ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಬ್ಬರ ಮುಂದುವರೆದಿದ್ದು ಇಂದು 30 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು ಸಾವಿನ ಸಂಖ್ಯೆ 401ಕ್ಕೇರಿದೆ. ಬೆಂಗಳೂರಲ್ಲಿ 10 ಮಂದಿ ಸಾವನ್ನಪ್ಪಿದ್ದು, ಇದುವರೆಗೂ ಒಟ್ಟು 155 ಮಂದಿ ಸಾವನ್ನಪ್ಪಿದ್ದಾರೆ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ಅನ್ವಯ, ಬೆಂಗಳೂರಿನಲ್ಲಿ 10, ಬೀದರ್ 8, ಮೈಸೂರು 3, ದಕ್ಷಿಣ ಕನ್ನಡ 2, ದಾವಣಗೆರೆ, ಬಳ್ಳಾರಿ, ಹಾಸನ, ಕೊಡಗು, ತುಮಕೂರು, ಚಿಕ್ಕಬಳ್ಳಾಪುರ, ಬಾಗಲಕೋಟೆಯಲ್ಲಿ ತಲಾ ಒಂದು ಸಾವಿನ ಪ್ರಕರಣ ವರದಿಯಾಗಿದೆ. …
Read More »ಸಿಲಿಕಾನ್ ಸಿಟಿ ಬಿಟ್ಟು ಹೋಗುವವರಿಗೆ ಇದೀಗ ಅಷ್ಟದಿಗ್ಬಂಧನ
ಬೆಂಗಳೂರು: ಸಿಲಿಕಾನ್ ಸಿಟಿ ಬಿಟ್ಟು ಹೋಗುವವರಿಗೆ ಇದೀಗ ಅಷ್ಟದಿಗ್ಬಂಧನ ಹೇರಲಾಗಿದೆ. ಈ ಟೈಟ್ ನಿಯಮಗಳನ್ನು ಸರ್ಕಾರ ಕ್ಯಾಬಿನೆಟ್ ಸಭೆಯ ಬಳಿಕ ತರುವ ಸಾಧ್ಯತೆಗಳಿವೆ. ಬೆಂಗಳೂರಿಂದ ತಮ್ಮ ಊರಿಗೆ ಈಗ ಹೋಗೋರಿಗೆ ತರುವ ರೂಲ್ಸ್ ಗಳ ಇನ್ ಸೈಡ್ ಡೀಟೆಲ್ಸ್ ಲಭ್ಯವಾಗಿದೆ. ಹೌದು. ಸಾವಿರಾರು ಮಂದಿ ಶನಿವಾರ, ಸೋಮವಾರದಿಂದ ಬೆಂಗಳೂರು ಬಿಟ್ಟು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಕೊರೊನಾ ಭಯ, ಬದುಕಿಗೆ ಬರೆ ಹಾಗೂ ಜೀವನ ಕುಂಟುವುದು ಖರೆ ಅಂತ ಜಾಗ …
Read More »15 ಸಾವಿರ ರೂ. ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಬಸ್ ಚಾಲಕ, ನಿರ್ವಾಹಕ!
ಹುಬ್ಬಳ್ಳಿ: ನಗರದ ಹೊಸೂರು ಪ್ರಾದೇಶಿಕ ಬಸ್ ನಿಲ್ದಾಣದಲ್ಲಿ ಇಳಿಯುವಾಗ ಪ್ರಯಾಣಿಕರೊಬ್ಬರು ಬಸ್ಸಿನಲ್ಲಿ ಬಿಟ್ಟು ಹೋಗಿದ್ದ 15,820 ರೂ. ಹಣ ಮತ್ತು ದಾಖಲಾತಿಗಳನ್ನು ವಾರಸುದಾರರಿಗೆ ಹಿಂದಿರುಗಿಸಿ ಬಸ್ ಚಾಲಕ, ನಿರ್ವಾಹಕ ಪ್ರಾಮಾಣಿಕತೆ ಮೆರೆದಿದ್ದಾರೆ. ಬಸ್ ನಿರ್ವಾಹಕ ಗುರುಸಿದ್ದಯ್ಯ ಜಿ. ಗೌಡರ್ ಮತ್ತು ಚಾಲಕ ಬಸವರಾಜ ಎನ್. ಬಾದಾಮಿ ರವರನ್ನು ವಾಕರಸಾಸಂಸ್ಥೆಯ ಹುಬ್ಬಳ್ಳಿ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ವಾಕರಸಾಸಂಸ್ಥೆಯ ಬಾಗಲಕೋಟೆ ವಿಭಾಗದ ಗುಳೇದಗುಡ್ಡ ಘಟಕಕ್ಕೆ ಸೇರಿದ ಕೆ.ಎ.29 ಎಫ್ 1251 ಸಂಖ್ಯೆಯ ಬಸ್ಸು …
Read More »ಹುಬ್ಬಳ್ಳಿಯ ಯಾದಗಿರಿ/ ಕ್ವಾರಂಟೈನ್ ಕೇಂದ್ರಗಳಲ್ಲಿನರಕಯಾತನೆ
ಯಾದಗಿರಿ/ಹುಬ್ಬಳ್ಳಿ: ರಾಜ್ಯದಲ್ಲಿ ಕೊರೊನಾ ಮಧ್ಯೆ ಮತ್ತೊಂದು ಅವಾಂತರ ಸೃಷ್ಟಿಯಾಗುತ್ತಿದೆ. ಹೇಳೋಕೆ ಅವರಿಗೆಲ್ಲಾ ಉತ್ತಮ ವ್ಯವಸ್ಥೆ ಇದೆ ಅಂತಾರೆ. ಆದರೆ ಅವರು ಪ್ರತಿ ಕ್ಷಣಕ್ಕೂ ನರಕಯಾತನೆ ಆನುಭವಿಸುತ್ತಿದ್ದಾರೆ. ಹೌದು. ಯಾದಗಿರಿ ಜಿಲ್ಲೆಯ ಕ್ವಾರಂಟೈನ್ ಕೇಂದ್ರಗಳಲ್ಲಿ ಸ್ನಾನ ಮಾಡೋಕೆ ನೀರಿಲ್ಲ. ರಾತ್ರಿ ಸೊಳ್ಳೆ ಕಡಿತದಿಂದ ನಿದ್ದೆ ಇಲ್ಲ. ಊಟಕ್ಕೆ ಹಳಸಿದ ಬೇಳೆ ಸಾರು ನೀಡುತ್ತಾರೆ. ರೂಮ್ನಲ್ಲಿ ಸ್ವಚ್ಛತೆ ಇಲ್ಲ. ಈ ಬಗ್ಗೆ ಕೇಳಿದರೆ ಅಧಿಕಾರಿಗಳು ಉಡಾಫೆಯ ಉತ್ತರ ನೀಡುತ್ತಾರೆ. ಕ್ವಾರೆಂಟೈನ್ ಕೇಂದ್ರ ಕೊರೊನಾ …
Read More »ಆಸ್ಪತ್ರೆಯಲ್ಲಿ ಬೆಡ್ ಖಾಲಿ ಇಲ್ಲ- 2 ಗಂಟೆ ಅಂಬುಲೆನ್ಸ್ನಲ್ಲೇ ಸೋಂಕಿತ……..
ಹಾವೇರಿ: ಮಹಾಮಾರಿ ಕೊರೊನಾದಿಂದ ಅಂಬುಲೆನ್ಸ್, ಬೆಡ್ ಸಿಗುತ್ತಿಲ್ಲ ಎಂಬ ಪ್ರಕರಣ ದಿನೇ ದಿನೇ ಹೆಚ್ಚಾಗುತ್ತಿವೆ. ಇದೀಗ ಜಿಲ್ಲಾ ಕೋವಿಡ್ 19 ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತನನ್ನು ಸೇರಿಸಿಕೊಳ್ಳದೆ ನಿರ್ಲಕ್ಷ್ಯ ತೋರಲಾಗಿದೆ. ಹಾವೇರಿ ಕೋವಿಡ್ ಆಸ್ಪತ್ರೆಯಲ್ಲಿ ಬೆಡ್ ಕೊರತೆ ಉಂಟಾಗಿದೆ. ಇದರಿಂದ ಸುಮಾರು ಎರಡು ಗಂಟೆ ಸಮಯ ಆಸ್ಪತ್ರೆ ಮುಂದೆ ನಿಂತಿದ್ದ ಅಂಬುಲೆನ್ಸ್ನಲ್ಲೇ ಕೊರೊನಾ ಸೋಂಕಿತ ಕುಳಿತಿದ್ದರು. ಆಸ್ಪತ್ರೆಯಲ್ಲಿ ಬೆಡ್ ಖಾಲಿ ಇಲ್ಲ. ಹೀಗಾಗಿ ಬೆಡ್ ಖಾಲಿ ಆಗುವರೆಗೂ ಕಾಯಿರಿ ಎಂದು ಆಸ್ಪತ್ರೆ …
Read More »ಶ್ರೀ ಬಿ. ಎಲ್. ಸಂತೋಷ್ ಅವರ ಸಮಾರೋಪಜನಸಂವಾದ ಕಾರ್ಯಕ್ರಮ………..
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಬಿ. ಎಲ್. ಸಂತೋಷ್ ಅವರು ಇಂದು ಕರ್ನಾಟಕ ಜನಸಂವಾದ ಸಮಾರೋಪ ಕಾರ್ಯಕ್ರಮದಲ್ಲಿ ರಾಜ್ಯವನ್ನು ಉದ್ದೇಶಿಸಿ ಮಾತನಾಡಲಿದ್ದರು. ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ವಾರ್ಡ್ ನಂಬರ್ 47 ಬಿಜೆಪಿ ಪದಾಧಿಕಾರಿಗಳು ವೀಕ್ಷಣೆ ಮಾಡಿದರು . ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಯುವಮೋರ್ಚ ಉಪಾಧ್ಯಕ್ಷ ಮಹೇಂದ್ರ ಕೌತಾಳ , ಬಗರ್ ಹುಕುಂ ಸದಸ್ಯರಾದ ರಾಮು ಯಾದಗಿರಿ , ಸೀಳನ್ ಜೆವಿರ್ , ಧಾರವಾಡ ಜಿಲ್ಲಾ ಎಸ್ಸಿ …
Read More »ಸಂಸದೆ ಸುಮಲತಾ ಅಂಬರೀಷ ಅವರಿಗೆ ಕೊರೊನಾ ಸೋಂಕು ದೃಢ
ಆತ್ಮೀಯರೆ, ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, ಕೋವಿಡ್ 19 ಪರೀಕ್ಷೆಗೆ ಒಳಗಾದೆ. ಇವತ್ತು ಪಾಸಿಟಿವ್ ಎಂದು ಫಲಿತಾಂಶ ಬಂದಿದೆ. ಹಾಗಾಗಿ ವೈದ್ಯರ ಸಲಹೆ ಪಡೆದುಕೊಂಡು ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಟ್ಟಿದ್ದೀನಿ. ರೋಗನಿರೋಧಕ ಶಕ್ತಿಯು ನನ್ನಲ್ಲಿ ಪ್ರಬಲವಾಗಿದೆ ಮತ್ತು ನಿಮ್ಮ ಆಶೀರ್ವಾದ ನನ್ನ …
Read More »ಅನ್ಯ ರಾಜ್ಯಗಳಿಂದ ಬರುವವರಿಗೆ 14 ದಿನ ಕಡ್ಡಾಯವಾಗಿ ಹೋಮ್ ಕ್ವಾರಂಟೈನ್ ಜಾರಿ ಮಾಡಿದೆ.
ಬೆಂಗಳೂರು,ಜು.6-ರಾಜ್ಯದಲ್ಲಿ ಕೊರೊನಾ ಸೊಂಕಿನ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೊನೆಗೂ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಅನ್ಯ ರಾಜ್ಯಗಳಿಂದ ಬರುವವರಿಗೆ 14 ದಿನ ಕಡ್ಡಾಯವಾಗಿ ಹೋಮ್ ಕ್ವಾರಂಟೈನ್ ಜಾರಿ ಮಾಡಿದೆ. ಮಹಾರಾಷ್ಟ್ರ ಸೇರಿದಂತೆ ಯಾವುದೇ ರಾಜ್ಯಗಳಿಂದ ಇನ್ನು ಮುಂದೆ ಕರ್ನಾಟಕಕ್ಕೆ ಆಗಮಿಸುವ ಪ್ರತಿಯೊಬ್ಬ ವ್ಯಕ್ತಿಯು ಕಡ್ಡಾಯವಾಗಿ 14 ದಿನ ಹೋಂ ಕ್ವಾರಂಟೈನ್ಗೆ ಒಳಗಾಗಬೇಕೆಂದು ಕಂದಾಯ ಇಲಾಖೆ ಅಧಿಸೂಚನೆ ಹೊರಡಿಸಿದೆ. ಈ ಹಿಂದೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಮಂಜುನಾಥ್ ಪ್ರಸಾದ್ ಅವರು ಈ …
Read More »ನಿಮ್ಹಾನ್ಸ್ ಗೂ ಕಾಲಿಟ್ಟ ಕೊರೊನಾ, ಆ್ಯಂಬುಲೆನ್ಸ್ ಡ್ರೈವರ್ ಹಾಗೂ 30 ಸಿಬ್ಬಂದಿಗೆ ಪಾಸಿಟಿವ್
ಬೆಂಗಳೂರು, ಜು.6-ನಿಮ್ಹಾನ್ಸ್ ಆಸ್ಪತ್ರೆಯ ಆ್ಯಂಬುಲೆನ್ಸ್ ಡ್ರೈವರ್ ಹಾಗೂ 30 ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ನಿಮ್ಹಾನ್ಸ್ ಆಸ್ಪತ್ರೆಯ ವೈದ್ಯರು, ಸ್ಟಾಫ್ ನರ್ಸ್, ಚಾಲಕ ಹಾಗೂ ಸಿಬ್ಬಂದಿಗೆ ಕೊರೊನಾ ವೈರಸ್ ತಗುಲಿದೆ. ಸುಮಾರು 30 ಸಿಬ್ಬಂದಿಗೆ ಸೋಂಕು ದೃಢಪಟ್ಟಿದ್ದು, ಇಲ್ಲಿ ಆತಂಕ ಹೆಚ್ಚಾಗಿದೆ. ಕೊರೊನಾ ಪಾಸಿಟಿವ್ ಆಗಿದ್ದ ವ್ಯಕ್ತಿಗಳನ್ನು ಕೆಲ ಸಿಬ್ಬಂದಿ ಐಸೊಲೇಷನ್ ಮಾಡಿದ್ದರು. ಹೀಗಾಗಿ ಅವರಿಗೂ ಸೋಂಕು ತಗುಲಿದೆ. ಆ್ಯಂಬುಲೆನ್ಸ್ ಡ್ರೈವರ್ ಮತ್ತು ಸಿಬ್ಬಂದಿ ಭೈರಸಂದ್ರದಲ್ಲಿರುವ ಕ್ವಾಟ್ರರ್ಸ್ನಲ್ಲಿ ವಾಸವಾಗಿದ್ದು, ಇದೀಗ …
Read More »ಸಶಸ್ತ್ರ ಪಡೆಗಳ ಶೌರ್ಯವನ್ನು ಪ್ರಶ್ನಿಸಿ ರಾಷ್ಟ್ರವನ್ನು ನಿರಾಶೆಗೊಳಿಸಿದ್ದಾರೆಬಿಜೆಪಿ:ರಾಹುಲ್ ಗಾಂಧಿ
ನವದೆಹಲಿ,ಜು.6- ರಾಹುಲ್ ಗಾಂಧಿ ಅವರು ರಕ್ಷಣಾ ಸ್ಥಾಯಿ ಸಮಿತಿಯ ಒಂದೇ ಒಂದು ಸಭೆಯಲ್ಲೂ ಭಾಗವಹಿಸುವುದಿಲ್ಲ, ಜವಾಬ್ದಾರಿಯುತ ಪ್ರತಿಪಕ್ಷದ ನಾಯಕ ಏನು ಮಾಡಬಾರದೋ ಅದನ್ನೇ ಅವರು ಮಾಡುತ್ತಿದ್ದಾರೆ. ಸಶಸ್ತ್ರ ಪಡೆಗಳ ಶೌರ್ಯವನ್ನು ಪ್ರಶ್ನಿಸಿ ರಾಷ್ಟ್ರವನ್ನು ನಿರಾಶೆಗೊಳಿಸಿದ್ದಾರೆ ಎಂದು ಬಿಜೆಪಿ ತಿರುಗೇಟು ನೀಡಿದೆ. ಚೀನಾ-ಭಾರತದ ಗಡಿ ವಿವಾದ ಕುರಿತು ರಾಹುಲ್ ಗಾಂಧಿ ಸರ್ಕಾರದ ವಿರುದ್ಧದ ಆಕ್ರಮಣಕಾರಿ ಪ್ರಶ್ನೆ ಮುಂದುವರಿಸುತ್ತಿದ್ದಂತೆ, ಇದನ್ನೇ ಗುರಿಯಾಗಿಸಿಕೊಂಡಿರುವ ಬಿಜೆಪಿ, ಕಾಂಗ್ರೆಸ್ ನಾಯಕ ಸಂಸತ್ತಿನ ರಕ್ಷಣಾ ಸ್ಥಾಯಿ ಸಮಿತಿಯ ಒಂದೇ …
Read More »
Laxmi News 24×7