ಚೆನ್ನೈ: ತಮಿಳುನಾಡಿದ ಕಲ್ಲಕುರಿಚಿ ಎಐಎಡಿಎಂಕೆಯ 35 ವರ್ಷದ ಶಾಸಕ ಪ್ರಭು 19 ವರ್ಷದ ಸೌಂದರ್ಯ ಎಂಬಾಕೆ ಜೊತೆ ಮದುವೆಯಾಗಿದ್ದಾನೆ. ಇದೀಗ ಈ ವಿವಾಹ ಸುದ್ದಿಯೂ ತಮಿಳುನಾಡಿನಾದ್ಯಂತ ಕಾಡ್ಗಿಚ್ಚಿನಂತೆ ಹರಡಿದೆ. ಇದೊಂದು ಅಂತರ್ಜಾತಿ ವಿವಾಹವಾಗಿದ್ದು, ವಧುವಿನ ತಂದೆ ಎಸ್.ಸ್ವಾಮಿನಾಥನ್ ಮದುವೆ ದಿನವೇ ವಧು-ವರರ ಮುಂದೆ ಬಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ. ಇದರಿಂದ ಈ ವಿವಾಹ ಭಾರೀ ವಿವಾದ ಸೃಷ್ಟಿಸಿದೆ. ಇವರ ಮದುವೆ ಅಕ್ಟೋಬರ್ 5 ಅಂದರೆ ಸೋಮವಾರ ನಡೆದಿದೆ. ಪ್ರಭು …
Read More »ರೈಲ್ವೇ ಟ್ರ್ಯಾಕ್ ನಲ್ಲಿ ರೈಲು ಮಾತ್ರ ಚಲಿಸುತ್ತೆ ಎಂಬುದು ಎಲ್ಲರಿಗೂ ಗೊತ್ತಿರೋ ವಿಚಾರ.ಟ್ರ್ಯಾಕ್ ನಲ್ಲಿ ಬೈಕ್ ಓಡಿಸುತ್ತಾರೆ ಅಚ್ಚರಿಯಾದರೂ ಸತ್ಯ.
ಪಾಟ್ನಾ: ಸಾಮಾನ್ಯವಾಗಿ ರೈಲ್ವೇ ಟ್ರ್ಯಾಕ್ ನಲ್ಲಿ ರೈಲು ಮಾತ್ರ ಚಲಿಸುತ್ತೆ ಎಂಬುದು ಎಲ್ಲರಿಗೂ ಗೊತ್ತಿರೋ ವಿಚಾರ. ಹೆಚ್ಚೆಂದರೆ ಜನ ಟ್ರ್ಯಾಕ್ ನಲ್ಲಿ ನಡೆದುಕೊಂಡು ಹೋಗಬಹುದು ಅಷ್ಟೆ. ಆದರೆ ಈ ಟ್ರ್ಯಾಕ್ ನಲ್ಲಿ ಬೈಕ್ ಓಡಿಸುತ್ತಾರೆ ಅಚ್ಚರಿಯಾದರೂ ಸತ್ಯ. ಹೌದು. ಪ್ರಯಾಣಿಕರ ರೈಲು ಆಗಿರಲಿ ಅಥವಾ ಪ್ರಯಾಣಿಕರಿಗೆ ಸರಕು ಸಾಗಟ ಮಾಡುವ ರೈಲುಗಳು ಓಡಲು ಹಳಿಗಳ ಮಿತಿಯನ್ನು ನಿಗದಿಪಡಿಸಲಾಗಿದೆ. ಈ ಹಳಿಯಲ್ಲಿ ಬೇರೆ ಯಾವುದೇ ವಾಹನ ಚಲಿಸುವುದನ್ನು ನಿಷೇಧಿಸಲಾಗಿದೆ. ಆದರೆ ಬಿಹಾರದ …
Read More »ಹೋಮ್ ಮಿನಿಸ್ಟರ್ ತವರಲ್ಲೇ ಐಪಿಎಸ್ ಅಧಿಕಾರಿಗಳ ವಾರ್
ಧಾರವಾಡ/ಹುಬ್ಬಳ್ಳಿ: ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತವರೂರಿನಲ್ಲೇ ಐಪಿಎಸ್ ಅಧಿಕಾರಗಳ ವಾರ್ ತಾರಕಕ್ಕೇರಿದೆ. ಹುಬ್ಬಳ್ಳಿ-ಧಾರವಾಡ ಕಮೀಷನರ್ ಆರ್ ದಿಲೀಪ್ ಹಾಗೂ ಡಿಸಿಪಿ ಕೃಷ್ಣಕಾಂತ್ ಮಧ್ಯೆ ಜಗಳ ಶುರುವಾಗಿದ್ದು, ಇಬ್ಬರು ಐಪಿಎಸ್ ಅಧಿಕಾರಿಗಳ ತಿಕ್ಕಾಟ ಇದೀಗ ಪೊಲೀಸ್ ಮಹಾನಿರ್ದೇಶಕರವರೆಗೂ ತಲುಪಿದೆ. ಹುಬ್ಬಳ್ಳಿ ಧಾರವಾಡ ಪೊಲೀಸ ಕಮೀಷನರ್ ಆರ್.ದಿಲೀಪ್ ಇಲಾಖೆಯ ವಿಚಾರಗಳು, ಅಕ್ರಮ ಚಟುವಟಿಕೆ, ಕೋವಿಡ್ 19 ವಿಚಾರದಲ್ಲಿ ಮಾಸ್ಕ್ ಧರಿಸದೇ ಇರುವವರಿಗೆ ದಂಡ ವಿಧಿಸುವ ವಿಚಾರ ಹಾಗೂ ಸಾಮಾಜಿಕ ಅಂತರ ಕಾಪಾಡುವ …
Read More »ಮಧ್ಯಾಹ್ನ ಟಿಕೆಟ್ ಘೋಷಣೆ – ಶಿರಾ ಜೆಡಿಎಸ್ ಅಭ್ಯರ್ಥಿಗೆ ಕೊರೊನಾ ಪಾಸಿಟಿವ್
ತುಮಕೂರು: ಉಪಚುನಾವಣೆಯಲ್ಲಿ ಶಿರಾ ಜೆಡಿಎಸ್ ಅಭ್ಯರ್ಥಿಯಾಗಿರುವ ಅಮ್ಮಾಜಮ್ಮ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇಂದು ಮಧ್ಯಾಹ್ನವೇ ಜೆಡಿಎಸ್ ಪಕ್ಷದ ವರಿಷ್ಠರಾದ ದೇವೇಗೌಡರು, ದಿವಂಗತ ಶಾಸಕ ಸತ್ಯನಾರಾಯಣ ಪತ್ನಿ ಅಮ್ಮಾಜಮ್ಮ ಅವರಿಗೆ ಜೆಡಿಎಸ್ ಪಕ್ಷದಿಂದ ಉಪಚುನಾವಣೆಗೆ ಟಿಕೆಟ್ ಘೋಷಣೆ ಮಾಡಿದ್ದಾರೆ. ಆದರೆ ಅಮ್ಮಾಜಮ್ಮ ಅವರಿಗೆ ಇಂದೇ ಕೊರೊನಾ ಪಾಸಿಟಿವ್ ಬಂದಿದೆ. ಪರಿಣಾಮ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕತ್ಸೆ ಪಡೆಯುತ್ತಿದ್ದಾರೆ. ತಾಯಿಗೆ ಕೊರೊನಾ ಬಂದ ವಿಚಾರವಾಗಿ ಮಾತನಾಡಿರುವ ಅಮ್ಮಾಜಮ್ಮ ಪುತ್ರ ಸತ್ಯ ಪ್ರಕಾಶ್, …
Read More »ಮಹಿಳೆಯೊಬ್ಬರು ಮಾಸ್ಕ್ ಹಾಕದ ಕಾರಣಕ್ಕೆ ದಂಡ ವಿಧಿಸುತ್ತಿದ್ದಾಗ ಮಾಜಿ ಕಾರ್ಪೋರೇಟರ್ ಆಕ್ಷೇಪಿಸಿದಕ್ಕೆ ಪೊಲೀಸರು ಲಾಠಿಯಿಂದ ಕಾಲು ಮುರಿದಿದೆ
ವಿಜಯಪುರ: ಮಾಜಿ ಮಹಾನಗರ ಪಾಲಿಕೆ ಬಿಜೆಪಿ ಕಾರ್ಪೊರೆಟರ್ ಮೇಲೆ ಪೊಲಿಸರು ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ವಿಜಯಪುರ ಮಹಾನಗರ ಪಾಲಿಕೆ ಮಾಜಿ ಸದಸ್ಯ ಪ್ರಕಾಶ ಮಿರ್ಜಿ ಪೊಲಿಸರ ವಿರುದ್ದ ಆರೋಪ ಮಾಡಿದ್ದಾರೆ. ವಿಜಯಪುರ ನಗರ ಗಾಂಧಿಚೌಕ್ ಹಾಗೂ ಸಂಚಾರಿ ಠಾಣೆಯ ಎ.ಎಸ್.ಐ. ಹಾಗೂ ಹೆಡ್ ಕಾನ್ಸಟೇಬಲ್ ನಿಂದ ಭಾನುವಾರ ಸಂಜೆ ತಮ್ಮ ಮೇಲೆ ಹಲ್ಲೆ ನಡೆಸಿ ಕಾಲು ಮುರಿದಿದ್ದಾರೆ ಎಂದು ಪ್ರಕಾಶ ಮಿರ್ಜಿ ಆರೋಪಿಸಿದ್ದಾರೆ. ಮಹಿಳೆಯೊಬ್ಬರು ಮಾಸ್ಕ್ ಹಾಕದ ಕಾರಣಕ್ಕೆ …
Read More »ಡ್ರಗ್ ಕೇಸಿನಲ್ಲಿ ಚಿಕ್ಕದೊಂದು ಐಸ್ ಬರ್ಗ್ ಹೊರಬಂದಿದೆಯಷ್ಟೇ: ಭಾಸ್ಕರ್ ರಾವ್
ಧಾರವಾಡ: ಡ್ರಗ್ ಕೇಸ್ನಲ್ಲಿ ಈಗ ಹೊರ ಬಂದಿರೋದು ಟಿಪ್ ಆಫ್ ದಿ ಐಸ್ ಬರ್ಗ್ ಅಷ್ಟೇ ಎಂದು ಆಂತರಿಕ ಭದ್ರತಾ ದಳ (ಐಎಸ್ಡಿ) ಮುಖ್ಯಸ್ಥ ಭಾಸ್ಕರ್ ರಾವ್ ಹೇಳಿದ್ದಾರೆ .ಧಾರವಾಡದಲ್ಲಿ ಮಾತನಾಡಿದ ಅವರು, ಡ್ರಗ್ ಕೇಸಿನಲ್ಲಿ ಪೆಡ್ಲರ್ ಮತ್ತು ಗ್ರಾಹಕರವರೆಗೆ ಹೋಗಿದ್ದೇವೆ. ಇದು ಎಲ್ಲಿಂದ ಬರುತ್ತಿದೆ ಅದು ಪತ್ತೆ ಮಾಡಬೇಕಿದೆ ಎಂದು ಹೇಳಿದರು. ಕೆಮಿಕಲ್ ಮತ್ತು ಆರ್ಟಿಫಿಷಿಯಲ್ ಡ್ರಗ್ ಹೊರ ದೇಶದಿಂದ ಬರುತ್ತಿದೆ ಎಂದರು. ಡ್ರಗ್ಸ್ ಸಮುದ್ರ ಮತ್ತು ವಿಮಾನ …
Read More »ಜೆಪಿಯವರ ಮೇಲೆ ಯಾಕೆ ಸಿಬಿಐ ರೋಟಿನ್ ದಾಳಿ ಮಾಡೋಲ್ಲ. ಅಲ್ಲಿ ಇರುವ ಎಲ್ಲರು ಸತ್ಯ ಹರಿಶ್ಚಂದ್ರರಾ?:ಸಿದ್ದರಾಮಯ್,
ಮೈಸೂರು: ಬಿಜೆಪಿಯವರ ಮೇಲೆ ಯಕೆ ಸಿಬಿಐ ರೊಟೀನ್ ದಾಳಿ ಮಾಡಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಡಿಕೆ ಬ್ರದರ್ಸ್ ಮೇಲೆ ಸಿಬಿಐ ದಾಳಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಇದು ರಾಜಕೀಯ ದುರುದ್ದೇಶದಿಂದ ಮಾಡಿರುವ ದಾಳಿಯಾಗಿದೆ. ಬಿಜೆಪಿಯವರ ಮೇಲೆ ಯಾಕೆ ಸಿಬಿಐ ರೋಟಿನ್ ದಾಳಿ ಮಾಡೋಲ್ಲ. ಅಲ್ಲಿ ಇರುವ ಎಲ್ಲರು ಸತ್ಯ ಹರಿಶ್ಚಂದ್ರರಾ?, ಅವರ್ಯಾರು ಭ್ರಷ್ಟಾಚಾರ ಅಕ್ರಮ ಹಣ ಸಂಪಾದನೆಯನ್ನೇ ಮಾಡಿಲ್ವಾ ಎಂದು ಪ್ರಶ್ನಿಸಿದರು. ಯಾಕೆ ಉಪಚುನಾವಣೆ …
Read More »ಸತೀಶ ಜಾರಕಿಹೊಳಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆಗೆ ತಿರುಗೇಟುಬಿಜೆಪಿಯಲ್ಲಿ ಯಾರೂ ದುಡ್ಡು ಮಾಡಿಲ್ಲವಾ? ಡಿಕೆಶಿ ಒಬ್ಬರೇ ಟಾರ್ಗೆಟ್ ಯಾಕೆ?
ಬೆಳಗಾವಿ: ಬಿಜೆಪಿಯಲ್ಲಿ ಯಾರೂ ದುಡ್ಡು ಮಾಡಿಲ್ಲವಾ? ಕಾಂಗ್ರೆಸ್ ನವರೇ ಟಾರ್ಗೆಟ್ ಯಾಕೆ ? ಎಂದು ಖಾರವಾಗಿ ಪ್ರಶ್ನಿಸಿರುವ ಕೆಪಿಸಿಸಿ ಕರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ರಾಜಕೀಯದಲ್ಲಿ ಯಾರೂ ಹರಿಶ್ಚಂದ್ರ ಇರುವುದಿಲ್ಲ, ಆದ್ರೆ ಎಲ್ಲದಕ್ಕೂ ಇತಿ ಮೀತಿ ಇರಬೇಕು. ಪ್ರಹ್ಲಾದ ಜೋಶಿ ತಮ್ಮ ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಮುಚ್ಚಿಟ್ಟಿದ್ದಾರೆ. ನಮ್ಮ ಸರ್ಕಾರವನ್ನು 10 ಪರ್ಸೆಂಟೆಜ್ …
Read More »ಮ್ಯಾನೇ ಜರ್ ಹುದ್ದೆ ತೊರೆದು ಸರಗಳ್ಳತನಕ್ಕೆ ಇಳಿದಿದ್ದ ವ್ಯಕ್ತಿ
ಬೆಂಗಳೂರು: ಶೋಕಿ ಜೀವನಕ್ಕಾಗಿ ಖಾಸಗಿ ಕಂಪನಿಯಲ್ಲಿನ ಮ್ಯಾನೇ ಜರ್ ಹುದ್ದೆ ತೊರೆದು ಸರಗಳ್ಳತನಕ್ಕೆ ಇಳಿದಿದ್ದ ವ್ಯಕ್ತಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಬನಶಂಕರಿ ನಿವಾಸಿ ತಮಿಳುನಾಡು ಮೂಲದ ಜಯಕುಮಾರ್ ಅಲಿಯಾಸ್ ಜಯ ಗಣಿ (42) ಬಂಧಿತ. ಆರೋಪಿ ಯಿಂದ 3.70 ಲಕ್ಷ ರೂ. ಮೌಲ್ಯದ 60 ಗ್ರಾಂ ಚಿನ್ನಾಭರಣ, 2 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ ಎಂದು ಪೀಣ್ಯ ಪೊಲೀಸರು ತಿಳಿಸಿದ್ದಾರೆ. ಆ.8ರ ರಾತ್ರಿ ನೆಲಗದರನಹಳ್ಳಿ ಮುಖ್ಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಿದ್ದಗಂಗಮ್ಮ …
Read More »ಮಹದಾಯಿ ನದಿ ನೀರನ್ನು ಕರ್ನಾಟಕ ಅಕ್ರಮವಾಗಿ ತಿರುಗಿಸಿಕೊಳ್ಳುತ್ತಿದೆ:ಗೋವಾ ಸರ್ಕಾರ
ಪಣಜಿ: ಮಹದಾಯಿ ನದಿ ನೀರನ್ನು ಕರ್ನಾಟಕ ಅಕ್ರಮವಾಗಿ ತಿರುಗಿಸಿಕೊಳ್ಳುತ್ತಿದೆ ಎಂಬ ಆರೋಪದ ಮೇಲೆ ಗೋವಾ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದೆ. ಮಹದಾಯಿ ನದಿಯ ನೀರನ್ನು ಹಂಚಿಕೊಳ್ಳುವ ವಿವಾದ ಎರಡೂ ರಾಜ್ಯಗಳ ನಡುವೆ ಸಾಕಷ್ಟು ದೊಡ್ಡ ವ್ಯಾಜ್ಯಕ್ಕೆ ಕಾರಣವಾಗಿದೆ. ಅನುಮತಿಯಿಲ್ಲದೆ ನದಿ ನೀರನ್ನು ಬೇರೆಡೆಗೆ ತಿರುಗಿಸಲು ಕರ್ನಾಟಕ ಕಾಮಗಾರಿಗಳನ್ನು ಕೈಗೊಂಡಿದೆ ಎಂದು ಗೋವಾ ಆರೋಪಿಸಿದೆ. ಸೋಮವಾರ ಈ ಸಂಬಂಧ ಗೋವಾ ಸಿಎಂಸಾವಂತ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಗೋವಾ …
Read More »
Laxmi News 24×7