Breaking News

ಹೇ ಕೊಹ್ಲಿ, ಚೌಕಾ ಮಾರ್ ನಾ’- ಅನುಷ್ಕಾ ಪ್ರೇರಣೆಗೆ ವಿರಾಟ್ ಸೈಲಂಟ್

ನವದೆಹಲಿ: ಲಾಕ್‍ಡೌನ್‍ನಿಂದಾಗಿ ಕ್ರಿಕೆಟ್ ಟೂರ್ನಿಗಳಿಲ್ಲದೆ ಕ್ರಿಕೆಟಿಗರು ಹಾಗೂ ಅಭಿಮಾನಿಗಳ ಮಧ್ಯೆ ಅಂತರ ಉಂಟಾಗಿದೆ. ಕೊರೊನಾ ವೈರಸ್ ಭೀತಿಯಿಂದ ಕ್ರಿಕೆಟಿಗರು ತಮ್ಮ ಮನೆಗಳಲ್ಲಿ ಕಾಲ ಕಳೆಯುತ್ತಿದ್ದಾರೆ. ಶುಕ್ರವಾರ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಲಾಕ್‍ಡೌನ್ ಮಧ್ಯೆ ಮನೆಯಲ್ಲಿ ಹೇಗೆ ಕಾಲ ಕಳೆಯುತ್ತಿದ್ದಾರೆ ಎಂಬ ಬಗ್ಗೆ ಒಂದು ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಪ್ರಸ್ತುತ ಸಾಮಾಜಿಕ ಅಂತರ ಹೊಂದಿರುವ ಪತಿ ಕ್ರಿಕೆಟ್ ಪಂದ್ಯಗಳ ವಾತಾವರಣದಿಂದ …

Read More »

ಯರಗಟ್ಟಿ –ಕೊರೋನಾ ವಾರಿಯರ್ಸ್‌ ಗೆ ಮಾಸ್ಕ್ ಮತ್ತು ಸೆನಿಟೈಸರ್ ವಿತರಣೆ:

ಯರಗಟ್ಟಿ – ಪಟ್ಟಣದಲ್ಲಿ ಕೊರೋನಾ ವಾರಿಯರ್ಸ್‌ ಗೆ ಮಾಸ್ಕ್ ಮತ್ತು ಸೆನಿಟೈಸರ್ ವಿತರಣೆ ಮಾಡಲಾಯಿತು.          ಸೃಷ್ಟಿ ಸೊಲ್ಯೂಷನ್ಸ್ ಸೋಲಾರ್ ಎನರ್ಜಿ ಬೆಳಗಾವಿ ಮತ್ತು ಯರಗಟ್ಟಿ ವತಿಯಿಂದ ಹಗಲು ರಾತ್ರಿ ಎನ್ನದೇ ಕೊರೋನಾ ವಿರುದ್ಧ ಜಾಗೃತಿ ಮೂಡಿಸುವ ಕಾಯಕದಲ್ಲಿ ನಿರತರಾಗಿರುವ ಮುರಗೋಡ ಪೊಲೀಸ್ ಠಾಣೆ ಹಾಗೂ ಯರಗಟ್ಟಿ ಉಪ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ಮತ್ತು ಪೊಲೀಸ್ ಸಿಬ್ಬಂದಿಗೆ  ಮಾಸ್ಕ್ ಮತ್ತು ಸೆನಿಟೈಸರ್ ವಿತರಣೆ ಮಾಡಲಾಯಿತು. ಈ …

Read More »

ಬೆಳಗಾವಿ ಡಿಸಿಸಿ ಬ್ಯಾಂಕಿನಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ 1 ಕೋಟಿ ರೂ.- ಮಾಜಿ ಸಂಸದ ರಮೇಶ ಕತ್ತಿ

ಬೆಳಗಾವಿ -: ಕೊರೋನ ಇಡೀ ದೇಶವನ್ನೇ ತಲ್ಲಣಗೊಳಿಸಿದ್ದು, ಜನರನ್ನು ರಕ್ಷಿಸಲು ಸರಕಾರಕ್ಕೆ ಎಲ್ಲರ ಸಹಾಯ ಸಹಕಾರ ಅವಶ್ಯವಿದೆ. ಈ ನಿಟ್ಟಿನಲ್ಲಿ ಬೆಳಗಾವಿ ಡಿಸಿಸಿ ಬ್ಯಾಂಕಿನಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ 1 ಕೋಟಿ ರೂ. ನೀಡಲು ಆಡಳಿತ ಮಂಡಳಿ ನಿರ್ಧರಿಸಿದೆ ಎಂದು ಡಿಸಿಸಿ ಬ್ಯಾಂಕಿನ ಅಧ್ಯಕ್ಷ, ಮಾಜಿ ಸಂಸದ ರಮೇಶ ಕತ್ತಿ ತಿಳಿಸಿದ್ದಾರೆ. ದೇಶದಲ್ಲಿ ದಿನದಿಂದ ದಿನಕ್ಕೆ ಕೊರೋನ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ದೇಶದಿಂದ ಕೊರೋನ ರೋಗ ಹೊಡೆದೋಡಿಸಲು ಸರಕಾರಗಳಿಗೆ ನೆರವು …

Read More »

ಬೆಳಗಾವಿ ಕರೊನಾ ಸೈನಿಕರಿಗೆ ಮಾಸ್ಕ್, ಟಿಷರ್ಟ್, ಸ್ಯಾನಿಟೈಸರ್ ವಿತರಣೆ

ಬೆಳಗಾವಿ ಕರೊನಾ ಸೈನಿಕರಿಗೆ ಮಾಸ್ಕ್, ಟಿಷರ್ಟ್, ಸ್ಯಾನಿಟೈಸರ್ ವಿತರಣೆ ಆಹಾರ, ಔಷಧಿ ವಿತರಣೆ ಮತ್ತು ತುರ್ತು ಸೇವೆಗೆ ಸಜ್ಜಾಗಲು ಕರೆ ಬೆಳಗಾವಿ, ಎಪ್ರಿಲ್ 16(ಕರ್ನಾಟಕ ವಾರ್ತೆ) ಕೋವಿಡ್-೧೯ ಕುರಿತು ಜನಜಾಗೃತಿ ಮೂಡಿಸುವುದರ ಜತೆಗೆ ತುರ್ತು ಸಂದರ್ಭದಲ್ಲಿ ಅಗತ್ಯ ನೆರವು ನೀಡಲು ಸಜ್ಜಾಗಿರುವ “ಕರೊನಾ ಸೈನಿಕರಿಗೆ” (ಸ್ವಯಂಸೇವಕರು) ಗುರುವಾರ ನಗರದ ವಾರ್ತಾಭವನದಲ್ಲಿ ಟಿ-ಶರ್ಟ್, ಸ್ಯಾನಿಟೈಸರ್ ಹಾಗೂ ಮಾಸ್ಕ್ ಗಳನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ …

Read More »

ಕಣ್ಣೋಟದಲ್ಲೇ ಕೊಲ್ಲುವ ಚುಲುವೆ.. ನಿನಗ್ಯಾಕೆ ಇಷ್ಟು ಅವರಸ? ನೀನ್ಯಾಕೆ ಹೋದೆ ಸೌಂದರ್ಯ.. ನೀನ್ಯಾಕೆ ಹೋದೆ

ಮರೆಯಾದಳ್ಯಾಕೆ ಸೌಂದರ್ಯ? ಕಣ್ಣೋಟದಲ್ಲೇ ಕೊಲ್ಲುವ ಚುಲುವೆ.. ನಿನಗ್ಯಾಕೆ ಇಷ್ಟು ಅವರಸ? ನೀನ್ಯಾಕೆ ಹೋದೆ ಸೌಂದರ್ಯ.. ನೀನ್ಯಾಕೆ ಹೋದೆ? ಸ್ಯಾಂಡಲ್‌ವುಡ್‌-ಕಾಲಿವುಡ್‌-ಟಾಲಿವುಡ್‌ನಲ್ಲಿ ಬಹು ಬೇಡಿಕೆಯ ನಟಿಯಾಗಿ ಮಿಂಚುತ್ತಿದ್ದ ಸೌಂದರ್ಯ ಸಾವಿನ ಸುದ್ದಿ ಇತ್ತೀಚೆಗಷ್ಟೇ ನಡೆದಂತಿದೆ. ಹೆಸರಿಗೆ ತಕ್ಕ ಸೌಂದರ್ಯ ಹಾಗೂ ನಟನೆಯಿಂದ ಕನ್ನಡಿಗರ ಹೃದಯದಲ್ಲಿ ಸದಾ ನೆನಪಲ್ಲಿ ಉಳಿಯುವ ಆಪ್ತ ನಟಿ. ಅಭಿನಯ, ರೂಪದೊಂದಿಗೆ ಹಿರಿಯ ಕಲಾವಿದರನ್ನೂ ಗೌರವಿಸುತ್ತಿದ್ದ ಗುಣ, ತಮಗೆ ಸೂಕ್ತವಾದ ಪಾತ್ರಗಳನ್ನು ಆಯ್ಕೆ ಮಾಡುತ್ತಿದ್ದ ರೀತಿ ಅಭಿಮಾನಿಗಳನ್ನು ಮಾತ್ರವಲ್ಲದೇ ಚಿತ್ರರಂಗದವರನ್ನೂ …

Read More »

ಸರ್ಕಿಟ್ ಹೌಸ್ ನಲ್ಲಿ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಮುಂಜಾಗ್ರತೆಯ ಕ್ರಮಗಳನ್ನು ಕೈಗೊಂಡು ಸಭೆ

ಇಂದು ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಮುಂಜಾಗ್ರತೆಯ ಕ್ರಮಗಳನ್ನು ಕೈಗೊಂಡು, ಸಾಮಾಜಿಕ ಅಂತರ ಕಾಯ್ದುಕೊಂಡು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಜಿಲ್ಲೆಯಲ್ಲಿ ಕೊರೋನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಲಾಗುತ್ತಿರುವ ಕ್ರಮಗಳ ಕುರಿತು ಚರ್ಚಿಸಿ, ಸಭೆ ಉದ್ದೇಶಿಸಿ ಮಾತನಾಡಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಅಭಯ ಪಾಟೀಲ, ಶ್ರೀ ಅನಿಲ ಬೆನಕೆ, ಜಿಲ್ಲಾಧಿಕಾರಿಗಳಾದ ಶ್ರೀ ಡಾ. ಎಸ್.ಬಿ. ಬೊಮ್ಮನಹಳ್ಳಿ, ಪೊಲೀಸ ಆಯುಕ್ತರಾದ ಶ್ರೀ ಲೋಕೇಶ ಕುಮಾರ್, …

Read More »

Big breaking”ಬೆಳಗಾವಿಯಲ್ಲಿ ನಾಳೆಯಿಂದ ಕರೋನಾ ವೈರಸ್ ತಪಾಸಣಾ ಪ್ರಯೋಗಾಲಯ ಪ್ರಾರಂಭ

“ಬೆಳಗಾವಿಯಲ್ಲಿ ನಾಳೆಯಿಂದ ಕರೋನಾ ವೈರಸ್ ತಪಾಸಣಾ ಪ್ರಯೋಗಾಲಯ ಪ್ರಾರಂಭ” ಮಹಾಮಾರಿ ಕೊರೋನಾ ವೈರಸ್‌ ಪರೀಕ್ಷೆ ಬೆಳಗಾವಿಯ ಪಾರಂಪರಿಕ ಚಿಕಿತ್ಸಾ ವಿದ್ಯಾಲಯದಲ್ಲಿ ನಾಳೆಯಿಂದ ನಡೆಯಲಿದ್ದು, 3- 4 ದಿನಗಳ ಕಾಲ ವರದಿಗಾಗಿ ಕಾಯುವ ಸಂದಿಗ್ಧತೆ ತಪ್ಪಲಿದೆ. ಇಂಡಿಯನ್‌ ಕೌನ್ಸಿಲ್‌ ಫಾರ್‌ ಮೆಡಿಕಲ್‌ ರಿಸರ್ಚ್‌ (ಐಸಿಎಂಆರ್‌) ಕೊರೋನಾ ಪರೀಕ್ಷೆಗೆ ಅನುಮತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಈವರೆಗೆ ಬೆಂಗಳೂರು ಮತ್ತು ಶಿವಮೊಗ್ಗಕ್ಕೆ ರಕ್ತ, ಗಂಟಲು ದ್ರವವನ್ನು ಕಳಿಸಿ ಪರೀಕ್ಷೆ ವರದಿ ಪಡೆಯಲಾಗುತ್ತಿತ್ತು, ಜಿಲ್ಲಾಧಿಕಾರಿಗಳು ಹಾಗೂ …

Read More »

ನನ್ನ ಪುತ್ರನ ಮದ್ವೆಗೆ ಮನೆಯಿಂದಲೇ ಹಾರೈಸಿದ ನಿಮ್ಮೆಲ್ಲರಿಗೂ ಸದಾ ಋಣಿ: ಎಚ್‍ಡಿಕೆ

ಬೆಂಗಳೂರು: ಇಂದು ಮಾಜಿ ಸಿಎಂ ಕುಮಾರಸ್ವಾಮಿ ಅವರ ಪುತ್ರ ನಟ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಅವರ ಮದುವೆ ರಾಮನಗರದ ಕೇತಗಾನಹಳ್ಳಿ ತೋಟದ ಮನೆಯಲ್ಲಿ ಸರಳವಾಗಿ ನೇರವೇರಿದೆ. ಇದೇ ಬೆನ್ನಲ್ಲೇ ಎಚ್‍ಡಿಕೆ ಅವರು ಟ್ವೀಟ್ ಮಾಡಿ ತಮ್ಮ ಮಗ ಹಾಗೂ ಸೊಸೆಗೆ ಮನೆಯಿಂದಲೇ ಶುಭ ಹಾರೈಸಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ. ನನ್ನ ಪುತ್ರ ನಿಖಿಲ್ ಮತ್ತು ರೇವತಿ ಅವರ ವಿವಾಹ ಇಂದು ಅತ್ಯಂತ ಸರಳ ರೀತಿಯಲ್ಲಿ ನಡೆಯಲು ಸಹಕರಿಸಿದ ಲಕ್ಷಾಂತರ …

Read More »

ಬಳ್ಳಾರಿ:2 ರೂ. ಬೆಲೆಯ ಮೆಂಥೋಪ್ಲಸ್ ಡಬ್ಬಿಯನ್ನ ನುಂಗಿ 9 ತಿಂಗಳ ಮಗುವೊಂದು ಸಾವನ್ನಪ್ಪಿದೆ.

ಬಳ್ಳಾರಿ: ನೆಗಡಿ, ತಲೆನೋವು ಕಾಣಿಸಿಕೊಂಡಾಗ ಬಳಕೆ ಮಾಡುವ 2 ರೂ. ಬೆಲೆಯ ಮೆಂಥೋಪ್ಲಸ್ ಡಬ್ಬಿಯನ್ನ ನುಂಗಿ 9 ತಿಂಗಳ ಮಗುವೊಂದು ಸಾವನ್ನಪ್ಪಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ನಿಡುಗುರ್ತಿ ಗ್ರಾಮದಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಕರಿಬಸವಯ್ಯ ಹಾಗೂ ನಿಂಗಮ್ಮ ಅವರ ಮೊದಲ ಮಗಳು 9 ತಿಂಗಳ ಮಗು ಭಾರತಿ ಆಟ ಆಡುತ್ತಾ ಡಬ್ಬಿಯನ್ನು ನುಂಗಿದ್ದು, ಅದು ಗಂಟಲಲ್ಲಿ ಸಿಲುಕಿ ಮೃತಪಟ್ಟಿದ್ದಾಳೆ. ಗುರುವಾರ ರಾತ್ರಿ ಮಗುವಿನ ತಾಯಿ ಮನೆಯ …

Read More »

ಗದಗ:ಅನಾಮಧೇಯ ವ್ಯಕ್ತಿಗಳಿಂದ ಫುಡ್ ಕಿಟ್ ವಿತರಣೆ……..

ಗದಗ: ಕೊರೊನಾ ಲಾಕ್‍ಡೌನ್ ವೇಳೆ ಅನ್ಯಕೋಮಿನ ಅನಾಮಧೇಯ ವ್ಯಕ್ತಿಗಳು ದಿನಸಿ ಕಿಟ್ ವಿತರಿಸಿದ್ದು, ಗ್ರಾಮಸ್ಥರು ಆತಂಕಕ್ಕೊಳಗಾಗಿರುವ ಘಟನೆ ಜಿಲ್ಲೆಯ ರೋಣ ತಾಲೂಕಿನ ಹೊಳೆ ಆಲೂರ ಗ್ರಾಮದಲ್ಲಿ ನಡೆದಿದೆ. ಗುರುವಾರ ರಾತ್ರಿ 3 ಜನರ ಯುವಕರು, ಗ್ರಾಮದ ಹತ್ತಾರು ಮನೆಗಳಿಗೆ ಅಕ್ಕಿ, ಗೋಧಿ, ಬೆಳೆ, ಸಕ್ಕರೆ, ಎಣ್ಣೆ ಪ್ಯಾಕೆಟ್ ಹೀಗೆ ಅನೇಕ ವಸ್ತುವಿನ ದಿನಸಿ ಕಿಟ್ ವಿತರಿಸಿದ್ದಾರೆ. ನಮಗೆ ಬೇಡ ಅಂದರೂ ಕೊಟ್ಟು ಹೋಗಿದ್ದಾರೆ ಎಂದು ಸ್ಥಳೀಯ ಅಜ್ಜಿಯರಿಬ್ಬರು ಹೇಳುತ್ತಿದ್ದಾರೆ. ಇವರು …

Read More »