ಧಾರವಾಡ: ಹಿಂಗಾರು ಹಂಗಾಮಿನಲ್ಲಿ ಬೆಳೆದ ಕಡಲೆಯನ್ನು ಕೇಂದ್ರ ಸರ್ಕಾರದ ಬೆಂಬಲ ಬೆಲೆಯ ಯೋಜನೆ ಅಡಿ ಜಿಲ್ಲೆಯ 13 ಖರೀದಿ ಕೇಂದ್ರಗಳಲ್ಲಿ ಏಪ್ರಿಲ್ 30ರವರೆಗೆ ರೈತರಿಂದ ನೋಂದಾಯಿಸಿ ಕೊಂಡು, ಮೇ 12ರವರೆಗೆ ಖರೀದಿ ಪ್ರಕ್ರಿಯೆ ನಡೆಸಲಾವುದು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದ್ದಾರೆ. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಕಡಲೆ ಖರೀದಿ ಕುರಿತು ರೈತ ಮುಖಂಡರು ಹಾಗೂ ಕೃಷಿ ಉತ್ಪನ್ನ ಮಾರಾಟ ಇಲಾಖೆ ಅಧಿಕಾರಿಗಳ ಸಭೆಯನ್ನು ನಡೆಸಲಾಯಿತು. ಈ ವೇಳೆ …
Read More »ಕೊರೊನಾ ಸೋಂಕು ದೃಢಪಟ್ಟ ಹುಬ್ಬಳ್ಳಿ ವ್ಯಾಪಾರಿಯ ಟ್ರಾವೆಲ್ ಹಿಸ್ಟರಿ
ಧಾರವಾಡ: ಇಂದು ಧಾರವಾಡ ಜಿಲ್ಲೆಯಲ್ಲಿ ಮತ್ತೊಬ್ಬ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹುಬ್ಬಳ್ಳಿಯ ಕಮರಿಪೇಟೆ ಮುಲ್ಲಾ ಓಣಿಯ 27 ವರ್ಷದ ಈ ವ್ಯಕ್ತಿಯು ರಾಜ್ಯದ 194ನೇ ರೋಗಿಯಾಗಿರುವುದರಿಂದ ರೋಗಿ ನಂಬರ್ 194 ಎಂದು ಗುರುತಿಸಲಾಗುತ್ತಿದೆ. 1. ಈ ವ್ಯಕ್ತಿ ಮಾರ್ಚ್ 16ರಂದು ತನ್ನ ಸಹೋದರನೊಂದಿಗೆ ಹುಬ್ಬಳ್ಳಿಯಿಂದ ಹೈದರಾಬಾದಿಗೆ ವಿ.ಆರ್.ಎಲ್ ಬಸ್ ಮೂಲಕ ಪ್ರಯಾಣಿಸಿದ್ದಾರೆ. 2. ಮಾರ್ಚ್ 17 ರಂದು ಬೆಳಗ್ಗೆ 5.30ಕ್ಕೆ ಹೈದರಾಬಾದ್ ತಲುಪಿ. ಅಂದು ಬೆಳಗ್ಗೆ 8.45ಕ್ಕೆ ಹೈದರಾಬಾದಿನಿಂದ …
Read More »ಉಚಿತ ಮಾಸ್ಕ್ ವಿತರಣೆ ಎನ್ ಎಸ್ ಎಫ್ ತಂಡದಿಂದ
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಪಟಗುಂದಿ ಗ್ರಾಮದಲ್ಲಿ ಅರಭಾವಿ ಕ್ಷೇತ್ರದ ಜನಪ್ರಿಯ ಶಾಸಕರು ಮಾಜಿ ಸಚಿವರು, ಕೆಎಂಎಫ್ ಅಧ್ಯಕ್ಷರು ಶ್ರೀಬಾಲಚಂದ್ರಅಣ್ಣಾ ಜಾರಕಿಹೊಳಿ ಅವರ ಎನ್ ಎಸ್ ಎಫ್ ತಂಡದಿಂದ ಉಚಿತವಾಗಿ ಮಾಸ್ಕ್ ವಿತರಿಸಲಾಯಿತು… ಈ ಸಂದರ್ಭದಲ್ಲಿ ಶಾಸಕರ ಅನುಪಸ್ಥಿತಿಯಲ್ಲಿ ಆಪ್ತ ಸಹಾಯಕರಾದ ನಾಗಪ್ಪ ಶೇಖರಗೋಳ, ನಿಂಗಪ್ಪ ಕುರಬೇಟ್,ಕ್ಷೇತ್ರ ಶಿಕ್ಷಣ ಅಧಿಕಾರಿ ಅಜಿತ್ ಮನ್ನಿಕೇರಿ ಸರ್, ಸಿಪಿಐ ವೆಂಕಟೇಶ್ ಮುರನಾಳ ಸರ್, ಹಾಗೂ ಸಮಸ್ತ ಪಟಗುಂದಿ ಗ್ರಾಮದ ಹಿರಿಯರು, ಬಿಜೆಪಿ ಕಾರ್ಯಕರ್ತರು, …
Read More »ಸರ್ಕಾರದ ಆದೇಶವನ್ನು ಪಾಲಿಸಿ:ಎನ್ ಎಸ್ ಎಫ್ ತಂಡದಿಂದ ಮನವಿ
ಮೂಡಲಗಿ: ಬಾಗಲಕೋಟ ಜಿಲ್ಲೆಯ ಮುಧೋಳದಲ್ಲಿ ಕೊರೊನಾ ಸೊಂಕು ಧೃಡಪಟ್ಟಿರುವ ಹಿನ್ನಲೆಯಲ್ಲಿ ಮೂಡಲಗಿ ತಾಲೂಕಿನ ಕೊನೆಯ ಭಾಗವಾಗಿರುವ ಯಾದವಾಡ ಜಿಲ್ಲಾ ಪಂಚಾಯತ ಕ್ಷೇತ್ರಗಳಲ್ಲಿ ತಾಲೂಕಾಡಳಿತ ಮತ್ತು ಟೀಮ್ ಎನ್ಎಸ್ಎಫ್ ಸಂಚರಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು. ಬುಧವಾರದಂದು ಮುಧೋಳದ ವ್ಯಕ್ತಿಯೊರ್ವನಿಗೆ ಕೊರೊನಾ ವೈರಸ್ ಕಂಡುಬಂದ ಹಿನ್ನಲೆಯಲ್ಲಿ ಅಧಿಕಾರಿಗಳು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಮುಧೋಳಕ್ಕೆ ಹೊಂದಿಕೊಂಡಿರುವ ಹಳ್ಳಿಗಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ವಿಶೇಷ ಮನವಿಯನ್ನು ಅಧಿಕಾರಿಗಳ ತಂಡ ಮಾಡಿಕೊಂಡಿತ್ತು. ಕೊರೊನೊ ಹಿನ್ನಲೆಯಲ್ಲಿ …
Read More »1461ಜನರ ಮೇಲೆ ಆರೋಗ್ಯ ಇಲಾಖೆ ನಿಗಾ,ಜಿಲ್ಲೆಯ ಹತ್ತು ಜನರಿಗೆ ಕೊರೋನಾ ಸೊಂಕು,44 ಜನರ ರಿಪೋರ್ಟ ನೆಗೆಟೀವ್
ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 1461ಜನರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದ್ದು ಜಿಲ್ಲೆಯ ಹತ್ತು ಜನರಿಗೆ ಕೊರೋನಾ ಸೊಂಕು ಇರುವದು ದೃಡವಾಗಿದೆ.144 ಜನರ ರಿಪೋರ್ಟ ನೆಗೆಟೀವ್ ಬಂದಿದೆ. ಇಂದು ಗುರುವಾರ ಒಂದೇ ದಿನ ಮೂರು ಜನರ ರಿಪೋರ್ಟ್ ಪಾಸಿಟೀವ್ ಬಂದಿದ್ದು ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ 10 ಕ್ಕೇರಿದೆ ಬೆಳಗಾವಿ ಜಿಲ್ಲೆಯ ಒಟ್ಟು 47 ಕೊರೋನಾ ಶಂಕಿತರ ರಿಪೋರ್ಟ್ ಬರಬೇಕಾಗಿದೆ. ಹಿರೇಬಾಗೇವಾಡಿಯಲ್ಲಿ ನಾಲ್ಕು ಜನ,ಬೆಳಗುಂದಿ ಒಂದು,ಬೆಳಗಾವಿ …
Read More »ಕೊರೋನಾ 3ನೇ ಹಂತಕ್ಕೆ ಕಾಲಿಡದಂತೆ ಕ್ರಮ : ಸಚಿವ ಬೊಮ್ಮಾಯಿ
ಬೆಂಗಳೂರು, ಏ. 9- ದೇಶದಲ್ಲಿ ಕೊರೋನ ಸೋಂಕು ಮೂರನೇ ಹಂತಕ್ಕೆ ಹೋಗದಂತೆ ತಡೆಯಲು ಹಾಗೂ ಸಮಯದಾಯಕ್ಕೆ ಹರಡದಂತೆ ನೋಡಿಕೊಳ್ಳಲು ಕೆಲವು ರಾಜ್ಯಗಳಲ್ಲಿ ಕಠಿಣ ಕ್ರಮ ಈಗಾಗಲೇ ಕೈಗೊಳ್ಳಲಾಗಿದ್ದು, ನಮ್ಮ ರಾಜ್ಯದಲ್ಲೂ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ನಿರ್ಧಾರ ಮಾಡ್ತುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನ ತಡೆಗಟ್ಟಲು ಪರಿಣಿತರ ತಂಡ ನಿನ್ನೆ ಮುಖ್ಯಮಂತ್ರಿಯವರಿಗೆ ವರದಿ ನೀಡಿದೆ. ಈ ಬಗ್ಗೆ ಇವತ್ತು ಚರ್ಚೆ ಮಾಡಿ …
Read More »ಇಂದು ನಡೆದ ಮಹತ್ವದ ಸಂಪುಟ ಸಭೆಯ ಹೈಲೈಟ್ಸ್ …”
ಬೆಂಗಳೂರು, ಏ.9-ರಾಜ್ಯದಲ್ಲಿ ಇನ್ನು ಹದಿನೈದು ದಿನಗಳ ಕಾಲ ಲಾಕ್ಡೌನ್ ವಿಸ್ತರಣೆಗೆ ಎಲ್ಲ ಸಚಿವರು ಸಲಹೆ ಮಾಡಿದ್ದು,ನಾಳೆ ಪ್ರಧಾನಿ ಜೊತೆ ಚರ್ಚಿಸಿದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಏ.14ರ ನಂತರ ಲಾಕ್ಡೌನ್ ವಿಸ್ತರಿಸಲು ಸಂಪುಟದ ಎಲ್ಲ ಸದಸ್ಯರು ಒತ್ತಾಯ ಮಾಡಿದ್ದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಾಳೆ ಚರ್ಚಿಸಿದ ಬಳಿಕ ತೀರ್ಮಾನಿಸಲಾಗುವುದು ಎಂದರು. ಲಾಕ್ಡೌನ್ ಸಂದರ್ಭದಲ್ಲಿ …
Read More »ಚಿಕ್ಕೋಡಿ:ಗುಟ್ಕಾ ತಿಂದು ಉಗಿದವನ ಶರ್ಟ್ ಬಿಚ್ಚಿಸಿ ರಸ್ತೆ ಸ್ವಚ್ಛಗೊಳಿಸಿದ್ರು
ಚಿಕ್ಕೋಡಿ(ಬೆಳಗಾವಿ): ಗುಟ್ಕಾ ತಿಂದು ರಸ್ತೆಯಲ್ಲೇ ಉಗಿದಿದ್ದವನ ಶರ್ಟ್ ಬಿಚ್ಚಿಸಿ ಅದರಿಂದಲೇ ರಸ್ತೆ ಸ್ವಚ್ಛ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದಲ್ಲಿ ನಡೆದಿದೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ನಿಪ್ಪಾಣಿ ನಗರದ ರಸ್ತೆಗಳನ್ನ ಪೌರ ಕಾರ್ಮಿಕರು ಸ್ವಚ್ಛ ಮಾಡುತ್ತಿದ್ದ ಸಂದರ್ಭದಲ್ಲಿ ವಿಜಯಪುರ ಮೂಲದ ವ್ಯಕ್ತಿಯೊಬ್ಬ ಗುಟ್ಕಾ ಜಗಿದು ರಸ್ತೆಯಲ್ಲಿಯೇ ಉಗುಳಿದ್ದಾನೆ. ಈ ವೇಳೆ ಸ್ಥಳದಲ್ಲೇ ಇದ್ದ ನಿಪ್ಪಾಣಿ ನಗರ ಸಭೆಯ ಪೌರಾಯುಕ್ತ ಮಹಾವೀರ ಬೋರಣ್ಣವರ ಗುಟ್ಕಾ ತಿಂದು ಉಗಳುವುದನ್ನ ಗಮನಿಸಿ ವ್ಯಕ್ತಿಯನ್ನ …
Read More »17 ದಿನದಲ್ಲಿ ಮೊದಲ 50, ಈಗ ಕೇವಲ 4 ದಿನದಲ್ಲಿ 47 ಮಂದಿಗೆ ಕರ್ನಾಟಕದಲ್ಲಿ ಸೋಂಕು
ಬೆಂಗಳೂರು: ಕೊರೊನಾ ಪೀಡಿತ ರಾಜ್ಯಗಳ ಪೈಕಿ ಕರ್ನಾಟಕಕ್ಕೆ 11ನೇ ಸ್ಥಾನ ಸಿಕ್ಕಿರಬಹುದು. ಆದರೆ ಲಾಕ್ಡೌನ್ ಮಧ್ಯೆ ಕೊರೊನಾ ಪೀಡಿತರ ಸಂಖ್ಯೆ ದಿಢೀರ್ ಏರಿಕೆ ಆಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಕರ್ನಾಟಕದಲ್ಲಿ ಮೊದಲ ಪ್ರಕರಣ ಬೆಳಕಿಗೆ ಬಂದಿದ್ದು ಮಾರ್ಚ್ 8 ರಂದು. ಖಾಸಗಿ ಕಂಪನಿಯ ಟೆಕ್ಕಿಗೆ ಕೊರೊನಾ ಬಂದಿತ್ತು. ಇದಾದ 17 ದಿನದಲ್ಲಿ ಕೊರೊನಾ ಪೀಡಿತರ ಸಂಖ್ಯೆ 50ಕ್ಕೆ ಏರಿಕೆ ಆಗಿತ್ತು. ಮಾರ್ಚ್ 31ಕ್ಕೆ 100ನೇ ಪ್ರಕರಣ ಬಂದಿತ್ತು. ಅಂದರೆ ಮಾರ್ಚ್ 25 …
Read More »ಪತ್ನಿ, ಮಗು ನೋಡಿ ವಾಪಸ್ ಬರೋವಾಗ ಲಾಕ್ಡೌನ್ ಅಡ್ಡಿ – ಹುಚ್ಚು ಸಾಹಸಕ್ಕೆ ಕೈ ಹಾಕಿ ಜೀವಬಿಟ್ಟ ಕಂಡಕ್ಟರ್
ಬಾಗಲಕೋಟೆ: ಪತ್ನಿ ಮತ್ತು ಮಗು ನೋಡಿಕೊಂಡು ವಾಪಸ್ ಬರುವಾಗ ಕೊರೊನಾ ಲಾಕ್ಡೌನ್ ಅಡ್ಡಿಯಾದ ಪರಿಣಾಮ, ಕೆಎಸ್ಆರ್ಟಿಸಿ ಕಂಡಕ್ಟರ್ ಓರ್ವ ಹುಚ್ಚು ಸಾಹಸಕ್ಕೆ ಕೈ ಹಾಕಿ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಹುನಗುಂದದ ನಿವಾಸಿ ಮಲ್ಲಪ್ಪ ಬೊಮ್ಮಣಗಿ (45) ಮೃತ ಕೆಎಸ್ಆರ್ಟಿಸಿ ಕಂಡಕ್ಟರ್. ಈ ಘಟನೆ ಸೋಮವಾರ ರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಲ್ಲಪ್ಪ ತನ್ನ ಪತ್ನಿ ಮತ್ತು ಮಗುವನ್ನು ನೋಡಲು ಗ್ರಾಮಕ್ಕೆ ತೆರಳಿದ್ದನು. ಬಳಿಕ ಇಬ್ಬರನ್ನು ನೋಡಿಕೊಂಡು …
Read More »