Breaking News

ಬಿಜೆಪಿ ಐಟಿ ಸೆಲ್ ಮುಖ್ಯಸ್ಥನಿಗೆ ಪ್ರಿಯಾಂಕ ವಾಸವಿದ್ದ ನಿವಾಸ

ನವದೆಹಲಿ,- ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾಸವಿದ್ದ ಬಂಗಲೆಯನ್ನು ಕೇಂದ್ರ ಸರ್ಕಾರವು ಬಿಜೆಪಿ ಐಟಿ ಸೆಲ್ ಮುಖ್ಯಸ್ಥನಿಗೆ ನೀಡಿದೆ. ಪ್ರಿಯಾಂಕ ಗಾಂಧಿ ವಾಸವಿದ್ದ ಬಂಗಲೆ ತನಗೆ ಬೇಕು ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅನಿಲ್ ಬಾಲುನಿ ಸರ್ಕಾರಕ್ಕೆ ಮನವಿ ಮಾಡಿದ್ದರು. ಅವರ ಬೇಡಿಕೆಯನ್ನು ಪರಿಗಣಿಸಿರುವ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿರುವುದರಿಂದ ಅನಿಲ್ ಇದೀಗ ಈ ಬಂಗಲೆಯನ್ನು ತಮದಾಗಿಸಿಕೊಂಡಿದ್ದಾರೆ. ಲೋಧಿ ಎಸ್ಟೇಟ್ ನಲ್ಲಿರುವ 35ನೇ ನಂಬರಿನ ಬಂಗಲೆಯನ್ನು ಪ್ರಿಯಾಂಕ …

Read More »

ದೆಹಲಿ ಜನತೆ ಹೆದರಬೇಡಿ, ಪ್ಲಾಸ್ಮಾ ಬ್ಯಾಂಕ್ ಆರಂಭ: ಸಿಎಂ ಕೇಜ್ರಿವಾಲ್

ನವದೆಹಲಿ: ಕೊರೊನಾಗೆ ಹೆದರುವ ಅಗತ್ಯವಿಲ್ಲ ಎಂದು ದೆಹಲಿಯ ಜನತೆಗೆ ಸಿಎಂ ಅರವಿಂದ್ ಕೇಜ್ರಿವಾಲ್ ಭರವಸೆ ನೀಡಿದ್ದಾರೆ. ದೇಶದ ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಕೊರೊನಾ ಸೋಂಕಿತರ ಸಂಖ್ಯೆ 1 ಲಕ್ಷದ ಗಡಿಯನ್ನು ದಾಟಿದೆ. ಆದ್ರೆ ಜನರು ಆತಂಕಕ್ಕೊಳಗಾಗೋದು ಬೇಡ. ಈಗಾಗಲೇ 1 ಲಕ್ಷ ಜನರಲ್ಲಿ ಅಂದಾಜು 72 ಸಾವಿರ ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೆಹಲಿಯಲ್ಲಿ ಪ್ಲಾಸ್ಮಾ ಬ್ಯಾಂಕ್ ಸಹ ಆರಂಭಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು …

Read More »

81ನೇ ಹುಟ್ಟುಹಬ್ಬದಂದು 15 ಪುಶ್-ಅಪ್ ಮಾಡಿದ ಅಜ್ಜಿ- ವೈರಲ್ ವಿಡಿಯೋ

ನವದೆಹಲಿ: ಬಾಲಿವುಡ್ ನಟ, ಮಾಡೆಲ್ ಮಿಲಿಂದ್ ಸೋಮನ್ ಅವರ ತಾಯಿ ಉಷಾ ಸೋಮನ್ ಅವರು ಇತ್ತೀಚೆಗಷ್ಟೇ ತಮ್ಮ 81ನೇ ಹುಟ್ಟು ಹಬ್ಬವನ್ನು ಕುಟುಂಬದೊಂದಿಗೆ ಆಚರಿಸಿಕೊಂಡಿದ್ದು, ಇದೇ ವೇಳೆ 15 ಪುಶ್ ಅಪ್ ಮಾಡಿ ಅಚ್ಚರಿಗೊಳಿಸಿದ್ದಾರೆ. ಸದ್ಯ ಉಷಾ ಸೋಮನ್ ಅವರ ಪುಶ್ ಅಪ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಮಿಲಿಂದ್ ಸೋಮನ್ ಅವರು ತಮ್ಮ ಫಿಟ್ನೆಸ್ ಹಿಂದಿನ ಪ್ರೇರಣೆಯಾದ ವಿಡಿಯೋವನ್ನು ಇನ್‍ಸ್ಟಾದಲ್ಲಿ ಪೋಸ್ಟ್ ಮಾಡಿದ್ದಾರೆ. ಉಷಾ ಸೋಮನ್ …

Read More »

ಎಲ್ಲಿ ಎಷ್ಟು ಮಂದಿಗೆ ಸೋಂಕು?

ಬೆಂಗಳೂರು: ರಾಜ್ಯದಲ್ಲಿ ಇಂದು 1843 ಮಂದಿಗೆ ಸೋಂಕು ಬಂದಿದ್ದು, 30 ಮಂದಿ ಮೃತಪಟ್ಟು 680 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನಲ್ಲಿ ಅತಿ ಹೆಚ್ಚು 981 ಮಂದಿಗೆ ಸೋಂಕು ಬಂದಿದೆ. ಒಟ್ಟು ರಾಜ್ಯದ ಸೋಂಕಿತರ ಸಂಖ್ಯೆ 25,317ಕ್ಕೆ ಏರಿಕೆಯಾಗಿದೆ. ಇಲ್ಲಿಯವರೆಗೆ 401 ಮಂದಿ ಮೃತಪಟ್ಟಿದ್ದು 10,527 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 14,385 ಸಕ್ರಿಯ ಪ್ರಕರಣಗಳಿದ್ದು, 279 ಮಂದಿ ಐಸಿಯನಲ್ಲಿ ಚಿಕಿತ್ಸೆ ಪಡೆಯುತ್ತಿ ಎಲ್ಲಿ ಎಷ್ಟು ಮಂದಿಗೆ ಸೋಂಕು? ಬೆಂಗಳೂರು ನಗರ 981, …

Read More »

ಚನ್ನರಾಯನಪಟ್ಟಣ 14 ದಿನ ಲಾಕ್‍ಡೌನ್- 3 ದಿನ ಮಾತ್ರ ಅಗತ್ಯವಸ್ತು ಖರೀದಿಗೆ ಅವಕಾಶ

ಹಾಸನ: ಜಿಲ್ಲೆಯಲ್ಲಿ ಕೊರೊನಾ ದಿನದಿಂದ ದಿನಕ್ಕೆ ತನ್ನ ಪಥವನ್ನು ವಿಸ್ತರಿಸಿಕೊಳ್ತಿದೆ. ಇದಕ್ಕೆ ಹಾಸನದ ಜನ ಮದ್ದು ಅರೆದಿದ್ದಾರೆ. ಸರ್ಕಾರದ ಆದೇಶ ಇಲ್ಲದಿದ್ದರೂ ಹಾಸನ ಜಿಲ್ಲೆ ಭಾಗಶಃ ಲಾಕ್‍ಡೌನ್ ಆಗುತ್ತಿದೆ. ಹೌದು. ಜಿಲ್ಲೆಯಲ್ಲಿ ಕೊರೊನಾ ನಾಗಾಲೋಟದಿಂದ ಓಡುತ್ತಿದ್ದು ಕೊರೊನಾ ವಾರಿಯರ್ಸ್ ಸೇರಿದಂತೆ ಜಿಲ್ಲೆಯಲ್ಲಿ ಇದುವರೆಗೂ 541 ಕೊರೊನಾ ಪ್ರಕರಣ ಪತ್ತೆಯಾಗಿದೆ. ಅದರಲ್ಲಿ 255 ಜನ ಗುಣಮುಖರಾಗಿದ್ರೆ 278 ಕೇಸ್‍ಗಳು ಆಕ್ಟೀವ್ ಆಗಿದ್ದು 8 ಜನ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯಲ್ಲೇ ಅದರಲ್ಲೂ ಚನ್ನರಾಯಪಟ್ಟಣದಲ್ಲಿ …

Read More »

ಕೊರೊನಾಗೆ ಮೃತಪಟ್ಟವರ ಗೌರವಯುತ ಸಂಸ್ಕಾರಕ್ಕೆ ಮುಂದಾಗಿರೋ ಸ್ವಯಂ ಸೇವಕರು….”

ಮಡಿಕೇರಿ: ಕೊರೊನಾ ಮಹಾಮಾರಿಗೆ ಮೃತಪಟ್ಟರೆಂದರೆ ಮುಗಿಯಿತು. ಅಂತ ಸಾವನ್ನು ಅತ್ಯಂತ ಕೀಳಾಗಿ ನೋಡಲಾಗುತ್ತಿದೆ. ರಾಜ್ಯದಲ್ಲಿ ಕೋವಿಡ್‍ನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರದ ಸಂದರ್ಭ ನಡೆದುಕೊಂಡ ರೀತಿ ಅದನ್ನು ಸಾಬೀತು ಪಡಿಸಿವೆ. ಹೀಗಾಗಿ ಎಂತಹದ್ದೇ ಸಾವಿಗೂ ಗೌರವಯುವಾದ ಅಂತ್ಯ ಸಂಸ್ಕಾರವನ್ನು ಮಾಡಬೇಕೆಂಬ ದೃಷ್ಟಿಯಿಂದ ಕೊಡಗಿನ ಸ್ವಯಂ ಸೇವಕರ ತಂಡಗಳು ಸಿದ್ಧವಾಗಿವೆ. ಕೊರೊನಾ ಡೆಡ್ಲಿ ವೈರಸ್ ನಿಂದ ಮೃತಪಟ್ಟ ವ್ಯಕ್ತಿಗಳಿಗೆ ಗೌರವಯುತವಾಗಿ ಅಂತ್ಯ ಸಂಸ್ಕಾರ ಮಾಡಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಮೂರು ಧರ್ಮಗಳ ಸ್ವಯಂ …

Read More »

ರಾಘವೇಂದ್ರ ಕೋ -ಆಪರೇಟಿವ್‌ ಬ್ಯಾಂಕ್‌ ಮಾಜಿ ಸಿಇಓ ಆತ್ಮಹತ್ಯೆ

ಬೆಂಗಳೂರು: ಶ್ರೀ ಗುರುರಾಘವೇಂದ್ರ ಕೋ- ಆಪರೇಟೀವ್ ಬ್ಯಾಂಕ್ ಮಾಜಿ ಸಿಇಓ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪೂರ್ಣ ಪ್ರಜ್ಞಾ ಲೇಔಟ್‌ನಲ್ಲಿರುವ ನಿವಾಸದಲ್ಲಿ  ವಾಸುದೇವ ಮಯ್ಯ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆ ಮುಂದೆ ಕಾರಿನಲ್ಲಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಜೆ ಕಾರಿನಲ್ಲಿ ಮದ್ಯ ಸೇವಿಸಿದ್ದಾರೆ. ಮದ್ಯದಲ್ಲಿ ವಿಷವನ್ನು ಮಿಶ್ರಣ ಮಾಡಿರುವ ವಿಚಾರ ಈಗ ತಿಳಿದುಬಂದಿದೆ. ಬ್ಯಾಂಕ್ ವಿರುದ್ದ 1,400 ಕೋಟಿ ರೂ. ಅವ್ಯವಹಾರ ಕೇಳಿ ಬಂದಿತ್ತು. ಹಗರಣದಲ್ಲಿ ವಸುದೇವ ಮಯ್ಯ ಪ್ರಮುಖ ಆರೋಪಿಯಾಗಿದ್ದರು. ಜೂನ್ 18 …

Read More »

ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಒಂದು ವರ್ಷವಾಯ್ತು:ಬಿ.ಸಿ.ಪಾಟೀಲ್

ಶಿವಮೊಗ್ಗ: ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಇಂದಿಗೆ ಒಂದು ವರ್ಷವಾಯ್ತು ಎಂದು ತಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ದಿನವನ್ನು ಕೃಷಿ ಸಚಿವ ಬಿ.ಸಿ.ಪಾಟೀಲ್ ನೆನಪಿಸಿಕೊಂಡರು. ಶಿವಮೊಗ್ಗದ ಇರುವಕ್ಕಿಯಲ್ಲಿ ನಿರ್ಮಾಣ ಆಗುತ್ತಿರುವ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಕಟ್ಟಡ ಕಾಮಗಾರಿ ವೀಕ್ಷಣೆಗೆ ಸಚಿವರು ಆಗಮಿಸಿದ್ದ ವೇಳೆ ಕೃಷಿ ವಿವಿ ಉಪಕುಲಪತಿ ಅವರು ಸಚಿವರನ್ನು ಸನ್ಮಾನಿಸಿದರು. ಈ ವೇಳೆ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದನ್ನು ನೆನಪಿಸಿಕೊಂಡ ಸಚಿವರು ಇಂದು ಕಾಂಗ್ರೆಸ್ ಗೆ …

Read More »

22 ವರ್ಷದ ಯುವಕ ಸೇರಿ, ರಾಜ್ಯದಲ್ಲಿ ಕೋವಿಡ್‌ಗೆ 30 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಬ್ಬರ ಮುಂದುವರೆದಿದ್ದು ಇಂದು 30 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು ಸಾವಿನ ಸಂಖ್ಯೆ 401ಕ್ಕೇರಿದೆ. ಬೆಂಗಳೂರಲ್ಲಿ 10 ಮಂದಿ ಸಾವನ್ನಪ್ಪಿದ್ದು, ಇದುವರೆಗೂ ಒಟ್ಟು 155 ಮಂದಿ ಸಾವನ್ನಪ್ಪಿದ್ದಾರೆ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ಅನ್ವಯ, ಬೆಂಗಳೂರಿನಲ್ಲಿ 10, ಬೀದರ್ 8, ಮೈಸೂರು 3, ದಕ್ಷಿಣ ಕನ್ನಡ 2, ದಾವಣಗೆರೆ, ಬಳ್ಳಾರಿ, ಹಾಸನ, ಕೊಡಗು, ತುಮಕೂರು, ಚಿಕ್ಕಬಳ್ಳಾಪುರ, ಬಾಗಲಕೋಟೆಯಲ್ಲಿ ತಲಾ ಒಂದು ಸಾವಿನ ಪ್ರಕರಣ ವರದಿಯಾಗಿದೆ. …

Read More »

ಸಿಲಿಕಾನ್ ಸಿಟಿ ಬಿಟ್ಟು ಹೋಗುವವರಿಗೆ ಇದೀಗ ಅಷ್ಟದಿಗ್ಬಂಧನ

ಬೆಂಗಳೂರು: ಸಿಲಿಕಾನ್ ಸಿಟಿ ಬಿಟ್ಟು ಹೋಗುವವರಿಗೆ ಇದೀಗ ಅಷ್ಟದಿಗ್ಬಂಧನ ಹೇರಲಾಗಿದೆ. ಈ ಟೈಟ್ ನಿಯಮಗಳನ್ನು ಸರ್ಕಾರ ಕ್ಯಾಬಿನೆಟ್ ಸಭೆಯ ಬಳಿಕ ತರುವ ಸಾಧ್ಯತೆಗಳಿವೆ. ಬೆಂಗಳೂರಿಂದ ತಮ್ಮ ಊರಿಗೆ ಈಗ ಹೋಗೋರಿಗೆ ತರುವ ರೂಲ್ಸ್ ಗಳ ಇನ್ ಸೈಡ್ ಡೀಟೆಲ್ಸ್ ಲಭ್ಯವಾಗಿದೆ. ಹೌದು. ಸಾವಿರಾರು ಮಂದಿ ಶನಿವಾರ, ಸೋಮವಾರದಿಂದ ಬೆಂಗಳೂರು ಬಿಟ್ಟು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಕೊರೊನಾ ಭಯ, ಬದುಕಿಗೆ ಬರೆ ಹಾಗೂ ಜೀವನ ಕುಂಟುವುದು ಖರೆ ಅಂತ ಜಾಗ …

Read More »