Breaking News

ಬೆಂಗ್ಳೂರಿನಲ್ಲಿ ಕಂಟ್ರೋಲ್‍ಗೆ ಬಾರದ ಡೆಡ್ಲಿ ವೈರಸ್………

ಬೆಂಗಳೂರು: ರೆಡ್‍ ಝೋನ್‍ನಲ್ಲಿರೋ ಬೆಂಗಳೂರಿನಲ್ಲಿ 86 ಜನ ಸೋಂಕಿತರಿದ್ದಾರೆ. ಈ ಪೈಕಿ ಬೆಂಗಳೂರು ದಕ್ಷಿಣ 18, ಪೂರ್ವ 16, ಮಹದೇವಪುರ 10, ಬೊಮ್ಮನಹಳ್ಳಿ 4, ಆರ್ ಆರ್. ನಗರ 3 ಮತ್ತು ಯಲಹಂಕ 2 ಜನರಿಗೆ ಕೊರೊನಾ ಸೋಂಕು ತಗುಲಿದೆ. ಪಶ್ಚಿಮ ವಿಭಾಗದಲ್ಲಿ ಬರೋಬ್ಬರಿ 22 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಪಶ್ಚಿಮ ವಿಭಾಗದ 10 ಕಿಲೋ ಮೀಟರ್ ಸುತ್ತಮುತ್ತಲೇ ಕೊರೊನಾ ಡೇಂಜರ್ ಹಾಟ್‍ಸ್ಪಾಟ್ ಆಗಿದೆ. ಟಿಪ್ಪುನಗರದ ಮೃತ ವೃದ್ಧನಿಂದ …

Read More »

ಮಸ್ತಿ – ತುಂಗಭದ್ರಾ ನದಿಯಲ್ಲಿ ಕೊಚ್ಚಿ ಹೋದ ಮೂವರು

ಬಳ್ಳಾರಿ: ಲಾಕ್‍ಡೌನ್ ಹಿನ್ನೆಲೆ ಸರಣಿ ರಜೆ ಇರೋದರಿಂದ ನದಿಯಲ್ಲಿ ಈಜಲು ತೆರೆಳಿದ್ದ ಮೂವರು ಕಾರ್ಮಿಕರು ನೀರುಪಾಲಾದ ಘಟನೆ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಸೋವೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸೋವೇನಹಳ್ಳಿ ಗ್ರಾಮದ ಹೊರವಲಯದಲ್ಲಿ ಹರಿಯುವ ತುಂಗಭದ್ರಾ ನದಿಯಲ್ಲಿ ಇಂದು ಮಧ್ಯಾಹ್ನ ಈಜಾಡಲು ಹೋಗಿದ್ದ ಮೂವರು ಕಾರ್ಮಿಕರು ಕೊಚ್ಚಿ ಹೋಗಿದ್ದಾರೆ. ನದಿಯಲ್ಲಿ ಈಜಾಡಲು ಐದು ಮಂದಿ ತೆರಳಿದ್ದು, ಈ ಪೈಕಿ ಮೂವರು ನೀರು ಪಾಲಾದರೆ, ಇನ್ನಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೋವೇನಹಳ್ಳಿ ಗ್ರಾಮದ ನಿವಾಸಿ …

Read More »

“ಕೊರೊನಾ ವೈರಸ್ ವಿಚಾರದಲ್ಲಿ ಸುಳ್ಳು ಮಾಹಿತಿ ನೀಡಿದ ಚೀನಾ”..

ಬೀಜಿಂಗ್: ಕೊರೊನಾ ವೈರಸ್ ವಿಚಾರದಲ್ಲಿ ಸುಳ್ಳು ಮಾಹಿತಿ ನೀಡಿದ ಚೀನಾ ವುಹಾನ್ ನಗರದಲ್ಲಿನ ಸಾವಿನ ಸಂಖ್ಯೆಯನ್ನು ಮರೆ ಮಾಡಿತ್ತೆ ಎನ್ನುವ ಪ್ರಶ್ನೆ ಈಗ ಎದ್ದಿದೆ. ಕೊರೊನಾ ವೈರಸಿನ ಹುಟ್ಟೂರು ವುಹಾನ್ ನಗರದಲ್ಲಿನ ಸಾವಿನ ಸಂಖ್ಯೆ ದಿಢೀರ್ ಶೇ.50 ರಷ್ಟು ಹೆಚ್ಚಾಗಿದೆ. ಗುರುವಾರದವರೆಗೆ ವುಹಾನ್ ನಗರದಲ್ಲಿ 2,579 ಜನ ಮೃತಪಟ್ಟಿದ್ದರು. ಆದರೆ ಈಗ ಹೊಸದಾಗಿ 1,290 ಮಂದಿ ಸೇರಿದ್ದು ಒಟ್ಟು ಸಾವನ್ನಪ್ಪಿದ ರೋಗಿಗಳ ಸಂಖ್ಯೆ 3,869ಕ್ಕೆ ಏರಿಕೆಯಾಗಿದೆ. ಅಮೆರಿಕ, ಇಟಲಿಯಲ್ಲಿ ದಿನಕ್ಕೆ …

Read More »

ರಾಯಬಾಗ: ಕ್ವಾರಂಟೈನ್ ಗೆ ಚಿಂಚಲಿ ಜನ ವಿರೋಧ!

ರಾಯಬಾಗ: ಕರೋನಾ ಶಂಕಿತರನ್ನು ತಾಲೂಕಾಡಳಿತ ಕ್ವಾರಂಟೈನ್‌ಗಾಗಿ ಸಮೀಪದ ಚಿಂಚಲಿ ಪಟ್ಟಣದ ಮಾಯಕ್ಕಾದೇವಿ ಧರ್ಮಶಾಲೆ ವಸತಿ ನಿಲಯದಲ್ಲಿ ಇಡುವುದಕ್ಕೆ ಚಿಂಚಲಿ ಪಟ್ಟಣದ ಸಾರ್ವಜನಿಕರು, ಮುಖಂಡರು ವಿರೋಧ ವ್ಯಕ್ತಪಡಿಸಿದರು. ಶುಕ್ರವಾರ ಬೆಳಿಗ್ಗೆ ಚಿಂಚಲಿ ಪಟ್ಟಣದ ಹೃದಯಭಾಗದಲ್ಲಿರುವ ಮಾಯಕ್ಕಾದೇವಿ ಧರ್ಮಶಾಲೆ ವಸತಿ ನಿಲಯಕ್ಕೆ ಕೊರೋನಾ ಶಂಕಿತ ಕುಟುಂಬಗಳನ್ನು ಕ್ವಾರಂಟೈನ್‌ಗಾಗಿ ಕರೆದು ತರುವ ಸುದ್ದಿ ತಿಳಿದು ವಸತಿ ನಿಲಯದ ಮುಂದೆ ನೂರಾರು ಸಾರ್ವಜನಿಕರು, ಮಹಿಳೆಯರು ಮುಖಂಡರು ಜಮಾವಣೆಗೊಂಡು ಯಾವುದೇ ಕಾರಣಕ್ಕೂ ಕೊರೋನಾ ಶಂಕಿತ ವ್ಯಕ್ತಿಗಳನ್ನು ಹಾಗೂ …

Read More »

ಶಂಕರ್‌ನಾಗ್‌, ಸೌಂದರ್ಯಾ, ಮಂಜುಳಾ, ಸುನಿಲ್‌, ಕಲ್ಪನಾ ದುರಂತ ಅಂತ್ಯಕ್ಕೆ ಹೊಣೆ ಯಾರು?

ಕನ್ನಡ ಚಿತ್ರರಂಗದಲ್ಲಿ ಎಂದೂ ಮರೆಯಲಾಗದ ಅನೇಕ ಅಪ್ರತಿಮ ಕಲಾವಿದರು ಸೇವೆ ಸಲ್ಲಿಸಿದ್ದಾರೆ. ಡಾ. ರಾಜ್‌ಕುಮಾರ್‌, ವಿಷ್ಣುವರ್ಧನ್‌, ಅಂಬರೀಷ್‌ ಮುಂತಾದವರ ಕೊಡುಗೆ ಅಪಾರ. ಇಳಿ ವಯಸ್ಸಿನಲ್ಲೂ ಅವರೆಲ್ಲ ಬಣ್ಣ ಹಚ್ಚಿದ್ದರು. ಆದರೆ ಇನ್ನೂ ಕೆಲವು ತಾರೆಯರಿಗೆ ದೇವರು ಹೆಚ್ಚು ಆಯಸ್ಸು ನೀಡಿರಲಿಲ್ಲ. ಶಂಕರ್‌ನಾಗ್‌, ಕಲ್ಪನಾ, ಮಂಜುಳಾ, ಸೌಂದರ್ಯಾ ಸೇರಿದಂತೆ ಕೆಲವು ಕಲಾವಿದರು ಸಣ್ಣ ವಯಸ್ಸಿನಲ್ಲಿಯೇ ದೊಡ್ಡ ಸಾಧನೆ ಮಾಡಿ, ಅಷ್ಟೇ ಬೇಗ ಮರೆಯಾಗಿ ಬಿಟ್ಟರು. ಇಡೀ ಜೀವಮಾನದಲ್ಲಿ ಏನೆಲ್ಲ ಮಾಡಲು ಸಾಧ್ಯವೋ …

Read More »

ಏ.20ರ ನಂತರ ಕೆಲ ಉದ್ಯಮಗಳಿಗೆ ವಿನಾಯಿತಿ:

ನವದೆಹಲಿ: ಬ್ಯಾಂಕೇತರ ಹಣಕಾಸು ಸಂಸ್ಥೆಗಳು, ಸಹಕಾರಿ ಕ್ರೆಡಿಟ್ ಸೊಸೈಟಿಗಳಿಗೆ ಏಪ್ರಿಲ್ 20ರ ಬಳಿಕ ವಿನಾಯಿತಿ ಕೊಡೋದಾಗಿ ಕೇಂದ್ರ ಗೃಹ ಸಚಿವಾಲಯ ಹೇಳಿದೆ. ಸಾಫ್ಟ್ ವೇರ್ ಮತ್ತು ಐಟಿ ಪಾರ್ಕ್‍ಗಳಲ್ಲಿರುವ ಸ್ಟಾರ್ಟ್ ಅಪ್‍ಗಳಿಗೆ 4 ತಿಂಗಳ  ಬಾಡಿಗೆ ಇಲ್ಲ ಅಂತ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಟ್ವೀಟ್ ಮಾಡಿದ್ದಾರೆ. ಯಾವುದಕ್ಕೆ ವಿನಾಯಿತಿ? * ಬ್ಯಾಂಕೇತರ ಹಣಕಾಸು ಸಂಸ್ಥೆಗಳು, ಸಹಕಾರಿ ಕ್ರೆಡಿಟ್ ಸೊಸೈಟಿಗಳು * ಇತರ ಹಣಕಾಸು ಸಂಸ್ಥೆಗಳಿಗೆ ಕನಿಷ್ಠ …

Read More »

ರೇಷನ್ ಕಾರ್ಡ್’ಗೆ ಅರ್ಜಿ ಹಾಕಿದವರಿಗೂ ನಾಳೆಯಿಂದ ಪಡಿತರ ವಿತರಣೆ

ಬೆಂಗಳೂರು,ಏ.17- ಎಪಿಎಲ್ ಕಾರ್ಡ್ ಹೊಂದಿರುವವರು ಮತ್ತು ಕಾರ್ಡ್‍ಗೆ ಅರ್ಜಿ ಸಲ್ಲಿಸಿರುವವರಿಗೆ ನಾಳೆಯಿಂದಲೇ 10ಕೆಜಿ ಪಡಿತರ ವಿತರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಗೋಪಾಲಯ್ಯ ಇಂದಿಲ್ಲಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಪಿಎಲ್ ಕಾರ್ಡ್‍ಗಾಗಿ ಅರ್ಜಿ ಸಲ್ಲಿಸಿರುವ ಸುಮಾರು 1,19,000 ಅರ್ಜಿದಾರರಿಗೂ ಒಂದು ಕೆಜಿಗೆ 15 ರೂ.ಗಳಂತೆ 10 ಕೆಜಿ ಅಕ್ಕಿ ನಾಳೆಯಿಂದಲೇ ವಿತರಣೆ ಮಾಡಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ ಇದಕ್ಕಾಗಿ ಜನರು ಸಲ್ಲಿಸಿರುವ ಸ್ವೀಕೃತಿ ಅರ್ಜಿ ರಶೀದಿಯನ್ನು ತೋರಿಸಬೇಕು. …

Read More »

ಗದಗ​ದಲ್ಲಿ ಕೊರೋನಾ ಪ್ರಕರಣ ಇದ್ದರೂ ಟೆಸ್ಟಿಂಗ್ ಕಿಟ್ ಲಭ್ಯವಿಲ್ಲ: ಹೆಚ್.ಕೆ. ಪಾಟೀಲ್​​ ಆಕ್ರೋಶ

ಗದಗ(ಏ. 17): ಗದಗ ಜಿಲ್ಲೆಯಲ್ಲಿ ಈಗಾಗಲೇ ಎರಡು ಕೊರೋನಾ ಪಾಸಿಟಿವ್ ಪ್ರಕರಣ ಬಂದೀವೆ. ಸರ್ಕಾರ ಗದಗ ಜಿಲ್ಲೆಗೆ ಈವರೆಗೂ ಟೆಸ್ಟಿಂಗ್ ಕಿಟ್ ಕೊಡದೇ‌ ಇರುವುದು ದುರ್ದೈವ ಎಂದು ಶಾಸಕ ಹೆಚ್ ಕೆ ಪಾಟೀಲ್ ಹೇಳಿದ್ದಾರೆ. ಜಿಲ್ಲೆಗೊಂದು ಟೆಸ್ಟಿಂಗ್ ಲ್ಯಾಬೊರೇಟರಿ ಆಗಲಿ ಅಂತ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಿದ್ದೆ. ಕಳೆದ ಮಾರ್ಚ್ 23 ರಂದೇ ಹೇಳಿದ್ದೆ. ಈ ವಿಚಾರವಾಗಿ ಮುಖ್ಯಮಂತ್ರಿಗಳ ಗಮನಕ್ಕೆ ಹಲವಾರು ಬಾರಿ ತಂದಿದ್ದೆ. ಇವತ್ತಿಗೆ ಕೆಎಂಸಿಯಲ್ಲಿ‌ ಲ್ಯಾಬೊರೇಟರಿ ಬಿಟ್ರೆ ಎಲ್ಲಿಯೂ …

Read More »

ಕೊರೋನಾ ಗ್ರೀನ್ ಝೋನ್ ನಲ್ಲಿ ರಾಯಚೂರು – ಸೋಂಕು ಹರಡದಂತೆ ಕಟ್ಟುನಿಟ್ಟಿನ ಕ್ರಮ

ರಾಯಚೂರು(ಏ.17): ಮಹಾಮಾರಿ ಕೊರೋನಾ ರಾಜ್ಯ ಸೇರಿದಂತೆ ಇಡೀ ವಿಶ್ವವನ್ನೇ ತಲ್ಲಣಗೊಳಿಸಿದೆ. ಈ ಮಧ್ಯೆ ರಾಜ್ಯದ ಹಲವು ಜಿಲ್ಲೆಗಳು ಸದ್ಯ ಕೊರೋನಾ ಸೋಂಕಿನಿಂದ ದೂರ ಇವೆ. ರಾಯಚೂರು ಜಿಲ್ಲೆಯೂ ಗ್ರೀನ್ ಝೋನ್​ ನಲ್ಲಿದ್ದು ಸೋಂಕು ಹರಡದಂತೆ ಜಿಲ್ಲಾಡಳಿತ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ಈಗಾಗಲೇ ಮೊದಲು ಹಂತದ ಲಾಕ್ ಡೌನ್ ಮುಗಿದು ಎರಡನೆಯ ಹಂತದ ಲಾಕ್ ಡೌನ್ ಆರಂಭವಾಗಿದೆ. ಲಾಕ್ ಡೌನ್ ಮಾಡಿದ್ದರೂ ಜನ ಅನಗತ್ಯವಾಗಿ ಓಡಾಡುತ್ತಿದ್ದಾರೆ, ಬಹುತೇಕ ಜನರು ಆಸ್ಪತ್ರೆ, ಗ್ಯಾಸ್ ಖರೀದಿ, …

Read More »

ಆತ್ಮೀಯ ಆತಿಥ್ಯ ನೀಡಿದ್ದಕ್ಕಾಗಿ ಭಾರತಕ್ಕೆ ಬ್ರಿಟನ್ ಪ್ರಜೆಯೊಬ್ಬರು ವಿಶೇಷ ಧನ್ಯವಾದ ತಿಳಿಸಿದ್ದಾರೆ.

ಅಮರಾವತಿ: ಆತ್ಮೀಯ ಆತಿಥ್ಯ ನೀಡಿದ್ದಕ್ಕಾಗಿ ಭಾರತಕ್ಕೆ ಬ್ರಿಟನ್ ಪ್ರಜೆಯೊಬ್ಬರು ವಿಶೇಷ ಧನ್ಯವಾದ ತಿಳಿಸಿದ್ದಾರೆ. ತಿರುಪತಿ ಸಮೀಪದ ಶ್ರೀ ಪದ್ಮಾವತಿ ನಿಲಯದಲ್ಲಿ ಬ್ರಿಟನ್‍ನ ವೇಲ್ಸ್ ಮೂಲದ 56 ವರ್ಷದ ಕುಲ್ಲೆ ಕ್ಲೈವ್ ಬ್ರಯಾಂಟ್ ಕ್ವಾರಂಟೈನ್ ಆಗಿದ್ದರು. ಅವರು ಮೂರು ವಾರಗಳ ಕ್ವಾರಂಟೈನ್ ಪೂರ್ಣಗೊಳಿಸಿದ್ದಾರೆ. ಎರಡು ಬಾರಿ ಅವರಿಗೆ ಕೊರೊನಾ ಟೆಸ್ಟ್ ಮಾಡಲಾಗಿದ್ದು, ರಿಪೋರ್ಟ್ ನೆಗೆಟಿವ್ ಬಂದಿದ್ದರಿಂದ ಅವರನ್ನು ಕ್ವಾರಂಟೈನ್‍ನಿಂದ ಗುರುವಾರ ಬಿಡುಗಡೆಗೊಳಿಸಲಾಗಿದೆ. ಲಂಡನ್‍ನಲ್ಲಿ ಭೂಗೋಳಶಾಸ್ತ್ರದ ಪ್ರೊಫೆಸರ್ ಆಗಿರುವ ಕುಲ್ಲೆ ಕ್ಲೈವ್ ಬ್ರಯಾಂಟ್ …

Read More »