ಕೋಲಾರ: ಅಬಕಾರಿ ಸಚಿವ ಎಚ್.ನಾಗೇಶ್ ಜಿಲ್ಲೆಯಲ್ಲೇ ಅಕ್ರಮ ಮದ್ಯ ಮಾರಾಟ ಅವ್ಯಾಹತವಾಗಿ ನಡೆಯುತ್ತಿದ್ದು, ಸಾಮಾನ್ಯ ದರಕ್ಕಿಂತ ಹತ್ತು ಪಟ್ಟು ಹೆಚ್ಚಳ ಮಾಡಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಕೋಲಾರ ಹೊರವಲಯದ ಟಮಕದ ಕಾಲೋನಿಯಲ್ಲಿ ಅಕ್ರಮ ಮದ್ಯ ಮಾರಾಟ ಅವ್ಯಾಹತವಾಗಿ ನಡೆಯುತ್ತಿದೆ. ಜಿಲ್ಲೆಯ ಬಹುತೇಕ ಬಾರ್ಗಳಲ್ಲಿ ಮದ್ಯ ಖಾಲಿಯಾಗಿದ್ದು, ಕೆಲವೇ ಬಾರ್ಗಳಲ್ಲಿ ಸ್ಟಾಕ್ ಇದೆ. ಬಾಗಿಲು ಕ್ಲೋಸ್ ಮಾಡಿ ಹಿಂದೆ ಬಾಗಿಲು ತೆರೆದು ಬಾರ್ ಮಾಲೀಕರು ಮಾರಾಟ ಮಾಡಲಾಗುತ್ತಿದೆ. ಹತ್ತು ಪಟ್ಟು ಹೆಚ್ಚಿನ …
Read More »ಅಸಹಾಯಕ ಸಿನಿಮಾ ಕಾರ್ಮಿಕರಿಗೆ ಇನ್ಫೋಸಿಸ್ ಫೌಂಡೇಷನ್ ಆಸರೆ
ಬೆಂಗಳೂರು: ಕೊರೊನಾ ವೈರಸ್ ಅಟಾಟೋಪದಿಂದಾಗಿ ಹೆಚ್ಚೂ ಕಡಿಮೆ ಇಡೀ ವಿಶ್ವವೇ ಸ್ತಬ್ಧವಾಗಿದೆ. ಅದರಲ್ಲಿ ನಮ್ಮ ದೇಶ, ರಾಜ್ಯವೂ ಹೊರತಾಗಿಲ್ಲ. ಮೇಲ್ನೋಟಕ್ಕೆ ಲಾಕ್ಡೌನ್ ಈ ಕ್ಷಣದ ಅನಿವಾರ್ಯತೆಯಾಗಿ ಕಂಡರೂ ಕೂಡಾ ದಿನದ ತುತ್ತನ್ನು ಆ ದಿನವೇ ಸಂಪಾದಿಸಿಕೊಂಡು ಜೀವನ ಸಾಗಿಸುತ್ತಿದ್ದ ಕೋಟಿ ಕೋಟಿ ಜೀವಗಳು ತೀವ್ರತರನಾದ ಸಂಕಷ್ಟಕ್ಕೀಡಾಗಿವೆ. ಆ ಸಾಲಿನಲ್ಲಿ ಕನ್ನಡ ಚಿತ್ರರಂಗದ ಭಾಗವಾಗಿರುವ ಕಾರ್ಮಿಕರೂ ಕೂಡ ಸೇರಿಕೊಂಡಿದ್ದಾರೆ. ಅಂಥವರಿಗೆಲ್ಲ ನೆರವಾಗುವಂಥ ಸಾರ್ಥಕ ಕಾರ್ಯವನ್ನು ಸುಧಾ ಮೂರ್ತಿ ಸಾರಥ್ಯದ ಇನ್ಫೋಸಿಸ್ ಫೌಂಡೇಷನ್ …
Read More »ಮದ್ಯ ಸಿಗದೆ ಸ್ಯಾನಿಟೈಸರ್ ಕುಡಿದು ವ್ಯಕ್ತಿ ಸಾವು……
ಹುಬ್ಬಳ್ಳಿ: ಲಾಕ್ಡೌನ್ ಎಫೆಕ್ಟ್ ನಿಂದ ಮದ್ಯ ಸಿಗದೆ ಮದ್ಯ ವ್ಯಸನಿಗಳು ಪರದಾಡುತ್ತಿದ್ದಾರೆ. ಈ ಮಧ್ಯೆ ಎಣ್ಣೆ ಸಿಗದೆ ವ್ಯಕ್ತಿಯೋರ್ವ ಸ್ಯಾನಿಟೈಸರ್ ಕುಡಿದು ಮೃತಪಟ್ಟ ಘಟನೆ ಕಲಘಟಗಿ ತಾಲೂಕಿನ ಗಂಬ್ಯಾಪುರ ಗ್ರಾಮದಲ್ಲಿ ನಡೆದಿದೆ. ಗಂಬ್ಯಾಪುರ ಗ್ರಾಮದ ನಿವಾಸಿ ಬಸವರಾಜ್ ವೆಂಕಪ್ಪ ಕುರುವಿನಕೊಪ್ಪ(45) ಮೃತ ವ್ಯಕ್ತಿ. ಮದ್ಯ ಸಿಗದೆ ಸ್ಯಾನಿಟೈಸರ್ ಕುಡಿದ ಪರಿಣಾಮ ಮೂರು ದಿನಗಳ ಹಿಂದೆ ಬಸವರಾಜ್ ಅಸ್ವಸ್ಥಗೊಂಡಿದ್ದನು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಬಸವರಾಜ್ನನ್ನು ಕಿಮ್ಸ್ ಗೆ ದಾಖಲಿಸಲಾಗಿತ್ತು. ಆದರೆ ಕಿಮ್ಸ್ ನಲ್ಲಿ …
Read More »ಶ್ರೀ ಬಸವಗೋಪಾಲ ನೀಲಮಾಣಿಕ ಮಠ ಬಂಡಿಗಣಿ ಮಠ ದಾಸೋಹ ರತ್ನ ಶ್ರೀ ಚಕ್ರವರ್ತಿ ದಾನೇಶ್ವರ ಅವರಿಂದ ಅನ್ನದಾಸೋಹ ಮಾಡಲಾಯಿತು
ಗೋಕಾಕ:ದಾಸೋಹ ರತ್ನ ಚಕ್ರವರ್ತಿ ಶ್ರೀ ದಾನೇಶ್ವರ ಅವರಿಂದ ಅನ್ನದಾಸೋಹ. ದಾನ ಧ್ಯಾನ ಗುಪ್ತವಿರಬೇಕು. ದೇವರು ಆಸ್ತಿ ಅಂತಸ್ತು ಅಧಿಕಾರ ಸಂಬಂಧಿಕರಿಗೆ ಒಲಿಯದೇ ನೀತಿ ಧರ್ಮ ಇದ್ದವರಿಗೆ ಒಲಿಯುವನು ಮನೆಯಲ್ಲಿಯೇ ಇರಿ ಹೊರಗೆ ಬರಬೇಡಿ ದೇಶದಲ್ಲಿ ದಿನದಿಂದ ದಿನಕ್ಕೆ ಅಟ್ಟಹಾಸ ಮೇರೆಯುವ ಕಿಲ್ಲರ್ ಮಹಾಮಾರಿ ಭಯಾನಕ ಕೋರೊನಾ ವೈರಸ್ ಹರಡುವಿಕೆ ದೇಶವ್ಯಾಪ್ತಿ ಮೇ 3ರ ವರೆಗೆ ಲಾಕ್ ಡೌನ್ ಮುಂದುವರಿಸಿದ್ದಾರೆ ಯಾವ ಊರಿನಲ್ಲಿ ಬಡವರು ಮತ್ತು ಅಲೆಮಾರಿ ಜನರು ಯಲ್ಲಿರುವರೋ ಅಲ್ಲಿಗೇ …
Read More »ಖಾನಟ್ಟಿ ಗ್ರಾಮದಲ್ಲಿ ಎನ್ ಎಸ್ ಎಫ್ ತಂಡದಿಂದ ಆಹಾರ ಕಿಟ್ ವಿತರಿಸಿದರು
ಮೂಡಲಗಿ ಸಮೀಪದ ಖಾನಟ್ಟಿ ಗ್ರಾಮದಲ್ಲಿ ಇಂದು ಕೂರೋನ ಲಾಕ್ ಡೌನ್ ನಿಮಿತ್ಯ ಕೆ ಎಮ್ ಎಫ್ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಬಾಲಚಂದ್ರ ಅಣ್ಣಾ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಅವರ ಆಪ್ತ ಸಹಾಯಕರಾದ ಶ್ರೀ ನಾಗಪ್ಪ ಶೇಖರಗೋಳ ಮತ್ತು ಶ್ರೀ ಮರೆಪ್ಪ ವಾಯ್ ಮರೆಪ್ಪಗೋಳ. ಇವರ ನೇತೃತ್ವದಲ್ಲಿ ಖಾನಟ್ಟಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಸಿದ್ದಪ್ಪ ಹಾದಿಮನಿ ಅವರು ಗ್ರಾಮದ ಎಲ್ಲಾ ದಲಿತ ಕುಟುಂಬಗಳಿಗೆ ದಿನಸಿ ಕಿಟ್ಗಳನ್ನು ವಿತರಿಸಿದರು.ಗ್ರಾಮದ ಪ್ರಮುಖರು ಸಭೆಯ …
Read More »ಅನಗತ್ಯವಾಗಿ ಗುಂಪು ಗುಂಪಾಗಿ ಕುಳಿತ್ತಿದ್ದವರಿಗೆ ಲಾಠಿ ರುಚಿ: ಐದು ಬೈಕ್ ಸಿಜ್ ಮಾಡಿದ ಪೋಲಿಸರು”
ಅನಗತ್ಯವಾಗಿ ಗುಂಪು ಗುಂಪಾಗಿ ಕುಳಿತ್ತಿದ್ದವರಿಗೆ ಲಾಠಿ ರುಚಿ: ಐದು ಬೈಕ್ ಸಿಜ್ ಮಾಡಿದ ಪೋಲಿಸರು” ಚಡಚಣ: ಕೋವಿಡ್-19 ಮಹಾಮಾರಿಯ ಮರಣಮೃದಂಗದ ರುದ್ರ ನರ್ತನದ ಹಿನ್ನೆಲೆಯಲ್ಲಿ ಭಾರತದಲ್ಲಿ ಜನರ ಆರೋಗ್ಯದ ಹಿತದೃಷ್ಟಿಯಿಂದ ಸಧ್ಯ ದೇಶಾದ್ಯಂತ ಪ್ರಧಾನಿ ಮೋದಿ’ರವರು ಲಾಕ್ ಡೌನ್ ಹಾಗೂ ಸಿಲ್ ಡೌನ್ ಆದೇಶ ಜಾರಿಯಲ್ಲಿದೆ… ಕೊರೋನಾ ಸೊಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಜನರು ಯಾರು ಮನೆಗಳಿಂದ ಹೊರಬರದಂತೆ ಅದೇಷ್ಟು ಹೇಳಿದ್ರೂ, ಜನರು ಸುಖಾಸುಮ್ಮನೆ ಗುಂಪು ಗುಂಪಾಗಿ ಓಡಾಟ ಮಾತ್ರ …
Read More »ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಬಡ ಬಗ್ಗರಿಗೆ, ಅವಶ್ಯಕತೆ ಇರುವವರಿಗೆ ಸಹಾಯ ಮಾಡಲು ಮನವಿ”
ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಬಡ ಬಗ್ಗರಿಗೆ, ಅವಶ್ಯಕತೆ ಇರುವವರಿಗೆ ಸಹಾಯ ಮಾಡಲು ಮನವಿ” ಕೊರೋನಾ ವೈರಸ್ ಲಾಕ್ಡೌನ್ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಿಪ್ಪಾಣಿಯ ಅಕ್ಕೋಳ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮದ ಮುಖಂಡರು, ಅಧಿಕಾರಗಳು ಹಾಗೂ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಸಭೆ ನಡೆಸಿ, ಕೋವಿಡ್ …
Read More »ಲಾಕಡೌನ್ನಲ್ಲಿ ಔಷಧಿ ಪೂರೈಸುವ ‘ಸಹಾಯ’ ವಾರಿಯರ್ಸ..
ಅಥಣಿ : ಮಹಾಮಾರಿ ಕೋರೋನ ವ್ಯಾಪಿಸಿರುವುದರಿಂದ ನಿತ್ಯ ಜನತೆ ಹತ್ತು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಜೊತೆಗೆ ಸರ್ಕಾರಿ ಅಧಿಕಾರಿಗಳು ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ,ಪುರಸಭೆ, ಹೀಗೆ ಸರಕಾರವೇ ಜನತೆಯ ಆರೋಗ್ಯ ರಕ್ಷಣೆಯ ಜೊತೆಗೆ ಸಹಾಯಕ್ಕಾಗಿ ನಿಂತಿದೆ ಜೊತೆಗೆ ಅನೇಕ ಸಂಘ-ಸಂಸ್ಥೆಗಳು ಸರಕಾರದ ಜೊತೆ ಕೈಜೋಡಿಸಿ ಜನತೆಯ ಸಂಕಷ್ಟ ನಿವಾರಿಸುವಲ್ಲಿ ಸಹಕಾರಿಯಾಗಿವೆ. ಕೊರೋನಾ ಸಂದರ್ಭದಲ್ಲಿ ಜನತೆಯ ಮೂಲಭೂತ ಅವಶ್ಯಕತೆಗಳ ಪೂರೈಕೆಗೆ ಸರಕಾರ ಹಲವಾರು ಕ್ರಮಗಳ ಮೂಲಕ ಹರಸಾಹಸ ಪಡುತ್ತಿರುವಾಗ ಅಥಣಿಯಲ್ಲೊಂದು ಸಹಾಯ …
Read More »ನಶೆಯಲ್ಲಿಸಾಧ್ಯವಾದ್ರೆ ಹಿಡಿಯಿರಿ ಎಂದು ಎಸ್ಕೇಪ್,1 ಕಿ.ಮೀ ಚೇಸ್ ಮಾಡಿ ತಡೆದ ಪೊಲೀಸರು
ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಇಡೀ ದೇಶವೇ ಲಾಕ್ಡೌನ್ ಆಗಿದೆ. ಅದರಲ್ಲೂ ಸಿಲಿಕಾನ್ ಸಿಟಿಯಲ್ಲಿ ಕೆಲವು ಕಡೆ ಕಟ್ಟುನಿಟ್ಟಿನ ರೀತಿಯಲ್ಲಿ ಸೀಲ್ಡೌನ್ ಕೂಡ ಮಾಡಲಾಗಿದೆ. ಆದರೆ ಈ ಮಧ್ಯೆ ಯುವತಿಯರಿಬ್ಬರು ಕುಡಿದ ನಶೆಯಲ್ಲಿ ಕಾರನ್ನು ರ್ಯಾಶ್ ಆಗಿ ಚಾಲನೆ ಮಾಡಿಕೊಂಡು ಹೋಗಿರುವ ಘಟನೆ ನಡೆದಿದೆ. ಲೀಲಾ ಪ್ಯಾಲೇಸ್ ಚೆಕ್ ಪೋಸ್ಟ್ ಬಳಿ ಯುವತಿಯರು ಪುಂಡಾಟ ಮಾಡಿದ್ದಾರೆ. ಪೊಲೀಸರು ಲೀಲಾ ಪ್ಯಾಲೇಸ್ ಬಳಿ ವಾಹನಗಳ ತಪಾಸಣೆ ಮಾಡುತ್ತಿದ್ದರು. ಆಗ ನಶೆಯಲ್ಲಿದ್ದ ಯುವತಿಯರು ಕಾರನ್ನು …
Read More »ರೈತರಿಂದ ಡಿ.ಕೆ.ಸುರೇಶ್ ಹಣ್ಣು, ತರಕಾರಿ ಖರೀದಿ – ಜನರಿಗೆ ಉಚಿತವಾಗಿ ವಿತರಣೆ
ರಾಮನಗರ: ರೈತರು ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ತಂದು ಮಾರಾಟ ಮಾಡಲು ಆಗುತ್ತಿಲ್ಲ. ಇದರಿಂದ ರೈತರು ಜಮೀನುಗಳಲ್ಲೇ ನಾಶ ಮಾಡುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಇದೀಗ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ಧಾವಿಸಿದ್ದು, ತರಕಾರಿ, ಹಣ್ಣು ಹಂಪಲನ್ನು ಖರೀದಿಸಿ ಸಂಕಷ್ಟದಲ್ಲಿರುವ ಸಾರ್ವಜನಿಕರಿಗೆ ಉಚಿತವಾಗಿ ವಿತರಣೆ ಮಾಡುವಂತಹ ಕೆಲಸ ಮಾಡುತ್ತಿದ್ದಾರೆ. ಡಿ.ಕೆ.ಸುರೇಶ್ ರೈತರು ಬೆಳೆಗಳನ್ನು ಖರೀದಿ ಮಾಡುತ್ತಿರುವ ಮಾಹಿತಿ ತಿಳಿಯುತ್ತಿದ್ದಂತೆ ಬೇರೆ ಬೇರೆ ಜಿಲ್ಲೆಯ ರೈತರು ಸಹ ಫೋನ್ …
Read More »