ಯಮಕನಮರಡಿ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರ ಸೂಚನೆ ಮೇರೆಗೆ ನರೇಗಾ ಯೋಜನೆಯಡಿ ಗ್ರಾಮಮಟ್ಟದಲ್ಲಿ ಕೆಲಸ ಮಾಡುತ್ತಿರುವ ಜನರಿಗೆ ಮಾಸ್ಕ್ ಮತ್ತು ಸಾಬೂನುಗಳನ್ನು ವಿತರಿಸಲಾಯಿತು. ಕೆಪಿಸಿಸಿ ಸದಸ್ಯ ಮಲಗೌಡ ಪಾಟೀಲ ಮತ್ತು ಜಿ.ಪಂ. ಉಪಾಧ್ಯಕ್ಷ ಅರುಣ ಕಟಾಂಬಳೆ ಅವರ ನೇತೃತ್ವದಲ್ಲಿ ಇಂದು ಅಗಸಗಿ ಗ್ರಾಮದಲ್ಲಿ ನರೇಗಾ ಯೋಜನೆಯಲ್ಲಿ ಕೆಲಸ ಪ್ರಾರಂಭಿಸಿರುವ ಜನರಿಗೆ ಮಾಸ್ಕ್ ಮತ್ತು ಸಾಬೂನುಗಳನ್ನು ವಿತರಿಸಲಾಯಿತು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಶಾಸಕ ಸತೀಶ ಜಾರಕಿಹೊಳಿ ಅವರು …
Read More »ಕೊರೊನಾ ಸೋಂಕು ತಡೆಗಟ್ಟಲು ತಯಾರಿಸಲಾದ ಔಷಧಿಯ ಸ್ಯಾಂಪಲ್ ಕುಡಿದು ಸಂಶೋಧಕರೊಬ್ಬರು ಸಾವನ್ನಪ್ಪಿರೋ ಘಟನೆ ತಮಿಳುನಾಡಿನಲ್ಲಿ ನಡೆದಿದೆ
ಚೆನ್ನೈ: ಕೊರೊನಾ ಸೋಂಕು ತಡೆಗಟ್ಟಲು ತಯಾರಿಸಲಾದ ಔಷಧಿಯ ಸ್ಯಾಂಪಲ್ ಕುಡಿದು ಸಂಶೋಧಕರೊಬ್ಬರು ಸಾವನ್ನಪ್ಪಿರೋ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ‘ನಿವಾರಣ್-90’ ಎಂಬ ಕೆಮ್ಮು ಮತ್ತು ಶೀತದ ಔಷಧಿ ಕಂಪನಿಯ ಅಧಿಕಾರಿ ಶಿವನೇಸನ್(47) ಮೃತ ವ್ಯಕ್ತಿ. ಕೊರೊನಾ ಮಹಾಮಾರಿಗೆ ಔಷಧಿ ಕಂಡುಹಿಡಿಯಲು ದೇಶ-ವಿದೇಶಗಳಲ್ಲಿ ಸಂಶೋಧಕರು ಪೈಪೋಟಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಭಾರತದಲ್ಲೂ ಕೂಡ ಔಷಧಿಗಾಗಿ ಸರ್ಕಾರಿ ಪ್ರಯೋಗಾಲಯಗಳು ಮಾತ್ರವಲ್ಲದೆ ಖಾಸಗಿ ಸಂಸ್ಥೆಗಳಲ್ಲೂ ತೀವ್ರ ಗತಿಯಲ್ಲಿ ಸಂಶೋಧನೆ ನಡೆಸಲಾಗುತ್ತಿದೆ. ಕೆಮ್ಮು ಮತ್ತು ಶೀತಕ್ಕೆ ಇನ್ಸ್ಟೆಂಟ್ ಔಷಧಿ …
Read More »ಶಿವಮೊಗ್ಗ:ಕೊರೊನಾ ಪರಿಹಾರದಲ್ಲೂ ವಸೂಲಿಗಿಳಿದ ಆಫೀಸರ್ಸ್………….
ಶಿವಮೊಗ್ಗ: ಕೊರೊನಾ ವೈರಸ್ ಕಾಣಿಸಿಕೊಂಡ ದಿನದಿಂದಲೂ ಒಬ್ಬೊಬ್ಬರು ಒಂದೊಂದು ರೀತಿಯ ಸಮಸ್ಯೆ ಎದುರಿಸುತ್ತಿದ್ದಾರೆ. ಅದರಲ್ಲಿಯೂ ಅತೀ ಹೆಚ್ಚು ಸಮಸ್ಯೆಗೆ ಒಳಗಾದವರು ಅಂದ್ರೆ ದಿನ ದುಡಿಮೆಯ ಕಾರ್ಮಿಕರು. ಹೀಗಾಗಿ ರಾಜ್ಯ ಸರ್ಕಾರ ಇವರ ನೆರವಿಗೆ ನಿಂತಿದೆ. ಅದರಲ್ಲೂ ವಸೂಲಿ ಶುರುವಾಗಿದೆ. ಹೌದು. ಮುಖ್ಯಮಂತ್ರಿ ತವರು ಜಿಲ್ಲೆ ಶಿವಮೊಗ್ಗದಲ್ಲಿ ಆಟೋ ಚಾಲಕರು ಅಧಿಕಾರಿಗಳಿಗೆ ಧಿಕ್ಕಾರ ಹಾಕಿದ್ದಾರೆ. ಕೊರೊನಾದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ಐದು ಸಾವಿರ ಪರಿಹಾರ ಘೋಷಣೆ …
Read More »ಲಾಕ್ಡೌನ್ನಿಂದ ಮದ್ವೆ ಮುಂದೂಡಿಕೆ – ಮನನೊಂದು ಪ್ರೇಮಿಗಳು ಆತ್ಮಹತ್ಯೆ
ಹೈದರಾಬಾದ್: ಕೊರೊನಾ ಲಾಕ್ಡೌನ್ನಿಂದ ಮದುವೆಯನ್ನು ಮುಂದೂಡಿದ್ದರಿಂದ ಪ್ರೇಮಿಗಳಿಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ಆದಿಲಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಪೆಂಡೂರ್ ಗಣೇಶ್ (22) ಮತ್ತು ಸೋಯಂ ಸೀತಾಬಾಯಿ (20) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಶುಕ್ರವಾರ ನಾರ್ನೂರ್ ಮಂಡಲದ ಕಣ್ಣಾಪುರ ಗ್ರಾಮದ ಕೃಷಿ ತೋಟದಲ್ಲಿ ಕೀಟನಾಶಕವನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಏನಿದು ಪ್ರಕರಣ? ರೈತ ಗಣೇಶ್ ಮತ್ತು ಅದೇ ಗ್ರಾಮದ ಸೀತಾಬಾಯಿ ಇಬ್ಬರು ಎರಡು ವರ್ಷಗಳಿಂದ ಪರಸ್ಪರ …
Read More »ಸುಟ್ಟ ಸ್ಥಿತಿಯಲ್ಲಿ ಯುವಕನ ಶವಪತ್ತೆ- ಕುಡಿದು ಗಲಾಟೆಯಲ್ಲಿ ಕೊಲೆ ಶಂಕೆ………
ರಾಯಚೂರು: ನಗರದ ರೈಲ್ವೇ ನಿಲ್ದಾಣದ ಬಳಿ ಸುಟ್ಟ ಸ್ಥಿತಿಯಲ್ಲಿ ಯುವಕನ ಶವಪತ್ತೆಯಾಗಿದೆ. ಮೃತ ಯುವಕನನ್ನ ನಗರದ ಕುಲಸಂಬಿ ಕಾಲೋನಿ ನಿವಾಸಿ ಕುರುಮೇಶ್ ನಾಯಕ್(23) ಅಂತ ಗುರುತಿಸಲಾಗಿದೆ. ಘಟನಾ ಸ್ಥಳದಲ್ಲಿ ಮದ್ಯದ ಪ್ಯಾಕೆಟ್, ಊಟದ ಪ್ಯಾಕೆಟ್ ಗಳು ಪತ್ತೆಯಾಗಿವೆ. ರಾತ್ರಿ ಕುಡಿದು ಗಲಾಟೆ ಮಾಡಿಕೊಂಡಿದ್ದು, ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಶಂಕೆ ವ್ಯಕ್ತವಾಗಿದೆ. ಕೊಲೆ ಮಾಡಿ ಶವ ಸುಟ್ಟಿರುವ ಶಂಕೆ ವ್ಯಕ್ತವಾಗುತ್ತಿದ್ದು, ಬೆಂಕಿಯಿಂದ ಸುತ್ತಲಿನ ಗಿಡಗಳು ಸುಟ್ಟು ಭಸ್ಮವಾಗಿವೆ. ರೈಲ್ವೇ ನಿಲ್ದಾಣದ ರೈಲ್ವೇ …
Read More »1800 ಕುಟುಂಬಗಳಿಗೆ ಆಹಾರ ಧಾನ್ಯ ವಿತರಿಸಿದ ಗಣೇಶ ಹುಕ್ಕೇರಿ………
ಚಿಕ್ಕೋಡಿ – ಮಾಜಿ ಸಚಿವ ಹಾಗೂ ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಹಾಗೂ ಶಾಸಕ ಗಣೇಶ ಹುಕ್ಕೇರಿ ಚಿಕ್ಕೋಡಿ-ಸದಲಗಾ ಮತಕ್ಷೇತ್ರದ ಶಮನೆವಾಡಿಯಲ್ಲಿ 1800 ಕುಟುಂಬಗಳಿಗೆ ಆಹಾರ ಧಾನ್ಯ ವಿತರಿಸಿದರು. ಮಹಾಮಾರಿ ಕೊರೋನಾ ಕಾಯಿಲೆ ತಡೆಗಟ್ಟುವ ಸಲುವಾಗಿ ದೇಶದಲ್ಲಿ ಲಾಕ್ಡೌನ್ ಇರುವುದರಿಂದ ಅನ್ನಪೂರ್ಣೇಶ್ವರಿ ಫೌಂಡೇಶನ್ ವತಿಯಿಂದ ಬಡ ಕುಟುಂಬಗಳಿಗೆ ಉಚಿತವಾಗಿ ಆಹಾರಧಾನ್ಯ ವಿತರಣೆ ಮಾಡಲಾಯಿತು. ಜನರು ಆದಷ್ಟು ಮನೆಯಿಂದ ಹೊರಗೆ ಬಾರದೆ ಎಚ್ಚರದಿಂದಿರಬೇಕು. ಹೊರಗೆ ಬರಬೇಕಾದ ಅನಿವಾರ್ಯತೆ ಬಂದರೂ ಮಾಸ್ಕ್ ಧರಿಸಿ, …
Read More »ಹುಬ್ಬಳ್ಳಿ-ಧಾರವಾಡದಲ್ಲಿ ಪಾರ್ಸಲ್ ಸೇವೆ ಪ್ರಾರಂಭಿಸಿದ ಇಂದಿರಾ ಕ್ಯಾಂಟಿನ್
ಹುಬ್ಬಳ್ಳಿ: ಕೊರೊನಾ ಸೋಂಕು ಹರಡುವ ಭೀತಿಯಿಂದ ಲಾಕ್ಡೌನ್ ಘೋಷಣೆಯಾಗಿದ್ದ ದಿನದಿಂದ ಅವಳಿ ನಗರ ಹುಬ್ಬಳ್ಳಿ-ಧಾರವಾಡದಲ್ಲಿ ಬಂದ್ ಆಗಿದ್ದ ಇಂದಿರಾ ಕ್ಯಾಂಟೀನ್ಗಳು ಈಗ ಪಾರ್ಸಲ್ ಸೌಲಭ್ಯ ಆರಂಭಿಸಿದೆ. ಹುಬ್ಬಳ್ಳಿಯಲ್ಲಿ ಮೂರು ಹಾಗೂ ಧಾರವಾಡದಲ್ಲಿ ಎರಡು ಇಂದಿರಾ ಕ್ಯಾಂಟಿನ್ಗೆ ಪಾರ್ಸಲ್ ಸೌಲಭ್ಯ ಆರಂಭಿಸಲು ಅನುಮತಿ ನೀಡಲಾಗಿದೆ. ಹುಬ್ಬಳ್ಳಿಯಲ್ಲಿ ಏಳು ಮತ್ತು ಧಾರವಾಡದಲ್ಲಿ ಎರಡು ಇಂದಿರಾ ಕ್ಯಾಂಟೀನ್ಗಳಿದ್ದು, ಮೊದಲ ಹಂತದಲ್ಲಿ ಐದು ಕ್ಯಾಂಟೀನ್ಗಳನ್ನು ಆರಂಭಿಸಲಾಗಿದೆ. ಹುಬ್ಬಳ್ಳಿಯಲ್ಲಿ ಕಿಮ್ಸ್, ಉಣಕಲ್ ಮತ್ತು ಹೊಸ ಬಸ್ ನಿಲ್ದಾಣ, …
Read More »ಎಣ್ಣೆ ಮತ್ತಿನಲ್ಲಿ ತನ್ನ ಮನೆಗೇ ಬೆಂಕಿ ಇಟ್ಟ ಕುಡುಕ – ಸೂರಿಲ್ಲದೇ ಪತ್ನಿ ಕಣ್ಣೀರು…………
ಬಳ್ಳಾರಿ: ಕಂಠಪೂರ್ತಿ ಮದ್ಯ ಕುಡಿದು ನಶೆಯಲ್ಲಿ ತೇಲಾಡುತ್ತಿದ್ದ ಕುಡುಕನೋರ್ವ ತನ್ನ ಮನೆಗೇ ಬೆಂಕಿ ಹಚ್ಚಿದ ಘಟನೆ ಬಳ್ಳಾರಿಯ ಕೊಳ್ಳೆಗಲ್ಲು ಗ್ರಾಮದ ಶ್ರೀರಾಮುಲು ನಗರದಲ್ಲಿ ನಡೆದಿದೆ. ಕೊಳಗಲ್ಲು ಗ್ರಾಮದ ನಿವಾಸಿ ಚಿದಾನಂದ ಕುಡಿದ ಮತ್ತಿನಲ್ಲಿ ತನ್ನ ಮನೆಗೆ ಬೆಂಕಿ ಹಚ್ಚಿದ್ದಾನೆ. ಅದೃಷ್ಟವಶಾತ್ ಕುಡುಕನ ಅವಾಂತರದಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಾರ್ ಶಾಪ್ನಲ್ಲಿ ಕೆಲಸ ಮಾಡುತ್ತಿದ್ದ ಈ ಚಿದಾನಂದ ಶುಕ್ರವಾರ ತಡ ರಾತ್ರಿ ವಿಪರೀತ ಮದ್ಯಸೇವನೆ ಮಾಡಿದ್ದನು. ಮದ್ಯದ ಅಮಲಿನಲ್ಲಿದ್ದ ಚಿದಾನಂದ ತನ್ನ …
Read More »ಮದ್ಯ ಖರೀದಿ ಫುಲ್ ಡಲ್ – ಮದ್ಯದಂಗಡಿಗಳತ್ತ ಮುಖ ಮಾಡದ ಮದ್ಯಪ್ರಿಯರು
ಚಿಕ್ಕಬಳ್ಳಾಪುರ: ಲಾಕ್ಡೌನ್ ನಡುವೆ ಮದ್ಯ ಮಾರಾಟಕ್ಕೆ ಅವಕಾಶ ಕೊಟ್ಟಿದ್ದೆ ತಡ ಮದ್ಯಪ್ರಿಯರು ಸರದಿ ಸಾಲಿನಲ್ಲಿ ನಿಂತು ಮದ್ಯ ಖರೀದಿಗೆ ಮುಗಿಬಿದ್ದಿದ್ದರು. ಆದರೆ ಇದೀಗ ಮದ್ಯಪ್ರಿಯರು ಎಣ್ಣೆ ಅಂಗಡಿಯತ್ತ ಮುಖ ಮಾಡುತ್ತಿಲ್ಲ. ಇಷ್ಟು ದಿನ ಕೇವಲ ಎಂಎಸ್ಐಎಲ್ನಲ್ಲಿ ಮಾತ್ರ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿತ್ತು. ಇಂದಿನಿಂದ ಬಾರ್ ಮತ್ತು ರೆಸ್ಟೋರೆಂಟ್ಗಳಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ನೀಡಿದೆ. ಆದರೆ ಇಷ್ಟು ದಿನ ಚಿಕ್ಕಬಳ್ಳಾಪುರದ ಮದ್ಯದಂಗಡಿಗಳ ಮುಂದೆ ಮದ್ಯಪ್ರಿಯರು ಕ್ಯೂ ಇರುತ್ತಿದ್ದರು. ಆದರೆ ಇಂದು …
Read More »ಶಿವಮೊಗ್ಗಕ್ಕೆ ತಬ್ಲಿಘಿಗಳ ಎಂಟ್ರಿ – ಮಲೆನಾಡಿಗರನ್ನು ಆವರಿಸಿಕೊಂಡ ಕೊರೊನಾ ಭೀತಿ…
ಶಿವಮೊಗ್ಗ: ಗ್ರೀನ್ ಝೋನ್ನಲ್ಲಿದ್ದ ಚಿತ್ರದುರ್ಗ ಜಿಲ್ಲೆ ತಬ್ಲಿಘಿಗಳ ಎಂಟ್ರಿಯಿಂದ ರೆಡ್ ಝೋನ್ಗೆ ಬಂದಿದ್ದು, ಇದೇ ಹಾದಿಯಲ್ಲೀಗ ಶಿವಮೊಗ್ಗ ಇದೆ ಎನಿಸುತ್ತಿದೆ. ಯಾಕಂದ್ರೆ ಇದೀಗ ಶಿವಮೊಗ್ಗಕ್ಕೆ ತಬ್ಲಿಘಿಗಳ ಎಂಟ್ರಿಯಾಗಿದ್ದು, ಮಲೆನಾಡಿಗರಲ್ಲಿ ಕೊರೊನಾ ಭೀತಿ ಹೆಚ್ಚಿಸಿದೆ. ಜಿಲ್ಲೆಯ ಶಿಕಾರಿಪುರ ಮೂಲದ 8 ಮತ್ತು ತೀರ್ಥಹಳ್ಳಿಯ ಒಬ್ಬರು ತಬ್ಲಿಘಿಗಳು ಗುಜರಾತ್ನ ಅಹಮದಾಬಾದ್ನಿಂದ ಬೆಳಗಾವಿ ಗಡಿ ಮೂಲಕ ಶಿವಮೊಗ್ಗಕ್ಕೆ ವಾಪಸ್ ಬಂದಿದ್ದು, ಇದು ಮಲೆನಾಡಿಗರಲ್ಲಿ ಭೀತಿ ಹೆಚ್ಚಿಸಿದೆ. ಮಾರ್ಚ್ 5ರಂದು ಗುಜರಾತ್ನ ಅಹಮದಾಬಾದ್ಗೆ ದಾವಣಗೆರೆಯಿಂದ ರೈಲಿನ …
Read More »