ಬೆಂಗಳೂರು: ಲಾಕ್ಡೌನ್ನಿಂದಾಗಿ ಮಾರುಕಟ್ಟೆಗಳಿಗೆ ಫಸಲು ಸಾಗಿಸಲಾರದೇ, ಖರೀದಿದಾರರು ಸಿಗದೇ ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಸಿಎಂ ಯಡಿಯೂರಪ್ಪಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ. 2 ಪುಟಗಳ ಪತ್ರ ಬರೆದಿರುವ ಎಚ್ಡಿಡಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದ ರೈತರು ಕೂಡ ಈಗ ಬೀದಿಗೆ ಬೀಳುವಂತಾಗಿದೆ. ಹಣ್ಣು, ತರಕಾರಿ, ಹೂವು ಬೆಳೆಗಾರರ ನೆರವಿಗೆ ಬರಬೇಕು. ಕೃಷಿ, ತೋಟಗಾರಿಕೆ ಅಧಿಕಾರಿಗಳಿಂದ ಸಮೀಕ್ಷೆ ನಡೆಸಿ ನಷ್ಟ …
Read More »ಒಂದೇ ದಿನ ನಾಲ್ಕು ಬಾಲ್ಯ ವಿವಾಹ ತಡೆದ ಅಧಿಕಾರಿಗಳು………
ಬಳ್ಳಾರಿ: ಲಾಕ್ಡೌನ್ ನಡುವೆಯೂ ಅಕ್ಷಯ ತೃತಿಯ ನಿಮಿತ್ತ ಗಣಿ ಜಿಲ್ಲೆ ಬಳ್ಳಾರಿಯಲ್ಲಿ ನಾಲ್ಕು ಜೋಡಿ ಬಾಲ್ಯವಿವಾಹ ಪ್ರಕರಣಗಳು ಪತ್ತೆ ಯಾಗಿವೆ. ಕೂಡ್ಲಿಗಿ ತಾಲೂಕು, ಬಳ್ಳಾರಿ ನಗರ, ಸಂಡೂರು ತಾಲೂಕು ಹಾಗೂ ಬಳ್ಳಾರಿ ತಾಲೂಕಿನಲ್ಲಿ ನಡೆಯುತ್ತಿದ್ದ ಎರಡು ನಿಶ್ಚಿತಾರ್ಥ ಹಾಗೂ ಎರಡು ಬಾಲ್ಯವಿವಾಹಗಳನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ತಡೆದಿದ್ದಾರೆ. ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಮೂಲದ 17 ವರ್ಷದ ಯುವತಿಗೆ ಬೆಳಗ್ಗೆ 5 ಗಂಟೆಗೆ ತರಾತುರಿಯಲ್ಲಿ ನಿಶ್ಚಿತಾರ್ಥ …
Read More »ಸರ್ಕಾರದ ಖಜಾನೆ ಖಾಲಿ ಮುಖ್ಯಮಂತ್ರಿಗಳಿಗೆ ಮದ್ಯದಂಗಡಿಗಳನ್ನ ತೆರೆಯುವ ಒಲವಿದೆ:ಅಬಕಾರಿ ಸಚಿವ ಎಚ್.ನಾಗೇಶ್
ಕೋಲಾರ: ಸರ್ಕಾರದ ಖಜಾನೆ ಖಾಲಿಯಾಗಿದ್ದು, ಮುಖ್ಯಮಂತ್ರಿಗಳಿಗೆ ಮದ್ಯದಂಗಡಿಗಳನ್ನ ತೆರೆಯುವ ಒಲವಿದೆ ಎಂದು ಕೋಲಾರದಲ್ಲಿ ಅಬಕಾರಿ ಸಚಿವ ಎಚ್.ನಾಗೇಶ್ ಹೇಳಿದ್ದಾರೆ. ಕೋಲಾರದ ಜಿಲ್ಲಾಪಂಚಾಯತಿ ಬಳಿ ಮಾತನಾಡಿದ ಸಚಿವ ನಾಗೇಶ್ ಅವರು, ಮೇ 3ರ ನಂತರ ಮದ್ಯದಂಗಡಿಗಳನ್ನ ತೆರೆಯುವ ಮುನ್ಸೂಚನೆಯನ್ನು ನೀಡಿದರು. ಕೊರೊನಾ ಕಾರಣದಿಂದ ಸರ್ಕಾರಿ ಅಧಿಕಾರಗಳ ವೇತನ ನೀಡುವುದು ಸೇರಿದಂತೆ ಯೋಜನೆಗಳಿಗೆ ಹಣ ನೀಡಲು ಸರ್ಕಾರಕ್ಕೆ ತುಂಬಾ ಹೊರೆಯಾಗಿದೆ. ಸರ್ಕಾರದ ಖಜಾನೆ ಖಾಲಿಯಾಗಿರುವ ಕಾರಣ ಮುಖ್ಯಮಂತ್ರಿಗಳು ಮದ್ಯದಂಗಡಿಗಳನ್ನು ತೆರೆಯುವ ಒಲವನ್ನು ಹೊಂದಿದ್ದಾರೆ. …
Read More »ಸೋಂಕಿತನ ಸಂಪರ್ಕದಲ್ಲಿದ್ದ ವ್ಯಕ್ತಿಯ ವರದಿ ನೆಗೆಟಿವ್ ಯಾದಗಿರಿ ಸೇಫ್
ಯಾದಗಿರಿ: ಸದ್ಯ ಗ್ರೀನ್ ಝೋನ್ ನಲ್ಲಿರುವ ಯಾದಗಿರಿ ಸೇಫ್ ಆಗಿದೆ. ರೋಗಿ ನಂ.413 ಜೊತೆ ಪ್ರಥಮ ಸಂಪರ್ಕದಲ್ಲಿದ್ದ ವ್ಯಕ್ತಿಯ ವರದಿ ಕೊರೊನಾ ನೆಗೆಟಿವ್ ಬಂದಿದ್ದು, ಇದರಿಂದ ಯಾದಗಿರಿ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ. ರೋಗಿ ನಂ.413 ಕನ್ನಡಕದ ಅಂಗಡಿ ಹೊಂದಿದ್ದು, ಯಾದಗಿರಿಯೊಂದಿಗೆ ನಿಕಟ ವ್ಯವಹಾರ ಸಂಪರ್ಕ ಹೊಂದಿದ್ದ. ವ್ಯಾಪಾರಕ್ಕಾಗಿ ಕಲಬುರಗಿಯಿಂದ ಯಾದಗಿರಿಗೆ ಸಂಚಾರ ಮಾಡಿದ್ದ. ಈ ವೇಳೆ ಕೊರೊನಾ ಸೋಂಕು ತಗುಲಿದ್ದ ರೋಗಿ ನಂ.413 ಜೊತೆ ಯಾದಗಿರಿ ವ್ಯಕ್ತಿ ಹತ್ತಿರದ ಒಡನಾಟ …
Read More »ಇಂದು ಜಿಲ್ಲೆಯಲ್ಲಿ ಆರು ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ ಎಂದು ಕಲಬುರಗಿ ಜಿಲ್ಲಾಡಳಿತ ತಿಳಿಸಿದೆ.
ಕಲಬುರಗಿ: ಇಂದು ಜಿಲ್ಲೆಯಲ್ಲಿ ಆರು ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ ಎಂದು ಕಲಬುರಗಿ ಜಿಲ್ಲಾಡಳಿತ ತಿಳಿಸಿದೆ. ಸಂಜೆ ಆಳಂದ ನಿವಾಸಿ 54 ವರ್ಷದ ವ್ಯಕ್ತಿ ಕೊರೊನಾದಿಂದ ಮೃತಪಟ್ಟಿದ್ದಾರೆ ಎಂದು ವೈದ್ಯಕೀಯ ಸಚಿವ ಸುಧಾಕರ್ ದೃಢಪಡಿಸಿದ್ದರು. ಇದೀಗ ಕಲಬುರಗಿ ಜಿಲ್ಲೆಯಲ್ಲಿ ಮತ್ತೆ 6 ಮಂದಿಗೆ ಕೊರೊನಾ ತಗುಲಿರೋದು ದೃಢಪಟ್ಟಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಸೋಂಕಿತರ ವಿವರವನ್ನು ಜಿಲ್ಲಾಡಳಿತ ಪ್ರಕಟಿಸಿಲ್ಲ. ಕಲಬುರಗಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 44ಕ್ಕೆ ಏರಿಕೆಯಾಗಿದೆ. ಇಂದು ಬೆಳಗ್ಗೆ ಬಿಡುಗಡೆಯಾದ …
Read More »ದೇಶದಲ್ಲಿ ಒಂದೇ ದಿನ 1,400 ಮಂದಿಗೆ ಕೊರೊನಾ,886 ಮಂದಿ ಸಾವನ್ನಪ್ಪಿದ್ದಾರೆ.”
ನವದೆಹಲಿ: ದೇಶಾದ್ಯಂತ ಕೊರೊನಾ ರಣಕೇಕೆ ಮುಂದುವರಿದಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1,400 ಮಂದಿಗೆ ಸೋಂಕು ತಗುಲಿದ್ದು, ಬಾಧಿತರ ಸಂಖ್ಯೆ 28 ಸಾವಿರದ ಗಡಿ ದಾಟಿದೆ. ಇದುವರೆಗೂ 886 ಮಂದಿ ಸಾವನ್ನಪ್ಪಿದ್ದಾರೆ. ಕೊರೊನಾ ಸೋಂಕಿನಿಂದ ದೇಶದಲ್ಲಿ 6,573 ಮಂದಿ ಗುಣಮುಖರಾಗಿದ್ದು, ಚೇತರಿಕೆಯ ಪ್ರಮಾಣ ಶೇ.22.17ಕ್ಕೆ ಏರಿಕೆಯಾಗಿದೆ. ಕಳೆದ 28 ದಿನಗಳಿಂದ ದೇಶದ 16 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ಕಂಡುಬಂದಿಲ್ಲ. ಕಳೆದ 14 ದಿನಗಳಿಂದ 85 ಜಿಲ್ಲೆಗಳಲ್ಲಿ ಹೊಸ ಪ್ರಕರಣ ಬೆಳಕಿಗೆ …
Read More »ಕೊರೊನಾದಿಂದ ರಾಜ್ಯ ಸರ್ಕಾರಕ್ಕೆ ಹಣಕಾಸಿನ ಸಮಸ್ಯೆ ಸಿಬ್ಬಂದಿಗೆ ಸಂಬಳ ನೀಡಲು ಯೋಚನೆ ಮಾಡಬೇಕಾದ ಪರಿಸ್ಥಿತಿ ಇದೆ
ಚಿಕ್ಕಬಳ್ಳಾಪುರ: ಕೊರೊನಾದಿಂದ ರಾಜ್ಯ ಸರ್ಕಾರಕ್ಕೆ ಹಣಕಾಸಿನ ಸಮಸ್ಯೆ ಎದುರಾಗಿದೆ. ಸರ್ಕಾರಿ ಅಧಿಕಾರಿ ಹಾಗೂ ಸಿಬ್ಬಂದಿಗೆ ಸಂಬಳ ನೀಡಲು ಯೋಚನೆ ಮಾಡಬೇಕಾದ ಪರಿಸ್ಥಿತಿ ಇದೆ ಎಂದು ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಕುಡಿಯುವ ನೀರಿನ ಬಗ್ಗೆ ಸಭೆ ನಡೆಸಿ ಮಾತನಾಡುತ್ತಿದ್ದ ಸಚಿವವರು, ಸಭೆ ನಡುವೆ ಕೊರೊನಾದಿಂದ ಸರ್ಕಾರಿ ಅಧಿಕಾರಿಗಳಿಗೆ, ಸಿಬ್ಬಂದಿಗೆ ಸಂಬಳ ಕೊಡೋಕೆ ಯೋಚನೆ ಮಾಡಬೇಕಾದ ಪರಿಸ್ಥಿತಿ ಇದೆ. ಒಂದು …
Read More »ಹಾವೇರಿ:ನಮ್ಮನ್ನ ನಮ್ಮ ನಮ್ಮ ಊರಿಗೆ ತಲುಪಿಸಿ……
ಹಾವೇರಿ: ಜಿಲ್ಲೆಯಿಂದ ಕೆಲಸ ಅರಸಿಕೊಂಡು ಕೇರಳ ರಾಜ್ಯದ ಕಣ್ಣೂರು ಜಿಲ್ಲೆಗೆ ದುಡಿಯಲು ಹೋಗಿದ್ದ 40ಕ್ಕೂ ಅಧಿಕ ಕಾರ್ಮಿಕರು ಊರಿಗೆ ಬರಲಾಗದೆ ಪರದಾಡ್ತಿದ್ದಾರೆ. ಕಣ್ಣೂರು ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ವಾಸವಾಗಿರೋ ಕಾರ್ಮಿಕರು ಲಾಕ್ ಡೌನ್ ನಂತರ ರಾಜ್ಯಗಳ ಗಡಿ ಬಂದ್ ಆಗಿದ್ದರಿಂದ ಊರಿಗೆ ಬರಲು ಪರದಾಡ್ತಿದ್ದಾರೆ. ಅಲ್ಲದೆ ಲಾಕ್ ಡೌನ್ ನಂತರ ಕೆಲಸವೂ ಇಲ್ಲದೆ ಇದ್ದ ಹಣವೂ ಖರ್ಚಾಗಿದೆ. ಊಟಕ್ಕೆ ಬೇಕಾದ ಪದಾರ್ಥಗಳು ಖಾಲಿ ಆಗಿವೆ. ಹೀಗಾಗಿ ನಮ್ಮನ್ನ ನಮ್ಮ ನಮ್ಮ …
Read More »ಬೆಳಗಾವಿ ಜಿಲ್ಲೆ ಕೊಂಚ ನಿರಾಳವಾಗಿದೆ…….
ಬೆಳಗಾವಿ: ಕೊರೊನಾ ಸೋಂಕು ಸಂಬಂಧ ಸೋಮವಾರ ಸಂಜೆ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಜಿಲ್ಲೆಗೆ ಕೊಂಚ ನಿರಾಳವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಇಂದು ಯಾವುದೇ ವರದಿ ಬೆಳಕಿಗೆ ಬಂದಿಲ್ಲ. ಆದ್ರೆ ರಾಜ್ಯಾದ್ಯಂತ ಒಟ್ಟು 9 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ. ರಾಜ್ಯದಲ್ಲಿ ಈವರೆಗೂ 512 ಜನರಿಗೆ ಸೋಂಕು ತಗುಲಿದೆ. ಬೆಳಗಾವಿ ಜಿಲ್ಲೆಯಲ್ಲಿ 54 ಜನರು ಸೋಂಕು ತೊಗಲಿದ್ದ, ಚಿಕಿತ್ಸೆ ಮುಂದುವರೆದಿದೆ.
Read More »ಒಟ್ಟಾರೆಯಾಗಿ ಬೆಳಗಾವಿ ಜಿಲ್ಲಾದ್ಯಂತ ಇಲ್ಲಿಯವರೆಗೆ ಒಟ್ಟು 794 ದಾಳಿ…….
ಬೆಳಗಾವಿ: ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೋಂಕನ್ನು ತಡೆಗಟ್ಟುವ ಮತ್ತು ಹರಡುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ ಹೊರಡಿಸಿರುವುದರಿಂದ ಜಿಲ್ಲೆಯಾದ್ಯಂತ ಕಳ್ಳಭಟ್ಟ ಸಾರಾಯಿ ತಯಾರಿಕೆ ಹಾಗೂ ಮಾರಾಟ ಹೆಚ್ಚಾಗುವ ಸಂಭವ ಇರುವುದರಿಂದ ಅಕ್ರಮ ಚಟುವಟಿಕೆಗಳು ನಡೆಯದಂತೆ ಅಬಕಾರಿ ತಂಡಗಳನ್ನು ರಚಿಸಿರುತ್ತದೆ. ದಿನಾಂಕ 24-03-2020 ರಿಂದ ಇಲ್ಲಿಯವರೆಗೆ ಅಕ್ರಮ ಕೇಂದ್ರಗಳಲ್ಲಿ ನಿರಂತರವಾಗಿ ಅಬಕಾರಿ ದಾಳಿ, ಹಗಲು- ರಾತ್ರಿ ಗಸ್ತು, ರಸ್ತೆಗಾವಲು ನಡೆಸಿ,ವಾಹನಗಳನ್ನು ತಪಾಸಣೆ ನಡೆಸಿ, ಕ್ರಮ ಕೈಗೊಳ್ಳಲಾಗಿರುತ್ತದೆ. ಒಟ್ಟಾರೆಯಾಗಿ ಬೆಳಗಾವಿ ಜಿಲ್ಲಾದ್ಯಂತ ಇಲ್ಲಿಯವರೆಗೆ ಒಟ್ಟು …
Read More »
Laxmi News 24×7