Breaking News

ಏನಿದು ‘ಹೆಲಿಕಾಪ್ಟರ್ ಮನಿ’? ಭಾರತದಲ್ಲಿ ಸಾಧ್ಯವೇ?

ನವದೆಹಲಿ: ಕೊರೊನಾ ಬಂದ ಮೇಲೆ ಬಿಸಿನೆಸ್‍ಗಳು ನೆಲ ಕಚ್ಚಿದೆ. ದೇಶದ ಆರ್ಥಿಕತೆಯ ಮೇಲೆ ಭಾರೀ ಪೆಟ್ಟಾಗಿದೆ. ಈ ಸಂದರ್ಭದಲ್ಲಿ ‘ಹೆಲಿಕಾಪ್ಟರ್ ಮನಿ’ಯನ್ನು ಜಾರಿಗೊಳಿಸಿದರೆ ದೇಶದ ಆರ್ಥಿಕತೆ ಮೇಲಕ್ಕೆ ಎತ್ತಬಹುದು ಎನ್ನುವ ದೇಶದಲ್ಲಿ ಚರ್ಚೆ ಜೋರಾಗಿ ಆರಂಭಗೊಂಡಿದೆ. ಹೌದು. ಕುಸಿಯುತ್ತಿರುವ ಆರ್ಥಿಕತೆಯನ್ನು ದಿಢೀರ್ ಮೇಲಕ್ಕೆ ಎತ್ತುವುದು ಸದ್ಯದ ಪರಿಸ್ಥಿತಿಯಲ್ಲಿ ಅಸಾಧ್ಯ. ಆದರೆ ‘ಹೆಲಿಕಾಪ್ಟರ್ ಮನಿ’ಯನ್ನು ಜಾರಿಗೆ ತಂದರೆ ಇದಕ್ಕೆ ಪರಿಹಾರ ಸಿಗಬಹುದು ಎಂದು ತೆಲಂಗಾಣ ಮುಖ್ಯಮಂತ್ರಿ ಕೆಸಿ ಚಂದ್ರಶೇಖರ್ ರಾವ್ ಕೇಂದ್ರ …

Read More »

ಜಮಖಂಡಿ ಶಾಸಕರು ಖುದ್ದಾಗಿ ಹೊಲಗಳಿಗೆ ಭೇಟ್ಟಿ ನೀಡಿ ಸಮಸ್ಯೆಆಲಿಸಿದರು

ಜಮಖಂಡಿ :ರೈತರ ಜಮೀನಿಗೆ ಖುದ್ದಾಗಿ ಭೇಟಿ ಕೊಟ್ಟು ಅವರು ಬೆಳೆದಿರುವ ಬೆಳೆಗಳನ್ನು ವೀಕ್ಷಣೆ ಮಾಡಿ ಅವರಿಗೆ ಆಗತಕ್ಕಂತಹ ಹಾನಿಯ ಸಂಪೂರ್ಣ ಮಾಹಿತಿ ಪಡೆದುಕೊಂಡು ರೈತರಿಗೆ ಆತ್ಮಸ್ಥೈರ್ಯ ತುಂಬುತ್ತಾ ಅದರ ಜೊತೆ ಇವತ್ತು ಮಾರುಕಟ್ಟೆಯಲ್ಲಿ ಅವರು ಬೆಳೆದ ಬೆಳೆಗಳನ್ನು ಮಾರಲು ಆಗುತ್ತಿಲ್ಲ ಇಂತಹ ಸಂದರ್ಭದಲ್ಲಿ ರೈತರಿಗೆ ಅನುಕೂಲ ಮಾಡಿಕೊಡುವಂತಹ ಉದ್ದೇಶವನ್ನು ಇಟ್ಟುಕೊಂಡು ರೈತರಿಂದ ನೇರವಾಗಿ ಖರೀದಿ ಮಾಡಿ ಜಮಖಂಡಿಯಲ್ಲಿ ಇರತಕ್ಕಂತಹ ಬಡಜನರಿಗೆ ಉಚಿತವಾಗಿ ಕೊಡತಕ್ಕಂತಹ ಯೋಜನೆಯನ್ನು ಹಮ್ಮಿಕೊಂಡಿದ್ದೇನೆ ಈ ಯೋಜನೆಯಿಂದ ರೈತರಿಗೆ …

Read More »

ಮಂಡ್ಯ ಜಿಲ್ಲೆ ಸಂವಿಧಾನಶಿಲ್ಪಿ, ಭಾರತರತ್ನ, ಶೋಷಿತರು ಹಾಗೂ ತುಳಿತಕ್ಕೊಳಗಾದವರ ಧೀಶಕ್ತಿ ಡಾ.ಬಿ.ಆರ್.ಅಂಬೇಡ್ಕರ್ ಅವರ 129ನೇ ಜಯಂತ್ಯೋತ್ಸವ

ಮಂಡ್ಯ ಜಿಲ್ಲೆ ಸಂವಿಧಾನಶಿಲ್ಪಿ, ಭಾರತರತ್ನ, ಶೋಷಿತರು ಹಾಗೂ ತುಳಿತಕ್ಕೊಳಗಾದವರ ಧೀಶಕ್ತಿ ಡಾ.ಬಿ.ಆರ್.ಅಂಬೇಡ್ಕರ್ ಅವರ 129ನೇ ಜಯಂತ್ಯೋತ್ಸವವನ್ನು ಕೊರೋನಾ ಹಿನ್ನೆಲೆಯಲ್ಲಿ ಅತ್ಯಂತ ಸರಳವಾಗಿ ಕೃಷ್ಣರಾಜಪೇಟೆ ಪಟ್ಟಣದಲ್ಲಿ ಆಚರಿಸಲಾಯಿತು ರಾಜ್ಯದ ಪೌರಾಡಳಿತ, ರೇಷ್ಮೆ ಹಾಗೂ ಪೌರಾಡಳಿತ ಖಾತೆಗಳ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಪುಷ್ಪನಮನ ಸಲ್ಲಿಸಿದರು. ಪಟ್ಟಣದ ಮಿನಿವಿಧಾನಸೌಧದ ಸಭಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ …

Read More »

ಗ್ರಾಮದೇವತೆ ಶ್ರೀ ಮಾರಮ್ಮನವರ ದೇವಸ್ಥಾನದಲ್ಲಿ ಕೊರೋನಾ ಮಹಾಮಾರಿಯ ಬೆಚ್ಚಿ ಅಟ್ಟಹಾಸವನ್ನು ಮಟ್ಟಹಾಕಿ ಸಮಾಜದಲ್ಲಿ, ಶಾಂತಿ, ಸಮೃದ್ಧಿ ಹಾಗೂ ನೆಮ್ಮದಿಯನ್ನು ತಾಯಿ ಮಾರಮ್ಮನು ಕರುಣಿಸುವಂತೆ ಕೋರಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಮಂಡ್ಯ ಜಿಲ್ಲೆ ಬಸರಾಳು ಪಟ್ಟಣದ ನಂದಹಳ್ಳಿ ಗ್ರಾಮದೇವತೆ ಶ್ರೀ ಮಾರಮ್ಮನವರ ದೇವಸ್ಥಾನದಲ್ಲಿ ಕೊರೋನಾ ಮಹಾಮಾರಿಯ ಬೆಚ್ಚಿ ಅಟ್ಟಹಾಸವನ್ನು ಮಟ್ಟಹಾಕಿ ಸಮಾಜದಲ್ಲಿ, ಶಾಂತಿ, ಸಮೃದ್ಧಿ ಹಾಗೂ ನೆಮ್ಮದಿಯನ್ನು ತಾಯಿ ಮಾರಮ್ಮನು ಕರುಣಿಸುವಂತೆ ಕೋರಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ವಿಶ್ವದಾದ್ಯಂತ ಕೊರೋನಾ ಅಟ್ಟಹಾಸವು ಎಲ್ಲೆ ಮೀರಿದೆ. ಕೊರೋನಾ ವೈರಾಣುಗಳನ್ನು ಸಂಹರಿಸಿ ತಾಯಿ ಮಾರಮ್ಮ ದೇವಿಯು ಆರೋಗ್ಯ, ಸಮೃದ್ಧಿಯನ್ನು ಕರುಣಿಸುವಂತೆ ಗ್ರಾಮದ ಗ್ರಾಮಸ್ಥರು ಪ್ರಾರ್ಥನೆ ಸಲ್ಲಿಸಿದರು. ಕರೋನ್ ವೈರಸ್ ಹೆದರಿದ ಗ್ರಾಮಸ್ಥರು ತಮ್ಮ ಕೋರಿಕೆಯನ್ನು …

Read More »

ನಗರ ಪ್ರದೇಶಕ್ಕೆ ಮಾದರಿಯಾದ ಹಳ್ಳಿಯ ಸ್ವಯಂ ನಿರ್ಬಂಧನೆ; ಬೆಳಗಾವಿಯ ಈ ಗ್ರಾಮದಲ್ಲಿ ಜನತಾ ಕರ್ಫ್ಯೂ

ಬೆಳಗಾವಿ(14): ದೇಶಾದ್ಯಂತ ಮೇ 3ರ ವರೆಗೆ ಲಾಕ್ ಡೌನ್ ಮುಂದುವರೆಸುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ. ನಗರದ ಪ್ರದೇಶದಲ್ಲಿ ಲಾಕ್ ಡೌನ್ ಯಶಸ್ವಿಗೊಳಿಸಲು ಪೊಲೀಸರು ಹಗಲು, ರಾತ್ರಿ ಕೆಲಸ ಮಾಡುತ್ತಿದ್ದಾರೆ. ನಗರ ಪ್ರದೇಶದಲ್ಲಿ ಪ್ರತಿ ಬಡಾವಣೆ, ಪ್ರಮುಖ ರಸ್ತೆಯಲ್ಲಿ ಬ್ಯಾರಿಕೇಡ್ ವ್ಯವಸ್ಥೆ ಮಾಡಲು ಕಾಯುತ್ತಿದ್ದಾರೆ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ತಮ್ಮ ಹಳ್ಳಿಗೆ ತಾವೇ ಸ್ವಯಂ ನಿರ್ಬಂಧನೆ ಹಾಕಿಕೊಳ್ಳುವ ಮೂಲಕ ಪುಟ್ಟ ಗ್ರಾಮದ ಜನ ಮಾದರಿಯಾಗಿದ್ದಾರೆ ಬೆಳಗಾವಿ ಜಿಲ್ಲೆಯ …

Read More »

ಲಾಕ್‌ಡೌನ್ ಎನ್ನುವುದು ಹೇಗೆಲ್ಲ ವಿಧಿಯಾಟ ಆಡಿಸುತ್ತಿದೆಯಲ್ಲ ಎಂಬ ಆಕ್ರೋಶ

ಬೆಳಗಾವಿ- ಆ ತಾಯಿಯ ಕರುಳ ಬಳ್ಳಿಯ ರೋಧನ… ಎದೆಯೆತ್ತರಕ್ಕೆ ಬೆಳೆದು ಮಗನ ಹೆಣದ ಮುಂದೆ ತಾಯಿ ಒಡಲ ರೋಧನ… ಎಲ್ಲವೂ ನೋಡಿದಾಗ ಅಲ್ಲಿದ್ದಾಗ ದುಃಖ ಉಮ್ಮಳಿಸಿ ಬಂತು… ಅದನ್ನೆಲ್ಲ‌ ಬರಿಯಬೇಕು ಅಂದ್ರೆ ನಡುಗುತ್ತಿರುವ ಕೈ ಇನ್ನು ನಿಂತಿಲ್ಲ..‌ ಇಷ್ಟೆಲ್ಲ ಪೀಠಿಕೆ ಏಕೆಂದರೆ ಲಾಕ್‌ಡೌನ್ ಮಧ್ಯೆ ಸ್ಮಶಾನ ಮೌನದಂತೆ ಇರೋ ಬೆಳಗಾವಿಯಲ್ಲಿ ನಡೆದ ನತದೃಷ್ಟ ತಾಯಿ-ಮಕ್ಕಳ‌ ಕರುಣಾಜನಕ, ಕರುಳ ಬಳ್ಳಿ ಕಳೆದುಕೊಂಡು ಪಡಬಾರದ ಪರದಾಟ ಕಂಡ ಘಟನೆ ಇದೆ.. ಸಮಗ್ರ ವಿವರ …

Read More »

129 ನೇ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ ಮಾಡಿದ ಬಾಗೇವಾಡಿ ಗ್ರಾಮಸ್ಥರು..

  ಹುಕ್ಕೇರಿ: ತಾಲ್ಲೂಕಿನ ಬಾಗೇವಾಡಿ ಗ್ರಾಮದ ಬಿ.ಆರ್.ಅಂಬೇಡ್ಕರ್ ಸಮೂದಯ ಭವನದಲ್ಲಿ ಅಂಬೇಡ್ಕರ್ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ಹಾಗೂ ದ್ವಜಾರೋಹಣ ಮಾಡುವ ಮುಂಕಾತರ್ 129 ನೇ ಅಂಬೇಡ್ಕರ್ ಜಯಂತಿಯನ್ನು ಬಾಗೇವಾಡಿ ಗ್ರಾಮದಲ್ಲಿ ಆಚರಣೆ ಮಾಡಲಾಯಿತು. ಬಳಿಕ ಗ್ರಾಮದಲ್ಲಿ ಸಮೂದಾಯ ಭವನದಲ್ಲಿ ಅಂಬೇಡ್ಕರ್ ಜಯಂತಿ ಬಗ್ಗೆ ಮಾದ್ಯಮದ ಜೊತೆಗೆ ಮಾತನಾಡಿದ ಮಾಜಿ ಜಿಲ್ಲಾ.ಪಂಚಾಯತಿ ಸದಸ್ಯ ಶಿವಾಜಿ ಸಂಜೀವಗೋಳ ಅವರು ಸರಳ ರೀತಿಯಲ್ಲಿ ಬಾಗೇವಾಡಿ ಗ್ರಾಮದ ಬಿ.ಆರ್.ಅಂಬೇಡ್ಕರ್ ಸಮೂದಾಯ ಭವನದಲ್ಲಿ ದೀಪ ಬೆಳಗಿಸಿ, …

Read More »

129 ನೇ ವಿಶ್ವರತ್ನ ಡಾ||ಬಿ.ಆರ್.ಅಂಬೇಡ್ಕರರ ಜಯಂತಿ ಆಚರಿಸಿದ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ.

  ಗೋಕಾಕ: ತಾಲ್ಲೂಕಿನ ಸುಲಧಾಳ ಗ್ರಾಮದಲ್ಲಿ 129 ನೇ ವಿಶ್ವರತ್ನ ಡಾ||ಬಿ.ಆರ್.ಅಂಬೇಡ್ಕರರ ಜಯಂತಿಯನ್ನು ಪೂಜೆ ಮಾಡುವ ಮೂಲಕ ಅತಿ ಸರಳವಾಗಿ ಆಚರಿಸಲಾಯಿತು. ಪ್ರಸ್ತುತ ಕೋವಿಡ್—19 ವೈರೆಸ್ ಹರಡುವಿಕೆಯನ್ನು ತಡೆಗಟ್ಟವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆದೇಶ ಪಾಲಿಸುವ ನಿಟ್ಟಿನಲ್ಲಿ ಡಾ||ಬಿ.ಆರ್.ಅಂಬೇಡ್ಕರರ 129 ನೇ ಜಯಂತಿಯನ್ನು ಸುಲಧಾಳ ಗ್ರಾಮದಲ್ಲಿ ಅತಿ ಸರಳವಾಗಿ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ರಿ) ಸುಲಧಾಳ ಗ್ರಾಮದ ಅಧ್ಯಕ್ಷರಾದ …

Read More »

ಜೀವದ ಹಂಗು ತೊರೆದು ಹಗಲಿರುಳು ಶ್ರಮಸುತ್ತಿರುವ ಎಲ್ಲಾ ಇಲಾಖೆ ಮತ್ತು ಸಿಬ್ಬಂದಿಗಳಿಗೂ

ಗೋಕಾಕ ತಾಲೂಕಿನ   ಘಟಪ್ರಭಾದಲ್ಲಿ   ಲಾಕ್ ಡೌನ್ ಸಲವಾಗಿ ತಮ್ಮ ಜೀವದ ಹಂಗು ತೊರೆದು ಹಗಲಿರುಳು ಶ್ರಮಸುತ್ತಿರುವ ಪೊಲೀಸ್ ಸಿಬ್ಬಂದಿಗಳಿಗೂ ,ಪೌರಕಾರ್ಮಿಕರಿಗೂ,ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೂ,ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಘಟಪ್ರಭಾ ಹೊಸಮಠದ ಪೂಜ್ಯ ಶ್ರೀ ವಿರುಪಾಕ್ಷ ದೇವರು ದಿನಾಂಕ,14-04-2020 ರಂದು ಮದ್ಯಾಹ್ನ ಮಹಾಪ್ರಸಾದ ವ್ಯವಸ್ಥೆ ಮಾಡಿದ್ದರು. ರಾಜ್ಯ ಎನ್ ಟಿ ಸಿ ಒಕ್ಕೂಟದ ಅಧ್ಯಕ್ಷ ಜಿ.ಎಸ್. ಕರ್ಪೂರಮಠ,ಪಿ ಎಸ್ ಆಯ್ ಹಾಲಪ್ಪ. ಬಾಲದಂಡಿ.ಸರಕಾರಿ ವೈದ್ಯಾಧಿಕಾರಿ ಡಾ !! ಪ್ರವೀಣ.ಕರಗಾಂವಿ,ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ …

Read More »

5,600 ರೂ. ನೀಡಿ 16 ಜನ್ರನ್ನು ಕಿತ್ತು ಹಾಕಿದ್ರು – ಸರ್ಕಾರಕ್ಕೆ ಮಹಿಳಾ ಟೆಕ್ಕಿಯ ನೋವಿನ ಪತ್ರ

ದಯವಿಟ್ಟು ನಮ್ಮ ಸಹಾಯಕ್ಕೆ ಬನ್ನಿ – ಕಾರ್ಮಿಕ ಇಲಾಖೆಗೆ ಪತ್ರ ಬರೆದ ಟೆಕ್ಕಿ – ಅಮೆರಿಕನ್ ಕಂಪನಿಯಲ್ಲಿದ್ದ ಉದ್ಯೋಗಿಗಳು ಬೆಂಗಳೂರು: ರಾಷ್ಟ್ರದ ಐಟಿ ರಾಜಧಾನಿಯಂದೇ ಪ್ರಸಿದ್ಧಿ ಗಳಿಸಿರುವ ಸಿಲಿಕಾನ್ ಸಿಟಿಯಲ್ಲಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿದೆ. ಈ ಹಿನ್ನೆಲೆ ಲಾಕ್‍ಡೌನ್ ಜಾರಿಯಲ್ಲಿರುವ ಪರಿಣಾಮ ಐಟಿ ಕಂಪನಿಗಳು ತನ್ನ ಸಿಬ್ಬಂದಿಗೆ ‘ವರ್ಕ್ ಫ್ರಂ ಹೋಮ್’ ಮಾಡಲು ಸೂಚಿಸಿದೆ. ಆದರೆ ಇತ್ತೀಚೆಗೆ ‘ವರ್ಕ್ ಫ್ರಂ ಹೋಮ್’ ಮಾಡುತ್ತಿದ್ದ ಟೆಕ್ಕಿಗಳಿಗೆ ಕಂಪನಿಯೊಂದು ಶಾಕ್ ನೀಡಿದ್ದು, …

Read More »