Breaking News

ಬಿರುಗಾಳಿ ಸಹಿತ ಜೋರು ಮಳೆಗೆ ಟಿನ್‍ಗಳು ಹಾರಿ ಬಿದ್ದ ಪರಿಣಾಮ ಮನೆ, ವಾಹನಗಳು ಜಖಂ ಆಗಿವೆ.

ರಾಯಚೂರು: ಜಿಲ್ಲೆಯಲ್ಲಿ ಸುರಿದ ಬಿರುಗಾಳಿ ಸಹಿತ ಜೋರು ಮಳೆಗೆ ಟಿನ್‍ಗಳು ಹಾರಿ ಬಿದ್ದ ಪರಿಣಾಮ ಮನೆ, ವಾಹನಗಳು ಜಖಂ ಆಗಿವೆ. ಶುಕ್ರವಾರ ರಾತ್ರಿ ವೇಳೆ ಗಾಳಿಯ ರಭಸಕ್ಕೆ ಹಾರಿ ಬಂದ ಟಿನ್‍ಗಳು ನಗರದ ಸಿಯತಲಾಬ್ ನಿವಾಸಿ ರತ್ನಾಬಾಯಿ ಮನೆ ಮೇಲೆ ಬಿದ್ದಿವೆ. ರಸ್ತೆ, ಮನೆಗಳ ಮೇಲೆ ಬಿದ್ದಿರುವ ಟಿನ್ ಗಳಿಂದ ತಳ್ಳೋ ಬಂಡಿ, ಬೈಕ್‍ಗಳು ಜಖಂಗೊಂಡಿವೆ. ಅಷ್ಟೇ ಅಲ್ಲದೇ ರಾತ್ರಿ ಮಳೆ ಜೋರಾಗಿದ್ದರಿಂದ ನಿವಾಸಿಗಳು ಮನೆಯಿಂದ ಹೊರಗಡೆಯಿರಲಿಲ್ಲ. ಹೀಗಾಗಿ ಪ್ರಾಣಾಪಾಯದಿಂದ …

Read More »

ಒಂದೇ ಕುಟುಂಬದ ಮೂವರು ಮಕ್ಕಳು ಕೆರೆಯಲ್ಲಿ ಮುಳುಗಿ ಸಾವು

ಕಾಸರಗೋಡು: ದುರಂತವೊಂದರಲ್ಲಿದರಲ್ಲಿ , ಒಂದೇ ಕುಟುಂಬದ ಮೂವರು ಮಕ್ಕಳು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕಾಸರಗೋಡು ಜಿಲ್ಲೆ ಕನ್ನಂಗಾಡಿನ ಕಲ್ಲುರಾವಿಯಲ್ಲಿ ನಡೆದಿದೆ. ಮೃತರನ್ನು ನೂರುದ್ದೀನ್ ಅವರ ಮಗ ಬಶೀರ್ (4), ನಾಸಿರ್ ಅವರ ಪುತ್ರ ಅಜ್ನಾಸ್ (5) ಮತ್ತು ಸಮೀರ್ ಅವರ ಪುತ್ರ ನಿಷಾದ್ (6) ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಮಕ್ಕಳು ಆಟವಾಡಲು ಕೆರೆಗೆ ಇಳಿದಿದ್ದಾರೆ. ಮನೆ ಸಮೀಪ ಆಟವಾಡುತ್ತಿದ್ದ ಮಕ್ಕಳು ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾರೆ ಎಂದು ಪೋಷಕರು ತಿಳಿಸಿದ್ದಾರೆ. …

Read More »

ಗೋಕಾಕ್‌ ನಗರದ ಸಿಂಧಿಕೂಟ್, ಮಟನ್ ಮಾರ್ಕೇಟ್‌ನಲ್ಲಿ ಮಿಡ್ ನೈಟ್ ನಡೆಯುತ್ತಿರುವ ಮಾರ್ಕೆಟ್ ನಲ್ಲಿ ಜನವೋ ಜನ…..

ಬೆಳಗಾವಿ-ಜಿಲ್ಲಾಡಳಿತ ಲಾಕ್ ಡೌನ್ ಬಿಗಿಗೊಳಿಸಲು ಹಗಲು ಹೊತ್ತಿನಲ್ಲಿ ಬೆವರು ಸುರಿಸಿದ್ರೆ , ನಮ್ಮ ವ್ಯಾಪಾರಿಗಳು ಒಂದು ಹೆಜ್ಜೆ ಮುಂದಕ್ಕಿಟ್ಟು ರಾತ್ರಿ ಹೊತ್ತಿನಲ್ಲಿ ಮಾರ್ಕೆಟ್ ನಡೆಸಿ ಜನರ ಜೀವದ ಜತೆ ಚೆಲ್ಲಾಟ ವಾಡುತ್ತಿದ್ದಾರೆ ಬೆಳಗಾವಿ ಜಿಲ್ಲೆ ಈಗ ರೆಡ್ ಝೋನ್,ಕೊರೋನಾ ಹಾಟ್ ಸ್ಪಾಟ್ ಬೆಳಗಾವಿ ಜಿಲ್ಲೆಯಲ್ಲಿ 72 ಜನರಿಗೆ ಸೊಂಕು ತಗುಲಿದೆ. ಈ ಮಹಾಮಾರಿ ವೈರಸ್ ದಿನದಿಂದ ದಿನಕ್ಕೆ ತಾಲ್ಲೂಕಿನಿಂದ ತಾಲ್ಲೂಕಿಗೆ ರಣಕೇಕೇ ಹಾಕುತ್ತಿದೆ‌. ಆದರೂ ಬುದ್ದಿ ಕಲಿಯದ ಜನ ಮದ್ಯರಾತ್ರಿ …

Read More »

ರಾಕಿಂಗ್ ದಂಪತಿಯ ಕ್ಯೂಟ್ ಫ್ಯಾಮಿಲಿ ಫೋಟೋ……….

ಬೆಂಗಳೂರು: ಸ್ಯಾಂಡಲ್‍ವುಡ್ ರಾಕಿಂಗ್ ಕಪಲ್ ಮನೆಗೆ ಜೂನಿಯರ್ ಯಶ್ ಆಗಮಿಸಿ ಆರು ತಿಂಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಅಭಿಮಾನಿಗಳಿಗೆ ಜೂನಿಯರ್ ರಾಜಾಹುಲಿಯ ದರ್ಶನ ಮಾಡಿಸಿದ್ದರು. ಇದೀಗ ಸೋಶಿಯಲ್ ಮೀಡಿಯಾದಲ್ಲಿ ರಾಕಿಂಗ್ ದಂಪತಿಯ ಕುಟುಂಬದ ಫೋಟೋ ವೈರಲ್ ಆಗುತ್ತಿದೆ. ಯಶ್, ರಾಧಿಕಾ ಪಂಡಿತ್, ಐರಾ ಮತ್ತು ಜೂನಿಯರ್ ಯಶ್ ನಾಲ್ವರು ಒಟ್ಟಾಗಿ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಈ ಫೋಟೋವನ್ನು ಅಭಿಮಾನಿಗಳು ಇನ್‍ಸ್ಟಾಗ್ರಾಂ, ಫೇಸ್‍ಬುಕ್ ಮತ್ತು ಟ್ವಿಟ್ಟರಿನಲ್ಲಿ ಶೇರ್ ಮಾಡುತ್ತಿದ್ದಾರೆ. ಫೋಟೋದಲ್ಲಿ ಎಲ್ಲರೂ ಬ್ಲಾಕ್ …

Read More »

ಕ್ಯಾಮೆರಾ ಹಿಂದಿನ ಕಾಣದ ಕೈಗಳಿಗೆ ಗಿಫ್ಟ್ ಕೊಟ್ಟ ‘ರಾಬರ್ಟ್’

ಬೆಂಗಳೂರು: ಕ್ಯಾಮೆರಾ ಹಿಂದೆ ಕಾಣದ ಕೈಗಳಿಗಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಚಿತ್ರತಂಡದಿಂದ ಮೇಕಿಂಗ್ ವಿಡಿಯೋವೊಂದನ್ನು ಬಿಡುಗಡೆ ಮಾಡಲಾಗಿದೆ. ಮೇ 1ರಂದು ಕಾರ್ಮಿಕರ ದಿನಾಚರಣೆಗೆ ಒಂದು ಸಾಂಗ್ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿತ್ತು. ಅಂತಯೇ ಇಂದು ಮೇಕಿಂಗ್ ಸಾಂಗ್ ಬಿಡುಗಡೆ ಮಾಡಿದೆ. ಈ ವಿಚಾರವನ್ನು ದರ್ಶನ್ ಮತ್ತು ಚಿತ್ರದ ನಿರ್ದೇಶಕ ತರುಣ್ ಸುಧೀರ್ ಅವರು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ. ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ದರ್ಶನ್, ಸರ್ವರಿಗೂ …

Read More »

“ಗುಡುಗು, ಸಿಡಿಲು ಸಹಿತ ಭಾರೀ ಮಳೆಗೆ ಇಬ್ಬರ ದುರ್ಮರಣ”

ಚಿತ್ರದುರ್ಗ: ಕೊರೊನ ವೈರಸ್‍ನಿಂದ ರಾಜ್ಯದ ಎಲ್ಲೆಡೆ ಲಾಕ್‍ಡೌನ್ ಜಾರಿ ಇದ್ದು, ಈ ಲಾಕ್‍ಡೌನ್‍ನಿಂದ ಕಳೆದ ಒಂದು ತಿಂಗಳಿಂದ ಮನೆಯಲ್ಲೇ ಉಳಿದಿದ್ದ ಇಬ್ಬರು ರೈತರ ಜೀವವನ್ನು ವರುಣ ಬಲಿ ಪಡೆದಿದ್ದಾನೆ. ಜಿಲ್ಲೆಯ ಹೊಸದುರ್ಗ ತಾಲೂಕಿನಲ್ಲಿನಾದ್ಯಂತ ಇಂದು ಭಾರೀ ಗಾಳಿ ಸಹಿತ ಮಳೆಯಾಗಿದೆ. ಗುಡುಗು, ಸಿಡಿಲು ಸಹಿತ ಅಬ್ಬರಿಸಿದ ವರುಣನ ಆರ್ಭಟಕ್ಕೆ ಶ್ರೀರಾಂಪುರ ಹೋಬಳಿಯ ಆಲ್ಗಟ್ಟ ಗ್ರಾಮದ ರೇಣುಖಾರಾಧ್ಯ (35) ಎಂಬ ರೈತನ ಮೇಲೆ ತೆಂಗಿನ ಮರವೊಂದು ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. …

Read More »

ಆರ್ಥಿಕ ನಷ್ಟವನ್ನು ಸರಿದೂಗಿಸಲು ವಾರಕ್ಕೆ 60 ಗಂಟೆಗಳ ಕಾಲ ಭಾರತೀಯರು ದುಡಿಯುವ ಪ್ರತಿಜ್ಞೆ ಕೈಗೊಳ್ಳಬೇಕು: ನಾರಾಯಣ ಮೂರ್ತಿ

ಬೆಂಗಳೂರು: ಲಾಕ್‍ಡೌನ್‍ನಿಂದ ಆಗಿರುವ ಆರ್ಥಿಕ ನಷ್ಟವನ್ನು ಸರಿದೂಗಿಸಲು ವಾರಕ್ಕೆ 60 ಗಂಟೆಗಳ ಕಾಲ ಭಾರತೀಯರು ದುಡಿಯುವ ಪ್ರತಿಜ್ಞೆ ಕೈಗೊಳ್ಳಬೇಕು ಎಂದು ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಹೇಳಿದ್ದಾರೆ. ವಾಹಿನಿಗೆ ಸಂದರ್ಶನ ನೀಡಿದ ಅವರು, ಮುಂದೆ ಭಾರತ ವೇಗವಾಗಿ ಅಭಿವೃದ್ಧಿ ಹೊಂದಬೇಕಾದರೆ ವಾರದ 6 ದಿನ 10 ಗಂಟೆಗಳ ಕಾಲ ಕೆಲಸ ಮಾಡುವ ಪ್ರತಿಜ್ಞೆ ಕೈಗೊಳ್ಳಬೇಕು. ವಾರದಲ್ಲಿ 40 ಗಂಟೆ ಕೆಲಸ ಮಾಡದೇ 60 ಗಂಟೆಗೆ ಕೆಲಸದ ಅವಧಿ ಏರಿಸಿದರೆ ದೇಶ …

Read More »

ದಾವಣಗೆರೆಯಲ್ಲಿ ಕೊರೊನಾಗೆ ಮೊದಲ ಬಲಿ………….

ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾಗೆ ಮೊದಲ ಬಲಿಯಾಗಿದ್ದು 69 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧ(ರೋಗಿ ಸಂಖ್ಯೆ 556) ರಾತ್ರಿ ಸಾವನ್ನಪ್ಪಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾಗೆ ಮೃತಪಟ್ಟವರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ. ಜಾಲಿನಗರದ ನಿವಾಸಿಯಾಗಿದ್ದ ವ್ಯಕ್ತಿ ಮೂರು ದಿನಗಳ ಹಿಂದೆ ಉಸಿರಾಟದ ಸಮಸ್ಯೆಯಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು, ಈ ವ್ಯಕ್ತಿಗೆ ಕೊರೊನಾ ಹೇಗೆ ಬಂದಿದೆ ಎನ್ನುವುದು ತಿಳಿದಿಲ್ಲ. ವೃದ್ಧನ ಟ್ರಾವೆಲ್ ಹಿಸ್ಟರಿಯನ್ನು ಅಧಿಕಾರಿಗಳು ಕಲೆ ಹಾಕುತ್ತಿದ್ದಾರೆ. ಈ ವ್ಯಕ್ತಿಯಿಂದ …

Read More »

ಮದುವೆ ಕಾರ್ಯಕ್ರಮಗಳಿಗೆ ಷರತ್ತುಬದ್ಧ ಅನುಮತಿ …………

ನವದೆಹಲಿ: ದೇಶಾದ್ಯಂತ 2 ವಾರಗಳ ಕಾಲ ಲಾಕ್‍ಡೌನ್ ವಿಸ್ತರಣೆಯಾಗಿದೆ. ಆದರೆ ಕೇಂದ್ರ ಸರ್ಕಾರ ಗುರುತಿಸಿರುವ ಗ್ರೀನ್ ಝೋನ್ ಹಾಗೂ ಆರೆಂಜ್ ಝೋನ್‍ಗಳಲ್ಲಿ ಲಾಕ್‍ಡೌನ್‍ನಿಂದ ಕೆಲ ವಿನಾಯ್ತಿಗಳನ್ನು ನೀಡಲಾಗಿದೆ. ಎಂಎಚ್‍ಎ ಆದೇಶ ಅನ್ವಯ ಮೇ.3ರ ಬಳಿಕವೂ 2 ವಾರ ಲಾಕ್‍ಡೌನ್ ಮುಂದುವರಿಯಲಿದೆ. ಆದರೆ ಹಸಿರು ವಲಯಗಳಲ್ಲಿ ಮದುವೆ ಸಮಾರಂಭಗಳಿಗೆ ಅವಕಾಶ ನೀಡಲಾಗಿದೆ. ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಧರಿಸುವುದು ಕಡ್ಡಾಯ ಹಾಗೂ ಸಮಾರಂಭದಲ್ಲಿ ಭಾಗವಹಿಸಲು ಕೇವಲ 50 ಜನರಿಗಷ್ಟೇ ಅವಕಾಶ ನೀಡಲಾಗಿದೆ. …

Read More »

ಲಾಕ್‍ಡೌನ್ 3 – ಯಾವ ವಲಯದಲ್ಲಿ ಏನಿರುತ್ತೆ? ಏನಿರಲ್ಲ? ಷರತ್ತುಗಳು ಏನು?

ಮೇ 17ರವರೆಗೆ ಲಾಕ್‍ಡೌನ್ ಮುಂದುವರಿಕೆ – ಮದ್ಯ, ಮದುವೆಗೆ ಷರತ್ತುಬದ್ಧ ಅನುಮತಿ ಒಂದೊಂದು ಝೋನ್‍ಗೂ ಪ್ರತ್ಯೇಕವಾದ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ರೂಪಿಸಿದೆ. ನವದೆಹಲಿ: ಎಲ್ಲರ ನಿರೀಕ್ಷೆಗಳನ್ನು ಹುಸಿಯಾಗಿಸದಂತೆ ಕೇಂದ್ರ ಸರ್ಕಾರ ಬಿಗ್ ರಿಲೀಫ್ ನೀಡಿದೆ. ಲಾಕ್‍ಡೌನ್ ಮುಗಿಯಲು ಇನ್ನೆರಡೇ ದಿನ ಬಾಕಿ ಇರುವಾಗಲೇ ಕೇಂದ್ರ ಸರ್ಕಾರ ಮೂರನೇ ಬಾರಿಗೆ ಲಾಕ್‍ಡೌನ್ ವಿಸ್ತರಿಸಿದೆ. ಆದ್ರೆ, ಲಾಕ್‍ಡೌನ್ ವ್ಯಾಪ್ತಿ ಮತ್ತು ಸ್ವರೂಪದಲ್ಲಿ ಅಮುಲಾಗ್ರ ಬದಲಾವಣೆಗಳು ಆಗಿವೆ. ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅದನ್ನು ತಡೆಗಟ್ಟಲೆಂದು …

Read More »