ. ಅಕ್ಟೋಬರ್ 20,2020ರೊಳಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ವಿದ್ಯಾರ್ಹತೆ: ಶಿಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಆಸಕ್ತರು ಡಿಪ್ಲೋಮಾ, ಸ್ನಾತಕೋತ್ತರ ಪದವಿ, ಪೋಸ್ಟ್ ಗ್ರಾಜುಯೇಟ್, ಬಿ.ಎಸ್ಸಿ, ಬಿಸಿಎ, ಎಂಸಿಎ, ಎಂಎಸ್ಸಿ, …
Read More »ಸಿಬಿಐ ತನಿಖೆ ಚುರುಕಾಗುತ್ತಿದ್ದಂತೆ ವಿನಯ್ ಕುಲಕರ್ಣಿ ಬಿಜೆಪಿ ಸೇರಲು ಶತಪ್ರಯತ್
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರಿಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಬಿಜೆಪಿ ಸೇರಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಜಿಲ್ಲಾ ಪಂಜಾಯತ್ ಸದಸ್ಯ ಯೋಗಿಶ್ ಗೌಡ ಕೊಲೆ ಪ್ರಕರಣ ಸಂಬಂಧ ಸಿಬಿಐ ತನಿಖೆ ಚುರುಕಾಗುತ್ತಿದ್ದಂತೆ ವಿನಯ್ ಕುಲಕರ್ಣಿ ಬಿಜೆಪಿ ಸೇರಲು ಶತಪ್ರಯತ್ನ ನಡೆಸುತ್ತಿದ್ದಾರೆ. ಬಿಜೆಪಿ ಸೇರುವ ಸಂಬಂಧ ಮೋಹನ್ ಭಾಗವತ್, ಸದಾನಂದಗೌಡ ಅವರನ್ನು ಭೇಟಿಯಾಗಲು ವಿನಯ್ ಕುಲಕರ್ಣಿ ಪ್ರಯತ್ನ ನಡೆಸಿದ್ದಾರೆ. ವಿನಯ್ ಕುಲಕರ್ಣಿಗೆ ಮೈಸೂರು …
Read More »ಡಿಕೆಶಿಯ ದೊಡ್ಡ ಆಲಹಳ್ಳಿಯ ನಿವಾಸದಲ್ಲಿ ಸಿಕ್ಕಿದ್ದು ಬರೀ 1 ರೂ. ನಾಣ್ಯಗಳು ಮಾತ್ರ!
ರಾಮನಗರ: ಡಿಕೆ ಬ್ರದರ್ಸ್ ಮನೆಗಳ ಮೇಲೆ ಸಿಬಿಐ ದಾಳಿ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕನಕಪುರದ ದೊಡ್ಡ ಆಲಹಳ್ಳಿ, ಕೋಡಿಹಳ್ಳಿಯಲ್ಲಿ ಅಧಿಕಾರಿಗಳಿಗೆ ನಗದು ಹಣ ಸಿಕ್ಕಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಅಧಿಕಾರಿಗಳಿಗೆ ದೊಡ್ಡ ಆಲಹಳ್ಳಿಯ ನಿವಾಸದಲ್ಲಿ ಸಿಕ್ಕಿದ್ದು ಬರೀ 1 ರೂ ನಾಣ್ಯಗಳು ಮಾತ್ರವಂತೆ. ಬೆಳಗ್ಗೆ 6 ಗಂಟೆಗೆ ಸಿಬಿಐ ಅಧಿಕಾರಿಗಳು ದೊಡ್ಡ ಆಲಹಳ್ಳಿಯ ನಿವಾಸದ ಮೇಲೆ ದಾಳಿ ಮಾಡಿದ್ದರು. ನಂತರ ಮಧ್ಯಾಹ್ನ 1 ಗಂಟೆಗೆ ಕೋಡಿಹಳ್ಳಿಯ ಗೌರಮ್ಮ ಇರುವ ನಿವಾಸದ …
Read More »ನಟಿ ಕಾಜಲ್ ಅಗರ್ವಾಲ್ ಇದೇ ಅಕ್ಟೋಬರ್ 30ರಂದು ಸಾಂಸಾರಿಕ ಜೀವನಕ್ಕೆ ಕಾಲಿಡಲಿದ್ದಾರೆ.
ಹೈದರಾಬಾದ್: ನಟಿ ಕಾಜಲ್ ಅಗರ್ವಾಲ್ ಇದೇ ಅಕ್ಟೋಬರ್ 30ರಂದು ಸಾಂಸಾರಿಕ ಜೀವನಕ್ಕೆ ಕಾಲಿಡಲಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಮದ್ವೆಯ ಮಾಹಿತಿಯನ್ನ ಕಾಜಲ್ ಹಂಚಿಕೊಂಡಿದ್ದಾರೆ. ನಾನು ಇದೇ ಅಕ್ಟೋಬರ್ 30ರಂದು ಗೌತಮ್ ಕಿಟ್ಚು ಅವರನ್ನು ಮುಂಬೈನಲ್ಲಿ ಮದುವೆ ಆಗುತ್ತಿದ್ದೇನೆ. ಮದುವೆಗೆ ಕೇವಲ ಕುಟುಂಬಸ್ಥರು ಮತ್ತು ಆಪ್ತರನ್ನ ಮಾತ್ರ ಆಹ್ವಾನಿಸಲಾಗಿದೆ. ಹೊಸ ಜೀವನಕ್ಕೆ ಕಾಲಿಡಲು ನಾನು ಥ್ರಿಲ್ ಆಗಿದ್ದೇನೆ. ಇಷ್ಟು ದಿನ ನೀವು ತೋರಿಸಿದ ಅನಿಯಮಿತ ಪ್ರೀತಿಗೆ ಅಭಾರಿಯಾಗಿದ್ದು, ನಿಮ್ಮೆಲ್ಲರ ಆಶೀರ್ವಾದ ನಮ್ಮ ಮೇಲಿರಲಿ. ಹೊಸ …
Read More »ದಿವಂಗತ ಮುತ್ತಪ್ಪ ರೈ ಮಗನ ಮನೆ ಮೇಲೆ ಸಿಸಿಬಿ ದಾಳಿ
ರಾಮನಗರ: ಬೆಳ್ಳಂಬೆಳಗ್ಗೆ ದಿವಂಗತ ಮುತ್ತಪ್ಪ ರೈ ಮಗನ ಮನೆ ಮೇಲೆ ಸಿಸಿಬಿ ದಾಳಿ ಮಾಡಿದೆ.ಮುತ್ತಪ್ಪ ರೈಗೆ ಸೇರಿದ ಎರಡು ಕಡೆ ಸಿಸಿಬಿ ದಾಳಿ ಮಾಡಿದೆ. ಬಿಡದಿ ಮತ್ತು ಬೆಂಗಳೂರಿನ ವೈಯಾಲಿಕಾವಲ್ ಮನೆ ಸೇರಿದಂತೆ ವಿವಿಧ ಕಡೆಗಳಲ್ಲಿ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮುತ್ತಪ್ಪ ರೈ ಮಗ ರಿಕ್ಕಿ ಮನೆ ಮೇಲೆ ಸಿಸಿಬಿ ದಾಳಿ ಮಾಡಿದ್ದು, ಮನೆಯಲ್ಲಿ ಸಿಸಿಬಿ ಅಧಿಕಾರಿಗಳು ಶೋಧ ಕಾರ್ಯ ಮಾಡುತ್ತಿದ್ದಾರೆ. ಮುತ್ತಪ್ಪ ರೈ ಮಗ ಡಿಕ್ಕಿ ಡ್ರಗ್ …
Read More »ಡಿಕೆಶಿ ತಾಯಿ ಗೌರಮ್ಮ ದೆಹಲಿಗೆ ಬರುವ ಅವಶ್ಯಕತೆ ಇಲ್ಲ. ನಾವೇ ಬೆಂಗಳೂರಿಗೆ ಹೋಗಿ ವಿಚಾರಣೆ ನಡೆಸುತ್ತೇವೆ
ದೆಹಲಿ: ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಬೆಂಗಳೂರಿನಲ್ಲೇ ವಿಚಾರಣೆ ನಡೆಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಡಿಕೆಶಿ ತಾಯಿ ಗೌರಮ್ಮ ವಾಪಸ್ ಪಡೆದಿದ್ದಾರೆ. ವೃದ್ಧರಾದ ಕಾರಣ ದೆಹಲಿಯಲ್ಲಿ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ. ಬೆಂಗಳೂರಿನಲ್ಲೇ ವಿಚಾರಣೆ ನಡೆಸುವಂತೆ ಗೌರಮ್ಮ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಇಂದು ದೆಹಲಿಯ ಹೈಕೋರ್ಟ್ನಲ್ಲಿ ವಿಚಾರಣೆ ಇತ್ತು. ವಿಚಾರಣೆ ಆರಂಭವಾಗುತ್ತಿದ್ದಂತೆ ಗೌರಮ್ಮ ಅರ್ಜಿ ವಾಪಸ್ ಪಡೆದಿದ್ದಾರೆ. ವೃದ್ಧರಾದ ಕಾರಣ ಡಿಕೆಶಿ ತಾಯಿ ಗೌರಮ್ಮ ದೆಹಲಿಗೆ ಬರುವ …
Read More »ಮತ್ತೆ ಅನುಶ್ರೀಗೆ ಬುಲಾವ್? ಅನುಶ್ರೀ ಫೋನ್ ಕರೆಯಿಂದಾಗಿ ಈಗ ರಾಜ್ಯದ ಘಟಾನುಘಟಿ ನಾಯಕರು ಅಕ್ಷರಶ: ಸಂಕಷ್ಟಕ್ಕೆ
ಡ್ರಗ್ಸ್ ಕೇಸ್ನಲ್ಲಿ ತಗ್ಲಾಕ್ಕೊಂಡಿರೋ ಆ್ಯಂಕರ್ ಅನುಶ್ರೀ ಫೋನ್ ಕರೆಯಿಂದಾಗಿ ಈಗ ರಾಜ್ಯದ ಘಟಾನುಘಟಿ ನಾಯಕರು ಅಕ್ಷರಶ: ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಾಜಿ ಸಿಎಂ ಸೇರಿದಂತೆ ಪ್ರಭಾವಿಗಳು ಬಚಾವ್ ಆಗೋಕೆ ಈಗ ಪೊಲೀಸರ ಮೇಲೆಯೇ ಒತ್ತಡ ಹೇರ್ತಿದ್ದಾರಂತೆ. ಅನುಶ್ರೀ ಕಾಲ್ ರೆಕಾರ್ಡ್ನ್ನ ನಾಶಗೊಳಿಸೋಕೆ ಪ್ರಭಾವಿಗಳು ಯತ್ನಿಸ್ತಿದ್ದು, ಪೊಲೀಸರು ಹೈರಾಣಾಗಿ ಹೋಗಿದ್ದಾರೆ ಎನ್ನಲಾಗಿದೆ. ಮಾಜಿ ಸಿಎಂ ಸೇರಿದಂತೆ ರಾಜ್ಯದ ಘಟಾನುಘಟಿ ನಾಯಕರಿಗೆ ಆ್ಯಂಕರ್ ಅನುಶ್ರೀ ಮಾಡಿರೋ ಫೋನ್ ಕಾಲ್ ವಿಚಾರ ಈಗ ರಾಜ್ಯದ ಹಾಟೆಸ್ಟ್ …
Read More »ಈ ಬಿರುಕಿಗೆ ಕಾರಣವಾದ ಸಂಗತಿಯನ್ನು ಪ್ರಸ್ತಾಪಿಸಿದ್ದಾರೆ. K ಕಲ್ಯಾಣ್
ಬೆಳಗಾವಿ: K ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ವಿಚಾರವಾಗಿ ಖುದ್ದು ಚಿತ್ರಸಾಹಿತಿಯೇ ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಅವರು ಈ ಬಿರುಕಿಗೆ ಕಾರಣವಾದ ಸಂಗತಿಯನ್ನು ಪ್ರಸ್ತಾಪಿಸಿದ್ದಾರೆ. ನಾನು, ನನ್ನ ಪತ್ನಿ ಇಬ್ಬರೂ ಚೆನ್ನಾಗಿ ಇದ್ದೇವೆ. ನಮ್ಮಿಬ್ಬರ ನಡುವೆ ಯಾವುದೇ ರೀತಿಯ ಗೊಂದಲವಿಲ್ಲ ಎಂದು ತಮ್ಮ ಕುಟುಂಬದ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. ನಮಗೆ ಮದುವೆಯಾಗಿ 14 ವರ್ಷ ಪೂರ್ತಿಯಾಗಿದೆ.ನಮ್ಮ ಕುಟುಂಬದಲ್ಲೂ ಸಣ್ಣಪುಟ್ಟ ಸಮಸ್ಯೆಗಳು ಇವೆ. ನಮ್ಮ ಮನೆಗೆ ಗಂಗಾ ಕುಲಕರ್ಣಿ ಎಂಬ …
Read More »ವಿಷ್ಣು ಅಭಿಮಾನಿ ಮೃತದೇಹ ಸಾಗಿಸುವುದಕ್ಕೂ ಲಂಚ ಕೇಳಿದ ಆಸ್ಪತ್ರೆಯ ಸಿಬ್ಬಂದಿ’
ದಾವಣಗೆರೆ: ಕೋವಿಡ್ ಹಾಗೂ ನಾನ್ ಕೋವಿಡ್ ವ್ಯಕ್ತಿಗಳು ಆಸ್ಪತ್ರೆಯಲ್ಲಿ ಮೃತರಾದರೆ, ಅವರ ಮೃತದೇಹವನ್ನು ನೀಡಲು ಸಂಬಂಧಿಕರಿಂದ ಹಣದ ಬೇಡಿಕೆ ಇಟ್ಟಿರುವ ಘಟನೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಮೃತದೇಹವನ್ನು ನೀಡಲು ಜಿಲ್ಲಾಸ್ಪತ್ರೆಯ ಸಿಬ್ಬಂದಿಗಳು ಹಾಗೂ ಕೆಲವು ಖಾಸಗಿ ವ್ಯಕ್ತಿಗಳು, ಕುಟುಂಬಸ್ಥರಿಗೆ ಹಣದ ಬೇಡಿಕೆ ಇಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಜೊತೆಗೆ ನಾನ್ ಕೋವಿಡ್ ರೋಗಿಗಳು ಆಸ್ಪತ್ರೆಯಲ್ಲಿ ಮೃತರಾದರೆ ಅಥವಾ ಮನೆಯಲ್ಲಿ ಮೃತರಾದರೆ ಅವರ ಮೃತದೇಹವನ್ನು ಮನೆಯಿಂದ ಆಸ್ಪತ್ರೆಯ ಶವಾಗಾರಕ್ಕೆ ಹಾಗೂ ಶವಗಾರದಿಂದ …
Read More »ಸಿಬಿಐ ದಾಳಿ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಿಬಿಐನಿಂದ ಡಿಕೆಶಿಗೆ ಸಮನ್ಸ್
ಬೆಂಗಳೂರು: ಡಿಕೆ ಶಿವಕುಮಾರ್ ನಿವಾಸ ಸೇರಿದಂತೆ ಹಲವೆಡೆ ಸಿಬಿಐ ದಾಳಿ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಿಬಿಐನಿಂದ ಡಿಕೆಶಿಗೆ ಸಮನ್ಸ್ ಜಾರಿಯಾಗಿದೆ. ನಿನ್ನೆ ದಾಳಿ ಮುಕ್ತಾಯ ಬಳಿಕ ಅಧಿಕಾರಿಗಳು ಸಮನ್ಸ್ ನೀಡಿದ್ದರು. ಇನ್ನೆರಡು ದಿನಗಳಲ್ಲಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ. ಡಿಕೆ ಮನೆ ಮೇಲೆ ದಾಳಿ ನಡೆಸಿದ ವೇಳೆ 57 ಲಕ್ಷ ಹಣ ಹಾಗೂ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಈ ಬಗ್ಗೆ ಸ್ಪಷ್ಟನೆ ಕೇಳಲು ಸಮನ್ಸ್ ನೀಡಿದ್ದಾರೆ. ಹೀಗಾಗಿ …
Read More »
Laxmi News 24×7