ಬೆಳಗಾವಿ- ಮುಂಬೈನಿಂದ ಬೆಳಗಾವಿಗೆ ಮರಳಿದ ಗರ್ಭಿಣಿಗೆ ಕೊರೊನಾ ಸೋಂಕು ತಗಲಿರುವದು ಇಂದು ಗುರುವಾರ ಬೆಳಗಿನ ಹೆಲ್ತ್ ಬುಲಿಟೀನ್ ನಲ್ಲಿ ದೃಡವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 114ಕ್ಕೇರಿಕೆಯಾಗಿದೆಮೇ 3ರಂದು ಮುಂಬೈದಿಂದ ಮರಳಿದ್ದ 7 ತಿಂಗಳ ಗರ್ಭಿಣಿಗೆ ಕೊರೊನಾ ಸೊಂಕು ತಗುಲಿದೆ ಗರ್ಭಿಣಿ ಎಂಬ ಕಾರಣಕ್ಕೆ ಮಹಿಳೆಗೆ ಹೋಮ್ ಕ್ವಾರಂಟೈನ್ಗೆ ಅವಕಾಶ ನೀಡಿಲಾಗಿತ್ತು ಆರೋಗ್ಯ ಇಲಾಖೆ ಹೋಮ್ ಕ್ವಾರಂಟೈನ್ ಗೆ ಅವಕಾಶ ನೀಡಿತ್ತು ಎಂದು ತಿಳಿದು ಬಂದಿದೆ. ಬೆಳಗಾವಿ ಸದಾಶಿವ …
Read More »ದಕ್ಷಿಣ ಕನ್ನಡದಲ್ಲಿ ಕಿಲ್ಲರ್ ಕೊರೊನಾಗೆ 5ನೇ ಬಲಿ……..
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ವೈರಸ್ಗೆ ಇಂದು 80 ವರ್ಷದ ವೃದ್ಧೆಯೊಬ್ಬರು ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರು ಸಂಖ್ಯೆ 5ಕ್ಕೆ ಏರಿದೆ. ಮಂಗಳೂರಿನ ಶಕ್ತಿನಗರ ಮೂಲದ 80 ವರ್ಷದ ರೋಗಿ-507 ಕೊರೊನಾಗೆ ಬಲಿಯಾಗಿದ್ದಾರೆ. ಮಂಗಳೂರು ಕೊವೀಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧೆ ಅಧಿಕ ರಕ್ತದೊತ್ತಡ, ಪಾರ್ಶ್ವವಾಯು ರೋಗದಿಂದ ಬಳಲುತ್ತಿದ್ದರು. ಫಸ್ಟ್ ನ್ಯೂರೋ ಆಸ್ಪತ್ರೆಯಿಂದ ವೃದ್ಧೆಗೆ ಸೋಂಕು ತಗುಲಿತ್ತು. ಬುಧವಾರ ಮಂಗಳೂರಿನ ಬೋಳೂರು ನಿವಾಸಿ 58 …
Read More »3 ವರ್ಷ ಕಾಲ ಸೈನಿಕರಾಗಿ ದೇಶ ಸೇವೆ – ಭಾರತೀಯ ಸೇನೆಯಲ್ಲಿ ತಾತ್ಕಾಲಿಕ ಉದ್ಯೋಗ……..
ನವದೆಹಲಿ: ಭಾರತೀಯ ಸೇನೆಗೆ ಸೇರಿ ದೇಶ ಸೇವೆ ಮಾಡಬೇಕೆಂಬ ಆಸೆ ಯುವ ಜನತೆಯಲ್ಲಿರುತ್ತದೆ. ಆದರೆ ಯಾವುದೋ ಕಾರಣದಿಂದಾಗಿ ಈ ಆಸೆ ಈಡೇರುವುದಿಲ್ಲ. ಆದರೆ ಈಗ 3 ವರ್ಷಗಳ ಕಾಲ ಸೇನೆಯಲ್ಲಿ ಉದ್ಯೋಗ ನೀಡುವ ಬಗ್ಗೆ ಭಾರತೀಯ ಸೇನೆ ಗಂಭೀರವಾಗಿ ಚಿಂತನೆ ನಡೆಸಿದೆ. ಹೌದು, ಮಿಲಿಟರಿ ಸೇರಿದರೆ ನಿವೃತ್ತಿಯಾಗುವರೆಗೆ ಕೆಲಸ ಮಾಡಬೇಕು ಎಂಬ ನಿಯಮವಿದೆ. ಆದರೆ ಈಗ ಮೂರು ವರ್ಷಗಳ ಕಾಲ ‘ಟೂರ್ ಆಫ್ ಡ್ಯೂಟಿ’ ಹೆಸರಿನಲ್ಲಿ ಯುವಜನತೆಗೆ ಸೇನೆಯಲ್ಲಿ ಸೇವೆ …
Read More »ಲಾಕ್ಡೌನ್ನಿಂದ ಪಾತಾಳಕ್ಕೆ ಕುಸಿದ ಈರುಳ್ಳಿ ಬೆಲೆ – ಕಂಗಾಲಾಗಿರುವ ಬೆಳೆಗಾರರು
ರಾಯಚೂರು: ಕೊರೊನಾ ಲಾಕ್ಡೌನ್ ಶುರುವಾದಗಿನಿಂದ ರೈತರು ತಾವು ಬೆಳೆದ ಬೆಳೆಯನ್ನು ಮಾರಾಟ ಮಾಡಲಾಗದೇ ನಷ್ಟ ಅನುಭವಿಸುತ್ತಿದ್ದಾರೆ. ಇದೀಗ ಲಾಕ್ಡೌನ್ನಿಂದ ಈರುಳ್ಳಿ ಬೆಲೆ ಕುಸಿತದಿಂದ ಬೆಳೆಗಾರರು ಕಂಗಾಲಾಗಿದ್ದಾರೆ. ಜಿಲ್ಲೆಯ ಮಸ್ಕಿ ತಾಲೂಕಿನ ಕೋಟೆಕಲ್ಲು ಗ್ರಾಮದಲ್ಲಿ ಈರುಳ್ಳಿ ಬೆಳೆದ ಸುಮಾರು 15 ರೈತರು ತಮ್ಮ ಬೆಳೆಯನ್ನ ಜಮೀನಿಗೆ ಅರ್ಪಿಸುತ್ತಿದ್ದಾರೆ. ಈರುಳ್ಳಿ ಬೆಲೆ ಪಾತಾಳಕ್ಕೆ ಕುಸಿದಿದ್ದರಿಂದ ಅದನ್ನ ಮಾರುಕಟ್ಟೆಗೆ ತೆಗೆದುಕೊಂಡು ಹೋದರೆ ಇನ್ನೂ ನಷ್ಟ ಹೆಚ್ವಾಗುತ್ತೆ ಅಂತ ಜಮೀನಿನಲ್ಲೆ ಬಿಟ್ಟಿದ್ದಾರೆ. ಸುಮಾರು 400 ಕ್ವಿಂಟಾಲ್ …
Read More »ನಾವು ಏನಾದ್ರು ತಿಂದ್ರೆ ತಾನೆ ಮಗುವಿಗೆ ಹಾಲು ಕೊಡಲು ಸಾಧ್ಯ: ತಾಯಂದಿರ ಕಣ್ಣೀರು
ಬೆಂಗಳೂರು: ದೂರದ ಊರಿನಿಂದ ರಾಜ್ಯಕ್ಕೆ ವಾಪಸ್ ಬಂದ ಜನರಿಗೆ ಸರ್ಕಾರ ಸೂಕ್ತವಾದ ವ್ಯವಸ್ಥೆ ಕಲ್ಪಿಸದೇ ಜನಸಾಮಾನ್ಯರು ಬಿಎಂಟಿಸಿ ಬಸ್ಸಿನೊಳಗೆ ಕುಳಿತು ಪರದಾಡಿದ್ದಾರೆ. ಬೇರೆ ರಾಜ್ಯದಿಂದ ಪುಟ್ಟಪುಟ್ಟ ಮಕ್ಕಳನ್ನು ಕಟ್ಟಿಕೊಂಡು, ಮನೆಸೇರಿಕೊಳ್ಳಲು ಬಂದಿರುವ ಈ ತಾಯಂದಿರ ಕಣ್ಣೀರು ನೋಡಿದ್ರೆ ಕರಳು ಚುರುಕ್ ಅನ್ನುತ್ತೆ. ನಿನ್ನೆ ಇಂದು ರೈಲಿನಲ್ಲಿ ಪ್ರಯಾಣ ಮಾಡುತ್ತಿರುವ ಕಾರಣ ಸರಿಯಾಗಿ ಊಟ ತಿನ್ನದೇ ಮಗುವಿಗೆ ಹಾಲು ಉಣಿಸಲು ಎದೆಹಾಲು ಬರುತ್ತಿಲ್ಲ ಎಂದು ಬಿಸಿಲಿನಲ್ಲಿ ಬಸ್ಸಿನೊಳಗೆ ಕುಳಿತು ತಮ್ಮ ಕಷ್ಟವನ್ನು …
Read More »ಪಿಪಿಇ ಕಿಟ್ ತೆಗೆಯುವಾಗ ಎಡವಟ್ಟು- ನರ್ಸ್ಗೆ ತಗುಲಿದೆ ಕೊರೊನಾ
ಬೆಂಗಳೂರು: ಪಿಪಿಇ ಕಿಟ್ ತೆಗೆಯುವಾಗ ಎಡವಟ್ಟು ಮಾಡಿಕೊಂಡ ಪರಿಣಾಮ ಬೆಂಗಳೂರಿನ ನರ್ಸ್ (ರೋಗಿ-928) ಅವರಿಗೆ ಡೆಡ್ಲಿ ಕೊರೊನಾ ಸೋಂಕು ತಗುಲಿದೆ ಎಂಬ ಮಾಹಿತಿ ಮೂಲಗಳಿಂದ ಲಭಿಸಿದೆ. ಕೋವಿಡ್-19 ವಾರ್ಡಿನಲ್ಲಿ ಕೆಲಸ ಮಾಡುವಾಗ ವೈದ್ಯರು, ವೈದ್ಯಕೀಯ ಸಿಬ್ಬಂದಿ ಸಂಪೂರ್ಣವಾಗಿ ವೈಯಕ್ತಿಕ ಸುರಕ್ಷಾ ಸಾಧನ (ಪಿಪಿಇ ಕಿಟ್) ಅಳವಡಿಸಿಕೊಳ್ಳುತ್ತಾರೆ. ಅಷ್ಟೇ ಅಲ್ಲದೆ ಅದನ್ನು ಜಾಗೃತವಾಗಿ ಬಿಚ್ಚಿ ಎಸೆಯಬೇಕು. ಆದರೆ ನರ್ಸ್ ಪಿಪಿಇ ಕಿಟ್ ಬಿಚ್ಚುವಾಗ ಎಡವಟ್ಟು ಮಾಡಿಕೊಂಡಿದ್ದರು ಎಂದು ಹೇಳಲಾಗುತ್ತಿದೆ. ಕೊರೊನಾ ಸೋಂಕಿತರ …
Read More »ಬೆಳಗಾವಿಯಲ್ಲಿ ಮತ್ತೆ ಕೊರೋನಾ ಅಟ್ಯಾಕ್.ಸೊಂಕಿತರ ಸಂಖ್ಯೆ 114 ಕ್ಕೆ ತಲುಪಿದಂತಾಗಿದೆ
ಬೆಳಗಾವಿಯ ಸದಾಶಿವ ನಗರದ ತುಂಬು ಗರ್ಭಿಣಿಗೆ ಕೊರೋನಾ ಸೊಂಕು ಇರುವದು ದೃಡವಾಗಿದೆ ಹೀಗಾಗಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 114 ಕ್ಕೆ ತಲುಪಿದಂತಾಗಿದೆ ಕೆಲ ದಿನಗಳ ಹಿಂದೆ ಈ ಮಹಿಳೆ ಮುಂಬೈಯಿಂದ ಬೆಳಗಾವಿಗೆ ಬಂದಿರುವ ಟ್ರಾವೆಲ್ ಹಿಸ್ಟರಿ ಇದೆ ಎಂದು ಗೊತ್ತಾಗಿದೆ ರಾಜ್ಯದಲ್ಲಿ ಇಂದು 22 ಜನರಿಗೆ ಕೊರೋನಾ ಸೋಂಕು ತಗುಲಿದೆ. ಇದರಿಂದಾಗಿ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖೆಯ 981ಕ್ಕೇರಿದಂತಾಗಿದೆ. ಬೆಂಗಳೂರಿನಲ್ಲಿ 5, ಮಂಡ್ಯ, ಗದಗ, ಬೀದರ್ ನಲ್ಲಿ ತಲಾ 4, …
Read More »ಲೈನ್ಮ್ಯಾನ್ಗಳ ಕೆಲಸಕ್ಕೆ ಸಿಗಲಿಲ್ಲ ಗೌರವ- ಬೇಸರವಾಗಿದೆ ಹಗಲು, ರಾತ್ರಿ ದುಡಿದ ಜೀವ…..
ಬೆಂಗಳೂರು: ಕೊರೊನಾ ಲಾಕ್ ಡೌನ್ ಸಮಯದಲ್ಲಿ ಕೆಲಸ ಮಾಡಿದ ಹಲವು ಇಲಾಖೆಗಳಿಗೆ ಕೊರೊನಾ ವಾರಿಯರ್ಸ್ ಅಂತ ಹೆಸರು ಕೊಡಲಾಯ್ತು. ಜೀವಕ್ಕೆ ಹೆದರದೆ ಕೊರೊನಾ ಸೋಂಕಿತರಿಗಾಗಿ ಕೆಲಸ ಮಾಡಿದವರಿಗೆ ಮನ್ನಣೆ ಕೊಡಲಾಯ್ತು. ಆದರೆ ಕೆಇಬಿಯ ಲೈನ್ಮ್ಯಾನ್ಗಳಿಗೆ ಯಾವುದೇ ಗೌರವ ಸಲ್ಲಲಿಲ್ಲ ಅನ್ನೋ ಬೇಸರ ಹಲವರಲ್ಲಿದೆ. ಲಾಕ್ಡೌನ್ ಟೈಮ್ನಲ್ಲಿ ಕೆಲಸ ಮಾಡಿದ ಅನುಭವ ಹೇಗಿತ್ತು..? ಏನಾಯ್ತು ಅನ್ನೊದ್ರ ಬಗ್ಗೆ ಲೈನ್ಮ್ಯಾನ್ಗಳು ಡಿಟೈಲ್ ಆಗಿ ಹೇಳಿಕೊಂಡಿದ್ದಾರೆ. ಲಾಕ್ಡೌನ್ ಅನೌನ್ಸ್ ಆಯ್ತು. ಕೊರೊನಾ ಕಂಟಕದಿಂದ ಪಾರಾಗಲು …
Read More »ಮಾಜಿ ಭೂಗತ ಪಾತಕಿ ಮತ್ತು ಜಯಕರ್ನಾಟಕ ಸಂಘಟನೆಯ ಮುಖ್ಯಸ್ಥ ಮುತ್ತಪ್ಪ ರೈ ಅವರ ಆರೋಗ್ಯ ಪರಿಸ್ಥಿತಿ ಗಂಭೀರ
ಬೆಂಗಳೂರು: ಮಾಜಿ ಭೂಗತ ಪಾತಕಿ ಮತ್ತು ಜಯಕರ್ನಾಟಕ ಸಂಘಟನೆಯ ಮುಖ್ಯಸ್ಥ ಮುತ್ತಪ್ಪ ರೈ ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದು, ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಕೆಲ ವರ್ಷಗಳಿಂದ ಮುತ್ತಪ್ಪ ರೈ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಜೊತೆಗೆ ದೈಹಿಕವಾಗಿ ಕುಗ್ಗಿ ಹೋಗಿದ್ದರು. ಈಗ ಅವರ ಆರೋಗ್ಯ ಪರಿಸ್ಥಿತಿ ಚಿಂತಾಜನಕವಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಮೇಲೆ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಈ …
Read More »ಕೊಡಗಿನಲ್ಲಿ ಹುಲಿ ಪ್ರತ್ಯಕ್ಷ – ಸ್ಥಳೀಯರು ಆತಂಕ………..
ಮಡಿಕೇರಿ: ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಆನೆ ಚೌಕೂರು ಗೇಟ್ ಬಳಿ ಹುಲಿ ಪ್ರತ್ಯಕ್ಷವಾಗಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ. ಹುಲಿಯೊಂದು ಆನೆ ಚೌಕೂರು ಗೇಟ್ ಬಳಿ ಪ್ರತ್ಯಕ್ಷವಾಗಿದೆ. ಜೊತೆಗೆ ಮೂರು ಮರಿಗಳೊಂದಿಗೆ ಹುಲಿ ಇದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಹುಲಿಯ ವಿಡಿಯೋವನ್ನು ಸ್ಥಳೀಯರೊಬ್ಬರು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ನಾಗರಹೊಳೆ ರಾಷ್ಟ್ರೀಯ ಹುಲಿ ಸಂರಕ್ಷಣಾ ಸ್ಥಳದಿಂದ ಬಂದಿವೆ ಎನ್ನಲಾಗಿದೆ. ಇದೀಗ ಜನರು ಹುಲಿ ಕಂಡು ಆತಂಕಗೊಂಡಿದ್ದಾರೆ. ಸ್ಥಳೀಯರು ತಕ್ಷಣ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ …
Read More »
Laxmi News 24×7