ನಮ್ಮ ಸರ್ಕಾರ ಇದೀಗ ಅಧಿಕಾರದಲ್ಲಿದ್ದು, 2028ರ ಚುನಾವಣೆ ಗೆಲ್ಲುವುದು ನಮ್ಮ ಮುಂದಿನ ಗುರಿಯಾಗಿದೆ. ಸ್ವಾಭಿಮಾನಿ ಒಕ್ಕೂಟ ಹಾಗೂ ಕಾರ್ಯಕರ್ತರ ಬೆಂಬಲದಿಂದ ನಾವು 2028ರಲ್ಲಿ ಗೆಲ್ಲುವುದು ನಿಶ್ಚಿತವಾಗಿದೆ. ಈ ನಿಟ್ಟಿನಲ್ಲಿ ಕಾರ್ಯಕರ್ತರಿಗೆ ಹೆಚ್ಚಿನ ಬಲ ತುಂಬಬೇಕು. ಪಕ್ಷದಲ್ಲಿ ಕ್ರಿಯಾಶಿಲವಾಗಿರುವವರಿಗೆ ಸ್ಥಾನ ಮಾನಗಳನ್ನು ಕೊಡಬೇಕು. #ಜನಕಲ್ಯಾಣ_ಸಮಾವೇಶ
Read More »ಶಿರಾಡಿ ಘಾಟ್ ರಸ್ತೆಯ ದುರಸ್ತಿ ಕಾಮಗಾರಿಯನ್ನು ಪರಿಶೀಲಿಸಿದ ಸತೀಶ್ ಜಾರಕಿಹೊಳಿ
ಬೆಂಗಳೂರು ಮತ್ತು ಮಂಗಳೂರು ನಗರಗಳ ನಡುವಿನ ಪ್ರಮುಖ ಸಂಪರ್ಕ ಹೆದ್ದಾರಿಯಲ್ಲಿ ಬರುವ ಶಿರಾಡಿ ಘಾಟ್ ರಸ್ತೆಯ ದುರಸ್ತಿ ಕಾಮಗಾರಿಯನ್ನು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಯಿತು. ಶಿರಾಡಿ ಘಾಟ್ ನಲ್ಲಿ ಪದೇ ಪದೇ ಭೂಕುಸಿತಕ್ಕೆ ಕಡಿವಾಣ ಹಾಕುವ ಮೂಲಕ ಸುಗಮ ಸಂಚಾರಕ್ಕಾಗಿ ಶಾಶ್ವತ ಪರಿಹಾರವನ್ನು ಮಾಡಲಾಗುತ್ತಿದೆ. #SatishJarkiholi #Hasan
Read More »ಅಮ್ಮನಿಗಾಗಿ ನಟ ವಿನೋದ್ ಕಟ್ಟಿಸಿರುವ ಸುಂದರ ಸ್ಮಾರಕ
ವಿನೋದ್ ರಾಜ್ ಅವರು ತಾಯಿ ನೆನಪಲ್ಲಿ ಸ್ಮಾರಕ ಒಂದನ್ನು ನಿರ್ಮಾಣ ಮಾಡಿದ್ದಾರೆ. ಇದರ ಉದ್ಘಾಟನೆ ನಡೆದಿದೆ. ವರನಟಿ ಡಾ|ಎಂ. ಲೀಲಾವತಿ ದೇಗುಲ ಎಂದು ಇದಕ್ಕೆ ಅವರು ಹೆಸರು ಇಟ್ಟಿದ್ದಾರೆ. ಎಲ್ಲರೂ ಲೀಲಾವತಿ ಅವರನ್ನು ನೆನಪಿಸಿಕೊಳ್ಳುತ್ತಾರೆ.
Read More »ಮನೆಗೆ ನುಗ್ಗಿ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ
ಡಿಸೆಂಬರ್ 05: ಕೊವಿಡ್ನಲ್ಲಿ ಮನೆ ಯಜಮಾನ ಸಾವನ್ನಪ್ಪುತ್ತಾರೆ. ಇಬ್ಬರು ಮಕ್ಕಳನ್ನ ಕಟ್ಟಿಕೊಂಡು ತಾಯಿ ಜೀವನ ನಡೆಸುತ್ತಿರುತ್ತಾರೆ. ಗಂಡು ದಿಕ್ಕಿಲ್ಲದ ಮನೆಗೆ ಅವನೊಬ್ಬ ಸಹಾಯ ಮಾಡುವ ನೆಪದಲ್ಲಿ ಮನೆಗೆ ಎಂಟ್ರಿಯಾಗುತ್ತಾರೆ. ಹೀಗೆ ಬಂದವನು ಇಡೀ ಮನೆಯನ್ನೇ ಸರ್ವನಾಶ ಮಾಡಿ, ತಾಯಿ ಮಗನನ್ನ ಕೊಂದು (kill) ರಣಕೇಕೆ ಹಾಕಿದ್ದಾರೆ. ಅಷ್ಟಕ್ಕೂ ಆ ಮನೆಯಲ್ಲಿ ನಿನ್ನೆ ರಾತ್ರಿ ಆಗಿದ್ದೇನೂ? ಆಪ್ತನಂತಿದ್ದವನೂ ಕೊಲೆ ಮಾಡಲು ಕಾರಣವೇನು ಎಂಬ ನಿಮ್ಮ ಪ್ರಶ್ನೆಗೆ ಮುಂದೆ ಉತ್ತರವಿದೆ ಓದಿ. ಜಿಲ್ಲೆಯ ನಿಪ್ಪಾಣಿ ತಾಲೂಕಿನ ಅಕ್ಕೋಳ …
Read More »ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಕೊನೆಯ ಉಸಿರಿರುವವರೆಗೂ ಕಠಿಣ ಕಾರಾಗೃಹ ಶಿಕ್ಷೆ
ಬೆಳಗಾವಿ : ಎರಡೂವರೆ ವರ್ಷ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಕೊನೆಯ ಉಸಿರಿರುವವರೆಗೂ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಬೆಳಗಾವಿ ಜಿಲ್ಲಾ ಪೋಕ್ಸೋ ನ್ಯಾಯಾಲಯ 1 ತೀರ್ಪು ನೀಡಿದೆ. ನೇಸರಗಿ ಪೋಲಿಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣದ ವಿಚಾರಣೆ ನಡೆದು ತೀರ್ಪು ಪ್ರಕಟಿಸಲಾಗಿದೆ. ಪಿರ್ಯಾದಿಯ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್. ವಿ ಪಾಟೀಲ ವಾದ ಮಂಡಿಸಿದ್ದರು.ಆರೋಪಿತನು ಕೊನೆ ಉಸಿರು ಇರುವವರೆಗೂ ಕಠಿಣ ಕಾರಾಗೃಹ ತೀಕ್ಷೆ …
Read More »ರಕ್ಕಸಕೊಪ್ಪ ಜಲಾಶಯದಲ್ಲಿ ಬಿದ್ದಗೆಣಸು ತುಂಬಲು ಹೊರಟಿದ್ದ ಕ್ಯಾಂಟರ್
ಬೆಳಗಾವಿ : ಗೆಣಸು ತುಂಬಲು ಹೊರಟಿದ್ದ ಕ್ಯಾಂಟರ್ ಒಂದು ರಕ್ಕಸಕೊಪ್ಪ ಜಲಾಶಯದಲ್ಲಿ ಬಿದ್ದಿದೆ. ಚಾಲಕ ಗಾಡಿಯಂದ ಜಿಗಿದು ಹೊರಗೆ ಬಂದಿದ್ದು, ಗಾಡಿ ಮೇಲೆತ್ತುವ ಕಾರ್ಯ ಗುರುವಾರ ಮುಂದುವರಿಯಲಿದೆ. ಸೋನೋಳಿ ಗ್ರಾಮದ ಮಹೇಶ್ ಜಂಗರುಚೆ ಕ್ಯಾಂಟರ್ ಗಾಡಿ ತೆಗೆದುಕೊಂಡು ರೈತರ ಗೆಣಸು ತುಂಬಲು ಬುಧವಾರ ಸಂಜೆ 5.30ರ ಸುಮಾರಿಗೆ ರಕ್ಕಸಕೊಪ್ಪ ಡ್ಯಾಮ್ ಪಕ್ಕದ ಕಚ್ಚಾ ರಸ್ತೆಯಲ್ಲಿ ಹೋಗುವಾಗ ಕ್ಯಾಂಟರ್ ಗಾಡಿ ಕ್ಲಚ್ ಸಮಸ್ಯೆಯಿಂದ ಒಮ್ಮೆಲೆ ಡ್ಯಾಮ್ ಒಳಗೆ ಹೋಗಿ ನೀರಿನಲ್ಲಿ ಮುಳಗಿತು. ಚಾಲಕ …
Read More »ಕೆ.ಎಂ.ಎಫ್ ಎಂಡಿ ಜಗದೀಶ್ ಅವರನ್ನು ದಿಢೀರ್ ಅವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ
ಕೆ.ಎಂ.ಎಫ್ ಎಂಡಿ ಜಗದೀಶ್ ಅವರನ್ನು ದಿಢೀರ್ ಅವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಂದಿನಿಯ ಇನ್ನಷ್ಟು ಉತ್ಪನ್ನಗಳ ಹೊರತರುವ ಬಗ್ಗೆ ಜಗದೀಶ್ ದೊಡ್ಡ ಮಟ್ಟದಲ್ಲಿ ಯೋಜನೆ ರೂಪಿಸಿದ್ದರು. ನಂದಿನಿ ಇಡ್ಲಿ, ದೋಸೆ ಹಿಟ್ಟು ಸೇರಿದಂತೆ ಇನ್ನಷ್ಟು ಬ್ರ್ಯಾಂಡ್ ಗಳನ್ನು ತರಲು ಯತ್ನಿಸಿದ್ದರು. ಈ ಹಂತದಲ್ಲೇ ರಾಜ್ಯ ಸರ್ಕಾರ ಜಗದೀಶ್ ಅವರನ್ನು ಏಕಾಏಕಿ ವರ್ಗಾವಣೆ ಮಾಡಿದೆ.
Read More »ಮಹಾ ಸಿಎಂ ಆಗಿ ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ ಏಕನಾಥ್ ಶಿಂಧೆ ಇನ್ನೆಂದೂ ಅವರು ಸಿಎಂ ಆಗಲು ಅಸಾಧ್; ಸಂಜಯ್ ರಾವತ್
ನವದೆಹಲಿ: ಮಹಾರಾಷ್ಟ್ರ ಸಿಎಂ ಆಗಿ ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ ಸ್ವೀಕರಿಸುವ ಕೆಲವೇ ಗಂಟೆಗಳ ಮೊದಲು, ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಅವರು ಇಂದು ಏಕನಾಥ್ ಶಿಂಧೆ ಅವರ ಆಡಳಿತದ ಯುಗ ಮುಗಿದಿದೆ ಎಂದು ಹೇಳಿದ್ದಾರೆ. ಏಕನಾಥ್ ಶಿಂಧೆ ಅವರು ಇನ್ನು ಮುಂದೆ ಮಹಾರಾಷ್ಟ್ರ ರಾಜ್ಯದ ಸಿಎಂ ಆಗುವುದಿಲ್ಲ ಎಂದು ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಂಜಯ್ ರಾವತ್, ಬಿಜೆಪಿ ಏಕನಾಥ್ ಶಿಂಧೆ ಅವರನ್ನು ಬಳಸಿಕೊಂಡು ಇದೀಗ ಪಕ್ಕಕ್ಕೆ …
Read More »CM&DCM ಅವರ ನೇತೃತ್ವದಲ್ಲಿ ನಡೆದ ಬೃಹತ್ ಜನಕಲ್ಯಾಣ ಸಮಾವೇಶ
ಹಾಸನದ ಎಸ್.ಎಂ.ಕೃಷ್ಣ ನಗರದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಸ್ವಾಭಿಮಾನಿ ಒಕ್ಕೂಟಗಳ ಜಂಟಿ ಆಶ್ರಯದಲ್ಲಿ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಬೃಹತ್ ಜನಕಲ್ಯಾಣ ಸಮಾವೇಶದಲ್ಲಿ ಭಾಗವಹಿಸಿ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದೆ. ಕೊರೋನಾ, ಬೆಲೆ ಏರಿಕೆ, ನಿರುದ್ಯೋಗದಿಂದ ರಾಜ್ಯದ ಜನರು ಸಾಕಷ್ಟು ತತ್ತರಿಸಿದ ಹಿನ್ನೆಲೆಯಲ್ಲಿ ನಮ್ಮ ಪಕ್ಷದ ನಾಯಕರು, ಕಾರ್ಯಕರ್ತರು ರಾಜ್ಯದಲ್ಲಿ ಸಂಚರಿಸಿ ಜನರ ನೋವು ಅರಿತು 5 …
Read More »ಕರ್ತವ್ಯನಿರತ ಯೋಧ ಹೃದಯಘಾತದಿಂದ ಸಾವನ್ನಪಿದ್ದು, ಸ್ವಗ್ರಾಮ ದೇಶನೂರಿನಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.
ಕರ್ತವ್ಯನಿರತ ಯೋಧ ಹೃದಯಘಾತದಿಂದ ಸಾವನ್ನಪಿದ್ದು, ಸ್ವಗ್ರಾಮ ದೇಶನೂರಿನಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು. ಬೈಲಹೊಂಗಲ ತಾಲೂಕಿನ ದೇಶನೂರ ಗ್ರಾಮದ ವೀರಯೋಧ ರಾಜು ಮಹಾದೇವ ಕಡಕೋಳ ಬೆಳಗಾವಿ 115ನೇ ಇನ್ ಫ್ಯಾಕ್ಟ್ ಬಟಾಲಿಯನ್ ನಲ್ಲಿ ಕರ್ತವ್ಯದ ಮೇಲೆ ಇರುವಾಗ ಹೃದಯಾಘಾತದಿಂದ ಮೃತಪಟ್ಟದ್ದು, ವೀರಯೋಧನ ಪಾರ್ಥಿವ ಶರೀರವನ್ನು ಹುಟ್ಟೂರು ದೇಶನೂರ ಗ್ರಾಮಕ್ಕೆ ತರಲಾಯಿತು. ಗ್ರಾಮದಲ್ಲಿ ಅಂತ್ಯಯಾತ್ರೆ ನಡೆಸಿ,ಸಕಲ ಸರ್ಕಾರಿ ಗೌರವಗಳೊಂದಿಗೆ ಗ್ರಾಮದಲ್ಲಿ ಅಂತ್ಯ ಸಂಸ್ಕಾರವನ್ನು ನಡೆಸಿದರು ಇದೇ ಸಂದರ್ಭದಲ್ಲಿ ಕುಟುಂಬಸ್ಥರು,ಮಾಜಿ ಸೈನಿಕರ ಸಂಘ ಹಾಗೂ ಗ್ರಾಮದ …
Read More »