ಬೆಳಗಾವಿ ನಗರದಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಹಮ್ಮಿಕೊಂಡಿದ್ದ ಬೆಳಗಾವಿ ನಗರ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು, ಯುವಕರನ್ನು ಉದ್ದೇಶಿಸಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಮಾತಮಾಡಿದರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ವಹಿಸಿದ ಜವಾಬ್ದಾರಿಯನ್ನು ಅತ್ಯಂತ ಪ್ರಾಮಾಣಿಕವಾಗಿ ನಿರ್ವಹಿಸಲು ಮತ್ತು ಅವರ ಮಾರ್ಗದರ್ಶನದಂತೆ ಪಕ್ಷವನ್ನು ಇನ್ನಷ್ಟು ಬಲಪಡಿಸಲು ಕರೆ ನೀಡಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ …
Read More »ಜಿಲ್ಲಾಧಿಕಾರಿ ಬೆಳಗಾವಿ, ಮೊಹಮ್ಮದ ರೋಷನ್ ರವರು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ, ಶ್ರೀ ಭೀಮಾಶಂಕರ ಗುಳೇದ ಇವರೊಂದಿಗೆ ಹುಕ್ಕೇರಿ ತಾಲೂಕಿನ ಕಣಗಲಾ ಕೈಗಾರಿಕಾ ಪ್ರದೇಶಕ್ಕೆ ಭೇಟಿ
ದಿನಾಂಕ: 28.07.2025 ರಂದು ಜಿಲ್ಲಾಧಿಕಾರಿ ಬೆಳಗಾವಿ, ಮೊಹಮ್ಮದ ರೋಷನ್ ರವರು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ, ಶ್ರೀ ಭೀಮಾಶಂಕರ ಗುಳೇದ ಇವರೊಂದಿಗೆ ಹುಕ್ಕೇರಿ ತಾಲೂಕಿನ ಕಣಗಲಾ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ತದ ನಂತರ ಕೈಗಾರಿಕಾ ಪ್ರದೇಶಗಳ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳೊಂದಿಗೆ ಚರ್ಚಿಸಲಾಯಿತು. ಈ ಸಮಯದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು, ಎಸ್.ಎಲ್.ಎ.ಒ. ಹಾಗೂ ಕರ್ನಾಟಕ ಇಂಡಸ್ಟ್ರಿಯಲ್ ಏರಿಯಾಸ್ ಡೆವಲಪ್ಮೆಂಟ್ ಬೋರ್ಡ್ ( KIADB ) ನ ಮುಖ್ಯ …
Read More »ಬೆಳಗಾವಿಯಲ್ಲಿ ಸಚಿವ ಸಂತೋಷ ಲಾಡ್ ಹೇಳಿಕೆ 91 ಅಸಂಘಟಿತ ಕಾರ್ಮಿಕ ವಲಯವನ್ನು ಸರ್ಕಾರ ಗುರುತು ಮಾಡಿದೆ
ಬೆಳಗಾವಿಯಲ್ಲಿ ಸಚಿವ ಸಂತೋಷ ಲಾಡ್ ಹೇಳಿಕೆ 91 ಅಸಂಘಟಿತ ಕಾರ್ಮಿಕ ವಲಯವನ್ನು ಸರ್ಕಾರ ಗುರುತು ಮಾಡಿದೆ ಬೆಳಗಾವಿಯಲ್ಲಿ ಸ್ಮಾರ್ಟ್ ಕಾರ್ಡ್ ಇಂದು ವಿತರಣೆ ಮಾಡ್ತಿವಿ ಹೊರ ಗುತ್ತಿಗೆ ಮೊದಲಿನಿಂದಲೂ ಇದೆ ಅವರಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ನಾವು ನೀಡ್ತಿವಿ ರಾಜ್ಯದಲ್ಲಿ 20 ಲಕ್ಷ ನಕಲಿ ಕಾರ್ಡ್ ಕಮ್ಮಿ ಮಾಡಿದ್ದೇವೆ ಅಂಬೇಡ್ಕರ್ ಸೇವೆ ಕೇಂದ್ರ ಶೀಘ್ರದಲ್ಲೇ ಆರಂಭವಾಗಲಿದೆ ನಮ್ಮ ಅರ್ಜಿ ಹಾಕ್ತಾರೆ ಅವರ ಮನೆಗೆ ಹೋಗಿ ಮಾಹಿತಿ ಸಂಗ್ರಹ ಮಾಡ್ತಾವೆ ಇದರಿಂದ …
Read More »MRPಗಿಂತ ಅಧಿಕ ಬೆಲೆಗೆ ರೈತರಿಗೆ ಕೆಲ ಆಗ್ರೋ ಏಜೆನ್ಸಿಗಳು ರಸಗೊಬ್ಬರ ಮಾರಾಟ ಮಾಡಿದ ಆರೋಪದ ಮೇಲೆ ಕೃಷಿ ಅಧಿಕಾರಿಗಳು 8 ಆಗ್ರೋ ಏಜೆನ್ಸಿಗಳ ಲೈಸನ್ಸ್ ರದ್ದು
ಕಲಬುರಗಿ: ರೈತರಿಗೆ ಕೆಲ ಆಗ್ರೋ ಏಜೆನ್ಸಿಗಳು MRPಗಿಂತ ಅಧಿಕ ಬೆಲೆಯಲ್ಲಿ ರಸಗೊಬ್ಬರ ಮಾರಾಟ ಮಾಡುತ್ತಿರುವ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆ ಕೃಷಿ ಅಧಿಕಾರಿಗಳು 8 ಆಗ್ರೋ ಏಜೆನ್ಸಿಗಳ ಲೈಸನ್ಸ್ ರದ್ದುಪಡಿಸಿದ್ದಾರೆ. “DAP ಗೊಬ್ಬರದ ದರ 1,350 ಇದ್ದರೆ 1,600, 1,800ಕ್ಕೆ ರೂಪಾಯಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಯುರಿಯಾ ರಸಗೊಬ್ಬರ 266 ರೂಪಾಯಿ ಇದ್ದರೆ 900 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ ಎಂದು ರೈತರು ದೂರಿದ್ದರು. ನಿಗದಿತ ಬೆಲೆಗಿಂತ ಹೆಚ್ಚಿನ …
Read More »ಡೇಟಿಂಗ್ ಆ್ಯಪ್ನ ಮೂಲಕ ಪರಿಚಯವಾದವನನ್ನು ಭೇಟಿಗೆಂದು ಕರೆಸಿಕೊಂಡು ಸುಲಿಗೆಗೈದಿದ್ದ ಮಹಿಳೆ ಸಹಿತ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು: ಡೇಟಿಂಗ್ ಆ್ಯಪ್ನ ಮೂಲಕ ಪರಿಚಯವಾದವನನ್ನು ಭೇಟಿಗೆ ಆಹ್ವಾನಿಸಿ ಸುಲಿಗೆ ಮಾಡಿದ್ದ ಮಹಿಳೆ ಸಹಿತ 6 ಮಂದಿ ಆರೋಪಿಗಳನ್ನು ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ. ತೆಲಂಗಾಣ ಮೂಲದ 41 ವರ್ಷದ ಬೋಯಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ನ ಉದ್ಯೋಗಿಯೊಬ್ಬರು ನೀಡಿದ್ದ ದೂರಿನನ್ವಯ ಸಂಗೀತಾ ಸಹಾನಿ (36), ಬೀರಬಲ್ ಮಜ್ಜಗಿ (21), ಅಭಿಷೇಕ್ (19), ಶ್ಯಾಮ್ ಸುಂದರ್ ಪಾಂಡೆ (20), ರಾಜು ಮಾನೆ (34) ಹಾಗೂ ಶರಣಬಸಪ್ಪ ಬಾಳಿಗೆರ್ (50) ಎಂಬುವರನ್ನು ಬಂಧಿಸಲಾಗಿದೆ ಎಂದು …
Read More »ಎಸ್ಸಿ, ಎಸ್ಟಿಗೆ ಮಾತ್ರ ಮೀಸಲಿಟ್ಟ ಹಣ ಗ್ಯಾರಂಟಿಗಳಿಗೆ: ಮತ್ತೆ ವಿವಾದ ಮೈಮೇಲೆ ಎಳೆದುಕೊಳ್ಳಲು ಮುಂದಾದ ಸರ್ಕಾರ
ಬೆಂಗಳೂರು, ಜುಲೈ 28: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ (SC ST) ಅಭಿವೃದ್ಧಿಗೆ ಮೀಸಲಿಟ್ಟಿದ್ದ ಅನುದಾನದಿಂದ ಉಚಿತ ಗ್ಯಾರಂಟಿ ಯೋಜನೆಗಳಿಗೆ (Guarantee Schemes) ಹಣ ಬಳಸಿ ತೀವ್ರ ಟೀಕೆಗೆ ಗುರಿಯಾಗಿದ್ದ ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರ ಇದೀಗ ಮತ್ತೊಮ್ಮೆ ವಿವಾದ ಮೈಮೇಲೆ ಎಳೆದುಕೊಂಡಿದೆ. ಎಸ್ಸಿ, ಎಸ್ಟಿಗೆ ಮಾತ್ರ ಮೀಸಲಿಟ್ಟ ಎಸ್ಸಿಎಸ್ಪಿ-ಟಿಎಸ್ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಡೈವರ್ಟ್ ಮಾಡಲು ಮುಂದಾಗಿದೆ. ಎಸ್ಸಿಎಸ್ಪಿ-ಟಿಎಸ್ಪಿ (ಪರಿಶಿಷ್ಟ ಜಾತಿ ಉಪ ಯಜನೆ ಮತ್ತು ಬುಡಕಟ್ಟು ಉಪಯೋಜನೆ) ಯೋಜನೆಯಡಿ 2025-26ರ ಸಾಲಿನಲ್ಲಿ 42,017.51 ಕೋಟಿ ರೂ. …
Read More »ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಚಿಕ್ಕಜಂತಕಲ್ ಬಳಿ ಇರುವ ಕಂಪ್ಲಿ ಸೇತುವೆ ಮೇಲಿನ ಸಂಚಾರ ನಿಷೇಧ ಮಾಡಿ ಲೋಕೋಪಯೋಗಿ ಇಲಾಖೆ ಆದೇಶ ಹೊರಡಿಸಿದೆ.
ಗಂಗಾವತಿ (ಕೊಪ್ಪಳ) : ತುಂಗಭದ್ರಾ ಜಲಾಶಯದಿಂದ ನದಿಗೆ 90 ಸಾವಿರ ಕ್ಯೂಸೆಕ್ಗೂ ಅಧಿಕ ಪ್ರಮಾಣದ ನೀರು ಹರಿಸಿದ ಪರಿಣಾಮ, ಗಂಗಾವತಿ ತಾಲೂಕಿನ ಚಿಕ್ಕಜಂತಕಲ್ ಬಳಿ ಇರುವ ಕಂಪ್ಲಿ ಸೇತುವೆ ಮೇಲಿನ ಸಂಚಾರ ನಿಷೇಧ ಮಾಡಿ ಲೋಕೋಪಯೋಗಿ ಇಲಾಖೆ ಆದೇಶ ಹೊರಡಿಸಿದೆ. ಲೋಕೋಪಯೋಗಿ ಇಲಾಖೆಯ ಗಂಗಾವತಿ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವಿಶ್ವನಾಥ್ ಈ ಆದೇಶ ಹೊರಡಿಸಿದ್ದು, ನದಿಯಲ್ಲಿ ಪ್ರವಾಹದ ಸನ್ನಿವೇಶ ನಿರ್ಮಾಣವಾಗಿದೆ. ಹೀಗಾಗಿ ಸೇತುವೆ ಮೇಲಿನ ವಾಹನ ಮತ್ತು ಜನ ಸಂಚಾರ …
Read More »ಬಾಗಲಕೋಟೆ: ಅಶ್ವತ್ಥ ಮರದ ಕೆಳಗೆ ಮಂತ್ರ ಮಾಂಗಲ್ಯ ಪದ್ಧತಿಯಂತೆ ವಿವಾಹವಾದ ಜೋಡಿ!
ಬಾಗಲಕೋಟೆ: ದೊಡ್ಡ ಮದುವೆ ಮಂಟಪದಲ್ಲಿ ನೂರಾರು ಬಂಧು ಮಿತ್ರರ ಮುಂದೆ ಸಂಭ್ರಮ ಸಡಗರದೊಂದಿಗೆ ಅದ್ಧೂರಿಯಾಗಿ ತಮ್ಮ ವಿವಾಹ ಜರುಗಬೇಕೆಂದು ಪ್ರಸ್ತುತ ಯುವಜನತೆಯ ಬಯಕೆಯಾಗಿದೆ. ಅದರಂತೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೃಹತ್ ಮದುವೆ ಮಂಟಪದಲ್ಲಿ ವಿವಾಹವಾಗುತ್ತಿರುವ ಅನೇಕ ಜೋಡಿಗಳನ್ನು ನೋಡಿದ್ದೇವೆ. ಆದರೆ ಇಲ್ಲೊಂದು ಜೋಡಿ ಯಾವುದೇ ಆಡಂಬರವಿಲ್ಲದೇ ಅಶ್ವತ್ಥ ಮರದ ಕೆಳಗೆ ಮದುವೆಯಾಗಿ ಗಮನ ಸೆಳೆದಿದೆ. ಹೌದು, ಐತಿಹಾಸಿಕ ಹಿನ್ನೆಲೆ ಹೊಂದಿರುವ ಬಾದಾಮಿ ಚಾಲುಕ್ಯರ ಕಾಲದಲ್ಲಿ ನಿರ್ಮಾಣವಾಗಿರುವ ಹಳೆಯ ಮಹಾಕೂಟದಲ್ಲಿ ಅಶ್ವತ್ಥ …
Read More »ಉಪ್ಪಾರ ಸಮಾಜದ ಯುವ IPS ಅಧಿಕಾರಿ ರವರಿಗೆ ಅಭಿನಂದನೆಗಳು…..
ಉಪ್ಪಾರ ಸಮಾಜದ ಯುವ IPS ಅಧಿಕಾರಿ ರವರಿಗೆ ಅಭಿನಂದನೆಗಳು….. ಯುವ ಮುಖಂಡರು,ಉಪ್ಪಾರ ಸಮಾಜದ ಅಧ್ಯಕ್ಷರು, ಕಾಂಗ್ರೆಸ್ ಪಕ್ಷದ ಕಟ್ಟಾಳು ಭರಮಣ್ಣ ಉಪ್ಪಾರ…..! ಭರಮಣ್ಣ ಉಪ್ಪಾರವರು ತಮ್ಮ ಜೀವನವನ್ನು ಸಮಾಜಕ್ಕೋಸ್ಕರಣೆ ಮೂಡಿಪಾಗಿಟ್ಟಿರುವ ವ್ಯಕ್ತಿ ಅಂದ್ರೆ ತಪ್ಪಾಗಲಾರದು…. ಯಾಕಂದ್ರೆ ತಮ್ಮ ಸಮಾಜದಿಂದ ಒಂದು ಸಣ್ಣ ಅಧಿಕಾರಿ ಆದ್ರೂ ಸರಿ ದೊಡ್ಡ ಅಧಿಕಾರಿ ಆದ್ರೂ ಸರಿ ಅವರ ಹತ್ರ ಹೋಗಿ ಅವರಿಗೆ ಶುಭಾಶಯಗಳನ್ನು ತಿಳಿಸಿ ಅವರಿಗೆ ಒಂದು ಹೂ ಗುಚ್ಚಿಯನ್ನು ಕೊಟ್ಟು ಇನ್ನೂ ಹೆಚ್ಚಿನ …
Read More »ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಶನಿವಾರ ರಾತ್ರಿ ಸೂಫಿ ಸಂತರ ಸೌಹಾರ್ದ ವೇದಿಕೆ ವತಿಯಿಂದ ಆಯೋಜಿಸಿದ್ದ ಸೂಫಿ ಸಂತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಸಚಿವ ಸತೀಶ ಜಾರಕಿಹೊಳಿ..
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಶನಿವಾರ ರಾತ್ರಿ ಸೂಫಿ ಸಂತರ ಸೌಹಾರ್ದ ವೇದಿಕೆ ವತಿಯಿಂದ ಆಯೋಜಿಸಿದ್ದ ಸೂಫಿ ಸಂತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಸಚಿವ ಸತೀಶ ಜಾರಕಿಹೊಳಿ.. ಸಮಾನ ಶಿಕ್ಷಣ, ಹಕ್ಕು ಮತ್ತು ಅವಕಾಶಗಳು ದೊರೆತಾಗ ಮಾತ್ರ ಸ್ವಾತಂತ್ರ್ಯಕ್ಕೆ ನಿಜವಾದ ಅರ್ಥ ಬರುತ್ತದೆ. ನಾವೆಲ್ಲರೂ ಒಂದಾಗಿ ಹೋರಾಡಿದಾಗ ಮಾತ್ರ ಯಶಸ್ಸು ಗಳಿಸಲು ಸಾಧ್ಯ. ನಮ್ಮೆಲ್ಲರನ್ನೂ ಬೆಸೆಯುವ ಭಾವೈಕ್ಯತೆ ಸಮಾಜದಲ್ಲಿ ನೆಲೆಸಬೇಕು, ಅಂಬೇಡ್ಕರ್ ಮತ್ತು ಬಸವೇಶ್ವರರ ಚಿಂತನೆಗಳು ಸಮಾಜದಲ್ಲಿ ಎಲ್ಲ ಸಮಸ್ಯೆಗಳಿಗೂ ಪರಿಹಾರ …
Read More »