ಬೆಳಗಾವಿ -ಇಲ್ಲಿಯ ಸ್ಮಾರ್ಟ್ ಸಿಟಿಯಿಂದ ಅಭಿವೃದ್ಧಿಪಡಿಸಿರುವ ಆಯುಷ್ ಬೆಳಗಾವಿ ಆ್ಯಪ್ ಈಗ ಪ್ಲೇ ಸ್ಟೋರ್ ನಲ್ಲಿ ಲಭ್ಯವಿದೆ. ಸಧ್ಯಕ್ಕೆ ಕೋವಿಡ್ -19 ಕುರಿತು ಮೊದಲ್ಯ ಆದ್ಯತೆಯ ಮೇಲೆ ಮಾಹಿತಿಗಳನ್ನು ನೀಡುವ ಈ ಆ್ಯಪ್ ನಂತರದಲ್ಲಿ ಬೆಳಗಾವಿ ನಗರದ ಸಂಪೂರ್ಣ ಮಾಹಿತಿ ಒದಗಿಸುವ ಸಿಟಿಜನ್ ಆ್ಯಪ್ ಆಗಿ ಪರಿವರ್ತನೆಯಾಗಲಿದೆ. ಪ್ಲೇ ಸ್ಟೋರ್ ಗೆ ಹೋಗಿ AyushBelagavi ಎಂದು ಹುಡುಕಿದರೆ ಆ್ಯಪ್ ಲಭ್ಯವಿದೆ. ಕೊರೋನಾ ಕುರಿತು ಕರ್ನಾಟಕದ ಮತ್ತು ಬೆಳಗಾವಿ ಜಿಲ್ಲೆಯ ಸಂಪೂರ್ಣ …
Read More »ದೇಶದ ಪ್ರತಿಯೊಬ್ಬ ನಾಗರಿಕನೂ ಕೊರೊನಾ ಯುದ್ಧದಲ್ಲಿ ಸೈನಿಕ: ಮೋದಿ….
ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿ ಅವರು 64ನೇ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ದೇಶದ ಪ್ರತಿಯೋರ್ವ ನಾಗರಿಕನೂ ಕೊರೊನಾ ವೈರಸ್ ತೊಲಗಿಸಲು ದೇಶ ಸಾರಿರುವ ಯುದ್ಧದಲ್ಲಿ ಸೈನಿಕ ಎಂದು ಹೇಳಿದ್ದಾರೆ. ಮೋದಿಯವರು ಇಂದು ಬೆಳಗ್ಗೆ 11 ಗಂಟೆಗೆ ದೇಶ ಮತ್ತು ವಿದೇಶಗಳಲ್ಲಿರುವ ಭಾರತೀಯರನ್ನು ಉದ್ದೇಶಿಸಿ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೊರೊನಾ ವೈರಸ್ ವಿರುದ್ಧ ದೇಶದ ಜನರು ಹೋರಾಡುತ್ತಿರುವುದಕ್ಕೆ ಮೋದಿ ಶ್ಲಾಘಿಸಿದರು. ಸರ್ಕಾರದ ಜೊತೆ ಕೈಜೋಡಿಸಿ ದೇಶದ …
Read More »ರಾಜ್ಯದಲ್ಲಿ ಇಂದು ಕೊರೋನಾ ಸಂಬಂಧ ಹೊಸ ದಾಖಲೆ ಸೃಷ್ಟಿ…………
ಬೆಂಗಳೂರು – ರಾಜ್ಯದಲ್ಲಿ ಇಂದು ಕೊರೋನಾ ಸಂಬಂಧ ಹೊಸ ದಾಖಲೆ ಸೃಷ್ಟಿಯಾಗಿದೆ. ಕಳೆದ ಸುಮಾರು ಒಂದೂವರೆ ತಿಂಗಳಿನಿಂದ ರಾಜ್ಯವನ್ನು ಹಿಂಡಿ ಹಿಪ್ಪೆ ಮಾಡಿದ್ದ ಕೊರೋನಾ ಇಂದು ಕೇವಲ ಒಂದೇ ಒಂದು ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಇಂದು ಬಂದಿರುವ ವರದಿ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯ ಮಹಿಳೆಯೋರ್ವಳಲ್ಲಿ ಮಾತ್ರ ಕೊರೋನಾ ವೈರಸ್ ಪತ್ತೆಯಾಗಿದೆ. ಉಳಿದಂತೆ ಬೇರೆ ಯಾವುದೇ ಪ್ರದೇಶದಲ್ಲಿ ಕೊರೋನಾ ರೋಗ ಪತ್ತೆಯಾಗಿಲ್ಲ. ಇದರಿಂದಾಗಿ ರಾಜ್ಯದಲ್ಲಿ ರೋಗಿಗಳ ಸಂಖ್ಯೆ 501 ಆದಂತಾಗಿದೆ. …
Read More »ಆಯುಷ್ ವೈದ್ಯರ, ಸ್ಟಾಫ್ ನರ್ಸ್ ಗಳ ವೇತನ ಹೆಚ್ಚಳ ಮಾಡಿ: ಆಯನೂರು ಮಂಜುನಾಥ್.
ಶಿವಮೊಗ್ಗ : ಆರೋಗ್ಯ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿ ವೇತನದಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ತಮ್ಮದೇ ಸರ್ಕಾರದ ವಿರುದ್ದ ಆರೋಪಿಸಿದ್ದಾರೆ. ನಗರದಲ್ಲಿ ಇಂದು ಈ ಬಗ್ಗೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕೊರೊನಾ ಸೋಂಕಿನ ವಿರುದ್ಧ ಆರೋಗ್ಯ ಇಲಾಖೆ ಸಿಬ್ಬಂದಿ ತಮ್ಮ ಜೀವವನ್ನು ಒತ್ತೆ ಇಟ್ಟು ಶ್ರಮದಿಂದ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹೀಗಿರುವಾಗ ಸರ್ಕಾರ ಕೇವಲ ಎಂಬಿಬಿಎಸ್ ವೈದ್ಯರ …
Read More »ಪೊಲೀಸ್ರು ಅನೌನ್ಸ್ ಮಾಡಿದ್ರೂ ಸಾಮಾಜಿಕ ಅಂತರ ಮರೆತ ರಾಜಕಾರಣಿಗಳು……….
ರಾಯಚೂರು: ನಗರದ ಬಸವೇಶ್ವರ ವೃತ್ತದಲ್ಲಿ ಬಸವ ಜಯಂತಿ ಆಚರಣೆ ವೇಳೆ ರಾಜಕಾರಣಿಗಳೇ ಸಾಮಾಜಿಕ ಅಂತರ ಮರೆತು ಗುಂಪುಗುಂಪಾಗಿ ನಿಂತು ಕೊರೊನಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಕೊರೊನಾ ಭೀತಿಯಿಂದ ದೇಶವೇ ಲಾಕ್ಡೌನ್ ಆಗಿದೆ. ಸೋಂಕನ್ನು ಹರಡದಂತೆ ತಡೆಗಟ್ಟಲು ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಸರ್ಕಾರಗಳು ಮತ್ತು ಪೊಲೀಸರು ಮನವಿ ಮಾಡಿಕೊಳ್ಳುತ್ತಿದ್ದಾರೆ. ಆದರೆ ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ಸೇರಿ ಹಲವರು ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ವೇಳೆ ಸಾಮಾಜಿಕ ಅಂತರವನ್ನೇ ಮರೆತಿದ್ದರು. ಶಾಸಕ …
Read More »ಮುಸ್ಲಿಂ ಸಮಾಜ ಬಾಂಧವರು ಸರಕಾರದ ನಿರ್ದೇಶನಗಳನ್ನು ಪಾಲಿಸಬೇಕು : ಸಚಿವ ರಮೇಶ ಜಾರಕಿಹೊಳಿ
ಗೋಕಾಕ :ಮುಸ್ಲಿಂ ಸಮಾಜ ಬಾಂಧವರು ಸರಕಾರದ ನಿರ್ದೇಶನಗಳನ್ನು ಪಾಲಿಸುವದರೊಂದಿಗೆ ಶಾಂತಿಯುತವಾಗಿ ರಂಜಾನ್ ಹಬ್ಬವನ್ನು ಆಚರಿಸುವಂತೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಹೇಳಿದರು ರವಿವಾರದಂದು ನಗರದ ತಮ್ಮ ಗೃಹ ಕಛೇರಿಯಲ್ಲಿ ಮುಸ್ಲಿಂ ಸಮಾಜದ ಮುಖಂಡರೊಂದಿಗೆ ಮತನಾಡುತ್ತಾ ಸಮಾಜಿಕ ಅಂತರವನ್ನು ಕಾಯ್ದುಕೊಂಡು ಕೊರೋನಾ ವೈರಸ ಹರಡದಂತೆ ಮುಂಜಾಗೃತ ಕ್ರಮವನ್ನು ಪಾಲಿಸುವಂತೆ ಕೋರಿದರು ಇದೇ ಸಂದರ್ಭದಲ್ಲಿ ರಂಜಾನ ತಿಂಗಳಲ್ಲಿ ಮಸೀದಿಯಲ್ಲಿ ಆಜಾನ ಮತ್ತು ರೋಜಾ ನಿಯತಗಳನ್ನು ಹೇಳಲು ಅನುಮತಿ ನೀಡುವಂತೆ ಮುಸ್ಲಿಂ ಮುಖಂಡರು …
Read More »ಅನಂತಕುಮಾರ್ ಹೆಗಡೆ ಟ್ವಿಟ್ಟರ್ ಖಾತೆ ಲಾಕ್-ಹೆಗಡೆ ಕಿಡಿ………..
ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಅನಂತಕುಮಾರ್ ಹೆಗಡೆ ಅವರ ಟ್ವಿಟ್ಟರ್ ಖಾತೆಯನ್ನು ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಲಾಕ್ ಮಾಡಲಾಗಿದೆ. ಈ ಬಗ್ಗೆ ಅನಂತಕುಮಾರ್ ಹೆಗಡೆ ಅವರಿಗೆ ನೋಟಿಸ್ ಕಳುಹಿಸಿರುವ ಟ್ವಿಟ್ಟರ್, ‘ನಿಮ್ಮ ಖಾತೆ ನಮ್ಮ ಕೆಲವು ನಿಯಮಗಳನ್ನು ಉಲ್ಲಂಘಿಸಿದೆ’ ಎಂದು ಗಮನಕ್ಕೆ ತಂದಿದೆ. ಅಷ್ಟಕ್ಕೂ ಖಾತೆಯನ್ನು ಅನ್ ಲಾಕ್ ಮಾಡಲು ನಿಯಮಗಳನ್ನು ಉಲ್ಲಂಘಿಸಿದ ಟ್ವೀಟ್ ಅನ್ನು ಡಿಲಿಟ್ ಮಾಡುವಂತೆ ಸೂಚಿಸಿದೆ. ವೆರಿಫೈಡ್ ವಿಐಪಿ ಖಾತೆ ಹೊಂದಿದ್ದ ಸಂಸದ …
Read More »ಇರ್ಫಾನ್ ಖಾನ್ ತಾಯಿ ನಿಧನ – ಅಂತಿಮ ದರ್ಶನವೂ ಇಲ್ಲ
ಜೈಪುರ್: ಖ್ಯಾತ ಬಾಲಿವುಡ್ ನಟ ಇರ್ಫಾನ್ ಖಾನ್ ಅವರ ತಾಯಿ ಸಯೀದಾ ಬೇಗಂ (95) ಶನಿವಾರ ನಿಧನರಾಗಿದ್ದಾರೆ. ಇರ್ಫಾನ್ ತಾಯಿ ಸಯೀದಾ ಬೇಗಂ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಶನಿವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಅವರು ಜೈಪುರದ ಬೆನಿವಾಲ್ ಕಾಂತ ಕೃಷ್ಣ ಕಾಲೋನಿಯಲ್ಲಿ ವಾಸವಾಗಿದ್ದರು. ಇರ್ಫಾನ್ ವಿದೇಶದಲ್ಲಿದ್ದಾರೆ. ಆದರೆ ಕೊರೊನಾ ಲಾಕ್ಡೌನ್ ಪರಿಣಾಮದಿಂದಾಗಿ ವಿಮಾನಯಾನ ಸಂಪೂರ್ಣವಾಗಿ ಸ್ಥಗಿತವಾಗಿದೆ. ಹೀಗಾಗಿ ಅವರು ಭಾರತಕ್ಕೆ ಬರಲು ಸಾಧ್ಯವಾಗಿಲ್ಲ. ಆದ್ದರಿಂದ ಕೊನೆಯ ಬಾರಿಗೆ ತಾಯಿ ಅಂತಿಮ ದರ್ಶನವೂ …
Read More »Corona ಕ್ಷಯರೋಗಿಯನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಧಾರವಾಡ ಯುವಕರು
ಧಾರವಾಡ: ಕ್ಷಯರೋಗದಿಂದ ಬಳಲುತ್ತಿದ್ದ ಆಂಧ್ರ ಪ್ರದೇಶ ಮೂಲದ ವ್ಯಕ್ತಿಯನ್ನು ಯುವಕರು ರಕ್ಷಿಸಿ ಜಿಲ್ಲಾಸ್ಪತ್ರೆಗೆ ಸೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಧಾರವಾಡದಲ್ಲಿ ಘಟನೆ ನಡೆದಿದ್ದು, ನಗರ ಸಾರಿಗೆ ಬಸ್ ನಿಲ್ದಾಣ(ಸಿಬಿಟಿ)ದ ಬಳಿ ನರಳುತ್ತ ಬಿದ್ದಿದ್ದ ವ್ಯಕ್ತಿಯನ್ನು ಯುವಕರಾದ ದೇವರಾಜ್, ವಿನಾಯಕ ಗೊಂಧಳಿ ಮತ್ತು ಮಂಜುನಾಥ ನೀರಲಕಟ್ಟಿಯವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ರಸ್ತೆ ಬದಿ ಈತನ್ನು ಕಂಡ ಧಾರವಾಡ ಯುವಕರು, ಸಹಾಯ ಮಾಡಿ, ಉಪಚರಿಸಿ ಆಸ್ಪತ್ರೆಗೆ ರವಾನಿಸಿದ್ದಾರೆ. ರಸ್ತೆ ಪಕ್ಕ ರಾತ್ರಿಯಿಡಿ ನರಳುತ್ತ ಮಲಗಿದ್ದ …
Read More »ಬಿಬಿಎಂಪಿ 7 ವಲಯಗಳಲ್ಲಿ 38 ವಾರ್ಡ್ ಗಳು ರೆಡ್ಝೋನ್………..
ಬೆಂಗಳೂರು: ಸಕ್ರಿಯ ಕೊರೊನಾ ಪ್ರಕರಣಗಳಲ್ಲಿ ಸಿಲಿಕಾನ್ ಸಿಟಿ ಮೊದಲ ಸ್ಥಾನದಲ್ಲಿದೆ. ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಹಾಟ್ಸ್ಪಾಟ್ ಪಟ್ಟಿಯಿಂದ ನಮ್ಮ ಏರಿಯಾ ಇಲ್ಲ ಅಂತ ನಿಟ್ಟುಸಿರು ಬಿಡುತ್ತಿರುವವರು ಆತಂಕ ಪಡುವಂತಾಗಿದೆ. ಬೆಂಗಳೂರಿನಲ್ಲಿ ವಲಯವಾರು ರೆಡ್ ಝೋನ್ಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಬಿಬಿಎಂಪಿ 8 ವಲಯಗಳಲ್ಲಿ 38 ವಾರ್ಡ್ ಗಳು ರೆಡ್ ಝೋನ್ ಪಟ್ಟಿಯಲ್ಲಿವೆ. ಬೆಂಗಳೂರಿನಲ್ಲಿ 80 ಕೊರೊನಾ ಪ್ರಕರಣಗಳು ಸಕ್ರಿಯವಾಗಿವೆ. ಬಿಬಿಎಂಪಿ 8 …
Read More »