ಬಿಜೆಪಿ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠ ಬೆಳಗಾವಿ ಮಹಾನಗರ ಜಿಲ್ಲೆ ವತಿಯಿಂದ ಗಾಂಜಾ ಮತ್ತು ಮಾದಕ ವಸ್ತುಗಳ ಅನಧಿಕೃತ ಮಾರಾಟವನ್ನು ನಿಷೇಧಿಸಬೇಕೆಂದು ಪೊಲೀಸ್ ಆಯುಕ್ತರಿಗೆ ಮನವಿಯನ್ನು ಸಲ್ಲಿಸಲಾಯಿತು. ಬೆಳಗಾವಿ ಮಹಾನಗರ ಪೋಲಿಸ್ ಆಯುಕ್ತರಾದ ಯಡಾ ಮಾರ್ಟಿನ್ ಮಾರ್ಬನಾಂಗ ಮತ್ತು ಸಹಾಯಕ ಪೋಲಿಸ್ ಆಯುಕ್ತರು ರೋಹನ್ ಜಗದೀಶ್ ಅವರಿಗೆ ಮನವಿಯನ್ನು ಸಲ್ಲಿಸಿ, ಅನಧಿಕೃತ ಮಾದಕ ವಸ್ತುಗಳ ಮಾರಾಟ ಜಾಲ ಪತ್ತೆ ಹಚ್ಚಿ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಚರ್ಚಿಸಲಾಯಿತು. ಉಪ …
Read More »ಪಕ್ಷವಿರೋಧಿ ಚಟುವಟಿಕೆ ನಡೆಸುತ್ತಿರುವ ವಿಜಯೇಂದ್ರ ವಿರುದ್ಧವೂ ನೋಟೀಸ್ ಜಾರಿಯಾಗಬೇಕು: ರಮೇಶ್ ಜಾರಕಿಹೊಳಿ
ದೆಹಲಿ: ಪ್ರಸ್ತುತವಾಗಿ ನಾವು ವಕ್ಫ್ ವಿರುದ್ಧ ಮಾಡಿದ ಹೋರಾಟದ ವರದಿಯನ್ನು ಜೆಪಿಸಿಗೆ ನೀಡಲು ಬಂದಿದ್ದೇವೆ, ಮುಂದಿನ ಸಲ ಬಂದಾಗ ಬಿವೈ ವಿಜಯೇಂದ್ರ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವರೆಂದು ವರಿಷ್ಠರಿಗೆ ದೂರು ನೀಡಲಿದ್ದೇವೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು. ವಕ್ಫ್ ವಿರುದ್ಧ ಹೋರಾಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪರಿಶಿಷ್ಟ ಜಾತಿ ಮತ್ತು ವರ್ಗದ ಶಾಸಕರನ್ನು ಎತ್ತಿಕಟ್ಟುವುದಕ್ಕೋಸ್ಕರ ಅವರನ್ನು ಮೀಟಿಂಗ್ಗೆ ಕರೆದು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಜಾರಕಿಹೊಳಿ …
Read More »ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣ: ಐವಿ ಗ್ಲುಕೋಸ್ನಲ್ಲಿ ಆಘಾತಕಾರಿ ಅಂಶ ಪತ್ತೆ
ಬಳ್ಳಾರಿ, (ಡಿಸೆಂಬರ್ 03): ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಐವಿ ಫ್ಲೂಯಿಡ್ ವರದಿಯಲ್ಲಿ ಶಾಕಿಂಗ್ ನ್ಯೂಸ್ ಬಹಿರಂಗವಾಗಿದೆ. 92 ಐವಿ ಫ್ಲೂಯಿಡ್ ಸ್ಯಾಂಪಲ್ಸ್ಗಳ ವರದಿ ಬಂದಿದ್ದು, ಅದರಲ್ಲಿ ಫಂಗಸ್ ಸೇರಿದ್ದಂತೆ ಬ್ಯಾಕ್ಟೀರಿಯಾ ಅಂಶ ಕಂಡುಬಂದಿದೆ. ರಾಜ್ಯದ ಐವಿ ಫ್ಲೂಯಿಡ್ ರಿಪೋರ್ಟ್ನಲ್ಲಿ ಅಸುರಕ್ಷಿತ ಎಂದು ಉಲ್ಲೇಖಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತಾ ಅವರು ಈ ಬಗ್ಗೆ ಸಂಪೂರ್ಣ ವಿವರಣೆ ಕೇಳಿ ಕೇಂದ್ರದ ಡ್ರಗ್ …
Read More »ಬ್ಯಾಂಕ್ನಿಂದ ಹಣ ಡ್ರಾ ಮಾಡಿಕೊಂಡು ಹೋಗುವಾಗ ನಿವೃತ್ತ ಶಿಕ್ಷಕನ ಹತ್ಯೆ
ಬೆಂಗಳೂರು, (ಡಿಸೆಂಬರ್ 03): ಸುದೀರ್ಘ ಸೇವೆಯ ಬಳಿಕ ನಿವೃತ್ತಿಯಾಗಿದ್ದ ಶಿಕ್ಷಕರೊಬ್ಬರು ಕನಸಿನ ಮನೆ ಕಟ್ಟಲು ಹಣ ಡ್ರಾ ಮಾಡಿಕೊಂಡು ಬರುವಾಗ ಅವರನ್ನು ದುಷ್ಕರ್ಮಿಗಳು ಹೊಡೆದು ಹತ್ಯೆ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಘೋರಘಟ್ಟ ಗ್ರಾಮದ ಬಳಿ ನಿವೃತ್ತ ಶಿಕ್ಷಕ ಹನುಮಂತರಾಯಪ್ಪ ಅವರನ್ನು ಹೊಡೆದು ಕೊಲೆ ಮಾಡಿ ಅವರ ಬಳಿ ಇದ್ದ ಮೂರು ಲಕ್ಷ ರೂ. ಹಣದೊಂದಿಗೆ ಪರಾರಿಯಾಗಿದ್ದಾರೆ. ಹನುಮಂತರಾಯಪ್ಪ ಅವರು ವೃತ್ತಿಯಲ್ಲಿ ಶಿಕ್ಷಕರಾಗಿ ನಿವೃತ್ತಿ ಹೊಂದಿದ್ದರು. ನಿವೃತ್ತಿಯಿಂದ ಬಂದಿದ್ದ ಹಣವನ್ನು …
Read More »ಡಿಸೆಂಬರ್ 26 ಮತ್ತು 27ರಂದು ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸಭೆ
ಬೆಳಗಾವಿಯಲ್ಲಿನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಡಿಸೆಂಬರ್ 26 ಮತ್ತು 27ರಂದು ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ನಡೆದ ಸಮಿತಿ ಸಭೆ ನಡೆಸಲಾಯಿತು. ಸಭೆಯಲ್ಲಿ ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಡಿಸೆಂಬರ್ 26 ಮತ್ತು …
Read More »2ಎ ಅಡಿಯಲ್ಲಿ ಮೀಸಲಾತಿಗೆ ಆಗ್ರಹಿಸಿಚಿಕ್ಕೋಡಿಯ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ
ಪಂಚಮಸಾಲಿ ಸಮಾಜಕ್ಕೆ ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿಗೆ ಆಗ್ರಹಿಸಿ ಡಿ.10ರಂದು ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವ ಮೂಲಕ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಚಿಕ್ಕೋಡಿಯ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಡಿ.10ರಂದು ಸುವರ್ಣಸೌಧದ ಮುಂದೆ 5 ಸಾವಿರ ಟ್ರ್ಯಾಕ್ಟರ್ಗಳು ಹಾಗೂ ಸಾವಿರಾರು ಪಂಚಮಸಾಲಿ ಸದಸ್ಯರು ಸಮಾವೇಶಗೊಂಡು ಮುತ್ತಿಗೆ ಹಾಕುವ ಪ್ರತಿಭಟನೆ ನಡೆಸಲಿದ್ದಾರೆ. ಈ ಆಂದೋಲನವನ್ನು ತಡೆಯಲು ಅಥವಾ ಹತ್ತಿಕ್ಕಲು ಸರ್ಕಾರ ಪ್ರಯತ್ನಿಸಿದರೆ, …
Read More »ಬಸವನಾಡು ವಿಜಯಪುರ ಜಿಲ್ಲೆ ಐತಿಹಾಸಿಕವಾಗಿ, ತೋಟಗಾರಿಕೆ ಬೆಳೆಗಳಿಗೆ ವಿಶ್ವ ವಿಖ್ಯಾತಿ ಪಡೆದಿದೆ.
ಬಸವನಾಡು ವಿಜಯಪುರ ಜಿಲ್ಲೆ ಐತಿಹಾಸಿಕವಾಗಿ, ತೋಟಗಾರಿಕೆ ಬೆಳೆಗಳಿಗೆ ವಿಶ್ವ ವಿಖ್ಯಾತಿ ಪಡೆದಿದೆ. ಇದರೆಲ್ಲರ ನಡುವೆ ಇಲ್ಲಿಯ ಕೆಲ ಸಾಧಕರು ಸೈಕ್ಲಿಂಗ್, ಕ್ರಿಕೆಟ್ ಮತ್ತಿತರರ ವಿಭಾಗಗಳಲ್ಲಿ ಸಾಧನೆ ಮಾಡೋದರ ಜೊತೆಗೆ ಬಸವನಾಡಿಗೆ ಕೀರ್ತಿ ತಂದಿದ್ದಾರೆ. ಇದೀಗ ಜಿಲ್ಲೆಯ ಯುವತಿ ಯೊರ್ವಳು ಮಾಡಿದ ಸಾಧನೆ ವಿಜಯಪುರ ಜಿಲ್ಲೆಯ ಗರಿ ಹೆಚ್ಚಿಸಿದೆ. ಚಿಕ್ಕ ವಯಸ್ಸಿನಲ್ಲೇ ಅಭೂತಪೂರ್ವ ಯಶಸ್ಸು ಪಡೆದು ಜಿಲ್ಲೆಯ ಕೀರ್ತಿ ಪತಾಕೆ ಹಾರಿಸಿದ್ದಾಳೆ. : ಸಾಧಿಸುವ ಛಲ, ಹಿಂದೆ ಪ್ರೋತ್ಸಾಹ ವಿದ್ದರೆ ಏನೆಲ್ಲಾ …
Read More »ಧೈರ್ಯ ವಿದ್ದರೆ ಮಾತ್ರ ಯಶಸ್ಸು ಕಾಣಲು ಸಾಧ್ಯವಾಗುತ್ತದೆ ಎಂದು ಉದ್ಯಮಿ ಕಾಂಗ್ರೆಸ್ ಮುಖಂಡ ರವಿ ಕರಾಳೆ ಹೇಳಿದರು.
ಧೈರ್ಯ ವಿದ್ದರೆ ಮಾತ್ರ ಯಶಸ್ಸು ಕಾಣಲು ಸಾಧ್ಯವಾಗುತ್ತದೆ ಎಂದು ಉದ್ಯಮಿ ಕಾಂಗ್ರೆಸ್ ಮುಖಂಡ ರವಿ ಕರಾಳೆ ಹೇಳಿದರು. ಅವರು ಇಂದು ಹುಕ್ಕೇರಿ ನಗರದ ಶ್ರೀ ಲಕ್ಷ್ಮಿ ಶಿಕ್ಷಣ ಸಂಸ್ಥೆಯ ಭರತೇಶ ಪ್ಯಾರಾಮೇಡಿಕಲ್ ಕಾಲೇಜು ನೂತನ ವಿದ್ಯಾಥಿಗಳಿಗೆ ಸ್ವಾಗತ ಹಾಗೂ ಅಂತಿಮ ವಿದ್ಯಾರ್ಥಿಗಳ ಬಿಳ್ಕೊಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕಾಲೇಜು ಆವರಣದಲ್ಲಿ ಜರುಗಿದ ಕಾರ್ಯಕ್ರಮವನ್ನು ಎಲಿಮುನ್ನೊಳ್ಳಿ ಪ್ರಾಥಮಿಕ ಸಹಕಾರಿ ಸಂಘದ ಅದ್ಯಕ್ಷ ಕೆಂಪಣ್ಣ ದೇಸಾಯಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. …
Read More »ಬೆಳಗಾವಿ ಸುವರ್ಣ ವಿಧಾನಸೌಧದ ಪಕ್ಕ ಆಡಳಿತ ಸೌಧ ನಿರ್ಮಾಣ ಮಾಡಲು ಅಧಿವೇಶನದಲ್ಲಿ ಸರಕಾರ ನಿರ್ಣಯವನ್ನು ತೆಗೆದುಕೊಳ್ಳಬೇಕು
ಬೆಳಗಾವಿ ಸುವರ್ಣ ವಿಧಾನಸೌಧದ ಪಕ್ಕ ಆಡಳಿತ ಸೌಧ ನಿರ್ಮಾಣ ಮಾಡಲು ಅಧಿವೇಶನದಲ್ಲಿ ಸರಕಾರ ನಿರ್ಣಯವನ್ನು ತೆಗೆದುಕೊಳ್ಳಬೇಕು ಎಂದು ಉತ್ತರ ಕರ್ನಾಟಕ ವಿಕಾಸ ವೇದಿಕೆಯ ಅಧ್ಯಕ್ಷ ಬಿ.ಡಿ.ಹಿರೇಮಠ ಹೇಳಿದರು. ಮಂಗಳವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಬೆಳಗಾವಿ ಸುವರ್ಣ ವಿಧಾನ ಸೌಧಕ್ಕೆ ಶಕ್ತಿ ತುಂಬುವ ಕೆಲಸ ಮಾಡಬೇಕು ಜೊತೆಗೆ ಬೆಳಗಾವಿಯನ್ನು ಎರಡನೇ ರಾಜ್ಯದ ರಾಜಧಾನಿಯನ್ನಾಗಿ ತೀರ್ಮಾನ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಹೋರಾಟದ ಸ್ವರೂಪ ಬದಲಾವಣೆಯಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಉತ್ತರ ಕರ್ನಾಟಕದ ಜನರ ನ್ಯಾಯಯುತವಾದ …
Read More »ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧ:ಸಿದ್ದರಾಮಯ್ಯ
ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧವಾಗಿದ್ದು, ಅವರ ಶ್ರೇಯೋಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಪೂರಕ ಅಂದಾಜಿನಲ್ಲಿ 44 ಕೋಟಿಗಳನ್ನು ಮಂಜೂರು ಮಾಡುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದರು. ಅವರು ಇಂದು ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖಾ ವತಿಯಿಂದ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ವಿಕಲಚೇತನರ ದಿನಾಚರಣೆಯ ಕಾರ್ಯಕ್ರಮ ದಲ್ಲಿ ಭಾಗವಹಿಸಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು. ಸಂವಿಧಾನದಲ್ಲಿ ಎಲ್ಲರಿಗೂ ಬದುಕುವ ಅವಕಾಶವಿದೆ. ರಾಜ್ಯದಲ್ಲಿ ಸುಮಾರು …
Read More »