ಪಬ್ಲಿಕ್ ಟಿವಿ ವರದಿಗಾರನ ಸಾವು.. ಅಪ್ಪನ ಪ್ರೀತಿ ಏನು ಎಂದು ಅರಿಯುವ ಮುನ್ನವೇ ಅಪ್ಪನನ್ನು ಕಳೆದುಕೊಂಡ 1 ವರ್ಷದ ಕಂದ. ರಾಮನಗರದ ಪಬ್ಲಿಕ್ ಟಿವಿ ವರದಿಗಾರರೊಬ್ಬರು ಇಂದು ಕರ್ತವ್ಯ ಮುಗಿಸಿ ಬೆಂಗಳೂರಿಗೆ ತೆರಳುವ ಸಮಯದಲ್ಲಿ ಅಪಘಾತದಲ್ಲಿ ಸಾವನಪ್ಪಿದ್ದಾರೆ.. ಕೊರೊನಾ ವಿರುದ್ಧದ ಹೋರಾಟದಲ್ಲಿ ಭಾಗಿಯಾಗಿರುವ ಮಾದ್ಯಮದವರು ಕೂಡ ತಮ್ಮ ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ.. ಅದೇ ರೀತಿ ನಿನ್ನೆ ಪಾದರಾಯನಪುರ ಘಟನೆಯ ವರದಿ ಮಾಡಿ ಮರಳುವ ಸಂದರ್ಭದಲ್ಲಿ ಅವರು ಈ …
Read More »ಕ್ಕೆ ವಲಸೆ ಬರುವವರಿಗೆ ಅಮೆರಿಕ ನಿರ್ಬಂಧ, ಲಕ್ಷಾಂತರ ಭಾರತೀಯರಿಗೆ ಸಂಕಷ್ಟ..!
ವಾಷಿಂಗ್ಟನ್, ಏ.21- ಕಿಲ್ಲರ್ ಕೊರೊನಾ ದಾಳಿಯಿಂದಾಗಿ ಅಪಾರ ಸಾವು-ನೋವು ಮತ್ತು ಸೋಂಕು ಪ್ರಕರಣಗಳ ವ್ಯಾಪಕ ಹೆಚ್ಚಳದಿಂದಾಗಿ ಅಮೆರಿಕಾಗೆ ವಲಸೆ ಬರುವ ಹೊರ ದೇಶದವರಿಗೆ ತಾತ್ಕಾಲಿಕ ನಿರ್ಬಂಧ ವಿಧಿಸುವ ಆದೇಶಕ್ಕೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿರ್ಧರಿಸಿದ್ದಾರೆ. ಇದರಿಂದಾಗಿ ಉದ್ಯೋಗ, ವ್ಯಾಸಂಗ ಮತ್ತಿತರ ಉದ್ದೇಶಗಳಿಗಾಗಿ ಅಮೆರಿಕಕ್ಕೆ ತೆರಳಬೇಕಿದ್ದ ಲಕ್ಷಾಂತರ ಭಾರತೀಯರ ಭವಿಷ್ಯ ಅತಂತ್ರವಾಗಿದೆ. ಅಲ್ಲದೆ, ಅಮೆರಿಕದಲ್ಲಿರುವ ಅಸಂಖ್ಯಾತ ಭಾರತೀಯರೂ ಕೂಡ ಇದರಿಂದ ಭಾರೀ ಸಂಕಷ್ಟಕ್ಕೆ ಗುರಿಯಾಗಲಿದ್ದಾರೆ. ಕೊರೊನಾ ಹಾವಳಿಯಿಂದಾಗಿ ಲಕ್ಷಾಂತರ ಅಮೆರಿಕನ್ನರು ಉದ್ಯೋಗ …
Read More »ಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೂರವಾಣಿಯಲ್ಲಿ ಜಮೀರ್ ಅವರನ್ನು ತರಾಟೆ…….
ಬೆಂಗಳೂರು, ಏ.21- ಪಾದರಾಯನಪುರ ದುರ್ಘಟನೆಯ ಬಗ್ಗೆ ಶಾಸಕ ಜಮೀರ್ ಅಹಮದ್ ಖಾನ್ ವಿಷಾದ ವ್ಯಕ್ತ ಪಡಿಸಿದ್ದು, ಜಾತಿ ಧರ್ಮ ಮರೆತು ಕೊರೊನಾ ವಿರುದ್ಧ ಒಟ್ಟಾಗಿ ಹೋರಾಟ ಮಾಡೋಣ ಎಂದು ಮನವಿ ಮಾಡಿದ್ದಾರೆ.ನಿನ್ನೆಯ ಘಟನೆಯ ಬಗ್ಗೆ ಮುಸ್ಲಿಂ ಸಮುದಾಯದ ಮುಖಂಡರ ಜೊತೆ ತುರ್ತು ಸಭೆ ನಡೆಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೂರವಾಣಿಯಲ್ಲಿ ಜಮೀರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಹಾಗಾಗಿ ಇಂದು ಬೆಳಗ್ಗೆ ಟ್ವಿಟ್ ಮೂಲಕ ಜಮೀರ್ ಕೆಲ ಸ್ಪಷ್ಟನೆಗಳನ್ನು ನೀಡಿದ್ದಾರೆ. ಪಾದರಾಯನಪುರದಲ್ಲಿ …
Read More »ಭಾರತದಲ್ಲಿ 18,601ಕ್ಕೇರಿದ ಕೊರೋನಾ ಸೋಂಕಿತರ ಸಂಖ್ಯೆ, 590 ಜನ ಸಾವು..!
ನವದೆಹಲಿ/ಮುಂಬೈ,ಏ.21- ದೇಶಾದ್ಯಂತ ಕೋವಿಡ್-19 ವೈರಸ್ ಅಟ್ಟಹಾಸ ಮತ್ತಷ್ಟು ತೀವ್ರಗೊಂಡಿದೆ. ಸಾವು ಮತ್ತು ಸೋಂಕು ಪ್ರಕರಣಗಳು ಹೆಚ್ಚಾಗುತ್ತಲೇ ಇದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಕಂಗೆಡಿಸಿದೆ. ಭಾರತದಲ್ಲಿ ಮೃತರ ಸಂಖ್ಯೆ 590ಕ್ಕೇರಿರುವುದು ಆತಂಕಕಾರಿಯಾಗಿದೆ. ಮತ್ತೊಂದಡೆ 18,600ಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವೂ ಇದೆ. ಕೇಂದ್ರ ಆರೋಗ್ಯ ಸಚಿವಾಲಯದ ನಿನ್ನೆ ರಾತ್ರಿವರೆಗಿನ ಅಧಿಕೃತ ವರದಿ ಪ್ರಕಾರ, ಡೆಡ್ಲಿ ವೈರಸ್ ಈವರೆಗೆ ದೇಶಾದ್ಯಂತ 590 ಜನರನ್ನು ಬಲಿ …
Read More »ಕೊರೊನಾ ಅಟ್ಟಹಾಸಕ್ಕೆ ವಿಶ್ವಾದ್ಯಂತ 1.70 ಲಕ್ಷ ಜನ ಬಲಿ..!
ವಾಷ್ಟಿಂಗ್ಟನ್/ರೋಮ್/ಮ್ಯಾಡ್ರಿಡ್, ಏ.21- ವಿನಾಶಕಾರಿ ಕೊರೊನಾ ಇಡೀ ಲೋಕಕ್ಕೆ ಕಂಟಕವಾಗಿಯೇ ಮುಂದುವರಿದಿದ್ದು, ಈ ದುಷ್ಟಶಕ್ತಿಯ ಅಟ್ಟಹಾಸಕ್ಕೆ ಯಾವ ದೇಶವು ಲೆಕ್ಕಕ್ಕಿಲ್ಲದಂತಾಗಿದೆ. ಈ ಹೆಮ್ಮಾರಿಯ ದಾಳಿಗೆ 220ಕ್ಕೂ ಹೆಚ್ಚು ದೇಶಗಳು ಕಂಗೆಟ್ಟಿವೆ. ಜಗತ್ತಿನಾದ್ಯಂತ ವ್ಯಾಪಕ ಸಾವು ಮತ್ತು ಸೋಂಕು ಪ್ರಕರಣಗಳು ದಿನನಿತ್ಯದ ಸುದ್ದಿಯಾಗುತ್ತಿದೆ. ಈವರೆಗೆ ಸುಮಾರು 1,70 ಲಕ್ಷ ಜನರನ್ನು ವೈರಸ್ ನುಂಗಿದೆ. ಅಲ್ಲದೆ, ಸೋಂಕಿರ ಸಂಖ್ಯೆ 25 ಲಕ್ಷ ದಾಟುತ್ತಿದೆ. ಅಮೆರಿಕದಲ್ಲಿ ಈಗಾಗಲೇ ಸುಮಾರು 43,000ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿರುವ …
Read More »ಮೈಸೂರಲ್ಲಿ ಕೊರೊನಾ ಸರ್ವೇಗೆ ಬಂದ ಆಶಾ ಕಾರ್ಯಕರ್ತೆಗೆ ಬೆದರಿಕೆ
ಮೈಸೂರು, ಏ.21- ಕೊರೊನಾ ಸರ್ವೇ ಮಾಡಲು ಬಂದ ಆಶಾ ಕಾರ್ಯಕರ್ತೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಘಟನೆ ಎನ್.ಆರ್.ಪೊಲೀಸ್ ಠಾಣೆ ವ್ಯಾಪ್ತಿಯ ಅಲೀಂ ನಗರದಲ್ಲಿ ನಡೆದಿದೆ.ಸುಮಯಾ ಫಿರ್ದೋಷಿ ಎಂಬ ಆಶಾ ಕಾರ್ಯಕರ್ತೆ ನಿನ್ನೆ ಸಂಜೆ ಅಲೀಂ ನಗರಕ್ಕೆ ಸರ್ವೆ ಮಾಡಲು ಬಂದ ಸಂದರ್ಭದಲ್ಲಿ ಗುಂಪು ಕಟ್ಟಿಕೊಂಡು ಮಾತನಾಡುತ್ತಿದ್ದ ಜನರಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದಿದ್ದಕ್ಕೆ ಅವರಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಅವರು ಹಿರಿಯ ಅಧಿಕಾರಿಗಳಿಗೆ …
Read More »BIG BREAKING : ಕೊನೆಗೂ ಕೊರೋನಾ ಚಿಕಿತ್ಸೆಗೆ ಸಿಕ್ಕೇ ಬಿಡ್ತು ಬ್ರಹ್ಮಾಸ್ತ್ರ..!?
ನವದೆಹಲಿ, ಏ.21- ವಿಶ್ವಾದ್ಯಂತ 1.70 ಲಕ್ಷ ಜನರನ್ನು ತಿಂದು ತೇಗಿರುವ ಕಿಲ್ಲರ್ ಕೊರೊನಾ ವೈರಸ್ ನಿಗ್ರಹಕ್ಕೆ ಜಗತ್ತಿನೆಲ್ಲೆಡೆ ವೈದ್ಯಕೀಯ ಪ್ರಯೋಗಗಳು ನಡೆಯುತ್ತಿರುವಾಗಲೇ ಪ್ಲಾಸ್ಮಾ ಚಿಕಿತ್ಸೆ ಭರವಸೆಯ ಆಶಾ ಕಿರಣ ಮೂಡಿಸಿದೆ. ದೆಹಲಿಯಲ್ಲಿ ನಿನ್ನೆ 45 ವರ್ಷದ ಸೋಂಕಿತ ವ್ಯಕ್ತಿಗೆ ಪ್ಲಾಸ್ಮಾ ಚಿಕಿತ್ಸೆ ಯಶಸ್ವಿಯಾದ ಬಳಿಕ ಈ ವಿಧಾನವನ್ನು ಭಾರತದಲ್ಲಿ ಅತ್ಯಂತ ಜಾಗ್ರತೆಯಿಂದ ಬಳಸುವುದಕ್ಕೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮತ್ತು ಡ್ರಗ್ ಕಂಟ್ರೋಲರ್ ಹಸಿರು ನಿಶಾನೆ ತೋರಿಸಿದೆ. ಇದರಿಂದಾಗಿ …
Read More »3 ದಿನ ನಡೆದು ಇನ್ನೇನೋ ಮನೆ ಸೇರೋ 1 ಗಂಟೆ ಮುಂಚೆ ಬಾಲಕಿ ಸಾವು
ರಾಯ್ಪುರ: ಕೊರೊನಾದಿಂದ ಇಡೀ ದೇಶವೇ ತತ್ತರಿಸಿ ಹೋಗುತ್ತಿದೆ. ಹೀಗಾಗಿ ಅನೇಕ ಕಾರ್ಮಿಕರು ನಡೆದುಕೊಂಡು ತಮ್ಮ ತಮ್ಮ ಸ್ವ-ಗ್ರಾಮಕ್ಕೆ ಹೋಗಿದ್ದಾರೆ. ಈ ನಡುವೆ ತೆಲಂಗಾಣದಿಂದ ತಮ್ಮ ಗ್ರಾಮಕ್ಕೆ ನಡೆದುಕೊಂಡು ಹೋಗುತ್ತಿದ್ದ 12 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಜಾಮ್ಲೋ ಮಕ್ಡಾಮ್ (12) ಮೃತ ಬಾಲಕಿ. ತೆಲಂಗಾಣದಿಂದ ಚತ್ತೀಸ್ಗಢದ ಬಿಜಾಪುರ ಜಿಲ್ಲೆಗೆ ಕಾಲ್ನಡಿಗೆಯಲ್ಲಿ ಪ್ರಯಾಣಿಸುತ್ತಿದ್ದಾಗ ಸಾವನ್ನಪ್ಪಿದ್ದಾಳೆ. ಮೃತ ಬಾಲಕಿ ತೆಲಂಗಾಣದ ಗ್ರಾಮವೊಂದರಲ್ಲಿ ತನ್ನ ಕುಟುಂಬಕ್ಕಾಗಿ ಮೆಣಸಿನಕಾಯಿ ತೋಟದಲ್ಲಿ ಕೆಲಸ ಮಾಡುತ್ತಿದ್ದಳು. ಆದರೆ ಲಾಕ್ಡೌನ್ ಆದ …
Read More »ಮಂಗಳವಾರ ಬೆಳಿಗ್ಗೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ಬೆಳಗಾವಿಯ ಯಾವುದೇ ಪಾಸಿಟೀವ್ ಕೇಸ್ ಇಲ್ಲ
ಬೆಳಗಾವಿ- ಬೆಳಗಾವಿ ಜಿಲ್ಲೆಯ ಪಾಲಿಗೆ ಇವತ್ತೂ ಶುಭಮಂಗಳ ಯಾಕಂದ್ರೆ ಇವತ್ತು ಮಂಗಳವಾರ ಬೆಳಿಗ್ಗೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ಬೆಳಗಾವಿಯ ಯಾವುದೇ ಪಾಸಿಟೀವ್ ಕೇಸ್ ಇಲ್ಲ ಭಾನುವಾರದಿಂದ ಬೆಳಗಾವಿ ಜಿಲ್ಲೆಯ ಪಾಲಿಗೆ ಸಿಹಿ ಸುದ್ಧಿ ಹೊರಬೀಳುತ್ತಲೇ ಇದೆ ,ಭಾನುವಾರ,ಸೋಮವಾರದ ಬುಲಿಟೀನ್ ಗಳು ಸಿಹಿ ಸುದ್ಧಿ ನೀಡಿದ್ದವು ಇಂದು ಮಂಗಳವಾರ ಬೆಳಗಿನ ಬುಲಿಟೀನ್ ಶುಭ ಮಂಗಳ ಎಂದಿದೆ ಮಂಗಳವಾರ ಬೆಳಿಗ್ಗೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ರಾಜ್ಯದ ವೇಳೆ ವಿವಿಧ ಜಿಲ್ಲೆಗಳ …
Read More »ನಿಪ್ಪಾಣಿ ಪೋಲೀಸರು ದೊಡ್ಡ ಅನಾಹುತವನ್ನೇ ತಪ್ಪಸುವಲ್ಲಿ ಯಶಸ್ವಿ……..
ಬೆಳಗಾವಿ – ಮಹಾರಾಷ್ಟ್ರದಿಂದ ಔಷಧಿ ಸಾಗಿಸುವ ಕಂಟೇನರ್ ನಲ್ಲಿ ಕದ್ದು ಮುಚ್ವಿ ಕರ್ನಾಟಕದ ಗಡಿ ಪ್ರವೇಶ ಮಾಡಲು ಪ್ರಯತ್ನಿಸಿದ್ದ 24 ಜನರನ್ನು ತಡೆದಿರುವ ನಿಪ್ಪಾಣಿ ಪೋಲೀಸರು ದೊಡ್ಡ ಅನಾಹುತವನ್ನೇ ತಪ್ಪಸುವಲ್ಲಿ ಯಶಸ್ವಿಯಾಗಿದ್ದಾರೆ . ಏಪ್ರಿಲ್ 16 ರಂದು ಔಷಧಿ ಸಾಗಿಸುವ ಕಂಟೇನರ್ ಕಾಗಲ್ ಬಳಿ ಕರ್ನಾಟಕದ ಗಡಿ ಪ್ರವೇಶಿಸುವಾಗ ಕಂಟೇನರ್ ತಡೆದು ಕಂಟೇನರ್ ಚೆಕ್ ಮಾಡಿದಾಗ 24 ಜನರು ಔಷಧಿ ಭಾಕ್ಸ್ ಗಳ ನಡುವೆ ಮುಚ್ಚಿ ಕುಳಿತುಕೊಂಡಿದ್ದರು ಅವರನ್ನು ವಶಕ್ಕೆ …
Read More »