ಟೀಂ ಇಂಡಿಯಾದ ಮಾಜಿ ಆಟಗಾರ ವಿನೋದ್ ಕಾಂಬ್ಳಿ ಅವರ ಆರ್ಥಿಕ ಮತ್ತು ವೈಯಕ್ತಿಕ ಸಂಕಷ್ಟಕ್ಕೆ 1983ರ ವಿಶ್ವಕಪ್ ವಿಜೇತ ತಂಡ ಸಹಾಯ ಮಾಡಲು ಮುಂದಾಗಿದೆ. ಸುನಿಲ್ ಗವಾಸ್ಕರ್ ಮತ್ತು ಕಪಿಲ್ ದೇವ್ ಅವರು ಕಾಂಬ್ಳಿಗೆ ಆರ್ಥಿಕ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಆದರೆ ಕಾಂಬ್ಳಿಗೆ ನೆರವು ನೀಡಬೇಕೆಂದರೆ ಅವರು ಮೊದಲು ಕುಡಿದತ ಚಟದಿಂದ ಮುಕ್ತರಾಗಬೇಕು ಎಂದು ಕಪಿಲ್ ದೇವ್ ಷರತ್ತು ವಿಧಿಸಿದ್ದಾರೆ. ಅನಾರೋಗ್ಯ ಹಾಗೂ ಆರ್ಥಿಕ ಸಂಕಷ್ಟದಿಂದ ಜೀವನ ನಿರ್ವಹಣೆಗೂ …
Read More »ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿ ಸಜ್ಜು
ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಡಿಸೆಂಬರ್ 9 ರಿಂದ ಹತ್ತು ದಿನಗಳ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಸರ್ಕಾರದ ಆಡಳಿತ ಯಂತ್ರವೇ ನಾಳೆ ಬೆಳಗಾವಿಗೆ ಸ್ಥಳಾಂತರಗೊಳ್ಳಲಿದೆ. ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ 5 ವರ್ಷ ಸತತ ಅಧಿವೇಶನ ನಡೆಸಿದ್ದರು. ಈಗ ಎರಡನೇ ಅವಧಿಯ ಎರಡನೇ ಅಧಿವೇಶನ ಸಿದ್ದರಾಮಯ್ಯನವರದ್ದು ಇದಾಗಿದೆ. ಹೀಗಾಗಿ ಈ ಬಾರಿಯೂ ಅಚ್ಚುಕಟ್ಟಾಗಿ ಬೆಳಗಾವಿ ಅಧಿವೇಶನಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಅಧಿವೇಶನಕ್ಕೆ ಕೊನೆ ಹಂತದ …
Read More »ಬಸವರಾಜ ಹೊರಟ್ಟಿ ವಿರುದ್ಧ FIR ದಾಖಲಿಸದ ಡಿಜಿಪಿ, ಎಸ್ಪಿಗೆ ನೋಟಿಸ್ ಜಾರಿ
ಧಾರವಾಡದ ಸರ್ವೋದಯ ಶಿಕ್ಷಣ ಸಂಸ್ಥೆಯಲ್ಲಿನ ವಿವಾದದ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರೀಯ ಪರಿಶಿಷ್ಟ ಪಂಗಡ ಆಯೋಗ ನೋಟಿಸ್ ಜಾರಿ ಮಾಡಿದೆ. ಬಸವರಾಜ ಹೊರಟ್ಟಿ ವಿರುದ್ಧ ದೂರು ದಾಖಲಿಸದ ಕಾರಣ ಈ ನೋಟಿಸ್ ಜಾರಿಯಾಗಿದೆ. ಪರಿಶಿಷ್ಟ ಪಂಗಡದ ವ್ಯಕ್ತಿಯ ಹಕ್ಕುಗಳ ಉಲ್ಲಂಘನೆಯ ಆರೋಪ ಕೇಳಿಬಂದಿದೆ. ಡಿಜಿ&ಐಜಿಪಿ ಮತ್ತು ಧಾರವಾಡ ಎಸ್ಪಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಧಾರವಾಡ, ಡಿಸೆಂಬರ್ 07: ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ವಿರುದ್ಧ ಎಫ್ಐಆರ್ ದಾಖಲಿಸದ ಹಿನ್ನೆಲೆ ರಾಜ್ಯ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಡವಳೇಶ್ವರ್ ಗ್ರಾಮದ ಶ್ರೀ ಉಳಿಮಟ್ಟದ ರಂಗೇಶ ( ಹನುಮಾನ ) ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ …
Read More »ಶೈಕ್ಷಣಿಕ ಪ್ರವಾಸಕ್ಕೆ ವಿಮಾನದಲ್ಲಿ ಹೋದ ಕೊಪ್ಪಳದ ಸರ್ಕಾರಿ ಶಾಲೆ ಮಕ್ಕಳು
ಕೊಪ್ಪಳ ತಾಲೂಕಿನ ಲಿಂಗದಹಳ್ಳಿ ಗ್ರಾಮದ ಸರ್ಕಾರಿ ಶಾಲಾ ಮಕ್ಕಳು ಹೈದರಾಬಾದ್ಗೆ ಶೈಕ್ಷಣಿಕ ಪ್ರವಾಸಕ್ಕೆ ವಿಮಾನದಲ್ಲಿ ಪ್ರಯಾಣಿಸಿದ್ದಾರೆ. ಇದು ಕಲ್ಯಾಣ ಕರ್ನಾಟಕದಲ್ಲಿ ಮೊದಲ ಪ್ರಯತ್ನವಾಗಿದೆ. ಶಿಕ್ಷಕರು ಮತ್ತು ಗ್ರಾಮಸ್ಥರ ಸಹಕಾರದಿಂದ ಈ ಪ್ರವಾಸ ಸಾಧ್ಯವಾಗಿದೆ. ಮಕ್ಕಳ ಕನಸನ್ನು ನನಸಾಗಿದೆ.ಅವರೆಲ್ಲಾ ವಿಮಾನದ ಸದ್ದು ಬಂದರೆ ಶಾಲೆಯಿಂದ ಹೊರಬಂದು ಆಕಾಶದಲ್ಲಿ ಹೋಗುತ್ತಿದ್ದ ವಿಮಾನವನ್ನು ಬೆರಗುಕಣ್ಣಿನಿಂದ ನೋಡ್ತಿದ್ದರು. ತಾವು ಕೂಡ ಒಮ್ಮೆಯಾದರೂ ವಿಮಾನದಲ್ಲಿ ಹಾರಾಡಬೇಕು ಅನ್ನೋ ಆಸೆಯಿದ್ದರು ಕೂಡ ಆರ್ಥಿಕ ಸಂಕಷ್ಟ ಮಕ್ಕಳ ಆಸೆಗೆ ಅಡ್ಡಿಯಾಗಿತ್ತು. …
Read More »ಡಾಕ್ಟರ್ ಆಗಬೇಕೆಂಬ ಕನಸು ನನಸಾಗದಿದ್ದಕ್ಕೆ ಜೀವ ಕಳೆದುಕೊಂಡ ವಿದ್ಯಾರ್ಥಿನಿ
ಕಲಬುರಗಿ, (ಡಿಸೆಂಬರ್ 06): ಎಂಬಿಬಿಎಸ್ ವೈದ್ಯೆಯಾಗಬೇಕೆಂಬ ಕನಸು ನನಸಾಗದಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅನಂತಪುರ ಜಿಲ್ಲೆಯ ರಾಯದುರ್ಗದಲ್ಲಿ ನಡೆದಿದೆ. ಕಲಬುರಗಿ ಮೂಲದ ತನುಜಾ ಎನ್ನುವ ವಿದ್ಯಾರ್ಥಿನಿ, ವೈದ್ಯೆಯಾಗಬೇಕೆಂಬ ಕನಸು ಕಂಡಿದ್ದಳು. ಆದ್ರೆ, ಸಿಇಟಿಯಲ್ಲಿ ಕಡಿಮೆ ಅಂಕ ಬಂದಿದ್ದರಿಂದ ಎರಡೂ ಬಾರಿಯೂ ಸಹ ಎಂಬಿಬಿಎಸ್ ಸೀಟು ಸಿಕ್ಕಿರಲಿಲ್ಲ. ಇದರಿಂದ ಮನನೊಂದಿದ್ದ ತನುಜಾ, ಬೆಂಗಳೂರಿನಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಅನಂತಪುರ ಜಿಲ್ಲೆಯ ರಾಯದುರ್ಗದ ಬಳಿ ರೈಲಿನಿಂದ ಜಿಗಿದು ಪ್ರಾಣ ಕಳೆದುಕೊಂಡಿದ್ದಾಳೆ. ರಾಯದುರ್ಗದ …
Read More »ಬಿಮ್ಸ್ನಲ್ಲಿ 5 ಬಾಣಂತಿಯರ ಸಾವು ಪ್ರಕರಣ: ಸ್ಫೋಟಕ ಅಂಶ ಬಯಲು, ಪರಿಹಾರ ಘೋಷಿಸಿದ ಸರ್ಕಾರ
ಬಳ್ಳಾರಿ, ಡಿಸೆಂಬರ್ 06: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ (BIMS) ಮೃತಪಟ್ಟ ಬಾಣಂತಿಯರ ಸಂಖ್ಯೆ ಐದಕ್ಕೆ ಏರಿಕೆಯಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದ ಒಂಬತ್ತೂ ಬಾಣಂತಿಯರಿಗೆ IV ದ್ರಾವಣ ನೀಡಲಾಗಿತ್ತು. IV ದ್ರಾವಣ ಪಡೆದ ಎರಡೇ ಗಂಟೆಯಲ್ಲಿ ಒಂಬತ್ತೂ ಬಾಣಂತಿಯರು ಅಸ್ವಸ್ಥರಾಗಿದ್ದರು ಎಂಬ ಸ್ಫೋಟಕ ಅಂಶ ಬಯಲಾಗಿದೆ. ಒಂಬತ್ತೂ ಗರ್ಭಿಣಿಯರಿಗೆ ನವೆಂಬರ್ 09 ರಂದೇ ಸಿಸೇರಿಯನ್ ಮೂಲಕ ಹೆರಿಗೆ ಮಾಡಲಾಗಿತ್ತು. ನಂದಿನಿ, ಲಲಿತಮ್ಮ, ಸುಮಯಾ, ರೋಜಾ, ಮುಸ್ಕಾನ್, ಅಮೃತಾ, ಮಹಾಲಕ್ಷ್ಮೀ, ರಾಜೇಶ್ವರಿ, ಸುಮಲತಾ ಎಂಬುವರಿಗೆ ಹೆರಿಗೆ ಮಾಡಲಾಗಿತ್ತು. …
Read More »ಇಂದು ಡಾ.ಬಿ ಆರ್ ಅಂಬೇಡ್ಕರ್ ಅವರ ಪುಣ್ಯತಿಥಿ
ಇಂದು ಡಾ.ಬಿ ಆರ್ ಅಂಬೇಡ್ಕರ್ ಅವರ ಪುಣ್ಯತಿಥಿ ಡಾ. ಬಿ ಆರ್ ಅಂಬೇಡ್ಕರ್ ಅವರ ಚಿಂತನೆಗಳಿಂದ ನಮಗೆಲ್ಲರಿಗೂ ಕೂಡ ಸ್ಫೂರ್ತಿಯ ಸೆಲೆ, ಆದರ್ಶ ವ್ಯಕ್ತಿ. ಅಸಮಾನತೆ ವಿರುದ್ಧ ಗಟ್ಟಿ ಧ್ವನಿಯೆತ್ತಿದ ಮಾನವತಾವಾದಿ. ನ್ಯಾಯ ಶಾಸ್ತ್ರಜ್ಞರಾಗಿ, ಅರ್ಥಶಾಸ್ತ್ರಜ್ಞರಾಗಿ, ಸಮಾಜ ಸುಧಾಕರಾಗಿ ಈ ಸಮಾಜಕ್ಕೆ ನೀಡಿದ ಕೊಡುಗಗಳು ಅಗಾಧವಾದದ್ದು. ಡಿಸೆಂಬರ್ 6 ಸಂವಿಧಾನಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 68ನೇ ಪುಣ್ಯ ತಿಥಿ. ಈ ದಿನವನ್ನು ‘ಮಹಾಪರಿನಿರ್ವಾಣ ದಿನ’ವನ್ನಾಗಿ ಆಚರಿಸಲಾಗುತ್ತಿದ್ದು, ಈ …
Read More »ನನಗೆ ಸಚಿವ ಸ್ಥಾನ ಕೊಡಲೇಬೇಕು:ಎಸ್ಎನ್ ಸುಬ್ಬಾರೆಡ್ಡಿ
ಡಿಸೆಂಬರ್ 6: ನನಗೆ ಸಚಿವ ಸ್ಥಾನ ಕೊಡಲೇಬೇಕು ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಶಾಸಕ ಎಸ್ಎನ್ ಸುಬ್ಬಾರೆಡ್ಡಿ ಆಗ್ರಹಿಸಿದ್ದಾರೆ. ಸಚಿವ ಸ್ಥಾನ ಕೇಳಲು ನನಗೆ ಹಕ್ಕಿದೆ. ನನಗೆ ಸಚಿವ ಸ್ಥಾನ ಬೇಕು. ಅಪರೇಷನ್ ಕಮಲದಲ್ಲಿ ಬಿಜೆಪಿಯವರು ನನಗೆ ಸಚಿವ ಸ್ಥಾನದ ಆಫರ್ ಕೊಟ್ಟಿದ್ದರು. ಆದರೆ ನಾನು ಕಾಂಗ್ರೆಸ್ ಪಕ್ಷಕ್ಕೆ ನಿಷ್ಟೆಯಿಂದ ಇದ್ದೆ. ಮುಂದೆ ಸಚಿವ ಸಂಪುಟ ಪುನರಚನೆ ವೇಳೆ ನನಗೆ ಸಚಿವ ಸ್ಥಾನ ಕೊಡಬೇಕು ಎಂದು ಅವರು ಹೇಳಿದ್ದಾರೆ. ನಾನು …
Read More »ಕಬ್ಬಿನ ಬಿಲ್ ಪಾವತಿಸಿ; ರೈತರಿಗೆ ಒಂದು ಕಾನೂನು, ಕಾರ್ಖಾನೆಗಳಿಗೆ ಇನ್ನೊಂದು ಕಾನೂನು ಯಾಕೆ..? ರೈತ ಮುಖಂಡರ ಪ್ರಶ್ನೆ.!
ಕಬ್ಬಿನ ಬಿಲ್ ಪಾವತಿಸಿ; ರೈತರಿಗೆ ಒಂದು ಕಾನೂನು, ಕಾರ್ಖಾನೆಗಳಿಗೆ ಇನ್ನೊಂದು ಕಾನೂನು ಯಾಕೆ..? ರೈತ ಮುಖಂಡರ ಪ್ರಶ್ನೆ.! ಪ್ರಸಕ್ತ ಕಬ್ಬು ನುರಿಸುವ ಹಂಗಾಮು ಪ್ರಾರಂಭಗೊAಡು, 1 ತಿಂಗಳು ಕಳೆದರೂ, ಸಕ್ಕರೆ ಕಾರ್ಖಾನೆಗಳು ಕಬ್ಬಿನ ಬಿಲ್ ಪಾವತಿಸಿಲ್ಲ. ಇನ್ನೂ ಕೆಲ ಕಾರ್ಖಾನೆಗಳು ದರವನ್ನೇ ಘೋಷಿಸಿಲ್ಲ. ಸರ್ಕಾರ, ರೈತರು ಹೋರಾಟ ಮಾಡಿದರೇ ಕಾನೂನು ಕ್ರಮ ಕೈಗೊಳ್ಳುವ ಅಂಜಿಕೆ ಹಾಕುತ್ತದೆ. ಆದರೇ ಕಬ್ಬು ಪೂರೈಸಿದ 15 ದಿನಗಳ ಒಳಗೆ ಬಿಲ್ ಪಾವತಿಸಬೇಕಾದ ಕಾರ್ಖಾನೆಗಳು, ಕಾನೂನು …
Read More »