ಕೋಲಾರ: ಸಂಸದ ಡಿ.ಕೆ.ಸುರೇಶ್ ಅವರ ಕೇಸರಿ ರಕ್ತ ಹೇಳಿಕೆಗೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಡಾ.ಸುಧಾಕರ್ ಟಾಂಗ್ ನೀಡಿದ್ದು, ನಮ್ಮಲ್ಲಿರುವುದು ಕೆಂಪು ಹಾಗೂ ಬಿಳಿ ರಕ್ತ ಕಣಗಳು ಎಂದಿದ್ದಾರೆ. ನಗರದಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಸುರೇಶ್ ಕೇಸರಿ ರಕ್ತ ಹೇಳಿಕೆ ವಿಚಾರಕ್ಕೆ ತಿರುಗೇಟು ನೀಡಿ, ಅವರಿಗೆ ಬಯಾಲಜಿ ಪುಸ್ತಕ ಕೊಡಿಸುತ್ತೇನೆ ನೋಡಿಕೊಳ್ಳಲಿ. ನನಗೆ ಗೊತ್ತಿರೋದು ಬಿಳಿ ಹಾಗೂ ಕೆಂಪು ರಕ್ತ ಕಣ ಅಷ್ಟೆ ಕೇಸರಿ ರಕ್ತ ಕಣ ಇರೋದು …
Read More »ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮನ ವಿಷಪ್ರಸಾದ ದುರಂತ ಪ್ರಕರಣ ಮಾಸುವ ಮುನ್ನವೇ ಇದೀಗ ಮಂಡ್ಯದಲ್ಲೂ ಮಾರಮ್ಮನ ಪ್ರಸಾದ ಸ್ವೀಕರಿಸಿದ ಭಕ್ತರು ಅಸ್ವಸ್ಥರಾಗಿದ್ದಾರೆ.
ಮಂಡ್ಯ: ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮನ ವಿಷಪ್ರಸಾದ ದುರಂತ ಪ್ರಕರಣ ಮಾಸುವ ಮುನ್ನವೇ ಇದೀಗ ಮಂಡ್ಯದಲ್ಲೂ ಮಾರಮ್ಮನ ಪ್ರಸಾದ ಸ್ವೀಕರಿಸಿದ ಭಕ್ತರು ಅಸ್ವಸ್ಥರಾಗಿದ್ದಾರೆ.ಪ್ರಸಾದ ಸೇವನೆ ಬಳಿಕ ಗ್ರಾಮದ 60ಕ್ಕೂ ಹೆಚ್ಚು ಮಂದಿಗೆ ವಾಂತಿ ಭೇದಿ ಕಾಣಿಸಿಕೊಂಡಿದೆ. ಜಿಲ್ಲೆಯ ಮಳವಳ್ಳಿ ತಾಲೂಕಿನ ಲಿಂಗಪಟ್ಟಣದಲ್ಲಿ ಮಾರಮ್ಮ ದೇವಾಲಯದ ಪ್ರಸಾದ ಸೇವಿಸಿದ 60 ಮಂದಿಗೆ ವಾಂತಿ-ಭೇದಿ ಕಾಣಿಸಿಕೊಂಡಿದೆ. 60 ಜನರ ಪೈಕಿ ಐವರು ತೀವ್ರ ಸುಸ್ತಿನಿಂದ ಬಳಲಿದ್ದು. ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಗ್ಯಾಧಿಕಾರಿಗಳು ಗ್ರಾಮದಲ್ಲೇ …
Read More »2 ತಿಂಗಳ ಹಿಂದೆ ಮದುವೆಯಾಗಿದ್ದ ಯುವಕ ಇದೀಗ ಆಕೆಯನ್ನು ನಾಯಿ ಚೈನಿನಿಂದ ಕತ್ತು ಹಿಸುಕಿ ಕೊಲೆ
ಭೋಪಾಲ್: ಪೋಷಕರ ಒಪ್ಪಿಗೆಯ ನಂತರ ಪ್ರೀತಿಸಿದ್ದ ಯುವತಿಯನ್ನೇ 2 ತಿಂಗಳ ಹಿಂದೆ ಮದುವೆಯಾಗಿದ್ದ ಯುವಕ ಇದೀಗ ಆಕೆಯನ್ನು ನಾಯಿ ಚೈನಿನಿಂದ ಕತ್ತು ಹಿಸುಕಿ ಕೊಲೆ ಮಾಡಿ, ಶವದ ಮುಂದೆ ಕುಳಿತು ರೋಧಿಸಿದ್ದಾನೆ. ಮೊದಲಿಗೆ ನಾಯಿ ಚೈನಿನಿಂದ ಕತ್ತು ಹಿಸುಕಿ ಕೊಂದ ಬಳಿಕ ಚೂರಿಯಿಂದ ಮನಸೋ ಇಚ್ಛೆ ಇರಿದಿದ್ದಾನೆ. ಇನ್ನು ರಕ್ತದ ಮಡುವಿನಲ್ಲಿ ಬಿದ್ದಿದ್ದ ಪತ್ನಿಯ ಪಕ್ಕ ಕೆಲ ಸಮಯ ಕುಳಿತ ಆರೋಪಿ ನಂತರ ತಂದೆಗೆ ಕರೆ ಮಾಡಿ ವಿಷಯ ತಿಳಿಸಿದ್ದಾನೆ. ಪತಿ …
Read More »ನಿವೃತ್ತ ಪ್ರಾಂಶುಪಾಲರ ಹತ್ಯೆಗೆ ಸುಪಾರಿ ನೀಡಿದ ಆರೋಪದ ಮೇಲೆ ಖ್ಯಾತ ಗಾಯಕಿ ಅನನ್ಯ ಭಟ್ ತಂದೆ
ಮೈಸೂರು: ನಿವೃತ್ತ ಪ್ರಾಂಶುಪಾಲರ ಹತ್ಯೆಗೆ ಸುಪಾರಿ ನೀಡಿದ ಆರೋಪದ ಮೇಲೆ ಖ್ಯಾತ ಗಾಯಕಿ ಅನನ್ಯ ಭಟ್ ತಂದೆ ವಿಶ್ವನಾಥ್ ಭಟ್ ಅವರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾದ ಪೊಲೀಸರು ಮೂವರು ಶಿಕ್ಷಕರು ಸೇರಿ ಐದು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಸಪ್ಟೆಂಬರ್ 20ರಂದು ಮೈಸೂರಿನ ಶರದಾದೇವಿ ನಗರದಲ್ಲಿ ನಿವೃತ್ತ ಪ್ರಾಂಶುಪಾಲರಾದ ಪರಶಿವಮೂರ್ತಿ ಅವರ ಹತ್ಯೆ ಮಾಡಲಾಗಿತ್ತು. ಸದ್ಯ ಆರೋಪಿ ವಿಶ್ವನಾಥ್ ಭಟ್ ಪರಶಿವಮೂರ್ತಿ ಕೊಲೆಗೆ ₹7 ಲಕ್ಷ ಸುಪಾರಿ …
Read More »ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಿಜೆಪಿಗೆ ಧಮ್ ಇದೆಯಾ ಎಂಬ ಪ್ರಶ್ನೆ ಕಮಲ ನಾಯಕರನ್ನು ಕೆರಳಿಸಿದೆ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಿಜೆಪಿಗೆ ಧಮ್ ಇದೆಯಾ ಎಂಬ ಪ್ರಶ್ನೆ ಕಮಲ ನಾಯಕರನ್ನು ಕೆರಳಿಸಿದ್ದು, ಸಿದ್ದು ವಿರುದ್ಧ ವಾಗ್ದಾಳಿಗಳ ಸುರಿಮಳೆಗಳೇ ಬರುತ್ತಿದೆ. ನಗರದ ಬಿಜೆಪಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಂದಾಯ ಸಚಿವ ಆರ್ ಅಶೋಕ್, ಸಿದ್ದರಾಮಯ್ಯ ಬಿಜೆಪಿಗೆ ಧಮ್ ಇದೆಯಾ ಅಂತ ಕೇಳ್ತಾರೆ. ನಮಗೆ ಧೈರ್ಯ ಇರೋದಕ್ಕೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗ್ತಿದೆ. 370 ವಿಧಿ ರದ್ದು ಮಾಡಿದ್ದು ಬಿಜೆಪಿ, ಇದು ಬಿಜೆಪಿಯ ಧೈರ್ಯ. …
Read More »ಸಚಿವ ರಮೇಶಜಾರಕಿಹೊಳಿ ಅವರಿಗೆ ಕಿಂಗ್ ಆಗುವ ಅವಕಾಶವಿತ್ತು. ಆದ್ರೆ ಅವರು ಕಿಂಗ್ ಮೇಕರ್ ಆಗಿದ್ದಾರೆ
ಬೆಳಗಾವಿ: ಸಚಿವ ರಮೇಶಜಾರಕಿಹೊಳಿ ಅವರಿಗೆ ಕಿಂಗ್ ಆಗುವ ಅವಕಾಶವಿತ್ತು. ಆದ್ರೆ ಅವರು ಕಿಂಗ್ ಮೇಕರ್ ಆಗಿದ್ದಾರೆ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಇಲ್ಲಿನ ಸುವರ್ಣಸೌಧ ಎದುರು ಲಿಂಗಾಯತ ಸಮುದಾಯವನ್ನು 2ಎ ಗೆ ಸೇರಿಸುವಂತೆ ಆಗ್ರಹಿಸಿ ಹಮ್ಮಿಕೊಂಡಿದ್ದ ಸತ್ಯಾಗ್ರಹ ವೇಳೆ ಮನವಿ ಸ್ವೀಕರಿಸಲು ಸ್ಥಳಕ್ಕೆ ಸಚಿವರು ಬಂದಿದ್ದ ವೇೆಳೆ ಮೃತ್ಯುಂಜಯ ಸ್ವಾಮೀಜಿ ಮಾತನಾಡಿದರು. ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಲು ರಮೇಶ ಜಾರಕಿಹೊಳಿ ಅವರು ದೊಡ್ಡ …
Read More »ಯಡಿಯೂರಪ್ಪ ಮತ್ತು ನರೇಂದ್ರ ಮೋದಿ ಅವರೇನು ಎಳೆ ಕಡಸುಗಳಾ ಎಂದು ಪ್ರಶ್ನೆ ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.ಸಿದ್ದರಾಮಯ್ಯ
ಬೆಂಗಳೂರು: ಶಿರಾ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಮುದಿ ಎತ್ತು ಎಂದು ಹೇಳಿದ್ದ ಬಿಜೆಪಿಯ ನಾಯಕರ ಹೇಳಿಕೆಗೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಟಿ.ಬಿ.ಜಯಚಂದ್ರ ಅವರಿಗೆ ವಯಸ್ಸಾಗಿದೆ ಅಂದ್ರೆ ಬಿ.ಎಸ್ ಯಡಿಯೂರಪ್ಪ ಮತ್ತು ನರೇಂದ್ರ ಮೋದಿ ಅವರೇನು ಎಳೆ ಕಡಸುಗಳಾ ಎಂದು ಪ್ರಶ್ನೆ ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ. ನಮ್ಮ ಪಕ್ಷದ ಅಭ್ಯರ್ಥಿ ಜಯಚಂದ್ರ ಅವರನ್ನು ಬಿಜೆಪಿ ನಾಯಕರು ಮುದಿ ಎತ್ತು ಎಂದು ಹೀಗಳೆದಿದ್ದಾರೆ. ಹಾಗಾದರೆ ಬಿ.ಎಸ್ ಯಡಿಯೂರಪ್ಪ …
Read More »ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ಜೇಮ್ಸ್ ಚಿತ್ರತಂಡ ಸರ್ಕಾರಿ ಶಾಲೆಗೆ 1 ಲಕ್ಷ ದೇಣಿಗೆ ನೀಡಿದೆ.
ಕೊಪ್ಪಳ: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ಜೇಮ್ಸ್ ಚಿತ್ರತಂಡ ಸರ್ಕಾರಿ ಶಾಲೆಗೆ 1 ಲಕ್ಷ ದೇಣಿಗೆ ನೀಡಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪೂರ ಸರ್ಕಾರಿ ಶಾಲೆಗೆ ಜೇಮ್ಸ್ ಚಿತ್ರತಂಡ ಒಂದು ಲಕ್ಷ ಹಣ ದೇಣಿಗೆ ನೀಡಿದೆ. ಸರ್ಕಾರಿ ಶಾಲೆಯ ಮೂಲಭೂತ ಸೌಕರ್ಯಗಳ ಹೆಚ್ಚಿಸಲು ಹಾಗೂ ಸರ್ಕಾರಿ ಶಾಲೆಗಳ ಉತ್ತೇಜನಕ್ಕಾಗಿ ಈ ದೇಣಿಗೆ ನೀಡಲಾಗಿದೆ. ಸರ್ಕಾರಿ ಶಾಲೆಗೆ ಒಂದು ಲಕ್ಷ ಹಣ ನೀಡಿದ್ದಕ್ಕೆ ಗ್ರಾಮಸ್ಥರು, ಶಾಲಾ ಸಿಬ್ಬಂದಿ …
Read More »ಸಚಿವ ರಮೇಶಜಾರಕಿಹೊಳಿಕಿಂಗ್ ಮೇಕರ್ ಆಗಿದ್ದಾರೆ: ಮೃತ್ಯುಂಜಯ ಸ್ವಾಮೀಜಿ
ಬೆಳಗಾವಿ: ಸಚಿವ ರಮೇಶಜಾರಕಿಹೊಳಿ ಅವರಿಗೆ ಕಿಂಗ್ ಆಗುವ ಅವಕಾಶವಿತ್ತು. ಆದ್ರೆ ಅವರು ಕಿಂಗ್ ಮೇಕರ್ ಆಗಿದ್ದಾರೆ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಇಲ್ಲಿನ ಸುವರ್ಣಸೌಧ ಎದುರು ಲಿಂಗಾಯತ ಸಮುದಾಯವನ್ನು 2ಎ ಗೆ ಸೇರಿಸುವಂತೆ ಆಗ್ರಹಿಸಿ ಹಮ್ಮಿಕೊಂಡಿದ್ದ ಸತ್ಯಾಗ್ರಹ ವೇಳೆ ಮನವಿ ಸ್ವೀಕರಿಸಲು ಸ್ಥಳಕ್ಕೆ ಸಚಿವರು ಬಂದಿದ್ದ ವೇೆಳೆ ಮೃತ್ಯುಂಜಯ ಸ್ವಾಮೀಜಿ ಮಾತನಾಡಿದರು. ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಲು ರಮೇಶ ಜಾರಕಿಹೊಳಿ ಅವರು …
Read More »ಉಪಚುನಾವಣೆ ರಂಗೇರುತ್ತಿದ್ದು, ಸ್ಟಾರ್ ಪ್ರಚಾರಕ್ಕಾಗಿ ಯಮಕನಮರಡಿ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತೆರಳಲಿದ್ದಾರೆ.
ಬೆಂಗಳೂರು : ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಂಗೇರುತ್ತಿದ್ದು, ಸ್ಟಾರ್ ಪ್ರಚಾರಕ್ಕಾಗಿ ಯಮಕನಮರಡಿ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತೆರಳಲಿದ್ದಾರೆ. ಈಗಾಗಲೇ ಮೂರು ದಿನಗಳ ಕಾಲ ಪ್ರಚಾರ ನಡೆಸಿದ ಶಾಸಕ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷರ ಆದೇಶದ ಮೇರೆಗೆ ಮತ್ತೆ ಶಿರಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಪರ ಎರಡು ದಿನಗಳ ಕಾಲ ಪ್ರಚಾರ ನಡೆಸಲಿದ್ದಾರೆ. ನೂರಾರು ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಇದೇ ದಿನಾಂಕ 30 ಹಾಗೂ 31 ರಂದು …
Read More »
Laxmi News 24×7