Breaking News

ಲಾಕ್‍ಡೌನ್ ಜೊತೆಗೆ ಬೆಂಗಳೂರಿನಲ್ಲಿ ಸೀಲ್‍ಡೌನ್‍ಗೂ ಸಿದ್ಧರಾಗಿ- ಯಾವ್ಯಾವ ಏರಿಯಾ ಸೀಲ್?

ಬೆಂಗಳೂರು: ಸಿಲಿಕಾನ್ ಸಿಟಿ ಜನರು ಒಂದು ವಾರದ ಲಾಕ್‍ಡೌನ್ ಕಾಲಕ್ಕೆ ಸಜ್ಜಾಗುತ್ತಿದ್ದಾರೆ. ಈ ಮಧ್ಯೆ ಲಾಕ್‍ಡೌನ್ ಜೊತೆಗೆ ಸೀಲ್‍ಡೌನ್‍ಗೆ ಪಾಲಿಕೆ ಪ್ಲ್ಯಾನ್ ಸಿದ್ಧಗೊಳಿಸುತ್ತಿದೆ. ಹೌದು.ಕೊರೊನಾ ಹೆಚ್ಚಿರುವ ವಾರ್ಡ್‌ಗಳನ್ನು ಲಾಕ್‍ಡೌನ್ ಜೊತೆಗೆ ಸೀಲ್‍ಡೌನ್ ಮಾಡಲು ಬಿಬಿಎಂಪಿ ಪ್ಲ್ಯಾನ್ ಮಾಡಿಕೊಂಡಿದೆ. ಕಳೆದ 15 ದಿನಗಳಲ್ಲಿ ಕೊರೊನಾ ಸ್ಫೋಟಗೊಂಡ ವಾರ್ಡ್‌ಗಳಲ್ಲಿ ಟಫ್ ಸೀಲ್‍ಡೌನ್ ಜಾರಿಯಾಗುವ ಸಾಧ್ಯತೆಯಿದೆ. ಸೀಲ್‍ಡೌನ್ ಜಾರಿಯಾದರೆ ತುರ್ತು ಮತ್ತೊಂದು ಕಾರಣ ಹೇಳಿ ಓಡಾಡಲು ಸಾಧ್ಯವಿಲ್ಲ. ಭಾನುವಾರ ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ …

Read More »

ಒಂದು ವಾರ ಸಚಿವ ಬಿ.ಸಿ.ಪಾಟೀಲ್ ಕ್ವಾರಂಟೈನ್

ಬೆಂಗಳೂರು: ಮಹಾಮಾರಿ ಕೊರೊನಾದಿಂದ ಈಗಾಗಲೇ ಕೆಲ ರಾಜಕೀಯ ನಾಯಕರು ಕೂಡ ಕ್ವಾರಂಟೈನ್ ಆಗಿದ್ದಾರೆ. ಇದೀಗ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಕೂಡ ಒಂದು ವಾರಗಳ ಕಾಲ ಕ್ವಾರಂಟೈನ್ ಆಗಿದ್ದಾರೆ. ಬಿ.ಸಿ.ಪಾಟೀಲ್ ಅವರ ಸಂಬಂಧಿಕರೊಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇವರು ಬೆಂಗಳೂರಿನ ಮಿನಿಸ್ಟರ್ ಕ್ವಾರ್ಟರ್ಸ್ ನಲ್ಲಿದ್ದರು. ಈ ಹಿನ್ನೆಲೆಯಲ್ಲಿ ಬಿ.ಸಿ.ಪಾಟೀಲ್ ಒಂದು ವಾರ ಕ್ವಾರಂಟೈನ್ ಆಗಿದ್ದಾರೆ. ಬಿ.ಸಿ.ಪಾಟೀಲ್ ಮಾತ್ರವಲ್ಲದೇ ಅವರ ಕುಟುಂಬಸ್ಥರು ಮತ್ತು ಸಿಬ್ಬಂದಿ ವರ್ಗ ಕೂಡ ಕ್ವಾರಂಟೈನ್ ಆಗಿದ್ದಾರೆ. ಈ …

Read More »

ಲಾಕ್‍ಡೌನ್ ವೇಳೆ ಎಗ್ಗಿಲ್ಲದೆ ನಡೆಯುತ್ತಿದೆ ಅಕ್ರಮ ಮದ್ಯ ಮಾರಾಟ………….

ಯಾದಗಿರಿ: ಜಿಲ್ಲೆಯಲ್ಲಿ ಕೊರೊನಾ ರುದ್ರ ತಾಂಡವಾಡುತ್ತಿದೆ. ಸೋಂಕಿತರ ಸಂಖ್ಯೆ 1,300ರ ಗಡಿದಾಟುತ್ತಿದೆ. ನಿಯಂತ್ರಣಕ್ಕೆ ಮಾಡುವ ನಿಟ್ಟಿನಲ್ಲಿ ಯಾದಗಿರಿ ಜಿಲ್ಲಾಡಳಿತ ಮತ್ತು ಪೊಲೀಸರು ಹರಸಾಹಸಪಡುತ್ತಿದ್ದಾರೆ. ಆದರೆ ಇನ್ನೊಂದೆಡೆ ಅಕ್ರಮ ಮದ್ಯ ಮಾರಾಟದ ಮೂಲಕ ಅವರ ಕೆಲಸಕ್ಕೆ ಬೆಲೆಯೇ ಇಲ್ಲದಂತೆ ಕೆಲ ಕಿಡಿಗೇಡಿಗಳು ಮಾಡುತ್ತಿದ್ದಾರೆ. ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಜಿಲ್ಲೆಯಲ್ಲಿ ಸಂಜೆ 5ರ ನಂತರ ಎಲ್ಲ ರೀತಿಯ ವ್ಯಾಪಾರಕ್ಕೆ ನಿರ್ಬಂಧ ಹೇರಲಾಗಿದೆ. ಹೀಗಿದ್ದರೂ ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಮಾತ್ರ …

Read More »

ಏಳು ದಿನಗಳ ಕಾಲ ಲಾಕ್ ಡೌನ್ ಸಂಪೂರ್ಣ ವಿಭಿನ್ನ ಹಾಗೂ ಕಠಿಣವಾಗಿರುತ್ತೆ:ಬಸವರಾಜ ಬೊಮ್ಮಾಯಿ

ಬೆಂಗಳೂರು: ಲಾಕ್‍ಡೌನ್‍ನಿಂದ ಯಾರಿಗೂ ತೊಂದರೆ ಆಗಬಾರದು ಎಂಬ ಕಾರಣಕ್ಕೆ ನಾಳೆ ಮತ್ತು ನಾಡಿದ್ದು ಸಂಜೆಯವರೆಗೂ ಬೆಂಗಳೂರು ಮಂದಿಗೆ ತಮ್ಮ ಅಗತ್ಯಗಳನ್ನು ಪೂರೈಸಿಕೊಳ್ಳಲು, ಊರಿಗೆ ಹೋಗೋರಿದ್ರೆ ಹೋಗಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಬೆಂಗಳೂರಿಗೆ ಬರೋರಿಗೆ, ಬೆಂಗಳೂರಿಂದ ಹೋಗೋರಿಗೆ ಯಾವುದೇ ಅಡ್ಡಿ ಮಾಡಲ್ಲ. ಆದರೆ ಲಾಕ್‍ಡೌನ್ ಶುರುವಾದ ನಂತರ ಓಡಾಟ ಇರಬಾರದು. ಜನ ಮನೆಯಲ್ಲೇ ಇರಬೇಕು ಎಂದು ಸಚಿವ ಅಶೋಕ್ ಸರ್ಕಾರದ ಪರವಾಗಿ ಮನವಿ ಮಾಡಿಕೊಂಡಿದ್ದಾರೆ. ನಾಳೆ ಸಂಜೆ ಹೊತ್ತಿಗೆ ಲಾಕ್‍ಡೌನ್ ಮಾರ್ಗಸೂಚಿಯನ್ನು …

Read More »

ಕೊರೊನಾ ಬಂದ ವ್ಯಕ್ತಿಗಳನ್ನ ಕೀಳಾಗಿ ಕಾಣಬೇಡಿ- ಪುಟ್ಟ ಬಾಲಕಿ ಮನವಿ

ಹಾವೇರಿ: ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸೋಂಕಿತರನ್ನ ನೋಡುವ ದೃಷ್ಟಿಕೋನ ಬೇರೆಯಾಗಿದೆ. ಆದರೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕು ಅಕ್ಕಿಆಲೂರಿನ ಪುಟ್ಟ ಬಾಲಕಿಯೊಬ್ಬಳು ಮಹಾಮಾರಿ ಕೊರೊನಾ ಸೋಂಕಿನ ಬಗ್ಗೆ ಮನಮುಟ್ಟುವ ಸಂದೇಶವನ್ನು ನೀಡಿದ್ದಾಳೆ. ಅಕ್ಕಿಆಲೂರು ಗ್ರಾಮದ ಬಾಲಕಿ ವಚನಾ ಚಿಲ್ಲೂರಮಠ ಜೈನ್ ಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ. ಕೊರೊನಾ ಕುರಿತು ಮಾನವೀಯ ಸಂದೇಶವನ್ನು ಸಾರಿದ್ದಾಳೆ.ಗ್ರಾಮದ ಕೊರೊನಾ ವ್ಯಕ್ತಿಗಳನ್ನು ಸಮಾಜದಲ್ಲಿ ನೋಡುವ ದೃಷ್ಟಿ ಬದಲಾಗಿದೆ. ಕೊರೊನಾ ಬಂದ …

Read More »

ಸಂಡೇ ಲಾಕ್‍ಡೌನ್ ಮುಗಿಯುತ್ತಿದ್ದಂತೆ ಊರುಗಳತ್ತ ಜನ- ಬೆಳ್ಳಂಬೆಳಗ್ಗೆ ಟ್ರಾಫಿಕ್

                                   ಸಂಡೇ ಲಾಕ್‍ಡೌನ್ ಮುಗಿಯುತ್ತಿದ್ದಂತೆ ಊರುಗಳತ್ತ   ಜನ-  ಟ್ರಾಫಿಕ್   ಬೆಂಗಳೂರು: ಬೆಂಗಳೂರು ಲಾಕ್‍ಡೌನ್‍ಗೆ ಇನ್ನೊಂದು ದಿನ ಮಾತ್ರ ಬಾಕಿ ಇದೆ.  ಮಂಗಳವಾರ ರಾತ್ರಿ 8 ಗಂಟೆಯಿಂದ 7 ದಿನ ಕಾಲ ಲಾಕ್‍ಡೌನ್ ಜಾರಿಯಾಗಲಿದೆ. ಈ ವೇಳೆ ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಬಸ್‍ಗಳ ಸಂಚಾರ ಸಂಪೂರ್ಣ ಸ್ಥಬ್ಧವಾಗಲಿದೆ. ಹೀಗಾಗಿ ಜನರು ಸಂಡೇ ಲಾಕ್‍ಡೌನ್ ಮುಗಿಯುತ್ತಿದ್ದಂತೆ ತಮ್ಮ ತಮ್ಮ ಗ್ರಾಮಗಳತ್ತ ಹೋಗುತ್ತಿದ್ದಾರೆ. ಸಂಡೇ ಲಾಕ್‍ಡೌನ್ ಸಮಯ ಮುಗಿದ ತಕ್ಷಣ ಬೈಕ್ ಮತ್ತು …

Read More »

ಮೌಢ್ಯ ವಿರೋಧಿ ದಿನ ನೂತನ ವಾಹನ ಚಾಲನಾ ಸಮಾರಂಭಕ್ಕೆ ಆನಂದಪೂರ ಗ್ರಾಮದಿಂದ ಬೆಳಗಾವಿ ಸದಾಶಿವ ನಗರದ ಸ್ಮಶಾನದ ವರೆಗೆ ಪಾದಯಾತ್ರೆ

ಬೆಳಗಾವಿ :ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿ ಅಭಿಮಾನಿಗಳ ಬಳಗ ಹಾಗೂ ಆನಂದಪೂರ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಆನಂದಪೂರ-ಹತ್ತರಗಿ ಸೋಮವಾರ ದಿನಾಂಕ:13-07-2020 ರಂದು ಮೌಢ್ಯ ವಿರೋಧಿ ದಿನ ನೂತನ ವಾಹನ ಚಾಲನಾ ಸಮಾರಂಭಕ್ಕೆ ಆನಂದಪೂರ ಗ್ರಾಮದಿಂದ ಬೆಳಗಾವಿ ಸದಾಶಿವ ನಗರದ ಸ್ಮಶಾನದ ವರೆಗೆ ಪಾದಯಾತ್ರೆ ಕೈಗೊಂಡಿರುವ ಶ್ರೀ ಸತೀಶ ಅಣ್ಣಾ ಜಾರಕಿಹೊಳಿ ಅಭಿಮಾನಿಗಳು ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರು ಆದ ವಿನಾಯಕ ಹಳ್ಳಿ ಮತ್ತು ಗೌಸ ಐನಾಪೂರಿ ಪಾದಯಾತ್ರೆಗೆ ಚಾಲನೆ ನೀಡಿ …

Read More »

ರಾಜ್ಯದಲ್ಲಿಂದು 2,627 ಕೊರೊನ ಪ್ರಕರಣಗಳು, ಬೆಳಗಾವಿಯಲ್ಲಿ 2 ಪ್ರಕರಣಗಳು ಮಹಾಮಾರಿ ವೈರಸ್ ಮೂವರ ಬಲಿ …….

ಬೆಂಗಳೂರು: ರಾಜ್ಯದಲ್ಲಿಂದು ಸಹ ಮಹಾಮಾರಿ ಕೊರೊನಾ ವೈರಸ್ ತನ್ನು ರುದ್ರ ನರ್ತನವನ್ನು ಮುಂದುವರಿಸಿದೆ. ಇಂದು ಒಂದೇ ದಿನ 2,627 ಕೊರೊನ ಪ್ರಕರಣಗಳು ಕರುನಾಡಿನಲ್ಲಿ ವರದಿಯಾಗಿವೆ. ಇಂದು 71 ಜನ ಕೋವಿಡ್-19 ಸೋಂಕಿನಿಂದ ಮೃತಪಟ್ಟಿದ್ದಾರೆ. ಉದ್ಯಾನ ನಗರಿ ಬೆಂಗಳೂರಿನಲ್ಲಿ ಇಂದು 1,525 ಜನರಲ್ಲಿ ಸೋಂಕು ಸೇರಿಕೊಂಡಿದೆ. ಇಂದು ಬೆಂಗಳೂರಿನಲ್ಲಿ 206 ಜನರು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ್ರೆ ನಗರದಲ್ಲಿ 14,067 ಸಕ್ರಿಯ ಪ್ರಕರಣಗಳಿವೆ. ಇಂದು ಬೆಂಗಳೂರಿನಲ್ಲಿ ಒಂದೇ ದಿನ 45 …

Read More »

ಅನುಪಮ್ ಖೇರ್ ಕುಟುಂಬದ ನಾಲ್ವರಿಗೆ ಕೊರೊನಾ ಸೋಂಕು

ಮುಂಬೈ: ಬಾಲಿವುಡ್ ನಟ ಅನುಪಮ್ ಖೇರ್ ಕುಟುಂಬದ ನಾಲ್ವರಿಗೆ ಕೊರೊನಾ ಸೋಂಕು ತಗುಲಿದೆ. ಈ ವಿಷಯವನ್ನು ಅನುಪಮ್ ಖೇರ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನನ್ನ ತಾಯಿಗೆ ಕೊರೊನಾ ಸೋಂಕು ತಗುಲಿದೆ. ಹಾಗೇ ನನ್ನ ಸೋದರ, ಅತ್ತಿಗೆ ಮತ್ತು ಸಂಬಂಧಿಗೂ ಕೊರೊನಾ ತಗುಲಿದೆ. ಅನುಪಮ್ ಖೇರ್ ಅವರ ತಾಯಿಯನ್ನು ಕೋಕಿಲಾ ಬೆನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಳಿದ ಮೂವರು ಮನೆಯಲ್ಲಿ ಕ್ವಾರಂಟೈನ್ ಆಗಿದ್ದಾರೆ.ಕುಟುಂಬಸ್ಥರಿಗೆ ಪಾಸಿಟಿವ್ ದೃಢಪಟ್ಟಿದ್ದರಿಂದ ಅನುಪಮ್ ಮತ್ತು ಇತರೆ …

Read More »

ಮಯೂರಿ ಬರ್ತ್‍ಡೇ ಸಂಭ್ರಮಕ್ಕೆ ಕಿಕ್ಕೇರಿಸಿತು ‘ಆದ್ಯಂತ’ ಫಸ್ಟ್ ಲುಕ್!

ಕಿರುತೆಯಿಂದ ಕಲಾಯಾನ ಆರಂಭಿಸಿ ಹಿರಿತೆರೆಯಲ್ಲೂ ಯಶಸ್ವಿ ನಾಯಕಿಯಾಗಿ ನೆಲೆ ಕಂಡುಕೊಂಡಿರುವವರು ಮಯೂರಿ ಕ್ಯಾತರಿ. ಪ್ರಬುದ್ಧವಾದ ನಿರ್ಧಾರಗಳ ಮೂಲಕ ಚೆಂದದ ಪಾತ್ರಗಳನ್ನ ಆಯ್ಕೆ ಮಾಡಿಕೊಳ್ಳುತ್ತಿರೋ ಮಯೂರಿ ಇತ್ತೀಚೆಗಷ್ಟೇ ಸಾಂಸಾರಿಕ ಜೀವನಕ್ಕೆ ಅಡಿಯಿರಿಸಿದ್ದಾರೆ. ಆ ಖುಷಿಯಲ್ಲಿರೋ ಅವರ ಪಾಲಿಗೆ ಈ ಬಾರಿಯ ಹುಟ್ಟುಹಬ್ಬ ನಿಜಕ್ಕೂ ಸ್ಪೆಷಲ್ಲು. ಅದನ್ನು ಮತ್ತೂ ಕಳೆಗಟ್ಟಿಸುಯವಂತೆ ‘ಆದ್ಯಂತ’ ಚಿತ್ರದ ಚೆಂದದ ಫಸ್ಟ್ ಲುಕ್ ಬಿಡುಗಡೆಗೊಂಡಿದೆ.   ಆದ್ಯಂತ ಮಯೂರಿ ನಾಯಕಿಯಾಗಿ ನಟಿಸಿರೋ ಚಿತ್ರ. ಅವರ ಪಾಲಿಗಿದು ಮಹತ್ವಾಕಾಕ್ಷೆಯ ಮೈಲಿಗಲ್ಲು. …

Read More »