ದೇವನಹಳ್ಳಿ, ಏಪ್ರಿಲ್ 20: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ (Devanahalli) ಬಳಿಯ ಕೆಂಪೇಗೌಡ ಏರ್ಪೋರ್ಟ್ನಲ್ಲಿ (Kempegowda Airport) ಸಾಲು ಸಾಲು ಅಪಘಾತಗಳು ಸಂಭವಿಸಿವೆ. ಕೆಟ್ಟು ನಿಂತಿದ್ದ ವಿಮಾನಕ್ಕೆ ಟಿಟಿ ವಾಹನ ಡಿಕ್ಕಿ ಹೊಡೆದಿದೆ. ಬಳಿಕ ಚಾಲಕನ ನಿಯಂತ್ರಣ ತಪ್ಪಿ ರನ್ ವೇನಲ್ಲಿರುವ ಕಂಬಕ್ಕೆ ಕಾರೊಂದು ಡಿಕ್ಕಿ ಹೊಡೆದಿರುವಂತಹ ಘಟನೆ ಕೂಡ ನಡೆದಿದೆ. ಸದ್ಯ ಈ ಎರಡು ಘಟನೆಗಳಿಂದು ಏರ್ಪೋರ್ಟ್ ಆಡಳಿತ ಮಂಡಳಿ ವಿರುದ್ದ ಆಕ್ರೋಶ ವ್ಯಕ್ತವಾಗಿದೆ. ಈ ಬೆನ್ನಲ್ಲೇ ಮುಂದಿನ ದಿನಗಳಲ್ಲಿ ಮತ್ತಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತೇವೆ …
Read More »ಬೀದರ್ ಜನಿವಾರ ಪ್ರಕರಣ: ಸುಚಿವ್ರತ್ ಗೆ ಬಿಕೆಐಟಿಯಲ್ಲಿ ಉಚಿತ ಸೀಟ್ : ಈಶ್ವರ ಖಂಡ್ರೆ
ಬೀದರ್ : ಜನಿವಾರ ತೆಗೆಯದ ಕಾರಣಕ್ಕೆ ಕೆಸಿಇಟಿ ಗಣಿತ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿ ಸುಚಿವ್ರತ್ ಗೆ ಭಾಲ್ಕಿಯ ಭೀಮಣ್ಣ ಖಂಡ್ರೆ ತಾಂತ್ರಿಕ ವಿದ್ಯಾಲಯದಲ್ಲಿ ಉಚಿತ ಪ್ರವೇಶ ನೀಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ಭರವಸೆ ನೀಡಿದ್ದಾರೆ. ಇಂದು ಬೆಳಗ್ಗೆ ಸಚಿವ ರಹೀಂಖಾನ್ ಅವರ ಜೊತೆಯಲ್ಲಿ ಸುಚಿವ್ರತ್ ಕುಲಕರ್ಣಿ ಮನೆಗೆ ಭೇಟಿ ನೀಡಿ ವಿದ್ಯಾರ್ಥಿ ಹಾಗೂ ಕುಟುಂಬದ ಸದಸ್ಯರಿಗೆ ಆತ್ಮಸ್ಥೈರ್ಯ …
Read More »ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು , ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ*
ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು , ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ* *ಸಾಮಾಜಿಕ ಸಮೀಕ್ಷೆಯ ಮೂಲಪ್ರತಿ ನನ್ನ ಬಳಿ ಇರಲು ಹೇಗೆ ಸಾಧ್ಯ: ಆರ್.ಅಶೋಕ್ ಆರೋಪಕ್ಕೆ ಸಿಎಂ ತಿರುಗೇಟು* ಬೆಳಗಾವಿ : ಮುಸಲ್ಮಾನರಿಗೆ, ಹಿಂದುಳಿದವರಿಗೆ ಮಾತ್ರವಲ್ಲದೆ , ಎಲ್ಲಾ ಧರ್ಮದ, ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು , ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು. ಇದೇ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. …
Read More »ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ: ಸಿ.ಎಂ ಸಿದ್ದರಾಮಯ್ಯ* *ಈಗಾಗಲೇ ಗುತ್ತಿಗೆ ನೌಕರರನ್ನು ಕನಿಷ್ಠ ವೇತನ ಅಡಿಯಲ್ಲಿ ತರಲಾಗಿದೆ: ಸಿಎಂ*
ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ: ಸಿ.ಎಂ ಸಿದ್ದರಾಮಯ್ಯ* *ಈಗಾಗಲೇ ಗುತ್ತಿಗೆ ನೌಕರರನ್ನು ಕನಿಷ್ಠ ವೇತನ ಅಡಿಯಲ್ಲಿ ತರಲಾಗಿದೆ: ಸಿಎಂ* ಬೆಳಗಾವಿ : ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಸಿ.ಎಂ ಸಿದ್ದರಾಮಯ್ಯ ಅವರು ನುಡಿದರು. ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬೆಳಗಾವಿಯ ಟಿಳಕವಾಡಿಯಲ್ಲಿ ಆಧುನಿಕ ಸೌಲಭ್ಯಗಳುಳ್ಳ ಬಹುಮಹಡಿ ಕಲಾ ಮಂದಿರವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿದರು. ಈಗಾಗಲೇ ಗುತ್ತಿಗೆ ನೌಕರರನ್ನು …
Read More »ಹಿಟ್ ಅಂಡ್ ರನ್ ಕೇಸ್ ಬಹುತೇಕ ಪತ್ತೆ ಆಗಲ್ಲ. ಬೆಳಗಾವಿ ಪೊಲೀಸರಿಗೆ ಅಭಿನಂದನೆ ಸಲ್ಲಿಸುತ್ತೇನೆ.: ಹೆಬ್ಬಾಳ್ಕರ್
ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ. ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣದ ಆರೋಪಿ ಬಂಧನ ವಿಚಾರ. ನಾನು ನಿದ್ದೆಗಣಲ್ಲಿ ಇದ್ದೆ ಬಂದು ಅಪಘಾತ ಮಾಡಿದ್ದಾರೆ. ಮೂರು ತಿಂಗಳಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು. ಬೆಳಗಾವಿ ಪೊಲೀಸರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮೂರು ತಿಂಗಳಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ನನಗೆ ಅನಿಸರಲಿಲ್ಲ ಆರೋಪಿಯನ್ನು ಹಿಡಿಯುತ್ತಾರೆ ಅಂತ. ಕಲರ್ ಮ್ಯಾಚ್ ಮಾಡಲು ಎಫ್ ಎಸ್ ಎಲ್ ಮೊರೆ ಸಹ ಹೋಗಿದ್ರು. ಹಿಟ್ ಅಂಡ್ ರನ್ ಕೇಸ್ ಬಹುತೇಕ …
Read More »ಹಿಂದೆ ಸಂಸ್ಕೃತ ಕಲಿಯುವವರಿಗೆ ಕಾದ ಸೀಸದ ಶಿಕ್ಷೆ ಇತ್ತು
ಹಿಂದೆ ಸಂಸ್ಕೃತ ಕಲಿಯುವವರಿಗೆ ಕಾದ ಸೀಸದ ಶಿಕ್ಷೆ ಇತ್ತು. ಆದರೆ ನಮಗೀಗ ಶಿಕ್ಷಣ ಸಿಕ್ಕಿದೆ. ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ: ಸಿ.ಎಂ ಸಿದ್ದರಾಮಯ್ಯ ಕರೆ* *ನಮ್ಮ ಜ್ಞಾನ ಕರ್ಮ ಸಿದ್ಧಾಂತ ದಿಕ್ಕರಿಸುವ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು: ಸಿ.ಎಂ* *ಶೂದ್ರರು ವಿದ್ಯಾವಂತರಾಗಿ ಏನಾದರೂ ಬರೆದರೆ ಅವರ ಬಗ್ಗೆ ಕತೆ ಕಟ್ಟಿ ಬಿಡ್ತಾರೆ ಹುಷಾರು: ಕಾಳಿದಾಸ, ವಾಲ್ಮೀಕಿ ಪ್ರಸಂಗ ಉದಾಹರಿಸಿ ಎಚ್ಚರಿಸಿದ ಸಿಎಂ* ತುಮಕೂರು ಏ19: ಹಿಂದೆ ಸಂಸ್ಕೃತ ಕಲಿಯುವವರಿಗೆ, …
Read More »ಶ್ರೀ ಆರ್.ಕೆ.ದೇಸಾಯಿ ಸೈನ್ಸ್ ಇನ್ನೋವ್ಹೇಷನ್ ಹಬ್’ಗೆ ಚಾಲನೆ
ಶ್ರೀ ಆರ್.ಕೆ.ದೇಸಾಯಿ ಸೈನ್ಸ್ ಇನ್ನೋವ್ಹೇಷನ್ ಹಬ್’ಗೆ ಚಾಲನೆ ವಿದ್ಯಾರ್ಥಿಗಳಿಗೆ ನೂತನ ಆವಿಷ್ಕಾರಕ್ಕಾಗಿ ವಿಶೇಷ ಅವಕಾಶ ಶ್ರೀ ಆರ್.ಕೆ.ದೇಸಾಯಿ ಸೈನ್ಸ್ ಇನ್ನೋವ್ಹೇಷನ್ ಹಬ್’ಗೆ ಚಾಲನೆ ವಿದ್ಯಾರ್ಥಿಗಳಿಗೆ ನೂತನ ಆವಿಷ್ಕಾರಕ್ಕಾಗಿ ವಿಶೇಷ ಅವಕಾಶ ಜಿ.ಎಸ್.ಎಸ್. ಕಾಲೇಜಿನ ಕ್ಯಾಂಪಸ್’ನಲ್ಲಿ ನಿರ್ಮಾಣ ಅಶೋಕ ಶಾನಬಾಗ್ ನೀಡಿದ್ರು ಚಾಲನೆ ಬೆಳಗಾವಿಯ ಜಿ.ಎಸ್.ಎಸ್. ಕಾಲೇಜಿನ ಕ್ಯಾಂಪಸ್’ನಲ್ಲಿ ಶ್ರೀ ಆರ್.ಕೆ.ದೇಸಾಯಿ ಸೈನ್ಸ್ ಇನ್ನೋವ್ಹೇಷನ್ ಹಬ್’ಗೆ ದಕ್ಷಿಣ ಕೊಕಣ ಎಜ್ಯುಕೇಷನ್ ಸೊಸೈಟಿಯ ಅಶೋಕ ಶಾನಬಾಗ್ ಅವರು ಚಾಲನೆಯನ್ನು ನೀಡಿದರು. ಬೆಳಗಾವಿಯ ಜಿ.ಎಸ್.ಎಸ್. …
Read More »ಶಾಂತಾಯಿ ವೃದ್ಧಾಶ್ರಮದಲ್ಲಿ ಸ್ತನ ಕ್ಯಾನ್ಸರ್ ಕುರಿತು ಜಾಗೃತಿ ಪಿಂಕ್ ವಾರಿಯರ್ಸ್ ತಂಡದಿಂದ ಜಾಗೃತಿಪರ ನಾಟಕ ಪ್ರದರ್ಶನ
ಶಾಂತಾಯಿ ವೃದ್ಧಾಶ್ರಮದಲ್ಲಿ ಸ್ತನ ಕ್ಯಾನ್ಸರ್ ಕುರಿತು ಜಾಗೃತಿ ಪಿಂಕ್ ವಾರಿಯರ್ಸ್ ತಂಡದಿಂದ ಜಾಗೃತಿಪರ ನಾಟಕ ಪ್ರದರ್ಶನ ಶಾಂತಾಯಿ ವೃದ್ಧಾಶ್ರಮದಲ್ಲಿ ಸ್ತನ ಕ್ಯಾನ್ಸರ್ ಕುರಿತು ಜಾಗೃತಿ ಪಿಂಕ್ ವಾರಿಯರ್ಸ್ ತಂಡದಿಂದ ಜಾಗೃತಿಪರ ನಾಟಕ ಪ್ರದರ್ಶನ ಪಿಂಕ್ ವಾರಿಯರ್ಸ್ ತಂಡದ ಕಾರ್ಯವನ್ನು ಶ್ಲಾಘಿಸಿದ ವಿಜಯ್ ಮೋರೆ ಪಿಂಕ್ ವಾರಿಯರ್ಸ್ ಕಾರ್ಯಕ್ಕೆ ಬೆಂಬಲ ಸೂಚಿಸಿದ ವಿಜಯ್ ಪಾಟೀಲ್ ಬೆಳಗಾವಿಯ ಶಾಂತಾಯಿ ವೃದ್ಧಾಶ್ರಮದಲ್ಲಿ ಸ್ತನ ಕ್ಯಾನ್ಸರ್ ಮುಂಜಾಗೃತೆ ಕುರಿತು ಅಪರ್ಣಾ ಖಾನೋಲಕರ ಅವರ ನೇತೃತ್ವದ ಪಿಂಕ್ …
Read More »ಧಾರವಾಡದಲ್ಲಿ ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳ ಆಕ್ರೋಶ…… ಜನಿವಾರ ಶಿಕ್ಷಣ ಸಂಸ್ಥೆಯ ಹೆಸರು ಹಾಳು ಮಾಡಿತ್ತಾ?- ಹಿಂದೂ ಕಾರ್ಯಕರ್ತ ಶಿವಾನಂದ ಪ್ರಶ್ನೆ
ಧಾರವಾಡದಲ್ಲಿ ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳ ಆಕ್ರೋಶ…… ಜನಿವಾರ ಶಿಕ್ಷಣ ಸಂಸ್ಥೆಯ ಹೆಸರು ಹಾಳು ಮಾಡಿತ್ತಾ?- ಹಿಂದೂ ಕಾರ್ಯಕರ್ತ ಶಿವಾನಂದ ಪ್ರಶ್ನೆ : ಬೀದರ್ ಹಾಗೂ ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳ ಕೊರಳಲ್ಲಿದ್ದ ಜನಿವಾರವನ್ನು ತೆಗೆಯಿಸಿದ ನಡೆಯನ್ನು ಖಂಡಿಸಿ ಹಾಗೂ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಧಾರವಾಡದಲ್ಲಿ, ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷದ್ ಕಾರ್ಯಕರ್ತರು ಪ್ರತಿಭಟನೆ ಮೆರವಣಿಗೆ ನಡೆಸಿ ಆಕ್ರೋಶ ಹೊರಹಾಕಿದರು. ಧಾರವಾಡ ನಗರದ ವಿವೇಕಾನಂದ ವೃತದಿಂದ ಜುಬ್ಲಿ ವೃತದವರೆಗೆ …
Read More »ಮಡಸನಾಳ ಕೆರೆಗೆ ನೀರು ಹರಿಸಲು ಒತ್ತಾಯಿಸಿ ರೈತರ ಪ್ರತಿಭಟನೆ*
ಮಡಸನಾಳ ಕೆರೆಗೆ ನೀರು ಹರಿಸಲು ಒತ್ತಾಯಿಸಿ ರೈತರ ಪ್ರತಿಭಟನೆ* : ಬೇಸಿಗೆ ಬಿಸಿಲಿನ ತಾಪದ ನಡುವೆ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಈ ನಡುವೆ ವಿಜಯಪುರ ತಾಲ್ಲೂಕಿನ ಮಡಸನಾಳ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾದ ಕೆರೆಗೆ ನೀರು ಹರಿಸುವಂತೆ ರೈತರು ಒತ್ತಾಯ ಮಾಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿ ಕನ್ನೂರು ಹಾಗೂ ಮಡಸನಾಳ ಗ್ರಾಮದ ರೈತರು ಕೆರೆಗೆ ನೀರು ಹರಿಸುವಂತೆ ಆಗ್ರಹಿಸಿದ್ದಾರೆ. ಜನ, ಜಾನುವಾರುಗಳು ಕುಡಿಯುವ ನೀರಿಗೆ ಪರಿತಪಿಸುವಂತಾಗಿದ್ದು, …
Read More »
Laxmi News 24×7