Breaking News

ಮೋದಿ ಸರ್ಕಾರ ಘೋಷಿಸಿರುವ 20 ಲಕ್ಷ ಕೋಟಿ ಕೊರೋನಾ ಪ್ಯಾಕೇಜ್ ಘೋಷಣೆ ಮಾತ್ರ ಇದು ಕೂಡ ಮೋದಿ ಜುಮ್ಲಾ….

ಗೋಕಾಕ: ಮೋದಿ ಸರ್ಕಾರ ಘೋಷಿಸಿರುವ 20 ಲಕ್ಷ ಕೋಟಿ ಕೊರೋನಾ ಪ್ಯಾಕೇಜ್ ದುರುಪಯೋಗವಾಗುವ ಪ್ರಶ್ನೆಯೆ ಉದ್ಭವಿಸುವುದಿಲ್ಲ ಏಕೆಂದರೆ ಅದು ಘೋಷಣೆ ಮಾತ್ರ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವ್ಯಂಗ್ಯವಾಡಿದ್ದಾರೆ. ಇಂದು ನಗರದಲ್ಲಿ ಮಾತನಾಡಿ 2014 ರಲ್ಲಿ ಘೋಷಣೆಯಂತೆ ಇದು ಕೂಡ ಮೋದಿ ಜುಮ್ಲಾ ಮಾತ್ರ ಎಂದಿರುವ ಅವರು ಜನಸಾಮಾನ್ಯರಿಗೆ ನೆರವಾಗುವ ಯಾವುದೇ ಯೋಜನೆಯಿಲ್ಲ ಎಂದರು. ಈಗಾಗಲೇ ಸರ್ಕಾರದ ಅಂಗಸಂಸ್ಥೆಗಳಿಂದ ಮತ್ತು ವಿವಿಧ ಇಲಾಖೆಗಳಿಂದ ಪರಿಹಾರ ಘೋಷಿಸಲಾಗಿದೆ. ಅವು ಎಲ್ಲವೂ …

Read More »

.‌ಗೋವಾ ಗಡಿಯಿಂದ ಗದಗ ನಗರಕ್ಕೆ ತಲಾ ಒಬ್ಬರಿಗೆ ಬರೋಬ್ಬರಿ 3 ಸಾವಿರ ರೂಪಾಯಿ ದರ ಕಾರ್ಮಿಕರು ಬಸ್ ತಡೆದು ಕಾರ್ಮಿಕರು ಬಸ್ ತಡೆದುಆಕ್ರೋಶ

ಗದಗ: ಲಾಕ್‌ಡೌನ್ ನಿಂದಾಗಿ ಗೋವಾದಲ್ಲಿ ಸಿಲುಕಿರುವ ಕರ್ನಾಟಕದ ಮೂಲದ ಕಾರ್ಮಿಕರು ಪರದಾಡುತ್ತಿದ್ದಾರೆ.‌ ರಾಜ್ಯ ಸರ್ಕಾರ ಕಾರ್ಮಿಕರನ್ನು ರಾಜ್ಯಕ್ಕೆ ಕರೆ ತರಲು ಬಸ್ ವ್ಯಸವ್ತ ಮಾಡಿದೆ. ಆದ್ರೆ ದುಪ್ಪಟ್ಟು ಹಣ ಪಡೆಯುತ್ತಿದೆ‌ ಎಂಬ ಆರೋಪ ಕೇಳಿ ಬಂದಿದೆ‌. ಕೆಎಸ್ಆರ್​ಟಿಸಿ ಸಂಸ್ಥೆ ಪ್ರಯಾಣ ದರವನ್ನು ಏರಿಕೆ ಮಾಡಿ ನಮಗೆ ಮತ್ತಷ್ಟು ಸಂಕಷ್ಟ ತಂದೊಡ್ಡಿದೆ ಅಂತ ಬಸ್ ಮುಂದೆಯೇ ಗೋವಾದಲ್ಲಿ ಕಾರ್ಮಿಕರು ಅಳಲು ತೋಡಿಕೊಂಡಿದ್ದಾರೆ. ಗೋವಾ ಗಡಿಯಿಂದ ಗದಗ ನಗರಕ್ಕೆ ತಲಾ ಒಬ್ಬರಿಗೆ ಬರೋಬ್ಬರಿ …

Read More »

ಕೊಗನೊಳ್ಳಿ ಚೆಕ್ ಪೊಸ್ಟ್ ಗೆ ಭೇಟಿ ನೀಡಿದ ಕೆಪಿಪಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಎದುರು ಕಣ್ಣೀರು ಸುರಿಸಿದ ಮಹಿಳೆ

ನಿಪ್ಪಾಣಿ: ನಿನ್ನೆ ಕೊಗನೊಳ್ಳಿ ಚೆಕ್ ಪೊಸ್ಟ್ ಗೆ ಭೇಟಿ ನೀಡಿದ ಕೆಪಿಪಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಎದುರು ಕಣ್ಣೀರು ಸುರಿಸಿದ ಹಾಸನದ ಮಹಿಳೆ‌ಗೆ ಕೊನೆಗೂ ಮನೆಗೆ ತೆರಳು ಅನುಮತಿಯನ್ನು ನೀಡಲಾಗಿದೆ. ಕೊರೋನಾ ಹಿನ್ನೆಲೆ ಲಾಕ್‌ಡೌನ್ ಜಾರಿಯಲ್ಲಿರುವ ಕಾರಣ ಮಹಾರಾಷ್ಟ್ರದಿಂದ ಹಾಸನಕ್ಕೆ ತೆರಳಲು ಅನುಮತಿ ಸಿಗದೆ ಇರದ ಕಾರಣ ಕೊಗನೊಳ್ಳಿ ಚೆಕ್ ಪೊಸ್ಟ್ ಸುಮಾರು ನಾಲ್ಕು ದಿನಗಳಿಂದ ಮಹಿಳೆ‌ ಮತ್ತು ಅವರ 15 ಸದಸ್ಯರ ಕುಟುಂಬ ಪರದಾಡುತ್ತಿದ್ದರು. ಊಟ ಮತ್ತು …

Read More »

ಕ್ವಾರಂಟೈನ್‍ನಲ್ಲಿರೋ ಮಗನಿಗಾಗಿ ಓಡೋಡಿ ಬುತ್ತಿತಂದ ತಾಯಿ……..

ಯಾದಗಿರಿ: ತಾಯಿ ಈ ಜಗದ ಕಾಣಿಸುವ ದೇವರು, ತಾನು ಹೆತ್ತ ಕೂಸುಗಳು ಮುದುಕರಾದ್ರು ತಾಯಿಗೆ ಅವರು ಯಾವಾಗಲೂ ಹಸುಗೂಸುಗಳೇ. ಇಂತಹ ತಾಯಿ ಹೃದಯ ಎಲ್ಲಕ್ಕಿಂತಲೂ ಶ್ರೇಷ್ಠ ಅನ್ನೋದು ಮತ್ತೊಮ್ಮೆ ನಿಜವಾಗಿದೆ. ಅಧಿಕಾರಿಗಳ ಮತ್ತು ಕೊರೊನಾ ಭೀತಿಯ ನಡುವೆಯೂ ಕ್ವಾರಂಟೈನ್ ನಲ್ಲಿ ತನ್ನ ಮಗ ಎರಡು ದಿನದಿಂದ ಉಪವಾಸವಿರುವುದನ್ನು ತಿಳಿದ ತಾಯಿಯೊಬ್ಬಳು, ಕ್ವಾರಂಟೈನ್ ಕೇಂದ್ರ ದತ್ತ ಓಡಿಬಂದು ಬುತ್ತಿತಂದು ಹೆತ್ತ ಕರಳಿನ ಮಹತ್ವವನ್ನು ತಿಳಿಸಿದ್ದಾಳೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಸೂಗೂರು ಗ್ರಾಮದ …

Read More »

ಮಾರುಕಟ್ಟೆಗೆ ವಿಶೇಷ ಮಾಸ್ಕ್‌ಗಳು ಲಗ್ಗೆ ಇಡುತ್ತಿವೆ. ಇದೀಗ ಬೆಳ್ಳಿ ಬಳಸಿ ಸಿದ್ಧಪಡಿಸಿರುವ ಬೆಳ್ಳಿ ಮಾಸ್ಕ್……..

ಬೆಳಗಾವಿ/ಚಿಕ್ಕೋಡಿ: ಕೊರೊನಾ ಅಟ್ಟಹಾಸದಿಂದ ಮಾಸ್ಕ್ ಧರಿಸುವುದು ಕಡ್ಡಾಯವಾದ ಹಿನ್ನೆಲೆಯಲ್ಲಿ ಮಾರುಕಟ್ಟೆಗೆ ವಿಶೇಷ ಮಾಸ್ಕ್‌ಗಳು ಲಗ್ಗೆ ಇಡುತ್ತಿವೆ. ಇದೀಗ ಬೆಳ್ಳಿ ಬಳಸಿ ಸಿದ್ಧಪಡಿಸಿರುವ ಬೆಳ್ಳಿ ಮಾಸ್ಕ್ ತಯಾರಿಸಲಾಗಿದೆ. ಮಹಾರಾಷ್ಟ್ರದ ಕೊಲ್ಲಾಪೂರ ನಗರದ ಆಭರಣ ವ್ಯಾಪಾರಿ ಸಂದೀಪ್ ಸಾಂಗವಕರ ಬೆಳ್ಳಿ ಮಾಸ್ಕ್ ತಯಾರಿಸಿದ್ದಾರೆ. ವಿಶೇಷವಾಗಿ ಕೊರೊನಾ ಭೀತಿಯಲ್ಲಿ ಮದುವೆ ಆಗುತ್ತಿರುವ ನೂತನ ವಧು-ವರರಿಗಾಗಿ ಈ ಮಾಸ್ಕ್ ತಯಾರಿಸಲಾಗಿದೆ. ಮದುವೆ ಸಮಾರಂಭದಲ್ಲಿ ವಧು-ವರರೂ ಈ ಮಾಸ್ಕ್ ಧರಿಸಿ ರಿಚ್ ಆಗಿ ಮದುವೆ ಮಾಡಿಕೊಳ್ಳುವರಿಗೆ ಈ ಮಾಸ್ಕ್ …

Read More »

ಸಾರ್ವಜನಿಕವಾಗಿ ಉಗುಳಿ ಸಿಕ್ಕಿಹಾಕಿಕೊಂಡ ಕುಖ್ಯಾತ ರೌಡಿ ಸಲೀಂ……….

ಹುಬ್ಬಳ್ಳಿ: ಕಲಬುರಗಿಯಲ್ಲಿ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಪ್ರಮುಖ ಆರೋಪಿ ಸಲೀಂ ಬಳ್ಳಾರಿಯನ್ನು ಹುಬ್ಬಳ್ಳಿ ನೇಕಾರ ನಗರದ ಜನರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರ ಕೈಗೆ ಸಿಕ್ಕಾಗಲೂ ಚಳ್ಳೆ ಹಣ್ಣು ತಿನ್ನಿಸಿ ಪರಾರಿಯಾಗಿದ್ದ ಸಲೀಂ ಬಳ್ಳಾರಿಯನ್ನು ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಲಬುರಗಿಯಲ್ಲಿ ಕೊಲೆ ಮಾಡಿರುವ ಸಲೀಂ ಬಳ್ಳಾರಿ ತಲೆಮರೆಸಿಕೊಂಡಿದ್ದು, ಲಾಕ್‍ಡೌನ್ ಹಿನ್ನೆಲೆಯಲ್ಲಿ ಕಲಬುರಗಿ ಪೊಲೀಸರು ಹುಡುಕುವುದನ್ನು ಸ್ಥಗಿತಗೊಳಿಸಿದ್ದರು. ಈತ ಅನೇಕ ಪ್ರಕರಣಗಳಲ್ಲಿ ಬೇಕಾಗಿರುವ ವ್ಯಕ್ತಿಯಾಗಿದ್ದ. ಕಲಬುರಗಿಯಲ್ಲಿ ಸುಪಾರಿ ಪಡೆದು ಕೊಲೆ ಮಾಡಿರುವ …

Read More »

ಕರ್ನಾಟಕಕ್ಕೆ ಕಂಟಕವಾಗುತ್ತಿದ್ದಾರೆ ಹೊರರಾಜ್ಯ ಮತ್ತು ವಿದೇಶಗಳಿಂದ ಬಂದವರು..!

ಬೆಂಗಳೂರು, ಮೇ 16- ರಾಜ್ಯಕ್ಕೆ ಹೊರರಾಜ್ಯ ಮತ್ತು ದೇಶಗಳಿಂದ ಬಂದವರೇ ಕಂಟಕರಾಗಿ ಪರಿಣಮಿಸಿದ್ದಾರೆ. ಇದುವರೆಗಿನ ಪ್ರಕರಣಗಳಲ್ಲಿ ಹೊರಗಡೆಯಿಂದ ಬಂದ ಪ್ರಯಾಣಿಕರಿಗೆ ಹೆಚ್ಚು ಕೊರೊನಾ ಸೋಂಕು ತಗುಲಿರುವುದು ಅಂಕಿ-ಅಂಶಗಳಿಂದ ದೃಢಪಟ್ಟಿದೆ. ಗುಜರಾತ್‍ನಿಂದ ರಾಜ್ಯಕ್ಕೆ ಆಗಮಿಸಿದ 55 ಪ್ರಯಾಣಿಕರು, ಮುಂಬೈ ಮತ್ತು ಮಹಾರಾಷ್ಟ್ರದಿಂದ ಬಂದ 53, ರಾಜಸ್ತಾನದ 30, ದುಬೈನ 20, ಚೆನ್ನೈನ 4, ಒರಿಸ್ಸಾದ 2, ತೆಲಂಗಾಣದಿಂದ ಬಂದ 3 ಮಂದಿಗೆ ಹಾಗೂ ಲಂಡನ್‍ನಿಂದ ಬಂದ ಒಬ್ಬ ವ್ಯಕ್ತಿಗೆ ಸೋಂಕು ತಗುಲಿದೆ. …

Read More »

ರಾಜ್ಯದಲ್ಲಿ ಇಂದು 23 ಜನರಲ್ಲಿ ಕೊರೊನಾ,ಬೆಳಗಾವಿಯಲ್ಲಿ ಪಾಸಿಟೀವ್ ಕೇಸ್ ಇಲ್ಲ.

ಬೆಂಗಳೂರು: ಲಾಕ್ ಡೌನ್ ಸಡಿಲಿಕೆಗೆ ಒಂದು ದಿನ ಮಾತ್ರ ಬಾಕಿಯಿದ್ದು, ಇದೇ ವೇಳೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಕೂಡ ಹೆಚ್ಚುತ್ತಲೇ ಇದೆ. ಇಂದು ಒಂದೇ ದಿನ ರಾಜ್ಯದಲ್ಲಿ 23 ಜನರಲ್ಲಿ ಕೊವಿಡ್ ಪಾಸಿಟೀವ್ ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 1079ಕ್ಕೆ ಏರಿಕೆಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಬೆಳಗಿನ ಮಾಹಿತಿ ಪ್ರಕಾರ ಇಂದು ರಾಜ್ಯದಲ್ಲಿ 23 ಜನರಲ್ಲಿ ಕೊರೊನಾ ಸೋಂಕು ಪತ್ತೆ. ಬೆಂಗಳೂರಿನಲ್ಲಿ 14, …

Read More »

ಎಣ್ಣೆಗಾಗಿ 1 ಕಿ.ಮೀ.ಗಟ್ಟಲೇ ಕ್ಯೂ – ಮದ್ಯದಂಗಡಿಗೆ ದಿನಕ್ಕೆ 500 ಟೋಕನ್ ಮಾತ್ರ””’

ಚೆನ್ನೈ: ಸುಪ್ರೀಂಕೋರ್ಟ್ ಮದ್ರಾಸ್ ಹೈಕೋರ್ಟ್ ಆದೇಶವನ್ನು ತಡೆಹಿಡಿದ ಬೆನ್ನಲ್ಲೇ ತಮಿಳುನಾಡು ಸರ್ಕಾರವು ಮದ್ಯದಂಗಡಿಯನ್ನು ಮತ್ತೆ ಓವನ್ ಮಾಡಲು ಆದೇಶ ಹೊರಡಿಸಿದೆ. ಇದರಿಂದಾಗಿ ಫುಲ್ ಖುಷಿಯಾದ ಮದ್ಯ ಪ್ರಿಯರು ಕಿ.ಮೀ.ಗಟ್ಟಲೇ ಕ್ಯೂ ನಿಂತು ಎಣ್ಣೆ ಖರೀದಿಸಿದ್ದಾರೆ. ಕೆಲವಡೆ ಸರದಿಯಲ್ಲಿ ನಿಲ್ಲುವ ಬದಲು ಸಾಲಿನಲ್ಲಿ ಚಪ್ಪಲಿ ಇಟ್ಟು ಗುಂಪುಗೂಡಿ ನಿಂತ ದೃಶ್ಯಗಳು ಕಂಡು ಬಂದವು. ತಮಿಳುನಾಡಿನಲ್ಲಿ ಸರ್ಕಾರಿ ಮದ್ಯದಂಗಡಿಗಳನ್ನು ಮುಚ್ಚುವಂತೆ ನಿರ್ದೇಶಿಸಿದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ತಡೆಹಿಡಿದಿತ್ತು. ಹೀಗಾಗಿ ರಾಜ್ಯ …

Read More »

ನಾಲ್ಕನೇ ಹಂತದ ಲಾಕ್ ಡೌನ್ ಸ್ವಲ್ಪ ಸಡಿಲಿಕೆ ಆಗಬಹುದು :ರಮೇಶ್ ಜಾರಕಿಹೋಳಿ

ಗೋಕಾಕ ನಗರದಲ್ಲಿ ಪತ್ರಿಕಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಮೇಶ್ ಜಾರಕಿಹೋಳಿ ಅವರು ಈಗಾಗಲೇ ಮೂರು ಹಂತದ ಲಾಕ್ ಡೌನ್ ಮುಗಿದಿದೆ ನಾಲ್ಕನೇ ಹಂತದ ಲಾಕ್ ಡೌನ್ ಸ್ವಲ್ಪ ಸಡಿಲಿಕೆ ಆಗಬಹುದು ಈಗಾಗಲೇ ಜನ ಈ ಒಂದು ಮಹಾಮಾರಿ ಕರೋನ್ ವೈರಸ್ ಬಗ್ಗೆ ತಿಳಿದು ಕೊಂಡಿದ್ದಾರೆ , ಆದರೆ ಸಾಮಾಜಿಕ ಅಂತರ್ ಹಾಗೂ ರಾಜ್ಯ ಮತ್ತು ಕೇಂದ್ರ ಸರಕಾರ ಹೇಳುವ ನಿಯಮ ಗಳನ್ನಾ ಪಾಲಿಸಿ , ಕೆಲವೊಂದು ಸಡಿಲಿಕೆ ಗಳನ್ನ ನಾಲ್ಕನೇ ಹಂತದಲ್ಲಿ ಘೋಷಣೆ …

Read More »