ಚಿತ್ರದುರ್ಗ: ಬಿಜೆಪಿ ಶಾಸಕರಲ್ಲಿ ಬೇಸರ, ಭಿನ್ನಮತ ಇರುವುದು ನಿಜ. ಶಾಸಕರಿಗೆ ಸರ್ಕಾರದ ಸ್ಪಂದನೆ ಇಲ್ಲ ಎಂಬ ಭಾವನೆ ಇದೆ. ಅಲ್ಲದೆ ಮುಖ್ಯಮಂತ್ರಿಗಳಿಂದ ಹಿರಿಯ ಶಾಸಕರ ಕಡೆಗಣನೆಯಾಗುತ್ತಿದೆ ಎಂದು ಚಿತ್ರದುರ್ಗ ಕ್ಷೇತ್ರದ ಶಾಸಕ ಜಿ.ಹೆಚ್ ತಿಪ್ಪಾರೆಡ್ಡಿ ಸ್ಫೋಟಕ ಮಾಹಿತಿ ನೀಡಿದ್ದಾರೆ. ಮಾತನಾಡಿದ ಅವರು, ಮೂರು ವರ್ಷ ಅಧಿಕಾರದಲ್ಲಿರುತ್ತೇವೆ ಎಂದು ಮನಸ್ಸು ಬಂದಂತೆ ಆಡಳಿತ ನಡೆಸಲಾಗುತ್ತಿದೆ. ಅವರಿಗೆ ಬೇಕಾದವರಿಗೆ ಮಂತ್ರಿ ಮಂಡಲ ಸ್ಥಾನಮಾನ ನೀಡುತ್ತಿದ್ದಾರೆ. ಸಾಮಾಜಿಕ ನ್ಯಾಯದ ಪರಿಕಲ್ಪನೆ ಇಲ್ಲದ …
Read More »ಬಿಜೆಪಿಯಲ್ಲಿನ ಗೊಂದಲಕ್ಕೆ ಶಾಸಕ ಉಮೇಶ್ ಕತ್ತಿ ಸ್ಪಷ್ಟನೆ……..
ಬೆಂಗಳೂರು: ಉತ್ತರ ಕರ್ನಾಟಕದ ಶಾಸಕರು ನಮ್ಮ ಮನೆಯಲ್ಲಿ ಊಟ ಮಾಡಿದ್ದರು. ಆದರೆ ಈ ವೇಳೆ ಯಾವುದೇ ಬಂಡಾಯದ ಚರ್ಚೆಯಾಗಿಲ್ಲ, ಅಸಮಾಧಾನ ಇಲ್ಲ ಎಂದು ಶಾಸಕ ಉಮೇಶ್ ಕತ್ತಿ ಸ್ಪಷ್ಟಪಡಿಸಿದರು. ಶಾಸಕ ಉಮೇಶ್ ಕತ್ತಿ, ಕೊರೊನಾದಿಂದ ಬೆಂಗಳೂರಿನಿಂದ ಬಂದಂತಹ ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕದ ಶಾಸಕರಿಗೆ ತೊಂದರೆಯಾಗಿದೆ. ಏಳು ದಿನಗಳ ಹಿಂದೆ ನಮ್ಮ ಮನೆಯಲ್ಲಿ ಊಟ ಮಾಡಿದ್ವಿ. ಇದೇ ಗುರುವಾರ ಮತ್ತೆ ನಮ್ಮ ಮನೆಯಲ್ಲಿ ಊಟಕ್ಕೆ ಸೇರಿದ್ವಿ. ಇದು ಮುಖ್ಯಮಂತ್ರಿ ಅವರ …
Read More »ಬಿಎಸ್ ಯಡಿಯೂರಪ್ಪ ನಮ್ಮ ಸಿಎಂ ಅಷ್ಟೇ. ಆದರೆ ಮೋದಿ, ಅಮಿತ್ ಶಾ ಮತ್ತು ಜೆಪಿ ನಡ್ಡಾ ನಮ್ಮ ನಾಯಕರು:ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರು: ಬಿಎಸ್ ಯಡಿಯೂರಪ್ಪ ನಮ್ಮ ಸಿಎಂ ಅಷ್ಟೇ. ಆದರೆ ಮೋದಿ, ಅಮಿತ್ ಶಾ ಮತ್ತು ಜೆಪಿ ನಡ್ಡಾ ನಮ್ಮ ನಾಯಕರು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಇಂದು ಬಂಡಾಯದ ವಿಚಾರವಾಗಿ ಮಾಧ್ಯಮಗಳ ಜೊತೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರು ನನ್ನನ್ನು ಕರೆದಿದ್ದು ನಿಜ. ನಮ್ಮ ಕ್ಷೇತ್ರದ ಅಭಿವೃದ್ಧಿ ಕೆಲಸ ಆಗಿಲ್ಲ ಎಂದು ಹೇಳಿದ್ದೇನೆ. ಜೊತೆಗೆ ಹಣ ಬಿಡುಗಡೆ ಆಗಿಲ್ಲ ಎಂದು ಬೇಜಾರ್ ಆಗಿದೆ ಎಂದು ಸಿಎಂ …
Read More »ಶಾಸಕ ಉಮೇಶ್ ಕತ್ತಿ ಏನೇನೋ ಆಡ್ತಾನೆ. ಆದರೆ ಪಕ್ಷ ಬಿಡುವುದಿಲ್ಲ:ರಮೇಶ್ ಜಾರಕಿಹೊಳಿ
ಮೈಸೂರು: ಶಾಸಕ ಉಮೇಶ್ ಕತ್ತಿ ಏನೇನೋ ಆಡ್ತಾನೆ. ಆದರೆ ಪಕ್ಷ ಬಿಡುವುದಿಲ್ಲ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿಯ ಕೆಲ ಶಾಸಕರಿಂದ ರಹಸ್ಯ ಸಭೆ ವಿಚಾರ ಸಂಬಂಧ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಾಫಿ, ತಿಂಡಿಗೆ ಸೇರುವುದೆಲ್ಲ ತಪ್ಪಲ್ಲ ಎಂದರು. ಕೊರೊನಾ ಲಾಕ್ಡೌನ್ ಕಾರಣದಿಂದ ಯಾರೂ ಪರಸ್ಪರ ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಬಹಳ ದಿನಗಳ ನಂತರ ಎಲ್ಲರೂ ಕೂಡಿದ್ದಾರೆ. …
Read More »ರಾಜ್ಯಸಭಾ ಟಿಕೆಟ್ಗಾಗಿ ಪ್ರಭಾಕರ್ ಕೋರೆ – ರಮೇಶ್ ಕತ್ತಿ ಪೈಪೋಟಿ….
ಬೆಳಗಾವಿ-ಬೆಳಗಾವಿ ಜಿಲ್ಲಾ ಪಾಲಿಟಿಕ್ಸ್ ನಲ್ಲಿ ಈಗ ಮತ್ತೆ ಕತ್ತಿ ವರಸೆ ಆರಂಭವಾಗಿದ್ದು,ರಾಜ್ಯ ಸಭಾ ಸ್ಥಾನಕ್ಕೆ ಕತ್ತಿ ಸಹೋದರರು ಪಟ್ಟು ಹಿಡಿದಿದ್ದು,ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆಗೆ,ತಳಮಳ ಶುರುವಾಗಿದೆ. ರಾಜ್ಯಸಭಾ ಟಿಕೆಟ್ಗಾಗಿ ಪ್ರಭಾಕರ್ ಕೋರೆ – ರಮೇಶ್ ಕತ್ತಿ ಪೈಪೋಟಿ ನಡೆದಿದ್ದು. ರಾಜ್ಯಸಭೆ ಟಿಕೆಟ್ಗೆ ಮಾಜಿ ಸಂಸದ ರಮೇಶ್ ಕತ್ತಿ ಪಟ್ಟು ಹಿಡಿದಿದ್ದಾರೆ. ಇಂದು ಬೆಳಗಿನ ಜಾವ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ಬೆಂಗಳೂರಿಗೆ ದೌಡಾಯಿಸಿದ್ದಾರೆ. ಬೆಳಗ್ಗೆ ಆರು ಗಂಟೆಗೆ ಬೆಳಗಾವಿಯಿಂದ ಬೆಂಗಳೂರಿನತ್ತ …
Read More »ಜೂ.1ರಿಂದ ವಿಶೇಷ ರೈಲುಗಳು ಸಂಚಾರ ಆರಂಭ……….
ಬೆಂಗಳೂರು, ಮೇ 29- ವಲಸೆ ಕಾರ್ಮಿಕರು ತಮ್ಮ ಸ್ವಸ್ಥಾನಗಳಿಗೆ ಮರಳಲು ಅನುಕೂಲವಾಗುವಂತೆ ಭಾರತೀಯ ರೈಲ್ವೆ ದೇಶಾದ್ಯಂತ ಆರಂಭಿಸಿರುವ ಶ್ರಮಿಕ್ ವಿಶೇಷ ರೈಲು ಸೇವೆಯನ್ನು ಅತಿ ಜರೂರು ಇದ್ದ ಸಂದರ್ಭದಲ್ಲಿ ಮಾತ್ರ ವಯೋ ವೃದ್ಧರು, ಮಕ್ಕಳು ಮತ್ತು ಗರ್ಭಿಣಿಯರು ಬಳಸಿಕೊಳ್ಳುವಂತೆ ಇಲಾಖೆ ಮನವಿ ಮಾಡಿದೆ. ರಕ್ತದೊತ್ತಡ, ಮಧುಮಹ, ಹೃದಯ ರೋಗ, ಕ್ಯಾನ್ಸರ್ ಮತ್ತಿತರ ರೋಗದಿಂದ ನರಳುತ್ತಿರುವವರು, 65 ವರ್ಷ ಮೇಲ್ಪಟ್ಟವರು 10 ವರ್ಷದೊಳಗಿನ ಮಕ್ಕಳು ಮತ್ತು ಗರ್ಭಿಣಿಯರು ಅಗತ್ಯವಿದ್ದರೆ ಮಾತ್ರ ಈ …
Read More »ಕೊರೋನಾ ವೈರಸ್ ಹಾವಳಿ ಮಧ್ಯೆಯೇ ರಾಜ್ಯ ಬಿಜೆಪಿಯಲ್ಲಿ ದೊಡ್ಡ ಮಟ್ಟದ ಭಿನ್ನಮತ……
ಬೆಳಗಾವಿ – ಕೊರೋನಾ ವೈರಸ್ ಹಾವಳಿ ಮಧ್ಯೆಯೇ ರಾಜ್ಯ ಬಿಜೆಪಿಯಲ್ಲಿ ದೊಡ್ಡ ಮಟ್ಟದ ಭಿನ್ನಮತ ಬುಗಿಲೆದ್ದಿದ್ದು, ಭಿನ್ನಮತೀಯ ನಾಯಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಫೈನಲ್ ಎಚ್ಚರಿಕೆ ನೀಡಲು ನಿರ್ಧರಿಸಿದ್ದಾರೆ. ಮಾಜಿ ಸಚಿವರಾದ ಉಮೇಶ ಕತ್ತಿ, ಮುರುಗೇಶ ನಿರಾಣಿ, ಬಸವರಾಜ ಪಾಟೀಲ ಯತ್ನಾಳ ಮೊದಲಾದವರ ನೇತೃತ್ವದಲ್ಲಿ 25ಕ್ಕೂ ಹೆಚ್ಚು ಶಾಸಕರು ಈಗಾಗಲೆ 2 ಬಾರಿ ಸಭೆ ನಡೆಸಿದ್ದು, ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಅವರನ್ನು ಕೆಳಗಿಳಿಸುವ ಮಟ್ಟಕ್ಕೆ ಭಿನ್ನಮತ ಕಾಣಿಸಿಕೊಂಡಿದ್ದಾರೆ. ಈ ಹಿಂದೆ …
Read More »‘ಪ್ರತ್ಯೇಕ ಸಭೆ ನಡೆಸಿದ್ದು ನಿಜ’ : ಉಲ್ಟಾ ಹೊಡೆದ ಶಾಸಕ ಯತ್ನಾಳ್…………
ಬೆಂಗಳೂರು, ಮೇ 29- ನಾವು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ನಾಯಕತ್ವದ ವಿರುದ್ಧವಾಗಲಿ ಅಥವಾ ಸರ್ಕಾರವನ್ನು ಪತನಗೊಳಿಸಲು ಪ್ರತ್ಯೇಕ ಸಭೆ ನಡೆಸಿಲ್ಲ ಎಂದು ವಿಜಾಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಒಂದೇ ದಿನದಲ್ಲೇ ಉಲ್ಟಾ ಹೊಡೆದಿದ್ದಾರೆ. ನಾವೆಲ್ಲರೂ ಪ್ರತ್ಯೇಕ ಸಭೆ ನಡೆಸಿದ್ದು ನಿಜ. ಅಲ್ಲಿ ಏನೇನು ಮಾತುಕತೆ ನಡೆದಿದೆ ಎಂಬುದರ ಬಗ್ಗೆ ಮಾಧ್ಯದವರ ಮುಂದೆ ಬಹಿರಂಗ ಪಡಿಸಲು ಸಾಧ್ಯವೇ ಎಂದು ಪ್ರಶ್ನಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಹೈಕಮಾಂಡ್ ಈ ಹಿಂದಿಗಿಂತಲೂ …
Read More »ತಿಂಡಿಗೆ 40 ಚಪಾತಿ, ಊಟಕ್ಕೆ 10 ಪ್ಲೇಟ್ ಅನ್ನ- ಕ್ವಾರಂಟೈನ್ನಲ್ಲಿದ್ದ ವ್ಯಕ್ತಿ ನೋಡಿ ಅಧಿಕಾರಿಗಳು ಸುಸ್ತು
ಪಾಟ್ನಾ: ಕ್ವಾರಂಟೈನ್ ಕೇಂದ್ರದಲ್ಲಿರುವ ವ್ಯಕ್ತಿಯೊಬ್ಬ ತಿಂಡಿಗೆ 40 ಚಪಾತಿ, ಊಟಕ್ಕೆ 10 ಪ್ಲೇಟ್ ಅನ್ನವನ್ನು ತಿನ್ನುವುದನ್ನು ನೋಡಿ ಅಧಿಕಾರಿಗಳು ಸುಸ್ತುಗಿದ್ದಾರೆ. ಈ ರೀತಿ ತಿನ್ನುವ ವ್ಯಕ್ತಿಯನ್ನು ಅನುಪ್ ಓಜಾ ಎಂದು ಗುರುತಿಸಲಾಗಿದೆ. ಈತ ದಿನದಲ್ಲಿ ತಿಂಡಿಗೆ ಬರೋಬ್ಬರಿ 40 ಚಪಾತಿಗಳನ್ನು ತಿಂದಿದ್ದಾನೆ. ಜೊತೆಗೆ ಊಟದ ಸಮಯದಲ್ಲಿ ಹತ್ತು ಪ್ಲೇಟ್ ಅನ್ನವನ್ನು ತಿಂದಿದ್ದಾನೆ. ಈ ಅಧುನಿಕ ಬಕಾಸುರನನ್ನು ನೋಡಿದ ಅಲ್ಲಿ ಅಧಿಕಾರಿಗಳು ಗೊಂದಲಕ್ಕೊಳಗಾಗಿದ್ದಾರೆ. ಈ ಘಟನೆ ಬಿಹಾರದ ಬಕ್ಸಾರ್ ನಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ …
Read More »ದೇಶದಲ್ಲಿ ದಾಖಲೆ ಸೋಂಕು ಪತ್ತೆ – ಜಾಗತಿಕ ಮಟ್ಟದಲ್ಲಿ 9ನೇ ಸ್ಥಾನದಲ್ಲಿ ಭಾರತ
ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿದಿದ್ದು, ಮತ್ತೊಂದು ಹೊಸ ದಾಖಲೆ ಬರೆದಿದೆ. ಕಳೆದ 24 ಗಂಟೆಯಲ್ಲಿ 7,466 ಮಂದಿಯಲ್ಲಿ ಸೋಂಕು ಕಾಣಿಸಿಕೊಳ್ಳುವ ಮೂಲಕ ಜಾಗತಿಕ ಮಟ್ಟದಲ್ಲಿ ಭಾರತ ಒಂಭತ್ತನೇ ಸ್ಥಾನಕ್ಕೆ ಏರಿದೆ. ಭಾರತದಲ್ಲಿ ಈವರೆಗೂ 1,65,799 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಜಾಗತಿಕ ಮಟ್ಟದಲ್ಲಿ 1,60,979 ಸೋಂಕಿತರು ಹೊಂದಿ ಒಂಭತ್ತನೇ ಸ್ಥಾನದಲ್ಲಿದ್ದ ಟರ್ಕಿಯನ್ನು ಹಿಂದಿಕ್ಕಿದೆ. ಇತ್ತಿಚೀಗಷ್ಟೇ ಭಾರತ, ಪೆರು, ಇರಾನ್, ಕೆನಡಾವನ್ನು ಹಿಂದಿಕ್ಕಿ ಹತ್ತನೇ ಸ್ಥಾನದಲ್ಲಿತ್ತು. ಇಂದಿನ ವರದಿಯಲ್ಲಿ …
Read More »