Breaking News

ದ್ವಿತೀಯ PUC ಪರೀಕ್ಷೆ: ಅಕ್ರಮ ತಡೆಗಟ್ಟಲು ಹೊಸ ರೂಲ್ಸ್ , ಹುಷಾರಾಗಿರಿ…!

ಬೆಂಗಳೂರು, [ಫೆ.23]: ದ್ವಿತೀಯ ಪಿಯುಸಿ ಪರೀಕ್ಷೆಗೆ ದಿನಗಣನೆ ಆರಂಭವಾಗಿದ್ದು, ಇದೇ ಮಾರ್ಚ್ 4 ರಿಂದ ಪಿಯುಸಿ ಪರೀಕ್ಷೆಗಳು ಶುರುವಾಗಲಿವೆ. 2020-201ನೇ ಸಾಲಿನ ದ್ವಿತೀಯ PUC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಇದಕ್ಕೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸಕಲ ಸಿದ್ದತೆಗಳನ್ನ ಮಾಡಿಕೊಂಡಿದ್ದು, ಪರೀಕ್ಷೆಯಲ್ಲಿ ಆಗುವ ಅಕ್ರಮಗಳನ್ನ ತಡೆಗಟ್ಟಲು ಶಿಕ್ಷಣ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಈ ಬಗ್ಗೆ 11 ಅಂಶಗಳ ನಿಯಮಗಳನ್ನ ಜಾರಿಗೆ ತಂದು ಸುತ್ತೋಲೆ ಹೊರಡಿಸಿದೆ. 100ಕ್ಕೆ 100 ಅಂಕ ಪಡೆದ …

Read More »

ಪತ್ನಿಯ ಖುಷಿಗಾಗಿ ಕಾರು ಕೊಡಿಸಿದ ಯೋಧ ಅನೈತಿಕ ಸಂಬಂಧಕ್ಕೆ ಬಲಿ

ಬೆಳಗಾವಿ: ಪತ್ನಿಯ ಖುಷಿಗಾಗಿ ಕಾರು ಕೊಡಿಸಿ ಡರಿವರ್ ನೇಮಿಸಿದ್ದ ಯೋಧನೊಬ್ಬ ಅನೈತಿಕ ಸಂಬಂಧಕ್ಕೆ ಬಲಿಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಈ ಕುರಿತು ಯೋಧ ದೀಪಕ್ ಪತ್ನಿ ಅಂಜಲಿ ಹಾಗೂ ಆಕೆಯ ಪ್ರಿಯಕರ ಪ್ರಶಾಂತ್ ಎನ್ನುವವರನ್ನು ಬೆಳಗಾವಿ ತಾಲೂಕು ಮಾರಿಹಾಳ ಪೋಲೀಸರು ಬಂಧಿಸಿದ್ದಾರೆ. ಇನ್ನು ಘಟನೆಯಲ್ಲಿ ಫಾಲುದಾರರಾಗಿದ್ದ ನವೀನ್ ಕೆಂಗೇರಿ ಹಾಗೂ ಪ್ರವೀಣ್ ಎನ್ನುವವರಿಗೆ ಹುಡುಕಾಟ ನಡೆದಿದೆ. ಘಟನೆ ವಿವರ 14 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೈನಿಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದೀಪಕ್ …

Read More »

“ನೋಡುಗನ ಹಿಡಿತಕ್ಕೆ ಸಿಗದ ಪಾಪಕಾರ್ನ್ ಮಂಕಿ ಟೈಗರ್ !”

“ನೋಡುಗನ ಹಿಡಿತಕ್ಕೆ ಸಿಗದ ಮಂಕಿ!” ಸಿನಿಮಾ ಎಂದರೆ ಐದು ಹಾಡು,‌ನಾಲ್ಕು ಫೈಟು, ಬಿಲ್ಡಪ್ ಕೊಡೋ ಡೈಲಾಗ್ಸು, ಕಾಮಿಡಿ, ರೋಮ್ಯಾನ್ಸ್ ಮಾತ್ರ ಅಂದುಕೊಂಡವರಿಗೆ ಪಾಪಕಾರ್ನ್ ಮಂಕಿ ಟೈಗರ್ ಸಿನಿಮಾ ರುಚಿಸುವುದಿಲ್ಲ. ಸಿನಿಮಾ ಆರಂಭವಾಗಿ ಪ್ರಥಮಾರ್ಧ ಮುಗಿಯುಷ್ಟರಲ್ಲಿ ಅಂಥವರ ತಾಳ್ಮೆ ಸತ್ತು ಹೋಗಿರುತ್ತದೆ. ಅದು ಸಿನಿಮಾದ ಮಿತಿಯೂ ಹೌದು, ತಾಕತ್ತೂ ಹೌದು. ಈವರೆಗೆ ಸುಕ್ಕಾ ಸೂರಿ ನಿರ್ದೇಶನದ ಬಹುತೇಕ ಚಿತ್ರಗಳಲ್ಲಿರುವಂತೆ ಈ ಸಿನಿಮಾದಲ್ಲಿ ಹೇರಳವಾಗಿ ಹೆಂಡ, ಹೆಣ್ಣು, ಸಿಗರೇಟಿನ ಘಾಟು, ಪೇಟಿಂಗನಂತೆ ಕಾಣುವ …

Read More »

ಲಕ್ಷ್ಮೀ ದೇವಿಯ ಜಾತ್ರೆಯಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ,

ಬೆಳಗಾವಿ – ಬೆಳಗಾವಿ ಸಮೀಪದ ಸುಳೇಭಾವಿ ಗ್ರಾಮದ ಲಕ್ಷ್ಮೀ ದೇವಿಯ ಜಾತ್ರೆಯಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಒಂದೇ ವೇದಿಕೆ ಹಂಚಿಕೊಂಡ ಪ್ರಸಂಗ ನಡೆಯಿತು. ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ಲಕ್ಷ್ಮೀ ದೇವಿಯ ಜಾತ್ರೆ ನಡೆದಿತ್ತು ಪತ್ರಕರ್ತ ಭೈರು ಕಾಂಬಳೆ ರಚಿಸಿದ ‘ಜಾತ್ರಿ ಬಂತು’ ಕಿರುಚಿತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಲಕ್ಷ್ಮೀ ಹೆಬ್ಬಾಳಕರ ಮತ್ತು ರಮೇಶ್ ಜಾರಕಿಹೊಳಿ ಭಾಗಿಯಾಗಿದ್ದರು.ಇಬ್ಬರೂ ಒಂದೇ ವೇದಿಕೆಯಲ್ಲಿದ್ದರೂ ಪರಸ್ಪರ …

Read More »

ಮಹಾಲಿಂಗಪುರ ಅವರನ್ನು ರಾಜ್ಯ ಘಟಕ ಉತ್ತರ ಕರ್ನಾಟಕ ವಿಭಾಗದ ಯುವ ಘಟಕದ ಅಧ್ಯಕ್ಷರನ್ನಾಗಿ ನೇಮಕಾತಿ ಮಾಡಿದ್ದೇವೆ .

ಬೆಳಗಾವಿಯ ಜಿಲ್ಲಾ ಸಮಿತಿಗೆ ಮತ್ತು ಜಿಲ್ಲಾ ಕಾರ್ಯಕರ್ತರಿಗೆ ಎಲ್ಲರಿಗೂ ರಾಜ್ಯ ಸಮಿತಿಯಿಂದ ನಮಸ್ಕಾರ ನಿಮಗೆ ಈ ಸಂದೇಶ ಕಳಿಸುತ್ತಿರುವ ವಿಷಯವೇನೆಂದರೆ ಬೆಳಗಾವಿಯ ಜಿಲ್ಲಾ ಸಮಿತಿಯಲ್ಲಿ ಒಂದು ಬದಲಾವಣೆ ಮಾಡಿದ್ದೇವೆ ವಿಷಯವೇನೆಂದರೆ ಬೆಳಗಾವಿಯ ಜಿಲ್ಲಾ ಅಧ್ಯಕ್ಷರಾದ ಪವನ್ ಮಹಾಲಿಂಗಪುರ ಅವರನ್ನು ರಾಜ್ಯ ಘಟಕ ಉತ್ತರ ಕರ್ನಾಟಕ ವಿಭಾಗದ ಯುವ ಘಟಕದ ಅಧ್ಯಕ್ಷರನ್ನಾಗಿ ನೇಮಕಾತಿ ಮಾಡಿದ್ದೇವೆ . ಮತ್ತೆ ಬೆಳಗಾವಿ ಜಿಲ್ಲಾ ಅಧ್ಯಕ್ಷರನ್ನಾಗಿ ಮಂಜುನಾಥ ಮ ಕುಸಲಿ ಸಾ”ಸವದತ್ತಿ ಅವರನ್ನು ನೇಮಕ ಮಾಡಲಾಯಿತು …

Read More »

ಶೀಘ್ರವಾಗಲಿ, ಇಲ್ಲವೇ ಹಾಲಿ ಅವರೇ ಮುಂದುವರೆಯಲಿ: ಸತೀಶ ಜಾರಕಿಹೊಳಿ

ಕೊಪ್ಪಳ: ವಾಲ್ಮೀಕಿ ಸಮುದಾಯಕ್ಕೆ ಶೇ.7.5 ರಷ್ಟು ಮೀಸಲಾತಿ ಅವಶ್ಯವಿದೆ. ಈ ಕಾರಣಕ್ಕೆ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೇವೆ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ಇಂದು ನಗರದಲ್ಲಿ ಮಾದ್ಯಮಮಿತ್ರಗಳೊಂದಿಗೆ ಮಾತನಾಡಿ ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ವಿಚಾರವಾಗಿ ಈಗಾಗಲೇ ರಾಜ್ಯ ಸರ್ಕಾರಕ್ಕೆ ಗಡುವು ನೀಡಲಾಗಿದೆ. ಕೂಡಲೇ ಮಾಡದಿದ್ದರೆ ಮತ್ತೇ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದರು. ರಾಜ್ಯದಲ್ಲಿ ಕ್ಯಾಶಿನೋ ತೆರೆಯುವ ವಿಚಾರವಾಗಿ ಪ್ರತಿಕ್ರಿಯಿಸಿ ರಾಜ್ಯ ಸರ್ಕಾರದಲ್ಲಿ ಹಣ ಇಲ್ಲ. ಈ ಕಾರಣಕ್ಕೆ ಏನೇನೋ ಮಾಡ್ತಿದ್ದಾರೆ.ಸಿ.ಟಿ.ರವಿ ಹೀಗೆ …

Read More »

ಮುಸ್ಲಿಂ ಸಮುದಾಯ ಶೈಕ್ಷಣಿಕವಾಗಿ ಮುಂದೆ ಬರುವ ಅಗತ್ಯವಿದೆ : ಬಿಇಒ ಎ.ಸಿ.ಮನ್ನಿಕೇರಿ

ಮುಸ್ಲಿಂ ಸಮುದಾಯ ಶೈಕ್ಷಣಿಕವಾಗಿ ಮುಂದೆ ಬರುವ ಅಗತ್ಯವಿದೆ : ಬಿಇಒ ಎ.ಸಿ.ಮನ್ನಿಕೇರಿ ಮುಸ್ಲಿಂ ಸಮುದಾಯ ಶೈಕ್ಷಣಿಕವಾಗಿ ಮುಂದೆ ಬರುವ ಅಗತ್ಯವಿದೆ. ಪಾಲಕರು ತಮ್ಮ ಮಕ್ಕಳ ಪೋಷನೆಯೊಂದಿಗೆ ವಿದ್ಯಾಬ್ಯಾಸದ ಬಗ್ಗೆ ಕಾಳಜಿ ವಹಿಸಬೇಕೆಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಸಿ.ಮನ್ನಿಕೇರಿ ಹೇಳಿದರು. ಅವರು ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆ ಮಲ್ಲಾಪೂರ ಪಿ.ಜಿ ಇದರ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ 7ನೇ ತರಗತಿ ವಿದ್ಯಾರ್ಥಿಗಳ ಬಿಳ್ಕೋಡುವ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿ …

Read More »

ಅದೇ ರೀತಿ ಓರ್ವ ನರ್ಸ ತಮ್ಮ ಜೀವನವನ್ನು ಯಾವದೇ ರೋಗಿಯಲ್ಲಿ ತಾರತಮ್ಯ ಮಾಡದೇ ಅವರ ಸೇವೆಗೆ ಮೀಸಲಿಡಬೇಕೆಂದು

ನರ್ಸ ಓರ್ವ ತಾಯಿ ಇದ್ದಂತೆ. ತಾಯಿ ತನ್ನ ಎಲ್ಲ ಮಕ್ಕನ್ನು ಭೇದ ಭಾವ ಮಾಡದೇ ಯಾವ ರೀತಿ ಜೋಪಾನ ಮಾಡುತ್ತಾಳೆ. ಅದೇ ರೀತಿ ಓರ್ವ ನರ್ಸ ತಮ್ಮ ಜೀವನವನ್ನು ಯಾವದೇ ರೋಗಿಯಲ್ಲಿ ತಾರತಮ್ಯ ಮಾಡದೇ ಅವರ ಸೇವೆಗೆ ಮೀಸಲಿಡಬೇಕೆಂದು ರಾಜ್ಯ ನರ್ಸಿಂಗ ಕೌನ್ಸಿಲ್ ಬೆಂಗಳೂರು ಇದರ ಉಪ ನಿರ್ದೇಶಕರಾದ ಉಷಾ ಭಂಡಾರಿ ಹೇಳಿದರು. ಅವರು ಶನಿವಾರ ಸ್ಥಳೀಯ ಜೆ.ಜಿ ಆಸ್ಪತ್ರೆ ಸಂಸ್ಥೆಯ ನರ್ಸಿಂಗ ಕಾಲೇಜಿನ ವಾರ್ಷಿಕೋತ್ಸವ ಮತ್ತು ದೀಪ ಬೆಳಗಿಸುವದರ …

Read More »

ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿ ಅಮೂಲ್ಯಾಗೆ ಹಿಂದೆ ನಕ್ಸಲ್ ಜೊತೆ ಸಂಬಂಧ:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಮೈಸೂರು: ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿ ಅಮೂಲ್ಯಾಗೆ ಹಿಂದೆ ನಕ್ಸಲ್ ಜೊತೆ ಸಂಬಂಧ ಇದ್ದಿದ್ದು ಸಾಬೀತಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಸಿಎಂ, ಮಗಳ ಕೈ-ಕಾಲು ಮುರಿಯಿರಿ. ಅವಳಿಗೆ ಜಾಮೀನು ಸಿಗಬಾರದು. ಮಗಳ ರಕ್ಷಣೆಗೆ ನಾವು ಹೋಗುವುದಿಲ್ಲ ಅಂತ ಅಮೂಲ್ಯಾ ತಂದೆ ಹೇಳಿದ್ದಾರೆ. ಬಹಳ ಮುಖ್ಯವಾಗಿ ಇದರ ಹಿಂದೆ ಇರುವ ಸಂಘಟನೆ ಯಾವುದು? ಯಾರು ಈ ರೀತಿ ಮನೋಭಾವ ಬೆಳೆಸುತ್ತಿದ್ದಾರೆ ಎನ್ನುವುದನ್ನು ತಿಳಿಯಬೇಕಿದೆ. ಜೊತೆಗೆ ಅವರ ಮೇಲೂ ಕ್ರಮ …

Read More »

ಕಾರ್ ಶೋರೂಂಗೆ ತಗುಲಿದ ಬೆಂಕಿ – 10ಕ್ಕೂ ಹೆಚ್ಚು ಕಾರುಗಳು ಬೆಂಕಿಗಾಹುತಿ

ಧಾರವಾಡ: ಟೊಯೋಟಾ ಕಾರ್ ಶೋರೂಂವೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಹತ್ತುಕ್ಕೂ ಹೆಚ್ಚು ಕಾರಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಧಾರವಾಡ ಜಿಲ್ಲೆಯ ರಾಯಾಪೂರದಲ್ಲಿ ನಡೆದಿದೆ. ನಗರದ ರಾಯಪುರ ಬಳಿಯಿರುವ ಶೋಧಾ ಟೊಯೋಟಾ ಕಾರ್ ಸ್ಕ್ರ್ಯಾಪ್ ಶೋರೂಂನಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಲಕ್ಷಾಂತರ ಮೌಲ್ಯದ ಕಾರುಗಳು ಸುಟ್ಟು ಕರಕಲಾಗಿವೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದು, ಕಾರುಗಳಿಗೆ ಹಾಗೂ ಶೋರೊಂ ಅಕ್ಕ ಪಕ್ಕದ ಬೆಂಕಿಯನ್ನ ಅಗ್ನಿ …

Read More »