Breaking News

ಪಾದರಾಯನಪುರ ಗಲಾಟೆ : ತಲೆಮರೆಸಿಕೊಂಡವರ ಬೆನ್ನಟ್ಟಿದ ಪೊಲೀಸರು

ಬೆಂಗಳೂರು, ಏ.23- ಪಾದರಾಯನಪುರ ಗಲಾಟೆ ಪ್ರಕರಣ ಮುಕ್ತಾಯವಾಗಿದ್ದು, ಸಹಜ ಸ್ಥಿತಿಗೆ ಮರಳಿದೆ. ಘಟನೆಗೆ ಸಂಬಂಧಿಸಿದಂತೆ ಈಗಾಗ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದಿನ ಗಲಭೆಗೆ ಸಂಬಂಧಿಸಿದಂತೆ ಇನ್ನೂ 20 ಮಂದಿ ತಲೆಮರೆಸಿಕೊಂಡಿದ್ದಾರೆ. ಅವರನ್ನು ಪತ್ತೆಹಚ್ಚುವ ಕಾರ್ಯ ಮುಂದುವರಿದಿದೆ. ಈಗಾಗಲೇ ಅವರ ಬಗ್ಗೆ ಮಾಹಿತಿ ಕಲೆ ಹಾಕಲಾಗಿದೆ ಎಂದು ತಿಳಿಸಿದರು. ನಗರದಲ್ಲಿ ಲಾಕ್‍ಡೌನ್ ಸ್ವಲ್ಪ ಸಡಿಲಿಕೆ ಮಾಡಲಾಗಿದ್ದು, ಕಟ್ಟಡ ಕಾರ್ಮಿಕರ ಜವಾಬ್ದಾರಿ ಗುತ್ತಿಗೆದಾರರೇ ನೋಡಿಕೊಳ್ಳಬೇಕು ಎಂದು …

Read More »

ಲಾಕ್ ಡೌನ್: ವಲಸೆ ಕಾರ್ಮಿಕರನ್ನು ಖುದ್ದಾಗಿ ಭೇಟಿ ಮಾಡಿ ಅಹವಾಲು ಆಲಿಸಿದ ರೈಲ್ವೆ ಸಚಿವ ಸುರೇಶ್ ಅಂಗಡಿ

ಲಾಕ್ ಡೌನ್: ವಲಸೆ ಕಾರ್ಮಿಕರನ್ನು ಖುದ್ದಾಗಿ ಭೇಟಿ ಮಾಡಿ ಅಹವಾಲು ಆಲಿಸಿದ ರೈಲ್ವೆ ಸಚಿವ ಸುರೇಶ್ ಅಂಗಡಿ ಬೆಳಗಾವಿ, ಏ.೨೩(ಕರ್ನಾಟಕ ವಾರ್ತೆ): ಲಾಕ್ ಡೌನ್ ಹಿನ್ನೆಲೆಯಲ್ಲಿ ನಗರದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಸತಿನಿಲಯದಲ್ಲಿ ಆಶ್ರಯ ಪಡೆದಿರುವ ರಾಜಸ್ತಾನ ಮತ್ತಿತರ ರಾಜ್ಯಗಳ ವಲಸೆ ಕಾರ್ಮಿಕರನ್ನು ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರು ಭೇಟಿ ಮಾಡಿದರು. ವಿವಿಧ ರಾಜ್ಯಗಳ ವಲಸೆ ಕಾರ್ಮಿಕರನ್ನು ಇರಿಸಲಾಗಿರುವ ಆಶ್ರಯ ಕೇಂದ್ರಕ್ಕೆ ಗುರುವಾರ …

Read More »

ಮನೆ ಮನೆಗೆ ತೆರಳಿ ಆರೋಗ್ಯ ಮಾಡುವ ಆಶಾ ಕಾರ್ಯಕರ್ತರಿಗೆ ಕೊರೋನಾ ಸೈನಿಕರ ಸಾಥ್

ಗೋಕಾಕ :ಮಹಾಮಾರಿ ಕೊರೋನಾ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ತಾಲೂಕಿನಾದ್ಯಂತ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಮನೆ ಮನೆಗೆ ತೆರಳಿ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ. ಇವರ ಈ ಕಾರ್ಯಕ್ಕೆ ಗುರವಾರದಂದು ನಗರದ ಎಲ್ಲಾ ವಾರ್ಡ್ಗಳಲ್ಲಿಯೂ  ಸೈನಿಕರು ಸಾಥ್ ನೀಡಿದರು.

Read More »

ಸಂಬಂಧಗಳ ಕೊಂಡಿ ಕಳಚಿದ ಕೊರೋನಾ : ಮಗಳ ಆಗಮನಕ್ಕೆ ಕಾದು ಕುಳಿತ ಮಲ್ಲಪ್ಪ

ಗೋಕಾಕ :ಭಾರತೀಯರಲ್ಲಿ ಸಂಬಂಧಗಳ ಕೊಂಡಿ ಅತ್ಯಂತ ಬಲಿಷ್ಠವಾಗಿತ್ತು. ಆದರೆ ಕೊರೋನಾ ವೈರಸ್ ದೇಶದ ಜನಜೀವನದ ಪ್ರಮುಖವಾಗಿದ್ದ ಸಂಬಂಧವನ್ನೇ ಅಸ್ತವ್ಯಸ್ತಗೊಳಿಸಿದೆ. ಅಷ್ಟೇಅಲ್ಲ, ಸಂಬಂಧಗಳ ಬಣ್ಣವನ್ನೂ ಬಯಲು ಮಾಡಿದೆ. ಹೇಗೆ ಅಂತ ನೀವು ಪ್ರಶ್ನಿಸುವಿರಾ ಹಾಗಾದರೆ ಇಲ್ಲಿನೋಡಿ ಎರಡು ಮಕ್ಕಳ ಇದ್ದರೂ ಓರ್ವನ ಬಾಳು ಹೇಗೆ ಬೀದಿಗೆ ಬಂದಿದೆ ಎಂದು ತಿಳಿಯಿರಿ. ಮಲ್ಲಪ್ಪ ಅಕ್ಕಿವಾಟ ಎಂಬವನು ಪಕ್ಕದ ರಾಯಬಾಗ ತಾಲೂಕಿನ ಬೂದಿಹಾಳ ಗ್ರಾಮದವನು. ಸದ್ಯ ಗೋಕಾಕದ ಬಸವೇಶ್ವರ ವೃತ್ತದಲ್ಲಿನ ಅಂಗಡಿಯೊಂದರ ಮುಂಭಾಗದಲ್ಲಿ ಒಲೆ …

Read More »

ಸ್ಟೇ ಹೋಂ, ಸ್ಟೇ ಫಿಟ್ – ಪವರ್‌ಸ್ಟಾರ್ ಫಿಟ್ನೆಸ್‍ಗೆ ನೆಟ್ಟಿಗರು ಫಿದಾ…….

ಬೆಂಗಳೂರು: ಚಂದನವದ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಫಿಟ್ನೆಸ್ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ನಮ್ಮ ಸ್ಯಾಂಡಲ್‍ವುಡ್‍ನಲ್ಲಿ ಫಿಟ್ನೆಸ್, ಡ್ಯಾನ್ಸ್ ಹಾಗೂ ಫೈಟ್ ಹೀಗೆ ಎಲ್ಲದಕ್ಕೂ ಸೈ ಅನ್ನುವ ನಟರಲ್ಲಿ ಪುನೀತ್ ರಾಜ್‍ಕುಮಾರ್ ಅವರು ಮುಂಚೂಣಿಗೆ ಬರುತ್ತಾರೆ. ವಯಸ್ಸು 45 ಅದರೂ ದೇಹದಲ್ಲಿ ಮೂಳೆಯೇ ಇಲ್ಲ ಎಂಬತೆ ಡ್ಯಾನ್ಸ್ ಮಾಡುವ ಅಪ್ಪು ದೇಹ ದಂಡಿಸುವ ವಿಚಾರದಲ್ಲೂ ಯಾವಾಗಲೂ ಮುಂದೆ ಇರುತ್ತಾರೆ. ಹಾಗೆಯೇ ಲಾಕ್‍ಡೌನ್ ಸಮಯದಲ್ಲಿ ಅಪ್ಪು …

Read More »

ರಾಜ್ಯದಲ್ಲಿ ಗುತ್ತಿಗೆ ಆದಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ವೈದ್ಯರನ್ನು ಖಾಯಂಗೊಳಿಸಲು ಸೂಚನೆ ನೀಡಿದೆ.

ಬೆಂಗಳೂರು : ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೆ ಹಾಗೂ ಗುತ್ತಿಗೆ ಆದಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ವೈದ್ಯರಿಗೆ ರಾಜ್ಯ ಸರ್ಕಾರ ಇಂದುಸಿಹಿ ಸುದ್ದಿಯನ್ನು ನೀಡಿದೆ. ರಾಜ್ಯದಲ್ಲಿ ಗುತ್ತಿಗೆ ಆದಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ವೈದ್ಯರನ್ನು ಖಾಯಂಗೊಳಿಸಲು ಸೂಚನೆ ನೀಡಿದೆ. ಕೊರೊನಾ ಸೋಂಕು ನಿಯಂತ್ರಣಕ್ಕೆ ತಮ್ಮ ಜೀವನವನ್ನು ಲೆಕ್ಕಿಸದೆ ಹೋರಾಡುತ್ತಿದ್ದಾರೆ. ಗುತ್ತಿಗೆ ಆದಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು ಹಾಗು ಸರ್ಕಾರಿ ವೈದ್ಯರು ಕಡಿಮೆ ಸಂಬಳ ಪಡೆಯಲಾಗುತ್ತಿದೆ.ವೇತನ ಹೆಚ್ಚಸಬೇಕು ಎಂದು ಬೇಡಿಕೆಯನ್ನು ಇಟ್ಟಿದ್ದರು. ಇದರಿಂದ …

Read More »

ಪಕ್ಷಿಗಳ ಆರ್ಥನಾದಕ್ಕೆ ಸ್ಪಂದಿಸಿ, ಅವುಗಳಿಗೆ ಆಹಾರ ಮತ್ತು ನೀರು ಪೂರೈಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ಸತೀಶ್ ಜಾರಕಿಹೊಳಿ ಅಭಿಮಾನಿಗಳುದ

ಗೋಕಾಕ: ತಾಲೂಕಿನ ಕೊಣ್ಣೂರ ಪಟ್ಟಣದಲ್ಲಿ ಶಾಸಕ ಸತೀಶ್ ಜಾರಕಿಹೊಳಿ ರವರ ಪ್ರೋತ್ಸಾಹದಿಂದ  ಪ್ರತಿವರ್ಷದಂತೆ ಈ ವರ್ಷವು ಕೂಡ ಕರ್ನಾಟಕ ವಿಶ್ವನಿರ್ಮಾಣ ಸೇನೆ ಪದಾಧಿಕಾರಿಗಳು ಪಕ್ಷಿಗಳ ಆರ್ಥನಾದಕ್ಕೆ ಸ್ಪಂದಿಸಿ, ಅವುಗಳಿಗೆ ಆಹಾರ ಮತ್ತು ನೀರು ಪೂರೈಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಪಕ್ಷಿ ಪ್ರೇಮಿಗಳ ಮೆಚ್ಚುಗೆ ಪಾತ್ರರಾಗಿದ್ದಾರೆ. ಮಾರಕ ಕೊರೊನಾ ಆರ್ಭಟಕ್ಕೆ ದೇಶದ ಜನರು ಕಂಗಾಲಾಗಿದ್ದಾರೆ. ಜತೆಗೆ ಲಾಕ್ ಡೌನ್ ದಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಕರ್ನಾಟಕ ವಿಶ್ವ ನಿರ್ಮಾಣ ಸೇನೆಯ ಪದಾಧಿಕಾರಿಗಳು ಸಹಾಯ ಹಸ್ತ …

Read More »

ಕೋವಿಡ್ 19 ಗೆದ್ದ ವ್ಹೀಲ್‌ಚೇರ್‌ನಲ್ಲಿ ಓಡಾಡೋ 92 ವರ್ಷದ ಅಜ್ಜಿ……….

ಪುಣೆ: ಇಲ್ಲಿಯವರೆಗಿನ ಪ್ರಕರಣಗಳಲ್ಲಿ ಕೋವಿಡ್ 19ಗೆ ಹೆಚ್ಚಾಗಿ ವಯಸ್ಸಾದವರೇ ಬಲಿಯಾಗಿದ್ದು, ಇತ್ತ ಪ್ರಧಾನಿ ಮೋದಿ ಕೂಡ 65 ವರ್ಷ ಮೇಲ್ಪಟ್ಟವರು ಜಾಗರೂಕರಾಗಿರಬೇಕು ಎಂದು ಸಲಹೆ ನೀಡಿದ್ದರು. ಆದರೆ ಇದೀಗ 92 ವರ್ಷದ ಅಜ್ಜಿಯೊಬ್ಬರು ಸಾವು ಗೆದ್ದು ಬೀಗಿದ್ದಾರೆ. ಹೌದು. ಪುಣೆ ಮೂಲದ ಅಜ್ಜಿ ನಾನ್ಜೆಜೆನೇರಿಯನ್ ಕೊರೊನಾ ವೈರಸ್ ಎಂಬ ಮಾರಕ ರೋಗವನ್ನು ಮೆಟ್ಟಿ ನಿಂತಿದ್ದಾರೆ. ನಾನ್ಜೆಜೆನೇರಿಯನ್ ಅವರು 7 ತಿಂಗಳ ಹಿಂದೆಯಿಂದ ಪಾರ್ಶ್ವವಾಯುಗೆ ತುತ್ತಾಗಿದ್ದರು. ಇದೀಗ ಈಕೆಯ ಜೊತೆ ಕುಟುಂಬದ …

Read More »

ಬಳ್ಳಾರಿಯಲ್ಲಿ ಕೊರೊನಾದಿಂದ ಮೂವರು ಗುಣಮುಖ – ಇಂದು ಡಿಸ್ಚಾರ್ಜ್

ಬಳ್ಳಾರಿ: ಮಹಾಮಾರಿ ಕೊರೊನಾ ವೈರಸ್ ಬಾಧಿತರಾಗಿ ಬಳ್ಳಾರಿಯ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 13 ಮಂದಿಯ ಪೈಕಿ ಮೂವರು ಗುಣಮುಖರಾಗಿದ್ದು, ಇಂದು ಡಿಸ್ಚಾರ್ಜ್ ಆಗಲಿದ್ದಾರೆ. ಜಿಲ್ಲಾಮಟ್ಟದ ಕೋವಿಡ್-19 ಸಲಹಾ ಸಮಿತಿ ನಿರ್ಣಯದ ಅನುಸಾರ ಈ ಮೂವರನ್ನು ಇಂದು ಬೆಳಗ್ಗೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲು ಜಿಲ್ಲಾಮಟ್ಟದ ಟಾಸ್ಕ್ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ …

Read More »

ಪ್ರತಿಯೊಬ್ಬರಿಗೂ ಉಚಿತ ಮಾಸ್ಕ್ ದೊರೆಯುವಂತೆ ಮಾಡಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ವಿನೂತನ ಪ್ರಯತ್

ಹುಬ್ಬಳ್ಳಿ: ಕೊರೊನಾ ಹಾವಳಿಯಿಂದ ಮಾಸ್ಕ್ ಕೊರತೆ ಉಂಟಾಗದಂತೆ ತಡೆಯಲು ಮತ್ತು ಅಗತ್ಯವಿರುವ ಪ್ರತಿಯೊಬ್ಬರಿಗೂ ಉಚಿತ ಮಾಸ್ಕ್ ದೊರೆಯುವಂತೆ ಮಾಡಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ವಿನೂತನ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಕ್ಷೇತ್ರದ ಬಡ ಮಹಿಳೆಯರಿಗೆ ಸಂಸದರ ಅನುದಾನದಡಿ ವಿತರಿಸಿದ್ದ ಹೊಲಿಗೆ ಯಂತ್ರದ ಸಹಾಯದಿಂದ ಈಗಾಗಲೇ ಸಾವಿರಾರು ಮಾಸ್ಕ್ ಸಿದ್ಧಪಡಿಸಲಾಗಿದೆ. ಈಗ ವಿತರಿಸುವ ಮೂಲಕ ಮಾದರಿ ಕಾರ್ಯ ಮಾಡುತ್ತಿದ್ದಾರೆ. ಕೊರೊನಾ ವಿರುದ್ಧ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹೋರಾಟಕ್ಕೆ ಕೈಜೋಡಿಸಿರುವ ಧಾರವಾಡದ ಲೋಕಸಭಾ …

Read More »