Breaking News

ಜೀವ ಮತ್ತು ಜೀವನ ಉಳಿಸಿಕೊಳ್ಳಲು ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ: ಲಕ್ಷ್ಮಣ್ ಸವದಿ

ರಾಯಚೂರು: ಜನಪ್ರತಿನಿಧಿಗಳು ಜಾತಿ, ರಾಜಕೀಯ ಬಿಟ್ಟು ನಿಜವಾಗಿ ಕಷ್ಟದಲ್ಲಿರುವವರಿಗೆ ಸ್ಪಂದಿಸಬೇಕಿದೆ. ಎಲ್ಲವೂ ಸರ್ಕಾರದಿಂದ ಸಾಧ್ಯವಿಲ್ಲ. ಅಧಿಕಾರಿಗಳು, ಜನಪ್ರತಿನಿಧಿಗಳು ಜೀವ ಮತ್ತು ಜೀವನ ಉಳಿಸಲು ಹಾಗೂ ಉಳಿಸಿಕೊಳ್ಳಲು ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಕರೆ ನೀಡಿದ್ದಾರೆ. ರಾಯಚೂರು ಜಲ್ಲೆಯಲ್ಲಿ ಡಿಸಿಎಂ ಅಕಾಲಿಕ ಮಳೆಯಿಂದಾಗಿ ಹಾನಿಯಾದ ಬೆಳೆ ವೀಕ್ಷಣೆ ಮಾಡಿದರೆ. ಬಳಿಕ ನಗರದ ಜಿ.ಪಂ ಸಭಾಂಗಣದಲ್ಲಿ ನಡೆದ ಕೊರೊನಾ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಹಸಿರು …

Read More »

ಮೂಟೆ ಹೊತ್ತು ಸುಸ್ತಾಗುವ ನಮ್ಗೆ ಎಣ್ಣೆ ಇಲ್ಲದಿದ್ರೆ ಹೇಗೆ: ಹಮಾಲಿಗಳು ಆಕ್ರೋಶ………..

ರಾಯಚೂರು: ಲಾಕ್‍ಡೌನ್ ಹಿನ್ನೆಲೆ ಮದ್ಯಪ್ರಿಯರಿಗೆ ಬಹಿರಂಗವಾಗಿ ಹೇಳಿಕೊಳ್ಳಲು ಆಗದಿರುವಷ್ಟು ಪರಿಸ್ಥಿತಿ ಗಂಭೀರವಾಗಿದೆ. ಹೀಗಾಗಿ ಕೆಲವರು ದುಬಾರಿ ಬೆಲೆಗೆ ಅಕ್ರಮ ಮದ್ಯವನ್ನು ಕೊಂಡು ಕುಡಿಯುತ್ತಿದ್ದಾರೆ. ರಾಯಚೂರಿನ ಎಪಿಎಂಸಿ ಹಮಾಲಿಗಳು ಮಾತ್ರ ಮದ್ಯ ಬಂದ್ ಆಗಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮದ್ಯ ಸಿಗದಿರುವುದಕ್ಕೆ ಕೆಲವರು ಸಿಎಚ್ ಪೌಡರ್ ಕಲಬೆರಕೆ ಸೇಂದಿಗೆ ದಾಸರಾಗಿದ್ದಾರೆ. ಸೇಂದಿ ಬೆಲೆ ಸಹ ಲಾಕ್‍ಡೌನ್ ಹಿನ್ನೆಲೆ ಡಬಲ್ ಆಗಿದೆಯಂತೆ. ಲಾಕ್‍ಡೌನ್‍ನಿಂದ ಸಿಎಚ್ ಪೌಡರ್ ಸಹ ಸಿಗದಿರುವುದರಿಂದ ಅದರಲ್ಲೂ ನಕಲಿ ಸೇಂದಿ …

Read More »

ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಮಾಸ್ಕ್ ಧರಿಸುವಂತೆ ಹೇಳಿದ್ದಕ್ಕೆ ಕರ್ತವ್ಯ ನಿರತ ಪೊಲೀಸರು ಸಿ.ಆರ್.ಪಿ.ಎಫ್ ಯೋಧನ ಮೇಲೆ ಹಲ್ಲೆ ನಡೆಸಿ ಬೇಡಿ ತೋಡಿಸಿದ್ದು ಈಗ ಚರ್ಚೆಗೆ ಗ್ರಾಸವಾಗಿದೆ.

ಚಿಕ್ಕೋಡಿ (ಬೆಳಗಾವಿ): ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಮಾಸ್ಕ್ ಧರಿಸುವಂತೆ ಹೇಳಿದ್ದಕ್ಕೆ ಕರ್ತವ್ಯ ನಿರತ ಪೊಲೀಸರು ಸಿ.ಆರ್.ಪಿ.ಎಫ್ ಯೋಧನ ಮೇಲೆ ಹಲ್ಲೆ ನಡೆಸಿ ಬೇಡಿ ತೋಡಿಸಿದ್ದು ಈಗ ಚರ್ಚೆಗೆ ಗ್ರಾಸವಾಗಿದೆ. ಏಪ್ರಿಲ್ 23ರಂದು ಈ ಘಟನೆ ನಡೆದಿದ್ದು, ಯೋಧ ಸಚಿನ ಸಾವಂತ್ ಅವರನ್ನು ಪೊಲೀಸ್ ಠಾಣೆಯಲ್ಲಿ ಕೈಗೆ ಬೇಡಿ ಹಾಕಿ ಕೂರಿಸಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಸದಲಾಗ ಪೊಲೀಸ್ ಠಾಣೆಯಲ್ಲಿ ಸಿ.ಆರ್.ಪಿ.ಎಫ್ ಕೋಬ್ರಾ ಕಮಾಂಡೋ ಯೋಧನಿಗೆ ಬೇಡಿ ಹಾಕಿ ಕೂರಿಸಿದ್ದ …

Read More »

ಲಾಕ್ ಡೌನ್: 794 ಅಬಕಾರಿ ದಾಳಿ- ಮದ್ಯ, ವಾಹನ ಸೇರಿದಂತೆ 1.10 ಕೋಟಿ ಮೌಲ್ಯದ ವಸ್ತು ಜಪ್ತಿ

ಬೆಳಗಾವಿ, ಏ.೨೭(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೋಂಕನ್ನು ತಡೆಗಟ್ಟುವ ಮತ್ತು ಹರಡುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಹೊರಡಿಸಿರುವುದರಿಂದ ಜಿಲ್ಲೆಯಾದ್ಯಂತ ಕಳ್ಳಭಟ್ಟ ಸಾರಾಯಿ ತಯಾರಿಕೆ ಹಾಗೂ ಮಾರಾಟ ಹೆಚ್ಚಾಗುವ ಸಂಭವ ಇರುವುದರಿಂದ ಅಕ್ರಮ ಚಟುವಟಿಕೆಗಳು ನಡೆಯದಂತೆ ಅಬಕಾರಿ ತಂಡಗಳನ್ನು ರಚಿಸಿರುತ್ತದೆ. ದಿನಾಂಕ 24-03-2020 ರಿಂದ ಇಲ್ಲಿಯವರೆಗೆ ಅಕ್ರಮ ಕೇಂದ್ರಗಳಲ್ಲಿ ನಿರಂತರವಾಗಿ ಅಬಕಾರಿ ದಾಳಿ, ಹಗಲು- ರಾತ್ರಿ ಗಸ್ತು, ರಸ್ತೆಗಾವಲು ನಡೆಸಿ, ವಾಹನಗಳನ್ನು ತಪಾಸಣೆ ನಡೆಸಿ, ಕ್ರಮ ಕೈಗೊಳ್ಳಲಾಗಿರುತ್ತದೆ. …

Read More »

ಕಾಂಗ್ರೆಸ್ ಭವನದಲ್ಲಿ ಆಶಾ ಕಾರ್ಯಕರ್ತೆಯರು, ದಾದಿಯರು, ಪೌರ ಕಾರ್ಮಿಕರಿಗೆ ಪಿಪಿಎ ಕಿಟ್ ವಿತರಣೆ: ಡಿ.ಕೆ ಶಿವಕುಮಾರ್

ಬೆಂಗಳೂರು: ಜೀವನವನ್ನು ಪಣಕ್ಕಿಟ್ಟು ಕೊರೊನಾ ಸೋಂಕಿನ ವಿರುದ್ಧ ಹೋರಾಡುವ ವೈದ್ಯರಿಗೆ ಹೊರತು ಪಡಿಸಿ ಉಳಿದ ಕೆಲವರಿಗೆ ಪಿಪಿಎ ಕಿಟ್ ಸಿಗುತ್ತಿಲ್ಲ. ಹೀಗಾಗಿ ಇಂದು ಪಿಪಿಇ ಕಿಟ್ ವಿರತರಣೆ ಮಾಡುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಕಾಂಗ್ರೆಸ್ ಭವನದಲ್ಲಿ ಆಶಾ ಕಾರ್ಯಕರ್ತೆಯರು, ದಾದಿಯರು, ಪೌರ ಕಾರ್ಮಿಕರಿಗೆ ಪಿಪಿಎ ಕಿಟ್ ವಿತರಣೆ ಮಾಡಿ ಮಾತನಾಡಿದ ಅವರು, ವೈದ್ಯರನ್ನ ಹೊರತುಪಡಿಸಿ ಉಳಿದವರಿಗೆ ಪಿಪಿಎ ಕಿಟ್ ವಿತರಣೆ ಮಾಡಿದ್ದೇವೆ. ಜನ ಲಾಕ್ …

Read More »

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ತಾರತಮ್ಯ ಸಲ್ಲದು: ಸತೀಶ ಜಾರಕಿಹೊಳಿ

ಚಿಕ್ಕೋಡಿ: ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ ಜಾರಕಿಹೊಳಿ ಅವರು ಕೊರೋನಾ ಸೋಂಕು ಕುರಿತು ಜಾಗೃತಿ ಬಗ್ಗೆ ಹಾಗೂ ಕಾರ್ಯಚಟುವಟಿಕೆಗಳ ಬಗ್ಗೆ ಯಾವ ರೀತಿ ‌ನಾವು ಶ್ರಮಿಸಬೇಕು ಪಕ್ಷದ ಕಾರ್ಯಕರ್ತರು ಹೇಗೆಲ್ಲ ಸ್ಪಂದನೆ ನೀಡಬೇಕು ಎಂಬುದರ ಕುರಿತು ಇಲ್ಲಿನ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ‌ಸಭೆ ನಡೆಸಿದರು. ಬಳಿಕ ಸುದ್ದಿಗೋಷ್ಟಿಯಲ್ಲಿ‌‌ ಮಾತನಾಡಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ತಾರತಮ್ಯ ಸಲ್ಲದು ಎಂದು ಹರಿಹಾಯ್ದರು. ಕೇಂದ್ರ ಸರ್ಕಾರ ನೇರವಾಗಿ ವಿವಿಧ ಯೊಜನೆಗಳ ಫಲಾನುಭವಿಗಳಿಗೆ ಹಣ ನೀಡುವ …

Read More »

ಲಾಕ್ ಡೌನ್ ಮೇ.15ರವರೆಗೆ ಮುಂದುವರೆಯುವುದು ಬಹುತೇಕ ಖಚಿತವಾಗಿದೆ.,,,,,,,,,,,,,”

ಬೆಂಗಳೂರು:  ರಾಜ್ಯದ ಜನರು ಮೇ.3 ಬಳಿಕ ಲಾಕ್ ಡೌನ್ ಮುಕ್ತಾಯವಾಗಲಿದೆ ಎಂದುಕೊಂಡಿದ್ದರು. ಆದರೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿವರೊಂದಿಗೆ ನಡೆದ ವಿಡಿಯೋ ಕಾನ್ಪರೆನ್ಸ್ ನಲ್ಲಿ ಲಾಕ್ ಡೌನ್ ಮುಂದುವರೆಸಲಾಗುವುದು ಎಂಬ ಸುಳಿವು ಕೊಟ್ಟಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕು ಹರಡುತ್ತಲೆ ಇದೆ. ಇದರಿಂದ  ಲಾಕ್ ಡೌನ್ ಮೇ.15ರವರೆಗೆ  ಮುಂದುವರೆಯುವುದು ಬಹುತೇಕ ಖಚಿತವಾಗಿದೆ. ಪ್ರಧಾನಿ ಮೋದಿ  ವಿಡಿಯೋ ಕಾನ್ಪರೆನ್ಸ್ ನಲ್ಲಿ ತಮ್ಮ ಪ್ಲ್ಯಾನ್ ಬಗ್ಗೆ ವಿವರಿಸಿದ್ದಾರೆ. ಕೊರೊನಾ …

Read More »

ಕೊರೋನಾ ಪರಿಹಾರ ನಿಧಿಗೆ1.15 ಸಾವಿರ ರೂ. ಚೆಕ್ ಸತೀಶ ಜಾರಕಿಹೊಳಿ ಸ್ವೀಕರಿಸಿದರು.

ಚಿಕ್ಕೋಡಿ: ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ಇಂದು 1.15 ಸಾವಿರ ರೂ. ಚೆಕ್ ಗಳನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸ್ವೀಕರಿಸಿದರು. ರಾಯಬಾಗ ತಾಲೂಕಿನ‌ ಹಾರೂಗೇರಿ ಪಟ್ಟಣದ ಮಹೇಂದ್ರ ಕಲ್ಲಪ್ಪ ತಮ್ಮಣ್ಣವರ ಅವರು ವ್ಯಯಕ್ತಿಕವಾಗಿ 1 ಲಕ್ಷ ರೂ ಮತ್ತು ನದಲಾಪುರ ಗ್ರಮದ ನಂದೀಶ್ವರ ಪ್ರಾಥಮಿಕ ‌ಕೃಷಿ ಪತ್ತಿನ ಸಂಘ ವತಿಯಿಂದ 15 ಸಾವಿರ ರೂ. ಕೆಪಿಸಿಸಿ ಕೊರೋನಾ ಪರಿಹಾರ ನಿಧಿಗೆ ನೀಡಿದರು. ಈ ಸಂದರ್ಭದಲ್ಲಿ ಶಾಸಕ ಗಣೇಶ ಹುಕ್ಕೇರಿ, …

Read More »

ಗುಜರಾತಿನ ಹಿರಿಯ ಕಾಂಗ್ರೆಸ್ ನಾಯಕ ಕೊರೊನಾಗೆ ಬಲಿ……….

ಅಹಮದಾಬಾದ್: ಮೊದಲ ಬಾರಿಗೆ ದೇಶದಲ್ಲಿ ಕೊರೊನಾಗೆ ರಾಜಕೀಯ ನಾಯಕರೊಬ್ಬರು ಬಲಿಯಾಗಿದ್ದಾರೆ. ಗುಜರಾತಿನ ಹಿರಿಯ ಕಾಂಗ್ರೆಸ್ ನಾಯಕ 67 ವರ್ಷದ ಬದ್ರುದ್ದೀನ್ ಶೇಖ್ ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ. ಏಪ್ರಿಲ್ 15 ರಂದು ಪಾಸಿಟಿವ್ ಕಂಡು ಬಂದ ಹಿನ್ನೆಲೆಯಲ್ಲಿ ಅವರು ಅಹಮದಾದಬಾದಿನ ಎಸ್‍ವಿಪಿ ಆಸ್ಪತ್ರೆಗೆ ದಾಖಲಾಗಿದ್ದರು. 11 ದಿನಗಳ ಚಿಕಿತ್ಸೆ ಪಡೆಯುತ್ತಿದ್ದ ಅವರು ಭಾನುವಾರ ರಾತ್ರಿ ಮೃತಪಟ್ಟಿದ್ದಾರೆ ಕೊರೊನಾ ಲಾಕ್‍ಡೌನ್ ಸಮಯದಲ್ಲಿ ಬದ್ರುದ್ದೀನ್ ಶೇಖ್ ಅವರು ಬಡವರಿಗೆ ಆಹಾರ ವಿತರಿಸಲು ಹೋಗಿದ್ದರು. ಈ …

Read More »

ಕರ್ನಾಟಕದಲ್ಲಿ ಮೇ. 15ರವರೆಗೆ ಮದ್ಯ ಮಾರಾಟಕ್ಕೆ ಅನುಮತಿ ನೀಡುವುದಿಲ್ಲ.:B.S.Y.

ಬೆಂಗಳೂರು: ಇಂದು ಸೋಮವಾರ ಪ್ರಧಾನಿ ಮೋದಿ ಜೊತೆ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳು ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ. ಈ ವೇಳೆ ಬಹುತೇಕ ರಾಜ್ಯಗಳು ಲಾಕ್‌ಡೌನ್ ವಿಸ್ತರಣೆಗೆ ಒಲವು ತೋರಿಸಿದ್ದಾರೆ. ಕರ್ನಾಟಕದದಿಂದ ವಲಯವಾರು ವಿಸ್ತರಣೆ ಮಾಡಿ ಲಾಕ್‌ಡೌನ್ ಮುಂದುವರೆಸುವ ಮನವಿ ಮಾಡಲಾಗಿದೆ. ಅಲ್ಲದೇ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡುವುದಿಲ್ಲ ಎಂದು ಸಿಎಂ ಯಡಿಯೂರಪ್ಪ ಪುನರುಚ್ಚರಿಸಿದ್ದಾರೆ.  ಹೌದು ದೇಶದಲ್ಲಿ ಮೇ. 3ಕ್ಕೆ ಎರಡನೇ ಹಂತದ ಲಾಕ್‌ಡೌನ್ ಅಂತ್ಯವಾಗಲಿದ್ದು, ಮುಂದೇನು? ಲಾಕ್‌ಡೌನ್ …

Read More »